Headlines
ಜೈಶ್ ಸಂಘಟನೆಯ ಮತ್ತೊಬ್ಬ ಉಗ್ರನ ನಿಗೂಢ ಸಾವು! ಪಾಕಿಸ್ತಾನದಲ್ಲಿ ನಡೆದದ್ದೇನು? ಯಾರೀ ಭಯೋತ್ಪಾ | Jaish Chief Masood Azhars Brother Dies In Pakistan Cause Of Death Unknown Suc

ಜೈಶ್ ಸಂಘಟನೆಯ ಮತ್ತೊಬ್ಬ ಉಗ್ರನ ನಿಗೂಢ ಸಾವು! ಪಾಕಿಸ್ತಾನದಲ್ಲಿ ನಡೆದದ್ದೇನು? ಯಾರೀ ಭಯೋತ್ಪಾ | Jaish Chief Masood Azhars Brother Dies In Pakistan Cause Of Death Unknown Suc

ಪಾಕಿಸ್ತಾನದಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಪಾಕಿಸ್ತಾನದಲ್ಲಿ ಸರಣಿ ಉಗ್ರರ ಹತ್ಯೆಗಳ ಮುಂದುವರೆದ ಭಾಗವಾಗಿ ಈ ಘಟನೆ ನಡೆದಿದ್ದು, ಈತನೂ ತನ್ನ ಸಹೋದರನಂತೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ. ಉಗ್ರರಿಗೆ ಆಶ್ರಯ ನೀಡಿರುವ ಪಾಕಿಸ್ತಾನದಲ್ಲಿಯೇ ಇದಾಗಲೇ ಕೆಲವು ಉಗ್ರರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ಮಾತ್ರವಲ್ಲದೇ ವಿವಿಧ ದೇಶಗಳಲ್ಲಿನ ಭಯೋತ್ಪಾದಕರು ವಿಚಿತ್ರ ರೀತಿಯಲ್ಲಿ ಸಾವನ್ನಪ್ಪುತ್ತಿದ್ದು, ಅದರ ಮುಂದುವರೆದ ಭಾಗವಾಗಿ ಇದೀಗ ಪಾಕ್​ನಲ್ಲಿ ಮತ್ತೋರ್ವ ಉಗ್ರ ಹತನಾಗಿದ್ದಾನೆ. ಪಾಕಿಸ್ತಾನದಲ್ಲಿ ಭಯೋತ್ಪಾದಕ ಸಂಘಟನೆ ಜೈಶ್…

Read More
CSK ಮೇಲೆ ಸೇಡು ತೀರಿಸಿಕೊಂಡ್ರಾ ರವೀಂದ್ರ ಜಡೇಜಾ? ದುಬೆ ವಿಕೆಟ್ ಪಡೆದು ಜಡ್ಡು ಗನ್ ಫೈರ್ ಸೆಲಿಬ್ರೇಷನ್ ಮಾಡಿದ್ದೇಕೆ? | Ravindra Jadeja Reveals Reason Behind Gun Celebration After Dismissing Shivam Dube In Ipl 2026 Clash Kvn

CSK ಮೇಲೆ ಸೇಡು ತೀರಿಸಿಕೊಂಡ್ರಾ ರವೀಂದ್ರ ಜಡೇಜಾ? ದುಬೆ ವಿಕೆಟ್ ಪಡೆದು ಜಡ್ಡು ಗನ್ ಫೈರ್ ಸೆಲಿಬ್ರೇಷನ್ ಮಾಡಿದ್ದೇಕೆ? | Ravindra Jadeja Reveals Reason Behind Gun Celebration After Dismissing Shivam Dube In Ipl 2026 Clash Kvn

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಶಿವಂ ದುಬೆ ವಿಕೆಟ್ ಪಡೆದ ಬಳಿಕ ರವೀಂದ್ರ ಜಡೇಜಾ ತಮ್ಮ ‘ಗನ್ ಫೈರ್’ ಶೈಲಿಯಲ್ಲಿ ಸಂಭ್ರಮಿಸಿದರು. ಇದು ತಮ್ಮ ಹಳೆಯ ಸಂಭ್ರಮಾಚರಣೆಯಾಗಿದ್ದು, ಹೊಸ ತಂಡವಾದ ರಾಜಸ್ಥಾನ ರಾಯಲ್ಸ್ ಪರ ಅದನ್ನು ಮುಂದುವರಿಸಿದ್ದಾಗಿ ಜಡೇಜಾ ಕಾರಣ ಬಿಚ್ಚಿಟ್ಟಿದ್ದಾರೆ. ಈ ಪಂದ್ಯದಲ್ಲಿ ಜಡೇಜಾ ಎರಡು ವಿಕೆಟ್ ಪಡೆದು ತಂಡದ ಗೆಲುವಿಗೆ ನೆರವಾದರು. ಗುವಾಹಟಿ: ಐಪಿಎಲ್ 19ನೇ ಸೀಸನ್‌ನ ತಮ್ಮ ಮೊದಲ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಶಿವಂ ದುಬೆ ವಿಕೆಟ್ ಪಡೆದ…

Read More
ಐಪಿಎಲ್ ಪಂದ್ಯಗಳಿಗೆ 3, ಅಂತಾರಾಷ್ಟ್ರೀಯ ಪಂದ್ಯಗಳಿಗೆ 2, ಶಾಸಕರಿಗೆ ಉಚಿತ ಟಿಕೆಟ್ ನೀಡಲು ಕೆಎಸ್‌ಸಿಎ ಒಪ್ಪಿಗೆ | 2 Free Tickets Per Legislator Plus The Option To Purchase 2 More Rav

ಐಪಿಎಲ್ ಪಂದ್ಯಗಳಿಗೆ 3, ಅಂತಾರಾಷ್ಟ್ರೀಯ ಪಂದ್ಯಗಳಿಗೆ 2, ಶಾಸಕರಿಗೆ ಉಚಿತ ಟಿಕೆಟ್ ನೀಡಲು ಕೆಎಸ್‌ಸಿಎ ಒಪ್ಪಿಗೆ | 2 Free Tickets Per Legislator Plus The Option To Purchase 2 More Rav

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಭೆಯಲ್ಲಿ, ಐಪಿಎಲ್ ಪಂದ್ಯಗಳಿಗೆ ಶಾಸಕರಿಗೆ ಮೂರು ಮತ್ತು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಎರಡು ಉಚಿತ ಟಿಕೆಟ್‌ ನೀಡಲು ಕೆಎಸ್‌ಸಿಎ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದ ಆಸನ ಸಾಮರ್ಥ್ಯ ಹೆಚ್ಚಳ, ಹೊಸ ಕ್ರೀಡಾಂಗಣದ ಬಗ್ಗೆಯೂ ಚರ್ಚೆ.  ಬೆಂಗಳೂರು (ಮಾ.31): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯ ವೀಕ್ಷಣೆಗೆ ಶಾಸಕರಿಗೆ ಮೂರು ಟಿಕೆಟ್‌ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಎರಡು ಟಿಕೆಟ್‌ ಉಚಿತವಾಗಿ ನೀಡಲು ಕೆಎಸ್‌ಸಿಎ ಒಪ್ಪಿದೆ. ಅಲ್ಲದೆ, ಅಂತಾರಾಷ್ಟ್ರೀಯ ಪಂದ್ಯಗಳಿಗೆ ಎರಡು ಹೆಚ್ಚುವರಿ ಟಿಕೆಟನ್ನು ಖರೀದಿಸಲು ಅವಕಾಶ…

Read More
ವೇಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ವೇಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಮಂಗಳೂರು, ಮಾರ್ಚ್ 31: ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ತೆಗೆದ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಇಬ್ಬರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿವರ: ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಗೇರುಕಟ್ಟೆ ಎಂಬಲ್ಲಿ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿನ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ, ಬಸ್ಸಿನ ಬಾಗಿಲು…

Read More
ವೇಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಹುಬ್ಬಳ್ಳಿ, ರಾಯಚೂರಲ್ಲಿ ಕುಡಿಯುವ ನೀರಿಗೂ ಪರದಾಟ: ರಸ್ತೆ ತಡೆದು ಪ್ರತಿಭಟನೆ

ಹುಬ್ಬಳ್ಳಿ/ರಾಯಚೂರು, ಮಾರ್ಚ್ 31: ಆರಂಭದಿಂದಲೇ ಕರ್ನಾಟಕದ ಹಲವೆಡೆ ನೀರಿನ ಸಮಸ್ಯೆ ತಲೆದೋರಿದ್ದು, ಹುಬ್ಬಳ್ಳಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ಹುಬ್ಬಳ್ಳಿಯ ಕಿಲ್ಲೆ ವಾರ್ಡ್‌ನಲ್ಲಿ ವಾರಕ್ಕೊಮ್ಮೆ ಮಾತ್ರ ಕುಡಿಯುವ ನೀರು ಪೂರೈಕೆಯಾಗುತ್ತಿದೆ, ಸ್ಥಳೀಯರು ಪ್ರತಿದಿನವೂ ನೀರಿಗಾಗಿ ಪರದಾಡುತ್ತಿದ್ದಾರೆ. ಹೀಗಾಗಿ ರಸ್ತೆ ತಡೆದು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿರುವ ಪ್ರಸಂಗ ನಡೆದಿದೆ. ಅತ್ತ ರಾಯಚೂರು ಜಿಲ್ಲೆಯ ಹಲವು ಭಾಗಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆ, ಜಿಲ್ಲಾಧಿಕಾರಿಗಳು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ…

Read More
ವೇಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಆನ್​ಲೈನ್ ಪೋಸ್ಟ್ ಹಾಕುವಾಗ ಹುಷಾರ್; ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೂ ಬಿಸಿ; ಇದು ಸರ್ಕಾರದ ಪ್ರಸ್ತಾವಿತ ಐಟಿ ನಿಯಮಗಳ ಎಫೆಕ್ಟ್

ಜನವರಿ 31: ಕೇಂದ್ರ ಸರ್ಕಾರ 2021 ರ ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿ ಮತ್ತು ಡಿಜಿಟಲ್ ಮಾಧ್ಯಮ ನೈತಿಕ ಸಂಹಿತೆ ನಿಯಮಗಳು ಪರಿಷ್ಕರಿಸುತ್ತಿದೆ. ಈ ಸಂಬಂಧ ತಿದ್ದುಪಡಿ ತರಲು ಅದರ ಕರಡು ನಿಬಂಧನೆಗಳನ್ನು ನಿನ್ನೆ ಸೋಮವಾರ ಬಹಿರಂಗಪಡಿಸಿದೆ. ಸಾಮಾನ್ಯ ಸೋಷಿಯಲ್ ಮೀಡಿಯಾ ಬಳಕೆದಾರನ (ಸಾಮಾಜಿಕ ಮಾಧ್ಯಮ ಬಳಕೆದಾರ) ಮೇಲೆ ಪರಿಣಾಮ ಬೀರುವಿಕೆ ಸೇರಿದಂತೆ ಕೆಲವು ಪ್ರಮುಖ ಸಂಗತಿಗಳು ಈ ಪ್ರಸ್ತಾವಿತ ನಿಯಮಗಳಲ್ಲಿವೆ. ಗಮನಿಸಬೇಕಾದ ಹೊಸ ಐಟಿ ನಿಯಮಗಳು… ಆನ್‌ಲೈನ್‌ನಲ್ಲಿ ಸಾಮಾನ್ಯ ಬಳಕೆದಾರರು ಹಾಕುವ ಪೋಸ್ಟ್‌ಗಳು ಸೂಕ್ಷ್ಮವಿದ್ದರೆ, ಅವರಿಗೆ ಸರ್ಕಾರದಿಂದ…

Read More
ವೇಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

‘ಆ ಪಾತ್ರ ಮಾಡುವುದಿಲ್ಲ’: ದೊಡ್ಡ ಹಾಲಿವುಡ್ ಆಫರ್ ಕೈಬಿಟ್ಟಿದ್ದ ಹಿರಿಯ ನಟ

ಭಾರತದ ನಟ-ನಟಿಯರಿಗೆ ಹಾಲಿವುಡ್ (ಹಾಲಿವುಡ್) ಮೇಲೆ ವಿಪರೀತ ಮೋಹ. ಹಾಲಿವುಡ್ ಅವಕಾಶ ಎಂದರೆ ಸಾಕು ಹಿಂದೆ-ಮುಂದೆ ಯೋಚಿಸದೆ ಹಾರಿ ಬಿಡುತ್ತಾರೆ. ಹಾಲಿವುಡ್ ಸಹ ಭಾರತದ ಖ್ಯಾತ ನಟರನ್ನು ವಿಲನ್ ಆಗಿ ಅಥವಾ ಸಾಧಾರಣ ಪೋಷಕ ನಟರ ಪಾತ್ರಗಳನ್ನು ನೀಡುವುದು ಹೆಚ್ಚು. ಪ್ರಿಯಾಂಕಾ ಚೋಪ್ರಾ, ಐಶ್ವರ್ಯಾ ರೈ ಸಹ ಹಾಲಿವುಡ್ ಸಿನಿಮಾಗಳಲ್ಲಿ ವಿಲನ್ ಪಾತ್ರಗಳನ್ನು ಮಾಡಿದ್ದಾರೆ. ಆದರೆ ಭಾರತದ ಹಿರಿಯ ನಟ ಬಲು ದೊಡ್ಡ ಹಾಲಿವುಡ್ ಸಿನಿಮಾ ಅವಕಾಶವನ್ನು ನಿರಾಕರಿಸಿದ್ದರು. ಅದಕ್ಕೆ ಕಾರಣ ಹೆಮ್ಮೆ ಪಡುವಂಥಹದ್ದು. ನಾನಾ ಪಟೇಕರ್…

Read More
ಚುಪ್ ಚಾಪ್, ಏನಿಲ್ಲ ಏನಿಲ್ಲ.. Dhurandhar 2 ಗೆಲುವನ್ನು ಸಂಭ್ರಮಿಸೋ ಬದಲು ‘ಲೆಫ್ಟು-ರೈಟು’ ಲೆಕ್ಕಾಚಾರದಲ್ಲಿ ಕಳೆದುಹೋಯ್ತಾ ಬಾಲಿವುಡ್? | Bollywood Did Not Enjoying The Grand Success Of Aditya Dhar And Ranveer Singh Movie Dhurandhar 2

ಚುಪ್ ಚಾಪ್, ಏನಿಲ್ಲ ಏನಿಲ್ಲ.. Dhurandhar 2 ಗೆಲುವನ್ನು ಸಂಭ್ರಮಿಸೋ ಬದಲು ‘ಲೆಫ್ಟು-ರೈಟು’ ಲೆಕ್ಕಾಚಾರದಲ್ಲಿ ಕಳೆದುಹೋಯ್ತಾ ಬಾಲಿವುಡ್? | Bollywood Did Not Enjoying The Grand Success Of Aditya Dhar And Ranveer Singh Movie Dhurandhar 2

ಸದ್ಯ ಧುರಂಧರ್ 2 ಸಿನಿಮಾ ಜಗತ್ತಿನಾದ್ಯಂತ ಮೆಚ್ಚುಗೆ ಪಡೆಯುತ್ತ ಹೊಸಹೊಸ ದಾಖಲೆ ಸೃಷ್ಟಿಸುತ್ತ ಸಾಗುತ್ತಿದೆ. 12ನೇ ದಿನಕ್ಕೆ ಇಷ್ಟೊಂದು ಕಲೆಕ್ಷನ್ ಮಾಡಿರುವ ಈ ಸಿನಿಮಾ ಮುಂದೆ ಇನ್ನೂ ಹೆಚ್ಚಿನ ಗಳಿಕೆ ಮಾಡೋದಂತೂ ಖಂಡಿತ. ಈ ಚಿತ್ರದ ಗಳಿಕೆ ಸದ್ಯಕ್ಕಂತೂ ಯಾವುದೇ ಬ್ರೇಕ್ ಇಲ್ಲದೇ ನಾಗಾಲೋಟ ಮುಂದುವರಿಸಿದೆ. ಆದರೆ ಏನಿದು ಲೆಫ್ಟ್-ರೈಟ್?  ಬಾಲಿವುಡ್ ಬಾಯಿ ಬಂದ್ ಯಾಕೆ? ದಕ್ಷಿಣ ಭಾರತವೇ ಇಡೀ ಭಾರತೀಯ ಚಿತ್ರರಂಗವನ್ನು ಆಳುತ್ತಿದೆ ಎಂಬ ಕಾಲ ಇತ್ತೀಚಿನ ವರ್ಷಗಳಲ್ಲಿ ಸೃಷ್ಟಿಯಾಗಿತ್ತು. ಅದಕ್ಕೆ ಕಾರಣವಾಗಿದ್ದು ಸೌತ್ ಇಂಡಿಯನ್…

Read More
2021ರಲ್ಲಿ 3.2 ಲಕ್ಷ ವೇತನಕ್ಕೆ TCSಗೆ ಕೆಲಸಕ್ಕೆ ಸೇರಿದ ಯುವಕನಿಗೆ ಈಗ ಗೂಗಲ್‌ನಲ್ಲಿ 80 ಲಕ್ಷದ ಉದ್ಯೋಗ | Software Engineer Salary Jump Techie Earns Rs 80 Lakh Per Year At Google Says He Will Retire By 2031

2021ರಲ್ಲಿ 3.2 ಲಕ್ಷ ವೇತನಕ್ಕೆ TCSಗೆ ಕೆಲಸಕ್ಕೆ ಸೇರಿದ ಯುವಕನಿಗೆ ಈಗ ಗೂಗಲ್‌ನಲ್ಲಿ 80 ಲಕ್ಷದ ಉದ್ಯೋಗ | Software Engineer Salary Jump Techie Earns Rs 80 Lakh Per Year At Google Says He Will Retire By 2031

Software engineer salary jump: ತಮ್ಮ 23ರ ಹರೆಯದಲ್ಲಿ ಟಿಸಿಎಸ್ ಕಂಪನಿಗೆ ವಾರ್ಷಿಕ 3.2 ಲಕ್ಷ ವೇತನಕ್ಕೆ ಕೆಲಸಕ್ಕೆ ಸೇರಿದ ಬೆಂಗಳೂರಿನ ಸಾಫ್ಟ್‌ವೇರ್ ಡೆವಲಪರ್ ಹೇಗೆ 80 ಲಕ್ಷದ ಗೂಗಲ್ ಉದ್ಯೋಗ ಗಿಟ್ಟಿಸಿದೆ ಎಂಬುದನ್ನು ಹೇಳಿಕೊಂಡಿದ್ದು ಅವರ ಪೋಸ್ಟ್ ಈಗ ಭಾರಿ ವೈರಲ್ ಆಗಿದೆ. ಸಾಫ್ಟ್‌ವೇರ್ ಡೆವಲಪರ್ ಸ್ಟೋರಿ ಭಾರಿ ವೈರಲ್ ಒಳ್ಳೆಯ ಸ್ಕಿಲ್ ಇದ್ದರೆ ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಬಹುರಾಷ್ಟ್ರೀಯ ಕಂಪನಿಗಳು ವಾರ್ಷಿಕವಾಗಿ ಕೋಟಿ ಸಮೀಪಿಸುವ ವೇತನವನ್ನೂ ನೀಡಲು ಸಿದ್ಧವಿರುತ್ತವೆ. ಟೆಕ್ ದೈತ್ಯ ಗೂಗಲ್ ಕೂಡ ತನ್ನ…

Read More
Azad Bharath: ರೂಪಾ ಅಯ್ಯರ್ ನಿರ್ದೇಶಿಸಿರುವಚಿತ್ರ ನಾಳೆ ಸಂಸತ್ತಲ್ಲಿ ಪ್ರದರ್ಶನ! ಪ್ರತಿಯೊಬ್ಬ ಭಾರತೀಯ ಯಾಕೆ ಈ ಸಿನಿಮಾ ನೋಡಲೇಬೇಕು ಗೊತ್ತಾ?

Azad Bharath: ರೂಪಾ ಅಯ್ಯರ್ ನಿರ್ದೇಶಿಸಿರುವಚಿತ್ರ ನಾಳೆ ಸಂಸತ್ತಲ್ಲಿ ಪ್ರದರ್ಶನ! ಪ್ರತಿಯೊಬ್ಬ ಭಾರತೀಯ ಯಾಕೆ ಈ ಸಿನಿಮಾ ನೋಡಲೇಬೇಕು ಗೊತ್ತಾ?

<ul> <li>ನೇತಾಜಿ ಜೀವನಾಧರಿತ ‘ಆಜಾದ್‌ ಭಾರತ್‌’ ಚಿತ್ರ</li> <li>&nbsp;ಸ್ವತಃ ನಟಿಸಿ ನಿರ್ದೇಶಿಸಿರುವ ರೂಪಾ ಅಯ್ಯರ್‌</li></ul><p><strong>ನವದೆಹಲಿ (ಮಾ.31): </strong>ಕನ್ನಡದ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರು ನಟಿಸಿ, ನಿರ್ದೇಶಿಸಿರುವ ಹಿಂದಿ ಸಿನಿಮಾ ‘ಆಜಾದ್‌ ಭಾರತ್‌’ ಏ.1ರಂದು ದೆಹಲಿಯ ಸಂಸತ್‌ ಭವನದ ಸಿ.ಎಂ.ಸಿ. ಬಾಲಯೋಗಿ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ಪ್ರದರ್ಶನಗೊಳ್ಳಲಿದೆ. ಮುಂಗಡ ಟಿಕೆಟ್‌ ರಾಜ್ಯಸಭಾ ಕಾರ್ಯಾಲಯದ ಸ್ವಾಗತ ಕಚೇರಿಯಲ್ಲಿ ದೊರೆಯಲಿದೆ.</p><p>ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು, ಅಧಿಕಾರಿಗಳು ಹಾಗೂ ಅವರ ಕುಟುಂಬಸ್ಥರು ಚಿತ್ರವನ್ನು ವೀಕ್ಷಿಸಲಿದ್ದಾರೆ. ಈ ಚಿತ್ರ ನೇತಾಜಿ ಸುಭಾಷ್‌ಚಂದ್ರ…

Read More