ಕೊನೆಗೂ ಮಂಡಿಯೂರಿದ ‘ಜನ ನಾಯಗನ್’; ರಿಲೀಸ್ ಮತ್ತಷ್ಟು ವಿಳಂಬ?

ಕೊನೆಗೂ ಮಂಡಿಯೂರಿದ ‘ಜನ ನಾಯಗನ್’; ರಿಲೀಸ್ ಮತ್ತಷ್ಟು ವಿಳಂಬ?

ಅಂದುಕೊಂಡಂತೆ ನಡೆದಿದ್ದರೆ ದಳಪತಿ ವಿಜಯ್ (ದಳಪತಿ ವಿಜಯ್) ನಟನೆಯ ‘ಜನ ನಾಯಕನ್’ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಕಳೆದಿರಬೇಕಿತ್ತು. ಒಳಗೆ ಸಿನಿಮಾ ಒಟಿಟಿಗೆ ರಿಲೀಸ್ ಗೆ ರೆಡಿ ಆಗಬೇಕಿತ್ತು. ಆದರೆ, ಇಲ್ಲ. ಸೆನ್ಸಾರ್ ಮಂಡಳಿ ಚಿತ್ರಕ್ಕೆ ಪ್ರಮಾಣ ಪತ್ರ ನೀಡಿಲ್ಲ. ಇದರಿಂದ ಸಿನಿಮಾದ ಥಿಯೇಟ್ರಿಕಲ್ ರಿಲೀಸ್ ವಿಳಂಬವಾಗುತ್ತಿದೆ. ಈ ತಂಡದವರು ಕೋರ್ಟ್ ಮೆಟ್ಟಿಲು ಕೂಡ ಏರಿದ್ದಾರೆ. ಆದರೆ, ತಂಡದವರು ನ್ಯಾಯಾಲಯದಿಂದ ಕೇಸ್‌ನ ಹಿಂಪಡೆಯುವ ಬಗ್ಗೆ ಯೋಚಿಸಿದ್ದಾರೆ. ಈ ಮೂಲಕ ಕೊನೆಗೂ ತಂಡ ಮಂಡಿಯೂರಿದೆ ಎಂದು ವರದಿಯಾಗಿದೆ….

Read More
ನಮ್ಮ ಮೆಟ್ರೋ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಖಾಕಿ ವಶಕ್ಕೆ | Tejasvi Surya Detained By Police During Protest Against Metro Fare Hike

ನಮ್ಮ ಮೆಟ್ರೋ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಖಾಕಿ ವಶಕ್ಕೆ | Tejasvi Surya Detained By Police During Protest Against Metro Fare Hike

ನಮ್ಮ ಮೆಟ್ರೋ ದರ ಏರಿಕೆ ವಿರುದ್ಧ ನಗರದ ಆರ್​.ವಿ. ರಸ್ತೆ ಮೆಟ್ರೋ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಖಾಲಿ ಟ್ರಂಕ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಬೆಂಗಳೂರು : ನಮ್ಮ ಮೆಟ್ರೋ ದರ ಏರಿಕೆ ವಿರುದ್ಧ ನಗರದ ಆರ್​.ವಿ. ರಸ್ತೆ ಮೆಟ್ರೋ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಖಾಲಿ ಟ್ರಂಕ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಬಿಜೆಪಿಯಿಂದ…

Read More
ಮೋದಿಗೆ ಏನು ಮಾಡ್ಬೋದು ನೋಡೋಣ ವಿಪಕ್ಷ ಸಂಚು – ಪ್ರಧಾನಿ ಮೇಲೆ ಹಲ್ಲೆ ಪ್ರಶ್ನೆಯೇ ಇಲ್ಲ: ಪ್ರಿಯಾಂಕಾ | No Question Of Attack On Pm Says Priyanka Amid Conspiracy Charge

ಮೋದಿಗೆ ಏನು ಮಾಡ್ಬೋದು ನೋಡೋಣ ವಿಪಕ್ಷ ಸಂಚು – ಪ್ರಧಾನಿ ಮೇಲೆ ಹಲ್ಲೆ ಪ್ರಶ್ನೆಯೇ ಇಲ್ಲ: ಪ್ರಿಯಾಂಕಾ | No Question Of Attack On Pm Says Priyanka Amid Conspiracy Charge

ಪ್ರಧಾನಿ ಕೂರುವ ಸ್ಥಳವನ್ನು ಆಕ್ರಮಿಸಿಕೊಂಡಿದ್ದ ವಿಪಕ್ಷಗಳ ಸದಸ್ಯರು, ಸ್ಪೀಕರ್‌ ಮುಂದಿನ ಟೇಬಲ್‌ ಮೇಲೇರಿ ಪೇಪರ್‌ ಹರಿದಿದ್ದಲ್ಲದೇ, ‘ಮೋದಿಗೆ ನಾವು ಏನು ಮಾಡ್ಬೋದು ನೋಡೋಣ’ ಎಂಬ ಬೆದರಿಕೆಯ ಸ್ವರೂಪದ ಮಾತುಗಳನ್ನು ಆಡಿದ್ದರು ಎಂಬ ವಿಷಯ ಬೆಳಕಿಗೆ ನವದೆಹಲಿ: ಇತ್ತೀಚೆಗೆ ಲೋಕಸಭೆಯಲ್ಲಿ ಪ್ರಧಾನಿ ಕೂರುವ ಸ್ಥಳವನ್ನು ಆಕ್ರಮಿಸಿಕೊಂಡಿದ್ದ ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳ ಸದಸ್ಯರು, ಸ್ಪೀಕರ್‌ ಮುಂದಿನ ಟೇಬಲ್‌ ಮೇಲೇರಿ ಪೇಪರ್‌ ಹರಿದಿದ್ದಲ್ಲದೇ, ‘ಮೋದಿಗೆ ನಾವು ಏನು ಮಾಡ್ಬೋದು ನೋಡೋಣ’ ಎಂಬ ಬೆದರಿಕೆಯ ಸ್ವರೂಪದ ಮಾತುಗಳನ್ನು ಆಡಿದ್ದರು ಎಂಬ ಆತಂಕಕಾರಿ ವಿಷಯ…

Read More
ನಮ್ಮ ಪ್ರಚೋದಿಸಬೇಡಿ- ಡಿಕೆ ಸಿಎಂ ಮಾಡಿ ಅಂತ 90 ಶಾಸಕರು ಕೇಳಿದ್ದೇವೆ : ಯತೀಂದ್ರಗೆ ಇಕ್ಬಾಲ್‌ | Dont Provoke Us 90 Mlas Have Sought Dk As Cm Iqbal To Yathindra

ನಮ್ಮ ಪ್ರಚೋದಿಸಬೇಡಿ- ಡಿಕೆ ಸಿಎಂ ಮಾಡಿ ಅಂತ 90 ಶಾಸಕರು ಕೇಳಿದ್ದೇವೆ : ಯತೀಂದ್ರಗೆ ಇಕ್ಬಾಲ್‌ | Dont Provoke Us 90 Mlas Have Sought Dk As Cm Iqbal To Yathindra

‘ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪದೇ ಪದೇ ಹೇಳಿಕೆ ನೀಡಿ ಬೇರೆಯವರು ಮಾತನಾಡಲು ಪ್ರಚೋದನೆ ನೀಡುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್‌ ಶಿಸ್ತಿನ ಪಕ್ಷ. ಎಲ್ಲರೂ ಶಿಸ್ತು ಪಾಲಿಸಬೇಕು’ ಎಂದು ಇಕ್ಬಾಲ್‌ ಹುಸೇನ್‌ , ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ. ಬೆಂಗಳೂರು : ‘ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪದೇ ಪದೇ ಹೇಳಿಕೆ ನೀಡಿ ಬೇರೆಯವರು ಮಾತನಾಡಲು ಪ್ರಚೋದನೆ ನೀಡುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್‌ ಶಿಸ್ತಿನ ಪಕ್ಷ. ಎಲ್ಲರೂ ಶಿಸ್ತು ಪಾಲಿಸಬೇಕು’ ಎಂದು ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ ಅವರು ವಿಧಾನ ಪರಿಷತ್‌…

Read More
Bengaluru property tax evasion ಬೆಂಗಳೂರು: ತೆರಿಗೆ ವಂಚಿಸಿದ 10 ಸಾವಿರ ಆಸ್ತಿ ಡ್ರೋನ್‌ ಮೂಲಕ ಪತ್ತೆ! | Bengaluru 10000 Taxevading Properties Identified Via Drone Survey

Bengaluru property tax evasion ಬೆಂಗಳೂರು: ತೆರಿಗೆ ವಂಚಿಸಿದ 10 ಸಾವಿರ ಆಸ್ತಿ ಡ್ರೋನ್‌ ಮೂಲಕ ಪತ್ತೆ! | Bengaluru 10000 Taxevading Properties Identified Via Drone Survey

ಬೆಂಗಳೂರಿನಲ್ಲಿ ಜಿಪಿಎಸ್‌ ಮತ್ತು ಡ್ರೋನ್‌ ತಂತ್ರಜ್ಞಾನ ಬಳಸಿ ಸುಮಾರು 10 ಸಾವಿರ ಆಸ್ತಿ ತೆರಿಗೆ ವಂಚನೆ ಪ್ರಕರಣಗಳನ್ನು ಬಿಬಿಎಂಪಿ ಪತ್ತೆಹಚ್ಚಿದೆ. ಈ ಆಸ್ತಿ ಮಾಲೀಕರು ಕಡಿಮೆ ತೆರಿಗೆ ಘೋಷಿಸಿ ವಂಚಿಸುತ್ತಿದ್ದು, ಅವರಿಂದ 370 ಕೋಟಿ ರೂ. ಹೆಚ್ಚುವರಿ ತೆರಿಗೆ ವಸೂಲಿ ಮಾಡಲು ನೋಟಿಸ್ ಜಾರಿಗೊಳಿಸಲಾಗಿದೆ. ಬೆಂಗಳೂರು (ಫೆ.10): ರಾಜಧಾನಿ ಬೆಂಗಳೂರಿನಲ್ಲಿ ಜಿಪಿಎಸ್‌ ಹಾಗೂ ಡ್ರೋನ್‌ ಚಿತ್ರ ಬಳಸಿ ಆಸ್ತಿ ತೆರಿಗೆ ವಂಚಿಸುತ್ತಿದ್ದ ಸುಮಾರು 10 ಸಾವಿರ ಆಸ್ತಿಗಳನ್ನು ಪತ್ತೆ ಮಾಡಿರುವ ಜಿಬಿಎ ಕಂದಾಯ ಅಧಿಕಾರಿಗಳು ಈ ಆಸ್ತಿಗಳ…

Read More
ನಾಯಕತ್ವ ಬದಲಾವಣೆ ಚರ್ಚೆ – ರಾಜಕಾರಣಕ್ಕಾಗಿ ಡಿಕೆ ಇಂದು ದಿಲ್ಲಿಗೆ– ವರಿಷ್ಠರ ಭೇಟಿ ಮಾಡಿ ಕಷ್ಟ, ಸುಖ ಹೇಳುವೆ | Leadership Change Debate Heats Up Dk Heads To Delhi Today For Political Talks

ನಾಯಕತ್ವ ಬದಲಾವಣೆ ಚರ್ಚೆ – ರಾಜಕಾರಣಕ್ಕಾಗಿ ಡಿಕೆ ಇಂದು ದಿಲ್ಲಿಗೆ– ವರಿಷ್ಠರ ಭೇಟಿ ಮಾಡಿ ಕಷ್ಟ, ಸುಖ ಹೇಳುವೆ | Leadership Change Debate Heats Up Dk Heads To Delhi Today For Political Talks

‘ನಾನು ಮಂಗಳವಾರ ದೆಹಲಿಗೆ ಹೋಗುತ್ತಿದ್ದೇನೆ. ಅದು ರಾಜಕಾರಣ. ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಅವರೇ ಹೇಳುತ್ತಾರೆ’ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರು : ‘ನಾನು ಮಂಗಳವಾರ ದೆಹಲಿಗೆ ಹೋಗುತ್ತಿದ್ದೇನೆ. ಅದು ರಾಜಕಾರಣ. ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಅವರೇ ಹೇಳುತ್ತಾರೆ’ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಇದೇ ವೇಳೆ, ನಾನು ಪ್ರತಿ ಬಾರಿ…

Read More
ಸಿದ್ದರಾಮಯ್ಯ ಎದುರಲ್ಲೇ ‘ಜಾರಕಿಹೊಳಿ ಮುಂದಿನ ಸಿಎಂ’ ಕೂಗು! ವಾಲ್ಕೀಕಿ ಜಾತ್ರೆಯಲ್ಲಿ ನಡೆದಿದ್ದೇನು? | Next Cm Slogans At Valmiki Jatra Davanagere What Did Siddaramaiah And Jarkiholi Say

ಸಿದ್ದರಾಮಯ್ಯ ಎದುರಲ್ಲೇ ‘ಜಾರಕಿಹೊಳಿ ಮುಂದಿನ ಸಿಎಂ’ ಕೂಗು! ವಾಲ್ಕೀಕಿ ಜಾತ್ರೆಯಲ್ಲಿ ನಡೆದಿದ್ದೇನು? | Next Cm Slogans At Valmiki Jatra Davanagere What Did Siddaramaiah And Jarkiholi Say

ಡಿಸಿಎಂ ಡಿಕೆ ಶಿವಕುಮಾರ್‌ಗೆ 80 ಶಾಸಕರ ಬೆಂಬಲವಿದೆ ಎಂಬ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಸಿಎಂ ಕುರ್ಚಿಯ ಗೊಂದಲ ಯಾವಾಗ ಬಗೆಹರಿಯುತ್ತದೆ ಎಂದು ತಾನೂ ಕಾಯುತ್ತಿದ್ದು, ಈ ಬಗ್ಗೆ ಹೈಕಮಾಂಡ್ ಶೀಘ್ರ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ದಾವಣಗೆರೆ (ಫೆ.10): 80 ಶಾಸಕರ ಬೆಂಬಲ ಎಂಬುದು ಪ್ರಶ್ನೆಯಲ್ಲ. ಸಮರ್ಥರಿಗೆ, ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯ ಇರುವವರಿಗೆ ಅವಕಾಶ ಸಿಕ್ಕೇ ಸಿಗುತ್ತದೆ. ಆದರೆ, ಅಂತಹ ಸಂದರ್ಭ ಇನ್ನೂ ಬಂದಿಲ್ಲ. ಬಂದಾಗ ಅದರ ಬಗ್ಗೆ ಚರ್ಚೆ ಮಾಡೋಣ…

Read More
ಇಂದು ಫೆಬ್ರವರಿ 10 ಧ್ರುವ ಯೋಗದಿಂದ ಈ ರಾಶಿಗೆ ಶುಭ , ಯಶಸ್ಸು

ಇಂದು ಫೆಬ್ರವರಿ 10 ಧ್ರುವ ಯೋಗದಿಂದ ಈ ರಾಶಿಗೆ ಶುಭ , ಯಶಸ್ಸು

<p>10 february 2026 Tuesday lucky zodiac ಇಂದು ಮಂಗಳವಾರ ಫೆಬ್ರವರಿ 10 2026 ಧ್ರುವ ಯೋಗದೊಂದಿಗೆ ಪ್ರಾರಂಭವಾಗುತ್ತದೆ, ಅದರ ನಂತರ ಹಲವಾರು ನಕ್ಷತ್ರಪುಂಜಗಳು, ಯೋಗಗಳು ಮತ್ತು ಕರಣಗಳು ರೂಪುಗೊಳ್ಳುತ್ತವೆ.</p><p>&nbsp;</p><img><p>ಇಂದು ಮಿಶ್ರ ಫಲಿತಾಂಶಗಳ ದಿನವಾಗಿರುತ್ತದೆ. ವ್ಯವಹಾರವು ಉತ್ತಮವಾಗಿ ನಡೆಯುತ್ತದೆ ಮತ್ತು ನಿಮ್ಮ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಅನಿರೀಕ್ಷಿತ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ. ಕೆಲಸದಲ್ಲಿ ಅಪೇಕ್ಷಿತ ವರ್ಗಾವಣೆ ಅಥವಾ ಬಡ್ತಿ ಸಿಗುವ ಸಾಧ್ಯತೆ ಇದೆ. ಕುಟುಂಬದ ವಾತಾವರಣ ಉತ್ತಮವಾಗಿರುತ್ತದೆ. ವೈವಾಹಿಕ ಜೀವನವೂ ಆಹ್ಲಾದಕರವಾಗಿರುತ್ತದೆ. ನಿಮ್ಮ ಕೋಪವನ್ನು ನಿಯಂತ್ರಿಸಿ,…

Read More
ಬಸವಕಲ್ಯಾಣ: ಐತಿಹಾಸಿಕ ಹಿನ್ನೆಲೆಯುಳ್ಳ ಪುರಾತನ ಶಿವಲಿಂಗ, 5 ಹೆಡೆ ನಾಗಸರ್ಪ, ಶಿಲಾಶಾಸನ ಪತ್ತೆ | Basavakalyan Ancient Shiva Linga Five Hooded Serpent And Stone Inscription Discovered

ಬಸವಕಲ್ಯಾಣ: ಐತಿಹಾಸಿಕ ಹಿನ್ನೆಲೆಯುಳ್ಳ ಪುರಾತನ ಶಿವಲಿಂಗ, 5 ಹೆಡೆ ನಾಗಸರ್ಪ, ಶಿಲಾಶಾಸನ ಪತ್ತೆ | Basavakalyan Ancient Shiva Linga Five Hooded Serpent And Stone Inscription Discovered

ಐತಿಹಾಸಿಕ ಹಿನ್ನೆಲೆಯುಳ್ಳ ಬೀದರ್‌ ಜಿಲ್ಲೆ ಬಸವಕಲ್ಯಾಣ ತಾಲೂಕಿನ ನಾರಾಯಣಪೂರ ಗ್ರಾಮದಲ್ಲಿ ಶತಮಾನಗಳ ಹಿಂದಿನ ಅವಶೇಷಗಳು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಬಸವಕಲ್ಯಾಣ: ಐತಿಹಾಸಿಕ ಹಿನ್ನೆಲೆಯುಳ್ಳ ಬೀದರ್‌ ಜಿಲ್ಲೆ ಬಸವಕಲ್ಯಾಣ ತಾಲೂಕಿನ ನಾರಾಯಣಪೂರ ಗ್ರಾಮದಲ್ಲಿ ಶತಮಾನಗಳ ಹಿಂದಿನ ಅವಶೇಷಗಳು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಹಿಂದೂ ಸಮಾವೇಶ ಹಿನ್ನೆಲೆ ಜಾಗ ಸ್ವಚ್ಛ ಹಿಂದೂ ಸಮಾವೇಶ ಹಿನ್ನೆಲೆ ಭಾನುವಾರ ನಾರಾಯಣಪುರದ ಭವಾನಿ ದೇಗುಲದ ಹಿಂಭಾಗದ ಜಾಗ ಸ್ವಚ್ಛಗೊಳಿಸುವಾಗ ಶಿವಲಿಂಗ, 5 ಹೆಡೆಯ ನಾಗಸರ್ಪ, ಶಿಲಾಶಾಸನ ಪತ್ತೆಯಾಗಿವೆ. 8 ವರ್ಷಗಳ ಹಿಂದೆಯೂ…

Read More
ಕೆನಡಾದ ರಾಜಧಾನಿ ಒಟ್ಟಾವಾದ ಶಾಪಿಂಗ್‌ ಮಾಲ್‌ ಒಂದರ ಬಳಿ ಕನ್ನಡಿಗ ಟೆಕ್ಕಿಗೆ ಗುಂಡಿಟ್ಟು ಭೀಕರವಾಗಿ ಹತ್ಯೆ | Kannadiga Techie Shot Dead Brutally In Canada

ಕೆನಡಾದ ರಾಜಧಾನಿ ಒಟ್ಟಾವಾದ ಶಾಪಿಂಗ್‌ ಮಾಲ್‌ ಒಂದರ ಬಳಿ ಕನ್ನಡಿಗ ಟೆಕ್ಕಿಗೆ ಗುಂಡಿಟ್ಟು ಭೀಕರವಾಗಿ ಹತ್ಯೆ | Kannadiga Techie Shot Dead Brutally In Canada

ಕೆನಡಾ ರಾಜಧಾನಿ ಒಟ್ಟಾವಾದ ಶಾಪಿಂಗ್‌ ಮಾಲ್‌ ಒಂದರ ಬಳಿ ಅಪರಿಚಿತ ದುಷ್ಕರ್ಮಿಗಳು ಬೆಂಗಳೂರಿನ ನೆಲಮಂಗಲ ಬಳಿಯ ತ್ಯಾಮಗೊಂಡ್ಲು ಮೂಲದ ಚಂದನ್‌ ಕುಮಾರ್‌ (37) ಎಂಬ ಟೆಕ್ಕಿಯನ್ನು ಗುಂಡಿಟ್ಟು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಒಟ್ಟಾವಾ (ಕೆನಡಾ) : ಕೆನಡಾ ರಾಜಧಾನಿ ಒಟ್ಟಾವಾದ ಶಾಪಿಂಗ್‌ ಮಾಲ್‌ ಒಂದರ ಬಳಿ ಅಪರಿಚಿತ ದುಷ್ಕರ್ಮಿಗಳು ಬೆಂಗಳೂರಿನ ನೆಲಮಂಗಲ ಬಳಿಯ ತ್ಯಾಮಗೊಂಡ್ಲು ಮೂಲದ ಚಂದನ್‌ ಕುಮಾರ್‌ (37) ಎಂಬ ಟೆಕ್ಕಿಯನ್ನು ಗುಂಡಿಟ್ಟು ಭೀಕರವಾಗಿ ಹತ್ಯೆ ಮಾಡಿದ್ದಾರೆ. ದಾಳಿಯ ತೀವ್ರತೆಗೆ ಚಂದನ್‌ರ ಅವರ ದೇಹ ತೀವ್ರ…

Read More