Ramanagara News: ಸಾವನದುರ್ಗ ದೇಗುಲದ ಹುಂಡಿಗೆ ಕನ್ನ ಹಾಕಿದ ಸರ್ಕಾರಿ ಅಧಿಕಾರಿ; 10 ಲಕ್ಷ ರೂ. ಗುಳುಂ ಮಾಡಿದ ಆರೋಪ! | Savandurga Shri Lakshmi Narasimha Temple Hundi Money Scam Executive Officer Jagadish Allegations Sat
ರಾಮನಗರದ ಐತಿಹಾಸಿಕ ಸಾವನದುರ್ಗ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಹುಂಡಿ ಹಣದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಅವರು ಸುಮಾರು 10 ಲಕ್ಷಕ್ಕೂ ಅಧಿಕ ನಗದು ಮತ್ತು ಚಿನ್ನಾಭರಣಗಳನ್ನು ದುರ್ಬಳಕೆ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ರಾಮನಗರ (ಫೆ.10) : ಭಕ್ತರ ನಂಬಿಕೆಯ ಕೇಂದ್ರ, ಐತಿಹಾಸಿಕ ಪ್ರಸಿದ್ಧ ಸಾವನದುರ್ಗದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಹುಂಡಿ ಹಣದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದೇವರಿಗೆ ಭಕ್ತರು…