Headlines
ಇನ್ನು 3 ವರ್ಷದಲ್ಲಿ ಬಾಹ್ಯಾಕಾಶದಲ್ಲೂ ಎಐ ಕೆಲಸ, ಎಲಾನ್‌ ಮಸ್ಕ್‌ ಮುಂದಿನ ಗುರಿ ಏನು? | Ai In Space In 3 Years What Is Elon Musk S Next Big Goal

ಇನ್ನು 3 ವರ್ಷದಲ್ಲಿ ಬಾಹ್ಯಾಕಾಶದಲ್ಲೂ ಎಐ ಕೆಲಸ, ಎಲಾನ್‌ ಮಸ್ಕ್‌ ಮುಂದಿನ ಗುರಿ ಏನು? | Ai In Space In 3 Years What Is Elon Musk S Next Big Goal

ಭೂಮಿಯ ಮೇಲಿನ ವಿದ್ಯುತ್, ಜಾಗದ ಕೊರತೆ ಮತ್ತು ಅಧಿಕ ತೆರಿಗೆಯಂತಹ ಸಮಸ್ಯೆಗಳನ್ನು ತಪ್ಪಿಸಲು, ಎಲಾನ್ ಮಸ್ಕ್ ಬಾಹ್ಯಾಕಾಶದಲ್ಲಿ ಎಐ ಡೇಟಾ ಸೆಂಟರ್‌ ಸ್ಥಾಪಿಸುವ ಯೋಜನೆ ಮುಂದಿಟ್ಟಿದ್ದಾರೆ.  ಭೂಮಿಯಲ್ಲಿ ಸೌರಫಲಕಗಳ ಮೇಲೆ ಶೇ.100ಕ್ಕಿಂತ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಸೋಲಾರ್‌ ಪಾರ್ಕ್‌ ನಿರ್ಮಾಣ ದುಬಾರಿಯಾಗುತ್ತದೆ. ಇದನ್ನು ತಪ್ಪಿಸಲು ವಿಂಡ್‌ ಮಿಲ್‌ಗಳನ್ನು ಸ್ಥಾಪಿಸಿದರೆ, ಇವುಗಳ ಭವಿಷ್ಯವಿರುವುದು 2030ರ ವರೆಗೆ ಮಾತ್ರ. ಪ್ರಸ್ತುತ ಜಗತ್ತಿನಲ್ಲಿ ಅವುಗಳಿಗೆ ಬೇಕಾಗುವ ಬೃಹತ್‌ ರೆಕ್ಕೆ ಸೇರಿದಂತೆ ಇತರೆ ಭಾಗಗಳನ್ನು ತಯಾರಿಸುವ ಕೇವಲ 3 ಕಂಪನಿಗಳಿವೆ. ಅವುಗಳಿಂದ…

Read More
ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಚಾಮರಾಜನಗರ, ಫೆಬ್ರವರಿ 10: ಜಿಲ್ಲೆಯ ತ್ರಯಂಬಕಪುರ ಗೇಟ್ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಆಕ್ಸೆಲ್ ಏಕಾಏಕಿ ಕಟ್ ಆಗಿದ್ದು, ಸಂಭವನೀಯ ದೊಡ್ಡ ದುರಂತವೊಂದು ಕೂಡಲೆಳೆಯ ಅಂತರದಲ್ಲಿ ತಪ್ಪಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್‌ನ ಆಕ್ಸೆಲ್ ಮುರಿದ ಕಾರಣ ಬಸ್ ಮಾರ್ಗ ಮಧ್ಯದಲ್ಲೇ ನಿಂತಿದೆ. ಕಾಲೇಜು-ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ಬಸ್‌ಗಳ ಸ್ಥಿತಿಗತಿಯನ್ನು ಪರಿಶೀಲಿಸುವುದು ಹೇಗೆ ಡಿಪೋದಿಂದ ಹೊರಗೆ ಕಳುಹಿಸದಿದ್ದರೆ ಎಂದು ಪ್ರಯಾಣಿಕರು ಪ್ರಶ್ನಿಸಿದ್ದಾರೆ, ಒಂದು ಸಣ್ಣ ಎಡವಟ್ಟಾಗಿದ್ದರೂ ಕೂಡ ದೊಡ್ಡ ಅನಾಹುತ…

Read More
ಚಿನ್ನ, ಬೆಳ್ಳಿ, ಬಿಟ್‌ಕಾಯಿನ್.. ಈ ಮೂರರಲ್ಲಿ ಯಾವುದ್ರಲ್ಲಿ ಹೂಡಿಕೆ ಮಾಡ್ಬೇಕು?

ಚಿನ್ನ, ಬೆಳ್ಳಿ, ಬಿಟ್‌ಕಾಯಿನ್.. ಈ ಮೂರರಲ್ಲಿ ಯಾವುದ್ರಲ್ಲಿ ಹೂಡಿಕೆ ಮಾಡ್ಬೇಕು?

Robert Kiyosaki investment tips: ರಿಚ್ ಡ್ಯಾಡ್ ಪೂರ್ ಡ್ಯಾಡ್ ಲೇಖಕ ರಾಬರ್ಟ್ ಕಿಯೋಸಾಕಿ ಮತ್ತೊಮ್ಮೆ ಹೂಡಿಕೆಯ ಬಗ್ಗೆ ಪ್ರಮುಖ ಹೇಳಿಕೆಗಳನ್ನು ನೀಡಿದ್ದಾರೆ. Source link

Read More
ಮಥುರಾದಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಮಥುರಾದಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಮಥುರಾ, ಫೆಬ್ರವರಿ 10: ಒಂದೇ ಕುಟುಂಬದ ಐವರು ಸದಸ್ಯರು ಆತ್ಮಹತ್ಯೆ(ಆತ್ಮಹತ್ಯೆ)ಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಅವರ ಮೂವರು ಮಕ್ಕಳು ರಾತ್ರಿಯಿಡೀ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ ಅವರು ಎಚ್ಚರಗೊಳ್ಳದಿದ್ದಾಗ, ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ತೋರಿಸಿದ್ದಾರೆ. ಐವರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಕುಟುಂಬ ಸದಸ್ಯರು ಮತ್ತು…

Read More
ಕಡಿಮೆ ರೇಟಿಂಗ್ ಪಡೆದ ಮೂರು ಅತ್ಯುತ್ತಮ ಥ್ರಿಲ್ಲರ್ ಸಿನಿಮಾಗಳು: OTTಯಲ್ಲಿ ಬಹುಪರಾಕ್ | Three Of The Best Underrated Thriller Tamil Rangoon Rajathandhiram Kutram Thandanai Movies In Jiohotstar Ott Mrq

ಕಡಿಮೆ ರೇಟಿಂಗ್ ಪಡೆದ ಮೂರು ಅತ್ಯುತ್ತಮ ಥ್ರಿಲ್ಲರ್ ಸಿನಿಮಾಗಳು: OTTಯಲ್ಲಿ ಬಹುಪರಾಕ್ | Three Of The Best Underrated Thriller Tamil Rangoon Rajathandhiram Kutram Thandanai Movies In Jiohotstar Ott Mrq

‘ಕಾಕ್ಕ ಮುತ್ತೈ’ ಮತ್ತು ‘ಕಡೈಸಿ ವಿವಾಸೈ’ ನಂತಹ ಚಿತ್ರಗಳನ್ನು ನಿರ್ದೇಶಿಸಿದ ಮಣಿಕಂದನ್ ನಿರ್ದೇಶನದ ‘ಕುಟ್ರಮೆ ತಂಡನೈ’ ಚಿತ್ರ ಸಹ ಕಡಿಮೆ ರೇಟಿಂಗ್ ಪಡೆದುಕೊಂಡಿತ್ತು. ಆದ್ರೆ ಓಟಿಟಿ ಈ ಸಿನಿಮಾವನ್ನು ನೋಡಿದವರು ಕಥೆಯನ್ನು ಮೆಚ್ಚಿಕೊಂಡಿದ್ದಾರೆ.  ದೃಷ್ಟಿ ನಿಧಾನವಾಗಿ ಕ್ಷೀಣಿಸುತ್ತಿರುವ ನಾಯಕ, ಐಶ್ವರ್ಯಾ ರಾಜೇಶ್ ವಾಸಿಸುವ ಮನೆಯ ಒಂದು ಭಾಗವನ್ನು ಬಾಡಿಗೆಗೆ ಪಡೆಯುತ್ತಾನೆ. ಅನುಮಾನಾಸ್ಪದ ಸಂದರ್ಭಗಳಲ್ಲಿ ನಟಿಯ ಕೊ*ಲೆ ಆಗುತ್ತದೆ. ಮುಂದೆ ಚಿತ್ರ ಈ ಕೊ-ಲೆಯ ಸುತ್ತ ಸಾಗುತ್ತದೆ. ಇದನ್ನೂ ಓದಿ: Box Office Disaster : ವಿವಾದಗಳ ಜೊತೆಯಲ್ಲಿಯೇ…

Read More
‌ದೊಡ್ಮನೆ ಹಬ್ಬ ಮಾಡಿ Bigg Boss ಸ್ಪರ್ಧಿಗಳ ಗುಟ್ಟು ರಟ್ಟು ಮಾಡಿದ Bhagyalakshmi Serial ನಟಿ ಸುಷ್ಮಾ ರಾವ್ | Bigg Boss Kannada Season 12 Contestants Colors Kannada Dodmane Habba

‌ದೊಡ್ಮನೆ ಹಬ್ಬ ಮಾಡಿ Bigg Boss ಸ್ಪರ್ಧಿಗಳ ಗುಟ್ಟು ರಟ್ಟು ಮಾಡಿದ Bhagyalakshmi Serial ನಟಿ ಸುಷ್ಮಾ ರಾವ್ | Bigg Boss Kannada Season 12 Contestants Colors Kannada Dodmane Habba

Bigg Boss Kannada Season 12 Gilli Nata: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಸ್ಪರ್ಧಿಗಳ ಜೊತೆ ಕಲರ್ಸ್‌ ಕನ್ನಡ ದೊಡ್ಮನೆ ಹಬ್ಬ ಆಯೋಜನೆಯಾಗಿದೆ, ಆ ವೇಳೆ ಸುಷ್ಮಾ ರಾವ್‌ ಅವರು ಒಂದಿಷ್ಟು ಗುಟ್ಟುಗಳನ್ನು ರಟ್ಟು ಮಾಡಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ ಶೋ 12 ಮುಕ್ತಾಯದ ನಂತರವೂ ಆ ಗುಂಗಿನಲ್ಲೇ ಇರುವ ಅಭಿಮಾನಿಗಳಿಗೆ ವಾಹಿನಿಯು ಭರ್ಜರಿ ಉಡುಗೊರೆಯೊಂದನ್ನು ನೀಡಲು ಮುಂದಾಗಿದೆ. ಫೆಬ್ರವರಿ 14ರಂದು “ಕಲರ್ಸ್‌ ದೊಡ್ಮನೆ ಹಬ್ಬ” ಎಂಬ ಅದ್ಧೂರಿ ಕಾರ್ಯಕ್ರಮ ಪ್ರಸಾರವಾಗಲಿದೆ. ಕಲರ್ಸ್‌…

Read More
‘ನನಗೂ ಪರಚಿದ ಕಲೆ ಇದೆ, ಆದರೆ ಪಿಆರ್ ಟೀಮ್ ಇಲ್ಲ’; ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

‘ನನಗೂ ಪರಚಿದ ಕಲೆ ಇದೆ, ಆದರೆ ಪಿಆರ್ ಟೀಮ್ ಇಲ್ಲ’; ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

ಬಿಗ್ ಬಾಸ್ (Bigg Boss) ಆಟದ ನಂತರವೂ ಅದರ ಬಗ್ಗೆ ಚರ್ಚೆಗಳು ಇದ್ದೇ ಇರುತ್ತವೆ. ದೊಡ್ಮನೆ ಒಳಗೆ ನಡೆದ ವಿಷಯ ಹೊರಗೂ ಚರ್ಚೆ ಆಗುತ್ತದೆ. ಈ ಬಾರಿ ಸೀಸನ್ ಅಲ್ಲಿ ಅದು ಕೊಂಚ ಹೆಚ್ಚೇ ಇದೆ ಎನ್ನಬಹುದು. ಚೈತ್ರಾ ಕುಂದಾಪುರ ಹಾಗೂ ಅಶ್ವಿನಿ ಗೌಡ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಆಗುತ್ತಿದೆ. ಈ ಕಿರಿಕ್ ಹೊರ ಬಂದಮೇಲೂ ಮುಂದುವರಿದಿದೆ. ಪರಸ್ಪರ ಮಾತಿನ ಕಿತ್ತಾಟ ನಡೆದಿದೆ. ಮಧ್ಯದಮವರ ಬಳಿ ಮಾತನಾಡುವಾಗ ಅಶ್ವಿನಿ ಗೌಡ ಅವರು ಚೈತ್ರಾ ಕುಂದಾಪುರ…

Read More
ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬಾಂಗ್ಲಾದೇಶ; ಟ್ಯಾರಿಫ್ ಶೇ. 19ಕ್ಕೆ ಇಳಿಕೆ

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬಾಂಗ್ಲಾದೇಶ; ಟ್ಯಾರಿಫ್ ಶೇ. 19ಕ್ಕೆ ಇಳಿಕೆ

ಅಮೆರಿಕ ಬಾಂಗ್ಲಾದೇಶ ವ್ಯಾಪಾರ ಒಪ್ಪಂದ ಧಾಕಾ, ಫೆಬ್ರುವರಿ 10: ಅಮೆರಿಕ ಮತ್ತು ಬಾಂಗ್ಲಾದೇಶ ಮಧ್ಯೆ ವ್ಯಾಪಾರ ಒಪ್ಪಂದ (US ಬಾಂಗ್ಲಾದೇಶ ವ್ಯಾಪಾರ ಒಪ್ಪಂದ) ಏರ್ಪಟ್ಟಿದೆ. ಎರಡೂ ದೇಶಗಳು ಒಪ್ಪಂದಕ್ಕೆ ಸಹಿಹಾಕಿವೆ. ಅದರ ಪ್ರಕಾರ, ಬಾಂಗ್ಲಾದೇಶಕ್ಕೆ ವಿಧಿಸುವ ಟ್ಯಾರಿಫ್ ಅನ್ನು ಅಮೆರಿಕ ಶೇ. 19ಕ್ಕೆ ಇಳಿಸಲಿದೆ. ಅಮೆರಿಕದ ಸಾಮಗ್ರಿಗಳಿಂದ ತಯಾರಾದ ಕೆಲ ಜವಳಿ ಮತ್ತು ಉಡುಪುಗಳ ಮೇಲೆ ಅಮೆರಿಕ ಟ್ಯಾರಿಫ್ ನಿಂದ ಪೂರ್ಣ ವಿನಾಯಿತಿ ಕೊಡಲಿದೆ. ಇದಕ್ಕೆ ಬದಲಾಗಿ, ಅಮೆರಿಕದ ಹೆಚ್ಚಿನ ಉತ್ಪನ್ನಗಳಿಗೆ ಬಾಂಗ್ಲಾದೇಶದ ಮಾರುಕಟ್ಟೆಗೆ ಮುಕ್ತ ಪ್ರವೇಶ…

Read More
ಅಧಿಕಾರ ಹಂಚಿಕೆ ಚರ್ಚೆ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಮಹತ್ವದ ಹೇಳಿಕೆ ನೀಡಿದ ಡಿಕೆ ಶಿವಕುಮಾರ್

ಅಧಿಕಾರ ಹಂಚಿಕೆ ಚರ್ಚೆ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಮಹತ್ವದ ಹೇಳಿಕೆ ನೀಡಿದ ಡಿಕೆ ಶಿವಕುಮಾರ್

ಬೆಂಗಳೂರು, ಫೆಬ್ರವರಿ 10: ಕರ್ನಾಟಕ ಕಾಂಗ್ರೆಸ್ ನಲ್ಲಿ(ಕಾಂಗ್ರೆಸ್) ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಮಹತ್ವದ ಹೇಳಿಕೆ. ದೆಹಲಿಗೆ ತೆರಳಲು ಬೆಂಗಳೂರು ನಿಲ್ದಾಣಕ್ಕೆ ಬಂದಿರುವ ಅವರು, ಸಿಎಂ ಸಿದ್ದರಾಮಯ್ಯ ಜತೆ ಕದ್ದುಮುಚ್ಚಿ ಯಾವುದೇ ಮಾತುಕತೆ ನಡೆಸಿಲ್ಲ. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಎಲ್ಲರೂ ಸೇರಿ ಚರ್ಚಿಸಿ ತೀರ್ಮಾನ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದೊಳಗೆ ಗೊಂದಲ ಸೃಷ್ಟಿಸುವ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರೂ…

Read More
Venus Saturn Conjunction: ಶುಕ್ರನ ಜೊತೆ ಶನಿ, ಈ 6 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆಯಲಿದೆ!

Venus Saturn Conjunction: ಶುಕ್ರನ ಜೊತೆ ಶನಿ, ಈ 6 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆಯಲಿದೆ!

<p>Astrology &nbsp;2026ರ ಮಾರ್ಚ್ 4 ರಂದು ಮೀನ ರಾಶಿಯಲ್ಲಿ ಶುಕ್ರ ಹಾಗೂ ಶನಿ ಗ್ರಹಗಳ ಸಂಯೋಗ ನಡೆಯಲಿದೆ. ಈ ಅಪರೂಪದ ಸಂಯೋಗದಿಂದಾಗಿ ಕೆಲವು ರಾಶಿಯವರಿಗೆ ದಿಢೀರ್ ಹಣಕಾಸಿನ ಲಾಭ, ಆರ್ಥಿಕ ಪ್ರಗತಿ ಉಂಟಾಗಲಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ಇಲ್ಲಿ ತಿಳಿಯೋಣ.</p><img>2026ರ ಹೋಳಿ ಹಬ್ಬವನ್ನು ಮಾರ್ಚ್ 4 ರಂದು ಆಚರಿಸಲಾಗುತ್ತದೆ. ಅಂದೇ ಮೀನ ರಾಶಿಯಲ್ಲಿ ಶುಕ್ರ ಮತ್ತು ಶನಿ ಗ್ರಹಗಳ ಸಂಯೋಗ ನಡೆಯುತ್ತಿರುವುದರಿಂದ ಈ ಹೋಳಿ ಹಬ್ಬವು ವಿಶೇಷವಾಗಿದೆ. ಈ ಎರಡು ಶುಭ ಗ್ರಹಗಳ ಸಂಯೋಗದಿಂದಾಗಿ…

Read More