Deepak Kumar ದೀಪಕ್ ಕುಮಾರ್ ಜಿಮ್‌ನಲ್ಲಿದ್ರು 150 ಮಂದಿ, ಮೊಹಮ್ಮದ್ ದೀಪಕ್ ಆದ ಬಳಿಕ ಉಳಿದಿರುವುದು 15 ಮಾತ್ರ | Deepak Kumar Gym Faces Boycott 150 Members Drop To 15 After Mohammad Deepak Stand

Deepak Kumar ದೀಪಕ್ ಕುಮಾರ್ ಜಿಮ್‌ನಲ್ಲಿದ್ರು 150 ಮಂದಿ, ಮೊಹಮ್ಮದ್ ದೀಪಕ್ ಆದ ಬಳಿಕ ಉಳಿದಿರುವುದು 15 ಮಾತ್ರ | Deepak Kumar Gym Faces Boycott 150 Members Drop To 15 After Mohammad Deepak Stand

ದೀಪಕ್ ಕುಮಾರ್ ಜಿಮ್‌ನಲ್ಲಿದ್ರು 150 ಮಂದಿ,ಮೊಹಮ್ಮದ್ ದೀಪಕ್ ಆದ ಬಳಿಕ ಉಳಿದಿರುವುದು 15 ಮಾತ್ರ, ಸೋಶಿಯಲ್ ಮೀಡಿಯಾ, ಕಾಂಗ್ರೆಸ್, ಸಿಪಿಎಂ ನಾಯಕರಿಗೆ ಹೀರೋ ಆದ ದೀಪಕ್ ಇದೀಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ನವದೆಹಲಿ (ಫೆ.10) ದೀಪಕ್ ಕುಮಾರ್ ಆಗಿದ್ದಾಗ ಹಲ್ಕ್ ಜಿಮ್ ಸೆಂಟರ್‌ನಲ್ಲಿ ಬರೋಬ್ಬರ 150 ಸದಸ್ಯರಿದ್ದರು. ಎಲ್ಲವೂ ಚೆನ್ನಾಗಿತ್ತು. ಯಾವಾಗ ಮೊಹಮ್ಮದ್ ದೀಪಕ್ ಆಗಿ ಬದಲಾದಂತೆ 150 ಮಂದಿ ಇದ್ದ ಜಿಮ್‌ ಸದಸ್ಯರ ಸಂಖ್ಯೆ ಕೇವಲ 15ಕ್ಕೆ ಇಳಿಕೆಯಾಗಿದೆ. ಇದೀಗ ಮೊಹಮ್ಮದ್ ದೀಪಕ್ ತೀವ್ರ ಆರ್ಥಿಕ…

Read More
ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೆಕು: ಬಾಲಕನ ಜೀವನ ಬದಲಾಯಿಸಿತು  ಆ ಒಂದೇ ಒಂದು ನಗು

ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೆಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು

ಸೋಶಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಈ ಹುಡುಗನ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಚಿಕ್ಕ ವಿಷಯವು ದೊಡ್ಡದಾಗಿ ವೈರಲ್ ಆಗುತ್ತದೆ. ಎಲ್ಲ ಮೀಮ್ಸ್ ಗಳಲ್ಲಿ ಈ ಹುಡುಗನ ವಿಡಿಯೋ ನೋಡಿರಬಹುದು. ಟೀಕೊಂಡು ಹಿಡಿದು ನಗುವ ನಗು ಇದೀಗ ದೇಶದ ದೊಡ್ಡ ಸದ್ದು ಮಾಡಿದೆ. ಅಷ್ಟಕ್ಕೂ ಈ ಹುಡುಗ ಯಾರು ಗೊತ್ತಾ? ಸೋಷಿಯಲ್ ಮೀಡಿಯಾದಲ್ಲಿ ಇಂದು ಪ್ರತಿಯೊಂದು ಮೀಮ್ (ಮೀಮ್) ಅಥವಾ ಟ್ರೋಲ್ ವಿಡಿಯೋಗಳಲ್ಲಿ ಕಾಣಿಸಿಕೊಳ್ಳುವ ಆ ಪ್ರಸಿದ್ಧ ನಗುಮೊಗದ ಚಹಾ ಹುಡುಗನ ಕಥೆ…

Read More
ಗುಂಡಮ್ಮನ ಕಾಲಿಗೆ ಸಾಷ್ಟಾಂಗ ನಮಸ್ಕಾರ! ಕಳ್ ಸೀನ (annayya serial) ನಿಜಕ್ಕೂ ಬದಲಾಗಿ ಬಿಟ್ನಾ? | When Kal Seena Changed In Annayya Serial Bni

ಗುಂಡಮ್ಮನ ಕಾಲಿಗೆ ಸಾಷ್ಟಾಂಗ ನಮಸ್ಕಾರ! ಕಳ್ ಸೀನ (annayya serial) ನಿಜಕ್ಕೂ ಬದಲಾಗಿ ಬಿಟ್ನಾ? | When Kal Seena Changed In Annayya Serial Bni

ಅಣ್ಣಯ್ಯ ಸೀರಿಯಲ್ನಲ್ಲಿ (annayya serial) ಕಳ್ ಸೀನ ತನ್ ಹೆಂಡ್ತಿ ಗುಂಡಮ್ಮ ಕಾಲಿಗೆ ಸಾಷ್ಟಾಂಗ ನಮಸ್ಕಾರ ಮಾಡಿಬಿಟ್ಟಿದ್ದಾನೆ. ನಿಜಕ್ಕೂ ಚೇಂಜ್ ಆದ್ನಾ ಕಳ್ ಸೀನ.. ಇದು ತನ್ನ ಅಣ್ಣ ಶಿವುಗೆ ದೂರು ನೀಡಬಹುದೆಂಬ ಭಯದಿಂದ ಮಾಡಿದ ನಾಟಕವೇ ಅಥವಾ ನಿಜವಾದ ಬದಲಾವಣೆಯೇ ಎಂಬ ಕುತೂಹಲ ಮೂಡಿದೆ.  ಅಣ್ಣಯ್ಯ ಸೀರಿಯಲ್ನಲ್ಲಿ ಟರ್ನೋ ಟರ್ನು, ಟ್ವಿಸ್ಟೋ ಟ್ವಿಸ್ಟು. ಒಂದು ಕಡೆ ಶಿವು ಮನೇಲಿ ಹೈ ಡ್ರಾಮಾ ನಡೀತಿದೆ. ರತ್ನ ಪರಶು ನಿಶ್ಚಿತಾರ್ಥದಲ್ಲಿ ಅಮ್ಮ ಶಾರದಾ ಹಾಜರಾಗಿದ್ದಾಳೆ. ಶಿವು ಹಾಕಿದ ಸವಾಲುಗಳಲ್ಲೆಲ್ಲ…

Read More
ಕಮಲಾಕರ ಭಟ್‌ನ ಪಲ್ಲಂಗದರಾಣಿ ಸುಚಿತ್ರಾಳನ್ನ ಡುಡುಂ ಎನ್ನಿಸಿದ್ದ ಬುಲೆಟ್ ಮಹೇಶ; ಸ್ಕೆಚ್ ಉಲ್ಟಾ ಆಗಿ ಅಣ್ಣ ಹೋಗ್ಬಿಟ್ಟ! | Astrologer Kamalakar Bhat And Suchitra Whole Love Story Siddapura Case Twist Revealed Sat

ಕಮಲಾಕರ ಭಟ್‌ನ ಪಲ್ಲಂಗದರಾಣಿ ಸುಚಿತ್ರಾಳನ್ನ ಡುಡುಂ ಎನ್ನಿಸಿದ್ದ ಬುಲೆಟ್ ಮಹೇಶ; ಸ್ಕೆಚ್ ಉಲ್ಟಾ ಆಗಿ ಅಣ್ಣ ಹೋಗ್ಬಿಟ್ಟ! | Astrologer Kamalakar Bhat And Suchitra Whole Love Story Siddapura Case Twist Revealed Sat

ಇದಾದ ನಂತರ ಜೀವನ ಸರಿಹೋಗುತ್ತದೆ ಎಂದು ಸಂತಸದಿಂದಿದ್ದ ಮಹೇಶ್‌ನಿಗೆ ಮತ್ತೊಂದು ಶಾಕ್ ಕಾದಿತ್ತು. ಮಗಳ ಜಾತಕದಲ್ಲಿ ದೋಷವಿದೆ ಎಂದು ಶನಿಶಾಂತಿ ಮಾಡಿಸಬೇಕು ಎಂದು ಸುಚಿತ್ರಾ ಜ್ಯೋತಿಷಿಗಾಗಿ ಹುಡುಕಿದ್ದಳು. ಆಗ ಸ್ನೇಹಿತೆ ಸುಮಾಳಿಂದ ಟಿವಿಯಲ್ಲಿ ಜ್ಯೋತಿಷ್ಯ ಹೇಳಲು ಬರುತ್ತಿದ್ದ ಕಮಲಾಕರ ಭಟ್‌ನ ಸಂಪರ್ಕ ಸಿಗುತ್ತದೆ. ಗಂಡ-ಹೆಂಡತಿ ಹಾಗೂ ಮಗುವನ್ನು ಕೂರಿಸಿ ಮನೆಯಲ್ಲಿ ಶಾಂತಿ ಹೋಮ ಮಾಡಿದ ಕಮಲಾಕರ ಭಟ್, ನಂತರ ಸುಚಿತ್ರಾಳ ಕುಟುಂಬಕ್ಕೆ ಶನಿಯಾಗಿ ಹೆಗಲೇರಿದ್ದಾನೆ.  ಸುಂದರ ಮಹಿಳೆ ನೋಡಿದ ಸ್ತ್ರೀಲೋಲ ಕಮಲಾಕರ ಭಟ್, ಒಂದು ದಿನಕ್ಕೆ 2…

Read More
ಲವ್ವರ್‌ಗೆ ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ರವಾನೆ: ತನಿಖೆ ವೇಳೆ ಸ್ಫೋಟಕ ಅಂಶ ಬಯಲಿಗೆ

ಲವ್ವರ್‌ಗೆ ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ರವಾನೆ: ತನಿಖೆ ವೇಳೆ ಸ್ಫೋಟಕ ಅಂಶ ಬಯಲಿಗೆ

ಬೆಂಗಳೂರು, (ಫೆಬ್ರವರಿ 10): ನಗರದ ಬ್ಯಾಟರಾಯನಪುರದಲ್ಲಿ (ಬ್ಯತರಾಯನಪುರ) ಯುವತಿಯೋರ್ವಳು ತನ್ನ ಹೆತ್ತ ತಾಯಿ ಹಾಗೂ ದೊಡ್ಡಮ್ಮಳ ಖಾಸಗಿ ಫೋಟೋಗಳನ್ನು ಪ್ರಿಯಕರನಿಗೆ ಕಳುಹಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪೋಷಕರು ಹಾಗೂ ಪೊಲೀಸರೇ ಶಾಕ್ ಆಗಿದ್ದಾರೆ. ತಮ್ಮ ಹಾಗೂ ಅಕ್ಕನ ಖಾಸಗಿ ಫೋಟೋಗಳನ್ನು ಮಗಳು ಈ ಆಕೆಯ ಪ್ರಿಯಕರನಿಗೆ ಕಳಿಸಿದ್ದಾಳೆ ಎಂದು ತಾಯಿ ನೀಡಿದ್ದು, ಆಕೆಗೆ ಪ್ರಿಯಕರನ ಯುವತಿ ವಿಚಾರಣೆಗೆ ಹಾಜರಾಗಿದ್ದಾಳೆ. ಈ ವೇಳೆ ಕೆಲವು ಅಂಶಗಳು ಬಯಲಿಗೆ ಬಂದಿವೆ. ಕುಟುಂಬಸ್ಥರು ಮದುವೆಗೆ ಒಪ್ಪದಿದ್ದರೆ ಈ ಫೋಟೋ ಇಟ್ಟುಕೊಂಡು…

Read More
Bengaluru power cut ಬೆಂಗಳೂರಿನ ಹಲವೆಡೆ ಫೆ.11ರಂದು ಕತ್ತಲು ಭಾಗ್ಯ, ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿಕೊಳ್ಳಿ | Power Outage In Several Bengaluru Areas On February 11 Due To Maintenance Work

Bengaluru power cut ಬೆಂಗಳೂರಿನ ಹಲವೆಡೆ ಫೆ.11ರಂದು ಕತ್ತಲು ಭಾಗ್ಯ, ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿಕೊಳ್ಳಿ | Power Outage In Several Bengaluru Areas On February 11 Due To Maintenance Work

  ಫೆಬ್ರವರಿ 11 ರಂದು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕೋರಮಂಗಲ, ಎಲೆಕ್ಟ್ರಾನಿಕ್ಸ್ ಸಿಟಿ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಬೆಂಗಳೂರು: ನಿರ್ವಹಣಾ ಮತ್ತು ತಾಂತ್ರಿಕ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ, ಈ ವಾರ ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ವಿದ್ಯುತ್ ವಿತರಣಾ ಸಂಸ್ಥೆ ತಿಳಿಸಿದೆ. ಬುಧವಾರ, ಫೆಬ್ರವರಿ 11ರಂದು ನಿಗದಿತ ಸಮಯದಲ್ಲಿ ಕೆಲವು ಪ್ರದೇಶಗಳಲ್ಲಿ…

Read More
ಫೆ. 17ರಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತಕ್ಕೆ ಭೇಟಿ

ಫೆ. 17ರಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತಕ್ಕೆ ಭೇಟಿ

ನವದೆಹಲಿ, ಫೆಬ್ರವರಿ 10: ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (ಇಮ್ಯಾನುಯೆಲ್ ಮ್ಯಾಕ್ರನ್) ಭಾರತಕ್ಕೆ ಫೆಬ್ರವರಿ 17 ರಿಂದ 3 ದಿನಗಳ ಕಾಲ ನಡೆಯಲಿರುವ ವಿದೇಶಾಂಗ ಕೇಂದ್ರ ಭೇಟಿ. ಈ ಭೇಟಿಯ ಸಮಯದಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಇಬ್ಬರೂ ನಾಯಕರು ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತು ಚರ್ಚೆ ನಡೆಸಲಿದ್ದಾರೆ. ಇಬ್ಬರೂ ನಾಯಕರು ಇಂಡೋ-ಪೆಸಿಫಿಕ್‌ನಲ್ಲಿ ಸಹಕಾರ ಸೇರಿದಂತೆ ಪರಸ್ಪರ ಆಸಕ್ತಿಯ ಪ್ರಾದೇಶಿಕ…

Read More
ಬ್ರಿಟನ್‌ನ ಮೊದಲ ಮುಸ್ಲಿಂ ಪ್ರಧಾನಿ ಆಗುವ ಹಾದಿಯಲ್ಲಿ ಕಾಶ್ಮೀರಿ ಮೂಲದ ಶಬಾನಾ ಮಹಮೂದ್? | Shabana Mahmood Likely To Be Britains First Muslim Pm Keir Starmer San

ಬ್ರಿಟನ್‌ನ ಮೊದಲ ಮುಸ್ಲಿಂ ಪ್ರಧಾನಿ ಆಗುವ ಹಾದಿಯಲ್ಲಿ ಕಾಶ್ಮೀರಿ ಮೂಲದ ಶಬಾನಾ ಮಹಮೂದ್? | Shabana Mahmood Likely To Be Britains First Muslim Pm Keir Starmer San

ಜೆಫ್ರಿ ಎಪ್ಸ್ಟೀನ್ ಲೈಂಗಿಕ ಹಗರಣದ ವಿವಾದದಿಂದಾಗಿ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ರಾಜೀನಾಮೆಗೆ ಒತ್ತಡ ಎದುರಿಸುತ್ತಿದ್ದಾರೆ. ಅವರ ಆಪ್ತ ಸಹಾಯಕ ರಾಜೀನಾಮೆ ನೀಡಿದ ನಂತರ, ಕಾಶ್ಮೀರಿ ಮೂಲದ ಗೃಹ ಸಚಿವೆ ಶಬಾನಾ ಮಹಮೂದ್ ಮುಂದಿನ ಪ್ರಧಾನಿ ಅಭ್ಯರ್ಥಿಯಾಗಿ ಮುಂಚೂಣಿಯಲ್ಲಿದ್ದಾರೆ. ನವದೆಹಲಿ (ಫೆ.10): ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಸುತ್ತಲಿನ ವಿವಾದದಿಂದಾಗಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರ ಸ್ಥಾನ ಅಪಾಯದಲ್ಲಿದೆ. ಅವರ ಸ್ವಂತ ಲೇಬರ್ ಪಕ್ಷದ ಒಂದು ಬಣ ಈಗ ಅವರ ರಾಜೀನಾಮೆಗೆ ಕರೆ ನೀಡಿದೆ….

Read More
ಅಂಕೋಲಾದಲ್ಲಿ 12ನೇ ಶತಮಾನದ ಅಪರೂಪದ ವೀರಗಲ್ಲು ಪತ್ತೆ, ರತಿಕ್ರೀಡೆಯಲ್ಲಿರುವ ದಂಪತಿ ಸಹಿತ ವಿವಿಧ ಚಿತ್ರ! | Rare 12th Century Hero Stone From King Nagavarmarasa Era Discovered In Ankola At Uttara Kannada

ಅಂಕೋಲಾದಲ್ಲಿ 12ನೇ ಶತಮಾನದ ಅಪರೂಪದ ವೀರಗಲ್ಲು ಪತ್ತೆ, ರತಿಕ್ರೀಡೆಯಲ್ಲಿರುವ ದಂಪತಿ ಸಹಿತ ವಿವಿಧ ಚಿತ್ರ! | Rare 12th Century Hero Stone From King Nagavarmarasa Era Discovered In Ankola At Uttara Kannada

ಅಂಕೋಲಾ ತಾಲೂಕಿನ ಸಂದ್ಕಣಿ ಗ್ರಾಮದಲ್ಲಿ 12ನೇ ಶತಮಾನದ ನಾಗವರ್ಮರಸನ ಕಾಲದ ಅಪರೂಪದ ವೀರಗಲ್ಲೊಂದು ಪತ್ತೆಯಾಗಿದೆ. ಏಳು ಪಟ್ಟಿಕೆಗಳ ಈ ಶಿಲ್ಪದಲ್ಲಿ ವಾನರರು ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿರುವ ವಿಶಿಷ್ಟ ದೃಶ್ಯವಿದ್ದು, ಶಾಸನರಹಿತವಾಗಿದ್ದರೂ ಇದು ಜಿಲ್ಲೆಯ ಇತಿಹಾಸಕ್ಕೆ ಮಹತ್ವದ ದಾಖಲೆಯಾಗಿದೆ. ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದ್ಕಣಿ ಗ್ರಾಮದಲ್ಲಿ ಕಳೆದ ವಾರ 12ನೇ ಶತಮಾನದ ಆರಂಭಿಕ ಅವಧಿಗೆ ಸೇರಿದ ಅಪರೂಪದ ವೀರಗಲ್ಲೊಂದು ಪತ್ತೆಯಾಗಿದೆ. ಈ ವೀರಗಲ್ಲು ಗೋಕರ್ಣಪುರಾಧೀಶ್ವರ ಎಂಬ ಬಿರುದನ್ನು ಧರಿಸಿದ್ದ…

Read More
ಬ್ಯಾಂಕ್ ಸರ್ವರ್ ಸಮಸ್ಯೆಯಿಂದ ಮೆಟ್ರೋ ಟಿಕೆಟ್​​ ತೆಗೆದುಕೊಳ್ಳಲು ಪ್ರಯಾಣಿಕರ ಪರದಾಟ

ಬ್ಯಾಂಕ್ ಸರ್ವರ್ ಸಮಸ್ಯೆಯಿಂದ ಮೆಟ್ರೋ ಟಿಕೆಟ್​​ ತೆಗೆದುಕೊಳ್ಳಲು ಪ್ರಯಾಣಿಕರ ಪರದಾಟ

ಬೆಂಗಳೂರು, ಫೆ.10: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಒಂದು ಕಹಿ ಅನುಭವ ಆಗಿದೆ. ಬ್ಯಾಂಕ್ ಸರ್ವರ್‌ನಲ್ಲಿ ತಾಂತ್ರಿಕ ದೋಷವನ್ನು ಸೇರಿಸಲು ಟಿಕೆಟ್ ಪಡೆಯಲು ಸಾಧ್ಯವಾಗದೆ ಸಾವಿರಾರು ಜನರು ಪರದಾಡಿದ್ದಾರೆ. ಇತ್ತೀಚೆಗಷ್ಟೇ ಮೆಟ್ರೋ ದರ ಏರಿಕೆ ಮಾಡಿ ಮೆಟ್ರೋ ಪ್ರಯಾಣಿಕರು ಅಕ್ರೋಶಕ್ಕೆ ಒಳಗಾಗಿದ್ದರು, ಇದೀಗ ಇದರ ಬೆನ್ನಲ್ಲೇ ಬ್ಯಾಂಕ್ ಸರ್ವರ್‌ನಲ್ಲಿ ಡೌನ್ ಆಗಿರುವುದು ಜನರಿಗೆ ಕಿರಿಕಿರಿ ಉಂಟು ಮಾಡಿದೆ. ಇಂದು (ಫೆ. 10) ಸಂಜೆ 6 ಗಂಟೆಯಿಂದ ಬ್ಯಾಂಕ್ ಸರ್ವರ್ ಸಮಸ್ಯೆ ಆರಂಭವಾಗಿದೆ. ಯುಪಿಐ (ಯುಪಿಐ) ಪೇಮೆಂಟ್ ಬ್ಯಾಂಕ್ ಅಥವಾ…

Read More