Headlines
ರಾಹು ಜೊತೆ ಮಂಗಳನ ಸಂಯೋಗ, ಈ 3 ರಾಶಿಗಳಿಗೆ ಸಂಕಷ್ಟ ತಪ್ಪಿದ್ದಲ್ಲ!

ರಾಹು ಜೊತೆ ಮಂಗಳನ ಸಂಯೋಗ, ಈ 3 ರಾಶಿಗಳಿಗೆ ಸಂಕಷ್ಟ ತಪ್ಪಿದ್ದಲ್ಲ!

<p>Mars Transit 2026 ಫೆಬ್ರವರಿ ಕೊನೆಯಲ್ಲಿ ಮಂಗಳ ಮತ್ತು ರಾಹು ಸಂಯೋಗದಿಂದ ‘ಅಂಗಾರಕ ಯೋಗ’ ಉಂಟಾಗಲಿದೆ. ಇದರಿಂದಾಗಿ ಕೆಲವು ರಾಶಿಯವರಿಗೆ ಅನಿರೀಕ್ಷಿತ ಸಮಸ್ಯೆಗಳು ಮತ್ತು ಸಂಕಷ್ಟಗಳು ಎದುರಾಗುವ ಸಾಧ್ಯತೆ ಇದೆ.</p><img>ವೈದಿಕ ಜ್ಯೋತಿಷ್ಯದಲ್ಲಿ ರಾಹುವನ್ನು ಕೆಟ್ಟ, ನೆರಳು ಗ್ರಹವೆಂದು ಪರಿಗಣಿಸುತ್ತಾರೆ. ಪ್ರಸ್ತುತ ರಾಹು ಕುಂಭ ರಾಶಿಯಲ್ಲಿದ್ದಾನೆ. ಈಗಾಗಲೇ ಈ ರಾಶಿಯಲ್ಲಿ ಶುಕ್ರ, ಬುಧ, ಸೂರ್ಯರಿದ್ದಾರೆ. ಫೆಬ್ರವರಿ 23 ರಂದು ಮಂಗಳ ಕೂಡ ಈ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದ ರಾಹು-ಮಂಗಳ ಸಂಯೋಗವಾಗಿ ‘ಅಂಗಾರಕ ಯೋಗ’ ಉಂಟಾಗುತ್ತದೆ. ಈ ಅಶುಭ ಯೋಗದಿಂದಾಗಿ…

Read More
AI University: ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾದ ಸರ್ಕಾರ

AI University: ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾದ ಸರ್ಕಾರ

ಕೃತಕ ಬುದ್ಧಿಮತ್ತೆ (Artificial Intelligence – AI) ಕ್ಷೇತ್ರದಲ್ಲಿ ಭಾರತವನ್ನು ಜಾಗತಿಕ ಮಟ್ಟಕ್ಕೆ ತರುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ, ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯಸ್ಥಾಪಿಸಲು ಮುಂದಾಗಿದೆ. ಐಟಿ ಮತ್ತು ಸಂಸ್ಥೆಯು ಇತ್ತೀಚೆಗೆ ಕೃತಕ ಬುದ್ಧಿಮತ್ತೆ ಪರಿಸರ ವ್ಯವಸ್ಥೆ, ಮೂಲಸೌಕರ್ಯ ಮತ್ತು ತರಬೇತಿ ಕೇಂದ್ರಗಳ ಅಭಿವೃದ್ಧಿಗೆ ಅಧಿಕೃತ ಆದೇಶವನ್ನು (GO) ಹೊರಡಿಸಿದೆ, ಈ ವಿಶ್ವವಿದ್ಯಾಲಯವನ್ನು ಜಾಗತಿಕ ತಂತ್ರಜ್ಞಾನದ ದೈತ್ಯ NVIDIA ಸಂಸ್ಥೆಯು “AI ಲಿವಿಂಗ್ ಲ್ಯಾಬ್ಸ್” ಎಂಬ ಹೆಸರಿನಲ್ಲಿ ಸ್ಥಾಪಿಸಿದೆ. ವರದಿಗಳ ಪ್ರಕಾರ,…

Read More
ಜ್ಯೋತಿಷಿ ಕಮಲಾಕರ ಭಟ್‌ ಪರಿಚಯಕ್ಕೆ ಕಾರಣವಾದ ಮಹಿಳೆ ಸಂಸಾರಕ್ಕೆ ಹುಳಿ ಹಿಂಡಿ ಗಂಡ-ಹೆಂಡತಿ ಬೇರೆ ಮಾಡಿದ ಸುವಿತ್ರಾ! | Illegal Relationship Allegations New Revelations Emerge In Renowned Astrologer Kamalakar Bhat Suchitra Case

ಜ್ಯೋತಿಷಿ ಕಮಲಾಕರ ಭಟ್‌ ಪರಿಚಯಕ್ಕೆ ಕಾರಣವಾದ ಮಹಿಳೆ ಸಂಸಾರಕ್ಕೆ ಹುಳಿ ಹಿಂಡಿ ಗಂಡ-ಹೆಂಡತಿ ಬೇರೆ ಮಾಡಿದ ಸುವಿತ್ರಾ! | Illegal Relationship Allegations New Revelations Emerge In Renowned Astrologer Kamalakar Bhat Suchitra Case

ಖ್ಯಾತ ಜ್ಯೋತಿಷಿ ಕಮಲಾಕರ ಭಟ್ ಮತ್ತು ಸುಚಿತ್ರಾ ನಡುವಿನ ಸಂಬಂಧದ ಕುರಿತು ಹೊಸ ಮಾಹಿತಿಗಳು ಬಹಿರಂಗಗೊಳ್ಳುತ್ತಿವೆ. ಮಗಳ ಜಾತಕ ತೋರಿಸುವ ನೆಪದಲ್ಲಿ ಆರಂಭವಾದ ಈ ಪರಿಚಯವು ಅಕ್ರಮ ಸಂಬಂಧಕ್ಕೆ ತಿರುಗಿ, ಹಣಕಾಸು ದುರುಪಯೋಗ ಮತ್ತು ಇತರರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿಸಿದ ಆರೋಪಗಳಿಗೆ ಕಾರಣವಾಗಿದೆ.  ಉತ್ತರ ಕನ್ನಡ: ಕಾರವಾರ ಮೂಲದ ಖ್ಯಾತ ಜ್ಯೋತಿಷಿ ಕಮಲಾಕರ ಭಟ್ ಹಾಗೂ ಸುಚಿತ್ರಾ ನಡುವಿನ ಸಂಬಂಧಕ್ಕೆ ದಿನದಿಂದ ದಿನಕ್ಕೆ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿದ್ದು, ಈ ಪ್ರಕರಣ ಇದೀಗ ಸಾರ್ವಜನಿಕ ವಲಯದಲ್ಲಿ…

Read More
Trade Deal: ಇದು ಒಪ್ಪಂದವಲ್ಲ, ದೇಶಕ್ಕೆ ಬಗೆದ ದ್ರೋಹ! – ಕೇಂದ್ರದ ವಿರುದ್ಧ ಖರ್ಗೆ ಗುಡುಗು | Mallikarjun Kharge Slams India Us Trade Pact As A Betrayal Of National Interests

Trade Deal: ಇದು ಒಪ್ಪಂದವಲ್ಲ, ದೇಶಕ್ಕೆ ಬಗೆದ ದ್ರೋಹ! – ಕೇಂದ್ರದ ವಿರುದ್ಧ ಖರ್ಗೆ ಗುಡುಗು | Mallikarjun Kharge Slams India Us Trade Pact As A Betrayal Of National Interests

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘PRನಿಂದ ಮುಚ್ಚಿಟ್ಟ ದ್ರೋಹ’ ಎಂದು ಟೀಕಿಸಿದ್ದಾರೆ. ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲು ಒಪ್ಪಿಕೊಳ್ಳುವ ಮೂಲಕ ಭಾರತ ತನ್ನ ಸಾರ್ವಭೌಮತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun kharge)ಯವರು ಮಂಗಳವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದದ ಬಗ್ಗೆ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಒಪ್ಪಂದವು ಭಾರತದ ಕಾರ್ಯತಂತ್ರದ ಸ್ವಾಯತ್ತತೆ, ರೈತರು,…

Read More
'ಭಾರತ ಎದುರು ಆಡಬೇಕಂದ್ರೆ..?' ಪಾಕಿಸ್ತಾನದ ಮೂರೂ ಡಿಮ್ಯಾಂಡ್ ರಿಜೆಕ್ಟ್ ಮಾಡಿದಿ ಐಸಿಸಿ! ಕೊನೆಗೂ ತೆಪ್ಪಗಾದ ಪಿಸಿಬಿ

'ಭಾರತ ಎದುರು ಆಡಬೇಕಂದ್ರೆ..?' ಪಾಕಿಸ್ತಾನದ ಮೂರೂ ಡಿಮ್ಯಾಂಡ್ ರಿಜೆಕ್ಟ್ ಮಾಡಿದಿ ಐಸಿಸಿ! ಕೊನೆಗೂ ತೆಪ್ಪಗಾದ ಪಿಸಿಬಿ

<p>ದುಬೈ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಆಯೋಜನೆಗೆ ಇದ್ದಂತಹ ಅಡ್ಡಿ ಆತಂಕಗಳು ಕೊನೆಗೂ ನಿವಾರಣೆಯಾಗಿದ್ದು, ಭಾರತ ಎದುರು ಮ್ಯಾಚ್ ಆಡಲು ಪಾಕಿಸ್ತಾನ ಒಪ್ಪಿಕೊಂಡಿರುವುದಾಗಿ ಪಾಕ್ ಸರ್ಕಾರ ಘೋಷಿಸಿದೆ. ಇದರ ಜತೆಗೆ ಐಸಿಸಿ, ಪಾಕ್ ಡಿಮ್ಯಾಂಡ್ ರಿಜೆಕ್ಟ್ ಮಾಡಿದೆ.</p><p>&nbsp;</p><img><p>ಬಾಂಗ್ಲಾದೇಶವನ್ನು ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗಿಟ್ಟಿದ್ದನ್ನು ವಿರೋಧಿಸಿ, ಪಾಕಿಸ್ತಾನ ಸರ್ಕಾರವು ಇದೇ ಫೆಬ್ರವರಿ 15ರಂದು ನಿಗದಿಯಾಗಿರುವ ಭಾರತ ಎದುರಿನ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಮೈದಾನಕ್ಕಿಳಿಯುವುದಿಲ್ಲ ಎಂದು ಘೋಷಿಸಿತ್ತು. ಒಂದು ವೇಳೆ ಭಾರತ ಎದುರು…

Read More
ಗಂಡನ ಚಡ್ಡಿ ರಹಸ್ಯ ಬಿಚ್ಚಿಟ್ಟ ಖ್ಯಾತ ಬಾಲಿವುಡ್ ನಟಿ; ಮದುವೆಯಾಗಿ 9 ತಿಂಗಳು ಆಯ್ತು!

ಗಂಡನ ಚಡ್ಡಿ ರಹಸ್ಯ ಬಿಚ್ಚಿಟ್ಟ ಖ್ಯಾತ ಬಾಲಿವುಡ್ ನಟಿ; ಮದುವೆಯಾಗಿ 9 ತಿಂಗಳು ಆಯ್ತು!

<p>ಖ್ಯಾತ ಬಾಲಿವುಡ್ ನಟಿ ಸಂದರ್ಶನವೊಂದರಲ್ಲಿ, ತಮ್ಮ ಪತಿಯ ಫ್ಯಾಷನ್ ಪ್ರಜ್ಞೆಯ ಬಗ್ಗೆ ಮಾತನಾಡಿದ್ದು, ಅವರು ಧರಿಸುವ ಬಟ್ಟೆಯ ಬಣ್ಣಕ್ಕೆ ಹೊಂದುವಂತಹ ಒಳಉಡುಪನ್ನೇ ಧರಿಸುತ್ತಾರೆ ಎಂಬ ತಮಾಷೆಯ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. ಈ ವಿಷಯವನ್ನು ಕೇಳಿ ಎಲ್ಲರರೂ</p><img><p>ಬಾಲಿವುಡ್ ನಟಿಯೊಬ್ಬರು ತಮ್ಮ ಪತಿಯ ಒಳಉಡುಪಿನ ಬಗ್ಗೆ ಮಾತನಾಡಿದ್ದಾರೆ. 23ನೇ ಜೂನ್ 2024ರಲ್ಲಿ ನಟಿಯ ಮದುವೆ ಹಲವು ವಿವಾದಗಳ ನಡುವೆ ನಡೆದಿತ್ತು. ಇಬ್ಬರ ಮದುವೆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುತ್ತವೆ. ಅಪ್ಪನ ಅನಾರೋಗ್ಯದ ನಡುವೆಯೂ ನಟಿ ಹನಿಮೂನ್‌ಗೆ ತೆರಳಿದ್ದರು.</p><img><p>ಹೌದು, ನಾವು ಹೇಳುತ್ತಿರೋದು…

Read More
Footwear Cleaning: ಚಪ್ಪಲಿ ಕಪ್ಪು ಬಣ್ಣಕ್ಕೆ ತಿರುಗಿದಾಗ ಹೊಸದರಂತೆ ಕಾಣಲು ಜಸ್ಟ್ ಈ ಟ್ರಿಕ್ ಬಳಸಿ | How To Remove Footprint Marks From Sandals

Footwear Cleaning: ಚಪ್ಪಲಿ ಕಪ್ಪು ಬಣ್ಣಕ್ಕೆ ತಿರುಗಿದಾಗ ಹೊಸದರಂತೆ ಕಾಣಲು ಜಸ್ಟ್ ಈ ಟ್ರಿಕ್ ಬಳಸಿ | How To Remove Footprint Marks From Sandals

ಈಗ ಚಪ್ಪಲಿಯನ್ನು ನೆರಳಿನಲ್ಲಿ ನೈಸರ್ಗಿಕವಾಗಿ ಒಣಗಲು ಬಿಡಿ. ಸೂರ್ಯನ ಬೆಳಕು ಅಥವಾ ಹೀಟರ್ ಬಳಿ ಒಡ್ಡುವುದನ್ನು ತಪ್ಪಿಸಿ. ಒಣಗಿದ ನಂತರ ಚಪ್ಪಲಿ ಮೇಲಿನ ಮಾರ್ಕ್ ಲೈಟಾಗಿ ಕಾಣಲು ಆರಂಭಿಸುತ್ತೆ. ಕೆಲವೊಮ್ಮೆ ಬಹುತೇಕ ಕಣ್ಮರೆಯಾಗುತ್ತೆ. ಅಷ್ಟೇ ಅಲ್ಲ, ಚಪ್ಪಲಿ ಹೊಸದರಂತೆ ಕಾಣಿಸುತ್ತೆ. Source link

Read More
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಶಿವಕುಮಾರ್  ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ

ಸಿಎಂ ಕುರ್ಚಿ ಕಿತ್ತಾಟ: ಡಿಕೆ ಶಿವಕುಮಾರ್ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ

ಬೆಂಗಳೂರು, (ಫೆಬ್ರವರಿ 10): ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್ ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ್ತು ಕೊರತೆ ಎಂದು ಸೂಚಿಸಿದ್ದಾರೆ. ಶತಾಯಗತಾಯ ಸಿಎಂ ಪಟ್ಟಕ್ಕೇರಲೇಬೇಕೆಂಬ ಹಠಕ್ಕೆ ಬಿದ್ದಿರುವ ಡಿಕೆಶಿ, ಈ ಬಾರಿ ನೇರವಾಗಿ ಸೋನಿಯಾ ಗಾಂಧಿ ಅವರನ್ನೇ ಭೇಟಿಯಾಗಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಡಲು ಸಜ್ಜಾಗಿದ್ದಾರೆ. ಡಿಕೆ ಶಿವಕುಮಾರ್ ಅವರ ಈ ಕದ್ದುಮುಚ್ಚಿ ತಂತ್ರಗಾರಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ. ಹೀಗಾಗಿ…

Read More
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಕುಟುಂಬದ ಪ್ರಾಣ

ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಕುಟುಂಬದ ಪ್ರಾಣ

ಉಡುಪಿ, ಫೆ.10: ಕಾಪು ತಾಲೂಕಿನ ಶಿರ್ವ ಎಂಬಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯದಿಂದ ಚಾಲಕ ಸೇರಿದಂತೆ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಶಿರ್ವ ಕಡೆ ಬರುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರು ನಡು ರಸ್ತೆಯಲ್ಲಿ ಸುತ್ತು ಕರಕಲಾಗಿದೆ. ಬೆಂಕಿಯೂ ಎಂಜಿನ್ ಭಾಗದಲ್ಲಿ ಮೊದಲು ಕಾಣಿಸಿಕೊಂಡ ಹೊಗೆ ಬಂದಿದೆ. ಇದನ್ನು ನೋಡಿ ಚಾಲಕ ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾನೆ. ಕಾರಿನಿಂದ ಎಲ್ಲರೂ ಇಳಿಯುವಾಗ ದೊಡ್ಡ ಮಟ್ಟದಲ್ಲಿ…

Read More
ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ ಶವ ಪತ್ತೆ

ಮಂಗಳೂರು, ಫೆಬ್ರವರಿ 10: ನಿಗೂಢ ರೀತಿಯಲ್ಲಿ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್‌ಲ್ಯೂಯೆನ್ಸರ್‌ಫ್ರುವಿನ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ‘ಚಿನ್ನು ಪಾಪು’ ತಮ್ಮ ಎಂದೆಂದಿಗೂ ಪ್ರಖ್ಯಾತರಾಗಿದ್ದ ರೇಷ್ಮಾ, ಉಳಿಯತ್ತಡ್ಕದಲ್ಲಿರುವ ಬಾಡಿಗೆ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದರು, ಅಕ್ಕಪಕ್ಕದವರು ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಅವರು ಆಸ್ಪತ್ರೆಗೆ ತಲುಪಿರುವ ಬಗ್ಗೆ ವೈದ್ಯರು ಖಚಿತಪಡಿಸಿದ್ದಾರೆ. ಕಳೆದ ಐದು ವರ್ಷದ ಪ್ರೀತಿಸಿ ಮದುವೆಯಾಗಿದ್ದ ರೇಷ್ಮಾ, 4 ವರ್ಷದ ಹಿಂದೆ ಕೂಡ ಇತ್ತು. ಗಂಡನಿಂದ ಇತ್ತೀಚೆಗೆ ವಿಚ್ಛೇದನ ಪಡೆದಿದ್ದ ಇವರು, ಬಳಿಕ ಕಾಸರಗೋಡಿನಲ್ಲಿ ಒಬ್ಬಳೇ ವಾಸ…

Read More