ಅಹಿಂದ ಬೆಂಕಿಯಲ್ಲಿ ಸಿದ್ದರಾಮಯ್ಯ ರಾಜಕೀಯ ರೊಟ್ಟಿ ಸುಡ್ತಿದ್ದಾರೆ: ಸಂಸದ ಬೊಮ್ಮಾಯಿ | Basavaraj Bommai Slams Siddaramaiah Ahinda Politics Davanagere Gvd
ಸಿದ್ದರಾಮಯ್ಯ ತಮ್ಮ ರಾಜಕೀಯ ಸ್ಥಾನಮಾನ, ಅಧಿಕಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆಯೇ ಹೊರತು, ಈ ವರ್ಗಗಳ ಅಭಿವೃದ್ಧಿಗೆ ಕಿಂಚಿತ್ತೂ ಕೊಡುಗೆ ನೀಡಿಲ್ಲ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ದಾವಣಗೆರೆ (ಮಾ.28): ಅಹಿಂದ ವರ್ಗಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಸ್ಥಾನಮಾನ, ಅಧಿಕಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆಯೇ ಹೊರತು, ಈ ವರ್ಗಗಳ ಅಭಿವೃದ್ಧಿಗೆ ಕಿಂಚಿತ್ತೂ ಕೊಡುಗೆ ನೀಡಿಲ್ಲ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡೂವರೆ ವರ್ಷಗಳ…