Headlines
ಸೌದಿ ಸಿನಿಮಾನಲ್ಲಿ ಸಲ್ಮಾನ್ ಖಾನ್, ಸಂಜಯ್ ದತ್: ಸಿನಿಮಾ ಯಾವುದು?

ಸೌದಿ ಸಿನಿಮಾನಲ್ಲಿ ಸಲ್ಮಾನ್ ಖಾನ್, ಸಂಜಯ್ ದತ್: ಸಿನಿಮಾ ಯಾವುದು?

ಭಾರತದ ಸ್ಟಾರ್ ನಟರುಗಳಿಗೆ ವಿಶ್ವದಾದ್ಯಂತ ಅಭಿಮಾನಿಗಳಿದ್ದಾರೆ. ಅದರಲ್ಲೂ ಅರಬ್ ದೇಶಗಳಲ್ಲಿ ಭಾರತೀಯ ಸಿನಿಮಾಗಳಿಗೆ (ಭಾರತೀಯ ಚಲನಚಿತ್ರಗಳು) ಭಾರಿ ದೊಡ್ಡ ಮಾರುಕಟ್ಟೆ ಇದೆ. ಯಾವ ಮಟ್ಟಿಗೆಂದರೆ ಅರಬ್ ದೇಶದ ಚಿತ್ರರಂಗದಲ್ಲಿ ನಿರ್ಮಾಣಗೊಂಡ ಸಿನಿಮಾಗಳಲ್ಲಿ ಭಾರತದ ಸ್ಟಾರ್ ನಟರು ನಟಿಸಿದ್ದಾರೆ. ಅದುವೇ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್. ಬಾಲಿವುಡ್ ನ ಈ ಇಬ್ಬರು ಸ್ಟಾರ್ ನಟರು ಇದೀಗ ಸೌದಿಯ ಸಿನಿಮಾದಲ್ಲಿ ನಟಿಸಿದ್ದಾರೆ. ಸೌದಿ ಚಿತ್ರರಂಗದಲ್ಲಿ ನಿರ್ಮಾಣಗೊಂಡಿರುವ ‘ದಿ ಸೆವೆನ್ ಡಾಗ್ಸ್’ ಹೆಸರಿನ ಭರ್ಜರಿ ಆಕ್ಷನ್ ಸಿನಿಮಾದಲ್ಲಿ ಸಲ್ಮಾನ್ ಖಾನ್…

Read More
ಸಾಲ ಕೊಡಿಸುವ ನೆಪದಲ್ಲಿ ಉದ್ಯಮಿಗಳೇ ಟಾರ್ಗೆಟ್‌, ಕೋಟ್ಯಂತರ ರೂ ವಂಚನೆ, ಬೆಂಗಳೂರಿನ ಡ್ಯಾಡಿ ನಿವಾಸಕ್ಕೆ ಸಿಐಡಿ ದಾಳಿ!

ಸಾಲ ಕೊಡಿಸುವ ನೆಪದಲ್ಲಿ ಉದ್ಯಮಿಗಳೇ ಟಾರ್ಗೆಟ್‌, ಕೋಟ್ಯಂತರ ರೂ ವಂಚನೆ, ಬೆಂಗಳೂರಿನ ಡ್ಯಾಡಿ ನಿವಾಸಕ್ಕೆ ಸಿಐಡಿ ದಾಳಿ!

<p>&nbsp;ಸಾಲ ಕೊಡಿಸುವ ನೆಪದಲ್ಲಿ ಹಲವು ಉದ್ಯಮಿಗಳಿಗೆ ವಂಚಿಸಿದ ಆರೋಪದ ಮೇಲೆ ಪೀಟರ್ ಡ್ಯಾಡಿ ಎಂಬಾತನ ನಿವಾಸದ ಮೇಲೆ ಸಿಐಡಿ ಆರ್ಥಿಕ ಅಪರಾಧ ದಳ ದಾಳಿ ನಡೆಸಿದೆ. ಆರೋಪಿಯು ಪ್ರೊಸೆಸಿಂಗ್ ಫೀ ಮತ್ತು ಕಮಿಷನ್ ಹೆಸರಿನಲ್ಲಿ ಹಣ ಪಡೆದು, ಹಣ ಕೇಳಿದವರ ಮೇಲೆ ಸುಳ್ಳು ಚೆಕ್ ಬೌನ್ಸ್ ಪ್ರಕರಣ ದಾಖಲಿಸುತ್ತಿದ್ದನು.</p><img><p>ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಉದ್ಯಮಿ ಜೊತೆಗೆ ಲಿಂಕ್ ಹೊಂದಿದ್ದ ವ್ಯಕ್ತಿಯೋರ್ವನ ಮನೆ ಮೇಲೆ ದಾಳಿ ಮಾಡಿ ತನಿಖೆ ನಡೆಸಿದ್ದಾರೆ. ಸಾಲ ಕೊಡಿಸುವುದಾಗಿ…

Read More
ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ; ಏನಿದು ಪ್ರಕರಣ?

ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ; ಏನಿದು ಪ್ರಕರಣ?

ನವದೆಹಲಿ, ಫೆಬ್ರವರಿ 10: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ (ಹಿಮಂತ ಬಿಸ್ವಾ ಶರ್ಮಾ) ಇಂದು ತಮ್ಮ ವಿರುದ್ಧ ಮಾಡಲಾದ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳ ಜೊತೆಗೆ ಹಿರಿಯ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಮತ್ತು ಗೌರವ್ ಗೋಗೊಯ್ ವಿರುದ್ಧ 500 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಎಕ್ಸ್ ’ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ, “ಇಂದು ಪತ್ರಿಕಾಗೋಷ್ಠಿಯ ಮೂಲಕ ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ…

Read More
Chanakya Niti: ಮನುಷ್ಯನ ನೆಮ್ಮದಿ ಹಾಳಾಗಲು ಕಾರಣವೇ ಈ ಸಂಗತಿಗಳು

Chanakya Niti: ಮನುಷ್ಯನ ನೆಮ್ಮದಿ ಹಾಳಾಗಲು ಕಾರಣವೇ ಈ ಸಂಗತಿಗಳು

ಆಚಾರ್ಯ ಚಾಣಕ್ಯರು (ಆಚಾರ್ಯ ಚಾಣಕ್ಯ) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಪ್ರತಿಯೊಬ್ಬ ವ್ಯಕ್ತಿಗೂ ಉಪಯುಕ್ತವಾದ ಜೀವನದ ಸತ್ಯಗಳನ್ನು ಬಹಿರಂಗಪಡಿಸಿವೆ. ಯಾವ ರೀತಿ ಜೀವನ ನಡೆಸಬೇಕು, ಏನು ಮಾಡಬೇಕು, ನೆಮ್ಮದಿಯ ಜೀವನ ನಡೆಸಲು ಏನು ಮಾಡಬೇಕು ಎಂಬಿತ್ಯಾದಿ ವಿಷಯಗಳನ್ನು ಮಾಡಬೇಕು. ಅದೇ ರೀತಿ ಅವರು ಈ ಐದು ಬಗೆಯ ಸಮಸ್ಯೆಗಳು ಯಾರ ಜೀವನದಲ್ಲಿ ಇರುತ್ತಾರೆಯೋ ಅವರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಿಲ್ಲ, ಅವರು ಯಾವಾಗಲೂ ಚಿಂತೆಯಲ್ಲಿಯೇ ಮುಳುಗಿರುತ್ತಾರೆ ಎಂದು ಹೇಳಿದ್ದಾರೆ. ಚಾಣಕ್ಯರು ಹೇಳುವಂತೆ ಯಾರು ನೆಮ್ಮದಿಯಿಂದ ಜೀವನ ನಡೆಸಲು…

Read More
‘ನಾನು ನೋಡಿದ್ರಲ್ಲೇ ಈತ ಬೆಸ್ಟ್ ಯಂಗ್ ಪ್ಲೇಯರ್’: ವೈಭವ್ ಸೂರ್ಯವಂಶಿ ಆಟಕ್ಕೆ ಜೋಸ್ ಬಟ್ಲರ್ ಫಿದಾ! | Jos Buttler Hails Vaibhav Suryavanshi As The Best Young Talent He Has Ever Seen Kvn

‘ನಾನು ನೋಡಿದ್ರಲ್ಲೇ ಈತ ಬೆಸ್ಟ್ ಯಂಗ್ ಪ್ಲೇಯರ್’: ವೈಭವ್ ಸೂರ್ಯವಂಶಿ ಆಟಕ್ಕೆ ಜೋಸ್ ಬಟ್ಲರ್ ಫಿದಾ! | Jos Buttler Hails Vaibhav Suryavanshi As The Best Young Talent He Has Ever Seen Kvn

ಇಂಗ್ಲೆಂಡ್ ಕ್ರಿಕೆಟ್ ತಂಡದ ಜೋಸ್ ಬಟ್ಲರ್, ಭಾರತದ 14 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯನ್ನು ತಾನು ನೋಡಿದ ಅತ್ಯುತ್ತಮ ಯುವ ಆಟಗಾರ ಎಂದು ಬಣ್ಣಿಸಿದ್ದಾರೆ. ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ 175 ರನ್ ಆಟಕ್ಕೆ ಬಟ್ಲರ್ ಬೆರಗಾಗಿದ್ದಾರೆ. ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಜೋಸ್ ಬಟ್ಲರ್, ಭಾರತದ ಅಂಡರ್-19 ತಂಡದ ಹಾಗೂ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುವ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರನ್ನು ಬಾಯ್ತುಂಬ ಹೊಗಳಿದ್ದಾರೆ. ಕೇವಲ 14 ವರ್ಷದ ವೈಭವ್,…

Read More
2027ರಿಂದ ಉದ್ಯೋಗಪತನ ಶುರು; ಶೇ. 99 ಮಂದಿಗೆ ಕೆಲಸವೇ ಇರಲ್ಲ: ಡಾ. ಯಾಂಪೋಲ್​ಸ್ಕಿ ಭಯಾನಕ ಭವಿಷ್ಯ

2027ರಿಂದ ಉದ್ಯೋಗಪತನ ಶುರು; ಶೇ. 99 ಮಂದಿಗೆ ಕೆಲಸವೇ ಇರಲ್ಲ: ಡಾ. ಯಾಂಪೋಲ್​ಸ್ಕಿ ಭಯಾನಕ ಭವಿಷ್ಯ

ನವದೆಹಲಿ, ಫೆಬ್ರುವರಿ 10: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ (AI ತಂತ್ರಜ್ಞಾನ) ಬಹಳ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಟೆಕ್ನಾಲಜಿಯ ಮುಂದುವರಿದ ಭಾಗವಾಗಿರುವ ಆರ್ಟಿಫಿಶಿಯಲ್ ಜನರಲ್ ಇಂಟೆಲಿಜೆನ್ಸ್ ಅಥವಾ ಎಜಿಐ ಅನ್ನು ಸಾಧಿಸಲು ಪ್ರಯತ್ನಿಸಲಾಗುತ್ತಿದೆ. ಒಂದು ವೇಳೆ ಎಜಿಐ ಸಿದ್ಧವಾಯಿತೆಂದರೆ ಯಂತ್ರದ ಬುದ್ಧಿಮತ್ತೆಯು ಮನುಷ್ಯರನ್ನು ಮೀರಿ ಬೆಳೆಯುತ್ತದೆ. ಮನುಷ್ಯರ ಎಲ್ಲಾ ಕೆಲಸಗಳನ್ನೂ ಯಂತ್ರಗಳು ಮಾಡಬಲ್ಲವು. ಆದರೆ, ಇಂಥದ್ದೊಂದು ಸ್ಥಿತಿ ಯಾವಾಗ ಬರುತ್ತೆ? ಅಮೆರಿಕದ ಲೂಯಿಸ್ ವಿಲೆ ಯೂನಿವರ್ಸಿಟಿಯ ಪ್ರೊಫೆಸರ್ ಹಾಗೂ ಕಂಪ್ಯೂಟರ್ ನವೀನ ಡಾ. ರೋಮನ್ ಯಾಂಪೋಲ್ಸ್ಕಿ (ಡಾ….

Read More
ಕಮಲಾಕರ ಭಟ್​​​ನ  ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ  ವಿಡಿಯೋ ಬಹಿರಂಗ

ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ ಬಹಿರಂಗ

ಕಾರವಾರ, (ಫೆಬ್ರವರಿ 10): ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಮೂಲದ ಸುಚಿತ್ರಾ ಹಾಗೂ ಪ್ರಿಯಕರ ಕಮಲಾಕರ್ ಭಟ್ ಗುರೂಜಿ ಹಿಂದಿನ ಕರಾಳ ಮತ್ತು ಕುತೂಹಲಕಾರಿ ಸಂಗತಿಗಳು ಇದೀಗ ಒಂದೊಂದಾಗಿ ಹೊರಬರುತ್ತಿವೆ. ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗುತ್ತಿದ್ದಂತೆಯೇ ಜೋಡಿ ಹಳ್ಳಿಯ ಬಗೆಯ ವಿಡಿಯೋಗಳು, ಆಡಿಯೋಗಳು ಆಗುತ್ತಿವೆ. ರೀಲ್ಸ್ ರಾಣಿಯಾಗಿರುವ ಸುಚಿತ್ರಾ, ಕಮಲಾಕರ್ ಭಟ್ ಹಲವಾರು ರೀಲ್ಸ್ ಮಾಡಿರುವ ವಿಡಿಯೋಗಳು ಸಹ ವೈರಲ್ ಆಗುತ್ತಿವೆ. ತನ್ನ ಮೈಮಾಟದಿಂದ ಕಮಲಾಕರ್ ಭಟ್ ನನ್ನನ್ನು ಬುಟ್ಟಿಗೆ ಹಾಕಿಕೊಂಡ ಸುಚಿತ್ರಾ, ತನ್ನ ತಾಳಕ್ಕೆ…

Read More
Yadgir: ಮದ್ಯ ಕುಡಿಯಬೇಡಮ್ಮ ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂದ ತಾಯಿ

Yadgir: ಮದ್ಯ ಕುಡಿಯಬೇಡಮ್ಮ ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂದ ತಾಯಿ

ಯಾದಗಿರಿ, ಫೆಬ್ರವರಿ 10: ಮದ್ಯದ ದಾಸಿಯಾಗಿದ್ದ ಮಹಿಳೆಯೊಬ್ಬಳು ಎಣ್ಣೆ ನಶೆಯಲ್ಲಿ ಹೆತ್ತ ಮಗಳನ್ನೇ ಕೊಂದಿರುವ ಹೃದಯ ವಿದ್ರಾವಕ ಘಟನೆ ಯಾದಗಿರಿ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ನಡೆದಿದೆ. ಪ್ರತಿಭಾ (11) ಮೃತ ಬಾಲಕಿ ಆರೋಪಿ ನಿರ್ಮಲಾಳನ್ನು ವಶಕ್ಕೆ ಪಡೆದಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ತಂದೆಯನ್ನ ಕಳೆದುಕೊಂಡಿದ್ದ ಬಾಲಕಿ ಪಾಲಿಗೆ ತಾಯಿಯೇ ವಿಲನ್ ಆಗಿದ್ದು, ಬಡತನದ ಹಿನ್ನೆಲೆ ಓದಿ ಬೆಳೆಯಬೇಕಾದ ವಯಸ್ಸಲ್ಲೇ ಶಾಲೆ ಬಿಟ್ಟು ದುಡಿಯೋಕೆ ಹೋಗ್ತಿದ್ದ ಪ್ರತಿಭಾ ಕ್ರೂರವಾಗಿ ಹತ್ಯೆಯಾಗಿದ್ದಾಳೆ. ಮಗಳು ಕೊಂಡು ತಾಯಿಯ ನಾಟಕ ಇನ್ನು ಕೊಲೆ…

Read More
Bhagyalakshmi Serial: ಎಲ್ಲರ ಅಂದಾಜು ಮೀರಿ ದುಡುಕಿದ ತಾಂಡವ್;‌ ಹೀಗೆ ಮಾಡ್ತಾನೆ ಅಂತ ನಂಬ್ತೀರಾ?

Bhagyalakshmi Serial: ಎಲ್ಲರ ಅಂದಾಜು ಮೀರಿ ದುಡುಕಿದ ತಾಂಡವ್;‌ ಹೀಗೆ ಮಾಡ್ತಾನೆ ಅಂತ ನಂಬ್ತೀರಾ?

<p>ಮಾಡಿದ್ದುಣ್ಣೋ ಮಾರಾಯ ಅಂತಾರಲ್ಲ ಹಾಗೆ.. ಭಾಗ್ಯಲಕ್ಷ್ಮೀ ಧಾರಾವಾಹಿ ತಾಂಡವ್‌ ಸ್ಥಿತಿ ಆಗಿದೆ. ಅಷ್ಟು ವರ್ಷಗಳ ಕಾಲ ಪತ್ನಿ ಭಾಗ್ಯಗೆ ತೊಂದರೆ ಕೊಟ್ಟು, ಹಿಂಸೆ ಮಾಡಿದ್ದ ತಾಂಡವ್‌, ಈಗ ಅದನ್ನೆಲ್ಲ ಅನುಭವಿಸುತ್ತಿದ್ದಾನೆ. ಶ್ರೇಷ್ಠಳನ್ನು ಬಿಟ್ಟು ಭಾಗ್ಯ ಮನೆಗೆ ಬಂದ ಅವನಿಗೆ ತೊಂದರೆ ಶುರು ಆಗಿದೆ.</p><p>&nbsp;</p><img><p>ನಾನು ಬದಲಾಗಿದ್ದೀನಿ, ದಯವಿಟ್ಟು ಕ್ಷಮಿಸಿ ಎಂದರೂ ಕೂಡ ಭಾಗ್ಯ ಆಗಲೀ, ಅವನ ತಂದೆ-ತಾಯಿ ಆಗಲೀ ನಂಬಲು ರೆಡಿ ಇಲ್ಲ. ಈಗ ತಾಂಡವ್‌ ಸಂಪೂರ್ಣ ಬದಲಾದಂತೆ ಕಾಣುತ್ತಿದೆ. ತನ್ನ ತಂದೆ ರಾತ್ರಿ ಚಳಿಯಲ್ಲಿ ಹೊರಗಡೆ ಮಲಗಿದ್ದಾರೆ,…

Read More
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು

ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು

ಸಿನಿಮಾ (ಸಿನಿಮಾ) ಸಬ್ಸಿಡಿ ವಿಚಾರವಾಗಿ ಇತ್ತೀಚೆಗೆ ಮತ್ತೆ ಚರ್ಚೆ ಶುರುವಾಗಿದೆ, ಇದೀಗ ನಿರ್ಮಾಪಕರ ಸಂಘ ಕೆ ಮಂಜು ಅವರು ಈ ಬಗ್ಗೆ ಮಾತನಾಡಿದ್ದಾರೆ. ಸಿನಿಮಾ ಸಬ್ಸಿಡಿಯನ್ನು ಕಡಿಮೆ ಮಾಡಿ ಎಂದು ಹೇಳಿದ್ದಾರೆ, ಆದರೆ ನಿರ್ಮಾಪಕರಾಗಿ ನಾವು ಕೇಳುತ್ತಿರುವುದು ಸಿಡಿ ಕಡಿಮೆ ಮಾಡುವುದು ಬೇಡ, ಈಗ 150 ಸಿನಿಮಾಗಳಿಗೆ ಕೊಡುತ್ತಿದ್ದಾರೆ ಅದನ್ನು 200 ಸಿನಿಮಾಗಳಿಗೆ ವಿಸ್ತರಿಸಿ, ಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆ ಇದೆ, ನಿರ್ಮಾಪಕರಿಗೆ ಇನ್ನೂ ಹೆಚ್ಚಿನ ಸಮಸ್ಯೆ ಇದೆ, ಸಬ್ಸಿಡಿಯನ್ನು ಕಡಿಮೆ ಮಾಡುವ ಬಗ್ಗೆ ಯಾರೂ ಮಾತನಾಡುವುದಿಲ್ಲ ಎಂದು…

Read More