ಕಲಬುರಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ‘ಕೂಲ್’ ಆಗಿ ನಡೆದ ಎಸಿ ಕಳ್ಳತನ: ಸುವರ್ಣ ನ್ಯೂಸ್ ಇಂಪ್ಯಾಕ್ಟ್, ತನಿಖೆ ಚುರುಕು! | Kalaburagi Kidwai Hospital Ac Theft Suvarna News Impact Investigation Speeds Up
ಕಲಬುರಗಿಯ ಕಿದ್ವಾಯಿ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ 24 ಎಸಿಗಳ ಕಳ್ಳತನ ಪ್ರಕರಣ, ಸುವರ್ಣ ನ್ಯೂಸ್ ವರದಿಯ ನಂತರ ಹೊಸ ತಿರುವು ಪಡೆದುಕೊಂಡಿದೆ. ಸಂಸ್ಥೆಯ ನಿರ್ದೇಶಕ ಡಾ. ನವೀನ್ ತನಿಖೆ ಆರಂಭಿಸಿದ್ದು, ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಗುರುರಾಜ್ ದೇಶಪಾಂಡೆ ಅವರ ಮೇಲೆಯೇ ಗಂಭೀರ ಆರೋಪ ಕೇಳಿಬಂದಿದೆ. ಕಲಬುರಗಿ (ಫೆ.10): ನಗರದ ಪ್ರತಿಷ್ಠಿತ ಕಿದ್ವಾಯಿ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಬರೋಬ್ಬರಿ 24 ಎಸಿಗಳ (Air Conditioners) ಕಳ್ಳತನ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸುವರ್ಣ ನ್ಯೂಸ್ ಪ್ರಸಾರ ಮಾಡಿದ್ದ…