Headlines
‌ದೊಡ್ಮನೆ ಹಬ್ಬ ಮಾಡಿ Bigg Boss ಸ್ಪರ್ಧಿಗಳ ಗುಟ್ಟು ರಟ್ಟು ಮಾಡಿದ Bhagyalakshmi Serial ನಟಿ ಸುಷ್ಮಾ ರಾವ್ | Bigg Boss Kannada Season 12 Contestants Colors Kannada Dodmane Habba

‌ದೊಡ್ಮನೆ ಹಬ್ಬ ಮಾಡಿ Bigg Boss ಸ್ಪರ್ಧಿಗಳ ಗುಟ್ಟು ರಟ್ಟು ಮಾಡಿದ Bhagyalakshmi Serial ನಟಿ ಸುಷ್ಮಾ ರಾವ್ | Bigg Boss Kannada Season 12 Contestants Colors Kannada Dodmane Habba

Bigg Boss Kannada Season 12 Gilli Nata: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಸ್ಪರ್ಧಿಗಳ ಜೊತೆ ಕಲರ್ಸ್‌ ಕನ್ನಡ ದೊಡ್ಮನೆ ಹಬ್ಬ ಆಯೋಜನೆಯಾಗಿದೆ, ಆ ವೇಳೆ ಸುಷ್ಮಾ ರಾವ್‌ ಅವರು ಒಂದಿಷ್ಟು ಗುಟ್ಟುಗಳನ್ನು ರಟ್ಟು ಮಾಡಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ ಶೋ 12 ಮುಕ್ತಾಯದ ನಂತರವೂ ಆ ಗುಂಗಿನಲ್ಲೇ ಇರುವ ಅಭಿಮಾನಿಗಳಿಗೆ ವಾಹಿನಿಯು ಭರ್ಜರಿ ಉಡುಗೊರೆಯೊಂದನ್ನು ನೀಡಲು ಮುಂದಾಗಿದೆ. ಫೆಬ್ರವರಿ 14ರಂದು “ಕಲರ್ಸ್‌ ದೊಡ್ಮನೆ ಹಬ್ಬ” ಎಂಬ ಅದ್ಧೂರಿ ಕಾರ್ಯಕ್ರಮ ಪ್ರಸಾರವಾಗಲಿದೆ. ಕಲರ್ಸ್‌…

Read More
‘ನನಗೂ ಪರಚಿದ ಕಲೆ ಇದೆ, ಆದರೆ ಪಿಆರ್ ಟೀಮ್ ಇಲ್ಲ’; ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

‘ನನಗೂ ಪರಚಿದ ಕಲೆ ಇದೆ, ಆದರೆ ಪಿಆರ್ ಟೀಮ್ ಇಲ್ಲ’; ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

ಬಿಗ್ ಬಾಸ್ (Bigg Boss) ಆಟದ ನಂತರವೂ ಅದರ ಬಗ್ಗೆ ಚರ್ಚೆಗಳು ಇದ್ದೇ ಇರುತ್ತವೆ. ದೊಡ್ಮನೆ ಒಳಗೆ ನಡೆದ ವಿಷಯ ಹೊರಗೂ ಚರ್ಚೆ ಆಗುತ್ತದೆ. ಈ ಬಾರಿ ಸೀಸನ್ ಅಲ್ಲಿ ಅದು ಕೊಂಚ ಹೆಚ್ಚೇ ಇದೆ ಎನ್ನಬಹುದು. ಚೈತ್ರಾ ಕುಂದಾಪುರ ಹಾಗೂ ಅಶ್ವಿನಿ ಗೌಡ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಆಗುತ್ತಿದೆ. ಈ ಕಿರಿಕ್ ಹೊರ ಬಂದಮೇಲೂ ಮುಂದುವರಿದಿದೆ. ಪರಸ್ಪರ ಮಾತಿನ ಕಿತ್ತಾಟ ನಡೆದಿದೆ. ಮಧ್ಯದಮವರ ಬಳಿ ಮಾತನಾಡುವಾಗ ಅಶ್ವಿನಿ ಗೌಡ ಅವರು ಚೈತ್ರಾ ಕುಂದಾಪುರ…

Read More
ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬಾಂಗ್ಲಾದೇಶ; ಟ್ಯಾರಿಫ್ ಶೇ. 19ಕ್ಕೆ ಇಳಿಕೆ

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬಾಂಗ್ಲಾದೇಶ; ಟ್ಯಾರಿಫ್ ಶೇ. 19ಕ್ಕೆ ಇಳಿಕೆ

ಅಮೆರಿಕ ಬಾಂಗ್ಲಾದೇಶ ವ್ಯಾಪಾರ ಒಪ್ಪಂದ ಧಾಕಾ, ಫೆಬ್ರುವರಿ 10: ಅಮೆರಿಕ ಮತ್ತು ಬಾಂಗ್ಲಾದೇಶ ಮಧ್ಯೆ ವ್ಯಾಪಾರ ಒಪ್ಪಂದ (US ಬಾಂಗ್ಲಾದೇಶ ವ್ಯಾಪಾರ ಒಪ್ಪಂದ) ಏರ್ಪಟ್ಟಿದೆ. ಎರಡೂ ದೇಶಗಳು ಒಪ್ಪಂದಕ್ಕೆ ಸಹಿಹಾಕಿವೆ. ಅದರ ಪ್ರಕಾರ, ಬಾಂಗ್ಲಾದೇಶಕ್ಕೆ ವಿಧಿಸುವ ಟ್ಯಾರಿಫ್ ಅನ್ನು ಅಮೆರಿಕ ಶೇ. 19ಕ್ಕೆ ಇಳಿಸಲಿದೆ. ಅಮೆರಿಕದ ಸಾಮಗ್ರಿಗಳಿಂದ ತಯಾರಾದ ಕೆಲ ಜವಳಿ ಮತ್ತು ಉಡುಪುಗಳ ಮೇಲೆ ಅಮೆರಿಕ ಟ್ಯಾರಿಫ್ ನಿಂದ ಪೂರ್ಣ ವಿನಾಯಿತಿ ಕೊಡಲಿದೆ. ಇದಕ್ಕೆ ಬದಲಾಗಿ, ಅಮೆರಿಕದ ಹೆಚ್ಚಿನ ಉತ್ಪನ್ನಗಳಿಗೆ ಬಾಂಗ್ಲಾದೇಶದ ಮಾರುಕಟ್ಟೆಗೆ ಮುಕ್ತ ಪ್ರವೇಶ…

Read More
ಅಧಿಕಾರ ಹಂಚಿಕೆ ಚರ್ಚೆ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಮಹತ್ವದ ಹೇಳಿಕೆ ನೀಡಿದ ಡಿಕೆ ಶಿವಕುಮಾರ್

ಅಧಿಕಾರ ಹಂಚಿಕೆ ಚರ್ಚೆ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಮಹತ್ವದ ಹೇಳಿಕೆ ನೀಡಿದ ಡಿಕೆ ಶಿವಕುಮಾರ್

ಬೆಂಗಳೂರು, ಫೆಬ್ರವರಿ 10: ಕರ್ನಾಟಕ ಕಾಂಗ್ರೆಸ್ ನಲ್ಲಿ(ಕಾಂಗ್ರೆಸ್) ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಮಹತ್ವದ ಹೇಳಿಕೆ. ದೆಹಲಿಗೆ ತೆರಳಲು ಬೆಂಗಳೂರು ನಿಲ್ದಾಣಕ್ಕೆ ಬಂದಿರುವ ಅವರು, ಸಿಎಂ ಸಿದ್ದರಾಮಯ್ಯ ಜತೆ ಕದ್ದುಮುಚ್ಚಿ ಯಾವುದೇ ಮಾತುಕತೆ ನಡೆಸಿಲ್ಲ. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಎಲ್ಲರೂ ಸೇರಿ ಚರ್ಚಿಸಿ ತೀರ್ಮಾನ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದೊಳಗೆ ಗೊಂದಲ ಸೃಷ್ಟಿಸುವ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರೂ…

Read More
Venus Saturn Conjunction: ಶುಕ್ರನ ಜೊತೆ ಶನಿ, ಈ 6 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆಯಲಿದೆ!

Venus Saturn Conjunction: ಶುಕ್ರನ ಜೊತೆ ಶನಿ, ಈ 6 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆಯಲಿದೆ!

<p>Astrology &nbsp;2026ರ ಮಾರ್ಚ್ 4 ರಂದು ಮೀನ ರಾಶಿಯಲ್ಲಿ ಶುಕ್ರ ಹಾಗೂ ಶನಿ ಗ್ರಹಗಳ ಸಂಯೋಗ ನಡೆಯಲಿದೆ. ಈ ಅಪರೂಪದ ಸಂಯೋಗದಿಂದಾಗಿ ಕೆಲವು ರಾಶಿಯವರಿಗೆ ದಿಢೀರ್ ಹಣಕಾಸಿನ ಲಾಭ, ಆರ್ಥಿಕ ಪ್ರಗತಿ ಉಂಟಾಗಲಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ಇಲ್ಲಿ ತಿಳಿಯೋಣ.</p><img>2026ರ ಹೋಳಿ ಹಬ್ಬವನ್ನು ಮಾರ್ಚ್ 4 ರಂದು ಆಚರಿಸಲಾಗುತ್ತದೆ. ಅಂದೇ ಮೀನ ರಾಶಿಯಲ್ಲಿ ಶುಕ್ರ ಮತ್ತು ಶನಿ ಗ್ರಹಗಳ ಸಂಯೋಗ ನಡೆಯುತ್ತಿರುವುದರಿಂದ ಈ ಹೋಳಿ ಹಬ್ಬವು ವಿಶೇಷವಾಗಿದೆ. ಈ ಎರಡು ಶುಭ ಗ್ರಹಗಳ ಸಂಯೋಗದಿಂದಾಗಿ…

Read More
ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಕಿಡ್ನ್ಯಾಪ್​​ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಇಲ್ಲಿದೆ ಅಸಲಿ ಕಹಾನಿ

ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಕಿಡ್ನ್ಯಾಪ್​​ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಇಲ್ಲಿದೆ ಅಸಲಿ ಕಹಾನಿ

ಪೊಲೀಸರಿಂದ ಸ್ಥಳ ಪರಿಶೀಲನೆಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ ಮಂಗಳೂರು, ಫೆಬ್ರವರಿ 10: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಜೊತೆಗೆ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಸಿನಿಮಾದ ಮಾದರಿ ಕತೆ ಕಟ್ಟಿರೋದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು ಅಪಹರಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ ಎಂದು 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆರೋಪಿಯಾಗಿದ್ದಳು. ಕಾರಿನಲ್ಲಿ ಬಂದ…

Read More
Amruthadhaare ರೋಚಕ ಸಂಚಿಕೆ:  ಮರಳಲಿದೆ ಗೌತಮ್​ ದಿವಾನ್​ ಸಾಮ್ರಾಜ್ಯ- ಬಿಟ್ಟಿ ತಿಂದವರು ಬೀದಿಗೆ!

Amruthadhaare ರೋಚಕ ಸಂಚಿಕೆ: ಮರಳಲಿದೆ ಗೌತಮ್​ ದಿವಾನ್​ ಸಾಮ್ರಾಜ್ಯ- ಬಿಟ್ಟಿ ತಿಂದವರು ಬೀದಿಗೆ!

<p>ಗೌತಮ್ ಮತ್ತು ಭೂಮಿಕಾ ಒಂದಾದರೂ ‘ಅಮೃತಧಾರೆ’ ಧಾರಾವಾಹಿ ಮುಗಿದಿಲ್ಲ. ತಾಯಿಯ ಮಾತಿನಿಂದ ಪ್ರೇರಿತನಾದ ಗೌತಮ್ ತನ್ನ ಸಾಮ್ರಾಜ್ಯವನ್ನು ಮರುನಿರ್ಮಿಸಲು ಸಿದ್ಧನಾಗಿದ್ದಾನೆ. ಇತ್ತ, ಐಷಾರಾಮಿ ಜೀವನ ನಡೆಸುತ್ತಿರುವ ಜೈದೇವ ಬೀದಿಗೆ ಬೀಳುವ ಲಕ್ಷಣಗಳಿದೆ. ಮುಂದಿದೆ ರೋಚಕ ಸಂಚಿಕೆ</p><img><p>ಅಮೃತಧಾರೆಯಲ್ಲಿ (Amruthadhaare) ಸದ್ಯ ಗೌತಮ್​ ಮತ್ತು ಭೂಮಿಕಾ ಒಂದಾಗುವ ಮೂಲಕ ಸೀರಿಯಲ್​ ಇನ್ನೇನು ಎಂಡ್​ ಆಗತ್ತೆ ಎಂದೇ ಭಾವಿಸಲಾಗಿತ್ತು. ಆದರೆ ಪಿಚ್ಚರ್​ ಅಭೀ ಬಾಕಿ ಹೈ ಎನ್ನುವಂತೆ, ಸೀರಿಯಲ್​ ಇನ್ನೂ ಮುಂದುವರೆಯುತ್ತಿದೆ.</p><img><p>ಕಷ್ಟಪಟ್ಟು ಮೇಲೆ ಬರುವವರು ಇರುವ ಸ್ವಲ್ಪ ಹಣದಲ್ಲಿಯೇ ದೊಡ್ಡ ಸಾಮ್ರಾಜ್ಯ…

Read More
ಕೆಲಸ ಬದಲಾದಾಗ ಎಸ್‌ಐಪಿ ನಿಲ್ಲಿಸಿದರೆ ಆಗುವ ತೊಂದರೆಗಳೇನು!ದೀರ್ಘಕಾಲಿಕ ಹೂಡಿಕೆಗಳನ್ನು ಸಡನ್ನಾಗಿ ನಿಲ್ಲಿಸಬೇಡಿ | Problems You May Face If You Stop Sip When Changing Jobs

ಕೆಲಸ ಬದಲಾದಾಗ ಎಸ್‌ಐಪಿ ನಿಲ್ಲಿಸಿದರೆ ಆಗುವ ತೊಂದರೆಗಳೇನು!ದೀರ್ಘಕಾಲಿಕ ಹೂಡಿಕೆಗಳನ್ನು ಸಡನ್ನಾಗಿ ನಿಲ್ಲಿಸಬೇಡಿ | Problems You May Face If You Stop Sip When Changing Jobs

ಉದ್ಯೋಗ ಬದಲಾವಣೆಯ ಸಂದರ್ಭದಲ್ಲಿ ಆರ್ಥಿಕ ಅನಿಶ್ಚಿತತೆಯ ನೆಪವೊಡ್ಡಿ ನಾವು ಮಾಡುವ ಸಣ್ಣ ತಪ್ಪು, ಭವಿಷ್ಯದ ಲಾಭಕ್ಕೆ ಕತ್ತರಿ ಹಾಕಬಹುದು. ಎಸ್ಐಪಿ ನಿಲ್ಲಿಸುವುದು ನಿಮ್ಮ ಸಂಪತ್ತಿನ ಓಟಕ್ಕೆ ಹಾಕುವ ಬ್ರೇಕ್. ಉದ್ಯೋಗ ಬದಲಾವಣೆಯ ಸಂದರ್ಭದಲ್ಲಿ ಆರ್ಥಿಕ ಅನಿಶ್ಚಿತತೆಯ ನೆಪವೊಡ್ಡಿ ನಾವು ಮಾಡುವ ಸಣ್ಣ ತಪ್ಪು, ಭವಿಷ್ಯದ ಲಾಭಕ್ಕೆ ಕತ್ತರಿ ಹಾಕಬಹುದು. ಎಸ್ಐಪಿ ನಿಲ್ಲಿಸುವುದು ನಿಮ್ಮ ಸಂಪತ್ತಿನ ಓಟಕ್ಕೆ ಹಾಕುವ ಬ್ರೇಕ್. ಹಾಗಾಗಿ ಏನು ಮಾಡಬೇಕು, ಏನು ಮಾಡಬಾರದು ಎಂದು ಈ ಲೇಖನದಲ್ಲಿ ನೋಡೋಣ. ಗೌರವ್‌ ಜೆನ್‌ ಜೀ ಯುವಕ….

Read More
VIDEO: ಭಯಂಕರ ಬ್ರಿಯಾನ್… ವಾಟ್ ಎ ಕ್ಯಾಚ್

VIDEO: ಭಯಂಕರ ಬ್ರಿಯಾನ್… ವಾಟ್ ಎ ಕ್ಯಾಚ್

T20 ವಿಶ್ವ ಕಪ್ 2026: ಟಿ20 ನಿಂದ 8ನೇ ಆಟಗಾರ ಝಿಂಬಾಬ್ವೆ ಆಟಗಾರ ಬ್ರಿಯಾನ್ ಬೆನೆಟ್ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಮೈದಾನದಲ್ಲಿ ನಡೆದ ಈ ಆಟ ಒಮಾನ್ ಹಾಗೂ ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್‌ನಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು ನಿರೀಕ್ಷಿತ ಆರಂಭವನ್ನು ಪಡೆದಿರಲಿಲ್ಲ. ಕೇವಲ 27 ರನ್ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದವರು…

Read More
Bengaluru Girl Sends Mothers Private Photos to Boyfriend ಇಂಥ ಮಗಳು ಯಾವ ತಾಯಿಗೂ ಹುಟ್ಟುಬಾರದು! | Bengaluru Girl Sends Mothers Private Photos To Boyfriend

Bengaluru Girl Sends Mothers Private Photos to Boyfriend ಇಂಥ ಮಗಳು ಯಾವ ತಾಯಿಗೂ ಹುಟ್ಟುಬಾರದು! | Bengaluru Girl Sends Mothers Private Photos To Boyfriend

ಪ್ರೀತಿಸಿದ ಯುವಕನೊಂದಿಗಿನ ಮದುವೆಗೆ ಪೋಷಕರು ವಿರೋಧಿಸಿದ್ದಕ್ಕೆ, ಯುವತಿಯೊಬ್ಬಳು ತನ್ನ ತಾಯಿಯ ಖಾಸಗಿ ಫೋಟೋಗಳನ್ನು ತೆಗೆದು ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ್ದಾಳೆ. ಮನೆಬಿಟ್ಟು ಹೋದ ಮಗಳ ಮೊಬೈಲ್ ಪರಿಶೀಲಿಸಿದಾಗ ಈ ಆಘಾತಕಾರಿ ಕೃತ್ಯ ಬೆಳಕಿಗೆ ಬಂದಿದೆ. ಬೆಂಗಳೂರು (ಫೆ.10): ಪ್ರೀತಿ ಹುಚ್ಚಿಗೆ ಬಿದ್ದ ಯುವತಿಯೊಬ್ಬಳು ತನ್ನ ಹೆತ್ತವರನ್ನೇ ಬ್ಲ್ಯಾಕ್‌ಮೇಲ್ ಮಾಡಲು ಸ್ವಂತ ತಾಯಿಯ ಖಾಸಗಿ ಫೋಟೋಗಳನ್ನು ತೆಗೆದಿರುವ ಅಮಾನವೀಯ ಘಟನೆ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಮೊಬೈಲ್ ಪರಿಶೀಲನೆಯ ವೇಳೆ ಈ ಕೃತ್ಯ ಬಯಲಾಗಿದ್ದು, ಪೊಲೀಸರ ತನಿಖೆಯಲ್ಲಿ ಸಂಚಿನ ಹಿಂದಿನ ಅಸಲಿ…

Read More