ಫೋರಂ ಮಾಲ್‌ನಲ್ಲಿ ತಮಿಳು ಗಾನ: ಕರವೇ ಕೊಟ್ಟ ಶಾಕ್‌ಗೆ ಹರಿದುಬಂತು ನೋಡಿ ಡಾ.ರಾಜ್ ಕುಮಾರ್ ಗಾಯನ! | Forum Mall Bengaluru Karnataka Rakshana Vedike Activists Protest Tamil Songs Event Sat

ಫೋರಂ ಮಾಲ್‌ನಲ್ಲಿ ತಮಿಳು ಗಾನ: ಕರವೇ ಕೊಟ್ಟ ಶಾಕ್‌ಗೆ ಹರಿದುಬಂತು ನೋಡಿ ಡಾ.ರಾಜ್ ಕುಮಾರ್ ಗಾಯನ! | Forum Mall Bengaluru Karnataka Rakshana Vedike Activists Protest Tamil Songs Event Sat

ಬೆಂಗಳೂರಿನ ಕೋರಮಂಗಲ ಫೋರಂ ಮಾಲ್‌ನ ಸಂಗೀತ ಕಾರ್ಯಕ್ರಮದಲ್ಲಿ ಕೇವಲ ತಮಿಳು ಹಾಡುಗಳನ್ನು ಹಾಕಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು  ಕನ್ನಡ ಕಡೆಗಣನೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ನಂತರ, ಆಯೋಜಕರು ಕ್ಷಮೆಯಾಚಿಸಿ ಡಾ. ರಾಜ್‌ಕುಮಾರ್ ಸಿನಿಮಾಗಳ ಹಾಡುಗಳನ್ನು ಹಾಕಿದರು. ಬೆಂಗಳೂರು (ಫೆ.09): ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಮತ್ತೊಂದು ಘಟನೆ ನಗರದ ಕೋರಮಂಗಲದ ಫೋರಂ ಮಾಲ್‌ನಲ್ಲಿ (Forum Mall) ನಡೆದಿದ್ದು, ಕನ್ನಡದ ನೆಲದಲ್ಲಿ ತಮಿಳು…

Read More
ಪೂರ್ವಜರ ಊರಿಗೆ ಭೇಟಿ ನೀಡಿ ಪೂರ್ವಾಶ್ರಮದ ತಾಯಿಯ ಭೇಟಿ ಮಾಡಿದ ಉತ್ತರ ಪ್ರದೇಶ ಸಿಎಂ

ಪೂರ್ವಜರ ಊರಿಗೆ ಭೇಟಿ ನೀಡಿ ಪೂರ್ವಾಶ್ರಮದ ತಾಯಿಯ ಭೇಟಿ ಮಾಡಿದ ಉತ್ತರ ಪ್ರದೇಶ ಸಿಎಂ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಉತ್ತರಾಖಂಡ್‌ನಲ್ಲಿರುವ ತಮ್ಮ ಪೂರ್ವಜರ ಊರಾದ ಪಂಚೂರ್‌ಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಪೂರ್ವಾಶ್ರಮದ ತಾಯಿಯನ್ನು ಭೇಟಿಯಾಗಿ, ಊರಿನ ಮಕ್ಕಳೊಂದಿಗೆ ಬೆರೆತು, ತಮ್ಮ ಸರಳತೆಯಿಂದ ಗ್ರಾಮಸ್ಥರ ಮನಗೆದ್ದರು.<img><p>ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ತಮ್ಮ ಪೂರ್ವಜರ ಊರಿಗೆ ಭೇಟಿ ನೀಡಿದ್ದು, ಪೂರ್ವಾಶ್ರಮದ ತಾಯಿಯನ್ನು ಇದೇ ವೇಳೆ ಭೇಟಿ ಮಾಡಿದ್ದಾರೆ. ಯೋಗಿಯವರು ತಮ್ಮ ಮೂಲ ಊರಿನ ಮಕ್ಕಳ ಜೊತೆ ಕಾಲ ಕಳೆಯುತ್ತಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ…

Read More
ನಿಮ್ಮ ಮೊಬೈಲ್ ನಂಬರ್‌ನಲ್ಲಿ 88 ಇದೆಯಾ? ಹಾಗಿದ್ರೆ ಇದು ಶುಭವೋ, ಅಶುಭವೋ?

ನಿಮ್ಮ ಮೊಬೈಲ್ ನಂಬರ್‌ನಲ್ಲಿ 88 ಇದೆಯಾ? ಹಾಗಿದ್ರೆ ಇದು ಶುಭವೋ, ಅಶುಭವೋ?

ನಿಮ್ಮ ಮೊಬೈಲ್ ನಂಬರ್‌ನಲ್ಲೂ 88 ಅಂಕಿ ಇದೆಯಾ? ಹಾಗಿದ್ರೆ ಹುಷಾರಾಗಿರಿ. ಯಾಕಂದ್ರೆ ಸಂಖ್ಯಾಶಾಸ್ತ್ರದಲ್ಲಿ ಇದನ್ನು ಅಶುಭ ಅಂತ ಪರಿಗಣಿಸಲಾಗಿದೆ. ಇಂಥವರು ಯಾವಾಗಲೂ ಸಮಸ್ಯೆಗಳಿಂದ ಬಳಲುತ್ತಾರೆ. Source link

Read More
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?

‘ಬಿಗ್ ಬಾಸ್ ಕನ್ನಡ ಸೀಸನ್ 12’ (ಬಿಗ್ ಬಾಸ್ ಕನ್ನಡ) ಶೋನಲ್ಲಿ ಗಿಲ್ಲಿ ನಟ ಅವರು ಕಾವ್ಯಾ ಶೈವ ಜೊತೆ ಕ್ಲೋಸ್ ಆಗಿದ್ದರು. ಶೋ ಮುಗಿದ ನಂತರವೂ ಆ ಸ್ನೇಹ ಮುಂದುವರಿದಿದೆ. ಈಗ ಗಿಲ್ಲಿ ನಟ ಅಭಿನಯದ ‘ಸೂಪರ್ ಹಿಟ್’ ಸಿನಿಮಾದ ಸೋಮವಾರ (ಫೆ.9) ಸುದ್ದಿಗೋಷ್ಠಿ. ಆ ಬಳಿಕ ಅವರಿಗೆ ಕಾವ್ಯ (ಕಾವ್ಯ ಶೈವ) ಬಗ್ಗೆ ಪ್ರಶ್ನೆ ಎದುರಾಯಿತು. ‘ಕಾವ್ಯಾ ಜೊತೆ ಪ್ರತಿ ದಿನ ಫೋನ್ನಲ್ಲಿ ಮಾತಾಡುತ್ತಿದ್ದರಂತೆ ಹೌದಾ?’ ಎಂದು ಪ್ರಶ್ನಿಸಲಾಯಿತು. ಅದಕ್ಕೆ ಗಿಲ್ಲಿ ಅವರು ಜಾಣತನದ…

Read More
Gilli Nata: ಜೈಲಿಗೆ ಹೋಗಿ ನಟ ದರ್ಶನ್ ಭೇಟಿಯಾಗಲು ಪ್ರಯತ್ನಿಸಿದ್ದು ನಿಜ.. ಸತ್ಯ ಒಪ್ಪಿಕೊಂಡ ಗಿಲ್ಲಿ ನಟ! | Bigg Boss Kannada 12 Winner Gilli Actor Nataraj Clarifies He Tried To Meet Darshan In Jail

Gilli Nata: ಜೈಲಿಗೆ ಹೋಗಿ ನಟ ದರ್ಶನ್ ಭೇಟಿಯಾಗಲು ಪ್ರಯತ್ನಿಸಿದ್ದು ನಿಜ.. ಸತ್ಯ ಒಪ್ಪಿಕೊಂಡ ಗಿಲ್ಲಿ ನಟ! | Bigg Boss Kannada 12 Winner Gilli Actor Nataraj Clarifies He Tried To Meet Darshan In Jail

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾದಲ್ಲಿ ಗಿಲ್ಲಿ ನಟ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಆಗ ಅವರು ಬಿಗ್ ಬಾಸ್ ಮನೆಯೊಳಗೆ ಇದ್ದರು. ಹೊರಬಂದ ಬಳಿಕ ನಟ ದರ್ಶನ್ ಅವರನ್ನು ಭೇಟಿಯಾಗಬೇಕು ಎಂದುಕೊಂಡು ಭೇಟಿಗೆ ಪ್ರಯತ್ನಿಸಿದ್ದಾರೆ. ಆದರೆ ಅದೇನಾಯ್ತು? ನೋಡಿ.. ದರ್ಶನ್- ಗಿಲ್ಲಿ ನಟ ಭೇಟಿ? ಗಿಲ್ಲಿ ನಟ ನಟರಾಜ್ (Gilli Nata), ತಾವು ಬಿಗ್ ಬಾಸ್‌ ಶೋ ವಿನ್ನರ್ ಆಗಿ ಹೊರಬಂದ ಬಳಿಕ ಜೈಲಿಗೆ ಹೋಗಿ ನಟ ದರ್ಶನ್ ತೂಗುದೀಪ (Darshan Thoogudeepa) ಅವರನ್ನು ಭೇಟಿಯಾಗಿ ಬರಲು…

Read More
ಕಿಡ್ನಿ ಸಮಸ್ಯೆಗಳಿಗೆ ರಾಮಬಾಣವಾಗಬಲ್ಲ ಮನೆಮದ್ದುಗಳು; ಬಾಬಾ ರಾಮದೇವ್ ಸಲಹೆ ಇದು

ಕಿಡ್ನಿ ಸಮಸ್ಯೆಗಳಿಗೆ ರಾಮಬಾಣವಾಗಬಲ್ಲ ಮನೆಮದ್ದುಗಳು; ಬಾಬಾ ರಾಮದೇವ್ ಸಲಹೆ ಇದು

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಕಲ್ಲುಗಳು, ಉರಿಯೂತ ಮತ್ತು ಕಿಡ್ನಿ ಹಾನಿಯಂತಹ ಮೂತ್ರಪಿಂಡದ ಸಮಸ್ಯೆಗಳು (ಕಿಡ್ನಿ ಸಮಸ್ಯೆಗಳು) ಸಾಮಾನ್ಯವಾಗಿದೆ. ನೀರಿನ ಕೊರತೆ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಅತಿಯಾದ ಕಬ್ಬಿಣದ ಮಟ್ಟಗಳು ಮೂತ್ರಪಿಂಡದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಮೂತ್ರಪಿಂಡದ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸದಿದ್ದರೆ, ಅವು ಗಂಭೀರ ಕಾಯಿಲೆಗಳಾಗಿ ಪರಿಣಮಿಸಬಹುದು. ಮೂತ್ರಪಿಂಡದ ಸಮಸ್ಯೆಗಳನ್ನು ನಿವಾರಿಸಲು ಹಲವು ಚಿಕಿತ್ಸೆಗಳು ಲಭ್ಯವಿದ್ದರೂ, ಆಯುರ್ವೇದ ವಿಧಾನಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಈ ಆಯುರ್ವೇದವು ಹೆಚ್ಚು ಅಗತ್ಯವಿರುವುದು, ಯಾವುದೇ ಲಭ್ಯತೆಯನ್ನು ಹೊಂದಿಲ್ಲ ಎಂದು ಹೇಳಲಾಗಿದೆ. ಆಯುರ್ವೇದ ತಜ್ಞ ಮತ್ತು…

Read More
Karna Serial: ರಮೇಶ್​ಗೆ ಮಣ್ಣು ಮುಕ್ಕಿಸಿದ ಕರ್ಣ- ನಿತ್ಯಾ ಹೆಸರಿಗೆ 3 ಕೋಟಿ ಆಸ್ತಿ ವರ್ಗಾವಣೆ ಆಗೋಯ್ತು?

Karna Serial: ರಮೇಶ್​ಗೆ ಮಣ್ಣು ಮುಕ್ಕಿಸಿದ ಕರ್ಣ- ನಿತ್ಯಾ ಹೆಸರಿಗೆ 3 ಕೋಟಿ ಆಸ್ತಿ ವರ್ಗಾವಣೆ ಆಗೋಯ್ತು?

ಕರ್ಣ ಸೀರಿಯಲ್‌ನಲ್ಲಿ ಕಥೆ ರೋಚಕ ಹಂತ ತಲುಪಿದೆ. ತನ್ನನ್ನು ಮದುವೆ ನೋಂದಣಿ ಪತ್ರದ ಮೂಲಕ ಸಿಕ್ಕಿಹಾಕಿಸಲು ಯತ್ನಿಸಿದ ರಮೇಶ್‌ಗೆ, ಕರ್ಣನು ಆಸ್ತಿ ವರ್ಗಾವಣೆಯ ಮೂಲಕವೇ ತಿರುಗೇಟು ನೀಡಿದ್ದಾನೆ. ಅಂತಿಮವಾಗಿ ಆಸ್ತಿಯನ್ನು ನಿತ್ಯಾ ಹೆಸರಿಗೆ ಬರೆಯಲು ಹೇಳಿ ಎಲ್ಲರಿಗೂ ಶಾಕ್ ನೀಡಿದ್ದಾನೆ.<img><p>ಕರ್ಣ ಸೀರಿಯಲ್​ (Karna Serial) ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಇದಾಗಲೇ ಕರ್ಣ, ಎಲ್ಲಾ ಸಿಟ್ಟುಗಳನ್ನು ಬಡ್ಡಿ ಸಹಿತ ರಮೇಶ್​ನಿಂದ ತೀರಿಸಿಕೊಳ್ಳುತ್ತಿದ್ದಾನೆ.</p><img><p>ಕರ್ಣ ಮತ್ತು ನಿತ್ಯಾ ಮದುವೆಯಾಗಿಲ್ಲ ಎನ್ನುವ ಸತ್ಯ ತಿಳಿದಿದ್ದರಿಂದ ರಮೇಶ್​, ಅವರಿಗೆ ಟಾರ್ಚರ್​ ಕೊಡುವ ಸಂಬಂಧ ಮದುವೆಯ…

Read More
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ಡಿಸಿಎಂ ದೆಹಲಿ ಪ್ರವಾಸ: ಡಿ.ಕೆ. ಶಿವಕುಮಾರ್​ ನಡೆಯೇ ಕುತೂಹಲ

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ಡಿಸಿಎಂ ದೆಹಲಿ ಪ್ರವಾಸ: ಡಿ.ಕೆ. ಶಿವಕುಮಾರ್​ ನಡೆಯೇ ಕುತೂಹಲ

ಬೆಂಗಳೂರು, ಫೆಬ್ರವರಿ 09: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಬಜೆಟ್ ಪೂರ್ವಭಾವಿ ಸಭೆಯನ್ನು ಬಿಟ್ಟು ದೆಹಲಿಗೆ ಪ್ರಯಾಣ ಬೆಳೆಸುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪ್ರಿಯಾಂಕಾ ಗಾಂಧಿ ಅವರು ಅಸ್ಸಾಂ ಚುನಾವಣೆಗೆ ಕರೆದಿರುವ ಸಭೆಯಲ್ಲಿ ಭಾಗವಹಿಸಿದ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ. ಆದರೆ, ಈ ಭೇಟಿಯು ಕೇವಲ ಚುನಾವಣಾ ಸಭೆಯ ಕಾರಣಕ್ಕೆ ಸೀಮಿತವಾಗಿಲ್ಲ, ಬದಲಾಗಿ ರಾಜ್ಯ ರಾಜಕಾರಣದಲ್ಲಿ ಪರೋಕ್ಷ ಸಂದೇಶ ರವಾನಿಸುವ ಉದ್ದೇಶವಿದೆ ಎಂದು ವಿವರಿಸಲಾಗಿದೆ. ಬಜೆಟ್ ಸಿದ್ಧತೆಗೆ ವಿರೋಧ…

Read More
ಡೈವೋರ್ಸ್‌ ಪಡೆದ ಒಂದೇ ತಿಂಗಳಿಗೆ ಪ್ರಖ್ಯಾತ ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮ*ಹತ್ಯೆ! | Social Media Influencer Chinnu Pappu Reshma Death Kasaragod Kerala San

ಡೈವೋರ್ಸ್‌ ಪಡೆದ ಒಂದೇ ತಿಂಗಳಿಗೆ ಪ್ರಖ್ಯಾತ ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮ*ಹತ್ಯೆ! | Social Media Influencer Chinnu Pappu Reshma Death Kasaragod Kerala San

ಕಾಸರಗೋಡಿನ ಖ್ಯಾತ ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಅಲಿಯಾಸ್ ಕೆ.ರೇಷ್ಮಾ (24) ತಮ್ಮ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇತ್ತೀಚೆಗಷ್ಟೇ ವಿಚ್ಛೇದನ ಪಡೆದಿದ್ದ ಅವರ ಸಾವಿನ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಡೂರು, ಕೇರಳ (ಫೆ.9): ತುಳು ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಿದ್ದ ಕಾಸರಗೋಡಿನ ಪ್ರಖ್ಯಾತ ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಆತ್ಮ*ತ್ಯೆ ಮಾಡಿಕೊಡಿದ್ದಾರೆ. ಆಡೂರು ಮೂಲದ ಚಿನ್ನು ಪಾಪು ಆತ್ಮ*ತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರಗೆ 24 ವರ್ಷ ವಯಸ್ಸಾಗಿತ್ತು. ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ…

Read More
ಪಶ್ಚಿಮ ಬಂಗಾಳದಲ್ಲಿ ಎಸ್​ಐಆರ್​ಗೆ ಫೆ. 21ರವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದಲ್ಲಿ ಎಸ್​ಐಆರ್​ಗೆ ಫೆ. 21ರವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್

ನವೆಂಬರ್ 9, ಫೆಬ್ರವರಿ 9: ಪಶ್ಚಿಮ ಬಂಗಾಳದಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಫೆಬ್ರವರಿ 14 ರವರೆಗೆ ಇದ್ದ ಗಡುವನ್ನು ವಿಸ್ತರಿಸಿದೆ. ಮತಪಟ್ಟಿ ವಿಶೇಷ ಪರಿಷ್ಕರಣೆ (SIR) ಕುರಿತ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ (ಸುಪ್ರೀಂ ಕೋರ್ಟ್) ಪಶ್ಚಿಮ ಬಂಗಾಳದ ಡಿಜಿಪಿಗೆ ನೋಟಿಸ್ ಜಾರಿಯಾಗಿದೆ. ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಡಿಜಿಪಿಗೆ ನಿರ್ದೇಶನ ನೀಡಿದೆ. ಚುನಾವಣಾ ಆಯೋಗದ ಪರವಾಗಿ SIR ಕರ್ತವ್ಯಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ ಬೆದರಿಕೆ…

Read More