ನಟ ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ: ವಿಡಿಯೋ

ನಟ ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ: ವಿಡಿಯೋ

ಬಹುಭಾಷಾ ನಟ ಪ್ರಕಾಶ್ ರಾಜ್ (ಪ್ರಕಾಶ್ ರಾಜ್) ಅವರ ತಾಯಿ ನಿಧನರಾದರು. ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ನಿನ್ನೆ ನಿಧನರಾದರು, ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು, ಸ್ವರ್ಣಲತಾ ಹೈದರಾಬಾದ್ ಅಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸ್ವರ್ಣಲತಾ ಅವರ ಅಂತಿಮ ಸಂಸ್ಕಾರ ಕ್ರೈಸ್ತ ಪದ್ಧತಿಯಂತೆ ನೆರವೇರಿದ್ದು, ಇಂದು ಶಾಂತಿನಗರ ಚರ್ಚ್‌ನಲ್ಲಿ ಸ್ವರ್ಣಲತಾ ಅವರಿಗಾಗಿ ವಿಶೇಷ ಪ್ರಾರ್ಥನೆ ಸಹ ಮಾಡಲಾಯ್ತು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More
Yash: ಕಾಲಿಟ್ಟಲ್ಲೆಲ್ಲಾ ಧೂಳು.. ಕಟ್ಟಿದ್ದು ಹೇಗೆ ಕೋಟಿಗಳ ಕೋಟೆ..? ಇದು ರಿಯಲ್ ರಾಕಿ ಭಾಯ್ ರೋಚಕ ಕಥೆ! | Yash Net Worth Success Story Kgf Rocky Bhai Rise Gvd

Yash: ಕಾಲಿಟ್ಟಲ್ಲೆಲ್ಲಾ ಧೂಳು.. ಕಟ್ಟಿದ್ದು ಹೇಗೆ ಕೋಟಿಗಳ ಕೋಟೆ..? ಇದು ರಿಯಲ್ ರಾಕಿ ಭಾಯ್ ರೋಚಕ ಕಥೆ! | Yash Net Worth Success Story Kgf Rocky Bhai Rise Gvd

ಕನ್ನಡದ ನಟ ರಾಕಿಂಗ್ ಸ್ಟಾರ್ ಯಶ್ ಈಗ ಜಗತ್ತೇ ಮೆಚ್ಚಿದ ರಾಕಿ ಭಾಯ್. ಯಶ್ ಸಿನಿಮಾ ಅಥವಾ ಜೀವನವನ್ನು ನೋಡುವುದಾದರೆ ‘ಕೆಜಿಎಫ್‌’ಗೂ ಮೊದಲು ಮತ್ತು ಕೆಜಿಎಫ್ ನಂತರ ಅಂತ ಡಿವೈಡ್ ಮಾಡಬೇಕು. ಮನೆ ಮಗ ರಾಕಿಂಗ್ ಸ್ಟಾರ್​ ಯಶ್​ ಈಗ ಭಾರತೀಯ ಚಿತ್ರರಂಗವನ್ನೇ ಆಳುತ್ತಿದ್ದಾರೆ. ಬರೀ ಕನ್ನಡ ನಾಡಿನಲ್ಲಿ ಸುತ್ತುತ್ತಿದ್ದ ಯಶ್​​ರನ್ನ ಈಗ ಇಡೀ ಜಗತ್ತೇ ಮೆಚ್ಚುತ್ತಿದೆ. ಟಾಕ್ಸಿಕ್​​ ಸಿನಿಮಾದಿಂದ ಗ್ಲೋಬಲ್ ಮಾರ್ಕೆಟ್​​ಗೆ ಎಂಟ್ರಿ ಕೊಟ್ಟಿರೋ ರಾಕಿಂಗ್ ಸ್ಟಾರ್​​​ ಇಷ್ಟು ಎತ್ತರಕ್ಕೆ ಬೆಳೆದುಬಂದಿದ್ದೇ ಒಂದು ರೋಚಕ ಕತೆ….

Read More
ಬಿಹಾರದ ನಳಂದಾ ದೇಗುಲದಲ್ಲಿ ಶೀತಲ ಅಷ್ಟಮಿ ಪೂಜೆಯ ವೇಳೆ ಭಾರಿ ಕಾಲ್ತುಳಿತ: 9 ಜನರು ಸಾವು | Stampede During Sheetal Ashtami Puja At Nalanda Temple In Bihar 9 People Dead

ಬಿಹಾರದ ನಳಂದಾ ದೇಗುಲದಲ್ಲಿ ಶೀತಲ ಅಷ್ಟಮಿ ಪೂಜೆಯ ವೇಳೆ ಭಾರಿ ಕಾಲ್ತುಳಿತ: 9 ಜನರು ಸಾವು | Stampede During Sheetal Ashtami Puja At Nalanda Temple In Bihar 9 People Dead

ಬಿಹಾರದ ನಳಂದ ಜಿಲ್ಲೆಯ ಶೀತಲಾ ಮಾತಾ ದೇವಾಲಯದಲ್ಲಿ ಶೀತಲ ಅಷ್ಟಮಿ ಪೂಜೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ನಿರೀಕ್ಷೆ ಮೀರಿ ಜನಸಂದಣಿ ಸೇರಿದ್ದರಿಂದ ಮತ್ತು ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದ ಕಾರಣ ಈ ದುರಂತ ಸಂಭವಿಸಿದೆ.  ಬಿಹಾರದಲ್ಲಿ ಭೀಕರ ಕಾಲ್ತುಳಿತಕ್ಕೆ 9 ಜನ ಬಲಿ: ಬಿಹಾರದ ನಳಂದ ಜಿಲ್ಲೆಯ ದೇಗುಲವೊಂದರಲ್ಲಿ ನಡೆದ ಕಾಲ್ತುಳಿತದಲ್ಲಿ ಒಟ್ಟು 9 ಜನ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಇಲ್ಲಿನ ಶೀತಲಾ ಮಾತಾ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ದುರಂತದಲ್ಲಿ ಒಂಬತ್ತು…

Read More
ಬೆಳ್ತಂಗಡಿ ದುರಂತ! ಚಲಿಸ್ತಿದ್ದ KSRTC ಬಸ್​ ಡೋರ್​ ಓಪನ್​: ರಸ್ತೆಗೆ ಬಿದ್ದ ವಿದ್ಯಾರ್ಥಿನಿಯರು- CCTVಯಲ್ಲಿ ಸೆರೆ | Moving Ksrtc Bus Door Open Girls Fell On The Road Caught On Cctv Suc

ಬೆಳ್ತಂಗಡಿ ದುರಂತ! ಚಲಿಸ್ತಿದ್ದ KSRTC ಬಸ್​ ಡೋರ್​ ಓಪನ್​: ರಸ್ತೆಗೆ ಬಿದ್ದ ವಿದ್ಯಾರ್ಥಿನಿಯರು- CCTVಯಲ್ಲಿ ಸೆರೆ | Moving Ksrtc Bus Door Open Girls Fell On The Road Caught On Cctv Suc

ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ, ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಅಕ್ಕ-ತಂಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಭಯಾನಕ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮುಖ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್ಸಿನ ಬಾಗಿಲು ಏಕಾಏಕಿ ತೆರೆದುಕೊಂಡಿದ್ದು, ಇಬ್ಬರು ವಿದ್ಯಾರ್ಥಿನಿಯರು ಬಸ್​ನಿಂದ ಕೆಳಕ್ಕೆ ಬಿದ್ದಿರುವ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಇದರ ಭಯಾನಕ ದೃಶ್ಯಗಳು ಸೆರೆಯಾಗಿವೆ. ವಿದ್ಯಾರ್ಥಿನಿಯರಿಗೆ…

Read More
ನಿಮ್ಮ ಹೆಸರು ಈ 4 ಅಕ್ಷರಗಳಿಂದ ಶುರುವಾದರೆ, ಜೀವನದಲ್ಲಿ ಹಣದ ಕಷ್ಟವೇ ಬರಲ್ಲ!

ನಿಮ್ಮ ಹೆಸರು ಈ 4 ಅಕ್ಷರಗಳಿಂದ ಶುರುವಾದರೆ, ಜೀವನದಲ್ಲಿ ಹಣದ ಕಷ್ಟವೇ ಬರಲ್ಲ!

<p>Four English Letters That Attract Financial Fortune ಸಂಖ್ಯಾಶಾಸ್ತ್ರವು ಜ್ಯೋತಿಷ್ಯದ ಒಂದು ಭಾಗ. ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ಇಂಗ್ಲಿಷ್ ಅಕ್ಷರಗಳಿಂದ ಹೆಸರು ಆರಂಭವಾಗುವ ಜನರು ಜೀವನದಲ್ಲಿ ಹೆಚ್ಚು ಹಣ ಗಳಿಸುತ್ತಾರೆ. ಇವರಿಗೆ ಲಕ್ಷ್ಮೀ ದೇವಿಯ ಆಶೀರ್ವಾದ ಸದಾ ಇರುತ್ತದೆ.</p><img>ಇಂಗ್ಲಿಷ್ ಅಕ್ಷರ ‘B’ ಯಿಂದ ಹೆಸರು ಆರಂಭವಾಗುವವರು ತುಂಬಾ ಅದೃಷ್ಟವಂತರು. ಇವರು ಧೈರ್ಯವಂತರಾಗಿದ್ದು, ಪ್ರಾಮಾಣಿಕವಾಗಿ ಬದುಕುತ್ತಾರೆ. ತಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಹೊಂದಿರುತ್ತಾರೆ. ಇವರ ಆರ್ಥಿಕ ಸ್ಥಿತಿ ಯಾವಾಗಲೂ ಚೆನ್ನಾಗಿರುತ್ತದೆ ಮತ್ತು ಲಕ್ಷ್ಮೀ ದೇವಿಯ ಕೃಪೆಯಿಂದ…

Read More
ಹಣ್ಣು ಕೊಟ್ಟ ಅಜ್ಜಿಯ ಸಾವಿಗೆ ಕಂಬನಿ ಮಿಡಿದ ಕಪಿರಾಯ; ಮೃತದೇಹದ ಮೇಲೆ ಮಲಗಿ ಕೋತಿಯ ಮೂಕರೋಧನೆ! | Ramanagara Channapatna Monkey Mourns Death Of Old Woman Parvathamma Sat

ಹಣ್ಣು ಕೊಟ್ಟ ಅಜ್ಜಿಯ ಸಾವಿಗೆ ಕಂಬನಿ ಮಿಡಿದ ಕಪಿರಾಯ; ಮೃತದೇಹದ ಮೇಲೆ ಮಲಗಿ ಕೋತಿಯ ಮೂಕರೋಧನೆ! | Ramanagara Channapatna Monkey Mourns Death Of Old Woman Parvathamma Sat

‘ನಾವೆಲ್ಲರೂ ಅಜ್ಜಿಯ ಸಾವಿಗೆ ಮರುಕ ವ್ಯಕ್ತಪಡಿಸುತ್ತಿದ್ದೇವೆ, ಆದರೆ ಈ ಮೂಕ ಪ್ರಾಣಿ ತೋರಿಸುತ್ತಿರುವ ಪ್ರೀತಿ ನಿಜಕ್ಕೂ ದೊಡ್ಡದು. ಮನುಷ್ಯರಿಗಿಂತ ಪ್ರಾಣಿಗಳೇ ಮೇಲು ಅನ್ನೋದು ಈ ಘಟನೆಯಿಂದ ಸಾಬೀತಾಗಿದೆ’ ಎಂದು ಬಿ.ವಿ. ಹಳ್ಳಿಯ ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ. ಅಂತಿಮ ಸಂಸ್ಕಾರದವರೆಗೂ ಆ ಮಂಗ ಅಜ್ಜಿಯ ಜೊತೆಯಲ್ಲೇ ಇದ್ದು ತನ್ನ ನಿಷ್ಠೆಯನ್ನು ಮೆರೆದಿದೆ.  ಈ ಘಟನೆಯು ಕೇವಲ ಒಂದು ಸಾವಿನ ಸುದ್ದಿಯಲ್ಲ, ಇದು ಪ್ರಕೃತಿ ಮತ್ತು ಮಾನವನ ನಡುವಿನ ಮಮಕಾರದ ಸಂಕೇತವಾಗಿದೆ. ನಿಸ್ವಾರ್ಥ ಪ್ರೀತಿ ನೀಡಿದರೆ ಪ್ರಾಣಿಗಳು ಕೂಡ ಮನುಷ್ಯರಿಗಾಗಿ ಪ್ರಾಣ…

Read More
Sanjay Dutt ಸಂಜಯ್ ದತ್ ಬಾರ್ & ರೆಸ್ಟೋರೆಂಟ್ ಜೀವಂತ ಮೀನಿನ ಕಾಕ್‌ಟೇಲ್, ವಿವಾದ ಬೆನ್ನಲ್ಲೇ ರದ್ದು | Sanjay Dutt Resto Bar Discontinued Controversial Cocktail With Live Fish

Sanjay Dutt ಸಂಜಯ್ ದತ್ ಬಾರ್ & ರೆಸ್ಟೋರೆಂಟ್ ಜೀವಂತ ಮೀನಿನ ಕಾಕ್‌ಟೇಲ್, ವಿವಾದ ಬೆನ್ನಲ್ಲೇ ರದ್ದು | Sanjay Dutt Resto Bar Discontinued Controversial Cocktail With Live Fish

ಸಂಜಯ್ ದತ್ ಬಾರ್ & ರೆಸ್ಟೋರೆಂಟ್ ಜೀವಂತ ಮೀನಿನ ಕಾಕ್‌ಟೇಲ್, ವಿವಾದ ಬೆನ್ನಲ್ಲೇ ರದ್ದು, ಜೀವಂತ ಬೆಟ್ಟಾ ಮೀನುನ್ನು ಕಾಕ್‌ಟೇಲ್‌ನಲ್ಲಿ ಹಾಕಿ ಕೊಡಲಾಗುತ್ತಿತ್ತು. ಕಾಕ್‌ಟೇಲ್‌ನಲ್ಲಿ ಮೀನು ಹಾಕಿ ನೀಡುವುದೇಕೆ?  ಮುಂಬೈ (ಮಾ.31) ಧುರಂಧರ್ 2 ಸಿನಿಮಾ ಮೂಲಕ ಭಾರಿ ಸದ್ದು ಮಾಡುತ್ತಿರುವ ಬಾಲಿವುಡ್ ನಟ ಸಂಜಯ್ ದತ್ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಇತ್ತೀಚೆಗೆ ಸಂಜಯ್ ದತ್ ಮುಂಬೈನಲ್ಲಿ ರೆಸ್ಟೋ ಬಾರ್ ಆರಂಭಿಸಿದ್ದರು. ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿನ ಕಾಕ್‌ಟೇಲ್ ಭಾರಿ ವಿವಾದ ಸೃಷ್ಟಿಸಿದೆ. ಇಲ್ಲಿ ನೀಡುವ ಕಾಕ್‌ಟೇಲ್‌ನಲ್ಲಿ ಜೀವಂತ…

Read More
Amruthadhare: ಕೆಡಿ ಜೆಡಿ ಪ್ಲ್ಯಾನ್ ತಲೆಕೆಳಗಾಯ್ತು… ಅಖಾಡಕ್ಕೆ ಇಳಿದೇ ಬಿಟ್ರು ಭೂಮಿ-ಗೌತಮ್

Amruthadhare: ಕೆಡಿ ಜೆಡಿ ಪ್ಲ್ಯಾನ್ ತಲೆಕೆಳಗಾಯ್ತು… ಅಖಾಡಕ್ಕೆ ಇಳಿದೇ ಬಿಟ್ರು ಭೂಮಿ-ಗೌತಮ್

<p>Amruthadhare: ಅಮೃತಧಾರೆ ಧಾರಾವಾಹಿಯಲ್ಲಿ ಕೆಡಿ ಜೈದೇವ್ ತನ್ನ ಮಾಜಿ ಪತ್ನಿ ಮಲ್ಲಿ ಮದುವೆ ಮಾಡಿ, ಆಕೆಯನ್ನು ನರಕಕ್ಕೆ ತಳ್ಳುತ್ತೇನೆ ಎಂದು ಮಾಡಿದ್ದ ಪ್ಲ್ಯಾನ್ ಈಗ ಆತನಿಗೆ ತಿರುಗಿ ಬಿದ್ದಿದೆ, ಅಖಾಡಕ್ಕಿಳಿತ ಗೌತಮ್ ಮತ್ತು ಭೂಮಿ ವಾರ್ನಿಂಗ್ ಕೊಟ್ಟೇ ಬಿಟ್ರು.</p><p>&nbsp;</p><img><p>ಅಮೃತಧಾರೆ ಧಾರಾವಾಹಿಯ ಹೊಸ ಪ್ರೊಮೋ ನೋಡಿ, ವೀಕ್ಷಕರಂತೂ ಸಖತ್ ಖುಷಿಯಾಗಿದ್ದಾರೆ. ಇಷ್ಟು ದಿನ ಕಾಯುತ್ತ ಕುಳಿತಿದ್ದ ಗಳಿಗೆ ಬಂದೇ ಬಿಟ್ಟಿದೆ. ಜೈ ದೇವ್ ಗೆ ಸರಿಯಾಗಿ ಪೆಟ್ಟು ಬಿದ್ದಿದೆ ಎಂದು ಹೇಳುತ್ತಿದ್ದಾರೆ ಜನ. ಹಾಗಿದ್ರೆ ಅಷ್ಟಕ್ಕೂ ಮುಂದಿನ ಎಪಿಸೋಡಲ್ಲಿ…

Read More
Peddi: ಗಂಟೆಗಟ್ಟಲೆ ವರ್ಕೌಟ್, ಸಸ್ಯಾಹಾರದಲ್ಲೇ ದೈತ್ಯ ದೇಹ: ರಾಮ್ ಚರಣ್ ಲುಕ್ ನೋಡಿ ದಂಗಾದ ಫ್ಯಾನ್ಸ್! | Ram Charan Stuns Fans With Incredible Body Transformation For Peddi Gvd

Peddi: ಗಂಟೆಗಟ್ಟಲೆ ವರ್ಕೌಟ್, ಸಸ್ಯಾಹಾರದಲ್ಲೇ ದೈತ್ಯ ದೇಹ: ರಾಮ್ ಚರಣ್ ಲುಕ್ ನೋಡಿ ದಂಗಾದ ಫ್ಯಾನ್ಸ್! | Ram Charan Stuns Fans With Incredible Body Transformation For Peddi Gvd

‘ಪೆದ್ದಿ’ ಸಿನಿಮಾಗಾಗಿ ರಾಮ್ ಚರಣ್ ಸಂಪೂರ್ಣ ಸಸ್ಯಾಹಾರ ಸೇವಿಸಿ, 8 ತಿಂಗಳ ಕಠಿಣ ತಾಲೀಮಿನಿಂದ ದೈತ್ಯ ದೇಹವನ್ನು ಪಡೆದಿದ್ದಾರೆ. ಈ ಬಗ್ಗೆ ನಿರ್ದೇಶಕ ಬುಚಿ ಬಾಬು ಸನಾ ಮಾಹಿತಿ ಹಂಚಿಕೊಂಡಿದ್ದಾರೆ. ಮೆಗಾ ಪ್ರಿನ್ಸ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಪೆದ್ದಿ’ಯ ಹೊಸ ಗ್ಲಿಂಪ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ‘ಪೆದ್ದಿ ಪೈಲ್ವಾನ್’ ಆಗಿ ರಾಮ್ ಚರಣ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅವರ ಬಾಡಿ ಟ್ರಾನ್ಸ್‌ಫಾರ್ಮೇಶನ್ ನೋಡಿ ಅಭಿಮಾನಿಗಳು ದಂಗಾಗಿದ್ದಾರೆ. ಕುಸ್ತಿಪಟುವಿನ ಪಾತ್ರಕ್ಕಾಗಿ…

Read More
ನಟ ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ: ವಿಡಿಯೋ

‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು

ಚಿಕ್ಕಮಗಳೂರು, ಮಾ.31: ಜಿಲ್ಲೆಯ ಹೊಸಪೇಟೆ ಗ್ರಾಮದ ಸಂತೆ ಮೈದಾನದಲ್ಲಿ ಪುಸ್ತಕಗಳನ್ನು ಹಂಚುವ ಮೂಲಕ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಮಂಗಳವಾರ (ಮಾ.31) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಮೂಲದ ವೃದ್ಧ ಮತ್ತು ಮಧ್ಯವಯಸ್ಕ ವ್ಯಕ್ತಿ ಹೊಸ ಗ್ರಾಮದ ಸಂತೆಯಲ್ಲಿ ‘ನಿಮ್ಮ ಸಂತೋಷವಾಗಿ ಬದಲಾಗುತ್ತೆ’ ಎಂಬ ಪುಸ್ತಕಗಳನ್ನು ಹಂಚಲಾಗಿದೆ. ಮನೆ-ಮನೆಗೆ ತೆರಳಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಜನರನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ….

Read More