ಬೆಂಗಳೂರಿನ ಸ್ಪಾದಲ್ಲಿ ಬಟ್ಟೆ ಬದಲಾಯಿಸುವಾಗ ಕೆನಡಾದ ಮಹಿಳೆಗೆ ಕಿರುಕುಳ, ಅನುಚಿತ ಸ್ಪರ್ಶ

ಬೆಂಗಳೂರಿನ ಸ್ಪಾದಲ್ಲಿ ಬಟ್ಟೆ ಬದಲಾಯಿಸುವಾಗ ಕೆನಡಾದ ಮಹಿಳೆಗೆ ಕಿರುಕುಳ, ಅನುಚಿತ ಸ್ಪರ್ಶ

<p>Bengaluru news ಬೆಂಗಳೂರಿನ ಹೋಟೆಲ್ ಸ್ಪಾದಲ್ಲಿ ಮಸಾಜ್ ಸಮಯದಲ್ಲಿ ಚಿಕಿತ್ಸಕನೊಬ್ಬ ಕಿರುಕುಳ ನೀಡಿದ್ದಾನೆ ಎಂದು ಕೆನಡಾದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ.</p><p>&nbsp;</p><p>&nbsp;</p><img><p>ಕೆನಡಾದ ಮಹಿಳೆಯೊಬ್ಬರು ಸ್ಪಾವೊಂದರಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಸ್ಪಾವೊಂದರಲ್ಲಿ ಚಿಕಿತ್ಸಕರೊಬ್ಬರು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><img><p>ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಸ್ಪಾ ವಿರುದ್ಧ ಮಹಿಳೆಯ ದೂರು ದಾಖಲಾಗಿದೆ….

Read More
Video released by Kiren Rijiju: ಫೆ. 4 ರಂದು ಪ್ರಧಾನಿ ಮೇಲೆ ಸಂಸತ್‌ನಲ್ಲಿ ಹಲ್ಲೆ ನಡೆಸಲು ವಿಪಕ್ಷ ಸಂಚು ನಡೆಸಿತ್ತಾ? | Kiren Rijiju Shares Video Of Parliament Session On Feb 4th Incident

Video released by Kiren Rijiju: ಫೆ. 4 ರಂದು ಪ್ರಧಾನಿ ಮೇಲೆ ಸಂಸತ್‌ನಲ್ಲಿ ಹಲ್ಲೆ ನಡೆಸಲು ವಿಪಕ್ಷ ಸಂಚು ನಡೆಸಿತ್ತಾ? | Kiren Rijiju Shares Video Of Parliament Session On Feb 4th Incident

ಲೋಕಸಭೆಯಲ್ಲಿ ಪ್ರಧಾನಿ  ಮೋದಿ ಅವರ ಮೇಲೆ ದೈಹಿಕ ಹಲ್ಲೆಗೆ ಕಾಂಗ್ರೆಸ್ ಸಂಸದರು ಸಂಚು ರೂಪಿಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕಿರೆನ್ ರಿಜಿಜು ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ವೀಡಿಯೋ ಸದನದಲ್ಲಿ ನಡೆದ ಗದ್ದಲವನ್ನು ತೋರಿಸುತ್ತಿದ್ದು, ಬಿಜೆಪಿ ಆರೋಪಕ್ಕೆ ಪುಷ್ಠಿ ನೀಡಿದೆ ಪ್ರಧಾನಿ ಮೇಲೆ ಹಲ್ಲೆಗೆ ಸಂಚು ನಡೆಸಿದ್ದ ವಿಪಕ್ಷಗಳು: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಬುಧವಾರ ಅಂದರೆ ಫೆಬ್ರವರಿ 4 ರಂದು ಲೋಕಸಭೆಯೊಳಗೆ ದೈಹಿಕವಾಗಿ ಹಲ್ಲೆ ನಡೆಸಲು ಕಾಂಗ್ರೆಸ್‌ ಸದಸ್ಯರು ಪ್ಲಾನ್…

Read More
ಕಲಬುರಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ‘ಕೂಲ್’ ಆಗಿ ನಡೆದ ಎಸಿ ಕಳ್ಳತನ: ಸುವರ್ಣ ನ್ಯೂಸ್ ಇಂಪ್ಯಾಕ್ಟ್, ತನಿಖೆ ಚುರುಕು! | Kalaburagi Kidwai Hospital Ac Theft Suvarna News Impact Investigation Speeds Up

ಕಲಬುರಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ‘ಕೂಲ್’ ಆಗಿ ನಡೆದ ಎಸಿ ಕಳ್ಳತನ: ಸುವರ್ಣ ನ್ಯೂಸ್ ಇಂಪ್ಯಾಕ್ಟ್, ತನಿಖೆ ಚುರುಕು! | Kalaburagi Kidwai Hospital Ac Theft Suvarna News Impact Investigation Speeds Up

ಕಲಬುರಗಿಯ ಕಿದ್ವಾಯಿ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ 24 ಎಸಿಗಳ ಕಳ್ಳತನ ಪ್ರಕರಣ, ಸುವರ್ಣ ನ್ಯೂಸ್ ವರದಿಯ ನಂತರ ಹೊಸ ತಿರುವು ಪಡೆದುಕೊಂಡಿದೆ. ಸಂಸ್ಥೆಯ ನಿರ್ದೇಶಕ ಡಾ. ನವೀನ್ ತನಿಖೆ ಆರಂಭಿಸಿದ್ದು, ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಗುರುರಾಜ್ ದೇಶಪಾಂಡೆ ಅವರ ಮೇಲೆಯೇ ಗಂಭೀರ ಆರೋಪ ಕೇಳಿಬಂದಿದೆ. ಕಲಬುರಗಿ (ಫೆ.10): ನಗರದ ಪ್ರತಿಷ್ಠಿತ ಕಿದ್ವಾಯಿ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಬರೋಬ್ಬರಿ 24 ಎಸಿಗಳ (Air Conditioners) ಕಳ್ಳತನ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸುವರ್ಣ ನ್ಯೂಸ್ ಪ್ರಸಾರ ಮಾಡಿದ್ದ…

Read More
ಉದ್ಯಮಿ ಮಗಳನ್ನು ಪ್ರೀತಿಸಿದ ಗೌತಮ್ ಗಂಭೀರ್; ಪತ್ನಿ ನತಾಶಾ ಬಗ್ಗೆ ನಿಮಗೆ ಗೊತ್ತಿಲ್ಲದ ಸೀಕ್ರೆಟ್ಸ್

ಉದ್ಯಮಿ ಮಗಳನ್ನು ಪ್ರೀತಿಸಿದ ಗೌತಮ್ ಗಂಭೀರ್; ಪತ್ನಿ ನತಾಶಾ ಬಗ್ಗೆ ನಿಮಗೆ ಗೊತ್ತಿಲ್ಲದ ಸೀಕ್ರೆಟ್ಸ್

<p>ಟಿ20 ವಿಶ್ವಕಪ್ ವೇಳೆ, ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ದೆಹಲಿಯ ತಮ್ಮ ನಿವಾಸದಲ್ಲಿ ತಂಡಕ್ಕೆ ಔತಣಕೂಟ ಏರ್ಪಡಿಸಿದ್ದರು. ಈ ವೇಳೆ, ಗಂಭೀರ್ ಜೊತೆ ಅವರ ಪತ್ನಿ ನತಾಶಾ ಕೂಡ ತಂಡಕ್ಕೆ ಆತ್ಮೀಯ ಸ್ವಾಗತ ಕೋರಿದರು.</p><img><p>ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆ ಅಂದ್ರೆ, ಅದು ವಿಶ್ವ ಕ್ರಿಕೆಟ್‌ನ ಅತ್ಯಂತ ಗ್ಲಾಮರಸ್ ಪಾತ್ರಗಳಲ್ಲಿ ಒಂದು. ಭಾರತದ ಮಾಜಿ ಓಪನರ್ ಮತ್ತು ವಿಶ್ವಕಪ್ ಹೀರೋ ಗೌತಮ್ ಗಂಭೀರ್ ಸದ್ಯ ಟೀಂ ಇಂಡಿಯಾದ ಹೆಡ್ ಕೋಚ್ ಆಗಿದ್ದಾರೆ. ಗಂಭೀರ್…

Read More
BESCOM Power Cut: ಫೆಬ್ರವರಿ 11, 12ರಂದು ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಪವರ್ ಕಟ್

BESCOM Power Cut: ಫೆಬ್ರವರಿ 11, 12ರಂದು ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಪವರ್ ಕಟ್

ಬೆಂಗಳೂರು, ಫೆಬ್ರವರಿ 10: ಕೆಪಿಟಿಸಿಲ್ ತುರ್ತು ನಿರ್ವಹಣೆ ಮತ್ತು ಇತರ ಕಾಮಗಾರಿಗಳನ್ನು ಹೊಂದಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವಿವಿಧ ಪ್ರದೇಶಗಳಲ್ಲಿ ಫೆಬ್ರವರಿ 11 ಹಾಗೂ 12 ರಂದು ಪವರ್ ಕಟ್ (ವಿದ್ಯುತ್ ಕಡಿತ) ಇರಲಿದೆ. ಈ ಬಗ್ಗೆ ಪ್ರಕಟಣೆ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ. ಚಿತ್ರದುರ್ಗ ಜಿಲ್ಲೆ ತಳಕು ಬೆಸ್ಕಾಂ ಉಪ ವಿಭಾಗ ‘ತಳಕು 66/11’ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 11 ರ ಬುಧವಾರ ಕೆಪಿಟಿಸಿಎಲ್ ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣಾ…

Read More
ಅಮಿತಾಭ್‌ಗೆ ಜಯಾ ಬಿಟ್ಟು ರೇಖಾನ ಮದ್ವೆಯಾಗಿ ಅಂದ ರಾಖಿ, ನಿಮಗ್ಯಾಕೀ ಉಸಾಬರಿ ಎಂದ ನೆಟ್ಟಿಗರು

ಅಮಿತಾಭ್‌ಗೆ ಜಯಾ ಬಿಟ್ಟು ರೇಖಾನ ಮದ್ವೆಯಾಗಿ ಅಂದ ರಾಖಿ, ನಿಮಗ್ಯಾಕೀ ಉಸಾಬರಿ ಎಂದ ನೆಟ್ಟಿಗರು

<p>Rakhi Sawant : ಅಮಿತಾಬ್ ಬಚ್ಚನ್ ಗೆ ರಾಖಿ ಸಾವಂತ್ ಪುಕ್ಕಟ್ಟೆ ಸಲಹೆ ನೀಡಿದ್ದಾರೆ. ಈಗ ಎರಡು ಹೆಂಡ್ತಿ ಟ್ರೆಂಡ್ ನಡೆಯುತ್ತಿದೆ, ಜಯಾ ಬಿಟ್ಟು ರೇಖಾ ಹಿಂದೆ ಹೋಗಿ ಎಂದಿದ್ದಾರೆ ರಾಖಿ ಸಾವಂತ್.</p><img><p>ಬಾಲಿವುಡ್ ಮಾಜಿ ಜೋಡಿಗಳ ಬಗ್ಗೆ ಜನ ಈಗ್ಲೂ ಮಾತನಾಡ್ತಾರೆ. ಅದ್ರಲ್ಲಿ ಅಮಿತಾಬ್ ಬಚ್ಚನ್ ಹಾಗೂ ರೇಖಾ ಮೊದಲ ಸ್ಥಾನದಲ್ಲಿದ್ದಾರೆ. ರೇಖಾ ಹಾಗೂ ಅಮಿತಾಬ್ ಬಚ್ಚನ್ ಪ್ರೀತಿಯಲ್ಲಿ ಜಯಾ ಬಚ್ಚನ್ ವಿಲನ್ ಆಗಿದ್ದು ಹೇಗೆ ಎನ್ನುವ ನಾನಾ ಕಥೆಗಳು ಹರಿದಾಡ್ತಾನೆ ಇರುತ್ವೆ. ಅನೇಕ ಸೆಲೆಬ್ರಿಟಿಗಳು, ರೇಖಾ…

Read More
BJP ಚುನಾವಣೆ ಬೆನ್ನಲ್ಲೇ ಆತ್ಮ**ತ್ಯೆ ಶರಣಾದ ಬಿಜೆಪಿ ಅಭ್ಯರ್ಥಿ, ಕಟುಂಬಸ್ಥರಿಂದ ಸ್ಫೋಟಕ ಮಾಹಿತಿ ಬಹಿರಂಗ | Bjp Candidate Erukali Mahadev Found Dead Ahead Of Telangana Municipality Election

BJP ಚುನಾವಣೆ ಬೆನ್ನಲ್ಲೇ ಆತ್ಮ**ತ್ಯೆ ಶರಣಾದ ಬಿಜೆಪಿ ಅಭ್ಯರ್ಥಿ, ಕಟುಂಬಸ್ಥರಿಂದ ಸ್ಫೋಟಕ ಮಾಹಿತಿ ಬಹಿರಂಗ | Bjp Candidate Erukali Mahadev Found Dead Ahead Of Telangana Municipality Election

ಚುನಾವಣೆ ಬೆನ್ನಲ್ಲೇ ಆತ್ಮ**ತ್ಯೆ ಶರಣಾದ ಬಿಜೆಪಿ ಅಭ್ಯರ್ಥಿ, ನಾಯಕನ ದುರಂತ ಸಾವಿನ ಬೆನ್ನಲ್ಲೇ ಇದೀಗ ಕೆಲ ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದೆ. ಕುಟುಂಬಸ್ಥರು ಕಾಂಗ್ರೆಸ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.  ಹೈದರಾಬಾದ್ (ಫೆ.10) ಉದ್ಯಮಿ ಸಿಜೆ ರಾಯ್ ದುರಂತ ಸಾವಿನ ಬಳಿಕ ಕೆಲ ಪ್ರಮುಖ ಉದ್ಯಮಿಗಳು ದುರಂತ ಸಾವು ಕಂಡಿದ್ದಾರೆ. ಸಂದಿಗ್ದ ಪರಿಸ್ಥಿಗಳಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ. ಇದೀಗ ಬಿಜೆಪಿಯ ಪ್ರಮುಖ ನಾಯಕ ಬದುಕು ಅಂತ್ಯಗೊಳಿಸದ ಘಟನೆ ನಡೆದಿದೆ. ತೆಲಂಗಾಣದ ಮತ್ಕಲ್ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಗೆ ಧುಮಿಕಿದ್ದ ಬಿಜೆಪಿ…

Read More
Kalaburagi: ಗನ್ ಹಿಡಿದು ಕಾಂಗ್ರೆಸ್ ಮುಖಂಡ ಧರಂಧರ್ ಸ್ಟೈಲ್‌ನಲ್ಲಿ ಡ್ಯಾನ್ಸ್, ವಿಡಿಯೋ ವೈರಲ್! | Kalaburagi Video Of Congress Leader Dharandhar Dancing With Gun Goes Viral

Kalaburagi: ಗನ್ ಹಿಡಿದು ಕಾಂಗ್ರೆಸ್ ಮುಖಂಡ ಧರಂಧರ್ ಸ್ಟೈಲ್‌ನಲ್ಲಿ ಡ್ಯಾನ್ಸ್, ವಿಡಿಯೋ ವೈರಲ್! | Kalaburagi Video Of Congress Leader Dharandhar Dancing With Gun Goes Viral

ಕಲಬುರಗಿ ಜಿಲ್ಲೆಯಲ್ಲಿ ಶಾಸಕ ಎಂ.ವೈ. ಪಾಟೀಲ್ ಅವರ ಆಪ್ತ, ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್, ಸಿನಿಮಾ ಶೈಲಿಯಲ್ಲಿ ಗನ್ ಪ್ರದರ್ಶಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಗನ್‌ನ ನೈಜತೆ ಮತ್ತು ಕಾನೂನುಬದ್ಧತೆಯ ಬಗ್ಗೆ ಪ್ರಶ್ನೆ ಹುಟ್ಟುಹಾಕಿದೆ. ಕಲಬುರಗಿ (ಫೆ.10): ಕಲಬುರ್ಗಿ ಜೆಲ್ಲಯಲ್ಲಿ ಕಾಂಗ್ರೆಸ್ ಮುಖಂಡನೊಬ್ಬನ ‘ಗನ್ ಸಂಸ್ಕೃತಿ’ಯ ಪ್ರದರ್ಶನ ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಅಫಜಲಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಂವೈ. ಪಾಟೀಲ್ ಅವರ ಆಪ್ತ ಎನ್ನಲಾದ ಕಾಂಗ್ರೆಸ್…

Read More
ಒಂದೆರಡಲ್ಲ ಸುಚಿತ್ರಾ ರಂಗಿನಾಟ: ಜ್ಯೋತಿಷಿ, ಜಮೀನ್ದಾರ್​ ಮಾತ್ರವಲ್ಲದೆ ಮತ್ತೊಬ್ಬನ ಜೊತೆಗೂ ಇತ್ತು ದೋಸ್ತಿ!

ಒಂದೆರಡಲ್ಲ ಸುಚಿತ್ರಾ ರಂಗಿನಾಟ: ಜ್ಯೋತಿಷಿ, ಜಮೀನ್ದಾರ್​ ಮಾತ್ರವಲ್ಲದೆ ಮತ್ತೊಬ್ಬನ ಜೊತೆಗೂ ಇತ್ತು ದೋಸ್ತಿ!

ಶಿವಮೊಗ್ಗ, ಫೆಬ್ರವರಿ 10: ಸಿದ್ದಾಪುರದ ವಸಂತ್ ನಾಯಕ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಸುಚಿತ್ರಾ ಅಲಿಯಾಸ್ ಸುರೇಖಾಳ ಹಲವು ರಂಗಿನಾಟಗಳು ಇದೀಗ ಬಯಲಾಗುತ್ತಿವೆ. ಜ್ಯೋತಿಷಿ ಕಮಲಾಕರ ಭಟ್ ಹಾಗೂ ಜಮೀನ್ದಾರ ಶರಣಬಸಪ್ಪ ಜೊತೆಗಿನ ಈಕೆಯ ಸಂಬಂಧಗಳ ಬಗ್ಗೆ ಮಾಹಿತಿ ಹೊರಬಿದ್ದಿತ್ತು. ಇದೀಗ ಜೆಸಿಬಿ ಪ್ರಕಾಶ್ ಎಂದು ಗುರುತಿಸಲ್ಪಟ್ಟ ಸಿದ್ದಾಪುರದ ಯುವಕ ಆಕೆ ರೀಲ್ಸ್ ಮತ್ತು ಫೋಟೋಶೂಟ್ ಮಾಡಿಸಿಕೊಂಡಿರೋದು ಬಹಿರಂಗವಾಗಿದೆ. ಮಹೇಶ್ ನಾಯಕ್ ಅವರೊಂದಿಗೆ ವಿವಾಹವಾದ ನಂತರವೂ ಸುಚಿತ್ರಾ ಪ್ರಕಾಶ್ ಜೊತೆ ಸ್ನೇಹ ಮುಂದುವರಿಸಿದ್ದಳು. ಪ್ರಕಾಶ್‌ಗೆ ಜೆಸಿಬಿ ಖರೀದಿಸಲು…

Read More
Bigg Boss ನಮ್ರತಾ ಗೌಡ- ಕಾರ್ತಿಕ್​ ಮಹೇಶ್​ ಮದ್ವೆಗೆ ಸಂಗೀತಾ ಶೃಂಗೇರಿ ಗ್ರೀನ್ ಸಿಗ್ನಲ್​: ನಟಿ ಹೇಳಿದ್ದೇನು? | Sangeethaa Sringeri Gives Green Signal To Karthik Mahesh Namratha Gowdas Marriage Suc

Bigg Boss ನಮ್ರತಾ ಗೌಡ- ಕಾರ್ತಿಕ್​ ಮಹೇಶ್​ ಮದ್ವೆಗೆ ಸಂಗೀತಾ ಶೃಂಗೇರಿ ಗ್ರೀನ್ ಸಿಗ್ನಲ್​: ನಟಿ ಹೇಳಿದ್ದೇನು? | Sangeethaa Sringeri Gives Green Signal To Karthik Mahesh Namratha Gowdas Marriage Suc

ಕೆಲವು ದಿನಗಳ ಹಿಂದೆ, ನಟಿಗೆ ಈ ಬಗ್ಗೆ ಪ್ರಶ್ನೆ ಕೇಳಿದ್ದಾಗ, ನುಣುಚಿಕೊಂಡಿದ್ದ ಅವರು, ನಿಮ್ಮ ಮತ್ತು ಕಾರ್ತಿಕ್​ ಮಹೇಶ್​ ನಡುವೆ ಗಾಸಿಪ್​ ಕೂಡ ಇದೆ, ಅದರ ಬಗ್ಗೆ ಎಂದು ಕೇಳುತ್ತಲೇ ಓಕೆ ಬೈ ಎಂದು ಅಲ್ಲಿಂದ ಹೋಗೇ ಬಿಟ್ಟರು. ಇದು ನಿಜನೂ ಅನ್ನದೇ, ಸುಳ್ಳು ಎಂದೂ ಹೇಳದ ನಟಿ, ನಾನು ಮದುವೆಯಾದರೆ ಖಂಡಿತ ಎಲ್ಲರನ್ನೂ ಕರೆಯುತ್ತೇನೆ. ಎಲ್ಲರಿಗೂ ಹೇಳುತ್ತೇನೆ ಎಂದಿದ್ದರು. Source link

Read More