Headlines
ಪತ್ನಿ ಆರ್‌ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್: ಸ್ಟೇಡಿಯಂನಲ್ಲಿ ಈ ಜೋಡಿಯೇ ಹೈಲೈಟ್

ಪತ್ನಿ ಆರ್‌ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್: ಸ್ಟೇಡಿಯಂನಲ್ಲಿ ಈ ಜೋಡಿಯೇ ಹೈಲೈಟ್

ಬೆಂಗಳೂರು, ಮಾ.28: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಉದ್ಘಾಟನಾ ಬೆಂಗಳೂರು ರಾಯಲ್ ಚಾಲೆಂಜರ್ಸ್ (ಆರ್.ಸಿ.ಬಿ.) ಮತ್ತು ಸನ್ರೈಸರ್ಸ್ ಹೈದರಾಬಾದ್ (ಎಸ್.ಆರ್.ಹೆಚ್.) ತಂಡಗಳು ಮುಖಾಮುಖಿಯಾಗಿದೆ. ಈ ಮಹತ್ವದ ಕಾದಾಟವನ್ನು ವೀಕ್ಷಿಸಲು ಆಗಮಿಸಿದ್ದ ಸಾವಿರಾರು ಅಭಿಮಾನಿಗಳ ನಡುವೆ ಒಂದು ಅಪರೂಪದ ಜೋಡಿ ಎಲ್ಲರ ಗಮನ ಸೆಳೆದಿದೆ. ಬದ್ರಿನಾಥ್ ಮತ್ತು ಮಲ್ಲಿಕಾ ಎಂಬ ದಂಪತಿಗಳು ತಮ್ಮ ವಿಶಿಷ್ಟ ಕ್ರಿಕೆಟ್ ಅಭಿಮಾನದಿಂದಾಗಿ ಕುತೂಹಲ ಮೂಡಿಸಿದ್ದಾರೆ. ಈ ದಂಪತಿಗಳು 42 ವರ್ಷಗಳ ಕಾಲ ದಾಂಪತ್ಯ ಜೀವನವನ್ನು ಪೂರೈಸಿದ್ದಾರೆ. ಅವರಲ್ಲಿ ಪತಿ…

Read More
Eggs Cholesterol: ಮೊಟ್ಟೆ ತಿಂದ್ರೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ? ಸತ್ಯ ಏನು?

Eggs Cholesterol: ಮೊಟ್ಟೆ ತಿಂದ್ರೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ? ಸತ್ಯ ಏನು?

ಕೊಲೆಸ್ಟ್ರಾಲ್ ಹೆಚ್ಚಾಗುತ್ತೆ ಅನ್ನೋ ಭಯಕ್ಕೆ ಹಲವರು ಮೊಟ್ಟೆ ತಿನ್ನುವುದನ್ನೇ ಬಿಟ್ಟಿರುತ್ತಾರೆ. ಆದರೆ, ದೇಹದ ಹಲವು ಪ್ರಮುಖ ಕಾರ್ಯಗಳಿಗೆ ಕೊಲೆಸ್ಟ್ರಾಲ್ ಅತ್ಯಗತ್ಯ ಅನ್ನೋದು ನಿಮಗೆ ಗೊತ್ತಾ? Source link

Read More
6 ವರ್ಷಗಳ ಅಪ್‌ಡೇಟ್ ಗ್ಯಾರಂಟಿ! ಸ್ಯಾಮ್‌ಸಂಗ್‌ನಿಂದ ಹೊಸ ಎ-ಸೀರೀಸ್ ಫೋನ್‌ಗಳ ಬಿಡುಗಡೆ; ಬೆಲೆ ಎಷ್ಟು? | Samsung Galaxy A57 A37 Launched India Price Specs Sale Date San

6 ವರ್ಷಗಳ ಅಪ್‌ಡೇಟ್ ಗ್ಯಾರಂಟಿ! ಸ್ಯಾಮ್‌ಸಂಗ್‌ನಿಂದ ಹೊಸ ಎ-ಸೀರೀಸ್ ಫೋನ್‌ಗಳ ಬಿಡುಗಡೆ; ಬೆಲೆ ಎಷ್ಟು? | Samsung Galaxy A57 A37 Launched India Price Specs Sale Date San

ಸ್ಯಾಮ್‌ಸಂಗ್ ಭಾರತದಲ್ಲಿ ತನ್ನ ಗ್ಯಾಲಕ್ಸಿ A-ಸೀರೀಸ್‌ನ ಹೊಸ Galaxy A57 ಮತ್ತು Galaxy A37 ಫೋನ್‌ಗಳನ್ನು ಪರಿಚಯಿಸಿದೆ. ಈ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು 120Hz ಡಿಸ್‌ಪ್ಲೇ, 50MP ಕ್ಯಾಮೆರಾ, ಮತ್ತು 6 ವರ್ಷಗಳ ಸಾಫ್ಟ್‌ವೇರ್ ಅಪ್‌ಡೇಟ್ ಭರವಸೆಯಂತಹ ಪ್ರೀಮಿಯಂ ವೈಶಿಷ್ಟ್ಯಗಳೊಂದಿಗೆ ಬಂದಿವೆ. ನವದೆಹಲಿ (ಮಾ.28): ಸ್ಯಾಮ್‌ಸಂಗ್ ಕಂಪನಿಯು ಭಾರತದಲ್ಲಿ ತನ್ನ ಜನಪ್ರಿಯ ಎ-ಸೀರೀಸ್‌ನ ಭಾಗವಾಗಿ Galaxy A57 ಮತ್ತು Galaxy A37 ಸ್ಮಾರ್ಟ್‌ಫೋನ್‌ಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಕಳೆದ ವರ್ಷ ಮಾರುಕಟ್ಟೆಯಲ್ಲಿದ್ದ Galaxy A56 ಮತ್ತು Galaxy…

Read More
ಮಸಲ್ಸ್ ಬೆಳೆಸಬೇಕಾ? ಹಾಗಿದ್ರೆ ನಿಮ್ಮ ಡಯೆಟ್‌ನಲ್ಲಿ ಈ ಆಹಾರಗಳು ಇರಲೇಬೇಕು!

ಮಸಲ್ಸ್ ಬೆಳೆಸಬೇಕಾ? ಹಾಗಿದ್ರೆ ನಿಮ್ಮ ಡಯೆಟ್‌ನಲ್ಲಿ ಈ ಆಹಾರಗಳು ಇರಲೇಬೇಕು!

ದೇಹದಾರ್ಢ್ಯ ಕಾಪಾಡಿಕೊಳ್ಳಲು ಮತ್ತು ಸ್ನಾಯುಗಳನ್ನು ಬಲಪಡಿಸಲು ಬಯಸುವವರು ತಮ್ಮ ಆಹಾರದಲ್ಲಿ ಕೆಲವು ನಿರ್ದಿಷ್ಟ ಪದಾರ್ಥಗಳನ್ನು ಸೇರಿಸಿಕೊಳ್ಳುವುದು ಬಹಳ ಮುಖ್ಯ. ಅಂತಹ ಕೆಲವು ಆಹಾರಗಳ ಪಟ್ಟಿ ಇಲ್ಲಿದೆ. Source link

Read More
‘ಧುರಂಧರ್ 2’ ಹೊಗಳಿದ ಬಾಲಿವುಡ್ ಖ್ಯಾತ ನಿರ್ಮಾಪಕ; ‘ಇದುವರೆಗಿನ ಅತ್ಯುತ್ತಮ ಚಿತ್ರ’ ಎಂದ ಕರಣ್ ಜೋಹರ್ | Bollywood Producer Karan Johar Appreciates Ranveer Singh Dhurandhar 2 Movie

‘ಧುರಂಧರ್ 2’ ಹೊಗಳಿದ ಬಾಲಿವುಡ್ ಖ್ಯಾತ ನಿರ್ಮಾಪಕ; ‘ಇದುವರೆಗಿನ ಅತ್ಯುತ್ತಮ ಚಿತ್ರ’ ಎಂದ ಕರಣ್ ಜೋಹರ್ | Bollywood Producer Karan Johar Appreciates Ranveer Singh Dhurandhar 2 Movie

ಸ್ಪೈ ಆಕ್ಷನ್ ಥ್ರಿಲ್ಲರ್ ಶೈಲಿಯ ‘ಧುರಂಧರ್ 2’ ಚಿತ್ರವು ಡಿಸೆಂಬರ್ 2025 ರಲ್ಲಿ ತೆರೆಕಂಡು ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಈಗಾಗಲೇ ಈ ಸಿನಿಮಾ ವಿಶ್ವಾದ್ಯಂತ ₹ 1300 ಕೋಟಿಗೂ ಹೆಚ್ಚು ಗಳಿಕೆ ಮಾಡಿ ದಾಖಲೆ ಬರೆದಿದೆ. ಈ ಬಿಗ್ ಬಜೆಟ್ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಸಂಜಯ್ ದತ್, ಅರ್ಜುನ್ ರಾಂಪಾಲ್, ಆರ್. ಮಾಧವನ್, ಸಾರಾ ಅರ್ಜುನ್ ಮತ್ತು ರಾಕೇಶ್ ಬೇಡಿ ಅಂತಹ ಘಟಾನುಘಟಿ ಕಲಾವಿದರ ದಂಡೇ ಇದೆ. ‘ಧುರಂಧರ್ 2’ ಕಂಡು ಫಿದಾ ಆದ…

Read More
ಪತ್ನಿ ಆರ್‌ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್: ಸ್ಟೇಡಿಯಂನಲ್ಲಿ ಈ ಜೋಡಿಯೇ ಹೈಲೈಟ್

ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್ 28: ರಾಜ್ಯ ಸರ್ಕಾರ SSLC ಪರೀಕ್ಷೆಯಲ್ಲಿ ಹಿಂದಿ ತೃತೀಯ ಭಾಷೆ ಕಡ್ಡಾಯವಲ್ಲ ಎಂದು ಘೋಷಿಸಲಾಗಿದೆ. ಸದ್ಯ ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹಿಂದಿ ಕಲಿಯಬಾರದು ಎಂದು ಹೇಳುತ್ತಿಲ್ಲ. ಕಡ್ಡಾಯ ಬೇಡ ಎಂದು ಹೇಳುತ್ತಿದ್ದೇನೆ. ಸುಮ್ಮನೆ ಹಿಂದಿ ಹೇರಿಕೆಯಾಗಬಾರದು. ವಿರೋಧ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಯಾರೋ ವಿರೋಧಿಸಿದರೆ ಹಿಂದೆ ಸರಿಯಲ್ಲ. ಎಲ್ಲ ರೀತಿ ಪರಾಮರ್ಶಿಸಿ ಸರ್ಕಾರ ನಿರ್ಧಾರ ಮಾಡಿದೆ. ಎಲ್ಲರೂ ಈ ನಿರ್ಧಾರವನ್ನು…

Read More
ಪತ್ನಿ ಆರ್‌ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್: ಸ್ಟೇಡಿಯಂನಲ್ಲಿ ಈ ಜೋಡಿಯೇ ಹೈಲೈಟ್

Video: ಇವ್ಳು ಪುಟ್ಟ ಟೀಚರಮ್ಮ; ಅಪ್ಪನಿಗೆ ಪದ್ಯ ಹೇಳಿಕೊಡುತ್ತಿರುವ ಪುಟಾಣಿ

ಅಪ್ಪ ಮಗಳ ಬಾಂಧವ್ಯಕ್ಕೆ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಮಗಳ ಪಾಲಿಗೆ ಅಪ್ಪನೇ (ತಂದೆ) ಪ್ರಪಂಚ. ತಂದೆ ಮಗಳ ಮಾತನ್ನು ಯಾವತ್ತೂ ಮೀರಿಲ್ಲ. ಈ ಸುಂದರ ಬಾಂಧವ್ಯ ಸಾರುವ ಹೃದಯ ಸ್ಪರ್ಶಿ ವಿಡಿಯೋಗಳು ಹಲವಾರು ಬಾರಿ ವೈರಲ್ ಆಗುತ್ತಿರುತ್ತವೆ. ಇದಕ್ಕೆ ಸಾಕ್ಷಿ ಈ ದೃಶ್ಯವಾಗಿದೆ. ಪುಟಾಣಿಯೊಂದು ಕೈಯಲ್ಲಿ ಪಠ್ಯ ಪುಸ್ತಕ ಹಿಡಿದು ತನ್ನ ಅಪ್ಪನಿಗೆ ಪದ್ಯ ಹೇಳಿ ಕೊಡುತ್ತಿದೆ. ತಂದೆ ತಪ್ಪು ಉಚ್ಚಾರಣೆ ಮಾಡಿದ್ರೆ ಈ ಪುಟಾಣಿ ತಿದ್ದುವ ಕೆಲಸ ಮಾಡುತ್ತಿದೆ. ಅಪ್ಪನಿಗೆ ಪುಟ್ಟ ಟೀಚರಮ್ಮ ಆಗಿರುವ…

Read More
ಕೇವಲ 1 ರೂಪಾಯಿ ಸಾಕು; ನಿಮ್ಮ ಕಿಚನ್ ಸ್ಲ್ಯಾಬ್ ಮೇಲಿನ ಜಿಡ್ಡು, ಕಲೆ ಮಾಯವಾಗಿ ಫಳ ಫಳ ಹೊಳೆಯುತ್ತೆ

ಕೇವಲ 1 ರೂಪಾಯಿ ಸಾಕು; ನಿಮ್ಮ ಕಿಚನ್ ಸ್ಲ್ಯಾಬ್ ಮೇಲಿನ ಜಿಡ್ಡು, ಕಲೆ ಮಾಯವಾಗಿ ಫಳ ಫಳ ಹೊಳೆಯುತ್ತೆ

<p><strong>Kitchen Slab Cleaning Tips Kannada: </strong>ದಿನವೂ ಅಡುಗೆ ಮಾಡುವಾಗ ಎಣ್ಣೆ ಜಿಡ್ಡು ಮತ್ತು ಸಾರಿನ ಕಲೆಗಳು ಬಿದ್ದು ಕಿಚನ್ ಸ್ಲ್ಯಾಬ್ ಗಲೀಜಾಗುವುದು ಸಹಜ. ಇಂತಹ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ನೀವು ಇನ್ನು ಮುಂದೆ ದುಬಾರಿ ಕ್ಲೀನರ್‌ಗಳ ಮೇಲೆ ಹಣ ವ್ಯಯಿಸುವ ಅಗತ್ಯವಿಲ್ಲ.&nbsp;</p><img><p>ನಿಮ್ಮ ಅಡುಗೆಮನೆಯ ಸ್ಲ್ಯಾಬ್ (Kitchen Slab)ಮೇಲಿರುವ ಜಿಡ್ಡು ಮತ್ತು ಹಠಮಾರಿ ಕಲೆಗಳನ್ನು ನೋಡಿ ನಿಮಗೂ ಬೇಸರವಾಗಿದೆಯೇ? ಅದನ್ನು ಸ್ವಚ್ಛಗೊಳಿಸುವುದು ತುಂಬಾ ಕಷ್ಟದ ಕೆಲಸ ಎಂದು ನಿಮಗನಿಸುತ್ತಿದೆಯೇ? ಆದರೆ ಸ್ಲ್ಯಾಬ್ ಅನ್ನು ಕೇವಲ ಒಂದು ರೂಪಾಯಿಯಲ್ಲಿ…

Read More
ಪತ್ನಿ ಆರ್‌ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್: ಸ್ಟೇಡಿಯಂನಲ್ಲಿ ಈ ಜೋಡಿಯೇ ಹೈಲೈಟ್

‘ಧುರಂಧರ್ 2’ ಯಶಸ್ಸು, ರಣ್ವೀರ್ ಸಿಂಗ್​​ಗೆ ಐದು ಕೋಟಿ ಮೌಲ್ಯದ ಕಾರು ಕೊಟ್ಟ ಆದಿತ್ಯ-ಗೌತಮಿ

‘ಧುರಂಧರ 2’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭಾರಿ ಹಿಟ್ ಆಗಿದೆ. ಸಿನಿಮಾ ಬಿಡುಗಡೆ ಆದ ಎರಡು ವಾರದಲ್ಲೇ ಸಾವಿರ ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಅದೂ ‘ಧುರಂಧರ 2’ ಸಿನಿಮಾದ ನಿರ್ಮಾಣಕ್ಕೆ, ಪ್ರಚಾರಕ್ಕೆ ಬಹಳ ಕಡಿಮೆ ಹಣ ಖರ್ಚಾಗಿದೆ. ಸಿನಿಮಾ ನಿರ್ದೇಶನ ಮಾಡಿರುವ ಆದಿತ್ಯ ಧರ್ ಅವರು ಸಿನಿಮಾದ ಮೂವರು ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ‘ಧುರಂಧರ’ ಸಿನಿಮಾ 1000 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು ‘ಧುರಂಧರ 2’ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ 2 ಸಾವಿರ…

Read More
ಪತ್ನಿ ಆರ್‌ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್: ಸ್ಟೇಡಿಯಂನಲ್ಲಿ ಈ ಜೋಡಿಯೇ ಹೈಲೈಟ್

ಇರಾನ್ ಯುದ್ಧದ ಬಗ್ಗೆ ಟ್ರಂಪ್-ಮೋದಿ ಮಾತನಾಡುವಾಗ ಎಲಾನ್ ಮಸ್ಕ್ ಇರಲಿಲ್ಲ; ಭಾರತ ಸ್ಪಷ್ಟನೆ

ನವದೆಹಲಿ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (ಡೊನಾಲ್ಡ್ ಟ್ರಂಪ್) ನಡುವಿನ ದೂರವಾಣಿ ಸಂಭಾಷಣೆಯಲ್ಲಿ ಅಮೆರಿಕದ ಬಿಲಿಯನೇರ್ ಎಲಾನ್ ಮಾಸ್ಕ್ ಕೂಡ ಭಾಗವಹಿಸಿದ್ದರು ಎಂಬ ಅಮೆರಿಕದ ಮಾಧ್ಯಮಗಳ ವರದಿಯನ್ನು ಭಾರತ ತಿರಸ್ಕರಿಸಿದೆ. “ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಾತ್ರ ದೂರವಾಣಿ ಸಂಭಾಷಣೆ ನಡೆಯಿತು” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಪ್ರಕಟಿಸಿದರು. ಮಾರ್ಚ್ 24 ರಂದು ನಡೆದ ದೂರವಾಣಿ ಸಂಭಾಷಣೆಯ ಸಮಯದಲ್ಲಿ…

Read More