Headlines
ಉದ್ಯಮಿ ಮಗಳನ್ನು ಪ್ರೀತಿಸಿದ ಗೌತಮ್ ಗಂಭೀರ್; ಪತ್ನಿ ನತಾಶಾ ಬಗ್ಗೆ ನಿಮಗೆ ಗೊತ್ತಿಲ್ಲದ ಸೀಕ್ರೆಟ್ಸ್

ಉದ್ಯಮಿ ಮಗಳನ್ನು ಪ್ರೀತಿಸಿದ ಗೌತಮ್ ಗಂಭೀರ್; ಪತ್ನಿ ನತಾಶಾ ಬಗ್ಗೆ ನಿಮಗೆ ಗೊತ್ತಿಲ್ಲದ ಸೀಕ್ರೆಟ್ಸ್

<p>ಟಿ20 ವಿಶ್ವಕಪ್ ವೇಳೆ, ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ದೆಹಲಿಯ ತಮ್ಮ ನಿವಾಸದಲ್ಲಿ ತಂಡಕ್ಕೆ ಔತಣಕೂಟ ಏರ್ಪಡಿಸಿದ್ದರು. ಈ ವೇಳೆ, ಗಂಭೀರ್ ಜೊತೆ ಅವರ ಪತ್ನಿ ನತಾಶಾ ಕೂಡ ತಂಡಕ್ಕೆ ಆತ್ಮೀಯ ಸ್ವಾಗತ ಕೋರಿದರು.</p><img><p>ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆ ಅಂದ್ರೆ, ಅದು ವಿಶ್ವ ಕ್ರಿಕೆಟ್‌ನ ಅತ್ಯಂತ ಗ್ಲಾಮರಸ್ ಪಾತ್ರಗಳಲ್ಲಿ ಒಂದು. ಭಾರತದ ಮಾಜಿ ಓಪನರ್ ಮತ್ತು ವಿಶ್ವಕಪ್ ಹೀರೋ ಗೌತಮ್ ಗಂಭೀರ್ ಸದ್ಯ ಟೀಂ ಇಂಡಿಯಾದ ಹೆಡ್ ಕೋಚ್ ಆಗಿದ್ದಾರೆ. ಗಂಭೀರ್…

Read More
BESCOM Power Cut: ಫೆಬ್ರವರಿ 11, 12ರಂದು ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಪವರ್ ಕಟ್

BESCOM Power Cut: ಫೆಬ್ರವರಿ 11, 12ರಂದು ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಪವರ್ ಕಟ್

ಬೆಂಗಳೂರು, ಫೆಬ್ರವರಿ 10: ಕೆಪಿಟಿಸಿಲ್ ತುರ್ತು ನಿರ್ವಹಣೆ ಮತ್ತು ಇತರ ಕಾಮಗಾರಿಗಳನ್ನು ಹೊಂದಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವಿವಿಧ ಪ್ರದೇಶಗಳಲ್ಲಿ ಫೆಬ್ರವರಿ 11 ಹಾಗೂ 12 ರಂದು ಪವರ್ ಕಟ್ (ವಿದ್ಯುತ್ ಕಡಿತ) ಇರಲಿದೆ. ಈ ಬಗ್ಗೆ ಪ್ರಕಟಣೆ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ. ಚಿತ್ರದುರ್ಗ ಜಿಲ್ಲೆ ತಳಕು ಬೆಸ್ಕಾಂ ಉಪ ವಿಭಾಗ ‘ತಳಕು 66/11’ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 11 ರ ಬುಧವಾರ ಕೆಪಿಟಿಸಿಎಲ್ ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣಾ…

Read More
ಅಮಿತಾಭ್‌ಗೆ ಜಯಾ ಬಿಟ್ಟು ರೇಖಾನ ಮದ್ವೆಯಾಗಿ ಅಂದ ರಾಖಿ, ನಿಮಗ್ಯಾಕೀ ಉಸಾಬರಿ ಎಂದ ನೆಟ್ಟಿಗರು

ಅಮಿತಾಭ್‌ಗೆ ಜಯಾ ಬಿಟ್ಟು ರೇಖಾನ ಮದ್ವೆಯಾಗಿ ಅಂದ ರಾಖಿ, ನಿಮಗ್ಯಾಕೀ ಉಸಾಬರಿ ಎಂದ ನೆಟ್ಟಿಗರು

<p>Rakhi Sawant : ಅಮಿತಾಬ್ ಬಚ್ಚನ್ ಗೆ ರಾಖಿ ಸಾವಂತ್ ಪುಕ್ಕಟ್ಟೆ ಸಲಹೆ ನೀಡಿದ್ದಾರೆ. ಈಗ ಎರಡು ಹೆಂಡ್ತಿ ಟ್ರೆಂಡ್ ನಡೆಯುತ್ತಿದೆ, ಜಯಾ ಬಿಟ್ಟು ರೇಖಾ ಹಿಂದೆ ಹೋಗಿ ಎಂದಿದ್ದಾರೆ ರಾಖಿ ಸಾವಂತ್.</p><img><p>ಬಾಲಿವುಡ್ ಮಾಜಿ ಜೋಡಿಗಳ ಬಗ್ಗೆ ಜನ ಈಗ್ಲೂ ಮಾತನಾಡ್ತಾರೆ. ಅದ್ರಲ್ಲಿ ಅಮಿತಾಬ್ ಬಚ್ಚನ್ ಹಾಗೂ ರೇಖಾ ಮೊದಲ ಸ್ಥಾನದಲ್ಲಿದ್ದಾರೆ. ರೇಖಾ ಹಾಗೂ ಅಮಿತಾಬ್ ಬಚ್ಚನ್ ಪ್ರೀತಿಯಲ್ಲಿ ಜಯಾ ಬಚ್ಚನ್ ವಿಲನ್ ಆಗಿದ್ದು ಹೇಗೆ ಎನ್ನುವ ನಾನಾ ಕಥೆಗಳು ಹರಿದಾಡ್ತಾನೆ ಇರುತ್ವೆ. ಅನೇಕ ಸೆಲೆಬ್ರಿಟಿಗಳು, ರೇಖಾ…

Read More
BJP ಚುನಾವಣೆ ಬೆನ್ನಲ್ಲೇ ಆತ್ಮ**ತ್ಯೆ ಶರಣಾದ ಬಿಜೆಪಿ ಅಭ್ಯರ್ಥಿ, ಕಟುಂಬಸ್ಥರಿಂದ ಸ್ಫೋಟಕ ಮಾಹಿತಿ ಬಹಿರಂಗ | Bjp Candidate Erukali Mahadev Found Dead Ahead Of Telangana Municipality Election

BJP ಚುನಾವಣೆ ಬೆನ್ನಲ್ಲೇ ಆತ್ಮ**ತ್ಯೆ ಶರಣಾದ ಬಿಜೆಪಿ ಅಭ್ಯರ್ಥಿ, ಕಟುಂಬಸ್ಥರಿಂದ ಸ್ಫೋಟಕ ಮಾಹಿತಿ ಬಹಿರಂಗ | Bjp Candidate Erukali Mahadev Found Dead Ahead Of Telangana Municipality Election

ಚುನಾವಣೆ ಬೆನ್ನಲ್ಲೇ ಆತ್ಮ**ತ್ಯೆ ಶರಣಾದ ಬಿಜೆಪಿ ಅಭ್ಯರ್ಥಿ, ನಾಯಕನ ದುರಂತ ಸಾವಿನ ಬೆನ್ನಲ್ಲೇ ಇದೀಗ ಕೆಲ ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದೆ. ಕುಟುಂಬಸ್ಥರು ಕಾಂಗ್ರೆಸ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.  ಹೈದರಾಬಾದ್ (ಫೆ.10) ಉದ್ಯಮಿ ಸಿಜೆ ರಾಯ್ ದುರಂತ ಸಾವಿನ ಬಳಿಕ ಕೆಲ ಪ್ರಮುಖ ಉದ್ಯಮಿಗಳು ದುರಂತ ಸಾವು ಕಂಡಿದ್ದಾರೆ. ಸಂದಿಗ್ದ ಪರಿಸ್ಥಿಗಳಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ. ಇದೀಗ ಬಿಜೆಪಿಯ ಪ್ರಮುಖ ನಾಯಕ ಬದುಕು ಅಂತ್ಯಗೊಳಿಸದ ಘಟನೆ ನಡೆದಿದೆ. ತೆಲಂಗಾಣದ ಮತ್ಕಲ್ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಗೆ ಧುಮಿಕಿದ್ದ ಬಿಜೆಪಿ…

Read More
Kalaburagi: ಗನ್ ಹಿಡಿದು ಕಾಂಗ್ರೆಸ್ ಮುಖಂಡ ಧರಂಧರ್ ಸ್ಟೈಲ್‌ನಲ್ಲಿ ಡ್ಯಾನ್ಸ್, ವಿಡಿಯೋ ವೈರಲ್! | Kalaburagi Video Of Congress Leader Dharandhar Dancing With Gun Goes Viral

Kalaburagi: ಗನ್ ಹಿಡಿದು ಕಾಂಗ್ರೆಸ್ ಮುಖಂಡ ಧರಂಧರ್ ಸ್ಟೈಲ್‌ನಲ್ಲಿ ಡ್ಯಾನ್ಸ್, ವಿಡಿಯೋ ವೈರಲ್! | Kalaburagi Video Of Congress Leader Dharandhar Dancing With Gun Goes Viral

ಕಲಬುರಗಿ ಜಿಲ್ಲೆಯಲ್ಲಿ ಶಾಸಕ ಎಂ.ವೈ. ಪಾಟೀಲ್ ಅವರ ಆಪ್ತ, ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್, ಸಿನಿಮಾ ಶೈಲಿಯಲ್ಲಿ ಗನ್ ಪ್ರದರ್ಶಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಗನ್‌ನ ನೈಜತೆ ಮತ್ತು ಕಾನೂನುಬದ್ಧತೆಯ ಬಗ್ಗೆ ಪ್ರಶ್ನೆ ಹುಟ್ಟುಹಾಕಿದೆ. ಕಲಬುರಗಿ (ಫೆ.10): ಕಲಬುರ್ಗಿ ಜೆಲ್ಲಯಲ್ಲಿ ಕಾಂಗ್ರೆಸ್ ಮುಖಂಡನೊಬ್ಬನ ‘ಗನ್ ಸಂಸ್ಕೃತಿ’ಯ ಪ್ರದರ್ಶನ ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಅಫಜಲಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಂವೈ. ಪಾಟೀಲ್ ಅವರ ಆಪ್ತ ಎನ್ನಲಾದ ಕಾಂಗ್ರೆಸ್…

Read More
ಒಂದೆರಡಲ್ಲ ಸುಚಿತ್ರಾ ರಂಗಿನಾಟ: ಜ್ಯೋತಿಷಿ, ಜಮೀನ್ದಾರ್​ ಮಾತ್ರವಲ್ಲದೆ ಮತ್ತೊಬ್ಬನ ಜೊತೆಗೂ ಇತ್ತು ದೋಸ್ತಿ!

ಒಂದೆರಡಲ್ಲ ಸುಚಿತ್ರಾ ರಂಗಿನಾಟ: ಜ್ಯೋತಿಷಿ, ಜಮೀನ್ದಾರ್​ ಮಾತ್ರವಲ್ಲದೆ ಮತ್ತೊಬ್ಬನ ಜೊತೆಗೂ ಇತ್ತು ದೋಸ್ತಿ!

ಶಿವಮೊಗ್ಗ, ಫೆಬ್ರವರಿ 10: ಸಿದ್ದಾಪುರದ ವಸಂತ್ ನಾಯಕ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಸುಚಿತ್ರಾ ಅಲಿಯಾಸ್ ಸುರೇಖಾಳ ಹಲವು ರಂಗಿನಾಟಗಳು ಇದೀಗ ಬಯಲಾಗುತ್ತಿವೆ. ಜ್ಯೋತಿಷಿ ಕಮಲಾಕರ ಭಟ್ ಹಾಗೂ ಜಮೀನ್ದಾರ ಶರಣಬಸಪ್ಪ ಜೊತೆಗಿನ ಈಕೆಯ ಸಂಬಂಧಗಳ ಬಗ್ಗೆ ಮಾಹಿತಿ ಹೊರಬಿದ್ದಿತ್ತು. ಇದೀಗ ಜೆಸಿಬಿ ಪ್ರಕಾಶ್ ಎಂದು ಗುರುತಿಸಲ್ಪಟ್ಟ ಸಿದ್ದಾಪುರದ ಯುವಕ ಆಕೆ ರೀಲ್ಸ್ ಮತ್ತು ಫೋಟೋಶೂಟ್ ಮಾಡಿಸಿಕೊಂಡಿರೋದು ಬಹಿರಂಗವಾಗಿದೆ. ಮಹೇಶ್ ನಾಯಕ್ ಅವರೊಂದಿಗೆ ವಿವಾಹವಾದ ನಂತರವೂ ಸುಚಿತ್ರಾ ಪ್ರಕಾಶ್ ಜೊತೆ ಸ್ನೇಹ ಮುಂದುವರಿಸಿದ್ದಳು. ಪ್ರಕಾಶ್‌ಗೆ ಜೆಸಿಬಿ ಖರೀದಿಸಲು…

Read More
Bigg Boss ನಮ್ರತಾ ಗೌಡ- ಕಾರ್ತಿಕ್​ ಮಹೇಶ್​ ಮದ್ವೆಗೆ ಸಂಗೀತಾ ಶೃಂಗೇರಿ ಗ್ರೀನ್ ಸಿಗ್ನಲ್​: ನಟಿ ಹೇಳಿದ್ದೇನು? | Sangeethaa Sringeri Gives Green Signal To Karthik Mahesh Namratha Gowdas Marriage Suc

Bigg Boss ನಮ್ರತಾ ಗೌಡ- ಕಾರ್ತಿಕ್​ ಮಹೇಶ್​ ಮದ್ವೆಗೆ ಸಂಗೀತಾ ಶೃಂಗೇರಿ ಗ್ರೀನ್ ಸಿಗ್ನಲ್​: ನಟಿ ಹೇಳಿದ್ದೇನು? | Sangeethaa Sringeri Gives Green Signal To Karthik Mahesh Namratha Gowdas Marriage Suc

ಕೆಲವು ದಿನಗಳ ಹಿಂದೆ, ನಟಿಗೆ ಈ ಬಗ್ಗೆ ಪ್ರಶ್ನೆ ಕೇಳಿದ್ದಾಗ, ನುಣುಚಿಕೊಂಡಿದ್ದ ಅವರು, ನಿಮ್ಮ ಮತ್ತು ಕಾರ್ತಿಕ್​ ಮಹೇಶ್​ ನಡುವೆ ಗಾಸಿಪ್​ ಕೂಡ ಇದೆ, ಅದರ ಬಗ್ಗೆ ಎಂದು ಕೇಳುತ್ತಲೇ ಓಕೆ ಬೈ ಎಂದು ಅಲ್ಲಿಂದ ಹೋಗೇ ಬಿಟ್ಟರು. ಇದು ನಿಜನೂ ಅನ್ನದೇ, ಸುಳ್ಳು ಎಂದೂ ಹೇಳದ ನಟಿ, ನಾನು ಮದುವೆಯಾದರೆ ಖಂಡಿತ ಎಲ್ಲರನ್ನೂ ಕರೆಯುತ್ತೇನೆ. ಎಲ್ಲರಿಗೂ ಹೇಳುತ್ತೇನೆ ಎಂದಿದ್ದರು. Source link

Read More
ಹಾಸಿಗೆಯಲ್ಲಿ ಹಾವಿನ ಪೊರೆ ಬಿಟ್ಟು ಕಣ್ಮರೆಯಾದ ಯುವತಿ, ‘ನಾಗಿನ್’ ಸತ್ಯ ಬಯಲು ಮಾಡಿದ ಪೊಲೀಸರು | Nagin Scare In Up Village After Woman Disappears With Elopement

ಹಾಸಿಗೆಯಲ್ಲಿ ಹಾವಿನ ಪೊರೆ ಬಿಟ್ಟು ಕಣ್ಮರೆಯಾದ ಯುವತಿ, ‘ನಾಗಿನ್’ ಸತ್ಯ ಬಯಲು ಮಾಡಿದ ಪೊಲೀಸರು | Nagin Scare In Up Village After Woman Disappears With Elopement

Snake Skin Mystery: ಇಲ್ಲಿ ವಾಲ್ಮೀಕಿ ಕುಟುಂಬವು ವಾಸಿಸುತ್ತಿದ್ದು, ಕುಟುಂಬದಲ್ಲಿ ಐವರು ಹೆಣ್ಣುಮಕ್ಕಳು ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ನಾಲ್ವರು ಹೆಣ್ಣುಮಕ್ಕಳು ವಿವಾಹಿತರಾಗಿದ್ದರೆ, ಕಿರಿಯ ಮಗಳು ಸುಮಾರು 25 ವರ್ಷ ವಯಸ್ಸಿನವಳು ಮನೆಯಲ್ಲೇ ಇದ್ದಳು.  ಉತ್ತರ ಪ್ರದೇಶದ ಔರೈಯಾದಲ್ಲಿ ಯುವತಿಯೊಬ್ಬಳ ಹಠಾತ್ ಕಣ್ಮರೆ ಮೊದಲು ನಾನಾ ವದಂತಿಗಳಿಗೆ ಕಾರಣವಾಯಿತು. ಕೆಲವೇ ಗಂಟೆಗಳಲ್ಲಿ ಸುದ್ದಿ ಹಳ್ಳಿಯಾದ್ಯಂತ ಹರಡಿತು. ನಿವಾಸಿಗಳು ಸತ್ಯ ಯಾವುದು ಎಂಬ ಗೊಂದಲದಲ್ಲಿ ಸಿಲುಕಿಕೊಂಡರು. ಅಂತಿಮವಾಗಿ ಪೊಲೀಸರಿಗೆ ದೂರು ನೀಡಲಾಯ್ತು. ಆಗಲೇ ಸತ್ಯಾಂಶ ಹೊರಬಂದದ್ದು. ಇದು ನಿಗೂಢ…

Read More
ವಿಜಯಲಕ್ಷ್ಮಿಗೆ ನಿಂದನೆ ಪ್ರಕರಣ, ಆರೋಪಿಗಳಿಗೆ ಜಾಮೀನು ಸಿಗದಂತೆ ಚಾರ್ಜ್‌ಶೀಟ್‌ಗೆ  ಮುಂದಾದ ಸೈಬರ್ ಪೊಲೀಸರು

ವಿಜಯಲಕ್ಷ್ಮಿಗೆ ನಿಂದನೆ ಪ್ರಕರಣ, ಆರೋಪಿಗಳಿಗೆ ಜಾಮೀನು ಸಿಗದಂತೆ ಚಾರ್ಜ್‌ಶೀಟ್‌ಗೆ ಮುಂದಾದ ಸೈಬರ್ ಪೊಲೀಸರು

<p><strong>ಬೆಂಗಳೂರು: </strong>ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಮತ್ತು ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಆರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಮುಂದಿನ ಒಂದು ವಾರದೊಳಗೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ.</p><p>ಸಾಮಾಜಿಕ ಜಾಲತಾಣಗಳಲ್ಲಿ ವಿಜಯಲಕ್ಷ್ಮಿ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ, ಮಾನಹಾನಿ ಮಾಡುವ ಉದ್ದೇಶದಿಂದ ಕಾಮೆಂಟ್‌ಗಳನ್ನು ಮಾಡಲಾಗಿತ್ತು ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಸೈಬರ್ ಪೊಲೀಸ್ ಠಾಣೆಗೆ ದೂರು…

Read More
ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತು

ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತು

ನಿಕ್ ಜೋನಸ್ (ನಿಕ್ ಜೋನಾಸ್), ಹಾಲಿವುಡ್ನ (ಹಾಲಿವುಡ್) ಖ್ಯಾತ ಪಾಪ್ ಗಾಯಕ ಮತ್ತು ನಟ. ನಿಕ್ ಜೋನಸ್ ಭಾರತದ ಅಳಿಯ ಸಹ ಹೌದು, ಪ್ರಿಯಾಂಕಾ ಚೋಪ್ರಾ ಪತಿಯಾಗಿರುವ ನಿಕ್ ಜೋನಸ್, ಭಾರತದೊಂದಿಗೆ ಹತ್ತಿರದ ಬಂಧ ಹೋಮದಿದ್ದಾರೆ. ನಟಿ ಪ್ರಿಯಾಂಕಾ, ನಿಕ್ ಜೋನಸ್ ಗೆ ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಬಗ್ಗೆ ಕಲಿಸಿಕೊಟ್ಟಿದ್ದಾರೆ. ಇತ್ತೀಚೆಗಿನ ಸಂದರ್ಶನದಲ್ಲಿ ಭಾರತ ಮತ್ತು ವಿಶೇಷವಾಗಿ ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತನಾಡಿದ್ದಾರೆ, ಹಿಂದೂ ಧರ್ಮದ ಬಗ್ಗೆ ಅಪಾರ ಗೌರವವನ್ನು ಅವರು…

Read More