Headlines
ಯಾದಗಿರಿ: ಎರಡು ಎಕರೆ ಜಮೀನಿಗಾಗಿ ರಕ್ತಚರಿತ್ರೆ; ದೊಡ್ಡಪ್ಪನ ಕುಟುಂಬದಿಂದಲೇ ಯುವಕನ ಬರ್ಬರ ಹತ್ಯೆ!

ಯಾದಗಿರಿ: ಎರಡು ಎಕರೆ ಜಮೀನಿಗಾಗಿ ರಕ್ತಚರಿತ್ರೆ; ದೊಡ್ಡಪ್ಪನ ಕುಟುಂಬದಿಂದಲೇ ಯುವಕನ ಬರ್ಬರ ಹತ್ಯೆ!

ಸುರಪುರ, ಮಾ.31: ಕೇವಲ ಎರಡು ತುಂಡು ಭೂಮಿಗಾಗಿ ನಡೆಯುತ್ತಿದ್ದ ಕೌಟುಂಬಿಕ ಕಲಹವೊಂದು ಯುವಕನ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ 27 ವರ್ಷದ ಪರಮೇಶ್ವರ ಎಂಬ ಯುವಕನನ್ನು ಆತನ ದೊಡ್ಡಪ್ಪ ಹನುಮಂತರಾಯ ಮತ್ತು ಆತನ ಮಕ್ಕಳು ತಲ್ವಾರ್, ಬರ್ಚಿ ಹಾಗೂ ಕಲ್ಲುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಯಾದ ಪರಮೇಶ್ವರನ ತಂದೆ ಮಲ್ಲಪ್ಪ ಮತ್ತು ಆರೋಪಿ ಹನುಮಂತರಾಯ ಸಹೋದರರು. ತಲಾ 13 ಹೆಚ್ಚುವರಿ ಜಮೀನು ಹಂಚಿಕೆಯಾಗಿದ್ದರೂ, ಮಲ್ಲಪ್ಪನ ಹೆಸರಿಗಿದ್ದ 2 ಜಮೀನನ್ನು ಹನುಮಂತರಾಯ ಕಳೆದ…

Read More
ಯಾದಗಿರಿ: ಎರಡು ಎಕರೆ ಜಮೀನಿಗಾಗಿ ರಕ್ತಚರಿತ್ರೆ; ದೊಡ್ಡಪ್ಪನ ಕುಟುಂಬದಿಂದಲೇ ಯುವಕನ ಬರ್ಬರ ಹತ್ಯೆ!

ವಾಹನ ಸವಾರರ ಗಮನಕ್ಕೆ: ಕರಗ ಶಕ್ತ್ಯೋತ್ಸವ ಅಂಗವಾಗಿ ಈ ರಸ್ತೆಯ ಮಾರ್ಗ ಬದಲಾವಣೆ

ಬೆಂಗಳೂರು, (ಮಾರ್ಚ್ 31): ಬೆಂಗಳೂರು ಕರಗ ಶಕ್ತ್ಯೋತ್ಸವ (ಬೆಂಗಳೂರು ಕರಗ 2026) ಶುರುವಾಗುವುದು, ನಾಳೆ (ಏ.1) ಕರ್ಪೂರ ಪೂಜೆ ನೆರವೇರಲಿದೆ, ಬುಧವಾರ ಮಧ್ಯರಾತ್ರಿ 12.30 ರಿಂದ ಹೂವಿನ ಕರಗದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ. ಈ ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 1 ರಾತ್ರಿ 9 ರಿಂದ ಮರುದಿನ ಅಂದರೆ ಏಪ್ರಿಲ್ 7 ರವರೆಗೆ ಕರಗ ಉತ್ಸವ ಹೊರಡುವ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಯಿತು. ಹೀಗಾಗಿ ವಾಹನ ಸವಾರರು ಈ ಕೆಳಗೆ ನೀಡಿರುವ ರಸ್ತೆಗಳಲ್ಲಿ ಸಂಚರಿಸುವ…

Read More
D Sudhakar ಸಚಿವ ಡಿ ಸುಧಾಕರ್ ಆರೋಗ್ಯದಲ್ಲಿ ಏರುಪೇರು, ಮಣಿಪಾಲ ಆಸ್ಪತ್ರೆ ತೀವ್ರ ನಿಘಾ ಘಟಕಕ್ಕೆ ದಾಖಲು | Minister D Sudhakar Health Deteriorates Shifted To Manipal Hospital Icu

D Sudhakar ಸಚಿವ ಡಿ ಸುಧಾಕರ್ ಆರೋಗ್ಯದಲ್ಲಿ ಏರುಪೇರು, ಮಣಿಪಾಲ ಆಸ್ಪತ್ರೆ ತೀವ್ರ ನಿಘಾ ಘಟಕಕ್ಕೆ ದಾಖಲು | Minister D Sudhakar Health Deteriorates Shifted To Manipal Hospital Icu

ಸಚಿವ ಡಿ ಸುಧಾಕರ್ ಆರೋಗ್ಯದಲ್ಲಿ ಏರುಪೇರು, ಮಣಿಪಾಲ ಆಸ್ಪತ್ರೆ ತೀವ್ರ ನಿಘಾ ಘಟಕಕ್ಕೆ ದಾಖಲು, ವೈದ್ಯರ ತಂಡ ಸಚಿವರಿಗೆ ಚಿಕಿತ್ಸೆ ನೀಡುತ್ತಿದೆ.  ಡಿ ಸುಧಾಕರ್ ಆರೋಗ್ಯದ ಅಪ್‌ಡೇಟ್ ಇಲ್ಲಿದೆ. ಬೆಂಗಳೂರು (ಮಾ.31) ಸಚಿವ ಡಿ ಸುಧಾಕರ್ ಆರೋಗ್ಯದಲ್ಲಿ ಏರುಪೇರಾಗಿದ್ದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶದ ಸೋಂಕಿನ ಸಮಸ್ಯೆಯಿಂದ ತೀವ್ರ ಅಸ್ವಸ್ಥಗೊಂಡ ಡಿ ಸುಧಾಕರ್ ಅವರನ್ನು ತಕ್ಷಣವೇ ಯಶವಂತಪುರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಘಾ ಘಟಕದಲ್ಲಿ ಡಿ ಸುಧಾಕರ‌್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಕರ್ನಾಟಕದ ಸಾಂಖ್ಯಿಕ ಹಾಗೂ…

Read More
Language Row: ತೃತೀಯ ಭಾಷೆ ರದ್ದತಿಯಿಂದ ಮಕ್ಕಳ ಬದುಕಿಗೆ ಕಲ್ಲು: ಆರ್‌.ಅಶೋಕ್‌ ವಾಗ್ದಾಳಿ | R Ashok Hindi Removal Karnataka Congress Government Language Row Gvd

Language Row: ತೃತೀಯ ಭಾಷೆ ರದ್ದತಿಯಿಂದ ಮಕ್ಕಳ ಬದುಕಿಗೆ ಕಲ್ಲು: ಆರ್‌.ಅಶೋಕ್‌ ವಾಗ್ದಾಳಿ | R Ashok Hindi Removal Karnataka Congress Government Language Row Gvd

ರಾಜ್ಯ ಕಾಂಗ್ರೆಸ್‌ ಸರ್ಕಾರ ತೃತೀಯ ಭಾಷೆ ಹಿಂದಿಯನ್ನು ರದ್ದುಗೊಳಿಸುವ ಮುಖಾಂತರ ಮಕ್ಕಳ ಬದುಕಿಗೆ ಕಲ್ಲು ಹಾಕಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು (ಮಾ.31): ರಾಜ್ಯ ಕಾಂಗ್ರೆಸ್‌ ಸರ್ಕಾರ ತೃತೀಯ ಭಾಷೆ ಹಿಂದಿಯನ್ನು ರದ್ದುಗೊಳಿಸುವ ಮುಖಾಂತರ ಮಕ್ಕಳ ಬದುಕಿಗೆ ಕಲ್ಲು ಹಾಕಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕಾಏಕಿ ತೃತೀಯ ಭಾಷೆ ಹಿಂದಿಯನ್ನು ತೆಗೆದು ಹಾಕಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿರುವ ಸಮಯದಲ್ಲೇ…

Read More
ಚಾಣಕ್ಯ ನೀತಿ (chanakya Niti) ಪ್ರಕಾರ ಈ ವಸ್ತುಗಳನ್ನು ತುಳಿದರೆ ದುರದೃಷ್ಟ ಖಚಿತ! | Dont Trampled By The Foot These Things According To Chanakya Niti

ಚಾಣಕ್ಯ ನೀತಿ (chanakya Niti) ಪ್ರಕಾರ ಈ ವಸ್ತುಗಳನ್ನು ತುಳಿದರೆ ದುರದೃಷ್ಟ ಖಚಿತ! | Dont Trampled By The Foot These Things According To Chanakya Niti

ಮಹಾನ್ ಅರ್ಥಶಾಸ್ತ್ರಜ್ಞ ಚಾಣಕ್ಯನ ನೀತಿಯ (chanakya niti) ಪ್ರಕಾರ, ಜೀವನದಲ್ಲಿ ಯಶಸ್ಸು ಮತ್ತು ಸಂತೋಷಕ್ಕೆ ಕೆಲವು ನಿಯಮಗಳನ್ನು ಪಾಲಿಸುವುದು ಮುಖ್ಯ. ಕೆಲವು ಪವಿತ್ರ ವಸ್ತು- ವ್ಯಕ್ತಿಗಳನ್ನು ತಪ್ಪಿಯೂ ತುಳಿಯಬಾರದಂತೆ. ಯಾವುದದು?  ಜೀವನದಲ್ಲಿ ಯಶಸ್ಸು ಮತ್ತು ಸಂತೋಷವನ್ನು ಕಠಿಣ ಪರಿಶ್ರಮದಿಂದ ಮಾತ್ರವಲ್ಲ, ನಮ್ಮ ನಡವಳಿಕೆ ಮತ್ತು ಮೌಲ್ಯಗಳಿಂದಲೂ ನಿರ್ಧರಿಸಲಾಗುತ್ತದೆ. ಮಹಾನ್ ಅರ್ಥಶಾಸ್ತ್ರಜ್ಞ ಮತ್ತು ರಾಜತಾಂತ್ರಿಕ ಚಾಣಕ್ಯ ತನ್ನ ನೀತಿಗಳಲ್ಲಿ ಇಂದಿಗೂ ಪ್ರಸ್ತುತವಾಗಿರುವ ಅನೇಕ ನಿಯಮಗಳನ್ನು ವಿವರಿಸಿದ್ದಾನೆ. ಒಂದು ಪ್ರಮುಖ ಅಂಶವೆಂದರೆ, ಎಚ್ಚರದಿಂದ ನಡೆಯುವುದು. ನಡೆಯುವಾಗ ಅಥವಾ ದಿನನಿತ್ಯದ ಕೆಲಸ…

Read More
ಯಾದಗಿರಿ: ಎರಡು ಎಕರೆ ಜಮೀನಿಗಾಗಿ ರಕ್ತಚರಿತ್ರೆ; ದೊಡ್ಡಪ್ಪನ ಕುಟುಂಬದಿಂದಲೇ ಯುವಕನ ಬರ್ಬರ ಹತ್ಯೆ!

ನಾನು ಹುಟ್ಟಿದ್ದು ದೇಶಕ್ಕೆ ಸ್ವಾತಂತ್ರ್ಯ ಬಂದ ಮೂರು ತಿಂಗಳ ನಂತರ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾ.31: ಉಪಚುನಾವಣೆ ಮುಗಳ್ಳೊಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಯವರಿಗೆ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಬಗ್ಗೆ ಯಾವುದೇ ಕಳಕಳಿ ಅಥವಾ ಕಾಳಜಿ ಇಲ್ಲ ಎಂದು ಅವರು ಆರೋಪಿಸಿದರು. ಬಿಜೆಪಿಯು ಬಡವರ ವಿರೋಧಿಗಳು ಮತ್ತು ಮಹಿಳೆಯರ ವಿರೋಧಿಗಳು ಎಂದು ಸಿಎಂ ಬಣ್ಣಿಸಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್‌ನ ಕೊಡುಗೆಯನ್ನು ಸಿಎಂ ಸಿದ್ದರಾಮಯ್ಯ ನೆನಪಿಸಿದರು. ಗ್ರಾಮ ಪಂಚಾಯಿತಿ, ತಾಲೂಕು…

Read More
ಯಾದಗಿರಿ: ಎರಡು ಎಕರೆ ಜಮೀನಿಗಾಗಿ ರಕ್ತಚರಿತ್ರೆ; ದೊಡ್ಡಪ್ಪನ ಕುಟುಂಬದಿಂದಲೇ ಯುವಕನ ಬರ್ಬರ ಹತ್ಯೆ!

‘ಧುರಂಧರ್ 2’ ಮೇಲೆ ಕಥೆ ಕದ್ದ ಆರೋಪ: ಚಿತ್ರತಂಡದ ವಿರುದ್ಧ ಕೇಸ್ ಹಾಕಲು ನಿರ್ಧಾರ

ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ ಅಭಿನಯದ ಮತ್ತು ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2: ದ ರಿವೆಂಜ್’ (ಧುರಂಧರ 2: ದಿ ರಿವೆಂಜ್) ಚಿತ್ರ ಈಗ ಕಾನೂನು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಈ ಕಥೆಯು ತಾವು 2023 ರಲ್ಲಿ ಬರೆದ ಸ್ಕ್ರಿಪ್ಟ್ ಅನ್ನು ಆಧರಿಸಿದೆ ಎಂದು ನಿರ್ದೇಶಕ ಸಂತೋಷ್ ಕುಮಾರ್ ಆರ್.ಎಸ್. ಅವರು ಆರೋಪಿಸಿದ್ದಾರೆ. ‘ಧುರಂಧರ 2’ (ಧುರಂಧರ 2) ಚಿತ್ರತಂಡದ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

Read More
ಅಗರಬತ್ತಿ ಪರಿಮಳ ವರ್ಷಪೂರ್ತಿ ಫ್ರೆಶ್ ಆಗಿರಲು ಇಲ್ಲಿದೆ ಸಣ್ಣ ಸೀಕ್ರೆಟ್!

ಅಗರಬತ್ತಿ ಪರಿಮಳ ವರ್ಷಪೂರ್ತಿ ಫ್ರೆಶ್ ಆಗಿರಲು ಇಲ್ಲಿದೆ ಸಣ್ಣ ಸೀಕ್ರೆಟ್!

Preserve incense fragrance: ಅಗರಬತ್ತಿ ಅಥವಾ ಧೂಪದ್ರವ್ಯದ ಕಡ್ಡಿಗಳನ್ನು ಪ್ಯಾಕೆಟ್‌ನಿಂದ ಹೊರಗೆ ತೆಗೆದಿಟ್ಟಾಗ ಗಾಳಿಯ ಸಂಪರ್ಕದಿಂದ ಅವುಗಳ ಸುಗಂಧ ದ್ರವ್ಯ ಆವಿಯಾಗಿ ಹೋಗುತ್ತದೆ. Source link

Read More
Election Campaign: ಪ್ರಧಾನಿ ಮೋದಿಯವರು ಸಾಲಮನ್ನಾ ಮಾಡಿದ್ದಾರಾ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ | Cm Siddaramaiah Speech Bagalkote Umesh Meti Election Campaign Gvd

Election Campaign: ಪ್ರಧಾನಿ ಮೋದಿಯವರು ಸಾಲಮನ್ನಾ ಮಾಡಿದ್ದಾರಾ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ | Cm Siddaramaiah Speech Bagalkote Umesh Meti Election Campaign Gvd

₹72 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ಪ್ರಧಾನಿ ನರೇಂದ್ರ ಮೋದಿಯವರು ಸಾಲಮನ್ನಾ ಮಾಡಿದ್ದಾರಾ? ಅವರಿಗೆ ಯಾಕೆ ಮತ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಬಾಗಲಕೋಟೆ (ಮಾ.31): ನಾವು 2023ರ ಚುನಾವಣೆ ವೇಳೆ ಒಟ್ಟು 165 ಭರವಸೆ ಕೊಟ್ಟಿದ್ದೇವು. ಅದರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ₹72 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ಪ್ರಧಾನಿ ನರೇಂದ್ರ ಮೋದಿಯವರು ಸಾಲಮನ್ನಾ ಮಾಡಿದ್ದಾರಾ? ಅವರಿಗೆ ಯಾಕೆ ಮತ ಹಾಕಬೇಕು ಎಂದು…

Read More
ಚಿಕ್ಕಮಗಳೂರು ಸಂತೆಯಲ್ಲಿ ನಿಂತು ಮತಾಂತರ: ಕಿರಾತಕರನ್ನ ಹಿಡಿದು ಬುದ್ಧಿ ಕಲಿಸಿದ ಹಿಂದೂ ಕಾರ್ಯಕರ್ತರು! | Chikkamagaluru Hosapete Religious Conversion Attempt Market Hindu Activist Omni Chase Sat

ಚಿಕ್ಕಮಗಳೂರು ಸಂತೆಯಲ್ಲಿ ನಿಂತು ಮತಾಂತರ: ಕಿರಾತಕರನ್ನ ಹಿಡಿದು ಬುದ್ಧಿ ಕಲಿಸಿದ ಹಿಂದೂ ಕಾರ್ಯಕರ್ತರು! | Chikkamagaluru Hosapete Religious Conversion Attempt Market Hindu Activist Omni Chase Sat

ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ವಾರದ ಸಂತೆಯಲ್ಲಿ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಮತ್ತು ಹಿಂದೂಪರ ಸಂಘಟನೆ ಕಾರ್ಯಕರ್ತರು ಹಿಡಿದಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳನ್ನು 10 ಕಿ.ಮೀ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಚಿಕ್ಕಮಗಳೂರು (ಮಾ.31): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತಾಂತರದ ಭೂತ ಮತ್ತೆ ದರ್ಶನ ನೀಡಿದೆ. ವಾರದ ಸಂತೆಯಲ್ಲಿ ವ್ಯಾಪಾರಕ್ಕೆ ಬಂದಿದ್ದ ಅಮಾಯಕ ಜನರನ್ನು ಗುರಿಯಾಗಿಸಿಕೊಂಡು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಮತ್ತು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ…

Read More