ತಿರುಪತಿಯಲ್ಲಿ ಮದುವೆಗೆ ಇನ್ನು ದಕ್ಷಿಣೆ ಇಲ್ಲ! ಕನಿಷ್ಠ ಶುಲ್ಕದಲ್ಲಿ ವಿವಿಧ ಸೇವೆ ಆರಂಭ | No More Dakshina For Weddings In Tirupati
ಕನಿಷ್ಠ ಶುಲ್ಕ ಪಡೆದು ಭಕ್ತರಿಗೆ ವಿವಾಹ, ಉಪನಯನ, ಚೌಲ, ಸತ್ಯನಾರಾಯಣ ಪೂಜೆ ಮೊದಲಾದ ಕಾರ್ಯಕ್ರಮಗಳನ್ನು ನಡೆಸಿಕೊಡುವ ಯೋಜನೆಯನ್ನು ಸೋಮವಾರದಿಂದ ಆರಂಭಿಸಿರುವುದಾಗಿ ತಿರುಪತಿ ವೆಂಕಟೇಶ್ವರ ದೇವಸ್ಥಾನವನ್ನು ನಿರ್ವಹಿಸುವ ಟಿಟಿಡಿ ತಿಳಿಸಿದೆ. ತಿರುಪತಿ: ಕನಿಷ್ಠ ಶುಲ್ಕ ಪಡೆದು ಭಕ್ತರಿಗೆ ವಿವಾಹ, ಉಪನಯನ, ಚೌಲ, ಸತ್ಯನಾರಾಯಣ ಪೂಜೆ ಮೊದಲಾದ ಕಾರ್ಯಕ್ರಮಗಳನ್ನು ನಡೆಸಿಕೊಡುವ ಯೋಜನೆಯನ್ನು ಸೋಮವಾರದಿಂದ ಆರಂಭಿಸಿರುವುದಾಗಿ ತಿರುಪತಿ ವೆಂಕಟೇಶ್ವರ ದೇವಸ್ಥಾನವನ್ನು ನಿರ್ವಹಿಸುವ ಟಿಟಿಡಿ ತಿಳಿಸಿದೆ. ಅಡುಗೆ ಮತ್ತು ಹೂವಿನ ಅಲಂಕಾರಗಳಂತಹ ಇತರ ವ್ಯವಸ್ಥೆಗಳಿಗೆ ಹಣ ‘ತಿರುಮಲದ ಪಾಪ ವಿನಾಶನಂ ರಸ್ತೆಯಲ್ಲಿರುವ ವಿಶಾಲವಾದ…