Monalisa Cinema ಮದುವೆ ವಿವಾದ ಬೆನ್ನಲ್ಲೇ ಮೊನಾಲಿಸಾ ಸಿನಿಮಾ ರದ್ದು, ಕಿರುಕುಳ ಆರೋಪದ ಅಸಲಿ ಕತೆ ಬಹಿರಂಗ | Director Sanoj Mishra Shelves Film With Monalisa Denies Misconduct Allegations

Monalisa Cinema ಮದುವೆ ವಿವಾದ ಬೆನ್ನಲ್ಲೇ ಮೊನಾಲಿಸಾ ಸಿನಿಮಾ ರದ್ದು, ಕಿರುಕುಳ ಆರೋಪದ ಅಸಲಿ ಕತೆ ಬಹಿರಂಗ | Director Sanoj Mishra Shelves Film With Monalisa Denies Misconduct Allegations

ಮದುವೆ ವಿವಾದ ಬೆನ್ನಲ್ಲೇ ಮೊನಾಲಿಸಾ ಸಿನಿಮಾ ರದ್ದು, ಕಿರುಕುಳ ಆರೋಪದ ಅಸಲಿ ಕತೆ ಬಹಿರಂಗವಾಗಿದೆ. ನಿರ್ದೇಶಕ ಸನೋಜ್ ಮಿಶ್ರಾ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಮದುವೆ ಬೆನ್ನಲ್ಲೇ ಕುಂಭ ವೈರಲ್ ಗರ್ಲ್ ಸಂಕಷ್ಟ ಹೆಚ್ಚಾಗುತ್ತಿದೆ. ಮುಂಬೈ(ಮಾ.27) ಮಹಾಕುಂಭಮೇಳದ ಮೂಲಕ ವೈರಲ್ ಆದಿ ಮೊನಾಲಿಸಾ ಬಳಿಕ ಹಲವು ಕಾರ್ಯಕ್ರಮಗಳ ಮೂಲಕ ಸದ್ದು ಮಾಡಿದ್ದರು. ಅಷ್ಟೇ ವೇಗದಲ್ಲಿ ನಾಯಕಿಯಾಗಿ ಸಿನಿಮಾದಲ್ಲೂ ಅವಕಾಶ ಪಡೆದು ಮಿಂಚಿದರು. ಸಿನಿಮಾ ಶೂಟಿಂಗ್ ನಡುವೆ ಮೊನಾಲಿಸಾ ಮುಸ್ಲಿಮ್ ಯುವಕನ ಜೊತೆ ಮದುವೆಯಾಗಿ ಭಾರಿ ವಿವಾದ ಸೃಷ್ಟಿಸಿದ್ದಾರೆ. ಮೊನಾಲಿಸಾ…

Read More
‘ಧುರಂಧರ್’ ನಟಿ ಸಾರಾ ಅರ್ಜುನ್ ಜತೆ ಇಶಾನ್ ಖಟ್ಟರ್ ಫೋಟೋ ವೈರಲ್: ಅಸಲಿ ವಿಷಯ ಬಹಿರಂಗ

‘ಧುರಂಧರ್’ ನಟಿ ಸಾರಾ ಅರ್ಜುನ್ ಜತೆ ಇಶಾನ್ ಖಟ್ಟರ್ ಫೋಟೋ ವೈರಲ್: ಅಸಲಿ ವಿಷಯ ಬಹಿರಂಗ

ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟು, ಈಗ ಸ್ಟಾರ್ ನಾಯಕಿಯಾಗಿ ಬೆಳೆಯುತ್ತಿರುವ ಸಾರಾ ಅರ್ಜುನ್ (ಸಾರಾ ಅರ್ಜುನ್) ಸದ್ಯ ತಮ್ಮ ವೃತ್ತಿಜೀವನದ ಸುವರ್ಣ ಕಾಲದಲ್ಲಿ ಇದ್ದಾರೆ. ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ‘ಧುರಂಧರ’ ಚಿತ್ರದ ಯಶಸ್ಸು ಸಾರಾ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿದೆ. ಅದರಲ್ಲೂ ಸದ್ಯ ಬಾಕ್ಸ್ ಆಫೀಸ್ ದಾಖಲೆಗಳನ್ನು ಪುಡಿ ಮಾಡುತ್ತಿರುವ ‘ಧುರಂಧರ್: ದಿ ರಿವೆಂಜ್’ (ಧುರಂಧರ 2) ಅಬ್ಬರದ ನಡುವೆಯೇ ಸಾರಾ ಅವರ ಹೊಸ ಸಿನಿಮಾ ಬಗ್ಗೆ ದೊಡ್ಡ ಸುದ್ದಿಯೊಂದು ಚಿತ್ರ…

Read More
‘ಧುರಂಧರ್’ ನಟಿ ಸಾರಾ ಅರ್ಜುನ್ ಜತೆ ಇಶಾನ್ ಖಟ್ಟರ್ ಫೋಟೋ ವೈರಲ್: ಅಸಲಿ ವಿಷಯ ಬಹಿರಂಗ

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ

ರಾಯಚೂರು, ಮಾರ್ಚ್ 27: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಬಳಿ ನಡೆದಿದೆ. ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ. Source link

Read More
‘ಧುರಂಧರ್’ ನಟಿ ಸಾರಾ ಅರ್ಜುನ್ ಜತೆ ಇಶಾನ್ ಖಟ್ಟರ್ ಫೋಟೋ ವೈರಲ್: ಅಸಲಿ ವಿಷಯ ಬಹಿರಂಗ

ಅಬಕಾರಿ ಸುಂಕ ಕಡಿತದಿಂದ ಸರ್ಕಾರಕ್ಕೆ ಎರಡೇ ವಾರದಲ್ಲಿ 7,000 ಕೋಟಿ ರೂ ಆದಾಯನಷ್ಟದ ಅಂದಾಜು

ಜನವರಿ, ಮಾರ್ಚ್ 27: ಜನರಿಗೆ ತೈಲ ಬೆಲೆ ಏರಿಕೆ ಬಿಸಿ ತಾಗದಿರಲೆಂದು ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು (ಅಬಕಾರಿ ಸುಂಕ) ಕಡಿಮೆ ಮಾಡಿದೆ. ಪೆಟ್ರೋಲ್ ಮತ್ತು ಡೀಸಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು 10 ರೂ ಇಳಿಸಿದೆ. ಇದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ಆಗಬಹುದಾಗಿದ್ದ ನಷ್ಟದ ಹೊರೆ ಕಡಿಮೆ ಆಗಲಿದೆ. ಜನಸಾಮಾನ್ಯರಿಗೆ ಪೆಟ್ರೋಲ್, ಡೀಸಲ್ ಬೆಲೆ (ಪೆಟ್ರೋಲ್ ಬೆಲೆ) ಏರಿಕೆಯ ಭಾರವೂ ತಪ್ಪಿದಂತಾಗುತ್ತದೆ. ಅಬಕಾರಿ ಸುಂಕ ಇಳಿಕೆಯಿಂದ ಸರ್ಕಾರದ ಆದಾಯಕ್ಕೆ ಸಾಕಷ್ಟು ನಷ್ಟ ಆಗಲಿದೆ. ಕೇಂದ್ರೀಯ…

Read More
2.38 ಲಕ್ಷ ಕೋಟಿ ರೂಪಾಯಿ ಶಸ್ತ್ರಾಸ್ತ್ರ ಖರೀದಿಗೆ ಒಪ್ಪಿಗೆ: ಶತ್ರುಗಳಿಗೆ ನಡುಕ ಹುಟ್ಟಿಸಲಿದೆ ಎಸ್-400, ಧನುಷ್ ಗನ್ | India Defence Deal 2 38 Lakh Crore S400 Missiles Dhanush Guns Approval San

2.38 ಲಕ್ಷ ಕೋಟಿ ರೂಪಾಯಿ ಶಸ್ತ್ರಾಸ್ತ್ರ ಖರೀದಿಗೆ ಒಪ್ಪಿಗೆ: ಶತ್ರುಗಳಿಗೆ ನಡುಕ ಹುಟ್ಟಿಸಲಿದೆ ಎಸ್-400, ಧನುಷ್ ಗನ್ | India Defence Deal 2 38 Lakh Crore S400 Missiles Dhanush Guns Approval San

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ರಕ್ಷಣಾ ಸ್ವಾಧೀನ ಮಂಡಳಿಯು (DAC) ಭೂಸೇನೆ, ವಾಯುಪಡೆ ಮತ್ತು ಕರಾವಳಿ ರಕ್ಷಣಾ ಪಡೆಗಳಿಗಾಗಿ 2.38 ಲಕ್ಷ ಕೋಟಿ ರೂಪಾಯಿ ಮೌಲ್ಯದ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ.  ನವದೆಹಲಿ (ಮಾ. 27): ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರಕ್ಷಣಾ ಸ್ವಾಧೀನ ಮಂಡಳಿಯು (DAC) ಬುಧವಾರ 2.38 ಲಕ್ಷ ಕೋಟಿ ರೂಪಾಯಿ ಮೌಲ್ಯದ ವಿವಿಧ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ…

Read More
‘ಧುರಂಧರ್’ ನಟಿ ಸಾರಾ ಅರ್ಜುನ್ ಜತೆ ಇಶಾನ್ ಖಟ್ಟರ್ ಫೋಟೋ ವೈರಲ್: ಅಸಲಿ ವಿಷಯ ಬಹಿರಂಗ

ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಹಾಲು ಉತ್ಪಾದಕರ ಮಹಿಳಾ ಸಂಘದ ಕಾರ್ಯದರ್ಶಿ

ಚಿಕ್ಕಮಗಳೂರು, ಮಾರ್ಚ್ 27: ಹಾಲು ಉತ್ಪಾದಕರ ಸಂಘದಲ್ಲಿ ಹಣ ದುರ್ಬಳಕೆ ಆರೋಪ ಸಂಬಂಧ ಮನನೊಂದು ಮಹಿಳಾ ಸಂಘದ ಕಾರ್ಯದರ್ಶಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರಿನ ತರೀಕೆರೆಯ ಹೆಚ್. ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಷಾ (45) ಮೃತ ಮಹಿಳೆ, ಕಿರುಕುಳ ತಡೆಯಲು ನನ್ನಿಂದ ಆಗುತ್ತಿಲ್ಲ ಎಂದು ಹೇಳಿರುವ ವಿಡಿಯೋ ರೆಕಾರ್ಡ್ ಮಾಡಿ ನೇಣಿಗೆ ಶರಣಾಗಿದ್ದಾರೆ. ಲೆಕ್ಕಪತ್ರ ಪುಸ್ತಕ ಕಳೆದುಹೋಗಿರೋದು ತನ್ನಿಂದಾದ ತಪ್ಪು ಎಂದು ವಿಡಿಯೋದಲ್ಲವರು ಅಲವತ್ತುಕೊಂಡಿದ್ದಾರೆ. ಕಳೆದ 10 ವರ್ಷಗಳಿಂದ ಹಣ ದುರುಪಯೋಗ ಎಂದು ಗ್ರಾಮಸ್ಥರು…

Read More
‘ಧುರಂಧರ್’ ನಟಿ ಸಾರಾ ಅರ್ಜುನ್ ಜತೆ ಇಶಾನ್ ಖಟ್ಟರ್ ಫೋಟೋ ವೈರಲ್: ಅಸಲಿ ವಿಷಯ ಬಹಿರಂಗ

ಇನ್​​ಸ್ಟಾಗ್ರಾಂ ವಿಡಿಯೋ ನೋಡಿ ಸಿನಿಮಾನಲ್ಲಿ ಅವಕಾಶ ಕೊಟ್ಟ ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ (ವಿಜಯ್ ದೇವರಕೊಂಡ) ಈಗ ಟಾಲಿವುಡ್ ನ ಸ್ಟಾರ್ ನಟರಲ್ಲಿ ಒಬ್ಬರು. ಯಾವುದೇ ಗಾಡ್ಫಾದರ್‌ಗಳಿಲ್ಲದೆ ತೀರ ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸುತ್ತಾ ಒಂದೊಂದೇ ಮೆಟ್ಟಿಲು ಏರಿ ಈಗ ಸ್ಟಾರ್ ಆದವರು. ಸ್ಟಾರ್ ಆದ ಬಳಿಕ ತನ್ನಂತೆ ಪ್ರತಿಭೆ ಇರುವ ಆದರೆ ಗಾಡ್ ಫಾದರ್ ಯುವಕರಿಗೆ ಸಹಾಯ ಮಾಡುತ್ತಾ ಬರುತ್ತಿದ್ದಾರೆ. ಇದೀಗ ಈ ಸ್ಟಾಗ್ರಾಂನಲ್ಲಿ ವಿಡಿಯೋ ಮಾಡುತ್ತಾ ಸಿನಿಮಾ ಅವಕಾಶಕ್ಕಾಗಿ ಹುಡುಕುತ್ತಿದ್ದ ಯುವಕನಿಗೆ ವಿಜಯ್ ದೇವರಕೊಂಡ ಸಿನಿಮಾದಲ್ಲಿ ಅವಕಾಶ ಕೊಟ್ಟು, ಆತನ ಕನಸು ನನಸು ಮಾಡಿದ್ದಾರೆ. ಜೀವನ್…

Read More
‘ಧುರಂಧರ್’ ನಟಿ ಸಾರಾ ಅರ್ಜುನ್ ಜತೆ ಇಶಾನ್ ಖಟ್ಟರ್ ಫೋಟೋ ವೈರಲ್: ಅಸಲಿ ವಿಷಯ ಬಹಿರಂಗ

ಗೌತಮ್ ಗಂಭೀರ್ ನಂತರ ದಿನೇಶ್ ಕಾರ್ತಿಕ್ ಟೀಂ ಇಂಡಿಯಾದ ಹೆಡ್ ಕೋಚ್

ಪ್ರಸ್ತುತ ಟೀಂ ಇಂಡಿಯಾದ (ಟೀಮ್ ಇಂಡಿಯಾ) ಎಲ್ಲಾ ಆಟಗಾರರು 2026 ರ ಇಂಡಿಯನ್ ಪ್ರೀಮಿಯರ್ ಪಂದ್ಯಾವಳಿಯಲ್ಲಿ (ಐಪಿಎಲ್ 2026) ಭಾಗವಹಿಸಲಿದ್ದಾರೆ. ಈ ಪಂದ್ಯಾವಳಿಯ ಮೊದಲ ಪಂದ್ಯ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ (RCB vs SRH) ನಡುವೆ. ಆದರೆ ಈ ಪಂದ್ಯಕ್ಕೂ ಮುನ್ನ, ಆರ್ಸಿಬಿ ತಂಡದಲ್ಲಿ ಪ್ರಮುಖ ಜವಾಬ್ದಾರಿ ವಹಿಸುತ್ತಿರುವ ಜಿತ ಶರ್ಮಾ ಪಾಡ್ಕ್ಯಾಸ್ಟ್ ಗೌತಮ್ ನಂತರ ದಿನೇಶ್ ಕಾರ್ತಿಕ್ (ದಿನೇಶ್ ಕಾರ್ತಿಕ್) ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗಬಹುದು. ಒಂದು ವೇಳೆ ದಿನೇಶ್ ಕಾರ್ತಿಕ್…

Read More
ರಾಮನಗರ ನಗರಸಭೆ ಸದಸ್ಯ, ರೌಡಿಶೀಟರ್ ಅಜ್ಮತ್ ಉಲ್ಲಾ ಖಾನ್ ಮೇಲೆ ಅಟ್ಯಾಕ್; ಲಾಂಗು-ಮಚ್ಚುಗಳಿಂದ ಹಲ್ಲೆ! | Ramanagara Murder Attempt On Corporator And Rowdy Sheeter Azmath Ullah Khan Sat

ರಾಮನಗರ ನಗರಸಭೆ ಸದಸ್ಯ, ರೌಡಿಶೀಟರ್ ಅಜ್ಮತ್ ಉಲ್ಲಾ ಖಾನ್ ಮೇಲೆ ಅಟ್ಯಾಕ್; ಲಾಂಗು-ಮಚ್ಚುಗಳಿಂದ ಹಲ್ಲೆ! | Ramanagara Murder Attempt On Corporator And Rowdy Sheeter Azmath Ullah Khan Sat

ರಾಮನಗರ ನಗರಸಭೆ ಸದಸ್ಯ ಹಾಗೂ ರೌಡಿಶೀಟರ್ ಅಜ್ಮತ್ ಉಲ್ಲಾ ಖಾನ್ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆಗೆ ಯತ್ನಿಸಿದ್ದಾರೆ. ದಾಳಿಯಿಂದ ಪ್ರಾಣಾಪಾಯದಿಂದ ಪಾರಾದ ಅಜ್ಮತ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಮನೆ ಮುಂದಿದ್ದ ಕಾರನ್ನು ದುಷ್ಕರ್ಮಿಗಳು ಜಖಂಗೊಳಿಸಿದ್ದಾರೆ. ರಾಮನಗರ (ಮಾ.27): ಸಿಲ್ಕ್ ಸಿಟಿ ರಾಮನಗರದಲ್ಲಿ ಇಂದು ಹಾಡಹಗಲೇ ಸಿನಿಮೀಯ ಮಾದರಿಯ ಭೀಕರ ಹಲ್ಲೆಯೊಂದು ನಡೆದಿದೆ. ರಾಮನಗರ ನಗರಸಭೆಯ ಸದಸ್ಯ ಹಾಗೂ ರೌಡಿಶೀಟರ್ ಅಜ್ಮತ್ ಉಲ್ಲಾ ಖಾನ್ (40) ಮೇಲೆ ನಾಲ್ವರು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ…

Read More
ಸ್ಯಾಂಡಲ್‌ವುಡ್ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಹೊಸ ಇನ್ನಿಂಗ್ಸ್‌; ಮತ್ತೊಂದು ಭಾಷೆಯ ಚಿತ್ರರಂಗಕ್ಕೂ ಅಚ್ಚರಿಯ ಎಂಟ್ರಿ! | Sandalwood Sweety Fame Actress Radhika Kumaraswamy To Act In Malayalam Movie Soon

ಸ್ಯಾಂಡಲ್‌ವುಡ್ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಹೊಸ ಇನ್ನಿಂಗ್ಸ್‌; ಮತ್ತೊಂದು ಭಾಷೆಯ ಚಿತ್ರರಂಗಕ್ಕೂ ಅಚ್ಚರಿಯ ಎಂಟ್ರಿ! | Sandalwood Sweety Fame Actress Radhika Kumaraswamy To Act In Malayalam Movie Soon

‘ಕೌಟುಂಬಿಕ ಜವಾಬ್ದಾರಿಗಳಿಂದಾಗಿ ಸ್ವಲ್ಪ ಸಮಯ ಬಿಡುವು ಮಾಡಿಕೊಂಡಿದ್ದೆ. ಆದರೆ ಈಗ ಮತ್ತೆ ಚಿತ್ರರಂಗದಲ್ಲಿ ಸಕ್ರಿಯವಾಗಲು ನಿರ್ಧರಿಸಿದ್ದೇನೆ. ಈ ವರ್ಷ ಕನಿಷ್ಠ ಎರಡು ಹೊಸ ಪ್ರಾಜೆಕ್ಟ್‌ಗಳಿಗೆ ಸಹಿ ಹಾಕುವ ಆಲೋಚನೆ ಇದೆ’ ಎಂದು ಅವರು ತಮ್ಮ ಫ್ಯೂಚರ್ ಪ್ಲಾನ್ ಬಿಚ್ಚಿಟ್ಟಿದ್ದಾರೆ ರಾಧಿಕಾ ಕುಮಾರಸ್ವಾಮಿ. ಕೇರಳದ ಕಡೆ ಹೊರಟ ರಾಧಿಕಾ ಕುಮಾರಸ್ವಾಮಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ವಿಶಿಷ್ಟ ಅಭಿಮಾನಿ ಬಳಗ ಹೊಂದಿರುವ ನಟಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಮತ್ತೆ ಬೆಳ್ಳಿತೆರೆಯ ಮೇಲೆ ಮೋಡಿ ಮಾಡಲು ಸಜ್ಜಾಗುತ್ತಿದ್ದಾರೆ. 2024ರಲ್ಲಿ…

Read More