Headlines
Trade Deal: ಇದು ಒಪ್ಪಂದವಲ್ಲ, ದೇಶಕ್ಕೆ ಬಗೆದ ದ್ರೋಹ! – ಕೇಂದ್ರದ ವಿರುದ್ಧ ಖರ್ಗೆ ಗುಡುಗು | Mallikarjun Kharge Slams India Us Trade Pact As A Betrayal Of National Interests

Trade Deal: ಇದು ಒಪ್ಪಂದವಲ್ಲ, ದೇಶಕ್ಕೆ ಬಗೆದ ದ್ರೋಹ! – ಕೇಂದ್ರದ ವಿರುದ್ಧ ಖರ್ಗೆ ಗುಡುಗು | Mallikarjun Kharge Slams India Us Trade Pact As A Betrayal Of National Interests

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘PRನಿಂದ ಮುಚ್ಚಿಟ್ಟ ದ್ರೋಹ’ ಎಂದು ಟೀಕಿಸಿದ್ದಾರೆ. ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲು ಒಪ್ಪಿಕೊಳ್ಳುವ ಮೂಲಕ ಭಾರತ ತನ್ನ ಸಾರ್ವಭೌಮತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun kharge)ಯವರು ಮಂಗಳವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದದ ಬಗ್ಗೆ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಒಪ್ಪಂದವು ಭಾರತದ ಕಾರ್ಯತಂತ್ರದ ಸ್ವಾಯತ್ತತೆ, ರೈತರು,…

Read More
'ಭಾರತ ಎದುರು ಆಡಬೇಕಂದ್ರೆ..?' ಪಾಕಿಸ್ತಾನದ ಮೂರೂ ಡಿಮ್ಯಾಂಡ್ ರಿಜೆಕ್ಟ್ ಮಾಡಿದಿ ಐಸಿಸಿ! ಕೊನೆಗೂ ತೆಪ್ಪಗಾದ ಪಿಸಿಬಿ

'ಭಾರತ ಎದುರು ಆಡಬೇಕಂದ್ರೆ..?' ಪಾಕಿಸ್ತಾನದ ಮೂರೂ ಡಿಮ್ಯಾಂಡ್ ರಿಜೆಕ್ಟ್ ಮಾಡಿದಿ ಐಸಿಸಿ! ಕೊನೆಗೂ ತೆಪ್ಪಗಾದ ಪಿಸಿಬಿ

<p>ದುಬೈ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಆಯೋಜನೆಗೆ ಇದ್ದಂತಹ ಅಡ್ಡಿ ಆತಂಕಗಳು ಕೊನೆಗೂ ನಿವಾರಣೆಯಾಗಿದ್ದು, ಭಾರತ ಎದುರು ಮ್ಯಾಚ್ ಆಡಲು ಪಾಕಿಸ್ತಾನ ಒಪ್ಪಿಕೊಂಡಿರುವುದಾಗಿ ಪಾಕ್ ಸರ್ಕಾರ ಘೋಷಿಸಿದೆ. ಇದರ ಜತೆಗೆ ಐಸಿಸಿ, ಪಾಕ್ ಡಿಮ್ಯಾಂಡ್ ರಿಜೆಕ್ಟ್ ಮಾಡಿದೆ.</p><p>&nbsp;</p><img><p>ಬಾಂಗ್ಲಾದೇಶವನ್ನು ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗಿಟ್ಟಿದ್ದನ್ನು ವಿರೋಧಿಸಿ, ಪಾಕಿಸ್ತಾನ ಸರ್ಕಾರವು ಇದೇ ಫೆಬ್ರವರಿ 15ರಂದು ನಿಗದಿಯಾಗಿರುವ ಭಾರತ ಎದುರಿನ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಮೈದಾನಕ್ಕಿಳಿಯುವುದಿಲ್ಲ ಎಂದು ಘೋಷಿಸಿತ್ತು. ಒಂದು ವೇಳೆ ಭಾರತ ಎದುರು…

Read More
ಗಂಡನ ಚಡ್ಡಿ ರಹಸ್ಯ ಬಿಚ್ಚಿಟ್ಟ ಖ್ಯಾತ ಬಾಲಿವುಡ್ ನಟಿ; ಮದುವೆಯಾಗಿ 9 ತಿಂಗಳು ಆಯ್ತು!

ಗಂಡನ ಚಡ್ಡಿ ರಹಸ್ಯ ಬಿಚ್ಚಿಟ್ಟ ಖ್ಯಾತ ಬಾಲಿವುಡ್ ನಟಿ; ಮದುವೆಯಾಗಿ 9 ತಿಂಗಳು ಆಯ್ತು!

<p>ಖ್ಯಾತ ಬಾಲಿವುಡ್ ನಟಿ ಸಂದರ್ಶನವೊಂದರಲ್ಲಿ, ತಮ್ಮ ಪತಿಯ ಫ್ಯಾಷನ್ ಪ್ರಜ್ಞೆಯ ಬಗ್ಗೆ ಮಾತನಾಡಿದ್ದು, ಅವರು ಧರಿಸುವ ಬಟ್ಟೆಯ ಬಣ್ಣಕ್ಕೆ ಹೊಂದುವಂತಹ ಒಳಉಡುಪನ್ನೇ ಧರಿಸುತ್ತಾರೆ ಎಂಬ ತಮಾಷೆಯ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. ಈ ವಿಷಯವನ್ನು ಕೇಳಿ ಎಲ್ಲರರೂ</p><img><p>ಬಾಲಿವುಡ್ ನಟಿಯೊಬ್ಬರು ತಮ್ಮ ಪತಿಯ ಒಳಉಡುಪಿನ ಬಗ್ಗೆ ಮಾತನಾಡಿದ್ದಾರೆ. 23ನೇ ಜೂನ್ 2024ರಲ್ಲಿ ನಟಿಯ ಮದುವೆ ಹಲವು ವಿವಾದಗಳ ನಡುವೆ ನಡೆದಿತ್ತು. ಇಬ್ಬರ ಮದುವೆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುತ್ತವೆ. ಅಪ್ಪನ ಅನಾರೋಗ್ಯದ ನಡುವೆಯೂ ನಟಿ ಹನಿಮೂನ್‌ಗೆ ತೆರಳಿದ್ದರು.</p><img><p>ಹೌದು, ನಾವು ಹೇಳುತ್ತಿರೋದು…

Read More
Footwear Cleaning: ಚಪ್ಪಲಿ ಕಪ್ಪು ಬಣ್ಣಕ್ಕೆ ತಿರುಗಿದಾಗ ಹೊಸದರಂತೆ ಕಾಣಲು ಜಸ್ಟ್ ಈ ಟ್ರಿಕ್ ಬಳಸಿ | How To Remove Footprint Marks From Sandals

Footwear Cleaning: ಚಪ್ಪಲಿ ಕಪ್ಪು ಬಣ್ಣಕ್ಕೆ ತಿರುಗಿದಾಗ ಹೊಸದರಂತೆ ಕಾಣಲು ಜಸ್ಟ್ ಈ ಟ್ರಿಕ್ ಬಳಸಿ | How To Remove Footprint Marks From Sandals

ಈಗ ಚಪ್ಪಲಿಯನ್ನು ನೆರಳಿನಲ್ಲಿ ನೈಸರ್ಗಿಕವಾಗಿ ಒಣಗಲು ಬಿಡಿ. ಸೂರ್ಯನ ಬೆಳಕು ಅಥವಾ ಹೀಟರ್ ಬಳಿ ಒಡ್ಡುವುದನ್ನು ತಪ್ಪಿಸಿ. ಒಣಗಿದ ನಂತರ ಚಪ್ಪಲಿ ಮೇಲಿನ ಮಾರ್ಕ್ ಲೈಟಾಗಿ ಕಾಣಲು ಆರಂಭಿಸುತ್ತೆ. ಕೆಲವೊಮ್ಮೆ ಬಹುತೇಕ ಕಣ್ಮರೆಯಾಗುತ್ತೆ. ಅಷ್ಟೇ ಅಲ್ಲ, ಚಪ್ಪಲಿ ಹೊಸದರಂತೆ ಕಾಣಿಸುತ್ತೆ. Source link

Read More
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಶಿವಕುಮಾರ್  ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ

ಸಿಎಂ ಕುರ್ಚಿ ಕಿತ್ತಾಟ: ಡಿಕೆ ಶಿವಕುಮಾರ್ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ

ಬೆಂಗಳೂರು, (ಫೆಬ್ರವರಿ 10): ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್ ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ್ತು ಕೊರತೆ ಎಂದು ಸೂಚಿಸಿದ್ದಾರೆ. ಶತಾಯಗತಾಯ ಸಿಎಂ ಪಟ್ಟಕ್ಕೇರಲೇಬೇಕೆಂಬ ಹಠಕ್ಕೆ ಬಿದ್ದಿರುವ ಡಿಕೆಶಿ, ಈ ಬಾರಿ ನೇರವಾಗಿ ಸೋನಿಯಾ ಗಾಂಧಿ ಅವರನ್ನೇ ಭೇಟಿಯಾಗಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಡಲು ಸಜ್ಜಾಗಿದ್ದಾರೆ. ಡಿಕೆ ಶಿವಕುಮಾರ್ ಅವರ ಈ ಕದ್ದುಮುಚ್ಚಿ ತಂತ್ರಗಾರಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ. ಹೀಗಾಗಿ…

Read More
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಕುಟುಂಬದ ಪ್ರಾಣ

ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಕುಟುಂಬದ ಪ್ರಾಣ

ಉಡುಪಿ, ಫೆ.10: ಕಾಪು ತಾಲೂಕಿನ ಶಿರ್ವ ಎಂಬಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯದಿಂದ ಚಾಲಕ ಸೇರಿದಂತೆ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಶಿರ್ವ ಕಡೆ ಬರುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರು ನಡು ರಸ್ತೆಯಲ್ಲಿ ಸುತ್ತು ಕರಕಲಾಗಿದೆ. ಬೆಂಕಿಯೂ ಎಂಜಿನ್ ಭಾಗದಲ್ಲಿ ಮೊದಲು ಕಾಣಿಸಿಕೊಂಡ ಹೊಗೆ ಬಂದಿದೆ. ಇದನ್ನು ನೋಡಿ ಚಾಲಕ ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾನೆ. ಕಾರಿನಿಂದ ಎಲ್ಲರೂ ಇಳಿಯುವಾಗ ದೊಡ್ಡ ಮಟ್ಟದಲ್ಲಿ…

Read More
ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ ಶವ ಪತ್ತೆ

ಮಂಗಳೂರು, ಫೆಬ್ರವರಿ 10: ನಿಗೂಢ ರೀತಿಯಲ್ಲಿ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್‌ಲ್ಯೂಯೆನ್ಸರ್‌ಫ್ರುವಿನ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ‘ಚಿನ್ನು ಪಾಪು’ ತಮ್ಮ ಎಂದೆಂದಿಗೂ ಪ್ರಖ್ಯಾತರಾಗಿದ್ದ ರೇಷ್ಮಾ, ಉಳಿಯತ್ತಡ್ಕದಲ್ಲಿರುವ ಬಾಡಿಗೆ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದರು, ಅಕ್ಕಪಕ್ಕದವರು ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಅವರು ಆಸ್ಪತ್ರೆಗೆ ತಲುಪಿರುವ ಬಗ್ಗೆ ವೈದ್ಯರು ಖಚಿತಪಡಿಸಿದ್ದಾರೆ. ಕಳೆದ ಐದು ವರ್ಷದ ಪ್ರೀತಿಸಿ ಮದುವೆಯಾಗಿದ್ದ ರೇಷ್ಮಾ, 4 ವರ್ಷದ ಹಿಂದೆ ಕೂಡ ಇತ್ತು. ಗಂಡನಿಂದ ಇತ್ತೀಚೆಗೆ ವಿಚ್ಛೇದನ ಪಡೆದಿದ್ದ ಇವರು, ಬಳಿಕ ಕಾಸರಗೋಡಿನಲ್ಲಿ ಒಬ್ಬಳೇ ವಾಸ…

Read More
ರಾಹುವಿನ ಮನೆಯಲ್ಲಿ ಬುಧನ ರಾಜ ಪ್ರವೇಶ, ಶಿವರಾತ್ರಿಯಿಂದ 3 ರಾಶಿಗೆ ಹಠಾತ್ ಆರ್ಥಿಕ ಲಾಭ, ಲಾಟರಿ

ರಾಹುವಿನ ಮನೆಯಲ್ಲಿ ಬುಧನ ರಾಜ ಪ್ರವೇಶ, ಶಿವರಾತ್ರಿಯಿಂದ 3 ರಾಶಿಗೆ ಹಠಾತ್ ಆರ್ಥಿಕ ಲಾಭ, ಲಾಟರಿ

<p>Budh gochar ಗ್ರಹಗಳ ರಾಜಕುಮಾರ ಬುಧ ಫೆಬ್ರವರಿ 7 ರ ಸಂಜೆ ರಾಹುವಿನ ಶತಭಿಷ ನಕ್ಷತ್ರವನ್ನು ಪ್ರವೇಶಿಸಿದ್ದಾನೆ. ಮಹಾಶಿವರಾತ್ರಿಯವರೆಗೆ ಬುಧ ಈ ನಕ್ಷತ್ರದಲ್ಲಿ ಇರುತ್ತಾನೆ. ಈ ಸಂಚಾರ ಕೆಲವು ರಾಗೆ ತುಂಬಾ ಶುಭ.</p><p>&nbsp;</p><img><p>ಗ್ರಹಗಳ ಅಧಿಪತಿ ಬುಧ ಫೆಬ್ರವರಿ 7 ರ ಸಂಜೆ ರಾಹುವಿನ ಶತಭಿಷ ನಕ್ಷತ್ರವನ್ನು ಪ್ರವೇಶಿಸಿದ್ದಾನೆ. ಮಹಾಶಿವರಾತ್ರಿಯವರೆಗೆ ಬುಧ ಈ ನಕ್ಷತ್ರದಲ್ಲಿ ಇರುತ್ತಾನೆ. ಬುಧನ ಈ ನಕ್ಷತ್ರ ಬದಲಾವಣೆಯು ಕೆಲವು ರಾಶಿಚಕ್ರ ಚಿಹ್ನೆಗಳಿಗೆ ಬಹಳ ಶುಭವೆಂದು ಪರಿಗಣಿಸಲಾಗಿದೆ. ಜ್ಯೋತಿಷ್ಯದ ಪ್ರಕಾರ, ರಾಹು ಆಳುವ ಈ ನಕ್ಷತ್ರದಲ್ಲಿ…

Read More
ಸೆನ್ಸಾರ್ ಮಂಡಳಿ ವಿರುದ್ಧದ ಅರ್ಜಿ ಹಿಂಪಡೆದ ‘ಜನ ನಾಯಗನ್’; ಮುಂದಿನ ನಡೆ ಏನು?

ಸೆನ್ಸಾರ್ ಮಂಡಳಿ ವಿರುದ್ಧದ ಅರ್ಜಿ ಹಿಂಪಡೆದ ‘ಜನ ನಾಯಗನ್’; ಮುಂದಿನ ನಡೆ ಏನು?

‘ಜನ ನಾಯಕನ್’ ಸಿನಿಮಾ (ಜನ ನಾಯಕ ಚಿತ್ರ) ರಿಲೀಸ್ ಆಗಲು ಸಾಕಷ್ಟು ಉಂಟಾಗುತ್ತಿದೆ. ಈ ಪ್ರಕರಣಕ್ಕೆ ಮದ್ರಾಸ್ ಹೈಕೋರ್ಟ್ ನಲ್ಲಿ ಕೆವಿಎನ್ ಸಂಸ್ಥೆಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಈಗ ಅರ್ಜಿಯನ್ನು ಕೆವಿಎನ್ ಸಂಸ್ಥೆ ಹಿಂದಕ್ಕೆ ಪಡೆದಿದೆ. ಮೂಲಕ ಈ ತಂಡದ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ. ಸಿನಿಮಾ ಶೀಘ್ರವೇ ತೆರೆಗೆ ಬರುತ್ತದೆಯೇ ಎಂಬ ಪ್ರಶ್ನೆ ಕಾಡುತ್ತಿದೆ. ಜನವರಿ 9ರಂದು ವಿಜಯ್ ನಟನೆಯ ‘ಜನ ನಾಯಕನ್’ ರಿಲೀಸ್ ಆಗಬೇಕಿತ್ತು. ಹೀಗಾಗಿ ಸೆನ್ಸಾರ್ ಪ್ರಮಾಣ ಪತ್ರಕ್ಕಾಗಿ ಡಿಸೆಂಬರ್…

Read More
Hindu Marriageರಿಜಿಸ್ಟ್ರೇಶನ್ ಸರ್ಟಿಫಿಕೇಟ್ ಇದ್ರೆ ಆಗಲ್ಲ ಸಪ್ತಪದಿ ತುಳಿದರೆ ಮಾತ್ರ ಹಿಂದೂ ಮದುವೆ ಮಾನ್ಯ; ಸುಪ್ರೀಂ | Supreme Court Hindu Marriage Invalid Without Traditional Rites Registration Alone Not Enough

Hindu Marriageರಿಜಿಸ್ಟ್ರೇಶನ್ ಸರ್ಟಿಫಿಕೇಟ್ ಇದ್ರೆ ಆಗಲ್ಲ ಸಪ್ತಪದಿ ತುಳಿದರೆ ಮಾತ್ರ ಹಿಂದೂ ಮದುವೆ ಮಾನ್ಯ; ಸುಪ್ರೀಂ | Supreme Court Hindu Marriage Invalid Without Traditional Rites Registration Alone Not Enough

ರಿಜಿಸ್ಟ್ರೇಶನ್ ಸರ್ಟಿಫಿಕೇಟ್ ಇದ್ರೆ ಆಗಲ್ಲ ಸಪ್ತಪದಿ ತುಳಿದರೆ ಮಾತ್ರ ಹಿಂದೂ ಮದುವೆ ಮಾನ್ಯ; ಇದು ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ಆದೇಶ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆಯಾದರೆ ಮಾತ್ರ ಕಾನೂನು ಬದ್ಧ ಎಂದಿದೆ.  ನವದೆಹಲಿ (ಫೆ.10) ಹಿಂದೂ ಮದುವೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಇದರಿಂದ ದೇಶದಲ್ಲಿ ಇಷ್ಟು ದಿನ ನಡೆಯುತ್ತಿದ್ದ ಹಲವು ಹಿಂದೂ ಮದುವೆಗಳ ಮಾನ್ಯವಲ್ಲದಂತಾಗಿದೆ. ಹಿಂದೂ ಮದುವೆ ಹಾಗೂ ಕಾನೂನೂ ಬದ್ಧ ಮಾನ್ಯತೆ ಕುರಿತ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನೀಡಿದ…

Read More