Mysore Udayagiri Police Station: ಉದಯಗಿರಿ ಪೊಲೀಸ್ ಠಾಣೆ ಈಗ ಉತ್ತರ- ದಕ್ಷಿಣ ಠಾಣೆಯಾಗಿ ವಿಭಜನೆ! | Mysore Udayagiri Police Station Now Divided Into North And South Stations Rav

Mysore Udayagiri Police Station: ಉದಯಗಿರಿ ಪೊಲೀಸ್ ಠಾಣೆ ಈಗ ಉತ್ತರ- ದಕ್ಷಿಣ ಠಾಣೆಯಾಗಿ ವಿಭಜನೆ! | Mysore Udayagiri Police Station Now Divided Into North And South Stations Rav

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯನ್ನು ವಿಭಜಿಸಿ ಉದಯಗಿರಿ ಉತ್ತರ ಮತ್ತು ದಕ್ಷಿಣ ಎಂದು ಎರಡು ಠಾಣೆಗಳನ್ನಾಗಿ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. . ಮೈಸೂರು (ಜೂ.21): ಸಾಂಸ್ಕೃತಿಕ ನಗರಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯನ್ನು ವಿಭಜಿಸಿ ಉದಯಗಿರಿ ಉತ್ತರ ಪೊಲೀಸ್ ಠಾಣೆ ಮತ್ತು ಉದಯಗಿರಿ ದಕ್ಷಿಣ ಪೊಲೀಸ್ ಠಾಣೆಯಾಗಿ ಸೃಜಿಸಲು ರಾಜ್ಯ ಸರ್ಕಾರದ ಒಳಾಡಳಿತ ಇಲಾಖೆಯು ಅನುಮತಿ ನೀಡಿ ಆದೇಶಿಸಿದೆ. ಇದರಿಂದ ಹಲವು ವರ್ಷಗಳಿಂದ ಎನ್.ಆರ್. ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್…

Read More
ಡಾ ಶ್ಯಾಮಾ ಪ್ರಸಾದ್ ಮುಖರ್ಜಿ ದೇಶದ ಐಕ್ಯತೆ ಮತ್ತು ಅಖಂಡತೆಗಾಗಿ ತಮ್ಮ ಬದುಕನ್ನೇ ಮುಡುಪಿಟ್ಟವರು: ಯಡಿಯೂರಪ್ಪ

ಡಾ ಶ್ಯಾಮಾ ಪ್ರಸಾದ್ ಮುಖರ್ಜಿ ದೇಶದ ಐಕ್ಯತೆ ಮತ್ತು ಅಖಂಡತೆಗಾಗಿ ತಮ್ಮ ಬದುಕನ್ನೇ ಮುಡುಪಿಟ್ಟವರು: ಯಡಿಯೂರಪ್ಪ

ಬೆಂಗಳೂರು, ಜೂನ್ 23: ಇವತ್ತು ಡಾ ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ (ಬಲಿದಾನ್ ದಿವಸ್) ಮತ್ತು ಜಗನ್ನಾಥ್ ಜೋಶಿಯವರ ಜನ್ಮ ವಾರ್ಷಿಕೋತ್ಸವ. ಈ ವಿಶೇಷ ಸಂದರ್ಭಕ್ಕಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದ ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ, ಶ್ಯಾಮಾ ಪ್ರಸಾದ್ ಮುಖರ್ಜಿ ಅವರು ಬಿಜೆಪಿಯ ಮೂಲಪಕ್ಷವಾದ ಜನಸಂಘದ ಸಂಸ್ಥಾಪಕರು ಮತ್ತು ದೇಶದ ಅಖಂಡತೆ ಮತ್ತು ಏಕತೆಗಾಗಿ ಪ್ರಾಣವನ್ನು ಬಲಿಕೊಟ್ಟವರು ಎಂದು ಹೇಳಿದರು. ರಾಷ್ಟ್ರವಾದಿ ರಾಜಕಾರಣವನ್ನು ಪ್ರತಿಪಾದಿಸಿದ ಮುಖರ್ಜಿಯವರು, ಏಕ್ ವಿಧಾನ್…

Read More
Kalladka Prabhakar Bhatt: ಹಿಂದುತ್ವದ ಶಿಕ್ಷಣ ಪಡೆದವರು ಜಗತ್ತಿಗೇ ಮಾದರಿ: ಕಲ್ಲಡ್ಕ ಪ್ರಭಾಕರ್ ಭಟ್ | Kalladka Prabhakar Bhatt Opined About Hindu Religion And Culture Is Possible Only Through Education Rav

Kalladka Prabhakar Bhatt: ಹಿಂದುತ್ವದ ಶಿಕ್ಷಣ ಪಡೆದವರು ಜಗತ್ತಿಗೇ ಮಾದರಿ: ಕಲ್ಲಡ್ಕ ಪ್ರಭಾಕರ್ ಭಟ್ | Kalladka Prabhakar Bhatt Opined About Hindu Religion And Culture Is Possible Only Through Education Rav

ಸುಲ್ಕೇರಿಯ ಶ್ರೀರಾಮ ಶಾಲೆಯ ಪ್ರವೇಶೋತ್ಸವದಲ್ಲಿ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ಹಿಂದೂ ಧರ್ಮ, ಸಂಸ್ಕೃತಿ ಉಳಿಸುವ ಕೆಲಸ ಶಿಕ್ಷಣ ಕ್ಷೇತ್ರದಿಂದ ಸಾಧ್ಯ ಎಂದರು. ಮಕ್ಕಳ ಸಂಸ್ಕಾರಯುತ ಬೆಳವಣಿಗೆಗೆ ತಾಯಂದಿರ ಪಾತ್ರ ಮುಖ್ಯ ಎಂದು ಅವರು ಹೇಳಿದರು. ಬೆಳ್ತಂಗಡಿ (ಜೂ.21): ಪವಿತ್ರವಾದ ಹಿಂದೂ ಧರ್ಮ, ಸಂಸ್ಕೃತಿ ಉಳಿಸುವ ಕೆಲಸ ಶಿಕ್ಷಣ ಕ್ಷೇತ್ರದಿಂದ ಸಾಧ್ಯ. ಅಂತಹ ಕಾರ್ಯವನ್ನು ಶ್ರೀರಾಮ ಶಾಲೆ ಮಾಡುತ್ತಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದ್ದಾರೆ. ಸುಲ್ಕೇರಿಯ ಅನುದಾನಿತ ಖಾಸಗಿ…

Read More
Dirty Cloud Kitchens: ಆನ್​ಲೈನ್​ನಲ್ಲಿ ಫುಡ್​ ಆರ್ಡರ್​ ಮಾಡ್ತೀರಾ? ಹೋಟೆಲ್​ನಲ್ಲಿ ಕೆಲ್ಸ ಮಾಡುವ ಇವ್ರ ಮಾತೊಮ್ಮೆ ಕೇಳಿಬಿಡಿ! | Exposing Dirty Cloud Kitchens Be Careful While Ordering Food Online Suc

Dirty Cloud Kitchens: ಆನ್​ಲೈನ್​ನಲ್ಲಿ ಫುಡ್​ ಆರ್ಡರ್​ ಮಾಡ್ತೀರಾ? ಹೋಟೆಲ್​ನಲ್ಲಿ ಕೆಲ್ಸ ಮಾಡುವ ಇವ್ರ ಮಾತೊಮ್ಮೆ ಕೇಳಿಬಿಡಿ! | Exposing Dirty Cloud Kitchens Be Careful While Ordering Food Online Suc

ಕುಳಿತಲ್ಲೆ ಎಲ್ಲಾ ಸಿಗುವಾಗ ಅಡುಗೆ ಯಾರು ಮಾಡಿಕೊಳ್ತಾರೆ, ಹೋಟೆಲ್​ತನಕ ಯಾರು ಹೋಗ್ತಾರೆ ಎಂದೆಲ್ಲಾ ಆನ್​ಲೈನ್​ನಲ್ಲಿ ಫುಡ್​ ಆರ್ಡರ್​ ಮಾಡ್ತೀರಾ? ಅದರಲ್ಲಿಯೂ ಕ್ಲೌಡ್​ ಕಿಚನ್​ನಲ್ಲಿ ಆರ್ಡರ್​ ಮಾಡ್ತೀರಾ? ಹೋಟೆಲ್​ಗಳಲ್ಲಿ ಶೆಫ್​ ಆಗಿರೋ, ಕೆಲಸ ಮಾಡ್ತಿರೋ ಈ ಯುವಕರ ಮಾತೊಮ್ಮೆ ಕೇಳಿಬಿಡಿ…  ಈಗ ಮನೆಯಲ್ಲಿ ಅಡುಗೆ ಮಾಡುವುದು ಎಂದರೆ ಹಲವರಿಗೆ ಅಲರ್ಜಿ. ಗಂಡಾಗಲೀ, ಹೆಣ್ಣು ಮಕ್ಕಳಾಗಲಿ ಈಗಿನವರಿಗೆ ಅಡುಗೆ ಮಾಡುವುದಕ್ಕೆ ಬರುವುದೂ ಅಷ್ಟಕ್ಕಷ್ಟೇ. ಇನ್ನು ಧಾವಂತದ ಯಾಂತ್ರಿಕದ ಈ ಕಾಲಘಟ್ಟದಲ್ಲಿ ನಗರ, ಮಹಾಗರ ಪ್ರದೇಶಗಳಲ್ಲಿ ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಅಡುಗೆ…

Read More
Mangaluru Helpline Scam: ಹೆಲ್ಪ್‌ಲೈನ್ ಹೆಸರಲ್ಲಿ ಲಕ್ಷ ಲಕ್ಷ ವಂಚನೆ; ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ಎಫ್‌ಐಆರ್ | Mangaluru Helpline Scam Case Booked Against Sandhya Pavitra Nagaraj By Cheating Rajesh K Rav

Mangaluru Helpline Scam: ಹೆಲ್ಪ್‌ಲೈನ್ ಹೆಸರಲ್ಲಿ ಲಕ್ಷ ಲಕ್ಷ ವಂಚನೆ; ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ಎಫ್‌ಐಆರ್ | Mangaluru Helpline Scam Case Booked Against Sandhya Pavitra Nagaraj By Cheating Rajesh K Rav

ಸೌಜನ್ಯಾ ಹೆಲ್ಪ್‌ಲೈನ್ ಹೆಸರಿನಲ್ಲಿ ಸಂಧ್ಯಾ ಪವಿತ್ರ ನಾಗರಾಜ್ ಎಂಬಾಕೆ ವಂಚನೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಬೆಳ್ತಂಗಡಿಯ ರಾಜೇಶ್ ಎಂಬುವವರಿಂದ 3.2 ಲಕ್ಷ ರೂಪಾಯಿ ಪಡೆದು ವಂಚಿಸಿದ ಆರೋಪದ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೌಜನ್ಯಾ ಹೆಸರಲ್ಲಿ ಹೆಲ್ಪ್‌ಲೈನ್ ತೆರೆದು ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪದಲ್ಲಿ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ (Sandhya Pavithra Nagaraj) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್​ನ ಮಾಲಾಡಿ ನಿವಾಸಿ…

Read More
ಮಂಗಳೂರು: ಹಲವು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!

ಮಂಗಳೂರು: ಹಲವು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!

ಮಂಗಳೂರು, ಜೂನ್ 23: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿರುವ ಹಲವು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುವುದಕ್ಕಾಗಿ ಮೃತದೇಹಗಳನ್ನು ಹೂತು ಹಾಕಿದ್ದೆ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಲು ಮುಂದಾಗಿದ್ದಾನೆ. ಈ ಸಂಬಂಧ ವಕೀಲರೊಬ್ಬರ ಬಳಿ ವಿಚಾರ ವಿನಿಮಯ ಮಾಡಿಕೊಂಡಿರುವ ವ್ಯಕ್ತಿ, ಪೊಲೀಸರ ಸಮ್ಮುಖದಲ್ಲಿ ಶವಗಳನ್ನು ಹೊರತೆಗೆಯಲು ನಿರ್ಧರಿಸಿರುವುದಾಗಿ ಹೇಳಿಕೊಂಡಿದ್ದಾನೆ. ಆರೋಪಿ ಶರಣಾಗತಿಗೆ ಒಪ್ಪಿಕೊಂಡಿರುವ ಬಗ್ಗೆ ವಕೀಲರು ಬಿಡುಗಡೆ ಮಾಡಿದ ಮಾಹಿತಿ ಪತ್ರವೊಂದು ವೈರಲ್ ಆಗಿದ್ದು, ಈ ವಿಚಾರವಾಗಿ ಅಡ್ವೋಕೇಟ್ ಅನ್ನು ಸಂಪರ್ಕಿಸಿ ದಕ್ಷಿಣ…

Read More
ಕೊಳೆ ಹಿಡಿದಿರುವ ಸ್ವಿಚ್​ ಬೋರ್ಡ್​ ಅನ್ನು 5 ನಿಮಿಷದಲ್ಲಿ ಸ್ವಚ್ಛಗೊಳಿಸುವ ಟ್ರಿಕ್ ಇಲ್ಲಿದೆ

ಕೊಳೆ ಹಿಡಿದಿರುವ ಸ್ವಿಚ್​ ಬೋರ್ಡ್​ ಅನ್ನು 5 ನಿಮಿಷದಲ್ಲಿ ಸ್ವಚ್ಛಗೊಳಿಸುವ ಟ್ರಿಕ್ ಇಲ್ಲಿದೆ

<p>ನಿಮ್ಮ ಮನೆಯಲ್ಲಿರುವ ಸ್ವಿಚ್‌ಬೋರ್ಡ್‌ಗಳನ್ನು ಯಾವುದೇ ಹಣ ಖರ್ಚು ಮಾಡದೆ ಮನೆಯಲ್ಲಿರುವ ಕೆಲವು ವಸ್ತುಗಳನ್ನು ಬಳಸಿ ಸುಲಭವಾಗಿ ಹೇಗೆ ಸ್ವಚ್ಛಗೊಳಿಸುವುದು ಎಂದು ಈ ಪೋಸ್ಟ್‌ನಲ್ಲಿ ನೋಡೋಣ.</p><img><p>ನಮ್ಮ ಮನೆಯಲ್ಲಿ ಫ್ಯಾನ್, ಲೈಟ್ ಹಾಕಲು ಸ್ವಿಚ್‌ಬೋರ್ಡ್ ಬಳಸ್ತೀವಿ. ಹೀಗಾಗಿ ಅವು ಬೇಗನೆ ಕೊಳೆಯಾಗುತ್ತವೆ. ಅಲ್ಲದೆ, ಅವುಗಳಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯುತ್ತವೆ. ಸ್ವಿಚ್‌ಬೋರ್ಡ್ ಯಾವುದೇ ಸುರಕ್ಷತೆ ಇಲ್ಲದೆ ಸ್ವಚ್ಛಗೊಳಿಸುವುದು ಅಪಾಯಕಾರಿ. ಆದ್ದರಿಂದ ಅನೇಕರು ಅದನ್ನು ಸ್ವಚ್ಛಗೊಳಿಸದೆ ಹಾಗೆಯೇ ಬಿಡುತ್ತಾರೆ.</p><img><p>ಆದರೆ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿದರೆ ಸ್ವಿಚ್‌ಬೋರ್ಡ್ ಅನ್ನು ಯಾವುದೇ ಅಪಾಯವಿಲ್ಲದೆ ಸ್ವಚ್ಛಗೊಳಿಸಬಹುದು. ಹೌದು, ನೀವು…

Read More
Dr Rajkumar ಸಿನಿಮಾ ಕಾಮನಬಿಲ್ಲು ನೆನಪಿಸಿದ ರಜನಿಕಾಂತ್​​: ಸೂಪರ್​ ಸ್ಟಾರ್ ಕಾಣಲು ಕಿಕ್ಕಿರಿದ ಅಭಿಮಾನಿಗಳು | Rajinikanth Starrer Jailer 2 Movie Shooting Near Mysuru Gvd

Dr Rajkumar ಸಿನಿಮಾ ಕಾಮನಬಿಲ್ಲು ನೆನಪಿಸಿದ ರಜನಿಕಾಂತ್​​: ಸೂಪರ್​ ಸ್ಟಾರ್ ಕಾಣಲು ಕಿಕ್ಕಿರಿದ ಅಭಿಮಾನಿಗಳು | Rajinikanth Starrer Jailer 2 Movie Shooting Near Mysuru Gvd

ಜೈಲರ್​-2 ರಜನಿಕಾಂತ್​​ ನಟನೆಯ ಮೋಸ್ಟ್​ ಅವೇಟೆಡ್​ ಸಿನಿಮಾ.. ಸದ್ಯ ಜೈಲರ್​ ಮೂವಿ ಟೀಮ್ ಮೈಸೂರಿನಲ್ಲಿ ಬೀಡು ಬಿಟ್ಟಿದೆ. ಆದರೆ ಹೀಗೆ ಎಂಟ್ರಿ ಕೊಟ್ಟಿರೋ ಜೈಲರ್​ ಸಿನಿಮಾ ತಂಡ 43 ವರ್ಷಗಳ ಹಿಂದಿನ ರಾಜಣ್ಣ ಅವರ ಕಥೆ ನೆನಪು ಮಾಡ್ಸಿದೆ. ಅಷ್ಟೇ ಅಲ್ಲಾ ತಲೈವಾ ಎಂಟ್ರಿ ಆಗಿದೆ ಅಂತ ಅಭಿಮಾನಿಗಳು ರಜಿನಿ ಇದ್ದ ಜಾಗಕ್ಕೆ ಓಡೋಡಿ ಬಂದಿದ್ದಾರೆ.. ಅಲ್ಲಿ ರಜಿನಿ ಮೇನಿಯಾನೇ ನಡೀತಾ ಇದೆ. ಈ ಡೈಲಾಗ್​ ಕೇಳಿದ್ರೇನೆ ಗೊತ್ತಾಗುತ್ತೆ ನಾವ್ ಯಾರ್​ ಬಗ್ಗೆ ಮಾತಾಡ್ತಾ ಇದ್ದೀವಿ ಅಂತ…..

Read More
Anupama: ಸೀರಿಯಲ್‌ ಸೆಟ್‌ನಲ್ಲಿ ಭಾರಿ ಅಗ್ನಿದುರಂತ: ಕ್ಷಣ ಮಾತ್ರದಲ್ಲಿ ಧಗಧಗಿಸಿ ಉರಿದ ಸೆಟ್‌ | Fire Breaks Out On Anupamas Shooting Set In Mumbai Film City No Casualties Reported Suc

Anupama: ಸೀರಿಯಲ್‌ ಸೆಟ್‌ನಲ್ಲಿ ಭಾರಿ ಅಗ್ನಿದುರಂತ: ಕ್ಷಣ ಮಾತ್ರದಲ್ಲಿ ಧಗಧಗಿಸಿ ಉರಿದ ಸೆಟ್‌ | Fire Breaks Out On Anupamas Shooting Set In Mumbai Film City No Casualties Reported Suc

ಹಿಂದಿಯ ಅನುಪಮಾ ಸೀರಿಯಲ್‌ ಸೆಟ್‌ನಲ್ಲಿ ಅಗ್ನಿದುರಂತ ಸಂಭವಿಸಿದ್ದು, ಸಂಪೂರ್ಣ ಸೆಟ್‌ ಧಗಧಗಿಸಿ ಉರಿದಿದೆ. ಆಗಿದ್ದೇನು?  ಹಿಂದಿಯ ಖ್ಯಾತ ಸೀರಿಯಲ್‌ ಅನುಪಮಾ ಸೀರಿಯಲ್‌ ಸೆಟ್‌ಗೆ ಬೆಂಕಿ ಕಾಣಿಸಿಕೊಂಡಿದ್ದು, ಆಘಾತಕಾರಿ ಘಟನೆಯೊಂದು ನಡೆದಿದೆ. ಮುಂಬೈ ಫಿಲ್ಮ್ ಸಿಟಿಯಲ್ಲಿರುವ ಈ ಸೆಟ್‌ನಲ್ಲಿ ಈ ಘಟನೆ ನಡೆದಿದ್ದು, ಸಂಪೂರ್ಣ ಸೆಟ್‌ ಧಗಧಗಿಸಿ ಉರಿದಿದೆ. ಬೆಂಕಿ ಎಷ್ಟು ತೀವ್ರವಾಗಿತ್ತೆಂದರೆ ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿ ಬೆಂಕಿ ನಂದಿಸಿವೆ. ಈ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಅಖಿಲ ಭಾರತೀಯ ಸಿನಿಮಾ ಕಾರ್ಮಿಕರ…

Read More
ಪಿಎಂ ಸೋಲಾರ್: ಕಡಿಮೆ ಅಳವಡಿಕೆ ರಾಜ್ಯಗಳಲ್ಲಿ ಕರ್ನಾಟಕ; ಮನೆ ಮೇಲಿನ ಸೌರಯೋಜನೆ ಬಗ್ಗೆ ಮಾಹಿತಿ

ಪಿಎಂ ಸೋಲಾರ್: ಕಡಿಮೆ ಅಳವಡಿಕೆ ರಾಜ್ಯಗಳಲ್ಲಿ ಕರ್ನಾಟಕ; ಮನೆ ಮೇಲಿನ ಸೌರಯೋಜನೆ ಬಗ್ಗೆ ಮಾಹಿತಿ

ನವದೆಹಲಿ, ಜೂನ್ 23: ದೇಶದಲ್ಲಿ ಇಂಧನ ಸ್ವಾವಲಂಬನೆ ಸ್ಥಾಪಿಸುವ ಗುರಿ ಇರುವ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಅಥವಾ ಪಿಎ ಸೋಲಾರ್ ಸ್ಕೀಮ್ (PM Surya Ghar rooftop solar scheme) ಅನೇಕ ರಾಜ್ಯಗಳಲ್ಲಿ ಉತ್ತಮ ಸ್ಪಂದನೆ ಪಡೆದಿದೆ. ಆದರೆ, ಕರ್ನಾಟಕ, ಆಂಧ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಸ್ಕೀಮ್​​ಗೆ ನೀರಸ ಪ್ರತಿಕ್ರಿಯೆ ಸಿಕ್ಕಿದೆ. ಮನೆಯ ಮೇಲ್ಛಾವಣಿ ಮೇಲೆ ಸೋಲಾರ್ ಫಲಕ ಸ್ಥಾಪಿಸಿ ವಿದ್ಯುತ್ ಉತ್ಪಾದಿಸುವ ಈ ಯೋಜನೆ ಪಡೆಯಲು ಈ ಮೂರು ರಾಜ್ಯಗಳಲ್ಲಿ ಶೇ….

Read More