ನಮ್ಮ ಮೆಟ್ರೋ : ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್

ನಮ್ಮ ಮೆಟ್ರೋ : ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್

ಬೆಂಗಳೂರು, (ಫೆಬ್ರವರಿ 09): ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಇಂದು (ಫೆಬ್ರವರಿ 09) ಬೆಂಗಳೂರಿನ ಡಾ. ಬಿಆರ್ ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಮೆಟ್ರೋ ದರ ಏರಿಕೆ ಮಾಡಿ ಪ್ರಾಯಾಣಿಕರ ಹೊರೆಯನ್ನ ಹೆಚ್ಚು ಮಾಡಿ ಕನ್ನಡಿಗರನ್ನ ಕೆರಳುವಂತೆ ಮಾಡಿದೆ. ಈ ಕೂಡಲೇ ಮೆಟ್ರೋ ದರವನ್ನು ಹಿಂಪಡೆಯಬೇಕು,ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಬಳಸಬೇಕು. ಇಲ್ಲವಾದರೆ ನಾವು ಬೀದಿಗೆ ಇಳಿಯುತ್ತೇವೆ. ಮಾರ್ಚ್ 7ರವರೆಗೆ ನಿಮ್ಗೆ ಅವಕಾಶ…

Read More
ಮನೆಯಲ್ಲೇ ಯಾರು ಕೇಳಲ್ಲ, ನೀವು ಯಾರು ಕೇಳೋಕೆ: ಶಿಕ್ಷಕಿ ಕೆನ್ನೆಗೆ ಬಾರಿಸಿದ ವಿದ್ಯಾರ್ಥಿ | Student Assaults Teacher In Gujarat School

ಮನೆಯಲ್ಲೇ ಯಾರು ಕೇಳಲ್ಲ, ನೀವು ಯಾರು ಕೇಳೋಕೆ: ಶಿಕ್ಷಕಿ ಕೆನ್ನೆಗೆ ಬಾರಿಸಿದ ವಿದ್ಯಾರ್ಥಿ | Student Assaults Teacher In Gujarat School

ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಶಾಲೆಯೊಂದರಲ್ಲಿ, ಪರೀಕ್ಷೆಗೆ ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ 12ನೇ ತರಗತಿ ವಿದ್ಯಾರ್ಥಿಯೊಬ್ಬ ಶಿಕ್ಷಕಿಯ ಮೇಲೆ ಹಲ್ಲೆ ಮಾಡಿದ್ದಾನೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದ್ದು, ನಂತರ ಆರೋಪಿ ವಿದ್ಯಾರ್ಥಿ ಶಿಕ್ಷಕಿಗೆ ಬೆದರಿಕೆ ಹಾಕಿದ್ದಾನೆ. ಶಿಕ್ಷಕಿ ಕೆನ್ನೆಗೆ ಬಾರಿಸಿದ ವಿದ್ಯಾರ್ಥಿ ಗುರುದೇವೋಭವ ಎಂಬ ಉಕ್ತಿ ಇದೆ. ಹಿಂದೆ ಗುರು ಮುಂದೆ ಗುರಿ ಇದ್ದರೆ ಜೀವನದಲ್ಲಿ ಯಶಸ್ಸು ಪಕ್ಕಾ ಎಂಬ ಮಾತಿದೆ. ಆದರೆ ಇಲ್ಲೊಂದು ಕಡೆ ಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕಿಯ ಮೇಲೆಯೇ ವಿದ್ಯಾರ್ಥಿ ಹಲ್ಲೆ…

Read More
ಸ್ಮೃತಿ ಮಂಧನಾ WPL ಗೆಲುವನ್ನು ಹಿಂದೂ ಧರ್ಮಕ್ಕೆ ಜೋಡಿಸಿದ ಪೋಸ್ಟ್‌ಗೆ ಕಿಡಿಕಿಡಿಯಾದ ಪ್ರಕಾಶ್‌ ರಾಜ್‌! | Prakash Raj Slams Disgusting Post Linking Rcb Wpl Win To Religion San

ಸ್ಮೃತಿ ಮಂಧನಾ WPL ಗೆಲುವನ್ನು ಹಿಂದೂ ಧರ್ಮಕ್ಕೆ ಜೋಡಿಸಿದ ಪೋಸ್ಟ್‌ಗೆ ಕಿಡಿಕಿಡಿಯಾದ ಪ್ರಕಾಶ್‌ ರಾಜ್‌! | Prakash Raj Slams Disgusting Post Linking Rcb Wpl Win To Religion San

Prakash Raj Slams Viral Post Linking RCB’s WPL Win to Religion ವುಮೆನ್ಸ್‌ ಪ್ರೀಮಿಯರ್‌ ಲೀಗ್‌ನಲ್ಲಿ ಆರ್‌ಸಿಬಿ ಗೆಲುವನ್ನು ಧರ್ಮಕ್ಕೆ ಹೋಲಿಸಿ ಟ್ವೀಟ್‌ ಮಾಡಿದ ಪೇಜ್‌ ವಿರುದ್ಧ ನಟ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ.  ಬೆಂಗಳೂರು (ಫೆ.9): ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿ ಎರಡನೇ ಬಾರಿಗೆ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್) ಪ್ರಶಸ್ತಿಯನ್ನು ಗೆದ್ದ ನಂತರ, ಸೋಶಿಯಲ್‌ ಮೀಡಿಯಾದಲ್ಲಿ ಆರ್‌ಸಿಬಿ ಟೀಮ್‌ ಹಾಗೂ ಸ್ಮೃತಿ…

Read More
ಮಟನ್‌ ತಿನ್ನೋದನ್ನ ರಕ್ಷಿತಾ ನೋಡಿ ಕಲೀರಿ, ಬಿಗ್‌ಬಾಸ್ ಹುಡುಗಿ ಬೆಂಗ್ಳೂರ್ ಹೈದಂಗೆ ಮಾಡಿದ ಓಪನ್‌ ಚಾಲೆಂಜ್ ಏನು? | Bigg Boss Girl Rakshita Shetty Open Challenge To Prabhu Shetty About Mutton Eating Bni

ಮಟನ್‌ ತಿನ್ನೋದನ್ನ ರಕ್ಷಿತಾ ನೋಡಿ ಕಲೀರಿ, ಬಿಗ್‌ಬಾಸ್ ಹುಡುಗಿ ಬೆಂಗ್ಳೂರ್ ಹೈದಂಗೆ ಮಾಡಿದ ಓಪನ್‌ ಚಾಲೆಂಜ್ ಏನು? | Bigg Boss Girl Rakshita Shetty Open Challenge To Prabhu Shetty About Mutton Eating Bni

ಬಿಗ್‌ ಬಾಸ್‌ ವಿನ್ನರ್ ಒಂದ್ ಆಗಿಲ್ಲ ಅನ್ನೋದು ಬಿಟ್ಟರೆ ವಿನ್ನರ್‌ಗೂ ಮೀರಿದ ಪಬ್ಲಿಸಿಟಿ ಚಿಕ್‌ ಹುಡುಗಿ ರಕ್ಷಿತಾ ಶೆಟ್ಟಿಗೆ ಸಿಕ್ಕಿ ಬಿಟ್ಟಿದೆ. ಈಗ ಮಟನ್ ತಿನ್ನೋಕೆ ಕೂತಿರೋ ಈ ಬಿಗ್‌ಬಾಸ್‌ ಹುಡುಗಿ ಮಂಡ್ಯ ಹೈದಂಗೇ ಚಾಲೆಂಜ್ ಮಾಡಿದ್ದಾರೆ. ರಕ್ಷಿತಾ ಶೆಟ್ಟಿ ಅನ್ನೋ ಹೆಸ್ರು ಈಗ ಕರ್ನಾಟಕದಲ್ಲಿ ಮನೆಮಾತು. ಬಿಗ್‌ಬಾಸ್‌ ಬಿಟ್ಟ ಮೇಲೆ ಅವರು ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗ್ತನೇ ಇರ್ತಾರೆ. ಮೊದಲೆಲ್ಲ ಈ ಕರಾವಳಿಯ ಅರೆಬರೆ ಕನ್ನಡ ಮಾತಾಡೋ ಹುಡುಗಿ ಊರೂರು ಅಲೆದು ಅಲ್ಲಿನ ವಿಶೇಷತೆಗಳನ್ನು ತೋರಿಸಿದರೂ…

Read More
ವಾರಾಣಸಿಯಲ್ಲಿ ಬುಲ್ಡೋಜರ್ ದಾಳಿ ಖಂಡಿಸಿ ತನ್ನ ಅಂಗಡಿಗೆ ತಾನೇ ಬೆಂಕಿ ಹಚ್ಚಿದ ವ್ಯಾಪಾರಿ

ವಾರಾಣಸಿಯಲ್ಲಿ ಬುಲ್ಡೋಜರ್ ದಾಳಿ ಖಂಡಿಸಿ ತನ್ನ ಅಂಗಡಿಗೆ ತಾನೇ ಬೆಂಕಿ ಹಚ್ಚಿದ ವ್ಯಾಪಾರಿ

ವಾರಾಣಸಿ, ಫೆಬ್ರವರಿ 9: ಉತ್ತರ ಪ್ರದೇಶದ ವಾರಾಣಸಿಯ (ವಾರಣಾಸಿ) ದಾಲ್ಮಂಡಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಸರ್ಕಾರ ಬುಲ್ಡೋಜರ್ ಬಳಸಿ ಮನೆಗಳನ್ನು ಕೆಡವಲು ಪ್ರಾರಂಭಿಸಿದೆ. ಇಂದು, ಕಟ್ಟಡ ಗುರುತಿಸಿದ ಶಿಥಿಲಗೊಂಡ ಮನೆಗಳಲ್ಲಿ 21 ಮನೆಗಳನ್ನು ಗುರುತಿಸಲಾಗಿದೆ. ಇದು ಒಂದೇ ದಿನದಲ್ಲಿ ದಾಲ್ಮಂಡಿಯಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆಯಾಗಿದೆ. ಇದನ್ನು ಖಂಡಿಸಿ ಸ್ಥಳೀಯ ಅಂಗಡಿಯವರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಆಡಳಿತ ಅಧಿಕಾರಿಗಳಿಂದ 10 ದಿನಗಳ ಕಾಲಾವಕಾಶ ಕೋರುತ್ತಿದ್ದಾರೆ. ಆದರೂ ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ. ಹೀಗಾಗಿ, ಕಾರ್ಯಾಚರಣೆಯ ಸಮಯದಲ್ಲಿ ಅಂಗಡಿ ಮಾಲೀಕರು,…

Read More
‘ಸ್ಪಿರಿಟ್’ ಸಿನಿಮಾದಿಂದ ಪ್ರಕಾಶ್ ರಾಜ್ ಹೊರಬಂದಿಲ್ಲ; ಸ್ಪಷ್ಟನೆ ನೀಡಿದ ನಟ

‘ಸ್ಪಿರಿಟ್’ ಸಿನಿಮಾದಿಂದ ಪ್ರಕಾಶ್ ರಾಜ್ ಹೊರಬಂದಿಲ್ಲ; ಸ್ಪಷ್ಟನೆ ನೀಡಿದ ನಟ

ಖ್ಯಾತ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರ ‘ಸ್ಪಿರಿಟ್’ (ಆತ್ಮ) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಪ್ರಭಾಸ್ ನಟನೆಯ ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಜನರಿಗೆ ಗೊಂದಲ ಮೂಡಿದೆ. ಈ ಮೊದಲು ನಾಯಕಿ ಆಗಿದ್ದ ದೀಪಿಕಾ ಪಡುಕೋಣೆ ಅವರು ಚಿತ್ರತಂಡದಿಂದ ಹೊರನಡೆದರು. ಆ ಬಳಿಕ ತೃಪ್ತಿ ದಿಮ್ರಿ ಅವರನ್ನು ಆಯ್ಕೆ ಮಾಡಲು. ಈಗ ‘ಸ್ಪಿರಿಟ್’ ಸಿನಿಮಾದಿಂದ ಹಿರಿಯ ನಟ ಪ್ರಕಾಶ್ ರಾಜ್ (ಪ್ರಕಾಶ್ ರಾಜ್) ಅವರು ಹೊರ ನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅದಕ್ಕೆ ಈಗ ಪ್ರಕಾಶ್ ರಾಜ್…

Read More
PSI ಬಳಿಕ ಆರ್ಮಿ ಪರೀಕ್ಷೆಯಲ್ಲೂ ಕಳ್ಳಾಟ: ಎಲೆಕ್ಟ್ರಾನಿಕ್ ಡಿವೈಸ್​​ ಪತ್ತೆ

PSI ಬಳಿಕ ಆರ್ಮಿ ಪರೀಕ್ಷೆಯಲ್ಲೂ ಕಳ್ಳಾಟ: ಎಲೆಕ್ಟ್ರಾನಿಕ್ ಡಿವೈಸ್​​ ಪತ್ತೆ

ಬೆಂಗಳೂರು, ಫೆಬ್ರವರಿ 09: ಆರ್ಮಿ ಗ್ರೂಪ್ ಸಿ ಹುದ್ದೆ ಪರೀಕ್ಷೆ (ಆರ್ಮಿ ಗ್ರೂಪ್ ಸಿ ಪರೀಕ್ಷೆ) ವೇಳೆ ಕಳ್ಳಾಟ ಆರೋಪ ಹಿನ್ನೆಲೆ 18 ಪರೀಕ್ಷಾರ್ಥಿಗಳನ್ನು (ಪರೀಕ್ಷಕ) ಕರೆತಂದ ಬೆಂಗಳೂರಿನ ಹಲಸೂರು ಠಾಣಾ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಫೆಬ್ರವರಿ 08 ರಂದು ಹಲಸೂರು ಠಾಣಾ ಪರೀಕ್ಷೆ ನಡೆದಿತ್ತು. ಈ ವೇಳೆ ಮೊಬೈಲ್, ಎಲಿಟಿಕ್ ಡಿವೈಸ್ ಬಳಸಿ ನಕಲು ಮಾಡಿರುವ ಆರೋಪ ಕೇಳಿಬಂದಿದೆ. ಮೂರು ಮೊಬೈಲ್ ಮತ್ತು ಎಲಿಕ್ಟಿಕ್ ಡಿವೈಸ್ ಜಪ್ತಿ ಮಾಡಲಾಯಿತು. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More
Shivamogga illegal activities case: ಮೂವರು ಲೋಕಲ್ ಮಹಿಳೆಯರಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್! | Bhadravathi Illegal Activities Case Three Women Sentenced 10 Years Jail Shivamogga Sat

Shivamogga illegal activities case: ಮೂವರು ಲೋಕಲ್ ಮಹಿಳೆಯರಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್! | Bhadravathi Illegal Activities Case Three Women Sentenced 10 Years Jail Shivamogga Sat

ಹಣದಾಸೆಗಾಗಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ನ್ಯಾಯಾಲಯವು ಮೂವರು ಮಹಿಳೆಯರಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 1.61 ಲಕ್ಷ ರೂ. ದಂಡ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. 2021ರಲ್ಲಿ ಪೊಲೀಸ್ ದಾಳಿ ನಡೆದು ಈ ಜಾಲವನ್ನು ಭೇದಿಸಲಾಗಿತ್ತು. ಶಿವಮೊಗ್ಗ (ಫೆ.09): ಹಣದಾಸೆಗಾಗಿ ಮಹಿಳೆಯರನ್ನು ಬಳಸಿಕೊಂಡು ಕಾನೂನುಬಾಹಿರವಾಗಿ ಅನೈತಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಜಾಲವೊಂದನ್ನು ಭೇದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಭದ್ರಾವತಿಯ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾದ 3…

Read More
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ

ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ

ರಣಜಿ ಟ್ರೋಫಿಯ ನಾಲ್ಕನೇ ಕ್ವಾರ್ಟರ್ ಫೈನಲ್‌ನಲ್ಲಿ ಕರ್ನಾಟಕ ಹಾಗೂ ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಈ ತಂಡದ ಕರ್ನಾಟಕ ತಂಡದ ಪರ ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸುವ ಮೂಲಕ ಸಂಕಷ್ಟದಿಂದ ತಂಡಕ್ಕೆ ನೆರವಾದರು. ಎರಡನೇ ಇನ್ನಿಂಗ್ಸ್‌ನಲ್ಲಿ 130 ರನ್ ಬಾರಿಸಿದ ರಾಹುಲ್, ಈ ಶತಕದೊಂದಿಗೆ ಕರ್ನಾಟಕ ತಂಡದ ಗೆಲುವನ್ನು ಖಚಿತಪಡಿಸಿದರು. ಮುಂಬೈ ನೀಡಿದ 325 ರನ್‌ಗಳ ಗುರಿಯನ್ನು ಬೆನ್ನಟ್ಟಿ ಕರ್ನಾಟಕ 4 ಪಂದ್ಯಗಳಿಂದ ಪಂದ್ಯವನ್ನು ಗೆದ್ದಿತು. ಇದು ಕೆಎಲ್ ರಾಹುಲ್ ಪ್ರಥಮ ದರ್ಜೆ ವೃತ್ತಿಜೀವನದ 25ನೇ…

Read More
Chanakya Niti: ಈ ರೀತಿಯ ಜನರಿಂದ ದೂರವಿದ್ದಷ್ಟು ಒಳ್ಳೆಯದು ಎನ್ನುತ್ತಾರೆ ಚಾಣಕ್ಯ

Chanakya Niti: ಈ ರೀತಿಯ ಜನರಿಂದ ದೂರವಿದ್ದಷ್ಟು ಒಳ್ಳೆಯದು ಎನ್ನುತ್ತಾರೆ ಚಾಣಕ್ಯ

ಸಹಾಯ (ಸಹಾಯ) ಮಾಡುವುದು ಒಳ್ಳೆಯ ಗುಣ. ಹೌದು ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಮಾನವೀಯತೆ. ಆದರೆ ಇಂತಹ ಕೆಲವೊಂದಷ್ಟು ಜನರಿಗೆ ಯಾವುದೇ ಕಾರಣಕ್ಕೂ ಸಹಾಯ ಮಾಡಬಾರದು ಎಂದು ಜನರಿಂದ ಸಾಧ್ಯವಾದಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ. ಚಾಣಕ್ಯರು ಹೇಳುವಂತೆ ಯಾವ ರೀತಿಯ ಜನರಿಗೆ ಸಹಾಯ ಮಾಡಬಾರದು, ಅಂತಹ ಜನರಿಂದ ಯಾವ ಕಾರಣಕ್ಕಾಗಿ ದೂರವಿರಬೇಕು ಎಂಬುದನ್ನು ಸಂಕ್ಷಿಪ್ತವಾಗಿ ತಿಳಿದುಕೊಳ್ಳಿ. ಇಂತಹ ಜನರಿಗೆ ಸಹಾಯ ಮಾಡಬಾರದು: ಮೂರ್ಖ ವ್ಯಕ್ತಿ: ಆಚಾರ್ಯ ಚಾಣಕ್ಯರು ಮೂರ್ಖ ವ್ಯಕ್ತಿಯಿಂದ ಆದಷ್ಟು ದೂರವಿರಬೇಕು…

Read More