Headlines
Cine Express: ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: ‘ಪೀಟರ್’​ ಬಿಡುಗಡೆಗೆ ಮಹೂರ್ತ ಫಿಕ್ಸ್ | Sonam Kapoor Baby News Kannada Movie Updates Peter Film Gvd Videoshow

Cine Express: ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: ‘ಪೀಟರ್’​ ಬಿಡುಗಡೆಗೆ ಮಹೂರ್ತ ಫಿಕ್ಸ್ | Sonam Kapoor Baby News Kannada Movie Updates Peter Film Gvd Videoshow

ನಟಿ ಸೋನಂ ಕಪೂರ್ ಹಾಗೂ ಉದ್ಯಮಿ ಆನಂದ್ ಅಹೂಜಾ ಎರಡನೇ ಮಗುವಿಗೆ ಜನ್ಮನೀಡಿದ್ದಾರೆ. ಸೋನಂಗೆ ಗಂಡು ಮಗು ಜನಿಸಿದೆ. ಈ ಬಗ್ಗೆ ಇನ್​​ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿರೋ ಸೋನಂ ಕಪೂರ್​ ‘ನಮ್ಮ ಕುಟುಂಬ ಹಿರಿದಾಗಿದೆ. ಅವನ ಆಗಮನದಿಂದ ನಮ್ಮ ಹೃದಯದಲ್ಲಿ ಸಂತಸ ಹೆಚ್ಚಿದೆ. ವಾಯು ತನ್ನ ಚಿಕ್ಕ ಸಹೋದರನನ್ನು ಸ್ವಾಗತಿಸಲು ಖುಷಿಯಾಗಿದ್ದಾನೆ. ನಮ್ಮ ಮನೆಯ ಸಂತೋಷ ಹೆಚ್ಚಿದೆ. ಈಗ ಕುಟುಂಬ ನಾಲ್ಕು ಜನರಿಗೆ ಬಡ್ತಿ ಪಡೆದಿದೆ. ಹೊಸ ಅಧ್ಯಾಯವನ್ನು ಪ್ರಾರಂಭಿಸಲು ನಾವು ಕೃತಜ್ಞರಾಗಿರುತ್ತೇವೆ. ಪ್ರೀತಿಯಿಂದ, ಸೋನಮ್, ಆನಂದ್…

Read More
ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್

ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್

ಬೆಂಗಳೂರು, (ಮಾರ್ಚ್ 31): ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ (ಕರ್ನಾಟಕ ಸರ್ಕಾರ) ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು…ಬಿಸಿಲಿನ ತಾಪಮಾನದ (ಬೇಸಿಗೆ ತಾಪಮಾನ) ಕರ್ನಾಟಕದ ಹಿನ್ನೆಲೆ ಕಿತ್ತೂರು (ಕಿತ್ತೂರು ಕರ್ನಾಟಕ) ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ (ಕಲ್ಯಾಣ ಕರ್ನಾಟಕ) 7 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಬದಲಾವಣೆ ಮಾಡಲಾಗಿದೆ. 2026 ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಪ್ರಸ್ತುತ ಇರುವ ಕಚೇರಿಗೆ ಬದಲಾಗಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಕ್ಕೆ ಇಂದು (ಮಾರ್ಚ್ 31) ರಾಜ್ಯ…

Read More
ಕ್ರಿಶ್ಚಿಯನ್‌ ಸಂಪ್ರದಾಯದಂತೆ ಪ್ರಕಾಶ್‌ ರಾಜ್‌ ತಾಯಿ ಅಂತಿಮ ಸಂಸ್ಕಾರ, ಬೆಂಗಳೂರಲ್ಲಿ ಅಂತ್ಯಕ್ರಿಯೆ ನಡೆದಿದ್ದೆಲ್ಲಿ?

ಕ್ರಿಶ್ಚಿಯನ್‌ ಸಂಪ್ರದಾಯದಂತೆ ಪ್ರಕಾಶ್‌ ರಾಜ್‌ ತಾಯಿ ಅಂತಿಮ ಸಂಸ್ಕಾರ, ಬೆಂಗಳೂರಲ್ಲಿ ಅಂತ್ಯಕ್ರಿಯೆ ನಡೆದಿದ್ದೆಲ್ಲಿ?

<p>ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ಹೈದರಾಬಾದ್‌ನಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತಂದು, ಚರ್ಚ್‌ನಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ, ಆಡುಗೋಡಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.</p><img><p>ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ (85) ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಾರ್ಚ್ 30ರಂದು ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದರು.</p><img><p>ಹೈದರಾಬಾದ್‌ನಲ್ಲಿ ನಿಧನರಾದ ತಾಯಿಯ ಪಾರ್ಥಿವ ಶರೀರವನ್ನು ಪ್ರಕಾಶ್ ರಾಜ್ ಅವರು ಮಾರ್ಚ್ 31ರಂದು ಬೆಳಿಗ್ಗೆ ವಿಶೇಷ ವ್ಯವಸ್ಥೆಯ ಮೂಲಕ ಬೆಂಗಳೂರಿಗೆ ತೆಗೆದುಕೊಂಡು…

Read More
Samantha vs Dhruva Sarja: ಕೆಡಿ ಧ್ರುವ ಸರ್ಜಾಗೆ ಸಮಂತಾ ಸವಾಲ್: ‘ಮಾ ಇಂಟಿ ಬಂಗಾರಂ’ ಕದನಕ್ಕಿಳಿದ ಸ್ಯಾಮ್ | Samantha Ma Inti Bangaram Vs Kd Dhruva Sarja Release Clash Gvd

Samantha vs Dhruva Sarja: ಕೆಡಿ ಧ್ರುವ ಸರ್ಜಾಗೆ ಸಮಂತಾ ಸವಾಲ್: ‘ಮಾ ಇಂಟಿ ಬಂಗಾರಂ’ ಕದನಕ್ಕಿಳಿದ ಸ್ಯಾಮ್ | Samantha Ma Inti Bangaram Vs Kd Dhruva Sarja Release Clash Gvd

ಸಮಂತಾ ರುತ್ ಪ್ರಭು.. ಈ ಹೆಸ್ರು ಸೌತ್ ಸಿನಿ ಇಂಡಸ್ಟ್ರಿಯ ಪ್ರೈಡ್​.. ಯಾಕಂದ್ರೆ ಕಳೆದ 15 ವರ್ಷದಿಂದ ಸಮಂತಾ ತೆಲುಗು ಚಿತ್ರರಂಗವನ್ನ ಆಳುತ್ತಿದ್ದಾರೆ. ರಶ್ಮಿಕಾರಂತಹ ಸ್ಟ್ರಾಂಗೆಸ್ಟ್​​ ನಟಿಯರು ಬಂದ್ರು ಅವರಿಗಿಂತ ಗಟ್ಟಿಗಿತ್ತಿ. ನಟಿ ಸಮಂತಾ ಜೀವನದಲ್ಲಿ ಬಂದ ಸವಾಲುಗಳು ಒಂದೆರಡಲ್ಲ. ಮುರಿದು ಬಿದ್ದ ಸಂಸಾರ. ಅದಕ್ಕೊಂದಿಷ್ಟು ನಿಂದನೆಗಳು ಸಮಂತಾಳ ನಿದ್ದೆ ಗೆಡಿಸಿದ್ದು ಸಳ್ಳಲ್ಲ. ಆದ್ರು ಈ ಗಟ್ಟಿಗಿತ್ತಿ ಎದ್ದು ಬಂದು ಮತ್ತೊಂದು ಚಿತ್ರ ಜಗತ್ತು ಹಾಗು ಪರ್ಸನಲ್​ ಜೀವನದಲ್ಲಿ ಹೊಸದೊಂದು ಪ್ರಪಂಚ ಕಟ್ಟಿಕೊಂಡ್ರು. ಈಗ ಇದೇ ಸ್ಯಾಮ್​…

Read More
ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್

ಏಪ್ರಿಲ್​​​​​​​​​​​​ನಲ್ಲಿ ಈ ರಾಶಿಯವರ ಜೀವನದಲ್ಲಿ ಗುರು, ಶುಕ್ರ, ಮಂಗಳನ ಆಗಮನ; ಆದರೆ ಇವನ ಬಲ ಇಲ್ಲ

ಕರ್ಕಾಟಕ ರಾಶಿಯವರಿಗೆ 2026 ಏಪ್ರಿಲ್ ನಲ್ಲಿ ಗ್ರಹಗತಿಗಳ ದೃಷ್ಟಿಯಿಂದ ಮತ್ತು ಸಂಚಾರದಿಂದ ವಿಶೇಷ ಬದಲಾವಣೆಯಾಗಲಿದೆ. ಈ ಮಾಸದಲ್ಲಿ ನಿಮ್ಮ ರಾಶಿಪತಿಯ ಚಂದ್ರನ ಸಂಚಾರದೊಂದಿಗೆ, ಗುರುವಿನಿಂದ ದ್ವಿತೀಯ, ಶುಕ್ರನಿಂದ ತೃತೀಯ, ಸೂರ್ಯ ಮತ್ತು ಬುಧನಿಂದ ಚತುರ್ಥ, ಮಂಗಳ ಹಾಗೂ ಶನಿಯಿಂದ ಪಂಚಮದಲ್ಲಿರುವ ಕಾರಣ ಎಲ್ಲ ಗ್ರಹರ ಪ್ರಭಾವವೂ ಈ ರಾಶಿಯ ಮೇಲೆ ಇರಲಿದೆ. ಮಾನಸಿಕ ಒತ್ತಡವನ್ನು ಎಲ್ಲ ಕಾರ್ಯದಲ್ಲಿಯೂ ಅನುಭವಿಸಬೇಕಾಗುವುದು. ​ ಉದ್ಯೋಗ ಮತ್ತು ವೃತ್ತಿ ಜೀವನ: ಉದ್ಯೋಗಿಗಳಿಗೆ ಈ ತಿಂಗಳು ಪ್ರಗತಿದಾಯಕವಾಗಿದೆ. ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ದೊರೆಯುವ…

Read More
ಮಗು ಅಕಸ್ಮಾತ್​ ಏನಾದ್ರೂ ತಿಂದುಬಿಟ್ರೆ ತಕ್ಷಣ ಹೀಗೆ ಮಾಡಿ: ವಿಡಿಯೋ ಮೂಲಕ ವೈದ್ಯರ ಮಾಹಿತಿ | Immediate First Aid To Child If It Eats Something At Home Suc

ಮಗು ಅಕಸ್ಮಾತ್​ ಏನಾದ್ರೂ ತಿಂದುಬಿಟ್ರೆ ತಕ್ಷಣ ಹೀಗೆ ಮಾಡಿ: ವಿಡಿಯೋ ಮೂಲಕ ವೈದ್ಯರ ಮಾಹಿತಿ | Immediate First Aid To Child If It Eats Something At Home Suc

ಮೈಸೂರಿನಲ್ಲಿ ಪೂಜೆಗೆ ಇಟ್ಟಿದ್ದ ದಾಸವಾಳ ಹೂವನ್ನು ತಿಂದು ಮಗುವೊಂದು ಉಸಿರುಗಟ್ಟಿ ಮೃತಪಟ್ಟಿದೆ. ಈ ರೀತಿಯ ಘಟನೆಗಳು ನಡೆದಾಗ ಮಗುವಿನ ಜೀವ ಉಳಿಸಲು ತಕ್ಷಣವೇ ಮನೆಯಲ್ಲಿ ಯಾವ ಪ್ರಥಮ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ವಿವರಿಸಿದ್ದಾರೆ. ಈಚೆಗಷ್ಟೇ ಒಣಗಿದ ದಾಸವಾಳವನ್ನು ತಿಂದು ಮುದ್ದಾದ ಮಗುವೊಂದು ಪ್ರಾಣ ಬಿಟ್ಟಿರುವ ಕರಾಳ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿರುವುದು ಮೊನ್ನೆಯಷ್ಟೇ ನಡೆದಿದೆ. ಆರೂವರೆ ತಿಂಗಳ ಚಿನ್ಮಯಿಗೌಡ ಎನ್ನುವ ಮಗುವೊಂದು ಮನೆಯ ಹೊಸಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ…

Read More
ಪೂನಂ ಪಾಂಡೆ ಪ್ರೆಗ್ನೆಂಟ್? ಪೋಸ್ಟ್ ಬೆನ್ನಲ್ಲೇ ನೆಟ್ಟಿಗರ ಕಮೆಂಟ್‌ಗೆ ಸುಸ್ತಾದ ನಟಿ

ಪೂನಂ ಪಾಂಡೆ ಪ್ರೆಗ್ನೆಂಟ್? ಪೋಸ್ಟ್ ಬೆನ್ನಲ್ಲೇ ನೆಟ್ಟಿಗರ ಕಮೆಂಟ್‌ಗೆ ಸುಸ್ತಾದ ನಟಿ

<p>ಪೂನಂ ಪಾಂಡೆ ಪ್ರೆಗ್ನೆಂಟ್? ಪೋಸ್ಟ್ ಬೆನ್ನಲ್ಲೇ ನೆಟ್ಟಿಗರ ಕಮೆಂಟ್‌ಗೆ ಸುಸ್ತಾದ ನಟಿ, ವಿವಾದಗಳಿಂದಲೇ ಸುದ್ದಿಯಾಗೋ ನಟಿ ಪೂನಂ ಪಾಂಡೆ ಬೇಬಿ ಬಂಬ್ ಫೋಟೋ ಹಂಚಿಕೊಂಡಿದ್ದಾರೆ. ಅಷ್ಟಕ್ಕೂ ನಿಜಕ್ಕೂ ಪೂನಂ ಗರ್ಭಿಣಿಯಾಗಿದ್ದಾರಾ?</p><p>&nbsp;</p><img><p>ವಿವಾದಗಳಿಂದಲೇ ಸುದ್ದಿಯಾಗುವ ನಟಿ ಪೂನಂ ಪಾಂಡೆ ಇದೀಗ ಪ್ರೆಗ್ನೆಂಟ್ ಮೂಲಕ ಸದ್ದು ಮಾಡುತ್ತಿದ್ದಾರೆ. ಪೂನಂ ಪಾಂಡೆ ಎರಡು ಫೋಟೋ ಹಂಚಿಕೊಂಡಿದ್ದಾರೆ. ಬೇಬಿ ಬಂಬ್ ಫೋಟೋ ಹಂಚಿಕೊಂಡಿರುವ ಪೂನಂ ಪಾಂಡೆ ಸೋಶಿಯಲ್ ಮೀಡಿಯಾದಲ್ಲಿ ಕೋಲಾಹಲ ಎಬ್ಬಿಸಿದ್ದಾರೆ. ಹಲವರು ಇದು ನಿಜವೇ ಎಂದು ಪ್ರಶ್ನಿಸಿದ್ದಾರೆ.</p><img><p>ಪೂನಂ ಪಾಂಡೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್…

Read More
ಸರ್ಕಾರಕ್ಕೆ ಆಸ್ಪತ್ರೆ ನಿರ್ಮಿಸಿಕೊಡಲು ಮುಂದಾದ ‘ವಿದ್ಯಾ ಕಾಫಿ’ ಖಾಸಗಿ ಸಂಸ್ಥೆ: ಹೈಟೆಕ್ ಆಸ್ಪತ್ರೆಗೆ ಭೂಮಿ ಪೂಜೆ! | Chikkamagaluru Aldur Vidya Coffee Shyam Prasad Builds Govt Hospital Kannada News Sat

ಸರ್ಕಾರಕ್ಕೆ ಆಸ್ಪತ್ರೆ ನಿರ್ಮಿಸಿಕೊಡಲು ಮುಂದಾದ ‘ವಿದ್ಯಾ ಕಾಫಿ’ ಖಾಸಗಿ ಸಂಸ್ಥೆ: ಹೈಟೆಕ್ ಆಸ್ಪತ್ರೆಗೆ ಭೂಮಿ ಪೂಜೆ! | Chikkamagaluru Aldur Vidya Coffee Shyam Prasad Builds Govt Hospital Kannada News Sat

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನಲ್ಲಿ ‘ವಿದ್ಯಾ ಕಾಫಿ’ ಎಂಬ ಖಾಸಗಿ ಸಂಸ್ಥೆಯು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿಕೊಡಲು ಮುಂದಾಗಿದೆ. ಸಂಸ್ಥೆಯು ಕೇವಲ ಎಂಟು ತಿಂಗಳಲ್ಲಿ ಆಸ್ಪತ್ರೆ ನಿರ್ಮಿಸುವುದಲ್ಲದೆ, ಅದರ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಿಕೊಳ್ಳಲಿದೆ. ವರದಿ : ಆಲ್ದೂರು‌ ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು (ಮಾ.31): ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳು ಅಥವಾ ಸಾರ್ವಜನಿಕ ಸೌಲಭ್ಯಗಳನ್ನು ನಿರ್ಮಿಸುವುದು ಸರ್ಕಾರದ ಜವಾಬ್ದಾರಿ. ಆದರೆ, ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನಲ್ಲಿ ಖಾಸಗಿ ಸಂಸ್ಥೆಯೊಂದು ಸರ್ಕಾರ ಮತ್ತು ಜನಪ್ರತಿನಿಧಿಗಳೇ ಬೆರಗಾಗುವಂತಹ ಕೆಲಸಕ್ಕೆ…

Read More
ಕೂಗಾಡಿ, ಕಿರುಚಾಡಿ, ನೆಮ್ಮದಿಯಿಂದ ಮನೆಗೆ ಹೋಗಿ: ಇದು ಜೆನ್‌ ಝೀಯ ಸ್ಕ್ರೀಮ್ ಕ್ಲಬ್! | New Trend Of Gen Z For Stress Relief Scream Club Bni

ಕೂಗಾಡಿ, ಕಿರುಚಾಡಿ, ನೆಮ್ಮದಿಯಿಂದ ಮನೆಗೆ ಹೋಗಿ: ಇದು ಜೆನ್‌ ಝೀಯ ಸ್ಕ್ರೀಮ್ ಕ್ಲಬ್! | New Trend Of Gen Z For Stress Relief Scream Club Bni

ಜೆನ್‌ ಝೀಯ (gen z) ಹೊಸ ಹೊಸ ಟ್ರೆಂಡ್‌ಗಳು ಎಲ್ಲರ ಗಮನ ಸೆಳೆಯುತ್ತಿವೆ. ಭಜನೆ ಕ್ಲಬ್‌ ಆಯ್ತು. ಈಗ ಸ್ಕ್ರೀಮ್‌ ಕ್ಲಬ್‌ ಸರದಿ. ಏನಿದು ಕಿರುಚಾಟದ ಕ್ಲಬ್?‌ ಏನಿದರ ಉದ್ದೇಶ? ಭಾರತದಲ್ಲೂ ಬಂತಾ? ವಿವರ ಇಲ್ಲಿದೆ ನೋಡಿ.  ಇಂದಿನ ಫಾಸ್ಟ್ ಲೈಫ್‌ನಲ್ಲಿ ಸ್ಟ್ರೆಸ್ ಅನ್ನೋದು ಈಗ ಸಾಮಾನ್ಯವಾಗಿದೆ. ಅದನ್ನು ಹೊರಹಾಕೋಕೆ ಜನ ಹೊಸ ಹೊಸ ಮಾರ್ಗಗಳನ್ನು ಹುಡುಕ್ತಾ ಇದ್ದಾರೆ. ಈಗ ನಗರಗಳಲ್ಲಿ ಸೈಲೆಂಟ್ ಆಗಿ ಟ್ರೆಂಡ್ ಆಗ್ತಾ ಇರುವ ಒಂದು ಹೊಸ ಐಡಿಯಾ ಏನು ಗೊತ್ತಾ? —…

Read More
ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್

ಬೆಂಗಳೂರು ಏರ್‌ಪೋರ್ಟ್‌ಗೆ ಮಾಟ ಮಂತ್ರ ಕೇಸಿಗೆ ಟ್ವಿಸ್ಟ್: ಸ್ವಯಂ ಘೋಷಿತ ಬಾಬಾ ಅರೆಸ್ಟ್!

ಬೆಂಗಳೂರು, (ಮಾರ್ಚ್ 31): ಕೆಐಎಎಲ್ (ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು) ಆಡಳಿತ ಕಚೇರಿಯ ಪೋಸ್ಟ್ ಆಫೀಸ್ ಮೂಲಕ ಪಾರ್ಸೆಲ್ ಒಂದು ಬಂದಿತ್ತು. ಸರಿಯಾಗಿ ಸಿಬ್ಬಂದಿ ಕುತೂಹಲದಿಂದ ಅದನ್ನು ತೆರೆದಿದ್ದಾರೆ. ಆದರೆ ಬಾಕ್ಸ್‌ನೊಳಗೆ ಇದ್ದದ್ದು ಯಾವುದೋ ಬೆಲೆಬಾಳುವ ವಸ್ತುವಲ್ಲ, ಬದಲಾಗಿ ಭೀತಿ ಹುಟ್ಟಿಸುವ ಮಾಟ-ಮಂತ್ರದ ಸಾಮಗ್ರಿಗಳು ಇದ್ದವು. ಈ ಸಿಬ್ಬಂದಿ ಬೆಚ್ಚಿಬಿದ್ದಿದ್ದು, ಪೂಜೆ ಮಾಡಿ ಪಾರ್ಸೆಲ್ ಮಾಡಲಾಗಿದ್ದ ಈ ವಸ್ತುಗಳನ್ನು ಕಂಡು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಇದೀಗ ಈ ಪಾರ್ಸೆಲ್ ಪ್ರಕರಣವನ್ನು ಪತ್ತೆ ಹಚ್ಚಿದ್ದು, ಈ…

Read More