ViRosh Temple Visit: ‘ರಣಬಲಿ’ಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯ್-ರಶ್ಮಿಕಾ ಜೋಡಿ | Vijay Deverakonda And Rashmika Mandanna Seek Blessings At Anantapur Temple Gvd

ViRosh Temple Visit: ‘ರಣಬಲಿ’ಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯ್-ರಶ್ಮಿಕಾ ಜೋಡಿ | Vijay Deverakonda And Rashmika Mandanna Seek Blessings At Anantapur Temple Gvd

ಮದುವೆಯಾಗಿ ಒಂದು ತಿಂಗಳಾದರೂ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿಯ ಹವಾ ಕಮ್ಮಿಯಾಗಿಲ್ಲ. ಪಾರ್ಟಿ, ಮೋಜು-ಮಸ್ತಿ ಜೊತೆಗೆ ಸಂಪ್ರದಾಯಗಳನ್ನು ಪಾಲಿಸುತ್ತಾ, ದೇವಸ್ಥಾನಗಳಿಗೂ ಈ ಜೋಡಿ ಭೇಟಿ ನೀಡುತ್ತಿದೆ. ಟಾಲಿವುಡ್‌ನಲ್ಲಿ ಹಲವು ಸೆಲೆಬ್ರಿಟಿ ಜೋಡಿಗಳು ಮದುವೆಯಾಗಿದ್ದಾರೆ. ಆದರೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿ ತುಂಬಾ ವಿಶೇಷ ಎನಿಸಿಕೊಂಡಿದೆ. ಮದುವೆಯಾದ ತಕ್ಷಣ ತಿರುಮಲ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದ ಈ ಜೋಡಿ, ನಂತರ ವಿಜಯ್ ಅವರ ಊರಲ್ಲಿ ಸತ್ಯನಾರಾಯಣ ಸ್ವಾಮಿ ವ್ರತವನ್ನೂ ಮಾಡಿತ್ತು. ಈಗ…

Read More
ರೈಲ್ವೇ ಪ್ರಯಾಣಿಕರಿಗೆ ಗುಡ್​​ ನ್ಯೂಸ್​​: ಯಲಹಂಕ- ಅರಸೀಕೆರೆ ಮೆಮು ರೈಲು ಸೇವೆ ಆರಂಭ

ರೈಲ್ವೇ ಪ್ರಯಾಣಿಕರಿಗೆ ಗುಡ್​​ ನ್ಯೂಸ್​​: ಯಲಹಂಕ- ಅರಸೀಕೆರೆ ಮೆಮು ರೈಲು ಸೇವೆ ಆರಂಭ

ಬೆಂಗಳೂರು, ಮಾರ್ಚ್ 27: ತುಮಕೂರು ಮಾರ್ಗವಾಗಿ ಬೆಂಗಳೂರಿನಿಂದ ಅರಸೀಕೆರೆಗೆ ಮೆಮು ರೈಲು ಸೇವೆ ಆರಂಭಗೊಂಡಿದ್ದು, ಯಲಹಂಕದಿಂದ ಯಶವಂತಪುರ ಮಾರ್ಗವಾಗಿ ಮೆಮು ರೈಲು ಸಂಚಾರ ನಡೆಸಲಿದೆ ಎಂದು ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ಬಹುದಿನದ ಬೇಡಿಕೆಯನ್ನು ನಿಗದಿಪಡಿಸಲಾಗಿದೆ ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆ ರೈಲಿನ ಸೇವೆಯನ್ನು ಒದಗಿಸಲಾಗಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಕೂಡ ಒಂದು ಪೋಸ್ಟ್ ಮಾಡಿ ಮಾಹಿತಿ ನೀಡಿ. ಸೋಮಣ್ಣ ಪೋಸ್ಟ್‌ನಲ್ಲಿ ಏನಿದೆ? ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು…

Read More
Police death ಸತ್ತಿದ್ದು ಕೊಂದಿದ್ದು ಯಾರು? ಸಿನಿಮಾ ಮೀರಿಸಿದ ಅಪ್ಪ ಪೊಲೀಸ್, ಮಗಳು ಪೊಲೀಸ್ ಅಳಿಯ ಪೊಲೀಸ್ ಕೇಸ್ | Mystery Behind Police Officer Father Death Finally Solved After 3 Years Mumbai

Police death ಸತ್ತಿದ್ದು ಕೊಂದಿದ್ದು ಯಾರು? ಸಿನಿಮಾ ಮೀರಿಸಿದ ಅಪ್ಪ ಪೊಲೀಸ್, ಮಗಳು ಪೊಲೀಸ್ ಅಳಿಯ ಪೊಲೀಸ್ ಕೇಸ್ | Mystery Behind Police Officer Father Death Finally Solved After 3 Years Mumbai

ಸತ್ತಿದ್ದು ಕೊಂದಿದ್ದು ಯಾರು? ಸಿನಿಮಾ ಮೀರಿಸಿದ ಅಪ್ಪ ಪೊಲೀಸ್, ಮಗಳು ಪೊಲೀಸ್ ಅಳಿಯ ಪೊಲೀಸ್ ಕೇಸ್, ಇಬ್ಬರು ಪೊಲೀಸರ ಬುದ್ಧಿಯಾದ ಕಾರಣ ಪ್ರಕರಣ ಗೊತ್ತೇ ಆಗಲಿಲ್ಲ. 3 ವರ್ಷ ಬಳಿಕ ಈ ಕೇಸ್ ಬಹಿರಂಗವಾಗಿದ್ದೇ ರೋಚಕ. ಮುಂಬೈ (ಮಾ.27) ಅಪ್ಪ ಪೊಲೀಸ್, ಮಗಳು ಪೊಲೀಸ್, ಇಬ್ಬರು ಕರ್ತವ್ಯದಲ್ಲಿದ್ದರು. ಅಪ್ಪ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಹಜ ಸಾವು ಕಂಡ ಪೊಲೀಸ್ ಅಪ್ಪನ ಅಂತ್ಯಸಂಸ್ಕಾರ ನಡೆದಿತ್ತು. ಬಳಿಕ ಎಲ್ಲವೂ ನಾರ್ಮಲ್ ಆಗಿತ್ತು. ಇದು ನಡೆದಿದ್ದು 3…

Read More
ರೈಲ್ವೇ ಪ್ರಯಾಣಿಕರಿಗೆ ಗುಡ್​​ ನ್ಯೂಸ್​​: ಯಲಹಂಕ- ಅರಸೀಕೆರೆ ಮೆಮು ರೈಲು ಸೇವೆ ಆರಂಭ

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಐಪಿಎಲ್ನ 19 ನೇ ಸೀಸನ್ (IPL 2026) ಮಾರ್ಚ್ 28 ರ ಶನಿವಾರದಿಂದ ಪ್ರಾರಂಭವಾಗುತ್ತಿದೆ. ಈ ಪಂದ್ಯಾವಳಿಯಲ್ಲಿ ಒಟ್ಟು 65 ದಿನಗಳಲ್ಲಿ 74 ಪಂದ್ಯಗಳು ನಡೆಯಲಿವೆ. ಒಟ್ಟು 10 ತಂಡಗಳು 70 ಪಂದ್ಯಗಳಲ್ಲಿ ಮತ್ತು ಪ್ಲೇಆಫ್‌ನಲ್ಲಿ 4 ಪಂದ್ಯಗಳನ್ನು ಆಡಲಿವೆ. ಈ ಆವೃತ್ತಿಯ ಆರಂಭಿಕ ಕಾರ್ಯಕ್ರಮ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಹೀಗಾಗಿ ಈ ಬಾರಿಯೂ, ಆರ್‌ಸಿಬಿ ಅದೇ ಆವೇಗವನ್ನು ಮುಂದುವರೆಸಿ ಗೆಲುವಿನ ಆರಂಭವನ್ನು…

Read More
ರೈಲ್ವೇ ಪ್ರಯಾಣಿಕರಿಗೆ ಗುಡ್​​ ನ್ಯೂಸ್​​: ಯಲಹಂಕ- ಅರಸೀಕೆರೆ ಮೆಮು ರೈಲು ಸೇವೆ ಆರಂಭ

ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯಗಳ ಸಿದ್ಧತೆ ಪರಿಶೀಲಿಸಲು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ನವೆಂಬರ್ 27: ಇರಾನ್ ಜೊತೆಗಿನ ಇಸ್ರೇಲ್ ಮತ್ತು ಅಮೆರಿಕದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ನಿರ್ಬಂಧದಿಂದ ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಇಂಧನ ಪೂರೈಕೆಯ ಕುರಿತಾದ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿಪ್ರಧಾನಿ ಮೋದಿ) ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವರ್ಚುವಲ್ ಆಗಿ ವಿಡಿಯೋ ಕಾನ್ಫರೆನ್ಸ್ ಲಭ್ಯ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಅವರ ಸನ್ನದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ…

Read More
25 ವರ್ಷದ ಆ ಯುವತಿಗೆ ದಯಾಮರಣದ (Euthanasia) ಹೊರತಾಗಿ ಬೇರೆ ದಾರಿಯೇ ಇರಲಿಲ್ಲವಾ? | Who Is Noelia Castillo And Why Did She Choose To Die By Euthanasia Bni

25 ವರ್ಷದ ಆ ಯುವತಿಗೆ ದಯಾಮರಣದ (Euthanasia) ಹೊರತಾಗಿ ಬೇರೆ ದಾರಿಯೇ ಇರಲಿಲ್ಲವಾ? | Who Is Noelia Castillo And Why Did She Choose To Die By Euthanasia Bni

ಸ್ಪೇನ್‌ನ 25 ವರ್ಷದ ಯುವತಿ ನೋಲಿಯಾ ಕ್ಯಾಸ್ಟಿಲ್ಲೋ ದಯಾಮರಣಕ್ಕೆ (Euthanasia) ತುತ್ತಾದರು. ತಂದೆ ಕಾನೂನು ಹೋರಾಟದ ಮೂಲಕ ಇದನ್ನು ವಿರೋಧಿಸಿದರೂ, ನ್ಯಾಯಾಲಯಗಳು ಆಕೆಯ ನಿರ್ಧಾರವನ್ನು ಎತ್ತಿಹಿಡಿದವು. ಏನಿದು ಈಕೆಯ ಕತೆ?  ಇದು ಸ್ಪೇನ್‌ ದೇಶದ ಒಬ್ಬ ಯುವತಿಯ ಕತೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ, 25 ವರ್ಷದ ಈ ಯುವತಿ ಇಚ್ಛಾಮರಣ (Euthanasia) ಆಯ್ಕೆ ಮಾಡಿಕೊಂಡಿದ್ದಾಳೆ. ಈ ಘಟನೆ ದೇಶದಲ್ಲೂ ಹೊರಗೂ ದೊಡ್ಡ ಚರ್ಚೆಗೆ ಕಾರಣವಾಗಿದೆ. ನೋಲಿಯಾ ಕ್ಯಾಸ್ಟಿಲ್ಲೋ ಎಂಬುದು ಈಕೆಯ ಹೆಸರು. ಹಲವು ವರ್ಷಗಳ ದೈಹಿಕ…

Read More
ಡಾಕ್ಟರ್​ ಪತ್ನಿಯಾಗಿ ಸಪ್ತಪದಿ ತುಳಿದ Puttakkana Makkalu ಸಂಜನಾ ಬುರ್ಲಿ:  ಮದ್ವೆಯ ಅಪರೂಪದ​  ಫೋಟೋಸ್​ ಇಲ್ಲಿವೆ

ಡಾಕ್ಟರ್​ ಪತ್ನಿಯಾಗಿ ಸಪ್ತಪದಿ ತುಳಿದ Puttakkana Makkalu ಸಂಜನಾ ಬುರ್ಲಿ: ಮದ್ವೆಯ ಅಪರೂಪದ​ ಫೋಟೋಸ್​ ಇಲ್ಲಿವೆ

ಪುಟ್ಟಕ್ಕನ ಮಕ್ಕಳು ಧಾರಾವಾಹಿ ಖ್ಯಾತಿಯ ನಟಿ ಸಂಜನಾ ಬುರ್ಲಿ ಅವರು ವೈದ್ಯರಾದ ಸಮರ್ಥ ಚೆನ್ನಗಿರಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ತಮ್ಮ ಮದುವೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅವರ ಪತಿ ಹಾಗೂ ವೃತ್ತಿ ಜೀವನದ ಬಗ್ಗೆ ಈ ಲೇಖನ ಮಾಹಿತಿ ನೀಡುತ್ತದೆ.<img><p>ಪುಟ್ಟಕ್ಕನ ಮಕ್ಕಳು ಸೀರಿಯಲ್​ ಹಾಗೂ ಗಂಧದ ಗುಡಿ ಸೀರಿಯಲ್​ ಮೂಲಕ ಜನಮನ ಗೆದ್ದ ನಟಿ ಸಂಜನಾ ಬುರ್ಲಿ ಇಂದು ಸಪ್ತಪದಿ ತುಳಿದು, ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಈ ಮೂಲಕ ಅವರು ಇಂದು ಶ್ರೀಮತಿಯಾಗಿದ್ದಾರೆ.</p><img><p>ಮದುವೆಯ ಸುಂದರ…

Read More
Bhumi Pednekar: ನೀರು ಮಾರೋ ಬ್ಯುಸಿನೆಸ್‌ಗೆ ಇಳಿದ ಬಾಲಿವುಡ್ ನಟಿ: ಬಾಟಲಿ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ! | Actress Bhumi Pednekar Launches Premium Water Brand Backbay Gvd

Bhumi Pednekar: ನೀರು ಮಾರೋ ಬ್ಯುಸಿನೆಸ್‌ಗೆ ಇಳಿದ ಬಾಲಿವುಡ್ ನಟಿ: ಬಾಟಲಿ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ! | Actress Bhumi Pednekar Launches Premium Water Brand Backbay Gvd

ಬಾಲಿವುಡ್ ನಟಿಯರು ಈಗ ಕೇವಲ ನಟನೆಗೆ ಸೀಮಿತವಾಗಿಲ್ಲ, ಬ್ಯುಸಿನೆಸ್ ಲೋಕಕ್ಕೂ ಕಾಲಿಡುತ್ತಿದ್ದಾರೆ. ಕೃತಿ ಸನನ್, ಆಲಿಯಾ ಭಟ್, ಶಿಲ್ಪಾ ಶೆಟ್ಟಿ ಸಾಲಿಗೆ ಈಗ ಭೂಮಿ ಪೆಡ್ನೇಕರ್ ಕೂಡ ಸೇರಿದ್ದಾರೆ. ಅವರು ತಮ್ಮದೇ ಆದ ವಾಟರ್ ಬ್ರ್ಯಾಂಡ್ ಶುರು ಮಾಡಿದ್ದಾರೆ. ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ ಈಗ ಕೇವಲ ನಟನೆಗಷ್ಟೇ ಸೀಮಿತವಾಗಿಲ್ಲ, ಅವರು ಬ್ಯುಸಿನೆಸ್ ಜಗತ್ತಿಗೂ ಕಾಲಿಟ್ಟಿದ್ದಾರೆ. ಅವರು ನೀರು ಮಾರಾಟ ಮಾಡುವ ಉದ್ಯಮವನ್ನು ಆರಂಭಿಸಿದ್ದಾರೆ. ತಮ್ಮ ಕಂಪನಿಗೆ ‘ಬ್ಯಾಕ್‌ಬೇ’ (Backbay) ಎಂದು ಹೆಸರಿಟ್ಟಿದ್ದು, ಇದೊಂದು ಪ್ರೀಮಿಯಂ ಮಿನರಲ್…

Read More
ರೈಲ್ವೇ ಪ್ರಯಾಣಿಕರಿಗೆ ಗುಡ್​​ ನ್ಯೂಸ್​​: ಯಲಹಂಕ- ಅರಸೀಕೆರೆ ಮೆಮು ರೈಲು ಸೇವೆ ಆರಂಭ

IPL: ಅಪ್ಪಿತಪ್ಪಿಯೂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಸೆಕ್ಯುರಿಟಿ ಬಗ್ಗೆ ಕಮಿಷನರ್​ ಹೇಳಿದ್ದಿಷ್ಟು

ಬೆಂಗಳೂರು, ಮಾರ್ಚ್ 27: ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಿನ್ನಸ್ವಾಮಿ ಮೈದಾನದಲ್ಲಿ ನಾಳೆ IPL ಉದ್ಘಾಟನಾ ಪಂದ್ಯ. ಸಕಲ ಭದ್ರತೆ ಕೂಡ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಕಷನರ್ ಸೀಮಂತ್ ಕುಮಾರ್ ಹೇಳಿಕೆ ನೀಡಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ 3 ಹಂತದಲ್ಲಿ ಸೆಕ್ಯುರಿಟಿ ಇರಲಿದೆ. ಆರ್ಇಎಫ್ ಮತ್ತು ಗರುಡ ಟೀಂ, ಪಿಕಪ್ ಸ್ಕ್ವಾಡ್ ಇದೆ. ಭದ್ರತೆಗೆ 2,500 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಆಫ್‌ಲೈನ್ ಟಿಕೆಟ್ ಸಿಗುತ್ತೆ ಎಂದು ಯಾರು ಬರಬಾರದು. ಮೈದಾನ ಬಳಿ ರಸ್ತೆಗೆ ಬಂದು ನಿಲ್ಲುವವರಿಗೆ…

Read More
ನೋಕಿಯಾ ಕಂಪನಿಯಿಂದ 14,000 ಉದ್ಯೋಗಿಗಳ ವಜಾ: ಭಾರತದ ಟೀಮ್‌ಗೂ ತಟ್ಟಲಿದೆ ಲೇ-ಆಫ್ ಬಿಸಿ | Nokia Layoffs 14000 Employees India Teams Impact Leadership Change San

ನೋಕಿಯಾ ಕಂಪನಿಯಿಂದ 14,000 ಉದ್ಯೋಗಿಗಳ ವಜಾ: ಭಾರತದ ಟೀಮ್‌ಗೂ ತಟ್ಟಲಿದೆ ಲೇ-ಆಫ್ ಬಿಸಿ | Nokia Layoffs 14000 Employees India Teams Impact Leadership Change San

ಒಂದು ಕಾಲದಲ್ಲಿ ವಿಶ್ವದ ಅತಿದೊಡ್ಡ ಮೊಬೈಲ್ ತಯಾರಿಕಾ ಸಂಸ್ಥೆಯಾಗಿದ್ದ ನೋಕಿಯಾ, ತನ್ನ 14,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಭಾರತದಲ್ಲಿನ ವಹಿವಾಟು ಕುಸಿತ ಮತ್ತು ಸಾಂಸ್ಥಿಕ ಪುನರ್ರಚನೆಯು ಈ ಉದ್ಯೋಗ ಕಡಿತಕ್ಕೆ ಪ್ರಮುಖ ಕಾರಣಗಳಾಗಿವೆ.  ಹೆಲ್ಸಿಂಕಿ/ಬೆಂಗಳೂರು (ಮಾ.27): ಒಂದು ಕಾಲದಲ್ಲಿ ವಿಶ್ವದ ಅತಿದೊಡ್ಡ ಮೊಬೈಲ್ ಫೋನ್ ತಯಾರಿಕಾ ಸಂಸ್ಥೆಯಾಗಿದ್ದ ಫಿನ್ಲೆಂಡ್ ಮೂಲದ ನೋಕಿಯಾ (Nokia), ತನ್ನ ಉದ್ಯೋಗಿಗಳಿಗೆ ಬಿಗ್ ಶಾಕ್ ನೀಡಲು ಸಜ್ಜಾಗಿದೆ. ಕಂಪನಿಯು ತನ್ನ ಒಟ್ಟು ಕಾರ್ಯಪಡೆಯನ್ನು ಶೇ. 20 ರಷ್ಟು ಕಡಿತಗೊಳಿಸಲು ನಿರ್ಧರಿಸಿದ್ದು, ಸುಮಾರು 14,000…

Read More