Gold Rate Today: ಗಗನದಿಂದ ಭೂಮಿಗೆ ಇಳಿದ ಚಿನ್ನದ ದರ: ಬೆಲೆ ಏರಿಕೆಗೆ ಬಿತ್ತು ಬ್ರೇಕ್!

Gold Rate Today: ಗಗನದಿಂದ ಭೂಮಿಗೆ ಇಳಿದ ಚಿನ್ನದ ದರ: ಬೆಲೆ ಏರಿಕೆಗೆ ಬಿತ್ತು ಬ್ರೇಕ್!

<p>Gold Rate: ಬಂಗಾರ ಖರೀದಿ ಮಾಡಬೇಕು, ಇಂದು ರೇಟ್‌ ಕಡಿಮೆ ಆಗಿರಬಹುದಾ ಎಂದು ಜನಸಾಮಾನ್ಯರು ಯೋಚನೆ ಮಾಡುತ್ತಿದ್ದರೆ, ಹೂಡಿಕೆದಾರರು ದರ ಹೆಚ್ಚಿದ್ದರೆ ಲಾಭ ಎಂದು ಯೋಚನೆ ಮಾಡುತ್ತದ್ದಾರೆ. ಹೀಗಿರುವಾಗ ನಿತ್ಯವೂ ದರದಲ್ಲಿ ಏರಿಳಿತ ಕಾಣುತ್ತಿದೆ. ಹಾಗಾದರೆ ಇಂದಿನ ದರ ಎಷ್ಟು?</p><p>&nbsp;</p><img><p>ಜಾಗತಿಕ ಮಾರುಕಟ್ಟೆ, ಡಾಲರ್‌ ಮೌಲ್ಯ, ಬಡ್ಡಿದರ ಮುಂತಾದ ವಿಷಯಗಳಿಗೋಸ್ಕರ ನಿತ್ಯವೂ ಬಂಗಾರದ ದರ ಬದಲಾವಣೆ ಆಗುತ್ತಿದೆ.</p><img><p><strong>ಬೆಂಗಳೂರಿನಲ್ಲಿ ಯಾವ ಬಂಗಾರವನ್ನು ಹೂಡಿಕೆ ಮಾಡುವುದು ಒಳ್ಳೆಯದು?</strong></p><p>24k ಗೋಲ್ಡ್‌ ಹೂಡಿಕೆ ಮಾಡುವುದು ಉತ್ತಮ. 22k ಬಂಗಾರ ಆಭರಣಗಳಿಗೆ ಮಾತ್ರ ಪರವಾಗಿಲ್ಲ.</p><img><p><strong>ಬೆಂಗಳೂರಿನಲ್ಲಿ ಬಂಗಾರದ…

Read More
ಸ್ಪೀಕರ್​ಗೆ ಪತ್ರ ಬರೆದ ಬಿಜೆಪಿಯ ಮಹಿಳಾ ಸಂಸದರು

ಸ್ಪೀಕರ್​ಗೆ ಪತ್ರ ಬರೆದ ಬಿಜೆಪಿಯ ಮಹಿಳಾ ಸಂಸದರು

ನವದೆಹಲಿ, ಫೆಬ್ರವರಿ 10: ಲೋಕಸಭೆ(ಲೋಕಸಭೆ)ಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಕೊನೆಗೊಳ್ಳುವ ಲಕ್ಷಣಗಳು ಕಂಡುಬರುತ್ತಿಲ್ಲ. ಪ್ರತಿಪಕ್ಷಗಳ ಮಹಿಳಾ ಸಂಸದರ ನಂತರ ಬಿಜೆಪಿ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 4 ರಂದು ಸದನದೊಳಗೆ ಪ್ರಧಾನಿ ಮೋದಿ ಕುರ್ಚಿಯನ್ನು ಸುತ್ತುವರೆದು ಅವರು ಭಾಷಣ ಮಾಡದಂತೆ ತಡೆದ ಮಹಿಳಾ ಸಂಸದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿಯ ಮಹಿಳಾ ಸಂಸದರು ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 4 ರಂದು ಲೋಕಸಭೆಯಲ್ಲಿ ವಿರೋಧ ಪಕ್ಷದ…

Read More
‘ಸರಿಯಾಗಿ ವರ್ತಿಸಿ, ಇದು ಥಿಯೇಟರ್ ಅಲ್ಲ’; ಅಭಿಮಾನಿಗಳ ಮೇಲೆ ಕೂಗಾಡಿದ ನಟ ಅಜಿತ್

‘ಸರಿಯಾಗಿ ವರ್ತಿಸಿ, ಇದು ಥಿಯೇಟರ್ ಅಲ್ಲ’; ಅಭಿಮಾನಿಗಳ ಮೇಲೆ ಕೂಗಾಡಿದ ನಟ ಅಜಿತ್

ತಮಿಳು ನಟ ಅಜಿತ್ ಕುಮಾರ್ (ಅಜಿತ್ ಕುಮಾರ್) ಅವರು ಇತ್ತೀಚೆಗೆ ನಟನೆಗಿಂತ ರೇಸ್ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ವಿವಿಧ ಕಡೆಗಳಲ್ಲಿ ಹೋಗಿ ಕಾರ್ ರೇಸ್ ಅಲ್ಲಿ ಭಾಗಿ ಆಗುತ್ತಿದ್ದಾರೆ. ಈಗ ಅವರ ಅಭಿಮಾನಿಗಳ ಮೇಲೆ ಸಿಟ್ಟಾಗಿದ್ದಾರೆ. ಅಜಿತ್ ಅವರನ್ನು ನೋಡಲು ಬಂದ ಫ್ಯಾನ್ಸ್ ಮೇಲೆ ತಿರುಗಿ ಬಿದ್ದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದ್ದು, ಅವರು ಸಾಕಷ್ಟು ಟೀಕೆ ಎದುರಿಸಿದ್ದಾರೆ. ಅಜಿತ್ ಕುಮಾರ್ ಅವರು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಹಲವು ಹಿಟ್…

Read More
ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಳಿಕ ಮೊದಲ ಬಾರಿಗೆ ರಾಮ್‌ ಚರಣ್ ಪತ್ನಿ ಉಪಾಸನಾ ಭಾವುಕ ಪೋಸ್ಟ್! | Ram Charan Wife Upasana Konidela Shares Emotional Video After Birth Of Twins

ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಳಿಕ ಮೊದಲ ಬಾರಿಗೆ ರಾಮ್‌ ಚರಣ್ ಪತ್ನಿ ಉಪಾಸನಾ ಭಾವುಕ ಪೋಸ್ಟ್! | Ram Charan Wife Upasana Konidela Shares Emotional Video After Birth Of Twins

ಈ ವಿಡಿಯೋದಲ್ಲಿ ರಾಮ್ ಚರಣ್, ತಮ್ಮ ಪತ್ನಿ ಉಪಾಸನಾ ಅವರನ್ನು ಅಪೋಲೋ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ದೃಶ್ಯಗಳಿವೆ. ಉಪಾಸನಾ ಅವರ ಹೆರಿಗೆಗಾಗಿ ವೈದ್ಯರ ತಂಡ ಸಿದ್ಧತೆ ನಡೆಸುತ್ತಿರುವುದನ್ನು ತೋರಿಸಲಾಗಿದೆ. ಇದೇ ವೇಳೆ, ಉಪಾಸನಾ ಅವರ ವೈಯಕ್ತಿಕ ಆಧ್ಯಾತ್ಮಿಕ ಗುರು ಮತ್ತು ಜ್ಯೋತಿಷಿ ಮಹೇಶ್ ಬಾಂಗ್ ಮಾತನಾಡಿರುವುದೂ ಈ ವಿಡಿಯೋದಲ್ಲಿದೆ. Every time I watch this, my heart feels full. I’m deeply grateful for the love, strength, and positivity that surrounds us….

Read More
ಶನಿ ಮತ್ತು ಮಂಗಳನ ದೃಷ್ಟಿಯೋಗದಿಂದ ಮಾರ್ಚ್‌ನಲ್ಲಿ 5 ರಾಶಿಗೆ ಆರ್ಥಿಕ ಅದೃಷ್ಟ, ಉದ್ಯೋಗದಲ್ಲಿ ಬಡ್ತಿ

ಶನಿ ಮತ್ತು ಮಂಗಳನ ದೃಷ್ಟಿಯೋಗದಿಂದ ಮಾರ್ಚ್‌ನಲ್ಲಿ 5 ರಾಶಿಗೆ ಆರ್ಥಿಕ ಅದೃಷ್ಟ, ಉದ್ಯೋಗದಲ್ಲಿ ಬಡ್ತಿ

<p>Saturn mars drishti yog in March 2026 ಜ್ಯೋತಿಷ್ಯದಲ್ಲಿ ಮಂಗಳ ಮತ್ತು ಶನಿಯ ಹನ್ನೆರಡನೇ ಅಂಶವು ವಿಶೇಷ ಮಹತ್ವವನ್ನು ಹೊಂದಿದೆ. ಈ ಯೋಗವು ಅನೇಕ ರಾಶಿಗೆ ಅದೃಷ್ಟದ ಬಾಗಿಲುಗಳನ್ನು ತೆರೆಯುತ್ತದೆ.</p><p>&nbsp;</p><img><p>ಜ್ಯೋತಿಷ್ಯ ಲೆಕ್ಕಾಚಾರಗಳು ಮಾರ್ಚ್ 5, 2026 ರಂದು, ನ್ಯಾಯದ ಸಂಕೇತವಾದ ಮಂಗಳ ಮತ್ತು ಶನಿ ಪರಸ್ಪರ 30 ಡಿಗ್ರಿ ಕೋನದಲ್ಲಿರುತ್ತಾರೆ ಎಂದು ಹೇಳುತ್ತವೆ. ಇದು ವಿಶೇಷ ಹನ್ನೆರಡನೇ ಅಂಶ ಯೋಗವನ್ನು ಸೃಷ್ಟಿಸುತ್ತದೆ. ಈ ಯೋಗವನ್ನು ಜ್ಯೋತಿಷ್ಯದಲ್ಲಿ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ.</p><img><p>ರಾಶಿಯ ಆಡಳಿತ ಗ್ರಹ ಮಂಗಳ. ಶನಿಯೊಂದಿಗೆ…

Read More
World Pulses Day 2026:  ದ್ವಿದಳ ಧಾನ್ಯಗಳ ಸೇವನೆ ನಮ್ಮ ಆರೋಗ್ಯ ವೃದ್ಧಿಗೆ ಸಹಕಾರಿ

World Pulses Day 2026: ದ್ವಿದಳ ಧಾನ್ಯಗಳ ಸೇವನೆ ನಮ್ಮ ಆರೋಗ್ಯ ವೃದ್ಧಿಗೆ ಸಹಕಾರಿ

ವಿಶ್ವ ದ್ವಿದಳ ಧಾನ್ಯ ದಿನಚಿತ್ರ ಕ್ರೆಡಿಟ್ ಮೂಲ: vecteezy ಕಡಲೆ, ತೊಗರಿ, ಉದ್ದಿನ ಬೇಳೆ, ಅವರೆ, ಸೋಯಾಬೀನ್‌, ರಾಜ್ಮಾ, ಹುರುಳಿ, ಬಟಾಣಿ ಇವೆಲ್ಲವೂ ದ್ವಿದಳ ಧಾನ್ಯಗಳಾಗಿದ್ದರೆ (ದ್ವಿದಳ ಧಾನ್ಯಗಳು), ಹೆಚ್ಚಿನ ಅಡುಗೆಗಳಲ್ಲಿ ಈ ಎಲ್ಲಾ ಧಾನ್ಯಗಳನ್ನು ಬಳಸಲಾಗುತ್ತದೆ. ದ್ವಿದಳ ಧಾನ್ಯಗಳು ಕೇವಲ ಕಾಳುಗಳಲ್ಲ, ಪೌಷ್ಟಿಕಾಂಶದ ನಿಧಿಯೂ ಹೌದು. ಇವುಗಳಲ್ಲಿ ಅಮೈನೋ ಆಮ್ಲ, ಪ್ರೋಟೀನ್, ಕಬ್ಬಿಣ, ಪೋಲಿಕ್ ಆಮ್ಲ ಇತ್ಯಾದಿ ಪೋಷಕಾಂಶಗಳು, ಇವು ಹೃದಯ ಮತ್ತು ಸಂಪೂರ್ಣ ದೇಹಾರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ದ್ವಿದಳ ಧಾನ್ಯಗಳ ಪೌಷ್ಟಿಕಾಂಶದ ಮೌಲ್ಯಗಳು ಮತ್ತು…

Read More
What really happened? ಹೊಯ್ಸಳ ವಾಹನಕ್ಕೆ ಆಟೋ ಗುದ್ದಿಸಿ ಕಳ್ಳನ ಹಿಡಿದುಕೊಟ್ಟಚಾಲಕ! | Bengaluru Crime | Benglauru Auto Driver Hit The Hoysala Vehicle Caught The Thief What Really Happened

What really happened? ಹೊಯ್ಸಳ ವಾಹನಕ್ಕೆ ಆಟೋ ಗುದ್ದಿಸಿ ಕಳ್ಳನ ಹಿಡಿದುಕೊಟ್ಟಚಾಲಕ! | Bengaluru Crime | Benglauru Auto Driver Hit The Hoysala Vehicle Caught The Thief What Really Happened

ಬೆಂಗಳೂರಿನಲ್ಲಿ ಔಷಧ ವ್ಯಾಪಾರಿಯ ಮನೆಗೆ ನುಗ್ಗಿ, ಗರ್ಭಿಣಿ ಪತ್ನಿಗೆ ಬೆದರಿಸಿ ಚಿನ್ನಾಭರಣ ದೋಚಿದ್ದ ಇಬ್ಬರು ಆರೋಪಿಗಳನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ. ವ್ಯಾಪಾರಿಯ ಸಂಬಂಧಿಕನೇ ಈ ಕಳ್ಳತನಕ್ಕೆ ಸಂಚು ರೂಪಿಸಿದ್ದು, ಆಟೋ ಚಾಲಕನೊಬ್ಬನ ಸಮಯಪ್ರಜ್ಞೆಯಿಂದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬೆಂಗಳೂರು (ಫೆ.10): ಔಷಧ ವ್ಯಾಪಾರಿ ಮನೆಗೆ ನುಗ್ಗಿ ಅವರ ಗರ್ಭಿಣಿ ಪತ್ನಿಗೆ ಬೆದರಿಕೆ ಹಾಕಿ ಚಿನ್ನಾಭರಣ ದೋಚಿದ್ದ ಇಬ್ಬರು ದುಷ್ಕರ್ಮಿಗಳನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿ.ಜೆ.ಹಳ್ಳಿಯ ಮಹಮ್ಮದ್ ಶಬಾಜ್‌ ಖಾನ್ ಹಾಗೂ ಟಿ.ದಾಸರಹಳ್ಳಿಯ ಎ.ಸೂರಜ್ ಬಂಧಿತರಾಗಿದ್ದು, ತಪ್ಪಿಸಿಕೊಂಡಿರುವ ಮತ್ತೊಬ್ಬನಿಗೆ…

Read More
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಇದ್ದ ಬ್ಯಾಗ್ ಕಳವು!

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಇದ್ದ ಬ್ಯಾಗ್ ಕಳವು!

ಬೆಂಗಳೂರು, ಫೆಬ್ರವರಿ 10: ಅತಿಹೆಚ್ಚಿನ ಭದ್ರತೆ ಇರುವ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಛೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧದಲ್ಲಿ ಬಂಧಿಸಲಾಗಿದೆ. ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು…

Read More
ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾಗೆ ಶಾಕ್‌ ಕೊಟ್ಟ BCCI; ಕ್ರಿಕೆಟ್ ದಿಗ್ಗಜರಿಗೆ ಇಂಥ ಗತಿ ಬಂತಾ?

ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾಗೆ ಶಾಕ್‌ ಕೊಟ್ಟ BCCI; ಕ್ರಿಕೆಟ್ ದಿಗ್ಗಜರಿಗೆ ಇಂಥ ಗತಿ ಬಂತಾ?

<p>BCCI Contracts: 2025-26ನೇ ಸಾಲಿನ ಬಿಸಿಸಿಐ ಕೇಂದ್ರ ಗುತ್ತಿಗೆಯನ್ನು ಪ್ರಕಟಿಸಲಾಗಿದೆ. ಇದರಲ್ಲಿ ಸ್ಟಾರ್ ಆಟಗಾರರಾದ ರೋಹಿತ್ ಮತ್ತು ಕೊಹ್ಲಿ ಸ್ಥಾನ ಅಚ್ಚರಿ ಮೂಡಿಸಿದೆ. ಸ್ಟಾರ್ ವೇಗಿ ಮೊಹಮ್ಮದ್ ಶಮಿಗೆ ಮಾತ್ರ ಅದೃಷ್ಟ ಕೈಹಿಡಿದಿಲ್ಲ . ಬೋರ್ಡ್ ‘ಎ ಪ್ಲಸ್’ ಗ್ರೇಡ್ ಅನ್ನು ರದ್ದುಗೊಳಿಸಿದೆ.</p><p>&nbsp;</p><img><p>ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2025-26ನೇ ಸಾಲಿನ ಆಟಗಾರರ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿದೆ. ಅಕ್ಟೋಬರ್ 1, 2025 ರಿಂದ ಸೆಪ್ಟೆಂಬರ್ 30, 2026 ರವರೆಗೆ ಜಾರಿಯಲ್ಲಿರುವ ಈ ಕಾಂಟ್ರ್ಯಾಕ್ಟ್‌ನಲ್ಲಿ ದೊಡ್ಡ ಬದಲಾವಣೆಗಳಾಗಿವೆ….

Read More
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ

3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ

ರಣಜಿ ವಿಭಾಗದ ಮೂರನೇ ಕ್ವಾರ್ಟರ್ ಫೈನಲ್ ಆಟದ ಮೊಹಮ್ಮದ್ ಶಮಿ ಸ್ಫೋಟಕ ಬ್ಯಾಟಿಂಗ್‌ನೊಂದಿಗೆ ಗಮನ ಸೆಳೆದಿದ್ದಾರೆ. ಬೆಂಗಾಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯುತ್ತಿರುವ ಆಂಧ್ರ ಪ್ರದೇಶ್ ವಿರುದ್ಧ ಈ ಪ್ರದರ್ಶನ ಟಾಸ್ ಗೆದ್ದ ಬಂಗಾಳ ತಂಡದ ನಾಯಕ ಅಭಿಮನ್ಯು ಈಶ್ವರನ್ ಬೌಲಿಂಗ್ ಆಯ್ಕೆಗೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಂಧ್ರ ತಂಡವು ಪ್ರಥಮ ಇನಿಂಗ್ಸ್ ನಲ್ಲಿ 295 ರನ್ ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಬೆಂಗಾಲ್ ಪರ ಸುದೀಪ್ ಕುಮಾರ್ ದ್ವಿಶತಕ ಸಿಡಿಸಿದರು. ಇನ್ನು…

Read More