Headlines
ರಾಷ್ಟ್ರಪತಿಗಳ ಗಮನಸೆಳೆದ ಬೆಂಗಳೂರು ಕರಗ: ಅಧ್ಯಕ್ಷರನ್ನ ಕರೆಯಿಸಿ ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?

ರಾಷ್ಟ್ರಪತಿಗಳ ಗಮನಸೆಳೆದ ಬೆಂಗಳೂರು ಕರಗ: ಅಧ್ಯಕ್ಷರನ್ನ ಕರೆಯಿಸಿ ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್ 01: ಇಂದು ಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ. ಸಕಲ ಸಿದ್ಧತೆ ಮಾಡಲಾಗಿದೆ. ಈ ಮಧ್ಯೆ ಕರಗ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರಗ ಸಮಿತಿಯ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿಯನ್ನು ಬೆಂಗಳೂರಿನ ಹೆಚ್‌ಎಎಲ್ ಏರ್‌ಪೋರ್ಟ್‌ಗೆ ಭೇಟಿ ಮಾಡಿ ಶುಭ ಹಾರೈಸಿದ್ದಾರೆ. ಮುಂದಿನ ದಿನಗಳಲ್ಲಿ ದೇಗುಲಕ್ಕೆ ಭೇಟಿ ನೀಡುವ ಭರವಸೆ ಕೂಡ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮುರ್ಮು ಅವರಿಗೆ ಶ್ರೀಧರ್ಮರಾಯ ಸ್ವಾಮಿ ದೇವಾಲಯದಿಂದ ಕರಗದ ವಸ್ತ್ರವನ್ನು ನೀಡಲಾಗುತ್ತದೆ. ಈ ಬಗ್ಗೆ ಅಧ್ಯಕ್ಷ ಚಲಕರಿ…

Read More
ವಿಶ್ವಾಸದ್ರೋಹಕ್ಕೆ ಮತ್ತೊಂದು ಹೆಸ್ರೇ ಸಿದ್ದು: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಎಸ್‌ವೈ ವಾಗ್ದಾಳಿ | Bs Yediyurappa Attack Congress Government Development Issue Gvd

ವಿಶ್ವಾಸದ್ರೋಹಕ್ಕೆ ಮತ್ತೊಂದು ಹೆಸ್ರೇ ಸಿದ್ದು: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಎಸ್‌ವೈ ವಾಗ್ದಾಳಿ | Bs Yediyurappa Attack Congress Government Development Issue Gvd

ಇಡೀ ರಾಜ್ಯದಲ್ಲಿ ಅಭಿವೃದ್ಧಿಯೇ ಸ್ಥಗಿತಗೊಂಡಿದೆ. ಭ್ರಷ್ಟಾಚಾರ ಮಿತಿ ಮೀರಿರುವುದೇ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹರಿಹಾಯ್ದರು. ದಾವಣಗೆರೆ (ಏ.01): ನಂಬಿಕೆ ದ್ರೋಹ, ವಿಶ್ವಾಸದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ. ಸಿದ್ದು-ಡಿಕೆಶಿ ನಡುವಿನ ಕುರ್ಚಿ ಕಿತ್ತಾಟ, ಗ್ಯಾರಂಟಿಗಳ ನೆಪದಲ್ಲಿ ಇಡೀ ರಾಜ್ಯದಲ್ಲಿ ಅಭಿವೃದ್ಧಿಯೇ ಸ್ಥಗಿತಗೊಂಡಿದೆ. ಭ್ರಷ್ಟಾಚಾರ ಮಿತಿ ಮೀರಿರುವುದೇ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹರಿಹಾಯ್ದರು. ನಗರದ ಹೊರವಲಯದ ಅಪೂರ್ವ ರೆಸಾರ್ಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

Read More
ಸ್ಥಳೀಯರನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿ ಮಾಡಿದ ನೋಯ್ಡಾ ಏರ್‌ಪೋರ್ಟ್: ಹೆಲಿಕಾಪ್ಟರ್ ಖರೀದಿಸಿದ ರೈತ | Noida Airport Made Locals Rich Overnight Farmer Buys Helicopter

ಸ್ಥಳೀಯರನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿ ಮಾಡಿದ ನೋಯ್ಡಾ ಏರ್‌ಪೋರ್ಟ್: ಹೆಲಿಕಾಪ್ಟರ್ ಖರೀದಿಸಿದ ರೈತ | Noida Airport Made Locals Rich Overnight Farmer Buys Helicopter

ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಸರ್ಕಾರ ಸ್ವಾಧೀನಪಡಿಸಿಕೊಂಡ ಭೂಮಿಗೆ ಭಾರಿ  ಮೊತ್ತದ ಪರಿಹಾರ ದೊರೆತಿದೆ. ಇದರಿಂದಾಗಿ, ಭೂಮಿ ನೀಡಿದ ರೈತರೊಬ್ಬರು 15 ಕೋಟಿ ರೂ. ಪರಿಹಾರ ಪಡೆದು ಹೆಲಿಕಾಪ್ಟರ್ ಖರೀದಿಸಿದ ವಿಚಾರ ಈಗ ಭಾರಿ ಸುದ್ದಿಯಾಗುತ್ತಿದೆ. ಸ್ಥಳೀಯರನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿ ಮಾಡಿದ ನೋಯ್ಡಾ ಏರ್‌ಪೋರ್ಟ್ ಸಾಮಾನ್ಯವಾಗಿ ಸರ್ಕಾರದ ಯೋಜನೆಗಳಿಗೆ ಸಾರ್ವಜನಿಕರಿಂದ ಆಸ್ತಿಯನ್ನು ಖರೀದಿಸಿದರೆ ಅದಕ್ಕೆ ಸರಿಯಾದ ದಾಖಲೆಗಳಿದ್ದರೆ ಒಳ್ಳೆಯ ಮೊತ್ತದ ಪರಿಹಾರ ಸಿಗುತ್ತದೆ. ರಾತ್ರೋರಾತ್ರಿ ಅಲ್ಲಿನ ನಿವಾಸಿಗಳು ಶ್ರೀಮಂತರಾಗುತ್ತಾರೆ. ಹಾಗೆಯೇ ನೋಯ್ಡಾದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಸರ್ಕಾರವೂ…

Read More
ಹಾರ ಹಾಕಲು ಮದುಮಗಳನ್ನು ಮೇಲೆತ್ತಿದವನ ಕೆನ್ನೆಗೆ ಬಾರಿಸಿದ ವಧು; ಅವನೇಕೆ ಪಕ್ಕದಲ್ಲಿದ್ದವಳಿಗೆ ಹೊಡೆದ? ವಿಡಿಯೋ ವೈರಲ್! | Indian Wedding Viral Video Bride Slaps Man Who Lifted Her Funny Chain Reaction Sat

ಹಾರ ಹಾಕಲು ಮದುಮಗಳನ್ನು ಮೇಲೆತ್ತಿದವನ ಕೆನ್ನೆಗೆ ಬಾರಿಸಿದ ವಧು; ಅವನೇಕೆ ಪಕ್ಕದಲ್ಲಿದ್ದವಳಿಗೆ ಹೊಡೆದ? ವಿಡಿಯೋ ವೈರಲ್! | Indian Wedding Viral Video Bride Slaps Man Who Lifted Her Funny Chain Reaction Sat

ವರಮಾಲಾ ಶಾಸ್ತ್ರದ ವೇಳೆ ವರನಿಗೆ ಹಾರ ಹಾಕಲು ವಧುವಿಗೆ ಸಹಾಯ ಮಾಡಲು ಹೋದ ವ್ಯಕ್ತಿಯೊಬ್ಬನಿಗೆ ಅನಿರೀಕ್ಷಿತವಾಗಿ ವಧುವಿನಿಂದ ಕಪಾಳಮೋಕ್ಷವಾಗಿದೆ. ಈ ಘಟನೆಯಿಂದ ಮುಜುಗರಕ್ಕೊಳಗಾದ ಆತ, ತನ್ನನ್ನು ನೋಡಿ ನಗುತ್ತಿದ್ದ ಮತ್ತೊಬ್ಬ ಮಹಿಳೆಗೆ ಹೊಡೆದಿದ್ದು, ಈ ತ್ರಿಕೋನ ಹೊಡೆದಾಟದ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣ ಅಥವಾ ಸೋಶಿಯಲ್ ಮೀಡಿಯಾ ಎನ್ನುವುದು ಅಚ್ಚರಿಗಳ ಸಂತೆ. ಇಲ್ಲಿ ಯಾವಾಗ, ಯಾವ ವಿಡಿಯೋ ವೈರಲ್ ಆಗುತ್ತದೆ ಮತ್ತು ಜನರನ್ನು ನಗಿಸುತ್ತದೆ ಎಂದು ಊಹಿಸುವುದು ಅಸಾಧ್ಯ. ಅದರಲ್ಲೂ ಮದುವೆ ಮನೆಗಳಲ್ಲಿ ನಡೆಯುವ ತಮಾಷೆಯ…

Read More
ಈರುಳ್ಳಿ ದೀರ್ಘಕಾಲ ತಾಜಾವಾಗಿರಲು ಈ ಜಾಗದಿಂದ ದೂರವಿಡಿ | The Secret Way To Store Onions Correctly

ಈರುಳ್ಳಿ ದೀರ್ಘಕಾಲ ತಾಜಾವಾಗಿರಲು ಈ ಜಾಗದಿಂದ ದೂರವಿಡಿ | The Secret Way To Store Onions Correctly

ಈರುಳ್ಳಿಯನ್ನು ನೀರಿರುವ ಜಾಗದಲ್ಲಿ ಅಥವಾ ನೇರ ಸೂರ್ಯನ ಬೆಳಕಿನಲ್ಲಿ ಇಡಬೇಡಿ. ತಂಪಾದ, ಒಣಗಿದ ಮತ್ತು ಕತ್ತಲಿರುವ ಜಾಗದಲ್ಲಿ ಇಟ್ಟರೆ ಈರುಳ್ಳಿ ಹೆಚ್ಚು ದಿನ ಬಾಳಿಕೆ ಬರುತ್ತದೆ. Source link

Read More
‘ನೀನೇ ಹಿಂಗಿದ್ದೀಯಾ ಅಂದ್ಮೆಲೇ, ನಿನ್ನ ಮಗಳು ಹೇಗಿರಬೇಡ..’ ASI ಕಾಮದಾಸೆಗೆ ಬೆಚ್ಚಿಬಿದ್ದ ಮಹಿಳೆ | Maharashtra Akola Police Asi Suspended Seeking Favours Kannada News San

‘ನೀನೇ ಹಿಂಗಿದ್ದೀಯಾ ಅಂದ್ಮೆಲೇ, ನಿನ್ನ ಮಗಳು ಹೇಗಿರಬೇಡ..’ ASI ಕಾಮದಾಸೆಗೆ ಬೆಚ್ಚಿಬಿದ್ದ ಮಹಿಳೆ | Maharashtra Akola Police Asi Suspended Seeking Favours Kannada News San

ಮಹಾರಾಷ್ಟ್ರದ ಅಕೋಲಾದಲ್ಲಿ, ಸಹಾಯಕ ಪೊಲೀಸ್ ಉಪನಿರೀಕ್ಷಕ ರಾಜೇಶ್ ಜಾಧವ್ ಅವರು ವಶದಲ್ಲಿದ್ದ ಮಹಿಳೆಯ ಮಗಳನ್ನು ಲೈಂಗಿಕ ಸುಖಕ್ಕಾಗಿ ಕಳುಹಿಸುವಂತೆ ಬೇಡಿಕೆಯಿಟ್ಟಿದ್ದಾರೆ. ಈ ಘಟನೆಯ ನಂತರ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ.  ಅಕೋಲಾ (ಮಹಾರಾಷ್ಟ್ರ): ರಕ್ಷಕನೇ ಭಕ್ಷಕನಾದ ಎಂಬ ಮಾತಿಗೆ ಅನ್ವರ್ಥವೆಂಬಂತೆ, ಮಹಾರಾಷ್ಟ್ರದ ಅಕೋಲಾದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರೊಬ್ಬರು (ASI) ವಶದಲ್ಲಿದ್ದ ಮಹಿಳೆಯ ಬಳಿ ಆಕೆಯ ಮಗಳನ್ನು ಲೈಂಗಿಕ ಸುಖಕ್ಕಾಗಿ ತನ್ನ ಮನೆಗೆ ಕಳುಹಿಸುವಂತೆ ಬೇಡಿಕೆಯಿಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ಸದ್ಯ ಅವರು ತಲೆಮರೆಸಿಕೊಂಡಿದ್ದಾರೆ….

Read More
ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ? | Karnataka Karavali Real Estate Businessman Sudeep Shetty Murder Case Wife Actress Sowmya Shetty Statement Sat Videoshow

ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ? | Karnataka Karavali Real Estate Businessman Sudeep Shetty Murder Case Wife Actress Sowmya Shetty Statement Sat Videoshow

ಪ್ರೀತಿ ಕುರುಡು ಅಂತಾರೆ, ಆದರೆ ಆ ಪ್ರೀತಿಯೇ ಪ್ರಾಣಕ್ಕೆ ಮುಳುವಾದಾಗ ಅದು ದೊಡ್ಡ ದುರಂತವಾಗಿ ಮಾರ್ಪಡುತ್ತದೆ. ಫೇಸ್‌ಬುಕ್, ಇನ್ಸ್ಟಾಗ್ರಾಮ್‌ನಲ್ಲಿ ಶುರುವಾದ ಪರಿಚಯ, ಪ್ರೇಮವಾಗಿ ಬದಲಾಗಿ, ಕೊನೆಗೆ ಮದುವೆಯ ಸಂಭ್ರಮ ಕಾಣುವ ಮೊದಲೇ ಸಾವಿನ ಮನೆಯ ಕದ ತಟ್ಟಿದೆ. ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಮತ್ತು ತುಳು ನಾಟಕದ ನಟಿಯೊಬ್ಬರ ಈ ಪ್ರೇಮ ಕಥೆ ಈಗ ಭೀಕರ ತಿರುವು ಪಡೆದಿದ್ದು, ಮದುವೆಯಾದ ಕೇವಲ ಒಂದು ತಿಂಗಳಲ್ಲಿ ಗಂಡ ಹೆಣವಾಗಿದ್ದಾನೆ. ಈ ಪ್ರಕರಣದ ಸುತ್ತ ಈಗ ಹತ್ತಾರು ಅನುಮಾನಗಳು…

Read More
ರಾಷ್ಟ್ರಪತಿಗಳ ಗಮನಸೆಳೆದ ಬೆಂಗಳೂರು ಕರಗ: ಅಧ್ಯಕ್ಷರನ್ನ ಕರೆಯಿಸಿ ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?

LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ ಐದನೇ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್‌ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪ್ರದರ್ಶನ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಪಂದ್ಯಗಳನ್ನು ಆಡಲಾಗದೆ, ಕೇವಲ 141 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಇನ್ನಿಂಗ್ಸ್ ನ ಮೊದಲ ಪ್ರಯತ್ನದಲ್ಲೇ ಅದು ಎದುರಾಯಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಆವೃತ್ತಿಯಿಂದ ತನ್ನ…

Read More
ರಾಷ್ಟ್ರಪತಿಗಳ ಗಮನಸೆಳೆದ ಬೆಂಗಳೂರು ಕರಗ: ಅಧ್ಯಕ್ಷರನ್ನ ಕರೆಯಿಸಿ ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?

ಕೊಲೆಯಾದ SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು: ಪೋಷಕರಿಗೆ ಮತ್ತೆ ಆಘಾತ

ಶಿವಮೊಗ್ಗ, ಏಪ್ರಿಲ್ 01: ಆ ಬಾಲಕ ಸಾವನ್ನಪ್ಪಿದರೂ ಆತನ ಸಮಾಧಿಯನ್ನ ಮಾತ್ರ ಕಿಡಿಗೇಡಿಗಳು ಬಿಡುತ್ತಿಲ್ಲ. ಕಳೆದ ಫೆಬ್ರವರಿಯಲ್ಲಿ ಜಗಳ ಬಿಡಸಲು ಹೋದ ಅಮಾಯಕ ಬಾಲಕ ಸಂಕೇತ್ ನನ್ನ (ಸಂಕೇತ್ ಕೊಲೆ ಪ್ರಕರಣ) ಕಿಡಿಗೇಡಿ ಯುವಕರು ಹತ್ಯೆ ಮಾಡಿದ್ದರು. ಇದೀಗ ಆತನ ಸಮಾಧಿ ಸಿದ್ಧಪಡಿಸಿ ಎರಡು ದಿನ ಕಳೆದಿಲ್ಲ, ಅಷ್ಟರಲ್ಲೇ ಸಮಾಧಿಯನ್ನೇ ಕೆಡವಲಾಗಿದೆ. ಯಾರೋ ದುಷ್ಕರ್ಮಿಗಳು ಸಮಾಧಿಯನ್ನು ಕೆಡವಿದ್ದಾರೆ. ಇದೀಗ ಮತ್ತೊಮ್ಮೆ ಸಮಾಧಿ ನಿರ್ಮಾಣ ಮಾಡಲಾಗಿದೆ. ನಡೆದಿದ್ದೇನು? ಶಿವಮೊಗ್ಗ ಸೂಳೇಬೈಲು ಬಡಾವಣೆ ನಿವಾಸಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಕೊಲೆ…

Read More
Chiranjeevi ಜೊತೆಗಿನ ಇಂಡಸ್ಟ್ರಿ ಹಿಟ್ ಸಿನಿಮಾ ಮಿಸ್ ಮಾಡಿಕೊಂಡ ಟಬು: ಆ ಸ್ಟಾರ್ ನಟಿಯೇ ಕಾರಣವಾದ್ರಾ? | Rowdy Alludu Movie Tabu Missed Role Divya Bharti Chiranjeevi Gvd

Chiranjeevi ಜೊತೆಗಿನ ಇಂಡಸ್ಟ್ರಿ ಹಿಟ್ ಸಿನಿಮಾ ಮಿಸ್ ಮಾಡಿಕೊಂಡ ಟಬು: ಆ ಸ್ಟಾರ್ ನಟಿಯೇ ಕಾರಣವಾದ್ರಾ? | Rowdy Alludu Movie Tabu Missed Role Divya Bharti Chiranjeevi Gvd

ನಟಿ ಟಬು ಬಾಲಿವುಡ್‌ನಲ್ಲಿ ಹೆಚ್ಚು ಸಕ್ರಿಯರಾಗಿದ್ದರೂ, ತೆಲುಗಿನಲ್ಲಿ ದೊಡ್ಡ ಸ್ಟಾರ್ ಆಗುವ ಅವಕಾಶವನ್ನು ಕಳೆದುಕೊಂಡರು. ಅದ್ರಲ್ಲೂ ಚಿರಂಜೀವಿ ಜೊತೆಗಿನ ಇಂಡಸ್ಟ್ರಿ ಹಿಟ್ ಸಿನಿಮಾವನ್ನು ಮಿಸ್ ಮಾಡಿಕೊಂಡರು. ಒಂದಾನೊಂದು ಕಾಲದ ಸ್ಟಾರ್ ನಟಿ ಟಬು ತೆಲುಗಿನಲ್ಲಿ ಮಾಡಿದ್ದು ಕೆಲವೇ ಕೆಲವು ಸಿನಿಮಾಗಳು. ನಾಗಾರ್ಜುನ, ವೆಂಕಟೇಶ್, ಬಾಲಕೃಷ್ಣ ಜೊತೆ ನಟಿಸಿದ್ದಾರೆ. ಚಿರಂಜೀವಿ ಜೊತೆ ‘ಅಂದರಿವಾಡು’ ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. ನಾಗ್ ಜೊತೆ ಎರಡು, ಬಾಲಯ್ಯ ಜೊತೆ ಎರಡು ಸಿನಿಮಾ ಮಾಡಿದ್ದಾರೆ. ಆದರೆ ನಾಗಾರ್ಜುನ ಜೊತೆಗಿನ ಸಂಬಂಧದ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿದ್ದವು….

Read More