Bigg Boss ನಮ್ರತಾ ಗೌಡ- ಕಾರ್ತಿಕ್​ ಮಹೇಶ್​ ಮದ್ವೆಗೆ ಸಂಗೀತಾ ಶೃಂಗೇರಿ ಗ್ರೀನ್ ಸಿಗ್ನಲ್​: ನಟಿ ಹೇಳಿದ್ದೇನು? | Sangeethaa Sringeri Gives Green Signal To Karthik Mahesh Namratha Gowdas Marriage Suc

Bigg Boss ನಮ್ರತಾ ಗೌಡ- ಕಾರ್ತಿಕ್​ ಮಹೇಶ್​ ಮದ್ವೆಗೆ ಸಂಗೀತಾ ಶೃಂಗೇರಿ ಗ್ರೀನ್ ಸಿಗ್ನಲ್​: ನಟಿ ಹೇಳಿದ್ದೇನು? | Sangeethaa Sringeri Gives Green Signal To Karthik Mahesh Namratha Gowdas Marriage Suc

ಕೆಲವು ದಿನಗಳ ಹಿಂದೆ, ನಟಿಗೆ ಈ ಬಗ್ಗೆ ಪ್ರಶ್ನೆ ಕೇಳಿದ್ದಾಗ, ನುಣುಚಿಕೊಂಡಿದ್ದ ಅವರು, ನಿಮ್ಮ ಮತ್ತು ಕಾರ್ತಿಕ್​ ಮಹೇಶ್​ ನಡುವೆ ಗಾಸಿಪ್​ ಕೂಡ ಇದೆ, ಅದರ ಬಗ್ಗೆ ಎಂದು ಕೇಳುತ್ತಲೇ ಓಕೆ ಬೈ ಎಂದು ಅಲ್ಲಿಂದ ಹೋಗೇ ಬಿಟ್ಟರು. ಇದು ನಿಜನೂ ಅನ್ನದೇ, ಸುಳ್ಳು ಎಂದೂ ಹೇಳದ ನಟಿ, ನಾನು ಮದುವೆಯಾದರೆ ಖಂಡಿತ ಎಲ್ಲರನ್ನೂ ಕರೆಯುತ್ತೇನೆ. ಎಲ್ಲರಿಗೂ ಹೇಳುತ್ತೇನೆ ಎಂದಿದ್ದರು. Source link

Read More
ಹಾಸಿಗೆಯಲ್ಲಿ ಹಾವಿನ ಪೊರೆ ಬಿಟ್ಟು ಕಣ್ಮರೆಯಾದ ಯುವತಿ, ‘ನಾಗಿನ್’ ಸತ್ಯ ಬಯಲು ಮಾಡಿದ ಪೊಲೀಸರು | Nagin Scare In Up Village After Woman Disappears With Elopement

ಹಾಸಿಗೆಯಲ್ಲಿ ಹಾವಿನ ಪೊರೆ ಬಿಟ್ಟು ಕಣ್ಮರೆಯಾದ ಯುವತಿ, ‘ನಾಗಿನ್’ ಸತ್ಯ ಬಯಲು ಮಾಡಿದ ಪೊಲೀಸರು | Nagin Scare In Up Village After Woman Disappears With Elopement

Snake Skin Mystery: ಇಲ್ಲಿ ವಾಲ್ಮೀಕಿ ಕುಟುಂಬವು ವಾಸಿಸುತ್ತಿದ್ದು, ಕುಟುಂಬದಲ್ಲಿ ಐವರು ಹೆಣ್ಣುಮಕ್ಕಳು ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ನಾಲ್ವರು ಹೆಣ್ಣುಮಕ್ಕಳು ವಿವಾಹಿತರಾಗಿದ್ದರೆ, ಕಿರಿಯ ಮಗಳು ಸುಮಾರು 25 ವರ್ಷ ವಯಸ್ಸಿನವಳು ಮನೆಯಲ್ಲೇ ಇದ್ದಳು.  ಉತ್ತರ ಪ್ರದೇಶದ ಔರೈಯಾದಲ್ಲಿ ಯುವತಿಯೊಬ್ಬಳ ಹಠಾತ್ ಕಣ್ಮರೆ ಮೊದಲು ನಾನಾ ವದಂತಿಗಳಿಗೆ ಕಾರಣವಾಯಿತು. ಕೆಲವೇ ಗಂಟೆಗಳಲ್ಲಿ ಸುದ್ದಿ ಹಳ್ಳಿಯಾದ್ಯಂತ ಹರಡಿತು. ನಿವಾಸಿಗಳು ಸತ್ಯ ಯಾವುದು ಎಂಬ ಗೊಂದಲದಲ್ಲಿ ಸಿಲುಕಿಕೊಂಡರು. ಅಂತಿಮವಾಗಿ ಪೊಲೀಸರಿಗೆ ದೂರು ನೀಡಲಾಯ್ತು. ಆಗಲೇ ಸತ್ಯಾಂಶ ಹೊರಬಂದದ್ದು. ಇದು ನಿಗೂಢ…

Read More
ವಿಜಯಲಕ್ಷ್ಮಿಗೆ ನಿಂದನೆ ಪ್ರಕರಣ, ಆರೋಪಿಗಳಿಗೆ ಜಾಮೀನು ಸಿಗದಂತೆ ಚಾರ್ಜ್‌ಶೀಟ್‌ಗೆ  ಮುಂದಾದ ಸೈಬರ್ ಪೊಲೀಸರು

ವಿಜಯಲಕ್ಷ್ಮಿಗೆ ನಿಂದನೆ ಪ್ರಕರಣ, ಆರೋಪಿಗಳಿಗೆ ಜಾಮೀನು ಸಿಗದಂತೆ ಚಾರ್ಜ್‌ಶೀಟ್‌ಗೆ ಮುಂದಾದ ಸೈಬರ್ ಪೊಲೀಸರು

<p><strong>ಬೆಂಗಳೂರು: </strong>ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಮತ್ತು ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಆರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಮುಂದಿನ ಒಂದು ವಾರದೊಳಗೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ.</p><p>ಸಾಮಾಜಿಕ ಜಾಲತಾಣಗಳಲ್ಲಿ ವಿಜಯಲಕ್ಷ್ಮಿ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ, ಮಾನಹಾನಿ ಮಾಡುವ ಉದ್ದೇಶದಿಂದ ಕಾಮೆಂಟ್‌ಗಳನ್ನು ಮಾಡಲಾಗಿತ್ತು ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಸೈಬರ್ ಪೊಲೀಸ್ ಠಾಣೆಗೆ ದೂರು…

Read More
ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತು

ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತು

ನಿಕ್ ಜೋನಸ್ (ನಿಕ್ ಜೋನಾಸ್), ಹಾಲಿವುಡ್ನ (ಹಾಲಿವುಡ್) ಖ್ಯಾತ ಪಾಪ್ ಗಾಯಕ ಮತ್ತು ನಟ. ನಿಕ್ ಜೋನಸ್ ಭಾರತದ ಅಳಿಯ ಸಹ ಹೌದು, ಪ್ರಿಯಾಂಕಾ ಚೋಪ್ರಾ ಪತಿಯಾಗಿರುವ ನಿಕ್ ಜೋನಸ್, ಭಾರತದೊಂದಿಗೆ ಹತ್ತಿರದ ಬಂಧ ಹೋಮದಿದ್ದಾರೆ. ನಟಿ ಪ್ರಿಯಾಂಕಾ, ನಿಕ್ ಜೋನಸ್ ಗೆ ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಬಗ್ಗೆ ಕಲಿಸಿಕೊಟ್ಟಿದ್ದಾರೆ. ಇತ್ತೀಚೆಗಿನ ಸಂದರ್ಶನದಲ್ಲಿ ಭಾರತ ಮತ್ತು ವಿಶೇಷವಾಗಿ ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತನಾಡಿದ್ದಾರೆ, ಹಿಂದೂ ಧರ್ಮದ ಬಗ್ಗೆ ಅಪಾರ ಗೌರವವನ್ನು ಅವರು…

Read More
ಜೀ ಕನ್ನಡದ ಹೊಸ ಧಾರಾವಾಹಿಗೆ ನಾಯಕಿಯಾದ ಮೋಕ್ಷಿತಾ ಪೈ

ಜೀ ಕನ್ನಡದ ಹೊಸ ಧಾರಾವಾಹಿಗೆ ನಾಯಕಿಯಾದ ಮೋಕ್ಷಿತಾ ಪೈ

ಮೋಕ್ಷಿತಾ ಪೈ ಅವರು ಬಿಗ್ ಬಾಸ್ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಪಡೆದರು. ಈ ಬಾರಿ ಅವರು ಬಿಗ್ ಬಾಸ್ ಮನೆಗೆ ಅತಿಥಿಯಾಗಿ ತೆರಳಿದ್ದರು. ಈಗ ಅವರಿಗೆ ಜೀ ಕನ್ನಡ ವಾಹಿನಿಯಿಂದ ಆಫರ್ ಸಿಕ್ಕಿದೆ. ‘ಜಗದ್ಧಾತ್ರಿ’ ಹೆಸರಿನ ಹೊಸ ಧಾರಾವಾಹಿ ಶೀಘ್ರವೇ ಪ್ರಸಾರ ಕಾಣಲಿದೆ. ಈ ಧಾರಾವಾಹಿಗೆ ಮೋಕ್ಷಿತಾ ಪೈ ನಾಯಕಿ ಎಂದು ವರದಿಯಾಗಿದೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More
Karna Serial: ಡಿಪ್ರೆಶನ್‌ಗೆ ಹೋದಳಾ ನಿಧಿ? ; ಇನ್ನು ಕರ್ಣ-ನಿತ್ಯಾ ರಿಯಲ್‌ ಮದುವೆ ಆಗಬೇಕು! | Karna Kannada Serial Episode Update Nidhi Is Fail In Exam Because Of Sanjay

Karna Serial: ಡಿಪ್ರೆಶನ್‌ಗೆ ಹೋದಳಾ ನಿಧಿ? ; ಇನ್ನು ಕರ್ಣ-ನಿತ್ಯಾ ರಿಯಲ್‌ ಮದುವೆ ಆಗಬೇಕು! | Karna Kannada Serial Episode Update Nidhi Is Fail In Exam Because Of Sanjay

Padmashree Bhat ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು. Source link

Read More
ಬೆಂಗಳೂರು ಮೂಲದ ಸರ್ವಮ್​ನಿಂದ ಎಐ ಸಂಚಲನ; ಈ ಕಂಪನಿ ಹಿಂದಿನ ಇಬ್ಬರು ವ್ಯಕ್ತಿಗಳು ಯಾರು?

ಬೆಂಗಳೂರು ಮೂಲದ ಸರ್ವಮ್​ನಿಂದ ಎಐ ಸಂಚಲನ; ಈ ಕಂಪನಿ ಹಿಂದಿನ ಇಬ್ಬರು ವ್ಯಕ್ತಿಗಳು ಯಾರು?

ಬೆಂಗಳೂರು, ಫೆಬ್ರುವರಿ 10: ಭಾರತೀಯರಲ್ಲಿ ಎಐ ಸೇವೆ ಒದಗಿಸಬೇಕು ಮತ್ತು ಜಾಗತಿಕ ಭಾಷೆ ಎಐ ಸಂಸ್ಥೆಗಳಿಗೆ ಯಾವುದಕ್ಕೂ ಕಡಿಮೆ ಇರಬಾರದು, ಎಂಬ ಸರ್ಕಾರದ ಆಶಯದಂತೆ ಸರ್ವಮ್ ಎಐ (ಸರ್ವಂ ಎಐ) ರೂಪುಗೊಳ್ಳುತ್ತಿದೆ. 2023ರಲ್ಲಿ ಶುರುವಾದ ಸರ್ವಮ್ ಎಐ ತನ್ನ ವಿವಿಧ ಲ್ಯಾಂಗ್ವೇಜ್ ಸೇವೆಗಳಿಂದ ಗಮನ ಸೆಳೆಯುತ್ತಿದೆ. ವರ್ಷದ ಹಿಂದೆ ಐ ಮಾದರಿಗಳನ್ನು ಬಿಡುಗಡೆ ಮಾಡಿದ್ದ ಸರ್ವಮ್ ಇದೀಗ ಎರಡು ಹೊಸ ಪ್ರಾಡಕ್ಟ್ಸ್ ಲಾಂಚ್ ಮಾಡಿದೆ. ಸರ್ವಮ್ ವಿಷನ್ ಮತ್ತು ಬುಲ್ಬುಲ್ ವಿ3 ಚಿತ್ರಗಳು ಬಿಡುಗಡೆ ಆಗಿವೆ. ಈ…

Read More
ಆನ್​ಲೈನ್ ಗೇಮಿಂಗ್ ಅಡಿಕ್ಷನ್: ಯುವಜನತೆಯನ್ನು ಸಾವಿನತ್ತ ಸೆಳೆಯುತ್ತಿದೆ ಗೇಮಿಂಗ್ ಗೀಳು!

ಆನ್​ಲೈನ್ ಗೇಮಿಂಗ್ ಅಡಿಕ್ಷನ್: ಯುವಜನತೆಯನ್ನು ಸಾವಿನತ್ತ ಸೆಳೆಯುತ್ತಿದೆ ಗೇಮಿಂಗ್ ಗೀಳು!

ಯುವಜನತೆಯನ್ನು ಸಾವಿನತ್ತ ಸೆಳೆಯುತ್ತಿದೆ ಗೇಮಿಂಗ್ ಗೀಳು! ಒಂದು ಕಾಲದಲ್ಲಿ ಮೈದಾನಕ್ಕಿಳಿದು ಆಡುವುದು, ದೋಸ್ತಗಳೊಂದಿಗೆ ಹರಟೆ ಹೊಡೆಯುವುದೇ ಮಕ್ಕಳ ಮತ್ತು ಯುವಕರ ಪಾಲಿನ ಮನರಂಜನೆ. ಆದರೆ ಇಂದಿನ ಡಿಜಿಟಲ್ ಯುಗದಲ್ಲಿ ಆನ್‌ಲೈನ್ ಗೇಮಿಂಗ್ (ಆನ್‌ಲೈನ್ ಗೇಮಿಂಗ್)ಈ ಎಲ್ಲಾ ಚಟುವಟಿಕೆಗಳಿಗೆ ಬ್ರೇಕ್ ಹಾಕಿದೆ. ಪಬ್ಜಿ, ಫ್ರೀಫೈರ್ ಎಂದು ಅಡಿಕ್ಟ್ ಆಗಿರುವ ಇಂದಿನ ಯುವ ಸಮಾಜದಲ್ಲಿ ಜನರ ಜೀವಕ್ಕೂ ಬೆಲೆ ಇಲ್ಲ. ಕೆಲವು ವರ್ಷಗಳ ಹಿಂದೆ ಇದೇ ಗೇಮಿಂಗ್ ಗೀಳಿಗೆ ಬಿದ್ದು, ಯುವಕರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದರು. ಇಂದು ಆ ಗೀಳು…

Read More
ಬೆಂಗಳೂರಿನ ಜನತೆಗೆ ಮುದ್ದಾದ ಪ್ರಶ್ನೆ ಕೇಳಿದ ರಕ್ಷಿತಾ ಶೆಟ್ಟಿ: ಬೆಂಗಳೂರಿಗರೇ ನಿಮ್ಮ ಉತ್ತರ ಏನು? | Bigg Boss Kannada Season 12 Fame Rakshitha Shetty Asked A Cute Question To The People Of Bengaluru Mrq

ಬೆಂಗಳೂರಿನ ಜನತೆಗೆ ಮುದ್ದಾದ ಪ್ರಶ್ನೆ ಕೇಳಿದ ರಕ್ಷಿತಾ ಶೆಟ್ಟಿ: ಬೆಂಗಳೂರಿಗರೇ ನಿಮ್ಮ ಉತ್ತರ ಏನು? | Bigg Boss Kannada Season 12 Fame Rakshitha Shetty Asked A Cute Question To The People Of Bengaluru Mrq

ನನಗೆ ಬೇಸರವಾದ್ರೆ ನಾನು ಕಡಲ ಕಿನಾರೆಗೆ (ಬೀಚ್‌) ಹೋಗಿ ಕುಳಿತುಕೊಳ್ಳುತ್ತೇನೆ. ಉಡುಪಿ, ಮುಂಬೈನಲ್ಲಿ ಸಮುದ್ರ ಇದೆ ಅಲ್ಲವಾ? ಹಾಗೆಯೇ ಬೆಂಗಳೂರಿನಲ್ಲಿದೆ ಅಂತ ತಿಳಿದುಕೊಂಡಿದೆ. ಆದ್ರೆ ಇಲ್ಲಿ ಸಮುದ್ರವೇ ಇಲ್ಲ. ಹಾಗಾದ್ರೆ ಬೆಂಗಳೂರಿನ ಜನರು ಬೇಸರವಾದ್ರೆ ಎಲ್ಲಿಗೆ ಹೋಗ್ತಾರೆ ಎಂದು ರಕ್ಷಿತಾ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ವ್ಯಕ್ತಿ ನಾವು ಗೋವಾಗೆ ಹೋಗ್ತಿವಿ ಅಂದ್ರೆ ಗಿಲ್ಲಿ ನಟ, ಬಾರ್‌ಗೆ ಹೋಗ್ತಾರೆ ಎಂದು ತಮಾಷೆ ಮಾಡಿದ್ದಾರೆ. ಬೆಂಗಳೂರಿನ ನಿವಾಸಿಗಳೇ ಬೇಸರವಾದಾಗ ಅಥವಾ ಮೂಡ್ ಆಫ್ ಆದಾಗ…

Read More
ಜೈಲಿಗೆ ಹೋದ ಖ್ಯಾತ ಕಮಿಡಿಯನ್ ಸಹಾಯಕ್ಕೆ ಧಾವಿಸಿದ ಸೋನು ಸೂದ್

ಜೈಲಿಗೆ ಹೋದ ಖ್ಯಾತ ಕಮಿಡಿಯನ್ ಸಹಾಯಕ್ಕೆ ಧಾವಿಸಿದ ಸೋನು ಸೂದ್

ಸೋನು ಸೂದ್ (ಸೋನು ಸೂದ್), ಕೋವಿಡ್ ಸಮಯದಲ್ಲಿ ಮಾಡಿದ ಅಭೂತಪೂರ್ವ ಸಮಾಜ ಸೇವೆ ಅವರಿಗೆ ‘ಮಸೀಹ’ (ದೇವರ ಅವತಾರ) ಎಂಬ ಹೆಸರು ತಂದುಕೊಟ್ಟಿದೆ. ಕೋವಿಡ್ ಬಳಿಕವೂ ಸಹ ಸೋನು ಸೂದ್ ಅವರು ತಮ್ಮ ಸಾಮಾಜಿಕ ಕಾರ್ಯವನ್ನು ಮುಂದುವರೆಸಿದ್ದಾರೆ. ಹಲವಾರು ಮಕ್ಕಳ ಶಿಕ್ಷಣ, ಆರೋಗ್ಯ ಚಿಕಿತ್ಸೆಗಳಿಗೆ ನೆರವಾಗುತ್ತಿದ್ದಾರೆ. ಇದೀಗ ಸೋನು ಸೂದ್, ಚಿತ್ರರಂಗದ ಸಹನಟನಿಗೆ ಸಹಾಯ ಘೋಷಿಸಿದ್ದಾರೆ. ಇತ್ತೀಚೆಗಷ್ಟೇ ಜೈಲುಪಾಲಾದ ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರಿಗೆ ತಾವು ಸಹಾಯ ಮಾಡುವುದಾಗಿ ಸೋನು ಸೂದ್ ಹೇಳಿದ್ದಾರೆ. 9…

Read More