ಕಮಲಾಕರ ಭಟ್ಗೆ ಮತ್ತೋರ್ವ ಮಹಿಳೆ, ಪಡ್ಡೆ ಹುಡುಗರ ಜತೆ ಸುಚಿತ್ರಾ: ಇಬ್ಬರ ಕಮದಾಟ, ಕಳ್ಳಾಟ ಬಯಲಿಗೆ
ಕಾರವಾರ, (ಫೆಬ್ರವರಿ 09): ಸಿದ್ದಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣ (ವಸಂತ್ ನಾಯಕ್ ಕೊಲೆ ಪ್ರಕರಣ) ರೂವಾರಿಗಳಾದ ಕಮಲಾಕರ ಭಟ್ (ಕಮಲಾಕರ್ ಭಟ್) ಮತ್ತು ಸುಚಿತ್ರ (ಸುಚಿತ್ರಾ) ಗ್ಯಾಂಗ್ ಅಂದರ್ ಆಗಿ ಬರೋಬ್ಬರಿ ಇವತ್ತು ಏಳು ದಿನ. ಈ ನಡುವೆ ಇಬ್ಬರ ಕಳ್ಳಾಟದ ಆಡಿಯೋ, ಪೊಟೋಗಳು ಒಂದೊಂದೇ ಆಗಿ ರಿವೀಲ್ ಆಗುತ್ತಿವೆ. ಹೌದು.. ರೀಲ್ಸ್ ರಾಣಿ ಸುಚಿತ್ರಳ ನವಟಂಕಿ ಆಟಗಳು ಒಂದೆರಡಲ್ಲ, ಇದರ ಬಲೆಯಲ್ಲಿ ಬಿದ್ದು ಮೋಸಹೋದ’ ಅದೆಷ್ಟೋ ಯುವಕರ ಗುಂಪೇ ಇದೆ. ಆದರೆ ಮರ್ಯಾದೆಗೆ ಅಂಜಿ…