ಯತ್ನಾಳಗೆ ಸ್ವಾಭಿಮಾನ ಇದ್ದರೆ ಬಿಜೆಪಿ ಅಭ್ಯರ್ಥಿ ಸೋಲಿಸಿ ತೋರಿಸಲಿ: ಸಚಿವ ಎಂ.ಬಿ.ಪಾಟೀಲ ಸವಾಲ್ | Mb Patil Vs Yatnal Vijayendra Bjp Leadership Bypoll Karnataka Gvd
ಬಿಜೆಪಿಯಿಂದ ಅಮಾನತ್ತಾಗಿರೋ ಯತ್ನಾಳಗೆ ಸ್ವಾಭಿಮಾನ, ಮಾರ್ಯಾದೆ ಇದ್ದರೇ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ತೋರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸವಾಲ್ ಹಾಕಿದರು. ವಿಜಯಪುರ (ಮಾ.31): ಬಿಜೆಪಿಯಿಂದ ಅಮಾನತ್ತಾಗಿರೋ ಯತ್ನಾಳಗೆ ಸ್ವಾಭಿಮಾನ, ಮಾರ್ಯಾದೆ ಇದ್ದರೇ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ತೋರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸವಾಲ್ ಹಾಕಿದರು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೆಂಬಲ ಘೋಷಣೆ, ಚರಂತಿಮಠ ಪ್ರಚಾರ ಮಾಡೋದಾಗಿ ಹೇಳಿರೋ ಯತ್ನಾಳ ಕುರಿತು…