‘ಟಾಕ್ಸಿಕ್’-‘ರಾಮಾಯಣ’ ಶೂಟ್ ಮುಗಿಸಿ ಕುಟುಂಬ ಸಮೇತ ಅಮೆರಿಕಕ್ಕೆ ಹಾರಿದ ಯಶ್

‘ಟಾಕ್ಸಿಕ್’-‘ರಾಮಾಯಣ’ ಶೂಟ್ ಮುಗಿಸಿ ಕುಟುಂಬ ಸಮೇತ ಅಮೆರಿಕಕ್ಕೆ ಹಾರಿದ ಯಶ್

ಯಶ್ ಯಶ್ ಅವರು ಸಿನಿಮಾ ಕೆಲಸಗಳಲ್ಲಿ ಸಖತ್ ಬ್ಯುಸಿ. ‘ಟಾಕ್ಸಿಕ್’ ಹಾಗೂ ‘ರಾಮಾಯಣ‘ಕೆಲಸಗಳಲ್ಲಿ ತೊಡಗಿಕೊಂಡಿದ್ದರಿಂದ ವೆಕೇಶನ್ ಅವರ ಬಳಿ ಸಮಯ. ಅವರು ಅವರು ಒಂದು ಜವಾಬ್ದಾರಿ ಮುಗಿಸಿ ಅಮೆರಿಕಕ್ಕೆ. ರಾಧಿಕಾ ರಾಧಿಕಾ ಪಂಡಿತ್ ಮಕ್ಕಳು ಯಶ್ಗೆ ಸಾಥ್ ನೀಡಿದ್ದಾರೆ. ಒಂದಷ್ಟು ಕುಟುಂಬದ ಜೊತೆ ಕಳೆದು ಯಶ್ (ಯಾಶ್) . ಯಶ್ ಫ್ಯಾಮಿಲಿ. ಕುಟುಂಬದ ಜೊತೆ ಹೆಚ್ಚು ಕಳೆಯಲು ಬಯಸುತ್ತಾರೆ. ‘ಕೆಜಿಎಫ್ 2’ ಬಳಿಕ ಯಶ್ ದೊಡ್ಡ ಬ್ರೇಕ್. ಆ ಬಳಿಕ ‘ಟಾಕ್ಸಿಕ್’ ಸಿನಿಮಾ ಶೂಟ್ನಲ್ಲಿ. ಇದಕ್ಕಾಗಿ ಬೆಂಗಳೂರು,…

Read More
ಅಗ್ಗದ ದರದಲ್ಲಿ ವಿಮಾನಯಾನ ಸೇವೆಯ ಕನಸು ನನಸಾಗುವ ಕ್ಷಣ ಸನ್ನಿಹಿತವಾಗಿದೆ. ವಿಶ್ವದ ಮೊದಲ ಎಲೆಕ್ಟ್ರಿಕ್‌ ವಿಮಾನದ ಸಂಚಾರ ಭಾನುವಾರ ಇಲ್ಲಿ ಯಶಸ್ವಿಯಾಗಿ ನಡೆದಿದೆ. | First Electric Plane Successful

ಅಗ್ಗದ ದರದಲ್ಲಿ ವಿಮಾನಯಾನ ಸೇವೆಯ ಕನಸು ನನಸಾಗುವ ಕ್ಷಣ ಸನ್ನಿಹಿತವಾಗಿದೆ. ವಿಶ್ವದ ಮೊದಲ ಎಲೆಕ್ಟ್ರಿಕ್‌ ವಿಮಾನದ ಸಂಚಾರ ಭಾನುವಾರ ಇಲ್ಲಿ ಯಶಸ್ವಿಯಾಗಿ ನಡೆದಿದೆ. | First Electric Plane Successful

ಅಗ್ಗದ ದರದಲ್ಲಿ ವಿಮಾನಯಾನ ಸೇವೆಯ ಕನಸು ನನಸಾಗುವ ಕ್ಷಣ ಸನ್ನಿಹಿತವಾಗಿದೆ. ವಿಶ್ವದ ಮೊದಲ ಎಲೆಕ್ಟ್ರಿಕ್‌ ವಿಮಾನದ ಸಂಚಾರ ಭಾನುವಾರ ಇಲ್ಲಿ ಯಶಸ್ವಿಯಾಗಿ ನಡೆದಿದೆ. ನವದೆಹಲಿ: ಅಗ್ಗದ ದರದಲ್ಲಿ ವಿಮಾನಯಾನ ಸೇವೆಯ ಕನಸು ನನಸಾಗುವ ಕ್ಷಣ ಸನ್ನಿಹಿತವಾಗಿದೆ. ವಿಶ್ವದ ಮೊದಲ ಎಲೆಕ್ಟ್ರಿಕ್‌ ವಿಮಾನದ ಸಂಚಾರ ಭಾನುವಾರ ಇಲ್ಲಿ ಯಶಸ್ವಿಯಾಗಿ ನಡೆದಿದೆ. ಅಮೆರಿಕದ ಬೇಟಾ ಟೆಕ್ನಾಲಜೀಸ್‌ ಕಂಪನಿಯ ಅಲಿಯಾ ಸಿಎಕ್ಸ್-300 ವಿದ್ಯುತ್‌ ಚಾಲಿತ ಪ್ರಯಾಣಿಕರ ವಿಮಾನವು ತನ್ನ ಮೊದಲ ಪ್ರಯಾಣವನ್ನು ಯಶಸ್ವಿಯಾಗಿ ಪೂರೈಸಿದೆ. ಈ ವರ್ಷಾಂತ್ಯದಲ್ಲಿ ನಾಗರಿಕ ವಿಮಾನಯಾನ ಇಲಾಖೆಯಿಂದ…

Read More
ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ: ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ! | Haryan Husband Ends Life Due To Wife S Illicit Relationship Mrq

ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ: ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ! | Haryan Husband Ends Life Due To Wife S Illicit Relationship Mrq

ಯುವಕನೊಬ್ಬ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಮಾಡಿದ್ದ ವಿಡಿಯೋದಲ್ಲಿ ಪತ್ನಿ ಮತ್ತು ಆಕೆಯ ಪ್ರಿಯಕರನ ಕಿರುಕುಳವೇ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಚಂಡೀಗಢ: ಜೂನ್ 18ರಂದು ಹರಿಯಾಣದ ದೊಹ್ನ ಎಂಬ ಹಳ್ಳಿಯಲ್ಲಿ ಮಗನ್ ಅಲಿಯಾಸ್ ಅಜಯ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಇದೀಗ ಸಾಯುವ ಮುನ್ನ ಮಾಡಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅಗುತ್ತಿದೆ. ಈ ವಿಡಿಯೋ ನೋಡಿದ ಪುರುಷ ನೆಟ್ಟಿಗರು, #JusticeForMen ಎಂಬ ಹ್ಯಾಶ್ ಟ್ಯಾಗ್ ಬಳಕೆ ಮಾಡುವ ಮೂಲಕ ಮಗನ್ ಸಾವಿನ ನ್ಯಾಯ ಸಿಗಬೇಕೆಂದು (Justice For…

Read More
ಟಾಯ್ಲೆಟಲ್ಲಿ 30ಕ್ಕೂ ಅಧಿಕ ಮಹಿಳಾ ಉದ್ಯೋಗಿಯ ವಿಡಿಯೋ ರೆಕಾರ್ಡ್‌, ಇನ್ಫೋಸಿಸ್‌ ಉದ್ಯೋಗಿ ಅರೆಸ್ಟ್‌! | Infosys Employee Arrested For Recording Women In Office Toilet San

ಟಾಯ್ಲೆಟಲ್ಲಿ 30ಕ್ಕೂ ಅಧಿಕ ಮಹಿಳಾ ಉದ್ಯೋಗಿಯ ವಿಡಿಯೋ ರೆಕಾರ್ಡ್‌, ಇನ್ಫೋಸಿಸ್‌ ಉದ್ಯೋಗಿ ಅರೆಸ್ಟ್‌! | Infosys Employee Arrested For Recording Women In Office Toilet San

ಬೆಂಗಳೂರಿನ ಇನ್ಫೋಸಿಸ್ ಕಚೇರಿಯಲ್ಲಿ ಮಹಿಳಾ ಉದ್ಯೋಗಿಯ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಉದ್ಯೋಗಿಯೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯ ಮೊಬೈಲ್‌ನಲ್ಲಿ 30ಕ್ಕೂ ಹೆಚ್ಚು ಮಹಿಳೆಯರ ವಿಡಿಯೋಗಳು ಪತ್ತೆಯಾಗಿವೆ. ಬೆಂಗಳೂರು (ಜು.2): ಮಹಿಾ ಉದ್ಯೋಗಿ ಟಾಯ್ಲೆಟ್‌ಗೆ ಹೋಗಿದ್ದಾಗ ವಿಡಿಯೋ ಚಿತ್ರೀಕರಣ ಮಾಡಿದ್ದ ಪ್ರಕರಣದಲ್ಲಿ ಇನ್ಫೋಸಿಸ್‌ ಉದ್ಯೋಗಿ ಬಂಧನಕ್ಕೆ ಒಳಗಾಗಿದ್ದಾರೆ. ರಹಸ್ಯವಾಗಿ ಮಹಿಳಾ ಉದ್ಯೋಗಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದದ್ದು ಗಮನಕ್ಕೆ ಬಂದ ಹಿನ್ನಲೆಯಲ್ಲಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಆರೋಪಿಯ ಬಂಧನವಾಗಿದೆ. ಆಂಧ್ರಪ್ರದೇಶ ಮೂಲದ 28 ವರ್ಷದ ಉದ್ಯೋಗಿ ಸ್ವಪ್ನಿಲ್ ನಾಗೇಶ್…

Read More
ಮುಟ್ಟಿನ ದಿನಗಳಲ್ಲಿ ಪ್ಯಾಡ್‌ಗಳನ್ನು ಎಷ್ಟು ಬಾರಿ ಬದಲಾಯಿಸಬೇಕು?

ಮುಟ್ಟಿನ ದಿನಗಳಲ್ಲಿ ಪ್ಯಾಡ್‌ಗಳನ್ನು ಎಷ್ಟು ಬಾರಿ ಬದಲಾಯಿಸಬೇಕು?

25 Image Credit : freepik ಎಂತಹ ಪ್ಯಾಡ್ ಬಳಸಬೇಕು? ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಹೆಚ್ಚಿದ್ದರೂ ಅಥವಾ ಕಡಿಮೆಯಿದ್ದರೂ, ಪ್ರತಿ 4 ರಿಂದ 6 ಗಂಟೆಗಳಿಗೊಮ್ಮೆ ಪ್ಯಾಡ್ ಬದಲಾಯಿಸುವುದು ಅಗತ್ಯ. ಹೀಗೆ ಮಾಡದಿದ್ದರೆ ಅಲರ್ಜಿ, ತುರಿಕೆ ಮುಂತಾದ ಸಮಸ್ಯೆಗಳು ಬರಬಹುದು. ಇಂದು ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಪ್ಯಾಡ್‌ಗಳು ಲಭ್ಯವಿದೆ. ರಾಸಾಯನಿಕಗಳು, ಸುವಾಸನೆ, ಸಿಂಥೆಟಿಕ್ ಫೈಬರ್‌ಗಳಿಂದ ತಯಾರಿಸಿದ ಪ್ಯಾಡ್‌ಗಳಿವೆ. ಇವುಗಳಲ್ಲಿ, ಸುವಾಸನೆರಹಿತ ಹತ್ತಿ ಪ್ಯಾಡ್‌ಗಳು ಆರೋಗ್ಯಕ್ಕೆ ಉತ್ತಮ. ಇವು ಚರ್ಮದ ತೊಂದರೆ ಮತ್ತು ಅಲರ್ಜಿಯನ್ನು ಕಡಿಮೆ ಮಾಡುತ್ತವೆ ಎಂದು…

Read More
ಎಷ್ಟು ಬಾರಿ OYOಗೆ ಬಂದಿದ್ದೀನಿ, ಈಗ್ಯಾಕೆ ಶಾಕ್! ಮಧ್ಯರಾತ್ರಿ ಪ್ರೇಮಿಯನ್ನ ದಿಗ್ಭ್ರಮೆಗೊಳಿಸಿದ ಯುವತಿ | Oyo Lover Gets Midnight Shock Young Woman Leaves Him Stunned Watch Video Mrq

ಎಷ್ಟು ಬಾರಿ OYOಗೆ ಬಂದಿದ್ದೀನಿ, ಈಗ್ಯಾಕೆ ಶಾಕ್! ಮಧ್ಯರಾತ್ರಿ ಪ್ರೇಮಿಯನ್ನ ದಿಗ್ಭ್ರಮೆಗೊಳಿಸಿದ ಯುವತಿ | Oyo Lover Gets Midnight Shock Young Woman Leaves Him Stunned Watch Video Mrq

ಮಧ್ಯರಾತ್ರಿ ಪ್ರೇಮಿಯ ಮನೆಗೆ ಬಂದ ಯುವತಿ ಆತನಿಗೆ ಶಾಕ್ ನೀಡಿದ್ದಾಳೆ. ಯೋಗೆ ಎಷ್ಟು ಬಾರಿ ಬಂದಿದ್ದೀವಿ ಎಂದು ಪ್ರಶ್ನಿಸಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು: ಇಂದು ಸಾಮಾಜಿಕ ಜಾಲತಾಣದಲ್ಲಿ ಒಯೋ ಹೋಟೆಲ್‌ಗಳ ಬಗ್ಗೆ ಹಲವು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಎಕ್ಸ್ ಖಾತೆಯಲ್ಲೊಂದು ವಿಡಿಯೋ ಮುನ್ನಲೆಗೆ ಬಂದಿದ್ದು, ಮಧ್ಯರಾತ್ರಿ ಪ್ರೇಮಿಯ ಮನೆಗೆ ಬಂದ ಯುವತಿ ಆತನಿಗೆ ಶಾಕ್ ನೀಡಿದ್ದಾಳೆ. ಈ ವಿಡಿಯೋ ನೋಡಿದ ಗಂಡೈಕ್ಳು, #BoycottOYO ಎಂದು ಕಮೆಂಟ್ ಮಾಡುತ್ತಿದ್ದಾರೆ. Carpediem (@as__singh)…

Read More
ಕರ್ನಾಟಕದಲ್ಲಿ ಹೆಚ್ಚಾದ ಮಳೆ ಅಬ್ಬರ, ನಾಳೆ 2 ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ | Kodagu Chikkamagaluru Schools Colleges Shut Due To Heavy Rain

ಕರ್ನಾಟಕದಲ್ಲಿ ಹೆಚ್ಚಾದ ಮಳೆ ಅಬ್ಬರ, ನಾಳೆ 2 ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ | Kodagu Chikkamagaluru Schools Colleges Shut Due To Heavy Rain

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ (ಜು.02) ರಾಜ್ಯದ 2 ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು (ಜು.02) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೆಲವು ಜಿಲ್ಲೆಗಳಲ್ಲಿ ಅಲರ್ಟ್ ನೀಡಲಾಗಿದೆ. ತಗ್ಗು ಪ್ರದೇಶದ ಜನರಿಗೆ ಅತೀವ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಹೊರತುಪಡಿಸಿ ಇನ್ನುಳಿದ ಬಹುತೇಕ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ. ಇದೀಗ ಭಾರಿ ಮಳೆಯಾಗುತ್ತಿರುವ ಕಾರಣ ಕರ್ನಾಟಕ ಎರಡು ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ….

Read More
ಕರ್ನಾಟಕದಲ್ಲಿ ಮಳೆ ಅಬ್ಬರ: ನಾಳೆ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕರ್ನಾಟಕದಲ್ಲಿ ಮಳೆ ಅಬ್ಬರ: ನಾಳೆ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು, (ಜೂನ್ 25): ಕರ್ನಾಟಕದ (Karnataka) ಹಲವೆಡೆ ವರುಣ (Rain) ಅಬ್ಬರ ಮುಂದುವರಿದಿದ್ದು ಜನರ ಹೈರಾಣಾಗಿದ್ದಾರೆ. ಕೆಲ ಮೂರ್ನಾಲ್ಕು ದಿನಗಳಿಂದ ತಗ್ಗಿದ್ದ ಮಳೆ ಮತ್ತೆ ನಿನ್ನೆಯಿಂದ (ಜೂನ್ 24) ಅಬ್ಬರಿನಸಲು ಶುರುವಾಗಿದೆ.  ನಾಳೆಯೂ(ಜೂನ್ 26) ಸಹ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಐದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ನಾಳೆ ಅಂದರೆ ಗುರುವಾರ ರಜೆ…

Read More
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತಂತೆ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಅತೃಪ್ತ ಮುಖಂಡರ ಬಣದಲ್ಲಿ ಸಂತಸ ತಂದಿದೆ. | Valmiki Case Brings Cheer Among Dissenting Bjp Leaders

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತಂತೆ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಅತೃಪ್ತ ಮುಖಂಡರ ಬಣದಲ್ಲಿ ಸಂತಸ ತಂದಿದೆ. | Valmiki Case Brings Cheer Among Dissenting Bjp Leaders

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತಂತೆ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಅತೃಪ್ತ ಮುಖಂಡರ ಬಣದಲ್ಲಿ ಸಂತಸ ತಂದಿದೆ. ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತಂತೆ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಅತೃಪ್ತ ಮುಖಂಡರ ಬಣದಲ್ಲಿ ಸಂತಸ ತಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್‌, ರಮೇಶ್ ಜಾರಕಿಹೊಳಿ, ಮಾಜಿ ಸಚಿವರಾದ ಅರವಿಂದ್ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಅವರು ಹೈಕೋರ್ಟ್‌ಗೆ ಅರ್ಜಿ…

Read More
ನಂದಿ ಗಿರಿಧಾಮದಲ್ಲಿ ಇಂದು ಸಚಿವ ಸಂಪುಟ ಸಭೆ, ನಂದೀಶ್ವರ ದೇವಸ್ಥಾನದ ಬಳಿ ಮಾಧ್ಯಮಗಳೂ ಹೋಗುವಂತಿಲ್ಲ

ನಂದಿ ಗಿರಿಧಾಮದಲ್ಲಿ ಇಂದು ಸಚಿವ ಸಂಪುಟ ಸಭೆ, ನಂದೀಶ್ವರ ದೇವಸ್ಥಾನದ ಬಳಿ ಮಾಧ್ಯಮಗಳೂ ಹೋಗುವಂತಿಲ್ಲ

ಚಿಕ್ಕಬಳ್ಳಾಪುರ, ಜುಲೈ 2: ಇವತ್ತು ತಾಲೂಕಿನ ನಂದಿ ಗಿರಿಧಾಮದಲ್ಲಿ (ನಂದಿ ಹಿಲ್ಸ್) ಮುಖ್ಯಮಂತ್ರಿ ಸಂಪುಟ ಸಂಪುಟ ನಡೆಯಲಿದ್ದು ಅದಕ್ಕೂ ಗಣ್ಯರು ಬೆಟ್ಟದ ಕೆಳಭಾಗದಲ್ಲಿರುವ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ನೀಡಿ ದೇವರ ದೇವರ ದರ್ಶನ. ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರ ವರದಿಗಾರ ಮಾಹಿತಿಯ ದೇವಸ್ಥಾನದ ಹತ್ತಿರ ಮಾಧ್ಯಮದವರೂ ಸೇರಿದಂತೆ ಯಾರನ್ನೂ. . ಇದನ್ನೂ ಓದಿ: ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ನನ್ನ ಸಂಬಂಧ ಹಾಳುಮಾಡುವ ಪ್ರಯತ್ನ ನಡೆದಿದೆ: ಬಿಅರ್ ಪಾಟೀಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ Source link

Read More