ಕೆನಡಾದ ರಾಜಧಾನಿ ಒಟ್ಟಾವಾದ ಶಾಪಿಂಗ್‌ ಮಾಲ್‌ ಒಂದರ ಬಳಿ ಕನ್ನಡಿಗ ಟೆಕ್ಕಿಗೆ ಗುಂಡಿಟ್ಟು ಭೀಕರವಾಗಿ ಹತ್ಯೆ | Kannadiga Techie Shot Dead Brutally In Canada

ಕೆನಡಾದ ರಾಜಧಾನಿ ಒಟ್ಟಾವಾದ ಶಾಪಿಂಗ್‌ ಮಾಲ್‌ ಒಂದರ ಬಳಿ ಕನ್ನಡಿಗ ಟೆಕ್ಕಿಗೆ ಗುಂಡಿಟ್ಟು ಭೀಕರವಾಗಿ ಹತ್ಯೆ | Kannadiga Techie Shot Dead Brutally In Canada

ಕೆನಡಾ ರಾಜಧಾನಿ ಒಟ್ಟಾವಾದ ಶಾಪಿಂಗ್‌ ಮಾಲ್‌ ಒಂದರ ಬಳಿ ಅಪರಿಚಿತ ದುಷ್ಕರ್ಮಿಗಳು ಬೆಂಗಳೂರಿನ ನೆಲಮಂಗಲ ಬಳಿಯ ತ್ಯಾಮಗೊಂಡ್ಲು ಮೂಲದ ಚಂದನ್‌ ಕುಮಾರ್‌ (37) ಎಂಬ ಟೆಕ್ಕಿಯನ್ನು ಗುಂಡಿಟ್ಟು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಒಟ್ಟಾವಾ (ಕೆನಡಾ) : ಕೆನಡಾ ರಾಜಧಾನಿ ಒಟ್ಟಾವಾದ ಶಾಪಿಂಗ್‌ ಮಾಲ್‌ ಒಂದರ ಬಳಿ ಅಪರಿಚಿತ ದುಷ್ಕರ್ಮಿಗಳು ಬೆಂಗಳೂರಿನ ನೆಲಮಂಗಲ ಬಳಿಯ ತ್ಯಾಮಗೊಂಡ್ಲು ಮೂಲದ ಚಂದನ್‌ ಕುಮಾರ್‌ (37) ಎಂಬ ಟೆಕ್ಕಿಯನ್ನು ಗುಂಡಿಟ್ಟು ಭೀಕರವಾಗಿ ಹತ್ಯೆ ಮಾಡಿದ್ದಾರೆ. ದಾಳಿಯ ತೀವ್ರತೆಗೆ ಚಂದನ್‌ರ ಅವರ ದೇಹ ತೀವ್ರ…

Read More
₹54,000 ಕೋಟಿ ಡಿಜಿಟಲ್ ವಂಚನೆ ಡಕಾಯಿತಿ ಇದ್ದಂತೆ :ಕಠಿಣ ನಿಯಮ ರೂಪಿಸಲು ಸುಪ್ರೀಂ ಕೋರ್ಟ್‌ ಸೂಚನೆ | Rs 54000 Crore Digital Fraud Is Like A Dacoity Says Supreme Court

₹54,000 ಕೋಟಿ ಡಿಜಿಟಲ್ ವಂಚನೆ ಡಕಾಯಿತಿ ಇದ್ದಂತೆ :ಕಠಿಣ ನಿಯಮ ರೂಪಿಸಲು ಸುಪ್ರೀಂ ಕೋರ್ಟ್‌ ಸೂಚನೆ | Rs 54000 Crore Digital Fraud Is Like A Dacoity Says Supreme Court

‘ದೇಶಾದ್ಯಂತ 54,000 ಕೋಟಿ ರು.ಗಳಿಗೂ ಅಧಿಕ ಮೊತ್ತವನ್ನು ಡಿಜಿಟಲ್‌ ವಂಚನೆ ಮೂಲಕ ದೋಚಲಾಗಿದೆ. ಇದು ಸಂಪೂರ್ಣ ದರೋಡೆ ಅಥವಾ ಡಕಾಯಿತಿ’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಗರಂ ಆಗಿದೆ. ನವದೆಹಲಿ : ‘ದೇಶಾದ್ಯಂತ 54,000 ಕೋಟಿ ರು.ಗಳಿಗೂ ಅಧಿಕ ಮೊತ್ತವನ್ನು ಡಿಜಿಟಲ್‌ ವಂಚನೆ ಮೂಲಕ ದೋಚಲಾಗಿದೆ. ಇದು ಸಂಪೂರ್ಣ ದರೋಡೆ ಅಥವಾ ಡಕಾಯಿತಿ’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಗರಂ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಆರ್‌ಬಿಐ, ಬ್ಯಾಂಕ್‌ಗಳು ಮತ್ತು ದೂರಸಂಪರ್ಕ ಇಲಾಖೆಯಂತಹ ಪಾಲುದಾರರ ಜೊತೆ…

Read More
8 ಸಂಸದರ ಅಮಾನತು ಹಿನ್ನೆಲೆ ಸ್ಪೀಕರ್‌ ಬಿರ್ಲಾ ವಿರುದ್ಧ ಅವಿಶ್ವಾಸ ನಿಲುವಳಿಗೆ ವಿಪಕ್ಷ ಸಿದ್ಧತೆ | Opposition Gears Up For No Confidence Motion Against Speaker Birla

8 ಸಂಸದರ ಅಮಾನತು ಹಿನ್ನೆಲೆ ಸ್ಪೀಕರ್‌ ಬಿರ್ಲಾ ವಿರುದ್ಧ ಅವಿಶ್ವಾಸ ನಿಲುವಳಿಗೆ ವಿಪಕ್ಷ ಸಿದ್ಧತೆ | Opposition Gears Up For No Confidence Motion Against Speaker Birla

ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ಕಲ್ಪಿಸದ ಹಿನ್ನೆಲೆಯಲ್ಲಿ ಸಭಾಪತಿ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿಪಕ್ಷಗಳು ತಯಾರಿ ನಡೆಸಿವೆ. ನವದೆಹಲಿ : ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ಕಲ್ಪಿಸದ ಹಿನ್ನೆಲೆಯಲ್ಲಿ ಸಭಾಪತಿ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿಪಕ್ಷಗಳು ತಯಾರಿ ನಡೆಸಿವೆ. ಸಂವಿಧಾನದ 94-ಸಿ ವಿಧಿಯ ಅಡಿಯಲ್ಲಿ (ಸ್ಪೀಕರ್‌ಗಳ ಪದಚ್ಯುತಿಗೆ ಇರುವ ನಿಯಮ) ಈ…

Read More
ಚಂದ್ರಯಾನ – 4 ಇಳಿಸಲು ಜಾಗದ ನಿರ್ಧಾರ – ದಕ್ಷಿಣ ಧ್ರುವದ ಎಂಎಂ 4 ಆಯ್ಕೆ : ಇಸ್ರೋ | Isro Finalises Landing Site For Chandrayaan 4

ಚಂದ್ರಯಾನ – 4 ಇಳಿಸಲು ಜಾಗದ ನಿರ್ಧಾರ – ದಕ್ಷಿಣ ಧ್ರುವದ ಎಂಎಂ 4 ಆಯ್ಕೆ : ಇಸ್ರೋ | Isro Finalises Landing Site For Chandrayaan 4

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-4ರ ಭಾಗವಾಗಿ ಚಂದ್ರನಂಗಳಕ್ಕೆ ಹೋಗಲಿರುವ ಲ್ಯಾಂಡರ್‌ಅನ್ನು ಇಳಿಸಲು ದಕ್ಷಿಣ ಧ್ರುವ ಪ್ರದೇಶದಲ್ಲಿ ಜಾಗವನ್ನು ನಿರ್ಧರಿಸಿದೆ. 2028ರಲ್ಲಿ ಈ ಯೋಜನೆಯನ್ನು ಕೈಗೊಳ್ಳುವುದಾಗಿ ಇಸ್ರೋ ಈಗಾಗಲೇ ಘೋಷಿಸಿದೆ. ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-4ರ ಭಾಗವಾಗಿ ಚಂದ್ರನಂಗಳಕ್ಕೆ ಹೋಗಲಿರುವ ಲ್ಯಾಂಡರ್‌ಅನ್ನು ಇಳಿಸಲು ದಕ್ಷಿಣ ಧ್ರುವ ಪ್ರದೇಶದಲ್ಲಿ ಜಾಗವನ್ನು ನಿರ್ಧರಿಸಿದೆ. 2028ರಲ್ಲಿ ಈ ಯೋಜನೆಯನ್ನು ಕೈಗೊಳ್ಳುವುದಾಗಿ ಇಸ್ರೋ ಈಗಾಗಲೇ ಘೋಷಿಸಿದೆ. ‘ಚಂದ್ರನ ಮೇಲಿರುವ ಮಾನ್ಸ್ ಮೌಟನ್‌ ಎಂಬ ಪರ್ವತ…

Read More
ಖ್ಯಾತ ಸಂಗೀತ ಸಂಯೋಜಕ ಗಾಯಕ ಅದ್ನಾನ್‌ ಜತೆ ಮೋಹನ್‌ ಭಾಗ್ವತ್‌ ಊಟ : ಕಾಂಗ್ರೆಸ್‌ ಆಕ್ರೋಶ | Congress Anger As Bhagwat Dines With Singer Adnan

ಖ್ಯಾತ ಸಂಗೀತ ಸಂಯೋಜಕ ಗಾಯಕ ಅದ್ನಾನ್‌ ಜತೆ ಮೋಹನ್‌ ಭಾಗ್ವತ್‌ ಊಟ : ಕಾಂಗ್ರೆಸ್‌ ಆಕ್ರೋಶ | Congress Anger As Bhagwat Dines With Singer Adnan

ಖ್ಯಾತ ಸಂಗೀತ ಸಂಯೋಜಕ ಅದ್ನಾನ್‌ ಸಮಿ ಜೊತೆ ಆರ್‌ಎಸ್‌ಎಸ್‌ ಮುಖ್ಯಸ್ಥ ಡಾ. ಮೋಹನ್‌ ಭಾಗ್ವತ್‌ ಊಟ ಮಾಡಿದ್ದಕ್ಕೆ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ‘ಅದ್ನಾನ್‌ ಅವರ ತಂದೆ ಪಾಕಿಸ್ತಾನ ವಾಯುಪಡೆಯಲ್ಲಿ ಪೈಲಟ್ ಆಗಿದ್ದರು. 1965ರ ಯುದ್ಧದಲ್ಲಿ ಭಾರತದ ಮೇಲೆ ದಾಳಿ ಮಾಡಿದ್ದ ತಂಡದಲ್ಲಿದ್ದರು ಮುಂಬೈ: ಖ್ಯಾತ ಸಂಗೀತ ಸಂಯೋಜಕ ಅದ್ನಾನ್‌ ಸಮಿ ಜೊತೆ ಆರ್‌ಎಸ್‌ಎಸ್‌ ಮುಖ್ಯಸ್ಥ ಡಾ. ಮೋಹನ್‌ ಭಾಗ್ವತ್‌ ಊಟ ಮಾಡಿದ್ದಕ್ಕೆ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ‘ಅದ್ನಾನ್‌ ಅವರ ತಂದೆ ಪಾಕಿಸ್ತಾನ ವಾಯುಪಡೆಯಲ್ಲಿ ಪೈಲಟ್…

Read More
ಯುಪಿಐ ಮೂಲಕ ಪಿಎಫ್‌ ಪಡೆಯಲು ಹೊಸ ಆ್ಯಪ್ – ಏಪ್ರಿಲ್‌ನಲ್ಲಿ ಇಪಿಎಫ್‌ಒ ಆ್ಯಪ್‌ ಬಿಡುಗಡೆ | New App To Access Pf Through Upi

ಯುಪಿಐ ಮೂಲಕ ಪಿಎಫ್‌ ಪಡೆಯಲು ಹೊಸ ಆ್ಯಪ್ – ಏಪ್ರಿಲ್‌ನಲ್ಲಿ ಇಪಿಎಫ್‌ಒ ಆ್ಯಪ್‌ ಬಿಡುಗಡೆ | New App To Access Pf Through Upi

ನೌಕರರ ಭವಿಷ್ಯ ನಿಧಿಯ ಹಣವನ್ನು ಬ್ಯಾಂಕ್‌ ಖಾತೆಗೆ ಸುಲಭವಾಗಿ ವರ್ಗಾಯಿಸಲು ಅನುಕೂಲವಾಗುವಂತೆ ಹೊಸ ಆ್ಯಪ್‌ಅನ್ನು ಅಭಿವೃದ್ಧಿಪಡಿಸಲಾಗಿದ್ದು, ಏಪ್ರಿಲ್‌ನಲ್ಲಿ ಬಿಡುಗಡೆ ಆಗಲಿದೆ. ಈ ಆ್ಯಪ್‌ನಲ್ಲಿ ಯುಪಿಐ ಮೂಲಕ ಪಿಎಫ್‌ ಹಣವನ್ನು ಸುಲಭವಾಗಿ ಬ್ಯಾಂಕ್‌ ಖಾತೆಗಳಿಗೆ ವರ್ಗಾವಣೆ ಮಾಡಬಹುದು. ನವದೆಹಲಿ : ನೌಕರರ ಭವಿಷ್ಯ ನಿಧಿಯ ಹಣವನ್ನು ಬ್ಯಾಂಕ್‌ ಖಾತೆಗೆ ಸುಲಭವಾಗಿ ವರ್ಗಾಯಿಸಲು ಅನುಕೂಲವಾಗುವಂತೆ ಹೊಸ ಆ್ಯಪ್‌ಅನ್ನು ಅಭಿವೃದ್ಧಿಪಡಿಸಲಾಗಿದ್ದು, ಏಪ್ರಿಲ್‌ನಲ್ಲಿ ಬಿಡುಗಡೆ ಆಗಲಿದೆ. ಈ ಆ್ಯಪ್‌ನಲ್ಲಿ ಯುಪಿಐ ಮೂಲಕ ಪಿಎಫ್‌ ಹಣವನ್ನು ಸುಲಭವಾಗಿ ಬ್ಯಾಂಕ್‌ ಖಾತೆಗಳಿಗೆ ವರ್ಗಾವಣೆ ಮಾಡಬಹುದು. ಸದ್ಯ…

Read More
ಊಟ ಮಾಡುವಾಗಲೂ ಮೊಬೈಲ್ ಏಕೆ ?- ಮೊಬೈಲ್ ದಾಸರಾಗಬೇಡಿ: ಮಕ್ಕಳಿಗೆ ಮತ್ತೆ ಪ್ರಧಾನಿ ಮೋದಿ | Why Use A Mobile Phone Even While Eating Asks Pm Modi

ಊಟ ಮಾಡುವಾಗಲೂ ಮೊಬೈಲ್ ಏಕೆ ?- ಮೊಬೈಲ್ ದಾಸರಾಗಬೇಡಿ: ಮಕ್ಕಳಿಗೆ ಮತ್ತೆ ಪ್ರಧಾನಿ ಮೋದಿ | Why Use A Mobile Phone Even While Eating Asks Pm Modi

ಇತ್ತೀಚೆಗೆ ಮಕ್ಕಳು ಮೊಬೈಲ್‌ಗೆ ದಾಸರಾಗುತ್ತಿದ್ದಾರೆ. ನೀವು ತಂತ್ರಜ್ಞಾನಕ್ಕೆ ಗುಲಾಮರಾಗಬೇಡಿ. ಬದಲಿಗೆ ಅದರಿಂದ ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ. ನವದೆಹಲಿ: ಇತ್ತೀಚೆಗೆ ಮಕ್ಕಳು ಮೊಬೈಲ್‌ಗೆ ದಾಸರಾಗುತ್ತಿದ್ದಾರೆ. ನೀವು ತಂತ್ರಜ್ಞಾನಕ್ಕೆ ಗುಲಾಮರಾಗಬೇಡಿ. ಬದಲಿಗೆ ಅದರಿಂದ ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ. ಸೋಮವಾರ ಪ್ರಸಾರವಾದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ 2ನೇ ಹಂತದಲ್ಲಿ ಪ್ರಧಾನಿ ಕೊಯಮತ್ತೂರು, ರಾಯ್ಪುರ, ರಾಜ್‌ಪುರ, ಗುವಾಹಟಿ, ಗುಜರಾತ್‌ನ ವಿದ್ಯಾರ್ಥಿಗಳ ಜತೆಗೆ…

Read More
ತಿರುಪತಿಯಲ್ಲಿ ಮದುವೆಗೆ ಇನ್ನು ದಕ್ಷಿಣೆ ಇಲ್ಲ! ಕನಿಷ್ಠ ಶುಲ್ಕದಲ್ಲಿ ವಿವಿಧ ಸೇವೆ ಆರಂಭ | No More Dakshina For Weddings In Tirupati

ತಿರುಪತಿಯಲ್ಲಿ ಮದುವೆಗೆ ಇನ್ನು ದಕ್ಷಿಣೆ ಇಲ್ಲ! ಕನಿಷ್ಠ ಶುಲ್ಕದಲ್ಲಿ ವಿವಿಧ ಸೇವೆ ಆರಂಭ | No More Dakshina For Weddings In Tirupati

ಕನಿಷ್ಠ ಶುಲ್ಕ ಪಡೆದು ಭಕ್ತರಿಗೆ ವಿವಾಹ, ಉಪನಯನ, ಚೌಲ, ಸತ್ಯನಾರಾಯಣ ಪೂಜೆ ಮೊದಲಾದ ಕಾರ್ಯಕ್ರಮಗಳನ್ನು ನಡೆಸಿಕೊಡುವ ಯೋಜನೆಯನ್ನು ಸೋಮವಾರದಿಂದ ಆರಂಭಿಸಿರುವುದಾಗಿ ತಿರುಪತಿ ವೆಂಕಟೇಶ್ವರ ದೇವಸ್ಥಾನವನ್ನು ನಿರ್ವಹಿಸುವ ಟಿಟಿಡಿ ತಿಳಿಸಿದೆ. ತಿರುಪತಿ: ಕನಿಷ್ಠ ಶುಲ್ಕ ಪಡೆದು ಭಕ್ತರಿಗೆ ವಿವಾಹ, ಉಪನಯನ, ಚೌಲ, ಸತ್ಯನಾರಾಯಣ ಪೂಜೆ ಮೊದಲಾದ ಕಾರ್ಯಕ್ರಮಗಳನ್ನು ನಡೆಸಿಕೊಡುವ ಯೋಜನೆಯನ್ನು ಸೋಮವಾರದಿಂದ ಆರಂಭಿಸಿರುವುದಾಗಿ ತಿರುಪತಿ ವೆಂಕಟೇಶ್ವರ ದೇವಸ್ಥಾನವನ್ನು ನಿರ್ವಹಿಸುವ ಟಿಟಿಡಿ ತಿಳಿಸಿದೆ. ಅಡುಗೆ ಮತ್ತು ಹೂವಿನ ಅಲಂಕಾರಗಳಂತಹ ಇತರ ವ್ಯವಸ್ಥೆಗಳಿಗೆ ಹಣ ‘ತಿರುಮಲದ ಪಾಪ ವಿನಾಶನಂ ರಸ್ತೆಯಲ್ಲಿರುವ ವಿಶಾಲವಾದ…

Read More
ಕಾಂಗ್ರೆಸ್ಸಿಗರಿಗೆ ರಾಮನ ಹೆಸರು ಅಪಥ್ಯ – ರಾಮ ಪರಿಶ್ರಮ, ಪ್ರಾಮಾಣಿಕತೆ ಪ್ರತೀಕ : ಶಾಸಕ | Rams Name Is Taboo For Congress Members Alleges Mla

ಕಾಂಗ್ರೆಸ್ಸಿಗರಿಗೆ ರಾಮನ ಹೆಸರು ಅಪಥ್ಯ – ರಾಮ ಪರಿಶ್ರಮ, ಪ್ರಾಮಾಣಿಕತೆ ಪ್ರತೀಕ : ಶಾಸಕ | Rams Name Is Taboo For Congress Members Alleges Mla

‘ಕಾಂಗ್ರೆಸ್ಸಿಗರಿಗೆ ರಾಮನ ಹೆಸರಿದ್ದರೆ ಅಪಥ್ಯ, ಹಾಗಾಗಿ ನರೇಗಾ ಬದಲಿಗೆ ವಿಬಿಜಿ ರಾಮ್‌ ಜಿ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸುತ್ತಾರೆ’ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್ ಗೌಡ ವಾಗ್ದಾಳಿ ನಡೆಸಿದರು. ಮಧುಗಿರಿ : ‘ಕಾಂಗ್ರೆಸ್ಸಿಗರಿಗೆ ರಾಮನ ಹೆಸರಿದ್ದರೆ ಅಪಥ್ಯ, ಹಾಗಾಗಿ ನರೇಗಾ ಬದಲಿಗೆ ವಿಬಿಜಿ ರಾಮ್‌ ಜಿ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸುತ್ತಾರೆ’ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್ ಗೌಡ ವಾಗ್ದಾಳಿ ನಡೆಸಿದರು. ಇಲ್ಲಿನ ವೇಮನ ಸಮುದಾಯ ಭವನದಲ್ಲಿ ಇತ್ತೀಚೆಗೆ ನಡೆದ ವಿಬಿ ಜಿ ರಾಂ…

Read More
ಬಹಿಷ್ಕಾರದಿಂದ ಪಾಕ್‌ ಯೂಟರ್ನ್‌ ?ಭಾರತ ಜತೆ ಟಿ 20 ಪಂದ್ಯದ ಕುರಿತು ಇಂದು ಘೋಷಣೆ ? | Pakistan U Turn Due To Boycott Announcement Today On T20 Match With India

ಬಹಿಷ್ಕಾರದಿಂದ ಪಾಕ್‌ ಯೂಟರ್ನ್‌ ?ಭಾರತ ಜತೆ ಟಿ 20 ಪಂದ್ಯದ ಕುರಿತು ಇಂದು ಘೋಷಣೆ ? | Pakistan U Turn Due To Boycott Announcement Today On T20 Match With India

ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಫೆ.15ರಂದು ನಿಗದಿಯಾಗಿರುವ ಪಂದ್ಯದಲ್ಲಿ ಆಡಲ್ಲ ಎಂದಿದ್ದ ಪಾಕಿಸ್ತಾನ ಈಗ ತನ್ನ ನಿರ್ಧಾರದಿಂದ ಬಹುತೇಕ ಹಿಂದಕ್ಕೆ ಸರಿದಿದೆ.   ಈಗ ಸ್ವತಃ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ(ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿಯೇ ಪಂದ್ಯದ ಕುರಿತು ಸುಳಿವು ನೀಡಿದ್ದಾರೆ. ಲಾಹೋರ್‌: ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಫೆ.15ರಂದು ನಿಗದಿಯಾಗಿರುವ ಪಂದ್ಯದಲ್ಲಿ ಆಡಲ್ಲ ಎಂದಿದ್ದ ಪಾಕಿಸ್ತಾನ ಈಗ ತನ್ನ ನಿರ್ಧಾರದಿಂದ ಬಹುತೇಕ ಹಿಂದಕ್ಕೆ ಸರಿದಿದೆ. ಪಾಕಿಸ್ತಾನ ಸರ್ಕಾರದ ನಿಲುವಿಗೆ ವಿರುದ್ಧ ಎಂಬಂತೆ ಈಗ ಸ್ವತಃ ಪಾಕಿಸ್ತಾನ ಕ್ರಿಕೆಟ್‌…

Read More