ಸಲ್ಮಾನ್ ಖಾನ್​ಗೆ ನಿಜಕ್ಕೂ ಇದ್ದ ಗೆಳತಿಯರೆಷ್ಟು? ಲೆಕ್ಕ ಕೊಟ್ಟ ಸಲ್ಲು

ಸಲ್ಮಾನ್ ಖಾನ್​ಗೆ ನಿಜಕ್ಕೂ ಇದ್ದ ಗೆಳತಿಯರೆಷ್ಟು? ಲೆಕ್ಕ ಕೊಟ್ಟ ಸಲ್ಲು

ಸಲ್ಮಾನ್ ಖಾನ್ (Salman Khan) ಅವರ ಪ್ರೇಮ ಜೀವನದ ಬಗ್ಗೆ ಇಂದು ಪರಿಚಯದ ಅಗತ್ಯವಿಲ್ಲ. ನಟ ಸಲ್ಮಾನ್ ಖಾನ್ ಅವರಿಗೆ ಇಂದು ಯಾವುದೇ ಪರಿಚಯದ ಅಗತ್ಯವಿಲ್ಲ. ಇಲ್ಲಿಯವರೆಗೆ, ಸಲ್ಮಾನ್ ಖಾನ್ ಅನೇಕ ಚಿತ್ರಗಳಲ್ಲಿ ಬಲವಾದ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮ್ಮ ಅಭಿಮಾನಿಗಳನ್ನು ರಂಜಿಸಿದ್ದಾರೆ. ಸಲ್ಮಾನ್ ಖಾನ್ ಸೋತಿದ್ದರೂ, ಅವರ ಅಭಿಮಾನಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಇಂದು, ಭಾರತದಲ್ಲಿ ಮಾತ್ರವಲ್ಲದೆ, ಸಾಗರದಾಚೆಯೂ ಸಹ, ಸಲ್ಮಾನ್ ಖಾನ್ ಅವರಿಗೆ ಬಹಳ ದೊಡ್ಡ ಅಭಿಮಾನಿಗಳ ಬಳಗವಿದೆ. ಸಲ್ಮಾನ್ ತಮ್ಮ ಖಾಸಗಿ ಜೀವನದ ಬಗ್ಗೆ…

Read More
ಕರ್ನಾಟಕ ಲೇಖಕಿಯರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಜಾಗ ಕೊಡಿ, ಇಲ್ಲವೇ ಕಸಾಪ ಕಟ್ಟಡದಲ್ಲೆ ಅರ್ಧ ಭಾಗ ಕೊಡಿ : ಘಂಟಿ | Give Me The Land Or Give Me Half Of The Kasapa Building Says Ghanti

ಕರ್ನಾಟಕ ಲೇಖಕಿಯರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಜಾಗ ಕೊಡಿ, ಇಲ್ಲವೇ ಕಸಾಪ ಕಟ್ಟಡದಲ್ಲೆ ಅರ್ಧ ಭಾಗ ಕೊಡಿ : ಘಂಟಿ | Give Me The Land Or Give Me Half Of The Kasapa Building Says Ghanti

ಕರ್ನಾಟಕ ಲೇಖಕಿಯರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಗರದಲ್ಲಿ ಸೂಕ್ತ ಜಾಗ ನೀಡಿ, ಇಲ್ಲವಾದರೆ, ಕನ್ನಡ ಸಾಹಿತ್ಯ ಪರಿಷತ್ತು ಕಟ್ಟಡದಲ್ಲಿ ಅರ್ಧ ಭಾಗ ನೀಡುವಂತೆ ಕನ್ನಡ ವಿಶ್ವವಿದ್ಯಾಲಯದ ನಿಕಟ ಪೂರ್ವ ಕುಲಪತಿ ಡಾ.ಮಲ್ಲಿಕಾ ಘಂಟಿ ಆಗ್ರಹಿಸಿದ್ದಾರೆ.   ಬೆಂಗಳೂರು :  ಕರ್ನಾಟಕ ಲೇಖಕಿಯರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಗರದಲ್ಲಿ ಸೂಕ್ತ ಜಾಗ ನೀಡಿ, ಇಲ್ಲವಾದರೆ, ಕನ್ನಡ ಸಾಹಿತ್ಯ ಪರಿಷತ್ತು ಕಟ್ಟಡದಲ್ಲಿ ಅರ್ಧ ಭಾಗ ನೀಡುವಂತೆ ಕನ್ನಡ ವಿಶ್ವವಿದ್ಯಾಲಯದ ನಿಕಟ ಪೂರ್ವ ಕುಲಪತಿ ಡಾ.ಮಲ್ಲಿಕಾ ಘಂಟಿ ಆಗ್ರಹಿಸಿದ್ದಾರೆ….

Read More
ಬೆಂಗಳೂರಲ್ಲಿ ಡ್ಯಾನ್ಸ್ ಕಾರ್ಯಕ್ರಮದ ಹೆಸರಲ್ಲಿ ವಂಚನೆ: ಸಾವಿರಾರು ರೂ ಪಡೆದು ಅವಕಾಶ ನೀಡಿದ ಮಹಿಳೆ

ಬೆಂಗಳೂರಲ್ಲಿ ಡ್ಯಾನ್ಸ್ ಕಾರ್ಯಕ್ರಮದ ಹೆಸರಲ್ಲಿ ವಂಚನೆ: ಸಾವಿರಾರು ರೂ ಪಡೆದು ಅವಕಾಶ ನೀಡಿದ ಮಹಿಳೆ

ಡ್ಯಾನ್ಸ್ ಕಾರ್ಯಕ್ರಮದ ಹೆಸರಲ್ಲಿ ವಂಚನೆ ಬೆಂಗಳೂರು, ಜೂನ್​ 23: ತಮ್ಮ ಮಕ್ಕಳು ದೊಡ್ಡ ಸ್ಟೇಜ್ ಮೇಲೆ ಕಾಣಿಸಿಕೊಳ್ಳಬೇಕು ಅನ್ನೋದು ಎಲ್ಲಾ ಪೋಷಕರ ಆಸೆಯಾಗಿರುತ್ತೆ. ಆದರೆ ಪೋಷಕರ ಕನಸುಗಳೆ ಹಣ ಮಾಡುವವರಿಗೆ ಬಂಡವಾಳವಾಗಿದೆ. ವೇದಿಕೆ ಮೇಲೆ ಡ್ಯಾನ್ಸ್ (Dance) ಮಾಡಲು ಅವಕಾಶ ಕೊಡುವುದಾಗಿ ಸಾವಿರಾರು ರೂ ಹಣ ಪಡೆದ ಓರ್ವ ಮಹಿಳೆ (woman), ಅವಕಾಶ ಕೊಡದೆ ಯಾಮಾರಿಸಿರುವಂತಹ ಘಟನೆ ನಡೆದಿದೆ. ತಡರಾತ್ರಿ ಬೆಂಗಳೂರಿನ ಟೌನ್​ಹಾಲ್ ಮುಂದೆ ಹೈಡ್ರಾಮಾವೇ ನಡೆಯಿತು. ಅಷ್ಟಕ್ಕೂ ಇಲ್ಲಿ ಆಗಿದ್ದಿಷ್ಟೇ, ಹೀನಾ ಜೈನ್ ಎಂಬ ಮಹಿಳೆ…

Read More
ಬಿ.ಆರ್‌.ಪಾಟೀಲ್‌ ನಿಖರ ಮಾಹಿತಿ ನೀಡಲಿ, ಸೂಕ್ತ ಕ್ರಮ ಖಚಿತ: ಪರಮೇಶ್ವರ್ | Let Br Patil Provide Accurate Information Appropriate Action Is Assured Says Dr G Parameshwar Gvd

ಬಿ.ಆರ್‌.ಪಾಟೀಲ್‌ ನಿಖರ ಮಾಹಿತಿ ನೀಡಲಿ, ಸೂಕ್ತ ಕ್ರಮ ಖಚಿತ: ಪರಮೇಶ್ವರ್ | Let Br Patil Provide Accurate Information Appropriate Action Is Assured Says Dr G Parameshwar Gvd

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಶಾಸಕ ಬಿ.ಆರ್.ಪಾಟೀಲ್ ಅವರು ಈ ಬಗ್ಗೆ ನಿಖರ ಮಾಹಿತಿ ನೀಡಲಿ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಕೊಪ್ಪಳ (ಜೂ.23): ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಶಾಸಕ ಬಿ.ಆರ್.ಪಾಟೀಲ್ ಅವರು ಈ ಬಗ್ಗೆ ನಿಖರ ಮಾಹಿತಿ ನೀಡಲಿ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಕೊಪ್ಪಳದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿ.ಆರ್‌.ಪಾಟೀಲ್‌ ಆರೋಪ ಕುರಿತು ಪ್ರತಿಕ್ರಿಯಿಸಿ, ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಸಂಬಂಧಪಟ್ಟ ಸಚಿವರಿಗೆ ಅವರು ಮಾಹಿತಿ…

Read More
ಬೆಂಗಳೂರಿಗೆ ಕರೆಂಟ್ ಶಾಕ್, ನಾಳೆಯೂ ನಗರದ ಹಲೆವೆಡೆ ಪವರ್ ಕಟ್

ಬೆಂಗಳೂರಿಗೆ ಕರೆಂಟ್ ಶಾಕ್, ನಾಳೆಯೂ ನಗರದ ಹಲೆವೆಡೆ ಪವರ್ ಕಟ್

<p><strong>ಬೆಂಗಳೂರು (ಜೂ.23)</strong> ಬೆಸ್ಕಾಂ ಮತ್ತೆ ಮಹತ್ವದ ಪ್ರಕಟಣೆ ಹೊರಡಿಸಿದೆ. ನಾಳೆ (ಜೂ.24) ಕೂಡ ಬೆಂಗಳೂರಿನ ಹಲೆವೆಡೆ ವಿದ್ಯುತ್ ವ್ಯತ್ಯಯವಾಗುತ್ತಿದೆ. ತುರ್ತು ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಬೆಳಗ್ಗೆ 10 ರಿಂದ ಸಂಜೆ 4 ಗಂಟೆ ವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ಈ ಕುರಿತು ಬೆಸ್ಕಾಂ ಪ್ರಕಟಣೆಯಲ್ಲಿ ಹೇಳಿದೆ. ಇದೇ ವೇಳೆ ಕಾಮಗಾರಿ ಕಾರಣದಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿಸಿದೆ.</p><p><strong>ನಾಳೆ ಎಲ್ಲೆಲ್ಲಿ ಕರೆಂಟ್ ಇಲ್ಲ</strong></p><p>ಬೆಂಗಳೂರಿನ ಪ್ರಮುಖ ವಲಯಗಳಲ್ಲಿ ನಾಳೆ ವಿದ್ಯುತ್ ಕಡಿತಗೊಳ್ಳಲಿದೆ. ರಾಮ ದೇವಸ್ಥಾನದ…

Read More
‘ದುಡ್ಡು ಕೊಡಿ, ಮನೆ ಪಡಿ’ ಕಾಂಗ್ರೆಸ್ ಹೊಸ ಘೋಷವಾಕ್ಯ: ಪ್ರಲ್ಹಾದ್ ಜೋಶಿ ಟೀಕೆ | Give Money Get Home Is Congress New Slogan Says Pralhad Joshi Gvd

‘ದುಡ್ಡು ಕೊಡಿ, ಮನೆ ಪಡಿ’ ಕಾಂಗ್ರೆಸ್ ಹೊಸ ಘೋಷವಾಕ್ಯ: ಪ್ರಲ್ಹಾದ್ ಜೋಶಿ ಟೀಕೆ | Give Money Get Home Is Congress New Slogan Says Pralhad Joshi Gvd

ದುಡ್ಡು ಕೊಡಿ, ಮನೆ ಪಡಿ-ಇದು ಕಾಂಗ್ರೆಸ್ ಹೊಸ ಘೋಷವಾಕ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದರು. ಹುಬ್ಬಳ್ಳಿ (ಜೂ.23): ದುಡ್ಡು ಕೊಡಿ, ಮನೆ ಪಡಿ-ಇದು ಕಾಂಗ್ರೆಸ್ ಹೊಸ ಘೋಷವಾಕ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದರು. ಶಾಸಕ ಬಿ.ಆರ್‌.ಪಾಟೀಲ ಅವರು ವಸತಿ ಇಲಾಖೆಯಲ್ಲಿ ದುಡ್ಡು ಕೊಟ್ಟವರಿಗೆ ಮಾತ್ರ ಮನೆ ಹಂಚಿಕೆ ಮಾಡಲಾಗುತ್ತಿದೆ ಎಂಬ ಹೇಳಿಕೆ ಕುರಿತಂತೆ ಭಾನುವಾರ ಪ್ರತಿಕ್ರಿಯಿಸಿದ ಅವರು, ಶಾಸಕ ಬಿ.ಆರ್.ಪಾಟೀಲ, ಬಸವರಾಜ ರಾಯರಡ್ಡಿ ಅವರು ಸರ್ಕಾರದ ವಿರುದ್ಧ ಭ್ರಷ್ಟಾಚಾರದ…

Read More
ಬಾಕ್ಸ್ ಆಫೀಸ್​ನಲ್ಲಿ ಜಾಕ್​ಪಾಟ್ ಹೊಡೆದ ‘ಕುಬೇರ’ ಹಾಗೂ ‘ಸಿತಾರೆ ಜಮೀನ್ ಪರ್’

ಬಾಕ್ಸ್ ಆಫೀಸ್​ನಲ್ಲಿ ಜಾಕ್​ಪಾಟ್ ಹೊಡೆದ ‘ಕುಬೇರ’ ಹಾಗೂ ‘ಸಿತಾರೆ ಜಮೀನ್ ಪರ್’

ಈಗಾಗಲೇ ಈ ವರ್ಷದ ಆರು ತಿಂಗಳು ಪೂರ್ಣಗೊಳ್ಳುತ್ತಿದೆ. ಆದರೆ, ಅತಿ ದೊಡ್ಡ ಗೆಲುವು ಎಂದು ಸಿಕ್ಕಿದ್ದು ಕಡಿಮೆ ಸಿನಿಮಾಗಳಿಗೆ. ಜೂನ್ 20ರಂದು ರಿಲೀಸ್ ಆದ ತಮಿಳಿನ ‘ಕುಬೇರ’ (Kubera Movie) ಹಾಗೂ ಹಿಂದಿಯ ‘ಸಿತಾರೆ ಜಮೀನ್ ಪರ್’ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿವೆ. ಎರಡೂ ಸಿನಿಮಾಗಳು ವೀಕೆಂಡ್​ನಲ್ಲಿ ಜಾಕ್​ಪಾಟ್ ಹೊಡೆದಿವೆ. ವಾರದ ದಿನಗಳಲ್ಲೂ ಈ ಸಿನಿಮಾಗಳು ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಕುಬೇರನಾದ ‘ಕುಬೇರ’ ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ಮೊದಲಾದವರು ನಟಿಸಿರೋ,…

Read More
ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್‌ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ | Bengaluru Emergency Maintenance Work Power Outage

ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್‌ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ | Bengaluru Emergency Maintenance Work Power Outage

ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್‌ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.  ಬೆಂಗಳೂರು :  ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್‌ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಸೋಮವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಲಿಟ ಪ್ರೋಮೆನೇಡ್, ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯ ಎಲಿಟ…

Read More
2028ಕ್ಕೆ ಡಿ.ಕೆ.ಶಿವಕುಮಾರ್ ಸಿಎಂ ಕನಸು: ಎಚ್.ಡಿ.ಕುಮಾರಸ್ವಾಮಿ

2028ಕ್ಕೆ ಡಿ.ಕೆ.ಶಿವಕುಮಾರ್ ಸಿಎಂ ಕನಸು: ಎಚ್.ಡಿ.ಕುಮಾರಸ್ವಾಮಿ

<p><strong>ಮಂಡ್ಯ (ಜೂ.23):</strong> ರಾಜ್ಯದಲ್ಲಿ 2028ಕ್ಕೆ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದು ಕೇವಲ ಕನಸು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಿಎಂ ಹುದ್ದೆಯನ್ನು ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಯಾರು ಬಿಟ್ಟು ಕೊಡುತ್ತಾರೆ? ನಮ್ಮ ಕೈಯ್ಯಲ್ಲಿ ಏನೂ ಇಲ್ಲ. ಅದೆಲ್ಲವೂ ಆ ಭಗವಂತನ ಕೈಯ್ಯಲ್ಲಿದೆ ಎಂದು ಮೇಲೆ ಕೈ ತೋರಿಸಿದರು.</p><p>ಈ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ವಿಧಾನಸೌಧದಲ್ಲಿ ಮಧ್ಯವರ್ತಿಗಳ…

Read More
ಕನ್ಯಾ ಕೊಡಿಸಲು ಆಗದ್ದಕ್ಕೆ ನೊಂದ ಡೀಸಿ ! ಯುವ ರೈತನಿಗೆ ಹೆಣ್ಣು ಕೊಡಿಸಲು ಡೀಸಿ ನಲಿನ್ ಅತುಲ್ ಸರ್ಕಸ್‌ | Dc Nalin Atul Circus To Serch A Bride To Young Farmer

ಕನ್ಯಾ ಕೊಡಿಸಲು ಆಗದ್ದಕ್ಕೆ ನೊಂದ ಡೀಸಿ ! ಯುವ ರೈತನಿಗೆ ಹೆಣ್ಣು ಕೊಡಿಸಲು ಡೀಸಿ ನಲಿನ್ ಅತುಲ್ ಸರ್ಕಸ್‌ | Dc Nalin Atul Circus To Serch A Bride To Young Farmer

-ಯುವ ರೈತನಿಗೆ ಹೆಣ್ಣು ಕೊಡಿಸಲು ಡೀಸಿ ನಲಿನ್ ಅತುಲ್ ಸರ್ಕಸ್‌ । ಲಾಡ್‌ ಸಾಹೇಬ್ರು ಜಿಲ್ಲೆಯನ್ನೇ ಮರೆಯುವುದು ನ್ಯಾಯವೇ? ಯುವಕನೋರ್ವ ನಾನು ಕಳೆದ ಹತ್ತು ವರ್ಷಗಳಿಂದ ಸುತ್ತಾಡಿದರೂ ಕನ್ಯಾ ಸಿಗ್ತಾ ಇಲ್ಲ, ರೈತನಾಗಿರುವುದರಿಂದ ಕನ್ಯಾ ನೀಡುತ್ತಿಲ್ಲ. ಹೀಗಾಗಿ, ನೀವು ನನಗೊಂದು ಕನ್ಯಾ ಕೊಡಿಸಿ ಎಂದು ಅರ್ಜಿ ಸಲ್ಲಿಸಿದ್ದ. ಇದಕ್ಕಾಗಿ ನಾನು ಸಹ ಪ್ರಯತ್ನ ಮಾಡಿದೆ. ಆದರೂ ಆ ಯುವಕನಿಗೆ ಕನ್ಯಾ ಕೊಡಿಸಲು ಆಗಲೇ ಇಲ್ಲ ಎನ್ನುವುದೇ ನನಗೆ ದೊಡ್ಡ ಕೊರಗು. ಅದೊಂದು ಕೆಲಸ ನಾನು ಮಾಡಲೇಬೇಕಾಗಿತ್ತು ಎಂದು…

Read More