Headlines
IPL 2026: CSK ದಾಂಡಿಗರ ಆರ್ಭಟಕ್ಕೆ RCB ದಾಖಲೆ ಧೂಳೀಪಟ

IPL 2026: CSK ದಾಂಡಿಗರ ಆರ್ಭಟಕ್ಕೆ RCB ದಾಖಲೆ ಧೂಳೀಪಟ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ (IPL) ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಇದೀಗ ತನ್ನ ವೈರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೆಸರಿನಲ್ಲಿ ಮಹತ್ತರ ದಾಖಲೆಯನ್ನು ಅಳಿಸಿದೆ. ಏಪ್ರಿಲ್ 3, 2026 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಅಂಗಡಿಯಿಂದ ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಮೂರು ದಿನಗಳಲ್ಲಿ 5 ಬೆಲೆ ಕಳೆದುಕೊಂಡಿತು 209 ರನ್ ಕಲೆಹಾಕಿತು. ಈ ಬೃಹತ್…

Read More
ಕಾಂಗ್ರೆಸ್ ಪರ ಮಾತ ಯಾಚನೆ ಮಾಡಲು ನಾಳೆ ಸಿಎಂ ಕೇರಳಕ್ಕೆ | Siddaramaiah Kerala election campaign | Karnataka Cm Siddaramaiah To Campaign For Congress In Kerala Tomorrow Rav

ಕಾಂಗ್ರೆಸ್ ಪರ ಮಾತ ಯಾಚನೆ ಮಾಡಲು ನಾಳೆ ಸಿಎಂ ಕೇರಳಕ್ಕೆ | Siddaramaiah Kerala election campaign | Karnataka Cm Siddaramaiah To Campaign For Congress In Kerala Tomorrow Rav

ಕೇರಳ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರ ನಡೆಸಲು ಕೇರಳಕ್ಕೆ ತೆರಳಲಿದ್ದಾರೆ. ಅವರು ಮಂಜೇಶ್ವರ ವಿಧಾನಸಭೆ ಕ್ಷೇತ್ರದ ವೊರ್ಕಾಡಿ ಮತ್ತು ಮುಲ್ಲೇರಿಯದಲ್ಲಿ ನಡೆಯುವ ಬಹಿರಂಗ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರು (ಏ.4): ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಚಾರ ಮಾಡಲು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳಕ್ಕೆ ತೆರಳಲಿದ್ದಾರೆ. ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ತೆರಳಲಿರುವ ಸಿದ್ದರಾಮಯ್ಯ ಅವರು, ಅಲ್ಲಿಂದ ಕೇರಳದ ಮಂಜೇಶ್ವರಕ್ಕೆ ತೆರಳಲಿದ್ದಾರೆ. ಭಾನುವಾರ…

Read More
IPL 2026: CSK ದಾಂಡಿಗರ ಆರ್ಭಟಕ್ಕೆ RCB ದಾಖಲೆ ಧೂಳೀಪಟ

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ಎಲ್‌ಪಿಜಿ ಬೆನ್ನಲ್ಲೇ ಈಗ ಡಾಂಬರು ಅಭಾವ, ಸ್ಥಗಿತಗೊಂಡ ರಸ್ತೆ ಕಾಮಗಾರಿಗಳು!

ಕಾರವಾರ, ಏಪ್ರಿಲ್ 4: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಸತತ ಯುದ್ಧದ ಭೀತಿಯು ಇದೀಗ ಭಾರತ (ಭಾರತ) ಆರ್ಥಿಕತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ಬಾರಿ ಹೊಡೆತ ನೀಡುತ್ತಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿ ಬಂದ್ ಆಗಿರುವ ದೇಶ, ಎಲ್‌ಪಿಜಿ ಗ್ಯಾಸ್‌ನಲ್ಲಿ ಕಚ್ಚಾ ಡಾಂಬರು ಬಿಟುಮಿನ್ (ಬಿಟುಮೆನ್) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಇದರೊಂದಿಗೆ ಎಲ್ಪಿಜಿ ಹಾಗೂ ಆಟೋ ಗ್ಯಾಸ್ ಕೊರತೆಯೊಂದಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಕೋ ಎನ್ನುತ್ತಿದೆ ಕಾರವಾರ ಬಂದರು ಇರಾಕ್ ಮತ್ತು…

Read More
ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ಪುತ್ರಿ ವಿದ್ಯಾರಾಣಿ ಕಣಕ್ಕೆ | Veerappan Daughter Vidyarani Contesting Tamilnadu Assembly Election From Mettur Constituency Near Chamarajanagar Mrq

ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ಪುತ್ರಿ ವಿದ್ಯಾರಾಣಿ ಕಣಕ್ಕೆ | Veerappan Daughter Vidyarani Contesting Tamilnadu Assembly Election From Mettur Constituency Near Chamarajanagar Mrq

ನರಹಂತಕ ವೀರಪ್ಪನ್ ಪುತ್ರಿ ವಿದ್ಯಾರಾಣಿ, ತಮಿಳುನಾಡು ಚುನಾವಣೆಯಲ್ಲಿ ಮೆಟ್ಟೂರು ಕ್ಷೇತ್ರದಿಂದ ನಾಮ್ ತಮಿಳರ್ ಕಚ್ಚಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ತಂದೆಯ ಸಮಾಧಿಗೆ ಪೂಜೆ ಸಲ್ಲಿಸಿದ್ದು, ಈ ಹಿಂದೆ ಅವರು ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿದ್ದರು. ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಪಕ್ಕದಲ್ಲಿನ ಮೆಟ್ಟೂರಿನಿಂದ ನರಹಂತಕ ವೀರಪ್ಪನ್‌ ಪುತ್ರಿ ವಿದ್ಯಾರಾಣಿ ಕಣಕ್ಕಿಳಿದಿದ್ದಾರೆ. ನಾಂ ತಮಿಳ್ ಕಚ್ಚಿ(ಎನ್‌ಟಿಕೆ) ಪಕ್ಷದಿಂದ ಸ್ಪರ್ಧಿಸಿರುವ ವಿದ್ಯಾರಾಣಿ 6.98 ಲಕ್ಷ ರು. ಚರಾಸ್ತಿ ಘೋಷಿಸಿಕೊಂಡಿದ್ದು, ಬ್ಯಾಂಕ್‌ನಲ್ಲಿ 3.5 ಲಕ್ಷ…

Read More
Davanagere Bypoll 2026: ನಾವೊಬ್ಬರೇ ಅಲ್ಲ ಮೋದಿನೂ ಸಾಲಗಾರ ಎಂದ ಡಿಸಿಎಂ ಡಿಕೆ ಶಿವಕುಮಾರ್ | Davanagere Bypoll 2026 Dk Shivakumar Defends State Debt Questions Pm Modi S Borrowings Rav

Davanagere Bypoll 2026: ನಾವೊಬ್ಬರೇ ಅಲ್ಲ ಮೋದಿನೂ ಸಾಲಗಾರ ಎಂದ ಡಿಸಿಎಂ ಡಿಕೆ ಶಿವಕುಮಾರ್ | Davanagere Bypoll 2026 Dk Shivakumar Defends State Debt Questions Pm Modi S Borrowings Rav

ಪ್ರಧಾನಿ ಮೋದಿ ಸರ್ಕಾರ ಸಾಲ ಮಾಡಿಲ್ಲವೇ ಎಂದು ಪ್ರಶ್ನಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರದ ಸಾಲವನ್ನು ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ಸರ್ಕಾರದ ವೈಫಲ್ಯಗಳು, ಈಡೇರದ ಭರವಸೆಗಳನ್ನು ಟೀಕಿಸಿದ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದರು. ದಾವಣಗೆರೆ (ಏ.4): ಹೌದಪ್ಪಾ, ನಾವು ಸಾಲವನ್ನು ಮಾಡಿದ್ದೀವಿ ಅಂದುಕೊಳ್ಳೋಣ. ಪ್ರಧಾನಿ ನರೇಂದ್ರ ಮೋದಿ ಸಾಲ ಪಡೆದಿಲ್ಲವೇ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಪಕ್ಷದ ನಾಯಕರನ್ನು ಪ್ರಶ್ನಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಸರ್ಕಾರ ಸಾಲವನ್ನೇ ಮಾಡಿಲ್ಲವಾ? ಬೆಲೆ ಏರಿಕೆಯನ್ನು…

Read More
ದೊಡ್ಡ ಲಾಭ…ಅದೃಷ್ಟ, ಇಂದು ಶನಿವಾರ ಮಾಲವ್ಯ ರಾಜಯೋಗದಿಂದ ಈ ರಾಶಿಗೆ ರಾಜವೈಬೋಗ

ದೊಡ್ಡ ಲಾಭ…ಅದೃಷ್ಟ, ಇಂದು ಶನಿವಾರ ಮಾಲವ್ಯ ರಾಜಯೋಗದಿಂದ ಈ ರಾಶಿಗೆ ರಾಜವೈಬೋಗ

<p>04 april 2026 friday lucky zodiac signs ಶುಕ್ರನು ತನ್ನದೇ ರಾಶಿಯಾದ ರಾಶಿಯಲ್ಲಿ ಸಂಚಾರ ಮಾಡುವುದರಿಂದ ರೂಪುಗೊಂಡ ಮಾಲವ್ಯ ರಾಜಯೋಗವು ಏಪ್ರಿಲ್ 2026 ರ ಉದ್ದಕ್ಕೂ ವಿಶೇಷವಾಗಿ ಪ್ರಬಲವಾಗಿರುತ್ತದೆ</p><p>&nbsp;</p><img><p>ಮೇಷ ರಾಶಿ</p><p>ಅದೃಷ್ಟ ಹೆಚ್ಚಾಗುವುದರಿಂದ, ಎಲ್ಲಾ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ದಿನದ ಆರಂಭದಲ್ಲಿ ಸಂಬಂಧಿಕರಿಂದ ನಿಮಗೆ ಕೆಲವು ಒಳ್ಳೆಯ ಸುದ್ದಿಗಳು ಬರಬಹುದು, ಅದು ದಿನವಿಡೀ ನಿಮ್ಮ ಮನೆಯಲ್ಲಿ ಸಂತೋಷದ ವಾತಾವರಣವನ್ನು ತರುತ್ತದೆ.</p><p>ವೃಷಭ ರಾಶಿ</p><p>ಪ್ರಯಾಣದ ಸಮಯದಲ್ಲಿ ಗಂಭೀರ ಗಾಯಗಳು ಸಂಭವಿಸುವ ಸಾಧ್ಯತೆಯಿದೆ. ಈ ದಿನ ಆರ್ಥಿಕ ನಷ್ಟದ ಬಲವಾದ…

Read More
ಮಧುಗಿರಿ ಬೆಟ್ಟದಲ್ಲಿ ನೀಳ ದೇಹ, ಮೊನಚಾದ ತಲೆಯುಳ್ಳ ‘ನಾಗಾರ್ಜುನ ಸಾಗರ ರೇಸರ್’ ಹಾವು ಪತ್ತೆ | Nagarjuna Sagar Racer Snake With Long Body And Pointed Head Found In Madhugiri Hills Tumakuru Mrq

ಮಧುಗಿರಿ ಬೆಟ್ಟದಲ್ಲಿ ನೀಳ ದೇಹ, ಮೊನಚಾದ ತಲೆಯುಳ್ಳ ‘ನಾಗಾರ್ಜುನ ಸಾಗರ ರೇಸರ್’ ಹಾವು ಪತ್ತೆ | Nagarjuna Sagar Racer Snake With Long Body And Pointed Head Found In Madhugiri Hills Tumakuru Mrq

ಅಪರೂಪದ ನಾಗಾರ್ಜುನ ಸಾಗರ ರೇಸರ್ ಹಾವು ಪತ್ತೆಯಾಗಿದೆ. ದಕ್ಷಿಣ ಭಾರತದಲ್ಲಿ ಮಾತ್ರ ಕಂಡುಬರುವ ಈ ಹಾವು, ತನ್ನ ವೇಗದ ಚಲನೆಯಿಂದ ‘ರೇಸರ್’ ಎಂದು ಹೆಸರುವಾಸಿಯಾಗಿದೆ. ಇದು ರಸೆಲ್ಸ್ ಕುಕ್ರಿ ಹಾವನ್ನು ಹೋಲುತ್ತದೆಯಾದರೂ, ವಿಶಿಷ್ಟ ದೈಹಿಕ ಲಕ್ಷಣಗಳಿಂದ ಭಿನ್ನವಾಗಿದೆ. ತುಮಕೂರು: ಜಿಲ್ಲೆಯ ಮಧುಗಿರಿ ಪಟ್ಟಣದ ಬೆಟ್ಟದ ಇಳಿಜಾರಿನ ಕಲ್ಲು ಬಂಡೆಗಳಿಂದ ಕೂಡಿದ ಬಂಡೆಯ ಬುಡದಲ್ಲಿ ಅಪರೂಪದ ನಾಗಾರ್ಜುನ ಸಾಗರ ರೇಸರ್ ಹಾವು ಪತ್ತೆಯಾಗಿದ್ದು ಉರಗ ಪ್ರೇಮಿಗಳಿಗೆ ಕುತೂಹಲ ಹೆಚ್ಚಾಗಿದೆ. ಈ ಹಾವಿನ ಲಕ್ಷಣಗಳೇನು? ಇದು ರಸೆಲ್ಸ್ ಕುಕ್ರಿ ಹಾವನ್ನು…

Read More
India fuel price stability ಜಗತ್ತಿನಾದ್ಯಂತ ತೈಲ ಏರಿದರೂ ಭಾರತದಲ್ಲೇಕೆ ಏರಿಕೆ ಇಲ್ಲ? | Why Fuel Prices In India Are Stable Despite Global Crude Oil Surge Rav

India fuel price stability ಜಗತ್ತಿನಾದ್ಯಂತ ತೈಲ ಏರಿದರೂ ಭಾರತದಲ್ಲೇಕೆ ಏರಿಕೆ ಇಲ್ಲ? | Why Fuel Prices In India Are Stable Despite Global Crude Oil Surge Rav

ಮಧ್ಯಪ್ರಾಚ್ಯದ ಯುದ್ಧದಿಂದ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾದರೂ, ಭಾರತ ರಾಜತಾಂತ್ರಿಕ, ಆರ್ಥಿಕ ಸೇನಾ ಬಲವನ್ನು ಬಳಸಿ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಆಮದು ವೈವಿಧ್ಯೀಕರಣ, ದೇಶೀಯ ಉತ್ಪಾದನೆ ಹೆಚ್ಚಳ ತೈಲ ಕಂಪನಿಗಳಿಗೆ ಆರ್ಥಿಕ ನೆರವಿನಂತಹ ಕ್ರಮಗಳಿಂದ ಜನಸಾಮಾನ್ಯರ ಮೇಲಿನ ಹೊರೆಯನ್ನು ತಪ್ಪಿಸಲಾಗಿದೆ. ರಾಜತಾಂತ್ರಿಕ, ಆರ್ಥಿಕ, ಸೇನಾ ಬಲ ಬಳಸಿ ಜನಸಾಮಾನ್ಯರ ರಕ್ಷಣೆ ನವದೆಹಲಿ (ಏ.4): ತೈಲಭರಿತ ಮಧ್ಯಪ್ರಾಚ್ಯವು ರಣರಂಗವಾಗಿರುವ ಮತ್ತು ಇಂಧನವು ಸಾಗಿ ಬರಬೇಕಿದ್ದ ಹೋರ್ಮುಜ್‌ ಜಲಸಂಧಿ ಬಂದ್‌ ಆಗಿರುವ ಕಾರಣ ಅನೇಕ ರಾಷ್ಟ್ರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ…

Read More
Karnataka Bypolls: ಕಾಂಗ್ರೆಸ್‌ನಷ್ಟು ಲಜ್ಜೆಗೇಡಿ ಸರ್ಕಾರ ನಾನು ನೋಡಿಲ್ಲ: ಸಂಸದ ಜಿಗಜಿಣಗಿ ಕಿಡಿ | Bagalkote Bypoll I Have Never Seen Such A Shameless Government As Congress Mp Ramesh Jigajinagi Outragged Rav

Karnataka Bypolls: ಕಾಂಗ್ರೆಸ್‌ನಷ್ಟು ಲಜ್ಜೆಗೇಡಿ ಸರ್ಕಾರ ನಾನು ನೋಡಿಲ್ಲ: ಸಂಸದ ಜಿಗಜಿಣಗಿ ಕಿಡಿ | Bagalkote Bypoll I Have Never Seen Such A Shameless Government As Congress Mp Ramesh Jigajinagi Outragged Rav

ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ, ಸಂಸದ ರಮೇಶ ಜಿಗಜಿಣಗಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ‘ಲಜ್ಜೆಗೇಡಿ’ ಎಂದು ಕರೆದಿದ್ದಾರೆ. ಅಭಿವೃದ್ಧಿ ಕಡೆಗಣಿಸಿ ಗ್ಯಾರಂಟಿಗಳಿಗೆ ಹಣ ಬಳಸಲಾಗುತ್ತಿದೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಸೇರಿ ಕೆಟ್ಟಿದ್ದಾರೆ ಎಂದು ಅವರು ಗಂಭೀರ ಆರೋಪ ಬಾಗಲಕೋಟೆ (ಏ.4): ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಷ್ಟು ಲಜ್ಜೆಗೇಡಿ ಸರ್ಕಾರವನ್ನು ನಾವು ಎಂದೂ ನೋಡಿರಲಿಲ್ಲ. ಸರ್ಕಾರರದ ನೀತಿಗಳಿಂದ ಬೇಸತ್ತ ಮತದಾರರು ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಲಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ಬಾಗಲಕೋಟೆ ಕ್ಷೇತ್ರದ…

Read More
CBSE 6ನೇ ಕ್ಲಾಸ್‌ನಿಂದ ತ್ರಿಭಾಷೆ ಕಲಿಕೆ ಕಡ್ಡಾಯ; ದ್ವಿಭಾಷಾ ಸೂತ್ರದತ್ತ ಕರ್ನಾಟಕ ಒಲವು ತೋರಿದ ಬೆನ್ನಲ್ಲೇ ಹೊಸ ಬದಲಾವಣೆ! | Cbse Mandates Three Language Formula From Class 6 New Changes Implemented As Karnataka Leans Towards Bilingual Policy

CBSE 6ನೇ ಕ್ಲಾಸ್‌ನಿಂದ ತ್ರಿಭಾಷೆ ಕಲಿಕೆ ಕಡ್ಡಾಯ; ದ್ವಿಭಾಷಾ ಸೂತ್ರದತ್ತ ಕರ್ನಾಟಕ ಒಲವು ತೋರಿದ ಬೆನ್ನಲ್ಲೇ ಹೊಸ ಬದಲಾವಣೆ! | Cbse Mandates Three Language Formula From Class 6 New Changes Implemented As Karnataka Leans Towards Bilingual Policy

ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 2026-27ನೇ ಸಾಲಿನಿಂದ 6ನೇ ತರಗತಿಗೆ ತ್ರಿಭಾಷಾ ಸೂತ್ರವನ್ನು ಮತ್ತು 9ನೇ ತರಗತಿಗೆ ಗಣಿತ ಹಾಗೂ ವಿಜ್ಞಾನ ವಿಷಯಗಳಲ್ಲಿ ಎರಡು ಹಂತದ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಈ ಹೊಸ ನೀತಿಯಡಿ, ಮೂರು ಭಾಷೆಗಳ ಅಧ್ಯಯನ ಕಡ್ಡಾಯವಾಗಲಿದೆ. ನವದೆಹಲಿ (ಏ.4): ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳು ದ್ವಿಭಾಷಾ ಸೂತ್ರದ ಅಳವಡಿಕೆಗೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 6ನೇ ತರಗತಿಯಿಂದ ತ್ರಿಭಾಷಾ ಸೂತ್ರದ ಹಂತಬದ್ಧ ಅನುಷ್ಠಾನಕ್ಕೆ ಮುಂದಾಗಿದೆ….

Read More