ಫೆ.27ಕ್ಕೆ ಗಿಲ್ಲಿ ಸಿನಿಮಾ ‘ಸೂಪರ್ ಹಿಟ್’ ರಿಲೀಸ್; ಈಗಲೇ ಬಂದಿದೆ ಒಟಿಟಿ ಡಿಮ್ಯಾಂಡ್

ಫೆ.27ಕ್ಕೆ ಗಿಲ್ಲಿ ಸಿನಿಮಾ ‘ಸೂಪರ್ ಹಿಟ್’ ರಿಲೀಸ್; ಈಗಲೇ ಬಂದಿದೆ ಒಟಿಟಿ ಡಿಮ್ಯಾಂಡ್

ಈ ಸಿನಿಮಾದ ಶೀರ್ಷಿಕೆಯೇ ‘ಸೂಪರ್ ಹಿಟ್’. ನಾಗೇಂದ್ರ ಪ್ರಸಾದ್ ಅವರ ಸಹೋದರ ವಿಜಯಾನಂದ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಗಿಲ್ಲಿ ನಟ (ಗಿಲ್ಲಿ ನಟ)ಗೌರವ್ ಶೆಟ್ಟಿ, ಶ್ವೇತಾ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಫೆಬ್ರವರಿ 27 ರಂದು ‘ಸೂಪರ್ ಹಿಟ್’ (ಸೂಪರ್ ಹಿಟ್) ರಿಲೀಸ್ ಆಗಲಿದೆ. ರಿಲೀಸ್ ಡೇಟ್ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಲಾಯಿತು. ಅದರಲ್ಲಿ ಗಿಲ್ಲಿ ನಟ, ಸಾಧುಕೋಕಿಲ, ನಾಗೇಂದ್ರ ಪ್ರಸಾದ್, ನಿರ್ಮಾಪಕ ಜಿ. ಉಮೇಶ್…

Read More
ಬೆಲೆ ಎಷ್ಟೇ ಇರಲಿ ಪ್ರತಿ ವರ್ಷ ಪತ್ನಿಗೆ 3 ಕೆಜಿ ಚಿನ್ನ ಖರೀದಿಸುವ ಭಾರತದ ಉದ್ಯಮಿ,ನೆಟ್ಟಿಗರ ವಿಶೇಷ ಮನವಿ

ಬೆಲೆ ಎಷ್ಟೇ ಇರಲಿ ಪ್ರತಿ ವರ್ಷ ಪತ್ನಿಗೆ 3 ಕೆಜಿ ಚಿನ್ನ ಖರೀದಿಸುವ ಭಾರತದ ಉದ್ಯಮಿ,ನೆಟ್ಟಿಗರ ವಿಶೇಷ ಮನವಿ

<p>ಬೆಲೆ ಎಷ್ಟೇ ಇರಲಿ ಪ್ರತಿ ವರ್ಷ ಪತ್ನಿಗೆ 3 ಕೆಜಿ ಚಿನ್ನ ಖರೀದಿಸುವ ಭಾರತದ ಉದ್ಯಮಿ, ಇದೀಗ ಮದುವೆಯಾದ ಮಹಿಳೆಯರ ನಮ್ಮ ಗಂಡನ ಮನಸ್ಸು ಹೀಗೆ ಆಗಲಿ ಎಂದು ಪ್ರಾರ್ಥಿಸಿದರೆ, ಮದುವೆಯಾಗದವರು ಇಂತಹ ಗಂಡನೇ ಸಿಗಲಿ ಎಂದು ಆಶಿಸುತ್ತಿದ್ದಾರೆ.</p><p>&nbsp;</p><img><p>ಭಾರತದ ಶ್ರೀಮಂತ ಉದ್ಯಮಿಗಳ ಲೈಫ್ ಸ್ಟೈಲ್ ಯಾವತ್ತೂ ಕುತೂಹಲ. ದುಬಾರಿ ಜೀವನಶೈಲಿ, ಐಷಾರಾಮಿ ಮನೆ, ಕಾರು ಸೇರಿದಂತೆ ಎಲ್ಲದರಲ್ಲೂ ಐಷರಾಮಿತನ ಇರುತ್ತೆ. ಹಲವು ಶ್ರೀಮಂತ ಉದ್ಯಮಿಗಳಿಗೆ ಒಂದೊಂದು ವಿಚಾರದಲ್ಲಿ ಆಸಕ್ತಿ ಇರುತ್ತೆ. ಕೆಲವರಿ ಹೊಸ ಹೊಸ ಲಕ್ಷುರಿ ಕಾರು…

Read More
ಬಾಬರಿ ಮಸೀದಿಯನ್ನು ಇನ್ನೆಂದೂ ನಿರ್ಮಿಸಲು ಸಾಧ್ಯವಿಲ್ಲ; ಸಿಎಂ ಯೋಗಿ ಆದಿತ್ಯನಾಥ್ ಪುನರುಚ್ಛಾರ

ಬಾಬರಿ ಮಸೀದಿಯನ್ನು ಇನ್ನೆಂದೂ ನಿರ್ಮಿಸಲು ಸಾಧ್ಯವಿಲ್ಲ; ಸಿಎಂ ಯೋಗಿ ಆದಿತ್ಯನಾಥ್ ಪುನರುಚ್ಛಾರ

ಬಾರಾಬಂಕಿ, ಫೆಬ್ರವರಿ 10: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (ಯೋಗಿ ಆದಿತ್ಯನಾಥ್) ಬಾಬರಿ ಮಸೀದಿ ವಿಷಯದ ಬಗ್ಗೆ ತಮ್ಮ ಕಠಿಣ ನಿಲುವನ್ನು ಪುನರುಚ್ಚರಿಸಿದ್ದಾರೆ. ಬಾಬರಿ ದೇವಸ್ಥಾನವನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ. ಈ ಸರ್ಕಾರ ಹೇಳಿದ್ದನ್ನೇ ಮಾಡುವುದನ್ನಷ್ಟೇ ಹೇಳುತ್ತದೆ. ನಾವು ಹೇಳಿದಂತೆಯೇ ರಾಮಜನ್ಮ ಭೂಮಿಯಲ್ಲಿ ಬಾಲರಾಮನಿಗೆ ದೇವಾಲಯವನ್ನು ನಿರ್ಮಿಸಿದ್ದೇವೆ ಎಂದು ಹೇಳಿದ್ದಾರೆ. ಬಾರಾಬಂಕಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭರವಸೆಗಳನ್ನು ಭರವಸೆ ನೀಡುವ ತಮ್ಮ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು. ಅಯೋಧ್ಯೆಯ ಬಗ್ಗೆ ಬಿಜೆಪಿಯ ನಿಲುವನ್ನು…

Read More
‘ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ? ಇಲ್ಲಿದೆ ಕಾರಣ

‘ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ? ಇಲ್ಲಿದೆ ಕಾರಣ

ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (ರಾಜೇಂದ್ರ ಸಿಂಗ್ ಬಾಬು) ಅವರು ನಿರ್ದೇಶನ ಮಾಡಿರುವ ‘ವೀರ ಕಂಬಳ’ ಸಿನಿಮಾ ಫೆಬ್ರವರಿ 27ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ರಿಲೀಸ್ ದಿನಾಂಕದ ಹತ್ತಿರ ಆಗಿರುವ ಈ ಹೊತ್ತಿನಲ್ಲಿ ಹೊಸ ಅಪ್‌ಡೇಟ್ಸ್ ಹಂಚಿಕೊಳ್ಳಲಾಗುತ್ತಿದೆ. ‘ವೀರ ಕಂಬಳ’ (ವೀರ ಕಂಬಳ) ರೂಪುಗೊಂಡಿದ್ದರ ಹಿಂದೆ ಸಾಕಷ್ಟು ಸುದೀರ್ಘವಾದ ಕಥನವಿದೆ. ಅಂದಾಜು ಏಳುನೂರು ವರ್ಷಗಳಷ್ಟು ಐತಿಹ್ಯವಿರುವ ಕಂಬಳದ ಬಗ್ಗೆ ಇಂಚಿಂಚು ಮಾಹಿತಿಯನ್ನು ಕಲೆಹಾಕುವ ಮೂಲಕ ರಾಜೇಂದ್ರ ಸಿಂಗ್ ಬಾಬು ಅವರು ಈ ಸಿನಿಮಾವನ್ನು ರೂಪಿಸಿದ್ದಾರೆ. ಈ…

Read More
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲೊಂದು ಲವ್ ಜಿಹಾದ್

ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲೊಂದು ಲವ್ ಜಿಹಾದ್

ಬೆಂಗಳೂರು, (ಫೆಬ್ರವರಿ 10): ಬೆಂಗಳೂರಿನಲ್ಲಿ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯೋರ್ವಳಿಗೆ ಹೆಣ್ಣು ಮಗು ಕರುಣಿಸಿ ಸೈಯದ್ ಎಂಬ ವ್ಯಕ್ತಿ ಕೈಕೊಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬಿಟಿಎಂ ಲೇಔಟ್ ನ ಸೈಯದ್ ಸಾಮಾಜಿಕ ಜಾಲತಾಣದಲ್ಲಿ ಪಶ್ಚಿಮಬಂಗಾಳದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದು, ಬಳಿಕ ಆಕೆಯನ್ನು ಜೈನಾಬ್ ಇಸ್ಲಾಂಗೆ ಮತಾಂತರಗೊಳಿಸಿದ್ದಾರೆ. ಬಳಿಕ 2025 ಜುಲೈನಲ್ಲಿ ಇಬ್ಬರೂ ರಿಜಿಸ್ಟರ್ ಮ್ಯಾರೇಜ್ ಆಗಿದ್ದು, ದಂಪತಿ ಒಂದು ಹೆಣ್ಣು ಮಗುವಾಗಿದೆ. ಆಗ ಸೈಯದ್ ತಾಯಿ ಹಾಗೂ ಮಗುವನು ಕೋಲ್ಕತ್ತಾದಲ್ಲಿ ಬಿಟ್ಟು ಎಸ್ಕೇಪ್ ಆಗಿದ್ದಾನೆ….

Read More
ಬೆಂಗಳೂರಿಗರೇ ಇಲ್ಲಿನ ಐಸ್ ಕ್ರೀಂ ತಿಂದ್ರೆ ನೇರ ಯಮನ ಪಾದಕ್ಕೆ: ದಾಳಿಯ ವೇಳೆ ಅಧಿಕಾರಿಗಳಿಗೆ ಶಾಕ್

ಬೆಂಗಳೂರಿಗರೇ ಇಲ್ಲಿನ ಐಸ್ ಕ್ರೀಂ ತಿಂದ್ರೆ ನೇರ ಯಮನ ಪಾದಕ್ಕೆ: ದಾಳಿಯ ವೇಳೆ ಅಧಿಕಾರಿಗಳಿಗೆ ಶಾಕ್

ಬೆಂಗಳೂರು, ಫೆ.10: ಬೆಂಗಳೂರಿಗರೇ ಬೀದಿ.. ಬೀದಿಯಲ್ಲಿ ಸಿಗುವ ಈ ಐಸ್ ಕ್ರೀಂ ತಿನ್ನುವ ಮುನ್ನ ಸುದ್ದಿಯನ್ನು ಒಮ್ಮೆ ಗಮನವಿಟ್ಟು ಓದಿ. ಇತ್ತೀಚಿಗೆ ಇದೊಂದು ದಂಧೆಯಾಗಿ ನಡೆಯುತ್ತಿದೆ. ಚಿಕ್ಕ ವಯಸ್ಸಿನಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಬರಲು ಇಂತಹ ಆಹಾರಗಳೇ ಕಾರಣ ಎಂದು ಹೇಳಲಾಗುತ್ತಿದೆ. ಬೆಂಳೂರಿನಲ್ಲಿ ಇಂತಹ ಆಹಾರ ವಿಚಾರದಲ್ಲಿ ಅನೇಕ ಘಟನೆಗಳ ಬಗ್ಗೆ ವರದಿಗಳು ಆಗಿವೆ. ಇದೀಗ ಬೆಂಗಳೂರು ಗ್ರಾಮಾಂತರದಲ್ಲಿ ಐಸ್ ಕ್ರೀಂ ತಯಾರಿಕೆಗೆ ಬಳಸುವ ನೀರಿನ ಬಗ್ಗೆ ಕಳವಳಕಾರಿ ವರದಿ ಬಂದಿದೆ. ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

Read More
ಮಾಘ ಮಾಸದಲ್ಲಿ ರಾಹುವಿನ ಅನುಗ್ರಹದಿಂದ ಈ 4 ರಾಶಿಗೆ ಹಣದ ಸುರಿಮಳೆ

ಮಾಘ ಮಾಸದಲ್ಲಿ ರಾಹುವಿನ ಅನುಗ್ರಹದಿಂದ ಈ 4 ರಾಶಿಗೆ ಹಣದ ಸುರಿಮಳೆ

<p>4 zodiac signs will have money ರಾಹುವಿನ ಸಂಚಾರದಿಂದಾಗಿ, ನಾಲ್ಕು ರಾಶಿಚಕ್ರ ಚಿಹ್ನೆಗಳ ಜನರು ಜಾಕ್‌ಪಾಟ್ ಹೊಡೆಯಲಿದ್ದಾರೆ. ಅವರಿಗೆ ಕುಬೇರನ ಆಶೀರ್ವಾದ ಇರುತ್ತದೆ. ಕೆಲವು ರಾಶಿಚಕ್ರ ಚಿಹ್ನೆಗಳು ತಮ್ಮ ಉದ್ಯೋಗಗಳಲ್ಲಿ ಹಣ ಮತ್ತು ಬಡ್ತಿಗಳನ್ನು ಪಡೆಯುವ ಸಾಧ್ಯತೆಯಿದೆ.</p><p>&nbsp;</p><img><p>ಮಾಘ ಮಾಸದಲ್ಲಿ, ಕೆಲವು ರಾಶಿಚಕ್ರ ಚಿಹ್ನೆಗಳ ಮೇಲೆ ರಾಹುವಿನ ಆಶೀರ್ವಾದ ಬೀಳುತ್ತದೆ. ಅವುಗಳಲ್ಲಿ ಮೊದಲನೆಯದು ವೃಷಭ. ಮಾಘ ಮಾಸದಲ್ಲಿ, ವೃಷಭ ರಾಶಿಯವರಿಗೆ ಹಣದ ಹರಿವು ಹೆಚ್ಚಾಗುತ್ತದೆ. ಅನಿರೀಕ್ಷಿತ ಮೂಲಗಳಿಂದ ಹಣ ಅವರಿಗೆ ತಲುಪುತ್ತದೆ. ಇತರರಿಗೆ ನೀಡಿ ಮರೆತುಹೋದ ಹಣವನ್ನು…

Read More
ಹಳೇ ರಿಲೇಷನ್‌ಶಿಪ್‌ ನೋವಿನಿಂದ ಹೊರಬರಲು ವಿಜಯ್‌ ದೇವರಕೊಂಡ ಸಹಾಯ ಮಾಡಿದ್ದು ನಿಜ: ರಶ್ಮಿಕಾ ಮಂದಣ್ಣ ಓಪನ್ ಟಾಕ್! | Rashmika Mandanna Vijay Deverakonda Relationship Wedding Rumors San

ಹಳೇ ರಿಲೇಷನ್‌ಶಿಪ್‌ ನೋವಿನಿಂದ ಹೊರಬರಲು ವಿಜಯ್‌ ದೇವರಕೊಂಡ ಸಹಾಯ ಮಾಡಿದ್ದು ನಿಜ: ರಶ್ಮಿಕಾ ಮಂದಣ್ಣ ಓಪನ್ ಟಾಕ್! | Rashmika Mandanna Vijay Deverakonda Relationship Wedding Rumors San

ರಶ್ಮಿಕಾ ತಮ್ಮ ಹಿಂದಿನ ‘ನೋ ಚಾಯ್ಸ್’ ಸಂಬಂಧದ ಬಗ್ಗೆ ಮಾತನಾಡಿದ್ದು ಮತ್ತೆ ಮುನ್ನೆಲೆಗೆ ಬಂದಿದೆ. ಆ ಭಾವನಾತ್ಮಕ ನೋವಿನಿಂದ ಹೊರಬರಲು ಮತ್ತು ಆನ್‌ಲೈನ್ ಟ್ರೋಲಿಂಗ್‌ ಎದುರಿಸುವಾಗ ವಿಜಯ್ ತಮಗೆ ಹೇಗೆ ಸಹಾಯ ಮಾಡಿದರು ಎಂಬುದನ್ನು ಅವರು ಹಂಚಿಕೊಂಡಿದ್ದಾರೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆಯ ರೂಮರ್‌ಗಳ ಕಾರಣಕ್ಕೆ ಮತ್ತೆ ಸುದ್ದಿಯಲ್ಲಿದ್ದಾರೆ. ಇಬ್ಬರ ಮದುವೆ ಫೆ.26 ರಂದು ಉದಯಪುರದಲ್ಲಿ ನಡೆಯಬಹುದು ಎನ್ನುವ ವದಂತಿಗಳು ಜೋರಾಗಿದೆ. ಈ ಜೋಡಿ ಈಗಾಗಲೇ ಕಳೆದ ಅಕ್ಟೋಬರ್‌ನಲ್ಲಿ ಖಾಸಗಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಅನ್ನೋ…

Read More
ಮೆಟ್ರೋ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ ಅಷ್ಟೇ! ರಾಜಕೀಯ ನಾಯಕರ ಟಾಕ್‌ ವಾರ್‌ ನಿಲ್ಲಿಸಲು BMRCL ಮಹಾಪ್ಲ್ಯಾನ್! | Namma Metro Fare Hike On Cards In Bengaluru As Bmrcl Weighs New Fare Committee

ಮೆಟ್ರೋ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ ಅಷ್ಟೇ! ರಾಜಕೀಯ ನಾಯಕರ ಟಾಕ್‌ ವಾರ್‌ ನಿಲ್ಲಿಸಲು BMRCL ಮಹಾಪ್ಲ್ಯಾನ್! | Namma Metro Fare Hike On Cards In Bengaluru As Bmrcl Weighs New Fare Committee

 ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯ ಚರ್ಚೆಗಳು ನಡೆಯುತ್ತಿವೆ. ರಾಜಕೀಯ ವಿರೋಧದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಈ ಪ್ರಸ್ತಾವನೆಯ ಬಗ್ಗೆ, ಹೊಸ ದರ ನಿಗದಿ ಸಮಿತಿ ರಚನೆ ಸೇರಿದಂತೆ ಅಂತಿಮ ನಿರ್ಧಾರವನ್ನು ಮುಂಬರುವ BMRCL ಬೋರ್ಡ್ ಸಭೆಯಲ್ಲಿ ತೆಗೆದುಕೊಳ್ಳುವ ಸಾಧ್ಯತೆಯಿದೆ. ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್‌ (BMRCL) ವತಿಯಿಂದ ಮೆಟ್ರೋ ಟಿಕೆಟ್ ದರ ಏರಿಕೆ ಕುರಿತಾಗಿ ಮಹತ್ವದ ಚರ್ಚೆಗಳು ನಡೆಯುತ್ತಿದ್ದು, ಈ ವಿಚಾರ ಇದೀಗ ರಾಜಕೀಯ ವಲಯದಲ್ಲೂ ಭಾರೀ ‘ಟಾಕ್ ವಾರ್’ಗೆ ಕಾರಣವಾಗಿದೆ. ಟಿಕೆಟ್ ದರ…

Read More
ಪ್ರತಿಯೊಂದು ಯಶಸ್ಸಿನ ಹಿಂದಿರೋ ದೇಗುಲದ ಸೀಕ್ರೆಟ್​ ರಿವೀಲ್​ ಮಾಡಿದ ನಟಿ Rukmini Vasanth

ಪ್ರತಿಯೊಂದು ಯಶಸ್ಸಿನ ಹಿಂದಿರೋ ದೇಗುಲದ ಸೀಕ್ರೆಟ್​ ರಿವೀಲ್​ ಮಾಡಿದ ನಟಿ Rukmini Vasanth

<p>’ಸಪ್ತ ಸಾಗರದಾಚೆ ಎಲ್ಲೋ’ ಮತ್ತು ‘ಕಾಂತಾರ’ ಚಿತ್ರಗಳ ಮೂಲಕ ಖ್ಯಾತಿ ಗಳಿಸಿದ ನಟಿ ರುಕ್ಮಿಣಿ ವಸಂತ್, ತಮ್ಮ ಯಶಸ್ಸಿನ ಹಿಂದಿನ ರಹಸ್ಯವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ದೇವಸ್ಥಾನವೇ ತಮ್ಮ ವೃತ್ತಿಜೀವನದ ಯಶಸ್ಸಿಗೆ ಕಾರಣ ಎಂದು ಅವರು ಬಹಿರಂಗಪಡಿಸಿದ್ದಾರೆ.</p><img><p>ಕಾಂತಾರಾ ಚಾಪ್ಟರ್​-1 ಮೂಲಕ ಕನಕವತಿಯಾಗಿ ಮಿಂಚಿರುವ ನಟಿ ರುಕ್ಮಿಣಿ ವಸಂತ್​ ಅವರು ಸಕತ್​ ಫೇಮಸ್​ ಆಗಿದ್ದು, ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ ಮತ್ತು ಬಿ ಸಿನಿಮಾಗಳ ಮೂಲಕ.</p><img><p>1994ರಲ್ಲಿ ಜನಿಸಿರುವ ನಟಿ ರುಕ್ಮಿಣಿ ಅವರಿಗೆ ಈಗ 32 ವರ್ಷ ವಯಸ್ಸು. ಅಶೋಕ…

Read More