Headlines
ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂಬುದನ್ನು ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣದಿಂದ ಕಂಡುಹಿಡಿಯಬಹುದು

ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂಬುದನ್ನು ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣದಿಂದ ಕಂಡುಹಿಡಿಯಬಹುದು

ಇತ್ತೀಚಿನ ದಿನಗಳಲ್ಲಿ ಜನರ ಆಹಾರ ಪದ್ಧತಿಯಲ್ಲಿ ಆಗುತ್ತಿರುವ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಒತ್ತಡದ ಜೀವನಶೈಲಿಯಿಂದಾಗಿ, ಕೊಲೆಸ್ಟ್ರಾಲ್ ಮಟ್ಟದಲ್ಲಿ ವೇಗಗತಿಯಲ್ಲಿ ಏರಿಕೆಯಾಗಿದೆ. ನಿಮಗೆ ತಿಳಿದಿರಬಹುದು, ಕೊಲೆಸ್ಟ್ರಾಲ್ ದೇಹದಲ್ಲಿ ಇರುವ ಒಂದು ರೀತಿಯ ಕೊಬ್ಬು, ಇದನ್ನು ತಯಾರಿಸಲು ಮತ್ತು ಜೀವಕೋಶಗಳ ರಚನೆಗೆ ಕಾರಣವಾಗುತ್ತದೆ. ಆದರೆ ಅದು ಅಗತ್ಯ ಮಟ್ಟಕ್ಕಿಂತ ಹೆಚ್ಚಾದಾಗ, ಆರೋಗ್ಯಕ್ಕೆ ಅಪಾಯಕಾರಿ. ಈ ರೀತಿ ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಸಂಗ್ರಹವಾಗುತ್ತದೆ ಮತ್ತು ಅದರ ಪರಿಣಾಮಗಳನ್ನು ಚರ್ಮದ ಮೇಲೂ ಕಾಣಿಸಿಕೊಳ್ಳುತ್ತದೆ. ಈ ರೀತಿ ಚರ್ಮದ ಮೇಲೆ ಗೋಚರಿಸುವ ಬದಲಾವಣೆಗಳು…

Read More
ಶೀಘ್ರದಲ್ಲಿ Bhargavi LLB Serial ಮುಗಿತಿದ್ಯಾ? ಹೊಸ ಅಧ್ಯಾಯದ ಸೂಚನೆಯಾ?

ಶೀಘ್ರದಲ್ಲಿ Bhargavi LLB Serial ಮುಗಿತಿದ್ಯಾ? ಹೊಸ ಅಧ್ಯಾಯದ ಸೂಚನೆಯಾ?

<p>’ಭಾರ್ಗವಿ LLB’ ಧಾರಾವಾಹಿಯಲ್ಲಿ ಏನಾಗಲಿದೆ ಎಂಬ ಕುತೂಹಲ ಶುರುವಾಗಿದೆ. ವಿಶಿಷ್ಟ ಕಥೆ ಮೂಲಕ ಮನಗೆದ್ದಿರುವ ಈ ಸೀರಿಯಲ್‌, ಈಗ ಸೀರಿಯಲ್ ದಿಕ್ಕನ್ನೇ ಬದಲಿಸುವ ತಿರುವಿನಲ್ಲಿದೆ. ಇಷ್ಟುದಿನ ವಕೀಲೆಯಾಗಿ ಅನ್ಯಾಯದ ವಿರುದ್ಧ ಸಿಡಿದೇಳುತ್ತಿದ್ದ ಭಾರ್ಗವಿಯ ಬದುಕಿನಲ್ಲಿ ಈಗ ವಿಧಿ ಆಟ ಆಡಿದೆ.&nbsp;</p><p>&nbsp;</p><img><p>ಭಾರ್ಗವಿಯ ತಂದೆ ರವೀಂದ್ರ ಭಟ್ಕಳ್‌ ಅವರು ಪ್ರಭಾವಿ ವಕೀಲ ಜೆಪಿ ಪಾಟೀಲ್‌ನಿಂದ ವಕೀಲಿಕೆ ತ್ಯಜಿಸಿದ್ದರು. ಆಮೇಲೆ ಭಾರ್ಗವಿಯು ಕೆಲ ಕೇಸ್‌ಗಳನ್ನು ಗೆದ್ದು, ಮತ್ತೆ ಅದೇ ಕೋರ್ಟ್‌ಗೆ ತನ್ನ ತಂದೆಯ್ನು ಕರೆತರಬೇಕು ಎಂದುಕೊಂಡಿದ್ದಳು. ಭಾರ್ಗವಿಯ ಕನಸು ಈಡೇರಿತ್ತು. ಇದೀಗ…

Read More
ದೋಸೆ ಮಾಡುವಾಗ ಪ್ಯಾನ್ ಮೇಲೆ ನೀರು ಸಿಂಪಡಿಸುವುದೇಕೆ?, ಸುಮ್‌ಸುಮ್ನೆ ಅಲ್ಲ, ಇದರ ಹಿಂದಿದೆ ಪ್ರಮುಖ ಕಾರಣ

ದೋಸೆ ಮಾಡುವಾಗ ಪ್ಯಾನ್ ಮೇಲೆ ನೀರು ಸಿಂಪಡಿಸುವುದೇಕೆ?, ಸುಮ್‌ಸುಮ್ನೆ ಅಲ್ಲ, ಇದರ ಹಿಂದಿದೆ ಪ್ರಮುಖ ಕಾರಣ

<p>Why Sprinkle Water Before Dosa: ದೋಸೆ ಮಾಡುವ ಮೊದಲು ಪ್ಯಾನ್ ಮೇಲೆ ನೀರನ್ನು ಸಿಂಪಡಿಸುವುದನ್ನು ನೀವು ಎಂದಾದರೂ ನೋಡಿದ್ದೀರಾ?. ಇಂದು ಅದರ ಹಿಂದಿನ ಆಸಕ್ತಿದಾಯಕ ಕಾರಣದ ಬಗ್ಗೆ ತಿಳಿದುಕೊಳ್ಳೋಣ.</p><p>&nbsp;</p><img><p>ನಿಮಗೂ ದೋಸೆ ಇಷ್ಟ ಅಂದ್ರೆ ಇಂದು ನಾವು ದೋಸೆಗೆ ಸಂಬಂಧಿಸಿದ ಒಂದು ಕುತೂಹಲಕಾರಿ ಸಂಗತಿ ಹೇಳುತ್ತೇವೆ. ನೀವು ಮದುವೆಗೆ ಅಥವಾ ಬೇರೆಲ್ಲಿಗಾದರೂ ದೋಸೆ ತಿನ್ನಲು ಹೋದಾಗಲೆಲ್ಲಾ, ದೋಸೆ ತಯಾರಿಸುವ ವ್ಯಕ್ತಿಯು ಹಿಟ್ಟು ಹರಡುವ ಮೊದಲು ಪ್ಯಾನ್ ಮೇಲೆ ನೀರನ್ನು ಸಿಂಪಡಿಸುವುದನ್ನು ನೀವು ಗಮನಿಸಿರಬಹುದು. ಅಂದಹಾಗೆ ಈ ಹಂತದ…

Read More
ಲೈಂಗಿಕ ದೌರ್ಜನ್ಯ ಪ್ರಕರಣ: ಸಾಧು ಕೋಕಿಲ, ಮಂಡ್ಯ ರಮೇಶ್​ಗೆ ಬಿಗ್ ರಿಲೀಫ್

ಲೈಂಗಿಕ ದೌರ್ಜನ್ಯ ಪ್ರಕರಣ: ಸಾಧು ಕೋಕಿಲ, ಮಂಡ್ಯ ರಮೇಶ್​ಗೆ ಬಿಗ್ ರಿಲೀಫ್

ಕನ್ನಡ ಚಿತ್ರರಂಗದ (ಸ್ಯಾಂಡಲ್ವುಡ್) ಜನಪ್ರಿಯ, ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರೂ ಆಗಿರುವ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ದೌರ್ಜನ್ಯ ಪ್ರಕರಣದಲ್ಲಿ ಇಬ್ಬರಿಗೂ ನಟರಿಗೆ ಬಿಗ್ ರಿಲೀಫ್ ನೀಡಲಾಗಿದೆ. 2017 ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ರದ್ದು ಮಾಡಿ ಆದೇಶ ನೀಡಿದೆ. 2017 ರಲ್ಲಿ ಸಾಧು ಕೋಕಿಲ ಮತ್ತು ನಟ ಮಂಡ್ಯ ರಮೇಶ್ ಅವರು ಮೈಸೂರಿನ ಪಾರ್ಲಿಮೆಂಟ್ ಒಂದರಲ್ಲಿ ಮಡಿಸಿಕೊಂಡ ಬಳಿಕ, ಅಲ್ಲಿ…

Read More
‘ಆ’​ ವಿಡಿಯೋ ಇಟ್ಕೊಂಡು ಭಟ್ಟನಿಗೆ ಸುಚಿತ್ರಾ ‘ಹನಿ’ಟ್ರ್ಯಾಪ್? ಮುಸ್ಲಿಂ ಮಹಿಳೆ ಜೊತೆಯೂ ಕಮಲಾಕರ ಮದುವೆ! | Astrologer Kamalakar Bhat Suchitra Case Shocking Flashback And Hidden Relationships Exposed Kvn

‘ಆ’​ ವಿಡಿಯೋ ಇಟ್ಕೊಂಡು ಭಟ್ಟನಿಗೆ ಸುಚಿತ್ರಾ ‘ಹನಿ’ಟ್ರ್ಯಾಪ್? ಮುಸ್ಲಿಂ ಮಹಿಳೆ ಜೊತೆಯೂ ಕಮಲಾಕರ ಮದುವೆ! | Astrologer Kamalakar Bhat Suchitra Case Shocking Flashback And Hidden Relationships Exposed Kvn

ಜ್ಯೋತಿಷಿ ಕಮಲಾಕರ ಮತ್ತು ರೀಲ್ಸ್ ರಾಣಿ ಸುಚಿತ್ರಾ ಅವರ ಅಪರಾಧದ ಹಿನ್ನೆಲೆ ಬಯಲಾಗಿದೆ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇವರಿಬ್ಬರ ಹಿಂದೆ ಹಲವು ಮದುವೆಗಳು, ಮೋಸದ ಜಾಲ ಹಾಗೂ ಸುಪಾರಿ ನೀಡಿದ ಕರಾಳ ಕಥೆಯಿದೆ. ಸುಚಿತ್ರಾಳ ಆಪ್ತೆಯೇ ಇವರ ಸಂಬಂಧ ಮತ್ತು ಅಪರಾಧದ ಬಗ್ಗೆ ಸತ್ಯ ಬಾಯಿಬಿಟ್ಟಿದ್ದಾಳೆ. ಈ ಜ್ಯೋತಿಷಿ ಕಮಲಾಕರ ಮತ್ತು ರೀಲ್ಸ್​​ ರಾಣಿ ಸುಚಿತ್ರಾ ಕಥೆ ಸದ್ಯಕ್ಕೆ ಮುಗಿಯಂಗೆ ಕಾಣ್ತಿಲ್ಲ. ಅವರಿಬ್ಬರೂ ಜೈಲಿಗೆ ಹೋಗಿ ಒಂದು ವಾರವಾದ್ರೂ ಅವರ ಲೀಲೆಗಳ ಸರಣಿ ನಿಲ್ಲುತ್ತಿಲ್ಲ. ಈಗ ಹೊಸ…

Read More
KMF SHIMUL Recruitment: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ

KMF SHIMUL Recruitment: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಕರ್ನಾಟಕದ ಹಾಲು ಒಕ್ಕೂಟದಲ್ಲಿ ನೇಮಕಾತಿ ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (KMF SHIMUL) ಉದ್ಯೋಗಾಕಾಂಕ್ಷಿಗಳುಗೆ ಉತ್ತಮ ಅವಕಾಶ ಒದಗಿಸಿದೆ. ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹಾಗೂ ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಸಂಸ್ಥೆಯಲ್ಲಿ ಸ್ಥಿರ ಉದ್ಯೋಗ ಬಯಸುವವರಿಗೆ ಇದು ಉತ್ತಮ ಅವಕಾಶ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 21 ರವರೆಗೆ ವಿಸ್ತರಿಸಲಾಗಿದೆ….

Read More
ಹಿಂದಿ ಸೀರಿಯಲ್’ನಿಂದ ಹೊರಬಿದ್ರಾ ಕನ್ನಡತಿ Ashika Padukone… ಪೋಸ್ಟ್ ವೈರಲ್ !

ಹಿಂದಿ ಸೀರಿಯಲ್’ನಿಂದ ಹೊರಬಿದ್ರಾ ಕನ್ನಡತಿ Ashika Padukone… ಪೋಸ್ಟ್ ವೈರಲ್ !

<p>Ashika Padukone: ಇತ್ತೀಚೆಗಷ್ಟೆ ಹಿಂದಿ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದ ತೆಲುಗು ಕಿರುತೆರೆಯ ಜನಪ್ರಿಯ ನಟಿ, ಕನ್ನಡತಿ ಆಶಿಕಾ ಪಡುಕೋಣೆ ಹಿಂದಿ ಧಾರಾವಾಹಿಯಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದು ಸತ್ಯವೋ ಎನ್ನುವ ಬಗ್ಗೆ ಮಾಹಿತಿ ಇಲ್ಲ.</p><img><p>ಕನ್ನಡ ಕಿರುತೆರೆಯಲ್ಲಿ ನಟನೆಯನ್ನು ಆರಂಭಿಸಿ, ಬಳಿಕ ತೆಲುಗು ಕಿರುತೆರೆಯಲ್ಲಿ ನಟಿಸಿ, ಜನಪ್ರಿಯತೆ ಪಡೆದ ನಟಿ ಆಶಿಕಾ ಪಡುಕೋಣೆ. ತೆಲುಗಿನ ಜನಪ್ರಿಯ ಧಾರಾವಾಹಿ ‘ತ್ರಿನಯನಿ’ ಮೂಲಕ ಮತ್ತಷ್ಟು ಬೇಡಿಕೆ ಪಡೆದುಕೊಂಡಿದ್ದರು ಆಶಿಕಾ. ಅಲ್ಲಿಂದ ಹಿಂದಿ ಧಾರಾವಾಹಿಯೂ…

Read More
Video: ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು; ಯಕ್ಷಗಾನದಲ್ಲೂ ಗಿಲ್ಲಿ ಹಾಡಿನದ್ದೇ ಹವಾ

Video: ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು; ಯಕ್ಷಗಾನದಲ್ಲೂ ಗಿಲ್ಲಿ ಹಾಡಿನದ್ದೇ ಹವಾ

ಕರಾವಳಿ ಗಂಡು ಕಲೆ ಯಕ್ಷಗಾನ (ಯಕ್ಷಗಾನ) ಎಂದಾಗ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಯಕ್ಷಗಾನವನ್ನು ನೋಡುವುದೇ ಕಣ್ಣಿಗೆ ಆನಂದ. ಪ್ರಸಂಗದಲ್ಲಿ ತಮಾಷೆಭರಿತವಾದ ಸಂಭಾಷಣೆಗಳನ್ನು ವೀಕ್ಷಿಸಲು ನಕ್ಕು ನಗಿಸುತ್ತವೆ. ಆದರೆ ಪೌರಾಣಿಕ ಪ್ರಸಂಗದ ನಡುವೆ ಪ್ರಸ್ತುತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳನ್ನು ಸೇರಿಸುತ್ತಾರೆ. ಆದರೆ ಇದೀಗ ಯಕ್ಷಗಾನದಲ್ಲಿ ಬಿಗ್ ಬಾಸ್ ವಿನ್ನರ್ ಗಿಲ್ಲಿ (ಬಿಗ್ ಬಾಸ್ ವಿನ್ನರ್ ಗಿಲ್ಲಿ) ಹಾಡಿನ ಹವಾ ಜೋರಾಗಿದೆ. ಹೌದು, ಬಿಗ್ ಬಾಸ್ ಮನೆಯಲ್ಲಿದ್ದಾಗ ಗಿಲ್ಲಿ ನಟಿಸುತ್ತಿದ್ದ ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು ಹಾಡು ಹೇಳಿ…

Read More
ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವಹಿವಾಟು​: ತನಿಖೆಯಲ್ಲಿ ಹಣದ ರಹಸ್ಯ ಬಯಲು

ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವಹಿವಾಟು​: ತನಿಖೆಯಲ್ಲಿ ಹಣದ ರಹಸ್ಯ ಬಯಲು

ಆಟೋ ಚಾಲಕನ ಮನೆ ಪೊಲೀಸ್ ತಪಾಸಣೆ, ಇರ್ಫಾನ್ ಚಿತ್ರ ಕ್ರೆಡಿಟ್ ಮೂಲ: tv9 ಕನ್ನಡ ಹುಬ್ಬಳ್ಳಿ, ಫೆಬ್ರವರಿ 11: ಆತನ ಹೆಸರಿಗೆ ಬಡ ಆಟೋ ಚಾಲಕ, ಬ್ಯಾಂಕ್ ಖಾತೆಯಲ್ಲಿನ ಹಣ ವರ್ಗಾವಣೆ, ಕೇವಲ ಲಕ್ಷ ಲಕ್ಷ ಹಣ. ಸೈಬರ್ ಅಪರಾಧಗಳ ಪ್ರಕರಣಗಳಿಗೆ (ಸೈಬರ್ ಅಪರಾಧ ಪ್ರಕರಣ) ಆ ಅಕೌಂಟ್ ಬಳಕೆಯಾಗಿತ್ತು. ಈ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡ ಹುಬ್ಬಳ್ಳಿ (ಹುಬ್ಬಳ್ಳಿ) ಸೆಂಟ್ ಠಾಣೆಯ ವಿಚಾರಣೆಯನ್ನು ತೀವ್ರಗೊಳಿಸಿದ್ದು, ಆ ಮೂಲಕ ಅನೇಕ ಅಂಶಗಳು ಹೊರಬರುತ್ತಿವೆ. ಮೂಲ ಅಕೌಂಟ್ ಮಾಲೀಕ,…

Read More
ಶಾಸಕ ಸೇರಿ ಐವರಿಂದ ಕಿರುಕುಳ ಆರೋಪ: ಡೆತ್​​ನೋಟ್​​ ಬರೆದಿಟ್ಟು ನಾಪತ್ತೆಯಾಗಿದ್ದ ಅಧಿಕಾರಿ ಪತ್ತೆ

ಶಾಸಕ ಸೇರಿ ಐವರಿಂದ ಕಿರುಕುಳ ಆರೋಪ: ಡೆತ್​​ನೋಟ್​​ ಬರೆದಿಟ್ಟು ನಾಪತ್ತೆಯಾಗಿದ್ದ ಅಧಿಕಾರಿ ಪತ್ತೆ

ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಇಕ್ಬಾಲ್ಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ ಚಿಕ್ಕಮಗಳೂರು, ಫೆಬ್ರವರಿ 11: ಕಾಂಗ್ರೆಸ್ ಶಾಸಕ ಸೇರಿ ಐವರ ಮೇಲೆ ಕಿರುಕುಳ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ಕಡೂರು ತಾಲೂಕು ಕಚೇರಿಯ ಸಾಂಖ್ಯಿಕ ಇಕ್ಬಾಲ್ ನಾಪತ್ತೆಯಾದ ಘಟನೆ ಆತಂಕಕ್ಕೆ ಕಾರಣವಾಗಿತ್ತು. ಆದರೆ ಕೂಡಲೇ ಅಲರ್ಟ್ ಆದ ಪೊಲೀಸರು ಹುಡುಕಾಟ ನಡೆಸಿದ್ದು, ಈ ವೇಳೆ ಇಕ್ಬಾಲ್ ಚಿಕ್ಕಮಗಳೂರು ನಗರದ ವಿಜಯಪುರದ ತಮ್ಮ ಮನೆಯಲ್ಲಿದ್ದಾರೆ. ಡೆತ್ ನೋಟ್ ನಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಉಲ್ಲೇಖಿಸಿರುವ…

Read More