Headlines
ಕನ್ನಡಕ್ಕೆ ಹೊಸ ‘ರೈಸಿಂಗ್ ಸ್ಟಾರ್’.. ‘ಬಿಗ್ ಬಾಸ್‌’ ವಿನ್ನರ್‌ ಕಾರ್ತಿಕ್ ಮಹೇಶ್‌ಗೆ ಬಂತು ಮತ್ತೊಂದು ಹೊಸ ಕಿರೀಟ! | Bigg Boss 10 Winner Karthik Mahesh Titled As Rising Star In Ramarasa Movie First Look Launch Event

ಕನ್ನಡಕ್ಕೆ ಹೊಸ ‘ರೈಸಿಂಗ್ ಸ್ಟಾರ್’.. ‘ಬಿಗ್ ಬಾಸ್‌’ ವಿನ್ನರ್‌ ಕಾರ್ತಿಕ್ ಮಹೇಶ್‌ಗೆ ಬಂತು ಮತ್ತೊಂದು ಹೊಸ ಕಿರೀಟ! | Bigg Boss 10 Winner Karthik Mahesh Titled As Rising Star In Ramarasa Movie First Look Launch Event

ಛಾಯಾಗ್ರಾಹಕ ಕೆ.ಕೃಷ್ಣಕುಮಾರ್, ಕಲಾ ನಿರ್ದೇಶಕ ಹೊಸ್ಮನೆ ಮೂರ್ತಿ, ಗೀತರಚನೆಕಾರರಾದ ಡಾ||ವಿ.ನಾಗೇಂದ್ರ ಪ್ರಸಾದ್, ಪುನೀತ್ ರಂಗಸ್ವಾಮಿ, ಸಾಹಸ ನಿರ್ದೇಶಕ ಅರ್ಜುನ್ ಮಾಸ್ಟರ್, ನಟಿ ಯಮುನಾ ಶ್ರೀನಿಧಿ ಮುಂತಾದವರು “ರಾಮರಸ” ಚಿತ್ರದ ಕುರಿತು ಮಾತನಾಡಿದರು. ಕಾರ್ಯಕ್ರಮದ ಆರಂಭದಲ್ಲಿ “ಜಂಟಲ್ ಮ್ಯಾನ್” ಚಿತ್ರಕ್ಕಾಗಿ ರಾಜ್ಯ ಪ್ರಶಸ್ತಿ ಪಡೆದಿರುವ ಪ್ರಜ್ವಲ್ ದೇವರಾಜ್ ಅವರನ್ನು ಸನ್ಮಾನಿಸಲಾಯಿತು. ಆ ಚಿತ್ರದ ನಿರ್ದೇಶಕ ಜಡೇಶ್ ಹಂಪಿ ಸೇರಿದಂತೆ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು. Source link

Read More
‘ಧುರಂಧರ್’ ನಿರ್ಮಾಪಕರ ಜೊತೆ ಜೈ ಜೋಡಿಸಿದ ರಾಮ್ ಚರಣ್; ಸಿಕ್ತು ದೊಡ್ಡ ಸುದ್ದಿ

‘ಧುರಂಧರ್’ ನಿರ್ಮಾಪಕರ ಜೊತೆ ಜೈ ಜೋಡಿಸಿದ ರಾಮ್ ಚರಣ್; ಸಿಕ್ತು ದೊಡ್ಡ ಸುದ್ದಿ

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (ರಾಮ್ ಚರಣ್) ಜನ್ಮದಿನದ ಅಂಗವಾಗಿ ಬಿಡುಗಡೆಯಾದ ‘ಪೆದ್ದಿ’ ಸಿನಿಮಾದ ಗ್ಲಿಂಪ್ಸ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದನ್ನು ನೋಡಿದ ಬಳಿಕ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಸೃಷ್ಟಿಯಾಗಿದೆ. ರಾಮ್ ಚರಣ್ ಅವರ ಕಟ್ಟುಮಸ್ತಾದ ಬಾಡಿ ಮತ್ತು ಬುಚ್ಚಿ ಬಾಬು ಸಾನ ಅವರ ಮೇಕಿಂಗ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಂಭ್ರಮದ ನಡುವೆಯೇ ಚಿತ್ರದ ಹಿಂದಿ ವರ್ಷನ್ ವಿತರಣೆ ಬಗ್ಗೆ ದೊಡ್ಡ ಸುದ್ದಿ ಕೇಳಿಬರುತ್ತಿದೆ. ‘ಪೆದ್ದಿ’ ಸಿನಿಮಾ (ಪೆದ್ದಿ) ಜೊತೆ…

Read More
ತಂದೆಗೆ ವಿಷದ ಮಿಲ್ಕ್‌ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ | Maharashtra Policewoman Kills Father Poisoned Milkshake 3 Years Later Arrested San

ತಂದೆಗೆ ವಿಷದ ಮಿಲ್ಕ್‌ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ | Maharashtra Policewoman Kills Father Poisoned Milkshake 3 Years Later Arrested San

ಪ್ರೀತಿಗೆ ಅಡ್ಡಿಯಾಗಿದ್ದ ಪೊಲೀಸ್ ಅಧಿಕಾರಿಯಾಗಿದ್ದ ತಂದೆಗೆ, ಸ್ವತಃ ಪೊಲೀಸ್ ಆಗಿದ್ದ ಮಗಳೇ ಮಿಲ್ಕ್‌ಶೇಕ್‌ನಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದಾಳೆ. ಮೂರು ವರ್ಷಗಳ ಹಿಂದೆ ‘ಹಠಾತ್ ಸಾವು’ ಎಂದು ದಾಖಲಾಗಿದ್ದ ಈ ಪ್ರಕರಣ, ಪತಿಯೊಂದಿಗಿನ ಜಗಳದ ನಂತರ ಆತನೇ ಸತ್ಯ ಬಾಯಿಬಿಟ್ಟಾಗ ಕೊಲೆ ಎಂದು ಬಯಲಾಗಿದೆ. ಮುಂಬೈ (ಮಾ.27): ಮಹಾರಾಷ್ಟ್ರದಲ್ಲಿ ಕರ್ತವ್ಯನಿರತ ಪೊಲೀಸ್ ಅಧಿಕಾರಿಯಾಗಿದ್ದ ತಂದೆಗೆ ಸ್ವತಃ ಮಗಳೇ ವಿಷದ ಮಿಲ್ಕ್‌ಶೇಕ್ ನೀಡಿ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣ ನಡೆದ ಮೂರು ವರ್ಷಗಳ ನಂತರ ಪೊಲೀಸರು…

Read More
ViRosh Temple Visit: ‘ರಣಬಲಿ’ಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯ್-ರಶ್ಮಿಕಾ ಜೋಡಿ | Vijay Deverakonda And Rashmika Mandanna Seek Blessings At Anantapur Temple Gvd

ViRosh Temple Visit: ‘ರಣಬಲಿ’ಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯ್-ರಶ್ಮಿಕಾ ಜೋಡಿ | Vijay Deverakonda And Rashmika Mandanna Seek Blessings At Anantapur Temple Gvd

ಮದುವೆಯಾಗಿ ಒಂದು ತಿಂಗಳಾದರೂ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿಯ ಹವಾ ಕಮ್ಮಿಯಾಗಿಲ್ಲ. ಪಾರ್ಟಿ, ಮೋಜು-ಮಸ್ತಿ ಜೊತೆಗೆ ಸಂಪ್ರದಾಯಗಳನ್ನು ಪಾಲಿಸುತ್ತಾ, ದೇವಸ್ಥಾನಗಳಿಗೂ ಈ ಜೋಡಿ ಭೇಟಿ ನೀಡುತ್ತಿದೆ. ಟಾಲಿವುಡ್‌ನಲ್ಲಿ ಹಲವು ಸೆಲೆಬ್ರಿಟಿ ಜೋಡಿಗಳು ಮದುವೆಯಾಗಿದ್ದಾರೆ. ಆದರೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿ ತುಂಬಾ ವಿಶೇಷ ಎನಿಸಿಕೊಂಡಿದೆ. ಮದುವೆಯಾದ ತಕ್ಷಣ ತಿರುಮಲ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದ ಈ ಜೋಡಿ, ನಂತರ ವಿಜಯ್ ಅವರ ಊರಲ್ಲಿ ಸತ್ಯನಾರಾಯಣ ಸ್ವಾಮಿ ವ್ರತವನ್ನೂ ಮಾಡಿತ್ತು. ಈಗ…

Read More
‘ಧುರಂಧರ್’ ನಿರ್ಮಾಪಕರ ಜೊತೆ ಜೈ ಜೋಡಿಸಿದ ರಾಮ್ ಚರಣ್; ಸಿಕ್ತು ದೊಡ್ಡ ಸುದ್ದಿ

ರೈಲ್ವೇ ಪ್ರಯಾಣಿಕರಿಗೆ ಗುಡ್​​ ನ್ಯೂಸ್​​: ಯಲಹಂಕ- ಅರಸೀಕೆರೆ ಮೆಮು ರೈಲು ಸೇವೆ ಆರಂಭ

ಬೆಂಗಳೂರು, ಮಾರ್ಚ್ 27: ತುಮಕೂರು ಮಾರ್ಗವಾಗಿ ಬೆಂಗಳೂರಿನಿಂದ ಅರಸೀಕೆರೆಗೆ ಮೆಮು ರೈಲು ಸೇವೆ ಆರಂಭಗೊಂಡಿದ್ದು, ಯಲಹಂಕದಿಂದ ಯಶವಂತಪುರ ಮಾರ್ಗವಾಗಿ ಮೆಮು ರೈಲು ಸಂಚಾರ ನಡೆಸಲಿದೆ ಎಂದು ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ಬಹುದಿನದ ಬೇಡಿಕೆಯನ್ನು ನಿಗದಿಪಡಿಸಲಾಗಿದೆ ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆ ರೈಲಿನ ಸೇವೆಯನ್ನು ಒದಗಿಸಲಾಗಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಕೂಡ ಒಂದು ಪೋಸ್ಟ್ ಮಾಡಿ ಮಾಹಿತಿ ನೀಡಿ. ಸೋಮಣ್ಣ ಪೋಸ್ಟ್‌ನಲ್ಲಿ ಏನಿದೆ? ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು…

Read More
Police death ಸತ್ತಿದ್ದು ಕೊಂದಿದ್ದು ಯಾರು? ಸಿನಿಮಾ ಮೀರಿಸಿದ ಅಪ್ಪ ಪೊಲೀಸ್, ಮಗಳು ಪೊಲೀಸ್ ಅಳಿಯ ಪೊಲೀಸ್ ಕೇಸ್ | Mystery Behind Police Officer Father Death Finally Solved After 3 Years Mumbai

Police death ಸತ್ತಿದ್ದು ಕೊಂದಿದ್ದು ಯಾರು? ಸಿನಿಮಾ ಮೀರಿಸಿದ ಅಪ್ಪ ಪೊಲೀಸ್, ಮಗಳು ಪೊಲೀಸ್ ಅಳಿಯ ಪೊಲೀಸ್ ಕೇಸ್ | Mystery Behind Police Officer Father Death Finally Solved After 3 Years Mumbai

ಸತ್ತಿದ್ದು ಕೊಂದಿದ್ದು ಯಾರು? ಸಿನಿಮಾ ಮೀರಿಸಿದ ಅಪ್ಪ ಪೊಲೀಸ್, ಮಗಳು ಪೊಲೀಸ್ ಅಳಿಯ ಪೊಲೀಸ್ ಕೇಸ್, ಇಬ್ಬರು ಪೊಲೀಸರ ಬುದ್ಧಿಯಾದ ಕಾರಣ ಪ್ರಕರಣ ಗೊತ್ತೇ ಆಗಲಿಲ್ಲ. 3 ವರ್ಷ ಬಳಿಕ ಈ ಕೇಸ್ ಬಹಿರಂಗವಾಗಿದ್ದೇ ರೋಚಕ. ಮುಂಬೈ (ಮಾ.27) ಅಪ್ಪ ಪೊಲೀಸ್, ಮಗಳು ಪೊಲೀಸ್, ಇಬ್ಬರು ಕರ್ತವ್ಯದಲ್ಲಿದ್ದರು. ಅಪ್ಪ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಹಜ ಸಾವು ಕಂಡ ಪೊಲೀಸ್ ಅಪ್ಪನ ಅಂತ್ಯಸಂಸ್ಕಾರ ನಡೆದಿತ್ತು. ಬಳಿಕ ಎಲ್ಲವೂ ನಾರ್ಮಲ್ ಆಗಿತ್ತು. ಇದು ನಡೆದಿದ್ದು 3…

Read More
‘ಧುರಂಧರ್’ ನಿರ್ಮಾಪಕರ ಜೊತೆ ಜೈ ಜೋಡಿಸಿದ ರಾಮ್ ಚರಣ್; ಸಿಕ್ತು ದೊಡ್ಡ ಸುದ್ದಿ

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಐಪಿಎಲ್ನ 19 ನೇ ಸೀಸನ್ (IPL 2026) ಮಾರ್ಚ್ 28 ರ ಶನಿವಾರದಿಂದ ಪ್ರಾರಂಭವಾಗುತ್ತಿದೆ. ಈ ಪಂದ್ಯಾವಳಿಯಲ್ಲಿ ಒಟ್ಟು 65 ದಿನಗಳಲ್ಲಿ 74 ಪಂದ್ಯಗಳು ನಡೆಯಲಿವೆ. ಒಟ್ಟು 10 ತಂಡಗಳು 70 ಪಂದ್ಯಗಳಲ್ಲಿ ಮತ್ತು ಪ್ಲೇಆಫ್‌ನಲ್ಲಿ 4 ಪಂದ್ಯಗಳನ್ನು ಆಡಲಿವೆ. ಈ ಆವೃತ್ತಿಯ ಆರಂಭಿಕ ಕಾರ್ಯಕ್ರಮ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಹೀಗಾಗಿ ಈ ಬಾರಿಯೂ, ಆರ್‌ಸಿಬಿ ಅದೇ ಆವೇಗವನ್ನು ಮುಂದುವರೆಸಿ ಗೆಲುವಿನ ಆರಂಭವನ್ನು…

Read More
‘ಧುರಂಧರ್’ ನಿರ್ಮಾಪಕರ ಜೊತೆ ಜೈ ಜೋಡಿಸಿದ ರಾಮ್ ಚರಣ್; ಸಿಕ್ತು ದೊಡ್ಡ ಸುದ್ದಿ

ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯಗಳ ಸಿದ್ಧತೆ ಪರಿಶೀಲಿಸಲು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ನವೆಂಬರ್ 27: ಇರಾನ್ ಜೊತೆಗಿನ ಇಸ್ರೇಲ್ ಮತ್ತು ಅಮೆರಿಕದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ನಿರ್ಬಂಧದಿಂದ ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಇಂಧನ ಪೂರೈಕೆಯ ಕುರಿತಾದ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿಪ್ರಧಾನಿ ಮೋದಿ) ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವರ್ಚುವಲ್ ಆಗಿ ವಿಡಿಯೋ ಕಾನ್ಫರೆನ್ಸ್ ಲಭ್ಯ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಅವರ ಸನ್ನದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ…

Read More
25 ವರ್ಷದ ಆ ಯುವತಿಗೆ ದಯಾಮರಣದ (Euthanasia) ಹೊರತಾಗಿ ಬೇರೆ ದಾರಿಯೇ ಇರಲಿಲ್ಲವಾ? | Who Is Noelia Castillo And Why Did She Choose To Die By Euthanasia Bni

25 ವರ್ಷದ ಆ ಯುವತಿಗೆ ದಯಾಮರಣದ (Euthanasia) ಹೊರತಾಗಿ ಬೇರೆ ದಾರಿಯೇ ಇರಲಿಲ್ಲವಾ? | Who Is Noelia Castillo And Why Did She Choose To Die By Euthanasia Bni

ಸ್ಪೇನ್‌ನ 25 ವರ್ಷದ ಯುವತಿ ನೋಲಿಯಾ ಕ್ಯಾಸ್ಟಿಲ್ಲೋ ದಯಾಮರಣಕ್ಕೆ (Euthanasia) ತುತ್ತಾದರು. ತಂದೆ ಕಾನೂನು ಹೋರಾಟದ ಮೂಲಕ ಇದನ್ನು ವಿರೋಧಿಸಿದರೂ, ನ್ಯಾಯಾಲಯಗಳು ಆಕೆಯ ನಿರ್ಧಾರವನ್ನು ಎತ್ತಿಹಿಡಿದವು. ಏನಿದು ಈಕೆಯ ಕತೆ?  ಇದು ಸ್ಪೇನ್‌ ದೇಶದ ಒಬ್ಬ ಯುವತಿಯ ಕತೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ, 25 ವರ್ಷದ ಈ ಯುವತಿ ಇಚ್ಛಾಮರಣ (Euthanasia) ಆಯ್ಕೆ ಮಾಡಿಕೊಂಡಿದ್ದಾಳೆ. ಈ ಘಟನೆ ದೇಶದಲ್ಲೂ ಹೊರಗೂ ದೊಡ್ಡ ಚರ್ಚೆಗೆ ಕಾರಣವಾಗಿದೆ. ನೋಲಿಯಾ ಕ್ಯಾಸ್ಟಿಲ್ಲೋ ಎಂಬುದು ಈಕೆಯ ಹೆಸರು. ಹಲವು ವರ್ಷಗಳ ದೈಹಿಕ…

Read More
ಡಾಕ್ಟರ್​ ಪತ್ನಿಯಾಗಿ ಸಪ್ತಪದಿ ತುಳಿದ Puttakkana Makkalu ಸಂಜನಾ ಬುರ್ಲಿ:  ಮದ್ವೆಯ ಅಪರೂಪದ​  ಫೋಟೋಸ್​ ಇಲ್ಲಿವೆ

ಡಾಕ್ಟರ್​ ಪತ್ನಿಯಾಗಿ ಸಪ್ತಪದಿ ತುಳಿದ Puttakkana Makkalu ಸಂಜನಾ ಬುರ್ಲಿ: ಮದ್ವೆಯ ಅಪರೂಪದ​ ಫೋಟೋಸ್​ ಇಲ್ಲಿವೆ

ಪುಟ್ಟಕ್ಕನ ಮಕ್ಕಳು ಧಾರಾವಾಹಿ ಖ್ಯಾತಿಯ ನಟಿ ಸಂಜನಾ ಬುರ್ಲಿ ಅವರು ವೈದ್ಯರಾದ ಸಮರ್ಥ ಚೆನ್ನಗಿರಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ತಮ್ಮ ಮದುವೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅವರ ಪತಿ ಹಾಗೂ ವೃತ್ತಿ ಜೀವನದ ಬಗ್ಗೆ ಈ ಲೇಖನ ಮಾಹಿತಿ ನೀಡುತ್ತದೆ.<img><p>ಪುಟ್ಟಕ್ಕನ ಮಕ್ಕಳು ಸೀರಿಯಲ್​ ಹಾಗೂ ಗಂಧದ ಗುಡಿ ಸೀರಿಯಲ್​ ಮೂಲಕ ಜನಮನ ಗೆದ್ದ ನಟಿ ಸಂಜನಾ ಬುರ್ಲಿ ಇಂದು ಸಪ್ತಪದಿ ತುಳಿದು, ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಈ ಮೂಲಕ ಅವರು ಇಂದು ಶ್ರೀಮತಿಯಾಗಿದ್ದಾರೆ.</p><img><p>ಮದುವೆಯ ಸುಂದರ…

Read More