Headlines
ಇಂದಿನಿಂದ ಐಪಿಎಲ್​, ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ತಡರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ

ಇಂದಿನಿಂದ ಐಪಿಎಲ್​, ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ತಡರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ

ಬೆಂಗಳೂರು, ಮಾರ್ಚ್ 28: ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ಬಿಎಂಆರ್‌ಸಿಎಲ್ (BMRCL) ಮೆಟ್ರೋ ರೈಲು ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ. ಕ್ರಿಕೆಟ್ ಪ್ರದರ್ಶನಕ್ಕೆ ಸುಗಮ ಪ್ರಯಾಣ ಕಲ್ಪಿಸಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ವೀಕ್ಷಿಸು ಹೆಚ್ಚು ಮೆಟ್ರೋ ಸೇವೆಯನ್ನೇ ಬಳಸಿಕೊಳ್ಳುವಂತೆ ಸಂಚಾರಿ ಪೊಲೀಸರೂ ಸಹ ಮನವಿ ಮಾಡಿದ್ದಾರೆ. ಪಂದ್ಯದ ದಿನದಂದು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ…

Read More
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ಪತ್ತೆ! ಲೋಕಾಯುಕ್ತ ತನಿಖೆಯಿಂದ ಆಘಾತಕಾರಿ ವಿಷ್ಯ ಬಯಲು! | Expired Medicines Found At Victoria Hospital Bengaluru Patients Lives At Risk Rav

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ಪತ್ತೆ! ಲೋಕಾಯುಕ್ತ ತನಿಖೆಯಿಂದ ಆಘಾತಕಾರಿ ವಿಷ್ಯ ಬಯಲು! | Expired Medicines Found At Victoria Hospital Bengaluru Patients Lives At Risk Rav

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್‌ಗೆ ಲೋಕಾಯುಕ್ತರು ನಡೆಸಿದ ಅನಿರೀಕ್ಷಿತ ತಪಾಸಣೆಯಲ್ಲಿ ಅವಧಿ ಮೀರಿದ ಔಷಧಿಗಳು ಪತ್ತೆಯಾಗಿವೆ. ಅಲ್ಲದೆ, ವೆಂಟಿಲೇಟರ್‌ಗಳು ಕಾರ್ಯನಿರ್ವಹಿಸದ ಕಾರಣ ರೋಗಿಗಳನ್ನು ವಾಪಸ್ ಕಳುಹಿಸುತ್ತಿರುವ ಮತ್ತು ಖಾಸಗಿ ಆ್ಯಂಬುಲೆನ್ಸ್ ಹಾವಳಿ ಗಂಭೀರ ಲೋಪಗಳು ಬೆಳಕಿಗೆ. ಬೆಂಗಳೂರು (ಮಾ.28) ನಗರದ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಅವಧಿ ಮೀರಿದ ಔಷಧಿಗಳು ಪತ್ತೆಯಾಗಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಲೋಕಾಯುಕ್ತ ಸಂಸ್ಥೆಯ ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಲೋಕಾಯುಕ್ತ ಪೊಲೀಸರ ವಿಶೇಷ ತಂಡವು ಆಸ್ಪತ್ರೆಗೆ ಅನಿರೀಕ್ಷಿತ ನೀಡಿ ತಪಾಸಣೆ…

Read More
ಇಂದು ಶನಿವಾರ ಬುಧಾದಿತ್ಯ ರಾಜಯೋಗ, ಈ ರಾಶಿಗೆ ಆರ್ಥಿಕ ಲಾಭ, ಅದೃಷ್ಟ

ಇಂದು ಶನಿವಾರ ಬುಧಾದಿತ್ಯ ರಾಜಯೋಗ, ಈ ರಾಶಿಗೆ ಆರ್ಥಿಕ ಲಾಭ, ಅದೃಷ್ಟ

<p>Saturday 28 march 2026 ಬುಧಾದಿತ್ಯ ರಾಜಯೋಗ ಮೀನ ರಾಶಿಯಲ್ಲಿ ಸೂರ್ಯ ಮತ್ತು ಬುಧನ ಜೋಡಣೆಯಿಂದ ಸೃಷ್ಟಿಯಾಗಿದೆ. ಇದು ಬೌದ್ಧಿಕ ತೀಕ್ಷ್ಣತೆ, ಆರ್ಥಿಕ ಲಾಭಗಳು ಮತ್ತು ಯಶಸ್ವಿ ಮಾತುಕತೆಗಳೊಂದಿಗೆ ಸಂಬಂಧ ಹೊಂದಿದೆ.</p><p>&nbsp;</p><img><p>ಮೇಷ ರಾಶಿ</p><p>ಹೂಡಿಕೆ ಮಾಡಲು ಇದು ಒಳ್ಳೆಯ ದಿನ. ಆದಾಗ್ಯೂ, ಹಳೆಯ ವ್ಯವಹಾರಗಳಿಂದ ಉತ್ತಮ ಲಾಭವನ್ನು ಸಹ ನೀವು ನೋಡುತ್ತೀರಿ. ನಿಮ್ಮ ಆರೋಗ್ಯವು ದಿನವಿಡೀ ಚೆನ್ನಾಗಿರುತ್ತದೆ, ಆದರೆ ಮನೆಯಲ್ಲಿ ಸ್ವಲ್ಪ ತೊಂದರೆ ಇರುತ್ತದೆ.</p><p>ವೃಷಭ ರಾಶಿ</p><p>ದಿನವಿಡೀ ಹೊಟ್ಟೆ ನೋವಿನಿಂದ ನೀವು ತೊಂದರೆಗೊಳಗಾಗುತ್ತೀರಿ. ಈ ದಿನ ಹಣವೂ ಖರ್ಚಾಗಬಹುದು. ನೀವು…

Read More
ಕಾರಿಗೆ ಲಾರಿ ಡಿಕ್ಕಿಯಾಗಿ ಕುರುಬರಹಳ್ಳಿ ಸಮೀಪ ಭೀಕರ ಅವಘಡ : ಚಾಲಕ ಸಜೀವ ದಹನ-ಮನೆಗೆ ಆಸರೆಯಾಗಿದ್ದ ದಾಸ್ | Driver Burnt Alive In Horrific Crash After Lorry Rams Car

ಕಾರಿಗೆ ಲಾರಿ ಡಿಕ್ಕಿಯಾಗಿ ಕುರುಬರಹಳ್ಳಿ ಸಮೀಪ ಭೀಕರ ಅವಘಡ : ಚಾಲಕ ಸಜೀವ ದಹನ-ಮನೆಗೆ ಆಸರೆಯಾಗಿದ್ದ ದಾಸ್ | Driver Burnt Alive In Horrific Crash After Lorry Rams Car

ಗೂಗಲ್ ಮ್ಯಾಪ್‌ ನೋಡಿ ತಪ್ಪು ದಾರಿಯಲ್ಲಿ ಬಂದು ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿ ಪರಿಣಾಮ ಸಂಭವಿಸಿದ ಅಗ್ನಿ ಅವಘಡದಲ್ಲಿ ಚಾಲಕನೊಬ್ಬ ಸಜೀವ ದಹನವಾಗಿರುವ ದಾರುಣ ಘಟನೆ ನಗರದಲ್ಲಿ ಶುಕ್ರವಾರ ನಸುಕಿನಲ್ಲಿ ನಡೆದಿದೆ. ಬೆಂಗಳೂರು : ಗೂಗಲ್ ಮ್ಯಾಪ್‌ ನೋಡಿ ತಪ್ಪು ದಾರಿಯಲ್ಲಿ ಬಂದು ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿ ಪರಿಣಾಮ ಸಂಭವಿಸಿದ ಅಗ್ನಿ ಅವಘಡದಲ್ಲಿ ಚಾಲಕನೊಬ್ಬ ಸಜೀವ ದಹನವಾಗಿರುವ ದಾರುಣ ಘಟನೆ ನಗರದಲ್ಲಿ ಶುಕ್ರವಾರ ನಸುಕಿನಲ್ಲಿ ನಡೆದಿದೆ. ಕುರುಬರಹಳ್ಳಿಯ ನಿವಾಸಿ ಅಂಬದಾಸ್‌…

Read More
allahabad high court: ವಿವಾಹಿತ ವ್ಯಕ್ತಿಯ ಲಿವ್ ಇನ್ ಸಂಬಂಧ ಅಕ್ರಮವಲ್ಲ: ಅಲಹಾಬಾದ್‌ ಹೈಕೋರ್ಟ್‌ | Married Person S Live In Relationship Is Not A Crime Says Allahabad High Court Ruling Rav

allahabad high court: ವಿವಾಹಿತ ವ್ಯಕ್ತಿಯ ಲಿವ್ ಇನ್ ಸಂಬಂಧ ಅಕ್ರಮವಲ್ಲ: ಅಲಹಾಬಾದ್‌ ಹೈಕೋರ್ಟ್‌ | Married Person S Live In Relationship Is Not A Crime Says Allahabad High Court Ruling Rav

ವಿವಾಹಿತ ಪುರುಷನೊಂದಿಗೆ ಮಹಿಳೆ ಒಪ್ಪಿತ ಲಿವ್‌-ಇನ್‌ ಸಂಬಂಧದಲ್ಲಿರುವುದು ಕಾನೂನಿನಡಿ ಅಪರಾಧವಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.. ರಕ್ಷಣೆ ಕೋರಿ ಬಂದಿದ್ದ ಜೋಡಿಯ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಸಾಮಾಜಿಕ ನೈತಿಕತೆಯು ವೈಯಕ್ತಿಕ ಹಕ್ಕು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದಿದೆ. ಪ್ರಯಾಗ್‌ರಾಜ್‌ (ಮಾ.28): ವಿವಾಹಿತ ಪುರುಷನು ಮಹಿಳೆಯೊಬ್ಬಳ ಜೊತೆ ಒಪ್ಪಿತ ಲಿವ್‌-ಇನ್‌ ಸಂಬಂಧದಲ್ಲಿರುವುದು ಕಾನೂನಿನಡಿಯಲ್ಲಿ ಅಪರಾಧವಲ್ಲ. ಸಾಮಾಜಿಕ ನೈತಿಕತೆಯು ವೈಯಕ್ತಿಕ ಹಕ್ಕುಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ’ ಎಂದು ಅಲಹಾಬಾದ್‌ ಹೈಕೋರ್ಟ್‌ ಶುಕ್ರವಾರ ಅಭಿಪ್ರಾಯಪಟ್ಟಿದೆ. ವಿವಾಹಿತ ಪುರುಷ ಹಾಗೂ ಮಹಿಳೆ ಲಿವ್‌-ಇನ್‌ ಸಂಬಂಧದಲ್ಲಿದ್ದರು….

Read More
ಇಂದಿನಿಂದ ಬಹುನಿರೀಕ್ಷಿತ 19ನೇ ಆವೃತ್ತಿಯ ಐಪಿಎಲ್‌ ಶುರು – 10 ತಂಡ, 65 ದಿನ, 74 ಪಂದ್ಯ, 1 ಗುರಿ | From Today The Much Awaited 19th Edition Of The Indian Premier League Kicks Off

ಇಂದಿನಿಂದ ಬಹುನಿರೀಕ್ಷಿತ 19ನೇ ಆವೃತ್ತಿಯ ಐಪಿಎಲ್‌ ಶುರು – 10 ತಂಡ, 65 ದಿನ, 74 ಪಂದ್ಯ, 1 ಗುರಿ | From Today The Much Awaited 19th Edition Of The Indian Premier League Kicks Off

18 ವರ್ಷ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ । ಕಾಲ್ತುಳಿತದ ಬಳಿಕ ಮತ್ತೆ ಐಪಿಎಲ್‌ ಟಿ20ಗೆ ಸಜ್ಜು -13 ನಗರಗಳಲ್ಲಿ ನಡೆಯಲಿವೆ ಪಂದ್ಯಗಳು । ಟ್ರೋಫಿಗಾಗಿ 10 ತಂಡಗಳಿಂದ ಮೆಗಾ ಫೈಟ್‌ । ವಿರಾಟ್‌, ರೋಹಿತ್‌ ಮೇಲೆ ಎಲ್ಲರ ಕಣ್ಣು ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್‌ ಲೀಗ್‌ ಎನಿಸಿಕೊಂಡಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್(ಐಪಿಎಲ್‌) ಮತ್ತೆ ಆಗಮನವಾಗಿದೆ. ಕಳೆದ 18 ವರ್ಷಗಳಿಂದಲೂ ಕ್ರಿಕೆಟ್‌ ಅಭಿಮಾನಿಗಳಿಗೆ ಭರಪೂರ ಮನರಂಜನೆ ಒದಗಿಸುತ್ತಿರುವ ಐಪಿಎಲ್‌ನ…

Read More
ಇಂದು ರೋಮಾಂಚನದ ನಡೆ : ಅಮೆರಿಕದ ಸಸ್ಪೆನ್ಸ್‌- ಶ್ವೇತಭವನ ಕೆಲವು ವಿಚಿತ್ರ ವಿಡಿಯೋ-ವಿಶ್ವಾದ್ಯಂತ ಕುತೂಹಲ | Tense Day Ahead United States Move Keeps The World Guessing

ಇಂದು ರೋಮಾಂಚನದ ನಡೆ : ಅಮೆರಿಕದ ಸಸ್ಪೆನ್ಸ್‌- ಶ್ವೇತಭವನ ಕೆಲವು ವಿಚಿತ್ರ ವಿಡಿಯೋ-ವಿಶ್ವಾದ್ಯಂತ ಕುತೂಹಲ | Tense Day Ahead United States Move Keeps The World Guessing

ಇರಾನ್‌-ಅಮೆರಿಕ ನಡುವೆ ಸಂಧಾನದ ಮಾತುಕತೆಗಳು ನಡೆಯುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ ಹೇಳುತ್ತಿರುವ ನಡುವೆಯೇ, ಶ್ವೇತಭವನ ಕೆಲವು ವಿಚಿತ್ರ ವಿಡಿಯೋಗಳನ್ನು ಪೋಸ್ಟ್‌ ಮಾಡಿ ಚರ್ಚೆಗೆ ನಾಂದಿ ಹಾಡಿದೆ. ಈ ಮಧ್ಯೆ ‘ಶನಿವಾರ ರೋಮಾಂಚಕಾರಿ ಘೋಷಣೆಯಾಗಲಿದೆ’ ಎಂಬ ವಿಡಿಯೋವೊಂದು ಭಾರೀ ಕುತೂಹಲ ಕೆರಳಿಸಿದೆ. ವಾಷಿಂಗ್ಟನ್‌: ಇರಾನ್‌-ಅಮೆರಿಕ ನಡುವೆ ಸಂಧಾನದ ಮಾತುಕತೆಗಳು ನಡೆಯುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ ಹೇಳುತ್ತಿರುವ ನಡುವೆಯೇ, ಶ್ವೇತಭವನ ಕೆಲವು ವಿಚಿತ್ರ ವಿಡಿಯೋಗಳನ್ನು ಪೋಸ್ಟ್‌ ಮಾಡಿ ಚರ್ಚೆಗೆ ನಾಂದಿ ಹಾಡಿದೆ. ಈ ಮಧ್ಯೆ ‘ಶನಿವಾರ ರೋಮಾಂಚಕಾರಿ…

Read More
ಜಾರಕಬಂಡೆ ಕಾವಲ್‌ನ 444 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ | Eshwar Khandre Orders Reclamation Of 444 Acres Of Forest Land At Jarakabande Kaval

ಜಾರಕಬಂಡೆ ಕಾವಲ್‌ನ 444 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ | Eshwar Khandre Orders Reclamation Of 444 Acres Of Forest Land At Jarakabande Kaval

ಬೆಂಗಳೂರು ಉತ್ತರ ತಾಲೂಕಿನ ಜಾರಕಬಂಡೆ ಶ್ರೀಗಂಧದ ಕಾವಲ್‌ನ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಜಾರಕಬಂಡೆ ಶ್ರೀಗಂಧದ ಕಾವಲ್‌ನ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಲಿಖಿತ ಸೂಚನೆ ನೀಡಿರುವ ಈಶ್ವರ್‌ ಖಂಡ್ರೆ ಅರಣ್ಯ ಇಲಾಖೆ…

Read More
ಯುದ್ಧದಿಂದ ಸವಾಲಿನ ಪರಿಸ್ಥಿತಿ – ಟೀಂ ಇಂಡಿಯಾ ಆಗಿ ಕೆಲಸ ಮಾಡೋಣ: ಸಿಎಂಗಳಿಗೆ ಮೋದಿ | War Creates Challenging Situation Let Us Work As Team India Narendra Modi

ಯುದ್ಧದಿಂದ ಸವಾಲಿನ ಪರಿಸ್ಥಿತಿ – ಟೀಂ ಇಂಡಿಯಾ ಆಗಿ ಕೆಲಸ ಮಾಡೋಣ: ಸಿಎಂಗಳಿಗೆ ಮೋದಿ | War Creates Challenging Situation Let Us Work As Team India Narendra Modi

‘ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದ ಉಂಟಾಗಿರುವ ಪರಿಸ್ಥಿತಿ ಸವಾಲಿನದ್ದಾಗಿದೆ. ಇದನ್ನು ನಿಭಾಯಿಸಲು ನಿರಂತರ ಮೇಲ್ವಿಚಾರಣೆ, ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಇಂಧನ ಭದ್ರತೆ, ನಾಗರಿಕರ ಹಿತವೇ ನಮ್ಮ ಆದ್ಯತೆ ಆಗಿದೆ. ನವದೆಹಲಿ : ‘ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದ ಉಂಟಾಗಿರುವ ಪರಿಸ್ಥಿತಿ ಸವಾಲಿನದ್ದಾಗಿದೆ. ಇದನ್ನು ನಿಭಾಯಿಸಲು ನಿರಂತರ ಮೇಲ್ವಿಚಾರಣೆ, ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಇಂಧನ ಭದ್ರತೆ, ನಾಗರಿಕರ ಹಿತವೇ ನಮ್ಮ ಆದ್ಯತೆ ಆಗಿದೆ. ‘ಟೀಮ್ ಇಂಡಿಯಾ’ ಆಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುವುದರಿಂದ ರಾಷ್ಟ್ರವು ಈ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿವಾರಿಸುತ್ತದೆ…

Read More
ಕೋವಿಡ್‌ ರೀತಿ ಲಾಕ್ಡೌನ್‌ ಜಾರಿ ಆಗುತ್ತಾ ? : ಕೇಂದ್ರ ಹೇಳೋದೇನು ?- ಇಂಧನ ಉಳಿಸಲು ಲಾಕ್‌ಡೌನ್‌ ಸುಳ್ಳು ಸುದ್ದಿ | Will A Covid Style Lockdown Be Imposed Again

ಕೋವಿಡ್‌ ರೀತಿ ಲಾಕ್ಡೌನ್‌ ಜಾರಿ ಆಗುತ್ತಾ ? : ಕೇಂದ್ರ ಹೇಳೋದೇನು ?- ಇಂಧನ ಉಳಿಸಲು ಲಾಕ್‌ಡೌನ್‌ ಸುಳ್ಳು ಸುದ್ದಿ | Will A Covid Style Lockdown Be Imposed Again

ಮಧ್ಯಪ್ರಾಚ್ಯ ಯುದ್ಧದ ಕಾರಣ ದೇಶದಲ್ಲಿ ದೇಶದಲ್ಲಿ ತೈಲ ಹಾಹಾಕಾರ ಉಂಟಾಗಬಹುದು. ಹೀಗಾಗಿ ತೈಲ ಉಳಿತಾಯಕ್ಕಾಗಿ ಕೋವಿಡ್‌ ಅವಧಿಯಂತೆಯೇ ಲಾಕ್‌ಡೌನ್‌ ಘೋಷಿಸಲಾಗುತ್ತದೆ’ ಎಂಬ ವದಂತಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದ್ದು, ‘ಇಂಥ ಸುಳ್ಳು ಸುದ್ದಿಗಳನ್ನು ನಂಬಬೇಡಿ, ಒಗ್ಗಟ್ಟಾಗಿರಿ’ ಎಂದು ಮನವಿ ಮಾಡಿದೆ. ನವದೆಹಲಿ: ‘ಮಧ್ಯಪ್ರಾಚ್ಯ ಯುದ್ಧದ ಕಾರಣ ದೇಶದಲ್ಲಿ ದೇಶದಲ್ಲಿ ತೈಲ ಹಾಹಾಕಾರ ಉಂಟಾಗಬಹುದು. ಹೀಗಾಗಿ ತೈಲ ಉಳಿತಾಯಕ್ಕಾಗಿ ಕೋವಿಡ್‌ ಅವಧಿಯಂತೆಯೇ ಲಾಕ್‌ಡೌನ್‌ ಘೋಷಿಸಲಾಗುತ್ತದೆ’ ಎಂಬ ವದಂತಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದ್ದು, ‘ಇಂಥ ಸುಳ್ಳು ಸುದ್ದಿಗಳನ್ನು ನಂಬಬೇಡಿ,…

Read More