ಸತ್ತಿರಬಹುದು ಅಥವಾ ಕೆಟ್ಟ ಸ್ಥಿತಿಯಲ್ಲಿರಬಹುದು; ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

ಸತ್ತಿರಬಹುದು ಅಥವಾ ಕೆಟ್ಟ ಸ್ಥಿತಿಯಲ್ಲಿರಬಹುದು; ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

ವಾಷಿಂಗ್ಟನ್, 28: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿಯ ನಂತರ ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಸ್ಥಳ ಮತ್ತು ಆರೋಗ್ಯದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಇದರ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (ಡೊನಾಲ್ಡ್ ಟ್ರಂಪ್) ಶಾಕಿಂಗ್ ಹೇಳಿಕೆ ನೀಡಿದ್ದು, ಮೊಜ್ತಬಾ ಖಮೇನಿ ಸತ್ತಿರಬಹುದು ಅಥವಾ ತುಂಬ ಕೆಟ್ಟ ಸ್ಥಿತಿಯಲ್ಲಿರಬಹುದು ಎಂದು ಹೇಳಿದ್ದಾರೆ. “ಅಮೆರಿಕದ ಮಿಲಿಟರಿ ಕಾರ್ಯಾಚರಣೆಯು ಇರಾನ್‌ನ ನಾಯಕತ್ವ ಮತ್ತು ಮಿಲಿಟರಿ ಶಕ್ತಿಯನ್ನು ನಾಶಪಡಿಸಿದೆ. ಇರಾನ್‌ನ ನಾಯಕ ಸತ್ತಿದ್ದಾರೆ ಎಂದು ನನಗೆ…

Read More
ಅಮೆಜಾನ್‌ಗೆ ₹21,000 ಕೋಟಿ ದಂಡ: ಪ್ರೈಮ್ ಸಬ್‌ಸ್ಕ್ರಿಪ್ಶನ್‌ ಹೊಂದಿವರಿಗೆ ಸಿಗಲಿದೆ ಭರ್ಜರಿ ರೀಫಂಡ್‌ | Amazon Prime Subscription Refund Ftc Settlement Eligibility Details San

ಅಮೆಜಾನ್‌ಗೆ ₹21,000 ಕೋಟಿ ದಂಡ: ಪ್ರೈಮ್ ಸಬ್‌ಸ್ಕ್ರಿಪ್ಶನ್‌ ಹೊಂದಿವರಿಗೆ ಸಿಗಲಿದೆ ಭರ್ಜರಿ ರೀಫಂಡ್‌ | Amazon Prime Subscription Refund Ftc Settlement Eligibility Details San

ಗ್ರಾಹಕರನ್ನು ತಪ್ಪುದಾರಿಗೆಳೆಯುವ ಪ್ರೈಮ್ ಸಬ್‌ಸ್ಕ್ರಿಪ್ಶನ್‌ ತಂತ್ರಗಳಿಗಾಗಿ ಅಮೆಜಾನ್, ಅಮೆರಿಕದ ಎಫ್‌ಟಿಸಿ ಜೊತೆ ₹21,000 ಕೋಟಿ ಮೊತ್ತದ ಇತ್ಯರ್ಥಕ್ಕೆ ಒಪ್ಪಿದೆ. ಈ ಒಪ್ಪಂದದ ಅಡಿಯಲ್ಲಿ, ತಿಳಿಯದಂತೆ ಚಂದಾದಾರರಾದ ಅಥವಾ ರದ್ದುಗೊಳಿಸಲು ಕಷ್ಟಪಟ್ಟ ಅರ್ಹ ಗ್ರಾಹಕರಿಗೆ ಹಣವನ್ನು ಮರುಪಾವತಿಸಲಾಗುತ್ತದೆ. ವಾಷಿಂಗ್ಟನ್ (ಮಾ.28): ಆನ್‌ಲೈನ್ ರಿಟೇಲ್ ದೈತ್ಯ ಅಮೆಜಾನ್ ತನ್ನ ಪ್ರೈಮ್ ಸಬ್‌ಸ್ಕ್ರಿಪ್ಶನ್‌ (Prime Subscription) ವಿಚಾರದಲ್ಲಿ ಗ್ರಾಹಕರ ದಿಕ್ಕು ತಪ್ಪಿಸಿದೆ ಎಂಬ ಆರೋಪದ ಮೇಲೆ ಅಮೆರಿಕದ ಫೆಡರಲ್ ಟ್ರೇಡ್ ಕಮಿಷನ್ (FTC) ಜೊತೆ ಸುಮಾರು $2.5 ಬಿಲಿಯನ್ (ಅಂದಾಜು ₹21,000…

Read More
ಸತ್ತಿರಬಹುದು ಅಥವಾ ಕೆಟ್ಟ ಸ್ಥಿತಿಯಲ್ಲಿರಬಹುದು; ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

Airport Jobs: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಭಾರತೀಯ ಯುವಜನತೆಯಲ್ಲಿ ವಿಮಾನ ನಿಲ್ದಾಣದ ಉದ್ಯೋಗಗಳ ಬಗ್ಗೆ ಯಾವಾಗಲೂ ಒಂದು ರೀತಿಯ ಕ್ರೇಜ್ ಇರುತ್ತದೆ. ಅತ್ಯಾಧುನಿಕ ಕೆಲಸದ ವಾತಾವರಣ, ವೃತ್ತಿಪರ ಗೌರವ ಮತ್ತು ಆಕರ್ಷಕ ವೇತನ ಶ್ರೇಣಿಯು ಈ ಕ್ಷೇತ್ರವನ್ನು ನೆಚ್ಚಿನ ಆಯ್ಕೆಯನ್ನಾಗಿ ಮಾಡಿದೆ. ನೀವು ವಿಮಾನ ನಿಲ್ದಾಣದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸಿದ್ದರೆ, ಅಲ್ಲಿ ವಿವಿಧ ಹುದ್ದೆಗಳು ಮತ್ತು ಅವುಗಳನ್ನು ಪಡೆಯುವ ಹಾದಿಯ ಬಗ್ಗೆ ಸವಿಸ್ತಾರವಾದ ಮಾಹಿತಿ ಇಲ್ಲಿದೆ ವಿಮಾನ ನಿಲ್ದಾಣದಲ್ಲಿ ಪ್ರಮುಖ ಹುದ್ದೆಗಳು: ವಿಮಾನ ನಿಲ್ದಾಣದ ಕಾರ್ಯನಿರ್ವಹಣೆಯು ಕೇವಲ ವಿಮಾನ ಹಾರಾಟಕ್ಕೆ ಸೀಮಿತವಾಗಿಲ್ಲ; ಇದರ ಹಿಂದೆ…

Read More
ತಂಗಳನ್ನ ಹೀಗೆ ತಿನ್ನಿ; ಕರುಳಿನ ಸಮಸ್ಯೆಗೆ ಹೇಳಿ ಗುಡ್​ಬೈ: ನಟ ಮಾಧವನ್ ಡಯಟೀಷಿಯನ್​ ಟಿಪ್ಸ್​ ಕೇಳ | R Madhavans Trusted Rice Dish Can Boost Digestion And Improve Gut Health Suc

ತಂಗಳನ್ನ ಹೀಗೆ ತಿನ್ನಿ; ಕರುಳಿನ ಸಮಸ್ಯೆಗೆ ಹೇಳಿ ಗುಡ್​ಬೈ: ನಟ ಮಾಧವನ್ ಡಯಟೀಷಿಯನ್​ ಟಿಪ್ಸ್​ ಕೇಳ | R Madhavans Trusted Rice Dish Can Boost Digestion And Improve Gut Health Suc

ಕರುಳಿನ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಾಗಿ, ನಟ ಮಾಧವನ್ ಅವರ ಡಯಟೀಷಿಯನ್ ಲ್ಯೂಕ್ ಕೌಟಿನ್ಹೋ ಅವರು ತಂಗಳನ್ನ ಸೇವನೆಯನ್ನು ಶಿಫಾರಸು ಮಾಡಿದ್ದಾರೆ. ರಾತ್ರಿ ನೀರಿನಲ್ಲಿ ನೆನೆಸಿಟ್ಟ ಅನ್ನಕ್ಕೆ ಬೆಳಿಗ್ಗೆ ಮೊಸರು ಅಥವಾ ಮಜ್ಜಿಗೆ ಸೇರಿಸಿ ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ಇದು ಮಾಧವನ್ ಅವರ ಫಿಟ್ನೆಸ್ ರಹಸ್ಯವೂ ಆಗಿದೆ. ಕರುಳಿನ ಸಮಸ್ಯೆಗಳು (Gut health) ಸಾಮಾನ್ಯವಾಗಿದ್ದರೂ, ಅವು ನಮ್ಮ ದೈನಂದಿನ ಜೀವನದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತವೆ. ಊಟದ ನಂತರ ಉಬ್ಬುವುದು, ಜೀರ್ಣಕ್ರಿಯೆ ನಿಧಾನವಾದ ನಂತರ ಅಥವಾ ಹೇಳಿಕೊಳ್ಳಲು…

Read More
ಸತ್ತಿರಬಹುದು ಅಥವಾ ಕೆಟ್ಟ ಸ್ಥಿತಿಯಲ್ಲಿರಬಹುದು; ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

ನನ್ನ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಮಗುವಿನ ತಂದೆ ವಿರಾಟ್ ಕೊಹ್ಲಿ..! ಯುವತಿಯ ಸ್ಫೋಟಕ ವಿಡಿಯೋ ವೈರಲ್

2026 ರ ಐಪಿಎಲ್ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ನಗರದ ಮೊದಲ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಬೆಂಗಳೂರು ಎದುರಿಸುತ್ತಿದೆ. ತವರಿನ ಅಭಿಮಾನಿಗಳ ಮುಂದೆ ಅಬ್ಬರಿಸಲು ಆರ್ಸಿಬಿಯ ಜೀವಾಳ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ ಕೂಡ ಸರ್ವ ಸನ್ನದ್ಧರಾಗಿದ್ದಾರೆ. ಅಭಿಮಾನಿಗಳು ಕೂಡ ಅವರ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಇದೆಲ್ಲದರ ನಡುವೆ ತೆಲುಗು ಮೂಲದ ಯುವತಿಯೊಬ್ಬಳು ವಿರಾಟ್ ಕೊಹ್ಲಿಗೆ ಸ್ಫೋಟಕ ಹೇಳಿಕೆ ನೀಡಿದ್ದಾಳೆ. ಇನ್ಸ್ಟಾಗ್ರಾಮ್ನಲ್ಲಿ ‘ಕ್ರಿಕ್ಮಿನಾಟಿ’ ಎಂಬ ಹೆಸರಿನ ಖಾತೆ ಹೊಂದಿರುವ…

Read More
ಸತ್ತಿರಬಹುದು ಅಥವಾ ಕೆಟ್ಟ ಸ್ಥಿತಿಯಲ್ಲಿರಬಹುದು; ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು

ಸಕಲೇಶಪುರ, ಮಾ.28: ಸಿನೆಮಾಗಳ ಚಿತ್ರಗಳಿಗೆ ಹೆಸರಾದ ಹಾಸನದ ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ತಂಡದ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ. ಈ ಘಟನೆ ತಾರಕಕ್ಕೇರಿ ಪೊಲೀಸ್ ಠಾಣೆಯ ಮುಂದೆಯೇ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಬೆಟ್ಟದ ಭೈರವೇಶ್ವರ ದೇಗುಲದ ಸುಂದರ ಪರಿಸರದಲ್ಲಿ ಇಂದು ಮುಂಜಾನೆ ಬೆಂಗಳೂರು ಮತ್ತು ಹಾಸನದಿಂದ ಬಂದಿದ್ದ ನಾಲ್ಕು ಫೋಟೋಗ್ರಫಿ ತಂಡಗಳು ಶೂಟಿಂಗ್‌ನಲ್ಲಿ ನಿರತವಾಗಿವೆ. ಈ ವೇಳೆ ಅಲ್ಲಿಗೆ ಬಂದ ಸ್ಥಳೀಯ ಕೆಲ ಕಿಡಿಗೇಡಿಗಳು, “ದೇವಸ್ಥಾನದ…

Read More
ನಿಮ್ಮ ತಲೆದಿಂಬು ಕಲ್ಲಿನಂತಾಗಿದೆಯೇ? ಸ್ಪಾಂಜ್‌ನಂತೆ ಮೃದುವಾಗಲು ಇಷ್ಟು ಮಾಡಿ

ನಿಮ್ಮ ತಲೆದಿಂಬು ಕಲ್ಲಿನಂತಾಗಿದೆಯೇ? ಸ್ಪಾಂಜ್‌ನಂತೆ ಮೃದುವಾಗಲು ಇಷ್ಟು ಮಾಡಿ

How to soften hard pillow: ಇಂತಹ ತಲೆದಿಂಬನ್ನು ಬಳಸಿದರೆ ನಿದ್ದೆ ಬರುವುದಿಲ್ಲ, ಜೊತೆಗೆ ಕುತ್ತಿಗೆ ನೋವು ಕೂಡ ಬರುತ್ತದೆ. ಈ ಸಮಸ್ಯೆಯನ್ನು ಮನೆಯಲ್ಲೇ ಇರುವ ಸರಳ ವಸ್ತುಗಳನ್ನು ಬಳಸಿ ಹೇಗೆ ಸರಿಪಡಿಸಬಹುದು ಎಂಬುದರ ವಿವರ ಇಲ್ಲಿದೆ. Source link

Read More
Varun Dhawan: ಮಗಳ ಗಂಭೀರ ಕಾಯಿಲೆ ಬಗ್ಗೆ ಹೇಳಿಕೊಂಡ ವರುಣ್ ಧವನ್; ಪೋಷಕರಿಗೆ ಎಚ್ಚರಿಕೆ ಸಂದೇಶ! | Varun Dhavan Post About His Daughter Developmental Dysplasia Of The Hip Health Issue Becomes Viral

Varun Dhawan: ಮಗಳ ಗಂಭೀರ ಕಾಯಿಲೆ ಬಗ್ಗೆ ಹೇಳಿಕೊಂಡ ವರುಣ್ ಧವನ್; ಪೋಷಕರಿಗೆ ಎಚ್ಚರಿಕೆ ಸಂದೇಶ! | Varun Dhavan Post About His Daughter Developmental Dysplasia Of The Hip Health Issue Becomes Viral

“ನನಗೆ ಯಾರ ಸಹಾನುಭೂತಿಯೂ ಬೇಡ. ಆದರೆ ಭಾರತದಲ್ಲಿ ಈ ಡಿಡಿಎಚ್ ಕಾಯಿಲೆಯ ಬಗ್ಗೆ ಜನರಿಗೆ ಅಷ್ಟಾಗಿ ಅರಿವಿಲ್ಲ. ಪೋಷಕರು ತಮ್ಮ ಮಕ್ಕಳ ನಡಿಗೆ ಅಥವಾ ಚಲನವಲನದಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬಂದರೂ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಆರಂಭದಲ್ಲೇ ಪತ್ತೆ ಹಚ್ಚಿದರೆ ಈ ಕಾಯಿಲೆಯನ್ನು ಗುಣಪಡಿಸುವುದು ಸುಲಭ” ಎಂದು ಅವರು ಸಲಹೆ ನೀಡಿದ್ದಾರೆ. ಮಗಳ ಆರೋಗ್ಯದ ಬಗ್ಗೆ ಮನಮಿಡಿಯುವ ವಿಷಯ ಹಂಚಿಕೊಂಡ ವರುಣ್ ಧವನ್: ಪೋಷಕರಿಗೆ ‘ಮಾಸ್ ಸ್ಟಾರ್’ ನೀಡಿದ ಎಚ್ಚರಿಕೆ ಸಂದೇಶವೇನು? ಬಾಲಿವುಡ್‌ನ ಚಾಕೊಲೇಟ್ ಬಾಯ್ ವರುಣ್ ಧವನ್…

Read More
1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ ₹38 ಲಕ್ಷ ದರೋಡೆ! ಹಣದ ಚೀಲವೆಂದು ಬಟ್ಟೆಗಂಟು ಹೊತ್ತೊಯ್ದರು! | Karnataka Trader Robbed 38 Lakh After Land Sale Near Honnali In Davanagere District Gdp

1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ ₹38 ಲಕ್ಷ ದರೋಡೆ! ಹಣದ ಚೀಲವೆಂದು ಬಟ್ಟೆಗಂಟು ಹೊತ್ತೊಯ್ದರು! | Karnataka Trader Robbed 38 Lakh After Land Sale Near Honnali In Davanagere District Gdp

ಹೊನ್ನಾಳಿ ಬಳಿ ಜಮೀನು ಮಾರಾಟದ ಹಣದೊಂದಿಗೆ ಸಾಗುತ್ತಿದ್ದ ವರ್ತಕನ ಓಮಿನಿ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಹಲ್ಲೆ ನಡೆಸಿ ₹38 ಲಕ್ಷ ದರೋಡೆಮಾಡಿದ್ದಾರೆ. ಘಟನೆಯ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹೊನ್ನಾಳಿ: ಜಮೀನು ಮಾರಾಟ ಮಾಡಿದ ಹಣದೊಂದಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಓಮಿನಿ ವಾಹನ ತಡೆದು, ಹಲ್ಲೆ ನಡೆಸಿ ₹38 ಲಕ್ಷ ನಗದು, ಮೊಬೈಲ್‌ ದರೋಡೆ ಮಾಡಿರುವ ಘಟನೆ ಹೊನ್ನಾಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಗಡಿಭಾಗದ ಅರಕೆರೆ ಎ.ಕೆ. ಕಾಲೋನಿ…

Read More
ಹೇರ್ ಕಟ್ ಮಾಡಿಸಲು ವಿದೇಶಕ್ಕೆ ಹಾರಿದ ಕಿರಣ್ ರಾಜ್… ಹೊಸ ಸ್ಟೈಲ್ ಹೇಗಿದೆ?

ಹೇರ್ ಕಟ್ ಮಾಡಿಸಲು ವಿದೇಶಕ್ಕೆ ಹಾರಿದ ಕಿರಣ್ ರಾಜ್… ಹೊಸ ಸ್ಟೈಲ್ ಹೇಗಿದೆ?

ಕರ್ಣ ಧಾರಾವಾಹಿ ಮೂಲಕ ಮತ್ತಷ್ಟು ಜನಪ್ರಿಯತೆಯನ್ನು ಗಳಿಸಿರುವ ಡಾ. ಕರ್ಣ ಆಲಿಯಾಸ್ ಕಿರಣ್ ರಾಜ್ ಕೇವಲ ಹೇರ್ ಕಟ್ ಮಾಡಿಸೋದಕ್ಕೆ ವಿದೇಶಕ್ಕೆ ಹಾರಿದ್ದಾರೆ. ಅವರ ಹೊಸ ಸ್ಟೈಲ್ ಅಂತೂ ಸಖತ್ ಆಗಿದೆ. Source link

Read More