ಟಿ20 ವಿಶ್ವಕಪ್ ಬೆನ್ನಲ್ಲೇ ಟೀಂ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್‌ ನೀಡಿದ BCCI; ಆಟಗಾರರ ಕನಸಿಗೆ ತಣ್ಣೀರು! | Bcci Gives Valentines Day Shock To Team India Players During T20 World Cup Kvn

ಟಿ20 ವಿಶ್ವಕಪ್ ಬೆನ್ನಲ್ಲೇ ಟೀಂ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್‌ ನೀಡಿದ BCCI; ಆಟಗಾರರ ಕನಸಿಗೆ ತಣ್ಣೀರು! | Bcci Gives Valentines Day Shock To Team India Players During T20 World Cup Kvn

ಹೌದು, ಬಿಸಿಸಿಐ, ಟೀಂ ಇಂಡಿಯಾ ಆಟಗಾರರ ವಿಚಾರದಲ್ಲಿ ತನ್ನ ಕಠಿಣ ನಿಯಮ ಮುಂದುವರಿಸಿದ್ದು, ಸದ್ಯ ನಡೆಯುತ್ತಿರುವ ಟಿ20 ವಿಶ್ವಕಪ್‌ ಸಂದರ್ಭದಲ್ಲಿ ಕ್ರಿಕೆಟಿಗರು ತಮ್ಮ ಕುಟುಂಬದ ಜತೆಗಿರುವುದಕ್ಕೆ ನಿರ್ಬಂಧ ವಿಧಿಸಿದೆ. Source link

Read More
Aland Dargah Shivalinga controversy ಆಳಂದ ಶಿವಲಿಂಗಕ್ಕೆ ಪೂಜೆ: ಹೈಕೋರ್ಟ್ ಮೆಟ್ಟಿಲೇರಿದ ಆಂದೋಲ ಶ್ರೀ | Andola Siddalinga Swamiji Challenges Restriction On Aland Shivalinga Puja In Karnataka High Court

Aland Dargah Shivalinga controversy ಆಳಂದ ಶಿವಲಿಂಗಕ್ಕೆ ಪೂಜೆ: ಹೈಕೋರ್ಟ್ ಮೆಟ್ಟಿಲೇರಿದ ಆಂದೋಲ ಶ್ರೀ | Andola Siddalinga Swamiji Challenges Restriction On Aland Shivalinga Puja In Karnataka High Court

ಆಳಂದ ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿಯಂದು ಪೂಜೆ ಸಲ್ಲಿಸಲು 15 ಜನರಿಗೆ ಅನುಮತಿ ಕೋರಿ ಆಂದೋಲ ಮಠದ ಸಿದ್ದಲಿಂಗ ಸ್ವಾಮೀಜಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸರ್ಕಾರ, ಜಿಲ್ಲಾಡಳಿತವು ವಕ್ಫ್ ಸಮಿತಿಯೊಂದಿಗೆ ಸೇರಿ ಪೂಜೆಗೆ ಅಡ್ಡಿಪಡಿಸಲು ಷಡ್ಯಂತ್ರ ರೂಪಿಸುತ್ತಿದೆ ಎಂದು ಆರೋಪಿಸಿದರು. ಕಲಬುರಗಿ (ಫೆ.11): ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಅನುಮತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಆಂದೋಲ ಮಠದ ಶ್ರೀ ಸಿದ್ದಲಿಂಗ…

Read More
ಪದೇ ಪದೇ ಅದ್ನೇ ಕೇಳ್ಬೇಡಿ, ನಾನು-ಡಿಕೆ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು: ಸಿದ್ದರಾಮಯ್ಯ ಫುಲ್ ಗರಂ

ಪದೇ ಪದೇ ಅದ್ನೇ ಕೇಳ್ಬೇಡಿ, ನಾನು-ಡಿಕೆ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು: ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರು, ಫೆಬ್ರವರಿ 11: ನಾಯಕತ್ವ ಗೊಂದಲದ ಕುರಿತು ಪದೇ ಪದೇ ಕೇಳುತ್ತಿರುವ ಪ್ರಶ್ನೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆ ಕೇಳಿದಾಗ ಸಿಟ್ಟಾದ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ. ಕಳೆದ ಮೂರು ತಿಂಗಳಿನಿಂದ ಪದೇ ಪದೇ ಕೇಳಲಾಗುತ್ತಿದೆ. ದಯವಿಟ್ಟು ಇದನ್ನು ಪುನರಾವೃತ್ತಿ ಮಾಡಬೇಡಿ ಎಂದು ಮುಖ್ಯಮಂತ್ರಿಗಳು ಗರಂ ಆಗಿಯೇ ಹೇಳಿದರು. ಶಾಸಕರ ವಿದೇಶ ಪ್ರವಾಸದ ವಿಷಯ ಪ್ರಸ್ತಾಪಿಸಿದಾಗ, ತಮ್ಮ ಗಮನಕ್ಕೆ ಬಂದಿಲ್ಲ, ಅದು ವೈಯಕ್ತಿಕ ಖರ್ಚಿನಲ್ಲಿದ್ದರೆ ವಿವಾದ ಏಕೆ…

Read More
ನೀವು ಖುಷಿಯಿಂದ ಎಷ್ಟು ಕೊಡ್ತೀರೋ ಕೊಡಿ: ಹೂವು ಮಾರುವಾಕೆಯ ಮುಗ್ಧತೆಗೆ ಮನಸೋತ ಮಹಿಳೆ

ನೀವು ಖುಷಿಯಿಂದ ಎಷ್ಟು ಕೊಡ್ತೀರೋ ಕೊಡಿ: ಹೂವು ಮಾರುವಾಕೆಯ ಮುಗ್ಧತೆಗೆ ಮನಸೋತ ಮಹಿಳೆ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಒಬ್ಬ ಹೂವು ಮಾರುವ ಮಹಿಳೆಯ ಮುಗ್ಧತೆ ಮತ್ತು ಆಕೆಯ ಮುಖದಲ್ಲಿರುವ ಸುಂದರವಾದ ನಗು ಎಲ್ಲರ ಗಮನ ಸೆಳೆಯುತ್ತದೆ. ಆಕೆ ಹಣಕ್ಕಿಂತ ಹೆಚ್ಚಾಗಿ ಪ್ರೀತಿ ಮತ್ತು ಗೌರವಕ್ಕೆ ಬೆಲೆ ನೀಡುತ್ತಾಳೆ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಈ ವಿಡಿಯೋ ಇಷ್ಟೊಂದು ಜನರಿಗೆ ತಲುಪಲು ಮುಖ್ಯ ಕಾರಣ ಆ ಹೂವು ಮಾರುವ ಮಹಿಳೆಯ ಆತ್ಮವಿಶ್ವಾಸ ಮತ್ತು ಮುಗ್ಧತೆ ಕಾರಣ. ಸಾಮಾನ್ಯವಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರು ಗ್ರಾಹಕರೊಂದಿಗೆ ಚೌಕಾಶಿ ಮಾಡುವುದನ್ನು…

Read More
ಬಿಕ್ಲು ಶಿವ ಕೊಲೆ ಕೇಸ್​: ಭೈರತಿ ಬಸವರಾಜ್ ವಿರುದ್ಧ ಲುಕ್ ಔಟ್ ನೋಟಿಸ್

ಬಿಕ್ಲು ಶಿವ ಕೊಲೆ ಕೇಸ್​: ಭೈರತಿ ಬಸವರಾಜ್ ವಿರುದ್ಧ ಲುಕ್ ಔಟ್ ನೋಟಿಸ್

ಬೆಂಗಳೂರು, ಫೆಬ್ರವರಿ 11: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಶಾಸಕ ಭೈರತಿ ಬಸವರಾಜ್ ಅವರನ್ನು ಬಂಧಿಸಲು ಪರೀಕ್ಷೆಗೆ ಸಿದ್ಧತೆ ಅಗತ್ಯ. ಬೆಲ್ ಅರ್ಜಿ ಎರಡು ಬಾರಿ ರದ್ದಾದ ಬೆನ್ನಲ್ಲೇ ಭೈರತಿ ಬಸವರಾಜ್ ವಿದೇಶಕ್ಕೆ ತೆರಳುವುದನ್ನು ತಡೆಯುವ ನೆಟ್‌ವರ್ಕ್ ಲುಕ್ ಔಟ್ ನೋಟಿಸ್ ಕೂಡ ಜಾರಿಯಾಗಿದೆ ಎಂದು ಟಿವಿ9ಗೆ ಅರ್ಜಿ ಸಲ್ಲಿಸಿದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬೆಂಗಳೂರುಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ, ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಭೈರತಿ ಬಸವರಾಜ್ ಅವರು…

Read More
ಕೇವಲ 20 ರೂ ಆರೋಪಕ್ಕೆ 30 ವರ್ಷ ಹೋರಾಟ; ಕಳಂಕ ಮುಕ್ತನಾಗ್ತಿದ್ದಂತೆ ದೇವರಪಾದ ಸೇರಿದ ಪ್ರಾಮಾಣಿಕ | Acquitted After 30 Years In 20rs Bribery Case Former Policeman Babubhai Prajapati Dies A Day Later In Ahmedabad

ಕೇವಲ 20 ರೂ ಆರೋಪಕ್ಕೆ 30 ವರ್ಷ ಹೋರಾಟ; ಕಳಂಕ ಮುಕ್ತನಾಗ್ತಿದ್ದಂತೆ ದೇವರಪಾದ ಸೇರಿದ ಪ್ರಾಮಾಣಿಕ | Acquitted After 30 Years In 20rs Bribery Case Former Policeman Babubhai Prajapati Dies A Day Later In Ahmedabad

30 ವರ್ಷಗಳ ಹಿಂದೆ 20 ರೂಪಾಯಿ ಲಂಚ ಪಡೆದ ಆರೋಪ ಹೊತ್ತಿದ್ದ ಪೊಲೀಸ್ ಪೇದೆಯೊಬ್ಬರು, ತಮ್ಮ ಮೇಲಿನ ಕಳಂಕವನ್ನು ತೊಡೆದುಹಾಕಲು ಸುದೀರ್ಘ ಕಾನೂನು ಹೋರಾಟ ನಡೆಸಿದರು. ಅಂತಿಮವಾಗಿ ನ್ಯಾಯಾಲಯದಿಂದ ನಿರಪರಾಧಿ ಎಂದು ಸಾಬೀತಾದ ಮರುದಿನವೇ ಅವರು ನೈಸರ್ಗಿಕವಾಗಿ ಸಾವನ್ನಪ್ಪಿದರು.   ಅವರೊಬ್ಬ ಪ್ರಮಾಣಿಕ ವ್ಯಕ್ತಿ ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಅವರ ಮೇಲೆ 30ವರ್ಷಗಳ ಹಿಂದೆ 20 ರೂಪಾಯಿ ಲಂಚ ತೆಗೆದುಕೊಂಡ ಆರೋಪ ಹೊರಿಸಲಾಗಿತ್ತು. ಅದು ಕೂಡ ಕೇವಲ 20 ರೂ. ಆಗಿನ 20…

Read More
Toxic Movie ಮತ್ತೊಂದು ವಿವಾದ: ಸಂತ ಮಿಕಯೇಲ್ ಮುಂದೆ ಯಶ್ ಅಶ್ಲೀಲ ದೃಶ್ಯ ತೆಗೆಯದಿದ್ದರೆ ಕಾನೂನು ಹೋರಾಟ! | Pan World Toxic Movie Again Controversy National Christian Federation Complaint Yash Sat

Toxic Movie ಮತ್ತೊಂದು ವಿವಾದ: ಸಂತ ಮಿಕಯೇಲ್ ಮುಂದೆ ಯಶ್ ಅಶ್ಲೀಲ ದೃಶ್ಯ ತೆಗೆಯದಿದ್ದರೆ ಕಾನೂನು ಹೋರಾಟ! | Pan World Toxic Movie Again Controversy National Christian Federation Complaint Yash Sat

ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾವು ಕ್ರೈಸ್ತ ಧರ್ಮದ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪದ ಮೇಲೆ ವಿವಾದಕ್ಕೆ ಸಿಲುಕಿದೆ. ಚಿತ್ರದಲ್ಲಿನ ಕೆಲವು ದೃಶ್ಯಗಳು ದೇವದೂತರಿಗೆ ಅಪಮಾನ ಮಾಡಿವೆ ಎಂದು ರಾಷ್ಟ್ರೀಯ ಕ್ರೈಸ್ತ ಒಕ್ಕೂಟ ಆರೋಪಿಸಿದ್ದು, ದೃಶ್ಯಗಳನ್ನು ತೆಗೆದುಹಾಕಲು ಪಟ್ಟು ಹಿಡಿದಿದೆ. ಬೆಂಗಳೂರು (ಫೆ.11): ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಹಾಗೂ ಸ್ಟಾರ್ ನಟ ಯಶ್ ಅಭಿನಯದ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೂ ಮುನ್ನವೇ ದೊಡ್ಡ ವಿವಾದದ ಸುಳಿಗೆ ಸಿಲುಕಿದೆ. ಸಿನಿಮಾದ ದೃಶ್ಯಗಳಲ್ಲಿ ಕ್ರೈಸ್ತ ಧರ್ಮದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು…

Read More
ಡಿಕೆಶಿ ಮನೆಗೆ ಬಂತು 2.8 ಕೋಟಿ ರೂ ಬೆಲೆಯ ಲೆಕ್ಸಸ್ ಕಾರು, ಅಧಿಕಾರ ಬದಲಾವಣೆ ಸೂಚನೆಯೇ?

ಡಿಕೆಶಿ ಮನೆಗೆ ಬಂತು 2.8 ಕೋಟಿ ರೂ ಬೆಲೆಯ ಲೆಕ್ಸಸ್ ಕಾರು, ಅಧಿಕಾರ ಬದಲಾವಣೆ ಸೂಚನೆಯೇ?

<p>ಡಿಕೆ ಶಿವಕುಮಾರ್ ಮನೆಗೆ ಬಂತು 2.8 ಕೋಟಿ ಬೆಲೆಯ ಲೆಕ್ಸಸ್ ಕಾರು, ಅಧಿಕಾರ ಬದಲಾವಣೆ ಸೂಚನೆಯೇ? ಇತ್ತೀಚಿನ ಕೆಲ ವರ್ಷಗಳಲ್ಲಿ ಸಿಎಂ ಹೊಸ ಕಾರು ಖರೀದಿಸುವುದು, ಬಳಕೆ ಮಾಡುವುದು ಸಾಮಾನ್ಯವಾಗಿದೆ. ಈ ಎಲ್ಲಾ ಬೆಳವಣಿಗೆ ರಾಜ್ಯದಲ್ಲಿ ಅಧಿಕಾರ ಬದಲಾವಣೆಗಳ ಸೂಚನೆಯೇ?</p><img><p>ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜಕಾರಣಿ ಮಾತ್ರವಲ್ಲ ಯಶಸ್ವಿ ಉದ್ಯಮಿ ಕೂಡ ಹೌದು. ಡಿಕೆ ಶಿವಕುಮಾರ್ ಬಳಿ ಹಲವು ಕಾರುಗಳಿವೆ. ಈ ಪಟ್ಟಿಗೆ ಮತ್ತೊಂದು ಸೇರಿಕೊಂಡಿದೆ. ಈ ಬಾರಿ ಡಿಕೆ ಶಿವಕುಮಾರ್ ಬರೋಬ್ಬರಿ 2.8 ಕೋಟಿ ರೂಪಾಯಿ ಬೆಲೆಯ…

Read More
ಸ್ವಪ್ನಶಾಸ್ತ್ರದ ಪ್ರಕಾರ ಕನಸಿನಲ್ಲಿ ಹೂವು, ಹಣ್ಣು ಕಂಡರೆ ಏನರ್ಥ? ಈ ಕನಸುಗಳ ಬಗ್ಗೆ ಜಾಗೃತೆಯಿರಲಿ

ಸ್ವಪ್ನಶಾಸ್ತ್ರದ ಪ್ರಕಾರ ಕನಸಿನಲ್ಲಿ ಹೂವು, ಹಣ್ಣು ಕಂಡರೆ ಏನರ್ಥ? ಈ ಕನಸುಗಳ ಬಗ್ಗೆ ಜಾಗೃತೆಯಿರಲಿ

ನಮಗೆ ಕನಸಿನಲ್ಲಿ ನಾನಾ ರೀತಿಯ ವಸ್ತುಗಳು, ಸ್ಥಳಗಳು ಕಾಣಿಸುತ್ತವೆ. ಆದರೆ, ಸ್ವಪ್ನ ಶಾಸ್ತ್ರದ ಪ್ರಕಾರ ಪ್ರತಿಯೊಂದು ಕನಸಿಗೂ ಒಂದೊಂದು ಅರ್ಥವಿದೆ. ಕನಸಿನಲ್ಲಿ ಹೂವು, ಹಣ್ಣುಗಳು ಕಂಡರೆ ಅದು ಶುಭವೋ ಅಥವಾ ಅಶುಭವೋ? ಈ ಗೊಂದಲ ಅನೇಕರಲ್ಲಿ ಇರುತ್ತದೆ. ಬನ್ನಿ, ಇದರ ಬಗ್ಗೆ ತಿಳಿದುಕೊಳ್ಳೋಣ.<img>ಹಿಂದೂ ಸಂಪ್ರದಾಯದಲ್ಲಿ ಕನಸುಗಳನ್ನು ಶುಭ ಮತ್ತು ಅಶುಭ ಫಲಿತಾಂಶಗಳ ಸೂಚಕಗಳೆಂದು ಪರಿಗಣಿಸಲಾಗುತ್ತದೆ. ಅದರಲ್ಲೂ ಕನಸಿನಲ್ಲಿ ಹೂವು, ಹಣ್ಣುಗಳು ಕಾಣಿಸಿಕೊಂಡರೆ ಅನೇಕರು ಚಿಂತೆಗೆ ಬೀಳುತ್ತಾರೆ. ಸ್ವಪ್ನ ಶಾಸ್ತ್ರದ ಪ್ರಕಾರ, ಪ್ರಕೃತಿಗೆ ಸಂಬಂಧಿಸಿದ ದೃಶ್ಯಗಳು ನಮ್ಮ ಜೀವನದಲ್ಲಿನ…

Read More
ಕುಕ್ಕರ್ ಶಿಳ್ಳೆ ಹೊಡೆಯುತ್ತಿದ್ದಂತೆ ನೀರು ಆಚೆ ಬರ್ತಿದ್ರೆ ಈ 4 ಟ್ರಿಕ್ಸ್ ಫಾಲೋ ಮಾಡಿ ಸಾಕು, ಹೊಸದನ್ನ ಕೊಳ್ಳಲ್ಲ

ಕುಕ್ಕರ್ ಶಿಳ್ಳೆ ಹೊಡೆಯುತ್ತಿದ್ದಂತೆ ನೀರು ಆಚೆ ಬರ್ತಿದ್ರೆ ಈ 4 ಟ್ರಿಕ್ಸ್ ಫಾಲೋ ಮಾಡಿ ಸಾಕು, ಹೊಸದನ್ನ ಕೊಳ್ಳಲ್ಲ

<p>Pressure Cooker Whistle Leak: &nbsp;ಕುಕ್ಕರ್ ಹಳೆಯದಾಗುತ್ತಿದ್ದಂತೆ ಬೇಳೆ ಬೇಯಿಸುವಾಗ ನೀರು ಆಚೆ ಬರುತ್ತದೆ. ಇದರಿಂದಾಗಿ ಗ್ಯಾಸ್ ಸ್ಟೌವ್ ಎಲ್ಲಾ ಕೊಳಕಾಗುತ್ತದೆ. ಆಹಾರವೂ ವೇಸ್ಟ್ ಆಗುತ್ತೆ . ನಿಮಗೂ ಇದೇ ರೀತಿ ಆಗುತ್ತಿದ್ದರೆ ಈ ಸಮಸ್ಯೆಯನ್ನು ತಪ್ಪಿಸಲು ಕೆಲವು ಸುಲಭವಾದ ಟಿಪ್ಸ್ ನಿಮಗಾಗಿ… &nbsp;&nbsp;</p><img><p>ತರಕಾರಿ, ಬೇಳೆ ಮತ್ತು ಅಕ್ಕಿ ಬೇಗನೆ ಬೇಯಬೇಕೆಂದರೆ ಪ್ರತಿ ಮನೆಯಲ್ಲೂ ಪ್ರೆಶರ್ ಕುಕ್ಕರ್ ಬಳಸಲಾಗುತ್ತದೆ. ಇದು ಸಮಯವನ್ನು ಉಳಿಸುತ್ತದೆ ಮತ್ತು ಆಹಾರ ಚೆನ್ನಾಗಿ ಬೇಯಲು ಸಹಾಯ ಮಾಡುತ್ತದೆ. ವಿಶೇಷವಾಗಿ ಕುಕ್ಕರ್ ಹಳೆಯದಾಗುತ್ತಿದ್ದಂತೆ ಬೇಳೆ…

Read More