Headlines
IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಐಪಿಎಲ್ನ 19 ನೇ ಸೀಸನ್ (IPL 2026) ಮಾರ್ಚ್ 28 ರ ಶನಿವಾರದಿಂದ ಪ್ರಾರಂಭವಾಗುತ್ತಿದೆ. ಈ ಪಂದ್ಯಾವಳಿಯಲ್ಲಿ ಒಟ್ಟು 65 ದಿನಗಳಲ್ಲಿ 74 ಪಂದ್ಯಗಳು ನಡೆಯಲಿವೆ. ಒಟ್ಟು 10 ತಂಡಗಳು 70 ಪಂದ್ಯಗಳಲ್ಲಿ ಮತ್ತು ಪ್ಲೇಆಫ್‌ನಲ್ಲಿ 4 ಪಂದ್ಯಗಳನ್ನು ಆಡಲಿವೆ. ಈ ಆವೃತ್ತಿಯ ಆರಂಭಿಕ ಕಾರ್ಯಕ್ರಮ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಹೀಗಾಗಿ ಈ ಬಾರಿಯೂ, ಆರ್‌ಸಿಬಿ ಅದೇ ಆವೇಗವನ್ನು ಮುಂದುವರೆಸಿ ಗೆಲುವಿನ ಆರಂಭವನ್ನು…

Read More
IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯಗಳ ಸಿದ್ಧತೆ ಪರಿಶೀಲಿಸಲು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ನವೆಂಬರ್ 27: ಇರಾನ್ ಜೊತೆಗಿನ ಇಸ್ರೇಲ್ ಮತ್ತು ಅಮೆರಿಕದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ನಿರ್ಬಂಧದಿಂದ ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಇಂಧನ ಪೂರೈಕೆಯ ಕುರಿತಾದ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿಪ್ರಧಾನಿ ಮೋದಿ) ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವರ್ಚುವಲ್ ಆಗಿ ವಿಡಿಯೋ ಕಾನ್ಫರೆನ್ಸ್ ಲಭ್ಯ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಅವರ ಸನ್ನದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ…

Read More
25 ವರ್ಷದ ಆ ಯುವತಿಗೆ ದಯಾಮರಣದ (Euthanasia) ಹೊರತಾಗಿ ಬೇರೆ ದಾರಿಯೇ ಇರಲಿಲ್ಲವಾ? | Who Is Noelia Castillo And Why Did She Choose To Die By Euthanasia Bni

25 ವರ್ಷದ ಆ ಯುವತಿಗೆ ದಯಾಮರಣದ (Euthanasia) ಹೊರತಾಗಿ ಬೇರೆ ದಾರಿಯೇ ಇರಲಿಲ್ಲವಾ? | Who Is Noelia Castillo And Why Did She Choose To Die By Euthanasia Bni

ಸ್ಪೇನ್‌ನ 25 ವರ್ಷದ ಯುವತಿ ನೋಲಿಯಾ ಕ್ಯಾಸ್ಟಿಲ್ಲೋ ದಯಾಮರಣಕ್ಕೆ (Euthanasia) ತುತ್ತಾದರು. ತಂದೆ ಕಾನೂನು ಹೋರಾಟದ ಮೂಲಕ ಇದನ್ನು ವಿರೋಧಿಸಿದರೂ, ನ್ಯಾಯಾಲಯಗಳು ಆಕೆಯ ನಿರ್ಧಾರವನ್ನು ಎತ್ತಿಹಿಡಿದವು. ಏನಿದು ಈಕೆಯ ಕತೆ?  ಇದು ಸ್ಪೇನ್‌ ದೇಶದ ಒಬ್ಬ ಯುವತಿಯ ಕತೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ, 25 ವರ್ಷದ ಈ ಯುವತಿ ಇಚ್ಛಾಮರಣ (Euthanasia) ಆಯ್ಕೆ ಮಾಡಿಕೊಂಡಿದ್ದಾಳೆ. ಈ ಘಟನೆ ದೇಶದಲ್ಲೂ ಹೊರಗೂ ದೊಡ್ಡ ಚರ್ಚೆಗೆ ಕಾರಣವಾಗಿದೆ. ನೋಲಿಯಾ ಕ್ಯಾಸ್ಟಿಲ್ಲೋ ಎಂಬುದು ಈಕೆಯ ಹೆಸರು. ಹಲವು ವರ್ಷಗಳ ದೈಹಿಕ…

Read More
ಡಾಕ್ಟರ್​ ಪತ್ನಿಯಾಗಿ ಸಪ್ತಪದಿ ತುಳಿದ Puttakkana Makkalu ಸಂಜನಾ ಬುರ್ಲಿ:  ಮದ್ವೆಯ ಅಪರೂಪದ​  ಫೋಟೋಸ್​ ಇಲ್ಲಿವೆ

ಡಾಕ್ಟರ್​ ಪತ್ನಿಯಾಗಿ ಸಪ್ತಪದಿ ತುಳಿದ Puttakkana Makkalu ಸಂಜನಾ ಬುರ್ಲಿ: ಮದ್ವೆಯ ಅಪರೂಪದ​ ಫೋಟೋಸ್​ ಇಲ್ಲಿವೆ

ಪುಟ್ಟಕ್ಕನ ಮಕ್ಕಳು ಧಾರಾವಾಹಿ ಖ್ಯಾತಿಯ ನಟಿ ಸಂಜನಾ ಬುರ್ಲಿ ಅವರು ವೈದ್ಯರಾದ ಸಮರ್ಥ ಚೆನ್ನಗಿರಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ತಮ್ಮ ಮದುವೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅವರ ಪತಿ ಹಾಗೂ ವೃತ್ತಿ ಜೀವನದ ಬಗ್ಗೆ ಈ ಲೇಖನ ಮಾಹಿತಿ ನೀಡುತ್ತದೆ.<img><p>ಪುಟ್ಟಕ್ಕನ ಮಕ್ಕಳು ಸೀರಿಯಲ್​ ಹಾಗೂ ಗಂಧದ ಗುಡಿ ಸೀರಿಯಲ್​ ಮೂಲಕ ಜನಮನ ಗೆದ್ದ ನಟಿ ಸಂಜನಾ ಬುರ್ಲಿ ಇಂದು ಸಪ್ತಪದಿ ತುಳಿದು, ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಈ ಮೂಲಕ ಅವರು ಇಂದು ಶ್ರೀಮತಿಯಾಗಿದ್ದಾರೆ.</p><img><p>ಮದುವೆಯ ಸುಂದರ…

Read More
Bhumi Pednekar: ನೀರು ಮಾರೋ ಬ್ಯುಸಿನೆಸ್‌ಗೆ ಇಳಿದ ಬಾಲಿವುಡ್ ನಟಿ: ಬಾಟಲಿ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ! | Actress Bhumi Pednekar Launches Premium Water Brand Backbay Gvd

Bhumi Pednekar: ನೀರು ಮಾರೋ ಬ್ಯುಸಿನೆಸ್‌ಗೆ ಇಳಿದ ಬಾಲಿವುಡ್ ನಟಿ: ಬಾಟಲಿ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ! | Actress Bhumi Pednekar Launches Premium Water Brand Backbay Gvd

ಬಾಲಿವುಡ್ ನಟಿಯರು ಈಗ ಕೇವಲ ನಟನೆಗೆ ಸೀಮಿತವಾಗಿಲ್ಲ, ಬ್ಯುಸಿನೆಸ್ ಲೋಕಕ್ಕೂ ಕಾಲಿಡುತ್ತಿದ್ದಾರೆ. ಕೃತಿ ಸನನ್, ಆಲಿಯಾ ಭಟ್, ಶಿಲ್ಪಾ ಶೆಟ್ಟಿ ಸಾಲಿಗೆ ಈಗ ಭೂಮಿ ಪೆಡ್ನೇಕರ್ ಕೂಡ ಸೇರಿದ್ದಾರೆ. ಅವರು ತಮ್ಮದೇ ಆದ ವಾಟರ್ ಬ್ರ್ಯಾಂಡ್ ಶುರು ಮಾಡಿದ್ದಾರೆ. ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ ಈಗ ಕೇವಲ ನಟನೆಗಷ್ಟೇ ಸೀಮಿತವಾಗಿಲ್ಲ, ಅವರು ಬ್ಯುಸಿನೆಸ್ ಜಗತ್ತಿಗೂ ಕಾಲಿಟ್ಟಿದ್ದಾರೆ. ಅವರು ನೀರು ಮಾರಾಟ ಮಾಡುವ ಉದ್ಯಮವನ್ನು ಆರಂಭಿಸಿದ್ದಾರೆ. ತಮ್ಮ ಕಂಪನಿಗೆ ‘ಬ್ಯಾಕ್‌ಬೇ’ (Backbay) ಎಂದು ಹೆಸರಿಟ್ಟಿದ್ದು, ಇದೊಂದು ಪ್ರೀಮಿಯಂ ಮಿನರಲ್…

Read More
IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

IPL: ಅಪ್ಪಿತಪ್ಪಿಯೂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಸೆಕ್ಯುರಿಟಿ ಬಗ್ಗೆ ಕಮಿಷನರ್​ ಹೇಳಿದ್ದಿಷ್ಟು

ಬೆಂಗಳೂರು, ಮಾರ್ಚ್ 27: ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಿನ್ನಸ್ವಾಮಿ ಮೈದಾನದಲ್ಲಿ ನಾಳೆ IPL ಉದ್ಘಾಟನಾ ಪಂದ್ಯ. ಸಕಲ ಭದ್ರತೆ ಕೂಡ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಕಷನರ್ ಸೀಮಂತ್ ಕುಮಾರ್ ಹೇಳಿಕೆ ನೀಡಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ 3 ಹಂತದಲ್ಲಿ ಸೆಕ್ಯುರಿಟಿ ಇರಲಿದೆ. ಆರ್ಇಎಫ್ ಮತ್ತು ಗರುಡ ಟೀಂ, ಪಿಕಪ್ ಸ್ಕ್ವಾಡ್ ಇದೆ. ಭದ್ರತೆಗೆ 2,500 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಆಫ್‌ಲೈನ್ ಟಿಕೆಟ್ ಸಿಗುತ್ತೆ ಎಂದು ಯಾರು ಬರಬಾರದು. ಮೈದಾನ ಬಳಿ ರಸ್ತೆಗೆ ಬಂದು ನಿಲ್ಲುವವರಿಗೆ…

Read More
ನೋಕಿಯಾ ಕಂಪನಿಯಿಂದ 14,000 ಉದ್ಯೋಗಿಗಳ ವಜಾ: ಭಾರತದ ಟೀಮ್‌ಗೂ ತಟ್ಟಲಿದೆ ಲೇ-ಆಫ್ ಬಿಸಿ | Nokia Layoffs 14000 Employees India Teams Impact Leadership Change San

ನೋಕಿಯಾ ಕಂಪನಿಯಿಂದ 14,000 ಉದ್ಯೋಗಿಗಳ ವಜಾ: ಭಾರತದ ಟೀಮ್‌ಗೂ ತಟ್ಟಲಿದೆ ಲೇ-ಆಫ್ ಬಿಸಿ | Nokia Layoffs 14000 Employees India Teams Impact Leadership Change San

ಒಂದು ಕಾಲದಲ್ಲಿ ವಿಶ್ವದ ಅತಿದೊಡ್ಡ ಮೊಬೈಲ್ ತಯಾರಿಕಾ ಸಂಸ್ಥೆಯಾಗಿದ್ದ ನೋಕಿಯಾ, ತನ್ನ 14,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಭಾರತದಲ್ಲಿನ ವಹಿವಾಟು ಕುಸಿತ ಮತ್ತು ಸಾಂಸ್ಥಿಕ ಪುನರ್ರಚನೆಯು ಈ ಉದ್ಯೋಗ ಕಡಿತಕ್ಕೆ ಪ್ರಮುಖ ಕಾರಣಗಳಾಗಿವೆ.  ಹೆಲ್ಸಿಂಕಿ/ಬೆಂಗಳೂರು (ಮಾ.27): ಒಂದು ಕಾಲದಲ್ಲಿ ವಿಶ್ವದ ಅತಿದೊಡ್ಡ ಮೊಬೈಲ್ ಫೋನ್ ತಯಾರಿಕಾ ಸಂಸ್ಥೆಯಾಗಿದ್ದ ಫಿನ್ಲೆಂಡ್ ಮೂಲದ ನೋಕಿಯಾ (Nokia), ತನ್ನ ಉದ್ಯೋಗಿಗಳಿಗೆ ಬಿಗ್ ಶಾಕ್ ನೀಡಲು ಸಜ್ಜಾಗಿದೆ. ಕಂಪನಿಯು ತನ್ನ ಒಟ್ಟು ಕಾರ್ಯಪಡೆಯನ್ನು ಶೇ. 20 ರಷ್ಟು ಕಡಿತಗೊಳಿಸಲು ನಿರ್ಧರಿಸಿದ್ದು, ಸುಮಾರು 14,000…

Read More
ಪಾನಿಪುರಿ ವ್ಯಾಪಾರಿಯ ಸಂಪಾದನೆ ದಿನಕ್ಕೆ 3,000, ತಿಂಗಳಿಗೆ 90,000! ವರ್ಷದ ಲೆಕ್ಕ ಹಾಕಿದ ನೆಟ್ಟಿಗರು ಶಾಕ್! | India Best Street Food Business Idea Pani Puri Vendor Earns 90000 A Month Video Goes Viral Sat

ಪಾನಿಪುರಿ ವ್ಯಾಪಾರಿಯ ಸಂಪಾದನೆ ದಿನಕ್ಕೆ 3,000, ತಿಂಗಳಿಗೆ 90,000! ವರ್ಷದ ಲೆಕ್ಕ ಹಾಕಿದ ನೆಟ್ಟಿಗರು ಶಾಕ್! | India Best Street Food Business Idea Pani Puri Vendor Earns 90000 A Month Video Goes Viral Sat

ಬೀದಿಬದಿ ಪಾನಿಪುರಿ ಮಾರಾಟಗಾರರೊಬ್ಬರು ದಿನಕ್ಕೆ 3,000 ರೂ.ನಂತೆ ತಿಂಗಳಿಗೆ 90,000 ರೂ. ಸಂಪಾದಿಸುತ್ತಿರುವ ಸುದ್ದಿ ವೈರಲ್ ಆಗಿದೆ. ಕಂಟೆಂಟ್ ಕ್ರಿಯೇಟರ್ ಒಬ್ಬರು ಇದನ್ನು ಖಚಿತಪಡಿಸಿದ್ದು, ಈ ವ್ಯಾಪಾರಿಯ ಕಠಿಣ ಪರಿಶ್ರಮ ಮತ್ತು ಆದಾಯದ ಬಗ್ಗೆ ನೆಟ್ಟಿಗರಲ್ಲಿ ಚರ್ಚೆ ಹುಟ್ಟುಹಾಕಿದೆ. ಭಾರತದಲ್ಲಿ ಸ್ಟ್ರೀಟ್ ಫುಡ್‌ಗೆ ದೊಡ್ಡ ಮಾರುಕಟ್ಟೆ ಇದೆ. ನಮ್ಮ ಕರ್ನಾಟಕದಲ್ಲಿ ಚಹಾ, ಬಗೆಬಗೆಯ ವಡೆ, ಪಫ್ಸ್, ಸಮೋಸ ಫೇಮಸ್ ಆದ್ರೆ, ಉತ್ತರ ಭಾರತದಲ್ಲಿ ಈ ಜಾಗವನ್ನು ಹೆಚ್ಚಾಗಿ ಪಾನಿಪುರಿಯೇ ಆಕ್ರಮಿಸಿಕೊಂಡಿದೆ. ಇಂತಹ ಒಬ್ಬ ಬೀದಿಬದಿ ಪಾನಿಪುರಿ ವ್ಯಾಪಾರಿ…

Read More
Ruhaanika Dhawan: ಬ್ಯಾಕ್‌ಲೆಸ್ ಬ್ಲೌಸ್‌ನಲ್ಲಿ ಮಿಂಚಿದ ‘ಯೇ ಹೆ ಮೊಹಬ್ಬತೇಂ’ ನಟಿ: ಫೋಟೋಸ್ ವೈರಲ್ | Yeh Hai Mohabbatein Star Ruhaanika Dhawan Saree Look Goes Viral Gvd

Ruhaanika Dhawan: ಬ್ಯಾಕ್‌ಲೆಸ್ ಬ್ಲೌಸ್‌ನಲ್ಲಿ ಮಿಂಚಿದ ‘ಯೇ ಹೆ ಮೊಹಬ್ಬತೇಂ’ ನಟಿ: ಫೋಟೋಸ್ ವೈರಲ್ | Yeh Hai Mohabbatein Star Ruhaanika Dhawan Saree Look Goes Viral Gvd

ಇತ್ತೀಚೆಗೆ ರುಹಾನಿಕಾ ಧವನ್ ಸೀರೆಯಲ್ಲಿ ತಮ್ಮ ಗ್ಲಾಮರಸ್ ಅವತಾರವನ್ನು ತೋರಿಸಿದ್ದು, ಅಭಿಮಾನಿಗಳು ಅವರ ಸೌಂದರ್ಯಕ್ಕೆ ಮನಸೋತಿದ್ದಾರೆ. ರುಹಾನಿಕಾ ಧವನ್ ಮೆರೂನ್ ಬಣ್ಣದ ಸಿಲ್ಕ್ ಸೀರೆ ಧರಿಸಿದ್ದಾರೆ. ‘ಯೇ ಹೆ ಮೊಹಬ್ಬತೇಂ’ ಸೀರಿಯಲ್‌ನ ಮುಗ್ಧೆ ರೂಹಿ ಈಗ ಸಂಪೂರ್ಣ ಬದಲಾಗಿದ್ದಾರೆ. 18 ವರ್ಷ ತುಂಬುತ್ತಿದ್ದಂತೆ ರುಹಾನಿಕಾ ಧವನ್ ತಮ್ಮ ಗ್ಲಾಮರಸ್ ಅವತಾರವನ್ನು ತೋರಿಸಲು ಶುರು ಮಾಡಿದ್ದಾರೆ. ಇತ್ತೀಚೆಗೆ ಸೀರೆಯಲ್ಲಿ ತಮ್ಮ ಲೇಟೆಸ್ಟ್ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಇದನ್ನು ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಟಿವಿ ಶೋ ‘ಯೇ ಹೆ…

Read More
ರಾಮ ನವಮಿಯಂದು ‘ರಾಮರಸ’ ಟೀಸರ್ ಅನಾವರಣ, ‘ಗುರು ಸಿದ್ದ’ ಪಾತ್ರದಲ್ಲಿ ಪ್ರಜ್ವಲ್‍ ದೇವರಾಜ್! | On Rama Navami Avadhoota Sri Vinay Guruji Unveiled The Character Teaser Of Prajwal Devaraj Movie Ramarasa

ರಾಮ ನವಮಿಯಂದು ‘ರಾಮರಸ’ ಟೀಸರ್ ಅನಾವರಣ, ‘ಗುರು ಸಿದ್ದ’ ಪಾತ್ರದಲ್ಲಿ ಪ್ರಜ್ವಲ್‍ ದೇವರಾಜ್! | On Rama Navami Avadhoota Sri Vinay Guruji Unveiled The Character Teaser Of Prajwal Devaraj Movie Ramarasa

“ರಾಮರಸ” ಆರಂಭವಾದ್ದುದ್ದರ ಬಗ್ಗೆ ತಿಳಿಸಿ ಮಾತನಾಡಿದ ನಿರ್ಮಾಪಕ ಗುರು ದೇಶಪಾಂಡೆ, ನಮ್ಮ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಅವರು ಅಭಿನಯಿಸಿರುವುದು ಬಹಳ ಖುಷಿಯಾಗಿದೆ. “ಜಂಟಲ್ ಮ್ಯಾನ್” ಚಿತ್ರದ ನಂತರ ಅವರ ನಮ್ಮ ಸಂಸ್ಥೆಯ ಚಿತ್ರದಲ್ಲಿ, ‘ಗುರು ಸಿದ್ಧ’ ಎಂಬ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಾಮನವಮಿ ಸಂದರ್ಭದಲ್ಲಿ ಅವದೂತ ಶ್ರೀ ವಿನಯ್ ಗುರೂಜಿ ಅವರಿಂದ ಕ್ಯಾರೆಕ್ಟರ್ ಟೀಸರ್ ಅನಾವರಣ . ಜಿ ಸಿನಿಮಾಸ್ ಮತ್ತು ಸೆವೆನ್ ಸ್ಟಾರ್ ಮೂವೀಸ್ ಜಂಟಿಯಾಗಿ ನಿರ್ಮಿಸುತ್ತಿರುವ ‘ರಾಮರಸ’ ಚಿತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal…

Read More