ತಿರುಪತಿಯಲ್ಲಿ ಮದುವೆಗೆ ಇನ್ನು ದಕ್ಷಿಣೆ ಇಲ್ಲ! ಕನಿಷ್ಠ ಶುಲ್ಕದಲ್ಲಿ ವಿವಿಧ ಸೇವೆ ಆರಂಭ | No More Dakshina For Weddings In Tirupati

ತಿರುಪತಿಯಲ್ಲಿ ಮದುವೆಗೆ ಇನ್ನು ದಕ್ಷಿಣೆ ಇಲ್ಲ! ಕನಿಷ್ಠ ಶುಲ್ಕದಲ್ಲಿ ವಿವಿಧ ಸೇವೆ ಆರಂಭ | No More Dakshina For Weddings In Tirupati

ಕನಿಷ್ಠ ಶುಲ್ಕ ಪಡೆದು ಭಕ್ತರಿಗೆ ವಿವಾಹ, ಉಪನಯನ, ಚೌಲ, ಸತ್ಯನಾರಾಯಣ ಪೂಜೆ ಮೊದಲಾದ ಕಾರ್ಯಕ್ರಮಗಳನ್ನು ನಡೆಸಿಕೊಡುವ ಯೋಜನೆಯನ್ನು ಸೋಮವಾರದಿಂದ ಆರಂಭಿಸಿರುವುದಾಗಿ ತಿರುಪತಿ ವೆಂಕಟೇಶ್ವರ ದೇವಸ್ಥಾನವನ್ನು ನಿರ್ವಹಿಸುವ ಟಿಟಿಡಿ ತಿಳಿಸಿದೆ. ತಿರುಪತಿ: ಕನಿಷ್ಠ ಶುಲ್ಕ ಪಡೆದು ಭಕ್ತರಿಗೆ ವಿವಾಹ, ಉಪನಯನ, ಚೌಲ, ಸತ್ಯನಾರಾಯಣ ಪೂಜೆ ಮೊದಲಾದ ಕಾರ್ಯಕ್ರಮಗಳನ್ನು ನಡೆಸಿಕೊಡುವ ಯೋಜನೆಯನ್ನು ಸೋಮವಾರದಿಂದ ಆರಂಭಿಸಿರುವುದಾಗಿ ತಿರುಪತಿ ವೆಂಕಟೇಶ್ವರ ದೇವಸ್ಥಾನವನ್ನು ನಿರ್ವಹಿಸುವ ಟಿಟಿಡಿ ತಿಳಿಸಿದೆ. ಅಡುಗೆ ಮತ್ತು ಹೂವಿನ ಅಲಂಕಾರಗಳಂತಹ ಇತರ ವ್ಯವಸ್ಥೆಗಳಿಗೆ ಹಣ ‘ತಿರುಮಲದ ಪಾಪ ವಿನಾಶನಂ ರಸ್ತೆಯಲ್ಲಿರುವ ವಿಶಾಲವಾದ…

Read More
ಕಾಂಗ್ರೆಸ್ಸಿಗರಿಗೆ ರಾಮನ ಹೆಸರು ಅಪಥ್ಯ – ರಾಮ ಪರಿಶ್ರಮ, ಪ್ರಾಮಾಣಿಕತೆ ಪ್ರತೀಕ : ಶಾಸಕ | Rams Name Is Taboo For Congress Members Alleges Mla

ಕಾಂಗ್ರೆಸ್ಸಿಗರಿಗೆ ರಾಮನ ಹೆಸರು ಅಪಥ್ಯ – ರಾಮ ಪರಿಶ್ರಮ, ಪ್ರಾಮಾಣಿಕತೆ ಪ್ರತೀಕ : ಶಾಸಕ | Rams Name Is Taboo For Congress Members Alleges Mla

‘ಕಾಂಗ್ರೆಸ್ಸಿಗರಿಗೆ ರಾಮನ ಹೆಸರಿದ್ದರೆ ಅಪಥ್ಯ, ಹಾಗಾಗಿ ನರೇಗಾ ಬದಲಿಗೆ ವಿಬಿಜಿ ರಾಮ್‌ ಜಿ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸುತ್ತಾರೆ’ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್ ಗೌಡ ವಾಗ್ದಾಳಿ ನಡೆಸಿದರು. ಮಧುಗಿರಿ : ‘ಕಾಂಗ್ರೆಸ್ಸಿಗರಿಗೆ ರಾಮನ ಹೆಸರಿದ್ದರೆ ಅಪಥ್ಯ, ಹಾಗಾಗಿ ನರೇಗಾ ಬದಲಿಗೆ ವಿಬಿಜಿ ರಾಮ್‌ ಜಿ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸುತ್ತಾರೆ’ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್ ಗೌಡ ವಾಗ್ದಾಳಿ ನಡೆಸಿದರು. ಇಲ್ಲಿನ ವೇಮನ ಸಮುದಾಯ ಭವನದಲ್ಲಿ ಇತ್ತೀಚೆಗೆ ನಡೆದ ವಿಬಿ ಜಿ ರಾಂ…

Read More
ಬಹಿಷ್ಕಾರದಿಂದ ಪಾಕ್‌ ಯೂಟರ್ನ್‌ ?ಭಾರತ ಜತೆ ಟಿ 20 ಪಂದ್ಯದ ಕುರಿತು ಇಂದು ಘೋಷಣೆ ? | Pakistan U Turn Due To Boycott Announcement Today On T20 Match With India

ಬಹಿಷ್ಕಾರದಿಂದ ಪಾಕ್‌ ಯೂಟರ್ನ್‌ ?ಭಾರತ ಜತೆ ಟಿ 20 ಪಂದ್ಯದ ಕುರಿತು ಇಂದು ಘೋಷಣೆ ? | Pakistan U Turn Due To Boycott Announcement Today On T20 Match With India

ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಫೆ.15ರಂದು ನಿಗದಿಯಾಗಿರುವ ಪಂದ್ಯದಲ್ಲಿ ಆಡಲ್ಲ ಎಂದಿದ್ದ ಪಾಕಿಸ್ತಾನ ಈಗ ತನ್ನ ನಿರ್ಧಾರದಿಂದ ಬಹುತೇಕ ಹಿಂದಕ್ಕೆ ಸರಿದಿದೆ.   ಈಗ ಸ್ವತಃ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ(ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿಯೇ ಪಂದ್ಯದ ಕುರಿತು ಸುಳಿವು ನೀಡಿದ್ದಾರೆ. ಲಾಹೋರ್‌: ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಫೆ.15ರಂದು ನಿಗದಿಯಾಗಿರುವ ಪಂದ್ಯದಲ್ಲಿ ಆಡಲ್ಲ ಎಂದಿದ್ದ ಪಾಕಿಸ್ತಾನ ಈಗ ತನ್ನ ನಿರ್ಧಾರದಿಂದ ಬಹುತೇಕ ಹಿಂದಕ್ಕೆ ಸರಿದಿದೆ. ಪಾಕಿಸ್ತಾನ ಸರ್ಕಾರದ ನಿಲುವಿಗೆ ವಿರುದ್ಧ ಎಂಬಂತೆ ಈಗ ಸ್ವತಃ ಪಾಕಿಸ್ತಾನ ಕ್ರಿಕೆಟ್‌…

Read More
ಬ್ರಿಟನ್‌ಗೆ ಮೊದಲ ಮುಸ್ಲಿಂ ಪ್ರಧಾನಿ?- ಎಪ್‌ಸ್ಟೀನ್‌ ಕೇಸಲ್ಲಿ ಸ್ಟಾರ್ಮರ್‌ಗೆ ಸಂಕಷ್ಟ | First Muslim Prime Minister Of Britain Starmer Faces Trouble In Epstein Case

ಬ್ರಿಟನ್‌ಗೆ ಮೊದಲ ಮುಸ್ಲಿಂ ಪ್ರಧಾನಿ?- ಎಪ್‌ಸ್ಟೀನ್‌ ಕೇಸಲ್ಲಿ ಸ್ಟಾರ್ಮರ್‌ಗೆ ಸಂಕಷ್ಟ | First Muslim Prime Minister Of Britain Starmer Faces Trouble In Epstein Case

ಅಮೆರಿಕದ ಹೈಪ್ರೊಫೈಲ್‌ ಎಪ್‌ಸ್ಟೀನ್‌ ಲೈಂಗಿಕ ಹಗರಣ ಬಿರುಗಾಳಿ ಹಿನ್ನೆಲೆಯಲ್ಲಿ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ ನೀಡಬಹುದು. ಗೃಹ ಸಚಿವೆ ಶಬಾನಾ ಮಹಮೂದ್ ಅವರು ನೂತನ ಪ್ರಧಾನಿ ಆಗಬಹುದು ಎಂಬ ಗುಲ್ಲು ಬ್ರಿಟನ್‌ನಲ್ಲಿ ಹರಡಿದೆ. ಲಂಡನ್‌: ಅಮೆರಿಕದ ಹೈಪ್ರೊಫೈಲ್‌ ಎಪ್‌ಸ್ಟೀನ್‌ ಲೈಂಗಿಕ ಹಗರಣ ಬಿರುಗಾಳಿ ಹಿನ್ನೆಲೆಯಲ್ಲಿ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ ನೀಡಬಹುದು. ಗೃಹ ಸಚಿವೆ ಶಬಾನಾ ಮಹಮೂದ್ ಅವರು ನೂತನ ಪ್ರಧಾನಿ ಆಗಬಹುದು ಎಂಬ ಗುಲ್ಲು ಬ್ರಿಟನ್‌ನಲ್ಲಿ ಹರಡಿದೆ. ಪಾಕಿಸ್ತಾನ ಮೂಲದವರಾದ ಶಬಾನಾ ಪ್ರಧಾನಿಯಾದರೆ,…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 10ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 10ರ ದಿನಭವಿಷ್ಯ

ಜನ್ಮಸಂಖ್ಯೆ ೭, ೮, ೯ರ ದಿನಭವಿಷ್ಯವನ್ನು ನೀಡುತ್ತದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಯಾರಿಗೆ ಅಂತ ಸಮಾಜಾಯಿಷಿ ಹೇಳುವುದು ಎಂಬ ಚಿಂತೆ ಅಥವಾ ಆತಂಕ ನಿಮ್ಮನ್ನು ಕಾಡುವುದಕ್ಕೆ ಶುರುವಾಗಲಿದೆ. ಈ ಹಿಂದೆ ನಿಮಗೆ ನಿಧಾನವಾಗಿ ನೀಡಿದರೂ ಪರವಾಗಿಲ್ಲ ಎಂದು ಹೇಳಿ ಸಾಲ ನೀಡಿದ್ದವರು ತಮಗೆ ತುರ್ತಾಗಿ ಇರಬೇಕೆಂದರೆ ಹಾಗೂ ಹಣವನ್ನು ಈಗಲೇ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 10ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 10ರ ದಿನಭವಿಷ್ಯ

8ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನೀವು ಇಷ್ಟು ಕಾಲ ಕೇಳಿದ ತಕ್ಷಣ ಇತರರಿಗೆ ಕೆಲಸ ಮಾಡಿಕೊಡುತ್ತಿದ್ದವರಿಗೆ ಕೆಲಸ ಆಗುವ ತನಕ ಒಂದು ರೀತಿ ಇರುತ್ತದೆ, ಆ ನಂತರ ಜನರು ಬದಲಾಗುತ್ತಿದ್ದಾರೆ ಎಂದು ಬಲವಾಗಿ ಅನಿಸುತ್ತದೆ. ಒಂದೇ ಕಡೆ ಹಾಗೂ ಒಂದೇ ರೀತಿಯಲ್ಲಿ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 10ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 10ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗುತ್ತದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಪ್ರಯಾಣದಲ್ಲಿ ಇರುವವರು ಬೆಲೆ ಬಾಳುವ ವಸ್ತುಗಳ ಕಡೆಗೆ ಲಕ್ಷ್ಯ ನೀಡಿ. ಮನೆಯಲ್ಲಿ ಇರುವಂತಹ ಪ್ರಮುಖ ಕಾಗದ- ಪತ್ರಗಳನ್ನು ಪರಿಶೀಲಿಸಿಕೊಳ್ಳಿ. ಅದರ ನಕಲು ತೆಗೆಸುವುದಕ್ಕೆ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗುತ್ತೀರಿ ಎಂದಾದರೆ ಜೋಪಾನವಾಗಿ ವಾಪಸ್ ತಂದು, ಮನೆಯಲ್ಲಿ…

Read More
Horoscope Today 10 February : ಇಂದು ಈ ರಾಶಿಯವರು ಆಸ್ತಿಯು ಶಾಶ್ವತವಾಗಿ ಉಳಿಯದು

Horoscope Today 10 February : ಇಂದು ಈ ರಾಶಿಯವರು ಆಸ್ತಿಯು ಶಾಶ್ವತವಾಗಿ ಉಳಿಯದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಕಾಲೇಜಿನ ಮಾಘ ಮಾಸ ಕೃಷ್ಣ ಪಕ್ಷದ ಅಷ್ಟಮೀ ತಿಥಿ ಮಂಗಳವಾರ ಒಪ್ಪಿಗೆ, ಕುಶಲತೆ, ಸ್ಪಂದನ, ಸೇವೆಯ ಮನಸ್ಸು, ಹಣದ ಹೂಡಿಕೆ, ಮಾರಾಟದ ಲಾಭ ಇರಲಿದೆ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಪುರಸ್ಕಾರ : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಸೂರ್ಯ ಜ್ಯೇಷ್ಠಾ,…

Read More
Stevia for Diabetes: ಮಧುಮೇಹ ರೋಗಿಗಳು ಸಕ್ಕರೆಗೆ ಬದಲಾಗಿ ಈ ಸಿಹಿ ಎಲೆಯನ್ನು ಬಳಸಿದ್ರೆ ಬ್ಲಡ್ ಶುಗರ್ ನಿಯಂತ್ರಣ | Stevia For Diabetes This Plant Reduce Blood Sugar Level

Stevia for Diabetes: ಮಧುಮೇಹ ರೋಗಿಗಳು ಸಕ್ಕರೆಗೆ ಬದಲಾಗಿ ಈ ಸಿಹಿ ಎಲೆಯನ್ನು ಬಳಸಿದ್ರೆ ಬ್ಲಡ್ ಶುಗರ್ ನಿಯಂತ್ರಣ | Stevia For Diabetes This Plant Reduce Blood Sugar Level

Stevia for Diabetes: ಮಧುಮೇಹ ರೋಗಿಗಳಿಗೆ ಸ್ಟೀವಿಯಾ ಒಂದು ದಿವ್ಯೌಷಧ. ಇದರಲ್ಲಿ ಕ್ಯಾಲೊರಿಗಳಿಲ್ಲ ಮತ್ತು ಇದನ್ನು ಸಕ್ಕರೆ ಬದಲಿಯಾಗಿ ಬಳಸಬಹುದು. ಸ್ಟೀವಿಯಾವನ್ನು ಸಿಹಿ ತುಳಸಿ ಎಂದೂ ಕರೆಯುತ್ತಾರೆ. ಇದು ಬಿಳಿ ಸಕ್ಕರೆಗಿಂತ 100 ರಿಂದ 300 ಪಟ್ಟು ಸಿಹಿಯಾಗಿರುತ್ತದೆ.  ಸ್ಟೀವಿಯಾ ಎಂಬ ಸಿಹಿ ತುಳಸಿ ಪ್ರಪಂಚದಾದ್ಯಂತ ಮಧುಮೇಹ (diabetes) ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ತಜ್ಞರ ಪ್ರಕಾರ, ಕೆಟ್ಟ ಜೀವನಶೈಲಿ ಮತ್ತು ತಪ್ಪು ಆಹಾರ ಪದ್ಧತಿಯಿಂದಾಗಿ ಅನೇಕ ರೋಗಗಳು ಹುಟ್ಟುತ್ತವೆ. ಅವುಗಳಲ್ಲಿ ಮಧುಮೇಹವೂ ಒಂದು. ಟೈಪ್ 2…

Read More
‘ದೃಷ್ಟಿ ಬೊಟ್ಟು’ ಧಾರಾವಾಹಿಯ ಕೃಷ್ಣಸುಂದರಿಯ ಈ ಲುಕ್ ಹೇಗಿದೆ?

‘ದೃಷ್ಟಿ ಬೊಟ್ಟು’ ಧಾರಾವಾಹಿಯ ಕೃಷ್ಣಸುಂದರಿಯ ಈ ಲುಕ್ ಹೇಗಿದೆ?

Arpita Mohithe: ದೃಷ್ಟಿಬೊಟ್ಟು ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದ ನಟಿ ಅರ್ಪಿತಾ ಮೋಹಿತೆ, ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೊಗಳ ಮೂಲಕ ಸದ್ದು ಮಾಡ್ತಿದ್ದಾರೆ. Source link

Read More