By Vijayendra: ಸಮಾಜ ತಿದ್ದುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ: ಬಿ.ವೈ.ವಿಜಯೇಂದ್ರ | Everyone Should Join Hands In The Work Of Reforming Society Says By Vijayendra Gvd

By Vijayendra: ಸಮಾಜ ತಿದ್ದುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ: ಬಿ.ವೈ.ವಿಜಯೇಂದ್ರ | Everyone Should Join Hands In The Work Of Reforming Society Says By Vijayendra Gvd

ಸಮಾಜವನ್ನು ತಿದ್ದುವ ಜೊತೆಗೆ ಸರಿದಾರಿಗೆ ತರುವ ಮಠಮಾನ್ಯಗಳ ಕೆಲಸಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರು (ಜೂ.23): ಸಮಾಜವನ್ನು ತಿದ್ದುವ ಜೊತೆಗೆ ಸರಿದಾರಿಗೆ ತರುವ ಮಠಮಾನ್ಯಗಳ ಕೆಲಸಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರು ಹೊರವಲಯದ ನಗರೂರಿನ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನಮಠದಲ್ಲಿ ಭಾನುವಾರ ಆಯೋಜಿಸಿದ್ದ ಪೂರ್ಣಾನಂದ ಪುರಿ ಶ್ರೀಗಳ 4ನೇ ಪಟ್ಟಾಭಿಷೇಕ ಮಹೋತ್ಸವ, ನೂತನ ಜ್ಞಾನಮಂದಿರ (ಯೋಗ ಮತ್ತು ಧ್ಯಾನಕೇಂದ್ರ) ಹಾಗು ಗಾಣಿಗರ ಟ್ರಸ್ಟ್‌ನ…

Read More
ಸರ್ಕಾರಿ ಬಸ್ ಚಾಲಕರಿಂದ ಅಪಘಾತ ಹೆಚ್ಚಳ: ನಾಲ್ಕು ನಿಗಮಗಳಿಗೆ ಖಡಕ್ ವಾರ್ನಿಂಗ್​, ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ

ಸರ್ಕಾರಿ ಬಸ್ ಚಾಲಕರಿಂದ ಅಪಘಾತ ಹೆಚ್ಚಳ: ನಾಲ್ಕು ನಿಗಮಗಳಿಗೆ ಖಡಕ್ ವಾರ್ನಿಂಗ್​, ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ

ಬೆಂಗಳೂರು, ಜೂನ್ 23: ಇತ್ತೀಚಿನ ವರ್ಷಗಳಲ್ಲಿ ಕೆಎಸ್ಆರ್​ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸೇರಿದಂತೆ ನಾಲ್ಕು ನಿಗಮದ ಬಸ್ ಚಾಲಕರಿಂದ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಕೆಲವೊಂದು ಪ್ರಕರಣಗಳಲ್ಲಿ ವಾಹನಗಳಿಂದ ಸಮಸ್ಯೆಯಾಗಿ ಅಪಘಾತವಾದರೆ, ಬಹುತೇಕ ಪ್ರಕರಣಗಳಲ್ಲಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತವಾಗಿ ಸಾರ್ವಜನಿಕರು ಪ್ರಾಣ ಕಳೆದುಕೊಂಡಿರುವ ಅನೇಕ ನಿದರ್ಶನಗಳಿವೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲೇಬೇಕು ಅನ್ನುವ ಕಾರಣಕ್ಕೆ ಖುದ್ದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಬಾರಿ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಮುಲಾಜಿಲ್ಲದೆ ಚಾಲಕರ ವಿರುದ್ಧ ಕ್ರಮಕ್ಕೆ ಸೂಚನೆ…

Read More
KL Rahul: ಕ್ಲಾಸ್ ಕನ್ನಡಿಗನ ಹೆಸರಿಗೆ ಮತ್ತೊಂದು ಮೈಲುಗಲ್ಲು

KL Rahul: ಕ್ಲಾಸ್ ಕನ್ನಡಿಗನ ಹೆಸರಿಗೆ ಮತ್ತೊಂದು ಮೈಲುಗಲ್ಲು

ಲೀಡ್ಸ್​ನ ಹೆಡಿಂಗ್ಲೆಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಕನ್ನಡಿಗ ಕೆಎಲ್ ರಾಹುಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಾವಿರ ರನ್​ ಸರದಾರರ ಪಟ್ಟಿಗೆ ಸೇರ್ಪಡೆಗೊಳ್ಳುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ ಪ್ರಥಮ ಇನಿಂಗ್ಸ್​ನಲ್ಲಿ 42 ರನ್ ಬಾರಿಸಿದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ರಾಹುಲ್ ಮೂರನೇ ದಿನದಾಟದ ಅಂತ್ಯದ ವೇಳೆಗೆ ಅಜೇಯ 47 ರನ್ ಬಾರಿಸಿದ್ದಾರೆ. ಈ 47 ರನ್ ಗಳೊಂದಿಗೆ ಕನ್ನಡಿಗ…

Read More
River Dispute: ನದಿ ವಿವಾದದ ಪ್ರಧಾನಿ ಮೋದಿಗೆ ಮನವರಿಕೆ: ಎಚ್‌.ಡಿ.ದೇವೇಗೌಡ | Convinced Prime Minister Modi About The River Dispute Says Hd Devegowda Gvd

River Dispute: ನದಿ ವಿವಾದದ ಪ್ರಧಾನಿ ಮೋದಿಗೆ ಮನವರಿಕೆ: ಎಚ್‌.ಡಿ.ದೇವೇಗೌಡ | Convinced Prime Minister Modi About The River Dispute Says Hd Devegowda Gvd

ಅಂತರ್‌ ರಾಜ್ಯ ನದಿ ನೀರಿನ ವಿವಾದಗಳಿಗೆ ಸಂಬಂಧಿಸಿ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ. ಪ್ರಧಾನಿ ಮೋದಿ ಅವರಿಗೆ ವಾಸ್ತವ ಮನವರಿಕೆ ಮಾಡಿಕೊಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಭರವಸೆ ನೀಡಿದ್ದಾರೆ. ಬೆಂಗಳೂರು (ಜೂ.23): ಅಂತರ್‌ ರಾಜ್ಯ ನದಿ ನೀರಿನ ವಿವಾದಗಳಿಗೆ ಸಂಬಂಧಿಸಿ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ. ಪ್ರಧಾನಿ ಮೋದಿ ಅವರಿಗೆ ವಾಸ್ತವ ಮನವರಿಕೆ ಮಾಡಿಕೊಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಭರವಸೆ ನೀಡಿದ್ದಾರೆ. ಎಚ್‌.ಡಿ.ದೇವೇಗೌಡ ಅಭಿನಂದನಾ ಸಮಿತಿಯಿಂದ ಸುಮ್ಮನಹಳ್ಳಿ ಜಂಕ್ಷನ್‌ ಸಮೀಪದ ಡಾ। ಬಾಬು ಜಗಜೀವನ್‌…

Read More
Assembly By-Election Results 2025: ಇಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ

Assembly By-Election Results 2025: ಇಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ

ಮೂರು ಪಕ್ಷದ ಫ್ಲ್ಯಾಗ್ Image Credit source: Moneycontrol.com ನವದೆಹಲಿ, ಜೂನ್ 23:  ಭಾರತದ ನಾಲ್ಕು ರಾಜ್ಯಗಳ 5 ವಿಧಾನಸಭಾ ಸ್ಥಾನಗಳಿಗೆ ಜೂನ್ 19ರಂದು ನಡೆದ ಉಪಚುನಾವಣೆ(Assembly By-Eelection)ಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಗುಜರಾತ್, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನ ಐದು ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು. ಕೇರಳದ ನೀಲಾಂಬೂರ್‌ನಲ್ಲಿ ಸ್ವತಂತ್ರ ಶಾಸಕ ಪಿ.ವಿ.ಅನ್ವರ್‌ ಹಾಗೂ ಗುಜರಾತ್‌ನ ವಿಸಾವದರ್‌ನಲ್ಲಿ ಆಪ್‌ ಶಾಸಕ ಭೂಪೇಂದ್ರ­ಭಾಯಿ ರಾಜೀನಾಮೆಯಿಂದ ಉಪಚುನಾವಣೆ ನಡೆದಿತ್ತು. ಗುಜರಾತ್‌ನ ಕಡಿ , ಪಶ್ಚಿಮ ಬಂಗಾಳದ…

Read More
ಮಂಡ್ಯದಲ್ಲಿ ಮನಕಲಕುವ ಘಟನೆ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ

ಮಂಡ್ಯದಲ್ಲಿ ಮನಕಲಕುವ ಘಟನೆ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ

ಮಂಡ್ಯ, ಜೂನ್ 23: ಮಾನಸಿಕ ಅಸ್ವಸ್ಥ ತಾಯಿಯನ್ನು ಮಗ ಬಿಟ್ಟು ರಸ್ತೆಯಲ್ಲಿ ಹೋಗಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ವೃದ್ಧೆಯ ವಿಡಿಯೋ‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಬರುತ್ತೇನೆ, ಇಲ್ಲೇ ಇರು’ ಎಂದು ರಸ್ತೆಯಲ್ಲಿ ತಾಯಿಯನ್ನು ಬಿಟ್ಟು ಮಗ ಹೋಗಿದ್ದ ಎನ್ನಲಾಗಿದೆ. ಮಗನ ಬರುವಿಕೆಗಾಗಿ ಕಾಯುತ್ತಿದ್ದ ತಾಯಿ, ‘ನನ್ನ ಮಗ ಬಂದು ಕರೆದುಕೊಂಡು‌ ಹೋಗುತ್ತಾನೆ’ ಎನ್ನುತ್ತಿದ್ದರು. ಸುಮಾರು 70 ರಿಂದ 80 ವರ್ಷದ ವೃದ್ಧೆಗೆ ಸ್ಥಳೀಯರು ಆಹಾರ ನೀಡಿ ರಕ್ಷಿಸಿದ್ದಾರೆ….

Read More
‘ಅವನು ಓಡಿ ಹೋಗಿ ಮದುವೆ ಆದ, ಕೊನೆಗೆ ಅವಳೇ ಓಡಿ ಹೋದಳು’; ಸಹೋದರನ ವಿಚ್ಛೇದನದ ಬಗ್ಗೆ ಸಲ್ಲು ಟೀಕೆ

‘ಅವನು ಓಡಿ ಹೋಗಿ ಮದುವೆ ಆದ, ಕೊನೆಗೆ ಅವಳೇ ಓಡಿ ಹೋದಳು’; ಸಹೋದರನ ವಿಚ್ಛೇದನದ ಬಗ್ಗೆ ಸಲ್ಲು ಟೀಕೆ

ಹಾಸ್ಯನಟ ಕಪಿಲ್ ಶರ್ಮಾ ಅವರ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ (The Great Indian Kapil Show) ಹೊಸ ಸೀಸನ್ ಇದೀಗ ಪ್ರೇಕ್ಷಕರಿಗಾಗಿ ಬಂದಿದೆ. ಈ ಸೀಸನ್‌ನ ಮೊದಲ ಕಂತಿನಲ್ಲಿಯೇ ನಟ ಸಲ್ಮಾನ್ ಖಾನ್ ಅತಿಥಿಯಾಗಿ ಆಗಮಿಸಿದ್ದರು. ಈ ಬಾರಿ ಸಲ್ಮಾನ್ ಮತ್ತು ಕಪಿಲ್ ನಡುವೆ ಸಾಕಷ್ಟು ಚರ್ಚೆ ನಡೆಯಿತು. ಸಲ್ಮಾನ್ ತಮ್ಮ ಸಹೋದರ ಸೊಹೈಲ್ ಖಾನ್ ವಿಚ್ಛೇದನ ಮತ್ತು ಆಮಿರ್ ಖಾನ್ ಅವರ ಮೂರನೇ ಸಂಬಂಧದ ಬಗ್ಗೆಯೂ ಗೇಲಿ ಮಾಡಿದರು. ಈ ಕಂತಿನಲ್ಲಿ, ಕಪಿಲ್…

Read More
ಪ್ರತಿ ದಿನ 45 ನಿಮಿಷ ಉಳಿಸಿ, ಬೆಂಗಳೂರು ಸುರಂಗ ಮಾರ್ಗ ಮಾಹಿತಿ ಹಂಚಿಕೊಂಡ ಡಿಕೆಶಿ | Bengaluru Commuters Save 45 Minutes Daily Dk Shivakumar Share Hebbal Silk Board Tunnel Road Update

ಪ್ರತಿ ದಿನ 45 ನಿಮಿಷ ಉಳಿಸಿ, ಬೆಂಗಳೂರು ಸುರಂಗ ಮಾರ್ಗ ಮಾಹಿತಿ ಹಂಚಿಕೊಂಡ ಡಿಕೆಶಿ | Bengaluru Commuters Save 45 Minutes Daily Dk Shivakumar Share Hebbal Silk Board Tunnel Road Update

ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್, ಪ್ರತಿ ದಿನ ನಿಮ್ಮ ಪ್ರಯಾಣದ ಸಮಯದಲ್ಲಿ 45 ನಿಮಿಷ ಉಳಿಸಬಹುದು. ಸರಿಸುಮಾರು 17 ಕಿಲೋಮೀಟರ್ ಉದ್ದರ ಸುರಂಗ ರಸ್ತೆ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಒಂದಷ್ಟು ಪರಿಹಾರ ನೀಡಲಿದೆ. ಬೆಂಗಳೂರು (ಜೂ.23) ಬೆಂಗಳೂರಿನಲ್ಲಿ ಪ್ರತಿ ದಿನ ಕಚೇರಿ, ಶಾಲೆ, ಕಾಲೇಜು, ವ್ಯವಹಾರ, ಉದ್ಯೋಗ ಸೇರಿದಂತೆ ಇತರ ಕೆಲಸ ಕಾರ್ಯಗಳಿಗೆ ತೆರಳವವರು ಹೆಚ್ಚಿನ ಸಮಯ ಟ್ರಾಫಿಕ್‌ನಲ್ಲೇ ಕಳಬೆಯಬೇಕು. ಆದರೆ ಹೊಸ ಸುರಂಗ ಮಾರ್ಗದಿಂದ ಪ್ರತಿ ದಿನ 45 ನಿಮಿಷ ಸಯಮ ಉಳಿತಾಯವಾಗಲಿದೆ. ಈ ಕುರಿತು…

Read More
ಕೊಡಗು, ಮಲೆನಾಡಿನಲ್ಲಿ ಮಳೆ: 1 ವಾರ ಕರಾವಳಿಗೆ ಯೆಲ್ಲೋ ಅಲರ್ಟ್‌

ಕೊಡಗು, ಮಲೆನಾಡಿನಲ್ಲಿ ಮಳೆ: 1 ವಾರ ಕರಾವಳಿಗೆ ಯೆಲ್ಲೋ ಅಲರ್ಟ್‌

<p><strong>ಬೆಂಗಳೂರು (ಜೂ.23):</strong> ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ ಕೆಲವೆಡೆ ಭಾನುವಾರವೂ ಮಳೆಯಾಯಿತು. ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯ ವೇಳೆ ಸುರಿದ ಮಳೆಯಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಶೃಂಗೇರಿ ಸುತ್ತಮುತ್ತ ಉತ್ತಮ ಮಳೆಯಾದ ಕಾರಣ ತುಂಗಾನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ತುಂಗಾ ನದಿಯ ತೀರದಲ್ಲಿರುವ ಕಪ್ಪೆ ಶಂಕರ ದೇಗುಲ ಮತ್ತೆ ಮುಳುಗಡೆಯಾಗಿದೆ. ಮಳೆ ಸುರಿಯುತ್ತಿರುವುದರಿಂದ ನೆಮ್ಮಾರು, ಸಾಲ್ಮರ, ತನಿಕೋಡು ಸೇರಿದಂತೆ ವಿವಿಧೆಡೆ ಗುಡ್ಡ ಕುಸಿತ, ಭೂಕುಸಿತ ಮುಂದುವರಿದಿದೆ.</p><p>ಕೊಡಗಿನ ಕೆಲವೆಡೆ ಉತ್ತಮ ಮಳೆಯಾಗಿದ್ದು,…

Read More
ಪ್ರತಿದಿನ ಬೆಂಗಳೂರಿನಲ್ಲಿ 2500 ಹೊಸ ವಾಹನ ನೋಂದಣಿ! ಟ್ರಾಫಿಕ್, ವಾಯುಮಾಲಿನ್ಯದಲ್ಲಿ ದೆಹಲಿಯನ್ನೂ ಮೀರಿಸುವ ಆತಂಕ

ಪ್ರತಿದಿನ ಬೆಂಗಳೂರಿನಲ್ಲಿ 2500 ಹೊಸ ವಾಹನ ನೋಂದಣಿ! ಟ್ರಾಫಿಕ್, ವಾಯುಮಾಲಿನ್ಯದಲ್ಲಿ ದೆಹಲಿಯನ್ನೂ ಮೀರಿಸುವ ಆತಂಕ

ಬೆಂಗಳೂರು, ಜೂನ್ 23: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ರಸ್ತೆಗಿಳಿಯುತ್ತಿರುವ ಹೊಸ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ.ಕಳೆದ ವರ್ಷ ಪ್ರತಿದಿನ ಎರಡು ಸಾವಿರ ಹೊಸ ವಾಹನಗಳು ನೋಂದಣಿ (Vehicle Registration) ಆಗಿದ್ದರೆ, ಈ ವರ್ಷ 500 ಹೆಚ್ಚಾಗಿದ್ದು, ಪ್ರತಿದಿನ 2500 ಹೊಸ ವಾಹನಗಳು ರಿಜಿಸ್ಟ್ರೇಷನ್ ಆಗುತ್ತಿವೆ. ಅದರಲ್ಲಿ ಬೈಕ್​ಗಳದ್ದೇ ಸಿಂಹಪಾಲು. ಪ್ರತಿದಿನ ಸರಾಸರಿ 1580 ಬೈಕ್​ಗಳು ನೋಂದಣಿ ಆಗ್ತಿದ್ರೆ, 484 ಕಾರುಗಳು, 320 ಸಾರಿಗೆ ವಾಹನಗಳು ಸೇರಿದಂತೆ ಒಟ್ಟು ಪ್ರತಿದಿನ ಸರಾಸರಿ 2500 ರಷ್ಟು ಹೊಸ…

Read More