ಚಿನ್ನ, ಬೆಳ್ಳಿ, ಬಿಟ್ಕಾಯಿನ್.. ಈ ಮೂರರಲ್ಲಿ ಯಾವುದ್ರಲ್ಲಿ ಹೂಡಿಕೆ ಮಾಡ್ಬೇಕು?
Robert Kiyosaki investment tips: ರಿಚ್ ಡ್ಯಾಡ್ ಪೂರ್ ಡ್ಯಾಡ್ ಲೇಖಕ ರಾಬರ್ಟ್ ಕಿಯೋಸಾಕಿ ಮತ್ತೊಮ್ಮೆ ಹೂಡಿಕೆಯ ಬಗ್ಗೆ ಪ್ರಮುಖ ಹೇಳಿಕೆಗಳನ್ನು ನೀಡಿದ್ದಾರೆ. Source link
Robert Kiyosaki investment tips: ರಿಚ್ ಡ್ಯಾಡ್ ಪೂರ್ ಡ್ಯಾಡ್ ಲೇಖಕ ರಾಬರ್ಟ್ ಕಿಯೋಸಾಕಿ ಮತ್ತೊಮ್ಮೆ ಹೂಡಿಕೆಯ ಬಗ್ಗೆ ಪ್ರಮುಖ ಹೇಳಿಕೆಗಳನ್ನು ನೀಡಿದ್ದಾರೆ. Source link
ಮಥುರಾ, ಫೆಬ್ರವರಿ 10: ಒಂದೇ ಕುಟುಂಬದ ಐವರು ಸದಸ್ಯರು ಆತ್ಮಹತ್ಯೆ(ಆತ್ಮಹತ್ಯೆ)ಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಅವರ ಮೂವರು ಮಕ್ಕಳು ರಾತ್ರಿಯಿಡೀ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ ಅವರು ಎಚ್ಚರಗೊಳ್ಳದಿದ್ದಾಗ, ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ತೋರಿಸಿದ್ದಾರೆ. ಐವರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಕುಟುಂಬ ಸದಸ್ಯರು ಮತ್ತು…
‘ಕಾಕ್ಕ ಮುತ್ತೈ’ ಮತ್ತು ‘ಕಡೈಸಿ ವಿವಾಸೈ’ ನಂತಹ ಚಿತ್ರಗಳನ್ನು ನಿರ್ದೇಶಿಸಿದ ಮಣಿಕಂದನ್ ನಿರ್ದೇಶನದ ‘ಕುಟ್ರಮೆ ತಂಡನೈ’ ಚಿತ್ರ ಸಹ ಕಡಿಮೆ ರೇಟಿಂಗ್ ಪಡೆದುಕೊಂಡಿತ್ತು. ಆದ್ರೆ ಓಟಿಟಿ ಈ ಸಿನಿಮಾವನ್ನು ನೋಡಿದವರು ಕಥೆಯನ್ನು ಮೆಚ್ಚಿಕೊಂಡಿದ್ದಾರೆ. ದೃಷ್ಟಿ ನಿಧಾನವಾಗಿ ಕ್ಷೀಣಿಸುತ್ತಿರುವ ನಾಯಕ, ಐಶ್ವರ್ಯಾ ರಾಜೇಶ್ ವಾಸಿಸುವ ಮನೆಯ ಒಂದು ಭಾಗವನ್ನು ಬಾಡಿಗೆಗೆ ಪಡೆಯುತ್ತಾನೆ. ಅನುಮಾನಾಸ್ಪದ ಸಂದರ್ಭಗಳಲ್ಲಿ ನಟಿಯ ಕೊ*ಲೆ ಆಗುತ್ತದೆ. ಮುಂದೆ ಚಿತ್ರ ಈ ಕೊ-ಲೆಯ ಸುತ್ತ ಸಾಗುತ್ತದೆ. ಇದನ್ನೂ ಓದಿ: Box Office Disaster : ವಿವಾದಗಳ ಜೊತೆಯಲ್ಲಿಯೇ…
Bigg Boss Kannada Season 12 Gilli Nata: ಬಿಗ್ ಬಾಸ್ ಕನ್ನಡ ಸೀಸನ್ 12 ಸ್ಪರ್ಧಿಗಳ ಜೊತೆ ಕಲರ್ಸ್ ಕನ್ನಡ ದೊಡ್ಮನೆ ಹಬ್ಬ ಆಯೋಜನೆಯಾಗಿದೆ, ಆ ವೇಳೆ ಸುಷ್ಮಾ ರಾವ್ ಅವರು ಒಂದಿಷ್ಟು ಗುಟ್ಟುಗಳನ್ನು ರಟ್ಟು ಮಾಡಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ ಶೋ 12 ಮುಕ್ತಾಯದ ನಂತರವೂ ಆ ಗುಂಗಿನಲ್ಲೇ ಇರುವ ಅಭಿಮಾನಿಗಳಿಗೆ ವಾಹಿನಿಯು ಭರ್ಜರಿ ಉಡುಗೊರೆಯೊಂದನ್ನು ನೀಡಲು ಮುಂದಾಗಿದೆ. ಫೆಬ್ರವರಿ 14ರಂದು “ಕಲರ್ಸ್ ದೊಡ್ಮನೆ ಹಬ್ಬ” ಎಂಬ ಅದ್ಧೂರಿ ಕಾರ್ಯಕ್ರಮ ಪ್ರಸಾರವಾಗಲಿದೆ. ಕಲರ್ಸ್…
ಬಿಗ್ ಬಾಸ್ (Bigg Boss) ಆಟದ ನಂತರವೂ ಅದರ ಬಗ್ಗೆ ಚರ್ಚೆಗಳು ಇದ್ದೇ ಇರುತ್ತವೆ. ದೊಡ್ಮನೆ ಒಳಗೆ ನಡೆದ ವಿಷಯ ಹೊರಗೂ ಚರ್ಚೆ ಆಗುತ್ತದೆ. ಈ ಬಾರಿ ಸೀಸನ್ ಅಲ್ಲಿ ಅದು ಕೊಂಚ ಹೆಚ್ಚೇ ಇದೆ ಎನ್ನಬಹುದು. ಚೈತ್ರಾ ಕುಂದಾಪುರ ಹಾಗೂ ಅಶ್ವಿನಿ ಗೌಡ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಆಗುತ್ತಿದೆ. ಈ ಕಿರಿಕ್ ಹೊರ ಬಂದಮೇಲೂ ಮುಂದುವರಿದಿದೆ. ಪರಸ್ಪರ ಮಾತಿನ ಕಿತ್ತಾಟ ನಡೆದಿದೆ. ಮಧ್ಯದಮವರ ಬಳಿ ಮಾತನಾಡುವಾಗ ಅಶ್ವಿನಿ ಗೌಡ ಅವರು ಚೈತ್ರಾ ಕುಂದಾಪುರ…
ಅಮೆರಿಕ ಬಾಂಗ್ಲಾದೇಶ ವ್ಯಾಪಾರ ಒಪ್ಪಂದ ಧಾಕಾ, ಫೆಬ್ರುವರಿ 10: ಅಮೆರಿಕ ಮತ್ತು ಬಾಂಗ್ಲಾದೇಶ ಮಧ್ಯೆ ವ್ಯಾಪಾರ ಒಪ್ಪಂದ (US ಬಾಂಗ್ಲಾದೇಶ ವ್ಯಾಪಾರ ಒಪ್ಪಂದ) ಏರ್ಪಟ್ಟಿದೆ. ಎರಡೂ ದೇಶಗಳು ಒಪ್ಪಂದಕ್ಕೆ ಸಹಿಹಾಕಿವೆ. ಅದರ ಪ್ರಕಾರ, ಬಾಂಗ್ಲಾದೇಶಕ್ಕೆ ವಿಧಿಸುವ ಟ್ಯಾರಿಫ್ ಅನ್ನು ಅಮೆರಿಕ ಶೇ. 19ಕ್ಕೆ ಇಳಿಸಲಿದೆ. ಅಮೆರಿಕದ ಸಾಮಗ್ರಿಗಳಿಂದ ತಯಾರಾದ ಕೆಲ ಜವಳಿ ಮತ್ತು ಉಡುಪುಗಳ ಮೇಲೆ ಅಮೆರಿಕ ಟ್ಯಾರಿಫ್ ನಿಂದ ಪೂರ್ಣ ವಿನಾಯಿತಿ ಕೊಡಲಿದೆ. ಇದಕ್ಕೆ ಬದಲಾಗಿ, ಅಮೆರಿಕದ ಹೆಚ್ಚಿನ ಉತ್ಪನ್ನಗಳಿಗೆ ಬಾಂಗ್ಲಾದೇಶದ ಮಾರುಕಟ್ಟೆಗೆ ಮುಕ್ತ ಪ್ರವೇಶ…
ಬೆಂಗಳೂರು, ಫೆಬ್ರವರಿ 10: ಕರ್ನಾಟಕ ಕಾಂಗ್ರೆಸ್ ನಲ್ಲಿ(ಕಾಂಗ್ರೆಸ್) ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಮಹತ್ವದ ಹೇಳಿಕೆ. ದೆಹಲಿಗೆ ತೆರಳಲು ಬೆಂಗಳೂರು ನಿಲ್ದಾಣಕ್ಕೆ ಬಂದಿರುವ ಅವರು, ಸಿಎಂ ಸಿದ್ದರಾಮಯ್ಯ ಜತೆ ಕದ್ದುಮುಚ್ಚಿ ಯಾವುದೇ ಮಾತುಕತೆ ನಡೆಸಿಲ್ಲ. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಎಲ್ಲರೂ ಸೇರಿ ಚರ್ಚಿಸಿ ತೀರ್ಮಾನ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದೊಳಗೆ ಗೊಂದಲ ಸೃಷ್ಟಿಸುವ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರೂ…
<p>Astrology 2026ರ ಮಾರ್ಚ್ 4 ರಂದು ಮೀನ ರಾಶಿಯಲ್ಲಿ ಶುಕ್ರ ಹಾಗೂ ಶನಿ ಗ್ರಹಗಳ ಸಂಯೋಗ ನಡೆಯಲಿದೆ. ಈ ಅಪರೂಪದ ಸಂಯೋಗದಿಂದಾಗಿ ಕೆಲವು ರಾಶಿಯವರಿಗೆ ದಿಢೀರ್ ಹಣಕಾಸಿನ ಲಾಭ, ಆರ್ಥಿಕ ಪ್ರಗತಿ ಉಂಟಾಗಲಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ಇಲ್ಲಿ ತಿಳಿಯೋಣ.</p><img>2026ರ ಹೋಳಿ ಹಬ್ಬವನ್ನು ಮಾರ್ಚ್ 4 ರಂದು ಆಚರಿಸಲಾಗುತ್ತದೆ. ಅಂದೇ ಮೀನ ರಾಶಿಯಲ್ಲಿ ಶುಕ್ರ ಮತ್ತು ಶನಿ ಗ್ರಹಗಳ ಸಂಯೋಗ ನಡೆಯುತ್ತಿರುವುದರಿಂದ ಈ ಹೋಳಿ ಹಬ್ಬವು ವಿಶೇಷವಾಗಿದೆ. ಈ ಎರಡು ಶುಭ ಗ್ರಹಗಳ ಸಂಯೋಗದಿಂದಾಗಿ…
ಪೊಲೀಸರಿಂದ ಸ್ಥಳ ಪರಿಶೀಲನೆಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ ಮಂಗಳೂರು, ಫೆಬ್ರವರಿ 10: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಜೊತೆಗೆ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಸಿನಿಮಾದ ಮಾದರಿ ಕತೆ ಕಟ್ಟಿರೋದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು ಅಪಹರಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ ಎಂದು 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆರೋಪಿಯಾಗಿದ್ದಳು. ಕಾರಿನಲ್ಲಿ ಬಂದ…
<p>ಗೌತಮ್ ಮತ್ತು ಭೂಮಿಕಾ ಒಂದಾದರೂ ‘ಅಮೃತಧಾರೆ’ ಧಾರಾವಾಹಿ ಮುಗಿದಿಲ್ಲ. ತಾಯಿಯ ಮಾತಿನಿಂದ ಪ್ರೇರಿತನಾದ ಗೌತಮ್ ತನ್ನ ಸಾಮ್ರಾಜ್ಯವನ್ನು ಮರುನಿರ್ಮಿಸಲು ಸಿದ್ಧನಾಗಿದ್ದಾನೆ. ಇತ್ತ, ಐಷಾರಾಮಿ ಜೀವನ ನಡೆಸುತ್ತಿರುವ ಜೈದೇವ ಬೀದಿಗೆ ಬೀಳುವ ಲಕ್ಷಣಗಳಿದೆ. ಮುಂದಿದೆ ರೋಚಕ ಸಂಚಿಕೆ</p><img><p>ಅಮೃತಧಾರೆಯಲ್ಲಿ (Amruthadhaare) ಸದ್ಯ ಗೌತಮ್ ಮತ್ತು ಭೂಮಿಕಾ ಒಂದಾಗುವ ಮೂಲಕ ಸೀರಿಯಲ್ ಇನ್ನೇನು ಎಂಡ್ ಆಗತ್ತೆ ಎಂದೇ ಭಾವಿಸಲಾಗಿತ್ತು. ಆದರೆ ಪಿಚ್ಚರ್ ಅಭೀ ಬಾಕಿ ಹೈ ಎನ್ನುವಂತೆ, ಸೀರಿಯಲ್ ಇನ್ನೂ ಮುಂದುವರೆಯುತ್ತಿದೆ.</p><img><p>ಕಷ್ಟಪಟ್ಟು ಮೇಲೆ ಬರುವವರು ಇರುವ ಸ್ವಲ್ಪ ಹಣದಲ್ಲಿಯೇ ದೊಡ್ಡ ಸಾಮ್ರಾಜ್ಯ…