Headlines
ಅಮೆರಿಕಾ ಅಜೆಂಡಾ ಏನು? ಯುಎಸ್ ಸೇನೆಗೆ ಭಾರತವೇಕೆ ನೆಲೆ ಕೊಟ್ಟಿಲ್ಲ ಗೊತ್ತೇ? ಇಲ್ಲಿದೆ ಮಾಹಿತಿ

ಅಮೆರಿಕಾ ಅಜೆಂಡಾ ಏನು? ಯುಎಸ್ ಸೇನೆಗೆ ಭಾರತವೇಕೆ ನೆಲೆ ಕೊಟ್ಟಿಲ್ಲ ಗೊತ್ತೇ? ಇಲ್ಲಿದೆ ಮಾಹಿತಿ

ಅಮೆರಿಕಾದ ಸೇನಾನೆಲೆಗಳು ಪ್ರಪಂಚದಾದ್ಯಂತ ವಿಸ್ತರಿಸಿದ್ದು, ಪ್ರಸ್ತುತ 70ಕ್ಕೂ ಹೆಚ್ಚು ದೇಶಗಳಲ್ಲಿ 750ಕ್ಕೂ ಅಧಿಕ ಸೇನಾ ನೆಲೆಗಳನ್ನು ಹೊಂದಿದೆ. ಈ ನೆಲೆಗಳು 195 ರಾಷ್ಟ್ರಗಳ ಮೇಲೆ 360 ಡಿಗ್ರಿ ಕಣ್ಗಾವಲು ಇಡುವ ಅಮೆರಿಕದ ಕಾರ್ಯಸೂಚಿಯ ಭಾಗವಾಗಿದೆ. 1898ರಲ್ಲಿ ಕ್ಯೂಬಾದಲ್ಲಿ ಮೊದಲ ವಿದೇಶಿ ನೆಲೆ ಸ್ಥಾಪಿಸಿದ ಅಮೆರಿಕಾ, ನಂತರ ಹಂತ ಹಂತವಾಗಿ ತನ್ನ ಸೇನಾನೆಲೆಗಳನ್ನು ಜರ್ಮನಿ, ಜಪಾನ್, ದಕ್ಷಿಣ ಕೊರಿಯಾ, ಮಧ್ಯಪ್ರಾಚ್ಯ ರಾಷ್ಟ್ರಗಳು ಸೇರಿದಂತೆ ಹಲವು ದೇಶಗಳಿಗೆ ವಿಸ್ತರಿಸಲಾಗಿದೆ. ಈ ನೆಲೆಗಳು ಮೈತ್ರಿ ರಾಷ್ಟ್ರಗಳ ರಕ್ಷಣೆಯ ಜೊತೆಗೆ ಶತ್ರುಗಳ ಮೇಲೆ…

Read More
ಅಮೆರಿಕಾ ಅಜೆಂಡಾ ಏನು? ಯುಎಸ್ ಸೇನೆಗೆ ಭಾರತವೇಕೆ ನೆಲೆ ಕೊಟ್ಟಿಲ್ಲ ಗೊತ್ತೇ? ಇಲ್ಲಿದೆ ಮಾಹಿತಿ

ಯಶ್ ಇಲ್ಲದೆ ಲಾಸ್ ಏಂಜಲೀಸ್​​ಗೆ ತೆರಳಿದ ‘ರಾಮಾಯಣ’ ಟೀಂ; ಪ್ರಚಾರದಲ್ಲಿ ಭಾಗಿ

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿಯಲ್ಲಿ ರಿಲೀಸ್ ಆಗಲಿದೆ. ಮೊದಲ ಭಾಗ ಈ ವರ್ಷ ತೆರೆಗೆ ಬಂದರೆ, ಎರಡನೇ ಭಾಗ 2027ರ ದೀಪಾವಳಿಗೆ ತೆರೆಗೆ ಬರಲಿದೆ. ಈ ಚಿತ್ರದ ಪ್ರಚಾರವನ್ನು ಇನ್ನೂ ಆರಂಭಿಸಿಲ್ಲ ಎಂಬ ಅಭಿಪ್ರಾಯವಿದೆ. ಈಗ ಇದಕ್ಕೆ ಉತ್ತರವಾಗಿ ಸಿನಿಮಾ ತಂಡ ಪ್ರಚಾರ ಆರಂಭಿಸಿದೆ. ‘ರಾಮಾಯಣ’ ತಂಡ ಇತ್ತೀಚೆಗೆ ಲಾಸ್ ಏಂಜಲೀಸ್‌ಗೆ ತೆರಳಿತ್ತು. ಅಲ್ಲಿ ‘ರಾಮಾಯಣ’ ಸಿನಿಮಾದ ಟೀಸರ್ ರಿಲೀಸ್ ಮಾಡಲಾಗಿತ್ತು. ಆದರೆ, ಈ ಶೋನಲ್ಲಿ ಯಶ್ ಇರಲಿಲ್ಲ. ರಣಬೀರ್ ಕಪೂರ್…

Read More
ಏಪ್ರಿಲ್ 11 ರಿಂದ ಮೀನ ರಾಶಿಯಲ್ಲಿ ಅಪಾಯಕಾರಿ ಯೋಗ, ಆಪ್ತ ವ್ಯಕ್ತಿಯಿಂದ ದ್ರೋಹ, 3 ರಾಶಿ ಜನರು ಹುಷಾರು

ಏಪ್ರಿಲ್ 11 ರಿಂದ ಮೀನ ರಾಶಿಯಲ್ಲಿ ಅಪಾಯಕಾರಿ ಯೋಗ, ಆಪ್ತ ವ್ಯಕ್ತಿಯಿಂದ ದ್ರೋಹ, 3 ರಾಶಿ ಜನರು ಹುಷಾರು

<p>Dangerous yog will be formed in pisces ಏಪ್ರಿಲ್ 11 ರಂದು ಬುಧ ಗ್ರಹವು ಮೀನ ರಾಶಿಗೆ ಪ್ರವೇಶಿಸುತ್ತದೆ ಸೂರ್ಯ, ಮಂಗಳ, ಶನಿ ಮತ್ತು ಬುಧ ಒಟ್ಟಿಗೆ ಬರುತ್ತಾರೆ, ಇದು ಮೀನ ರಾಶಿಯಲ್ಲಿ ಚತುರ್ಗ್ರಹಿ ಯೋಗವನ್ನು ಸೃಷ್ಟಿಸುತ್ತದೆ. ಜ್ಯೋತಿಷ್ಯದಲ್ಲಿ ಇದನ್ನು ಮುಖ್ಯ.</p><p>&nbsp;</p><img><p>ಏಪ್ರಿಲ್ 2026 ಒಂದೇ ರಾಶಿಯಲ್ಲಿ ಹಲವಾರು ಗ್ರಹಗಳ ಸಂಯೋಗವು ಜೀವನದ ವಿವಿಧ ಅಂಶಗಳ ಮೇಲೆ ಪರಿಣಾಮ ಬೀರುತ್ತದೆ. ಈ ಯೋಗವು ಎಲ್ಲಾ ರಾಶಿಚಕ್ರ ಚಿಹ್ನೆಗಳ ಮೇಲೆ ಪರಿಣಾಮ ಬೀರುತ್ತದೆ, ಆದರೆ ಮೇಷ, ಸಿಂಹ ಮತ್ತು…

Read More
3 ಸಾವಿರದಿಂದ GRB ಫುಡ್ಸ್ ಸಾಮ್ರಾಜ್ಯ ಕಟ್ಟಿದರು! ಶಾಲೆಗೆ ಹೋಗಲಾಗದ ಬಾಲಕನ ಇಂಟರೆಸ್ಟಿಂಗ್​ ಸ್ಟೋರಿ ಇದು

3 ಸಾವಿರದಿಂದ GRB ಫುಡ್ಸ್ ಸಾಮ್ರಾಜ್ಯ ಕಟ್ಟಿದರು! ಶಾಲೆಗೆ ಹೋಗಲಾಗದ ಬಾಲಕನ ಇಂಟರೆಸ್ಟಿಂಗ್​ ಸ್ಟೋರಿ ಇದು

<p>ಬಹುತೇಕ ಎಲ್ಲಾ ಮಿಲೇನಿಯರ್​, ಬಿಲೇನಿಯರ್​ ಅವರ ಹಿನ್ನೆಲೆ, ಅವರ ಬಾಲ್ಯವನ್ನು ನೋಡಿದಾಗ ಅಲ್ಲಿ ಇದ್ದುದು ಕಡು ಬಡತನ. ಪೈಸೆ ಪೈಸೆಗೂ ಲೆಕ್ಕ ಹಾಕುವ ಸ್ಥಿತಿಯ ಬಾಲ್ಯ, ಶಾಲೆಯ ಮೆಟ್ಟಿಲೂ ಏರಲಾಗದ ಸ್ಥಿತಿ. ಆದರೆ ಸಾಧಿಸುವ ಛಲ ಒಂದಿದ್ದರೆ ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಇದಾಗಲೇ ಆಗರ್ಭ ಶ್ರೀಮಂತ ಉದ್ಯಮಿಗಳು ಉದಾಹರಣೆಯಾಗಿ ನಿಂತಿದ್ದಾರೆ. ಅಂಥವರಲ್ಲಿ ಒಬ್ಬರು ಜಿಆರ್​ಬಿ ತುಪ್ಪದ ಮಾಲೀಕ GR ಬಾಲಸುಬ್ರಮಣ್ಯಂ. ಕೈಯಲ್ಲಿ 3 ಸಾವಿರ ರೂಪಾಯಿ ಹಿಡಿದು ಸೈಕಲ್​ನಲ್ಲಿ ಬೆಣ್ಣೆ ಮಾರುತ್ತಿದ್ದ ಈ ಬಾಲಕ ಇಂದು…

Read More
ನಗದು ವ್ಯವಹಾರಕ್ಕೆ ಹೊಸ ನಿಯಮ: ಕೈಸಾಲಕ್ಕೂ ಇನ್ನು ಕಂಡೀಷನ್‌; ಒಂದು ತಪ್ಪು, 100% ದಂಡ

ನಗದು ವ್ಯವಹಾರಕ್ಕೆ ಹೊಸ ನಿಯಮ: ಕೈಸಾಲಕ್ಕೂ ಇನ್ನು ಕಂಡೀಷನ್‌; ಒಂದು ತಪ್ಪು, 100% ದಂಡ

<p>ಆದಾಯ ತೆರಿಗೆ ಇಲಾಖೆಯು ನಗದು ವ್ಯವಹಾರಗಳ ಮೇಲೆ ಕಠಿಣ ಮಿತಿಗಳನ್ನು ವಿಧಿಸಿದೆ. ದಿನನಿತ್ಯದ ವ್ಯವಹಾರ, ಆಸ್ತಿ ಖರೀದಿ, ಕೈಸಾಲ, ಮತ್ತು ಬಾಡಿಗೆ ಅಡ್ವಾನ್ಸ್ ಸೇರಿದಂತೆ ಹಲವು ವಹಿವಾಟುಗಳಿಗೆ ಮಿತಿ ನಿಗದಿಪಡಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ 100% ದಂಡ ತೆರಬೇಕಾಗುತ್ತದೆ.</p><img><p>ಆದಾಯ ತೆರಿಗೆ ಇಲಾಖೆಯ ನಿಯಮಗಳ ಪ್ರಕಾರ ನಗದು ವ್ಯವಹಾರಕ್ಕೆ ಸಂಬಂಧಿಸಿದಂತೆ ಅತ್ಯಂತ ಕಠಿಣವಾದ ಹೊಸ ಮಿತಿಗಳನ್ನು ಜಾರಿಗೆ ತರಲಾಗಿದೆ. ನಿಯಮ ಮೀರಿದರೆ ನೀವು ವ್ಯವಹಾರ ಮಾಡಿದ ಮೊತ್ತಕ್ಕೆ ಸಮನಾದ (100%) ದಂಡ ತೆರಬೇಕಾಗುತ್ತದೆ.</p><img><p>ಯಾವುದೇ ವ್ಯಾಪಾರಸ್ಥರು ಒಬ್ಬ ವ್ಯಕ್ತಿಯಿಂದ ಒಂದೇ ದಿನದಲ್ಲಿ…

Read More
ಅಮೆರಿಕಾ ಅಜೆಂಡಾ ಏನು? ಯುಎಸ್ ಸೇನೆಗೆ ಭಾರತವೇಕೆ ನೆಲೆ ಕೊಟ್ಟಿಲ್ಲ ಗೊತ್ತೇ? ಇಲ್ಲಿದೆ ಮಾಹಿತಿ

‘ಗೃಹಸಚಿವರೇ ನೆಟ್ಟಗಿಲ್ಲ’ ಎಂದು ಎಕ್ಸ್​​ ಪೋಸ್ಟ್​​: ದಾಖಲಾಯ್ತು ಸುಮೋಟೋ ಕೇಸ್​

ಬೆಂಗಳೂರು, ಮಾರ್ಚ್ 31: ಗೃಹಸಚಿವರೇ ನೆಟ್ಟಗಿಲ್ಲ, ಅವರ ಕಾಲೇಜಿನ ಪ್ರೊಫೆಸರ್ ನೆಟ್ಟಗಿರ್ತಾನಾ? ಎಂದು ಎಕ್ಸ್ ಖಾತೆ ಮೂಲಕ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕುರಿತು ಆಕ್ಷೇಪಾರ್ಹ ಪೋಸ್ಟ್ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಹಿಂದೂ ಜಾಗೃತನಾಗು ಎಂಬ ಎಕ್ಸ್ ಖಾತೆಯಲ್ಲಿ ಈ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿತ್ತು, ಉದ್ದೇಶಪೂರ್ವಕ ದ್ವೇಷ ಭಾವನೆ ಮೂಡಿಸುವ ಆರೋಪ ಸಂಬಂಧ ಐಟಿ ಆಯಕ್ಟ್ ಹಾಗೂ BNS U/S 299ರಡಿ ಪ್ರಕರಣ ದಾಖಲಾಗಿದೆ. ಹಿಮ್ಮದೂ ಮತ್ತು ಮುಸ್ಲಿಂ ಧರ್ಮದವರ…

Read More
Dhurandhar 2: ‘ಬಾಹುಬಲಿ 2’ ದಾಖಲೆ ಮುರಿದು ಭಾರತದ ನಂ.1 ಪಟ್ಟ ಪಡೆದ ‘ಧುರಂಧರ್ 2’.. ಕಲೆಕ್ಷನ್‌ ಎಷ್ಟು ನೋಡಿ! | Aditya Dhar And Ranveer Singh Dhurandhar 2 Beats Baahubali 2 In Worldwide Box Office Collection

Dhurandhar 2: ‘ಬಾಹುಬಲಿ 2’ ದಾಖಲೆ ಮುರಿದು ಭಾರತದ ನಂ.1 ಪಟ್ಟ ಪಡೆದ ‘ಧುರಂಧರ್ 2’.. ಕಲೆಕ್ಷನ್‌ ಎಷ್ಟು ನೋಡಿ! | Aditya Dhar And Ranveer Singh Dhurandhar 2 Beats Baahubali 2 In Worldwide Box Office Collection

ಒಂದು ಕಾಲದಲ್ಲಿ ‘ಬಾಹುಬಲಿ 2’ ಬರೆದಿದ್ದ ದಾಖಲೆಗಳು ಅಳಿಸಲಾಗದ ಮೈಲಿಗಲ್ಲು ಎನ್ನಲಾಗುತ್ತಿತ್ತು. ಆದರೆ, ‘ಧುರಂಧರ್ 2’ (Dhurandhar 2) ಈಗ ಆ ಇತಿಹಾಸವನ್ನು ತಿರುಗಿ ಬರೆದಿದೆ. ಪುಷ್ಪ 2, ಬಾಹುಬಲಿ 2 ಮತ್ತು ದಂಗಲ್‌ನಂತಹ ಬ್ಲಾಕ್‌ಬಸ್ಟರ್ ಚಿತ್ರಗಳನ್ನು ಹಿಂದಿಕ್ಕಿದೆ ಈ ಸಿನಿಮಾ ‘ಧುರಂಧರ್ 2’. ಬಾಕ್ಸ್ ಆಫೀಸ್ ಸುನಾಮಿ: ‘ಧುರಂಧರ್ 2’ ಅಬ್ಬರಕ್ಕೆ ನಲುಗಿದ ದಿಗ್ಗಜ ಸಿನಿಮಾಗಳು; 12 ದಿನಕ್ಕೆ 1400 ಕೋಟಿ! ಭಾರತೀಯ ಚಿತ್ರರಂಗದಲ್ಲಿ ಈಗ ‘ಧುರಂಧರ್’ ಹವಾ! ಬಾಕ್ಸ್ ಆಫೀಸ್ ಎಂಬ ಅಖಾಡದಲ್ಲಿ ರಣವೀರ್…

Read More
ಅನ್ಯಧರ್ಮಿಯರಿಂದ ತುಳುನಾಡು ದೈವಕ್ಕೆ ಅಪಮಾನ; ಮದುಮಗ ಅಬ್ದುಲ್‌ಗೆ ಕೊರಗಜ್ಜನ ವೇಷ ತೊಡಿಸಿ ಎಳೆದೊಯ್ದು ಅಪಹಾಸ್ಯ | Tulunadu Daiva Insult By Muslim Youths At Kodagu Deovotees Outraged Rav

ಅನ್ಯಧರ್ಮಿಯರಿಂದ ತುಳುನಾಡು ದೈವಕ್ಕೆ ಅಪಮಾನ; ಮದುಮಗ ಅಬ್ದುಲ್‌ಗೆ ಕೊರಗಜ್ಜನ ವೇಷ ತೊಡಿಸಿ ಎಳೆದೊಯ್ದು ಅಪಹಾಸ್ಯ | Tulunadu Daiva Insult By Muslim Youths At Kodagu Deovotees Outraged Rav

ಎಮ್ಮೆಮಾಡು ಗ್ರಾಮದ ಯುವಕರಾದ ಅಬ್ದುಲ್ ರಾಶಿದ್, ಹನೀಫ್, ಲತೀಫ್, ಮೊಹಮ್ಮದ್ ಪೈಸಲ್ ,ಶಕೀರ್ ಹಾಗೂ ಬಶೀರ್ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಶನಿವಾರ ರಾತ್ರಿ ಕೊರಗಜ್ಜ ದೈವದ ರೀತಿ ವೇಷ ಧರಿಸಿ ಎಳೆದೊಯ್ದು ಅವಮಾನ ಮಾಡಿರುವ ಯುವಕರು. ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಿಂದೂಗಳು, ಕೊರಗಜ್ಜನ ಭಕ್ತರ ಆಕ್ರೋಶಕ್ಕೆ ಗುರಿಯಾಗಿದೆ. ಇತ್ತ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೈವಾರಾಧಕರ ಸಂಘ ಮಡಿಕೇರಿ ಡಿವೈಎಸ್‌ಪಿಗೂ ದೂರು ಸಲ್ಲಿಸಿದೆ Source link

Read More
US petrol price after Iran war: ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಗ್ಯಾಲನ್‌ಗೆ 4 ಡಾಲರ್‌ಗೆ ಏರಿಕೆ | Iran War Impact On Us Petrol Prices In America Rise To 4 Dollor Per Gallon

US petrol price after Iran war: ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಗ್ಯಾಲನ್‌ಗೆ 4 ಡಾಲರ್‌ಗೆ ಏರಿಕೆ | Iran War Impact On Us Petrol Prices In America Rise To 4 Dollor Per Gallon

Fuel price hike in America: ಇರಾನ್, ಅಮೆರಿಕಾ ಮತ್ತು ಇಸ್ರೇಲ್ ನಡುವಿನ ಯುದ್ಧವು 32ನೇ ದಿನಕ್ಕೆ ಕಾಲಿಟ್ಟಿದ್ದು, ಜಾಗತಿಕ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಈ ಸಂಘರ್ಷದಿಂದಾಗಿ, ಅಮೆರಿಕಾದಲ್ಲಿ ಮೂರು ವರ್ಷಗಳಲ್ಲೇ ಮೊದಲ ಬಾರಿಗೆ ಪೆಟ್ರೋಲ್ ಬೆಲೆ ಪ್ರತಿ ಗ್ಯಾಲನ್‌ಗೆ 4 ಡಾಲರ್‌ಗೆ ಏರಿಕೆಯಾಗಿದೆ. ಅಮೆರಿಕಾದ ಜನಸಾಮಾನ್ಯರಿಗೂ ತಟ್ಟಿತು ಯುದ್ಧದ ಬಿಸಿ ಇರಾನ್ ಮೇಲೆ ಅಮೆರಿಕಾ ಇಸ್ರೇಲ್ ಯುದ್ಧ 32ನೇ ದಿನಕ್ಕೆ ಕಾಲಿರಿಸಿದೆ. ಜಾಗತಿಕ ಆರ್ಥಿಕತೆಯನ್ನೇ ತಲ್ಲಣಗೊಳಿಸಿದ ಈ ಯುದ್ಧಕ್ಕೆ ಬರೋಬ್ಬರಿ ಒಂದು ತಿಂಗಳು…

Read More
IPL 2026 ಟೂರ್ನಿಯಲ್ಲಿ ಈ ನಾಲ್ಕು ತಂಡಗಳು ಪ್ಲೇ ಆಫ್ ಪ್ರವೇಶಿಸುತ್ತವೆ: ಮತ್ತೊಮ್ಮೆ ಅಚ್ಚರಿ ಭವಿಷ್ಯ ನುಡಿದ ಶಶಾಂಕ್ ಸಿಂಗ್

IPL 2026 ಟೂರ್ನಿಯಲ್ಲಿ ಈ ನಾಲ್ಕು ತಂಡಗಳು ಪ್ಲೇ ಆಫ್ ಪ್ರವೇಶಿಸುತ್ತವೆ: ಮತ್ತೊಮ್ಮೆ ಅಚ್ಚರಿ ಭವಿಷ್ಯ ನುಡಿದ ಶಶಾಂಕ್ ಸಿಂಗ್

<p>ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಭರ್ಜರಿ ಚಾಲನೆ ಸಿಕ್ಕಿದೆ. ಹೀಗಿರುವಾಗಲೇ ಪಂಜಾಬ್ ಕಿಂಗ್ಸ್ ತಂಡದ ಯುವ ಆಟಗಾರ ಶಶಾಂಕ್ ಸಿಂಗ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಾವೆಲ್ಲಾ ತಂಡಗಳು ಪ್ಲೇ ಆಫ್ ಪ್ರವೇಶಿಸಲಿವೆ ಎನ್ನುವ ಬಗ್ಗೆ ಭವಿಷ್ಯ ನುಡಿದಿದ್ದಾರೆ.</p><img><p>2026ರ ಐಪಿಎಲ್ ಟೂರ್ನಿಗೆ ಭರ್ಜರಿ ಆರಂಭ ಸಿಕ್ಕಿದ್ದು, ಮೊದಲ ಮೂರು ಪಂದ್ಯಗಳು ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡುವಲ್ಲಿ ಯಶಸ್ವಿಯಾಗಿದೆ. ಮೊದಲ ಮೂರು ಪಂದ್ಯಗಳು 200+ ಸ್ಕೋರ್‌ಗೆ ಸಾಕ್ಷಿಯಾಗಿದ್ದವು.</p><img><p>ಇನ್ನು ಇದೆಲ್ಲದರ ನಡುವೆ ಈ ಬಾರಿಯ ಐಪಿಎಲ್…

Read More