ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ

ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ

ಮಂಡ್ಯ, (ಜೂನ್ 22): ಮನೆ ಹಂಚಿಕೆಗೆ ಲಂಚ ನೀಡಬೇಕೆನ್ನುವ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇನ್ನು ಈ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಈ ಕಾಂಗ್ರೆಸ್ ಸರ್ಕಾರ ಬಡವರಿಗೆ ಅನ್ನ ಕೊಡಿ ಅಂದ್ರೆ ಬಡವರ ಮನೆಗೆ ಕನ್ನ ಹಾಕಿದೆ . ಈ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್ ಆಗಿದೆ. ಮನಿ ಕೊಟ್ರೆ ಮನೆ ಎಂಬ ಹೊಸ ಸ್ಲೋಗನ್ ಬಿಟ್ಟಿದ್ದಾರೆ. ವಸತಿ ಇಲಾಖೆಯಲ್ಲಿ ರಕ್ತ…

Read More
SBI Recruitment 2025: SBI ಬ್ಯಾಂಕಿನಲ್ಲಿ ಕೆಲಸ ಪಡೆಯಲು ಸುವರ್ಣ ಅವಕಾಶ, 2600 ಹುದ್ದೆಗಳಿಗೆ ನೇಮಕಾತಿ

SBI Recruitment 2025: SBI ಬ್ಯಾಂಕಿನಲ್ಲಿ ಕೆಲಸ ಪಡೆಯಲು ಸುವರ್ಣ ಅವಕಾಶ, 2600 ಹುದ್ದೆಗಳಿಗೆ ನೇಮಕಾತಿ

ನೀವು ಬ್ಯಾಂಕಿನಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದರೆ, ಇದು ನಿಮಗೆ ಉತ್ತಮ ಅವಕಾಶ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತೊಮ್ಮೆ ಸರ್ಕಲ್ ಬೇಸ್ಡ್ ಆಫೀಸರ್ (CBO) ನೇಮಕಾತಿ 2025 ರ ಅಡಿಯಲ್ಲಿ 2600 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳು ಈಗ ಜೂನ್ 21 ರಿಂದ ಜೂನ್ 30 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ sbi.co.in/web/careers ಗೆ ಭೇಟಿ ನೀಡುವ…

Read More
ಅಲ್ಪಸಂಖ್ಯಾತರಿಗೆ ಮೀಸಲಾತಿ ವಿಚಾರ: ಸರ್ಕಾರದ ವಿರುದ್ಧ ಹಿಂದುಳಿದ ವರ್ಗದ ನಾಯಕರ ಆಕ್ರೋಶ

ಅಲ್ಪಸಂಖ್ಯಾತರಿಗೆ ಮೀಸಲಾತಿ ವಿಚಾರ: ಸರ್ಕಾರದ ವಿರುದ್ಧ ಹಿಂದುಳಿದ ವರ್ಗದ ನಾಯಕರ ಆಕ್ರೋಶ

ಬೆಂಗಳೂರು, ಜೂನ್​ 22: ರಾಜ್ಯ ಕಾಂಗ್ರೆಸ್​ ಸರ್ಕಾರವು (Congress Government) ಅಲ್ಪಸಂಖ್ಯಾತರಿಗರೆ (Minority) ಸರ್ಕಾರಿ ಗುತ್ತಿಗಳಲ್ಲಿ ಶೇ5 ರಷ್ಟು ಮೀಸಲಾತಿ ಮತ್ತು ರಾಜ್ಯ ಸರ್ಕಾರದ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 15 ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜೊತೆಗೆ ಸರ್ಕಾರ ಮತ್ತೆ ಜಾತಿ ಗಣತಿ ಸಮೀಕ್ಷೆ ನಡೆಸಲು ತೀರ್ಮಾನಿಸಿದ ವಿಚಾರವಾಗಿ, ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಕೆ ಮುಕಡಪ್ಪ ಮಾತನಾಡಿ, ಎಲ್ಲ ಹಿಂದುಳಿದವರನ್ನು ಒಂದು ಮಾಡಬೇಕು. ಈಗ ಜಾತಿ ಮೇಲೆ ಗುರುತಿಸುತ್ತಾರೆ. ಸರ್ಕಾರ…

Read More
ಅಮೆರಿಕ ದಾಳಿ: ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ಮೋದಿ ಮಾತುಕತೆ

ಅಮೆರಿಕ ದಾಳಿ: ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ಮೋದಿ ಮಾತುಕತೆ

ನವದೆಹಲಿ, ಜೂನ್ 22: ಇರಾನ್(Iran)​​ನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ ಇಂದು ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್‌ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ಇಂದು ನಡೆದ ಘಟನೆ ತೀವ್ರ ಕಳವಳಕಾರಿಯಾಗಿದ್ದು, ನಾವು ಪ್ರಸ್ತುತ ಪರಿಸ್ಥಿತಿಯನ್ನು ವಿವರವಾಗಿ ಚರ್ಚಿಸಿದ್ದೇವೆ, ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಪರಸ್ಪರ ಸಹಕಾರಕ್ಕೆ ಆದ್ಯತೆ ನೀಡುವ ಬಗ್ಗೆ ಪ್ರಧಾನಿ ಮೋದಿ ಒತ್ತಿ ಹೇಳಿದರು. ಇರಾನ್‌ನಲ್ಲಿ…

Read More
Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ M ಅಕ್ಷರಗಳ ನಡುವೆ ಅಡಗಿರುವ ʼNʼ ನನ್ನು ಹುಡುಕಬಲ್ಲಿರಾ?

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ M ಅಕ್ಷರಗಳ ನಡುವೆ ಅಡಗಿರುವ ʼNʼ ನನ್ನು ಹುಡುಕಬಲ್ಲಿರಾ?

M ಅಕ್ಷರಗಳ ನಡುವೆ ಅಡಗಿರುವ N ಅಕ್ಷರವನ್ನು ಹುಡುಕಿ Image Credit source: Jagran Josh ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆಯನ್ನು ಪರೀಕ್ಷಿಸುವ ಒಗಟಿನ ಆಟಗಳು ಅಥವಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಇತ್ತೀಚಿನ ದಿನಗಳಲ್ಲಿ ಸಿಕ್ಕಾಪಟ್ಟೆ ಜನಪ್ರಿಯವಾಗುತ್ತಿದೆ. ಈ ಮೋಜಿನ ಆಟಗಳ ಮೂಲಕ ನಮ್ಮ ಕಣ್ಣುಗಳು ಮತ್ತು ಬುದ್ಧಿ ಎಷ್ಟು ಚುರುಕಾಗಿ ಕೆಲಸ ಮಾಡುತ್ತವೆ ಎಂಬುದನ್ನು ತಿಳಿಯಬಹುದು. ಅಂತಹದ್ದೇ ಚಿತ್ರವೊಂದು ಇದೀಗ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ‌ M ಅಕ್ಷರಗಳ ನಡುವೆ ಅಡಗಿರುವ ಒಂದು…

Read More
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ ಎಂದ ಕಾಂಗ್ರೆಸ್ ಶಾಸಕ

ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ ಎಂದ ಕಾಂಗ್ರೆಸ್ ಶಾಸಕ

ಕೊಪ್ಪಳ, (ಜೂನ್ 22): ಕೆಎಸ್ ಆರ್ ಟಿಸಿ ಬಸ್​ ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಬಗ್ಗೆ ಸಾರ್ವಜನಿಕರಿಂದ ಅಪಸ್ವರ ಕೇಳಿಬರುತ್ತಿವೆ. ಫ್ರೀ ಪ್ರಯಾಣ ಮಾಡಿದ್ದರಿಂದ ಹೆಚ್ಚಾಗಿ ಮಹಿಳೆಯರು ಬಸ್​ ನಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಗಂಡು ಮಕ್ಕಳಿಗೆ ಜಾಗ ಇಲ್ಲದಂತಾಗಿದೆ . ಅಲ್ಲದೇ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿವೆ. ಇನ್ನು ಇದೀಗ ಇದನ್ನು ಸ್ವತಃ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ  ಆರ್ ವಿ…

Read More
Anju Sharma: ಪಿಯುಸಿಯಲ್ಲಿ ಫೇಲ್​​ ಆಗಿದ್ದ ವಿದ್ಯಾರ್ಥಿನಿ ಮೊದಲ ಪ್ರಯತ್ನದಲ್ಲೇ UPSC ಪಾಸ್

Anju Sharma: ಪಿಯುಸಿಯಲ್ಲಿ ಫೇಲ್​​ ಆಗಿದ್ದ ವಿದ್ಯಾರ್ಥಿನಿ ಮೊದಲ ಪ್ರಯತ್ನದಲ್ಲೇ UPSC ಪಾಸ್

ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯನ್ನು ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಬಾಲ್ಯದಿಂದಲೂ ಅಧ್ಯಯನದಲ್ಲಿ ಟಾಪರ್‌ಗಳಾಗಿದ್ದವರು ಮಾತ್ರ ಅದರಲ್ಲಿ ಯಶಸ್ವಿಯಾಗುತ್ತಾರೆ ಎಂದು ಜನರು ಹೆಚ್ಚಾಗಿ ಭಾವಿಸುತ್ತಾರೆ. ಆದರೆ 10 ಮತ್ತು 12 ನೇ ತರಗತಿಯಲ್ಲಿ ಅನುತ್ತೀರ್ಣರಾಗಿ ಇನ್ನೂ ಐಎಎಸ್ ಆಗುತ್ತಿರುವ ವಿದ್ಯಾರ್ಥಿಯ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಪಿಯುಸಿ ಯಲ್ಲಿ ಫೇಲ್​​ ಆಗಿದ್ದರೂ ಕೂಡ ಛಲ ಬಿಡದೇ ಓದಿ ಐಎಎಸ್ ಆಗಿರುವ ಅಂಜು ಶರ್ಮಾ ಅವರ ಸ್ಟೋರಿ ಇಲ್ಲಿದೆ ನೋಡಿ. ಕಲಿಕೆಯಲ್ಲಿ ಹಿಂದುಳಿದಿದ್ದ ಅಂಜು ಶರ್ಮಾ:…

Read More
ಬೆಂಗಳೂರು ಕಾಲ್ತುಳಿತ; ಸಂಭ್ರಮಾಚರಣೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದ ಬಿಸಿಸಿಐ

ಬೆಂಗಳೂರು ಕಾಲ್ತುಳಿತ; ಸಂಭ್ರಮಾಚರಣೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದ ಬಿಸಿಸಿಐ

ಐಪಿಎಲ್ 2025 (IPL 2025) ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ ಜಯಗಳಿಸಿ ಮೊದಲ ಬಾರಿಗೆ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಆರ್‌ಸಿಬಿ ಟ್ರೋಫಿ ಗೆದ್ದಿದ್ದು ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು. ಇಡೀ ರಾತ್ರಿ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಮುಳುಗೆದಿದ್ದರು. ಇತ್ತ ಆರ್​ಸಿಬಿ ಕೂಡ ಈ ವಿಜಯವನ್ನು ಒಟ್ಟಾಗಿ ಆಚರಿಸಲು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stampede) ವಿಜಯೋತ್ಸವ ಮೆರವಣಿಗೆಯನ್ನು ನಡೆಸುವುದಾಗಿ ಘೋಷಿಸಿತ್ತು. ಸರ್ಕಾರ ಕೂಡ ಆರ್​ಸಿಬಿ ಆಟಗಾರರಿಗೆ ವಿಧಾನಸೌಧದ…

Read More
Video : ಹುಟ್ಟುಹಬ್ಬದ ದಿನ ಫುಡ್ ಡೆಲಿವರಿ ಮಾಡಲು ಹೋದ ವ್ಯಕ್ತಿಗೆ ಕಾದಿತ್ತು ಸರ್ಪ್ರೈಸ್, ಏನದು ಗೊತ್ತಾ?

Video : ಹುಟ್ಟುಹಬ್ಬದ ದಿನ ಫುಡ್ ಡೆಲಿವರಿ ಮಾಡಲು ಹೋದ ವ್ಯಕ್ತಿಗೆ ಕಾದಿತ್ತು ಸರ್ಪ್ರೈಸ್, ಏನದು ಗೊತ್ತಾ?

ಫುಡ್ ಡೆಲಿವರಿ ಬಾಯ್‌ಗೆ ಬರ್ತ್ಡೇ ಸರ್ಪ್ರೈಸ್Image Credit source: Instagram ಹುಟ್ಟುಹಬ್ಬ (birthday) ಬಂತೆಂದರೆ ಎಲ್ಲರೂ ಕೂಡ ಆತ್ಮೀಯರು ಏನಾದ್ರೂ ಸರ್ಪ್ರೈಸ್ ಉಡುಗೊರೆಗಳನ್ನು ನೀಡುತ್ತಾರಾ ಎಂದು ಕಾಯುತ್ತೇವೆ. ಯಾರಾದ್ರೂ ಸ್ಪೆಷಲ್ ಆಗಿ ಸರ್ಪ್ರೈಸ್ ನೀಡಿದರೆ ಆ ಖುಷಿಯನ್ನು ಹೇಳಲು ಪದಗಳೇ ಸಾಲಲ್ಲ. ಇನ್ನು ಮನೆ ಮಂದಿಗೆ, ಸ್ನೇಹಿತರಿಗೆ ಹುಟ್ಟುಹಬ್ಬದ ಸರ್ಪ್ರೈಸ್‌ ನೀಡುವುದು ಕಾಮನ್‌. ಆದರೆ ಇಲ್ಲೊಂದು ಮನೆ ಮಂದಿ ಗುರುತು ಪರಿಚಯವಿಲ್ಲದ ಜೊಮಾಟೊ ಡೆಲಿವರಿ ಬಾಯ್‌ಗೆ (Zomato delivery boy) ಬರ್ತ್ಡೇ ಸರ್ಪ್ರೈಸ್ ನೀಡಿದ್ದಾರೆ. ಈ ಸರ್ಪ್ರೈಸ್…

Read More
ರೋಡ್ ಶೋ ವೇಳೆ ಅಭಿಮಾನಿ ತಲೆ ಮೇಲೆ ಹರಿದ ಜಗನ್‌ ಕಾರು, ಭಯಾನಕ ವಿಡಿಯೋ

ರೋಡ್ ಶೋ ವೇಳೆ ಅಭಿಮಾನಿ ತಲೆ ಮೇಲೆ ಹರಿದ ಜಗನ್‌ ಕಾರು, ಭಯಾನಕ ವಿಡಿಯೋ

ಗುಂಟೂರು, (ಜೂನ್ 22): ಆಂಧ್ರ ಪ್ರದೇಶದ (Andra Pradesh) ಗುಂಟೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ (YSR Congress) ಮುಖ್ಯಸ್ಥ ಜಗನ ಮೋಹನ್ ರೆಡ್ಡಿ (Jagan Mohan Reddy) ರೋಡ್ ಶೋ ವೇಳೆ ವ್ಯಕ್ತಿಯೋರ್ವ ಅವರ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಪಲ್ನಾಡು ಜಿಲ್ಲೆಗೆ ಭೇಟಿ ನೀಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್‌ಪುರಂ ಹೆದ್ದಾರಿಯಲ್ಲಿ ವೈಎಸ್‌ಆರ್‌ಸಿಪಿ ಆಯೋಜಿಸಿದ್ದ ರ್ಯಾಲಿ ವೇಳೆ ಜಗನ್ ಪ್ರಯಾಣಿಸುತ್ತಿದ್ದ…

Read More