ಮಂಗಳವಾರ ಮಧ್ಯಾಹ್ನ 2:06ಕ್ಕೆ ಚಂದ್ರನ ನಕ್ಷತ್ರದಲ್ಲಿ ಯಮ ಸಂಚಾರ,  4 ರಾಶಿಗೆ ಖಜಾನೆ ತುಂಬಾ ಹಣ, ಸಂತೋಷ

ಮಂಗಳವಾರ ಮಧ್ಯಾಹ್ನ 2:06ಕ್ಕೆ ಚಂದ್ರನ ನಕ್ಷತ್ರದಲ್ಲಿ ಯಮ ಸಂಚಾರ, 4 ರಾಶಿಗೆ ಖಜಾನೆ ತುಂಬಾ ಹಣ, ಸಂತೋಷ

<p>Yama nakshatra gochar ಯಮ ಗ್ರಹದ ನಕ್ಷತ್ರ ಬದಲಾವಣೆಯು ಎಲ್ಲಾ 12 ರಾಶಿಚಕ್ರ ಚಿಹ್ನೆಗಳ ಮೇಲೆ ಪರಿಣಾಮ ಬೀರುತ್ತದೆ. ಯಮನ ನಕ್ಷತ್ರ ಬದಲಾವಣೆಯಿಂದ ಯಾವ ನಾಲ್ಕು ರಾಶಿಚಕ್ರ ಚಿಹ್ನೆಗಳು ಪ್ರಯೋಜನ ಪಡೆಯುತ್ತವೆ ಎಂಬುದನ್ನು ನೋಡಿ.</p><img><p>ಯಮ ಗ್ರಹವು ಮಂಗಳವಾರ ಮಾರ್ಚ್ 3, 2026 ರಂದು ಮಧ್ಯಾಹ್ನ 2:06 ಕ್ಕೆ ಚಂದ್ರನ ಶ್ರಾವಣ ನಕ್ಷತ್ರವನ್ನು ಪ್ರವೇಶಿಸುತ್ತದೆ. ಈ ಯಮ ನಕ್ಷತ್ರದ ಸಂಚಾರವು ನಾಲ್ಕು ರಾಶಿಚಕ್ರ ಚಿಹ್ನೆಗಳಲ್ಲಿ ಜನಿಸಿದವರಿಗೆ ವಿಶೇಷ ಪ್ರಯೋಜನಗಳನ್ನು ತರಬಹುದು. ಈ ನಾಲ್ಕು ಅದೃಷ್ಟ ರಾಶಿಚಕ್ರ ಚಿಹ್ನೆಗಳು ಯಾವುವು…

Read More
ನೆಮ್ಮದಿ ಹುಡುಕ್ತಿದೀರಾ..? ಈ ಐದನ್ನು ಪಾಲಿಸಿ, ಅದು ತನ್ನಿಂತಾನೇ ನಿಮ್ಮನ್ನು ಹುಡುಕಿಕೊಂಡು ಬರುತ್ತೆ!

ನೆಮ್ಮದಿ ಹುಡುಕ್ತಿದೀರಾ..? ಈ ಐದನ್ನು ಪಾಲಿಸಿ, ಅದು ತನ್ನಿಂತಾನೇ ನಿಮ್ಮನ್ನು ಹುಡುಕಿಕೊಂಡು ಬರುತ್ತೆ!

<p><strong>ಶ್ರೀಕೃಷ್ಣ-ಭಗವದ್ಗೀತೆ</strong></p><p>ಸನಾತನ ಧರ್ಮದಲ್ಲಿ ಶ್ರೀಕೃಷ್ಣ (Sri Krishan) ಹಾಗೂ ಭಗವದ್ಗೀತೆಗೆ (Bhagavd Geta) ಅತ್ಯಂತ ಮುಖ್ಯ ಸ್ಥಾನವಿದೆ. ಮಹಾಭಾರತ ಯುದ್ಧವು ಕೌರವರು ಹಾಗೂ ಪಾಂಡವರ ಮಧ್ಯೆ ನಡೆದಿದ್ದರೂ ಅದರ ಸೂತ್ರಧಾರ ಶ್ರೀಕೃಷ್ಣ ಎಂಬುದು ಜಗಜ್ಜಾಹೀರು. ಪಾಂಡವರ ಸಾರಥಿಯಾಗಿ ಶ್ರೀಕೃಷ್ಣ ಯುದ್ಧಭೂಮಿಗೆ ಬಂದಿದ್ದರೂ ಅದಕ್ಕೂ ಮೊದಲು ಅವನು ದಾಯಾದಿಗಳ ನಡುವಿನ ಈ ಯುದ್ಧವನ್ನು ತಪ್ಪಿಸಲು ಬಹಳಷ್ಟು ಪ್ರಯತ್ನ ಮಾಡಿದ್ದನು. ಆದರೆ ಯುದ್ಧ ನಿಲ್ಲಿಸುವ ಪ್ರಯತ್ನ ಅಸಫಲವಾದಾಗ, ಶ್ರೀಕೃಷ್ಣ ಧರ್ಮದ ಪರ ನಿಂತು ಪಾಂಡವರ ಪಕ್ಷಕ್ಕೆ ಸಪೋರ್ಟ್ ಮಾಡಿದನು. ಆ ಬಳಿಕ…

Read More
ಅಬಕಾರಿ ಇಲಾಖೆಯಲ್ಲಿ ಹಗರಣ ಆರೋಪ ಬೆನ್ನಲ್ಲೇ ದೈವದ ಮೊರೆ ಹೋದ ಸಚಿವ ತಿಮ್ಮಾಪುರ!

ಅಬಕಾರಿ ಇಲಾಖೆಯಲ್ಲಿ ಹಗರಣ ಆರೋಪ ಬೆನ್ನಲ್ಲೇ ದೈವದ ಮೊರೆ ಹೋದ ಸಚಿವ ತಿಮ್ಮಾಪುರ!

ದೈವಸ್ಥಾನಕ್ಕೆ ಸಚಿವ ತಿಮ್ಮಾಪುರ ಭೇಟಿಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ ಉಡುಪಿ, ಫೆಬ್ರವರಿ 09: ವಿಧಾನ ಸಭೆ ವಿಶೇಷ ಅಧಿವೇಶನದಲ್ಲಿ ಅಬಕಾರಿ ಇಲಾಖೆಯಲ್ಲಿ ಹಗರಣ ಆರೋಪ ಭಾರಿ ಸದ್ದು ಮಾಡಿತ್ತು. ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಹಿಡಿದಿದ್ದವು. ಈ ಬೆನ್ನಲ್ಲೇ ಸಚಿವರು ದೈವದ ಮೊರೆ ಹೋಗಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಬಿಳಿಯಾರು ಧೂಮಾವತಿ ಸನ್ನಿಧಾನಕ್ಕೆ ನೇಮೋತ್ಸವ ದಿನದಂದೇ ಕುಟುಂಬ ಸಮೇತ ತಿಮ್ಮಾಪುರ ಅವರ ಭೇಟಿಯ ಗಮನ ಸೆಳೆದಿದೆ. ಇದೇ ವೇಳೆ ಸನ್ನಿಧಿಯ…

Read More
ಹಿಡಿಯಷ್ಟಿದ್ದ ಬದುಕನ್ನು ಕಡಲಷ್ಟು ಅಗಾಧವಾಗಿಸಿದ ಸೌಭಾಗ್ಯ ದೇವತೆಗೆ ಆನಿವರ್ಸರಿ ವಿಶ್ ಮಾಡಿದ Rishab Shetty | Rishab Shetty Wishes His Wife Pragati Shetty On 9th Wedding Anniversary

ಹಿಡಿಯಷ್ಟಿದ್ದ ಬದುಕನ್ನು ಕಡಲಷ್ಟು ಅಗಾಧವಾಗಿಸಿದ ಸೌಭಾಗ್ಯ ದೇವತೆಗೆ ಆನಿವರ್ಸರಿ ವಿಶ್ ಮಾಡಿದ Rishab Shetty | Rishab Shetty Wishes His Wife Pragati Shetty On 9th Wedding Anniversary

ಬಂಧ ಬೆಸೆದು, ಚಂದ ಹೊಸೆದು ಒಂದಾದ ಒಲವಿನ ದಾಂಪತ್ಯಕ್ಕಿಂದು ಒಂಭತ್ತು ತುಂಬಿದೆ. ಹಿಂದೆ ನೋಡಿದರೆ ಜೊತೆ ಕಳೆದ ಪ್ರತಿ ಗಳಿಗೆಯೂ ಸಿಹಿ ನೆನಪಿನ ನಿಕ್ಷೇಪಗಳಾಗಿವೆ. ಅಲ್ಲಿ ನಲಿವಿದೆ, ನೋವಿದೆ, ನಗುವಿದೆ, ಸರಸವಿರಸಗಳಿವೆ.. ಎಲ್ಲವನ್ನು ತೂಗುವ ಸಮರಸವಿದೆ.. ಎಲ್ಲಕ್ಕೂ ಮಿಗಿಲಾಗಿ ಕೊನೆಯಾಗದ ಒಲವಿದೆ.. ಅ ಒಲವು ಬೀರಿದ ಬೆಳಕು, ತಂದ ನೆಮ್ಮದಿ, ತುಂಬಿದ ಆತ್ಮವಿಶ್ವಾಸಗಳೇ ಇಂದು ನನ್ನನ್ನು ನಾನಾಗಿಸಿದೆ. ನನ್ನ ಸತಿಯಾಗಿ, ಸಾಥಿಯಾಗಿ, ಸೌಭಾಗ್ಯ ದೇವತೆಯಾಗಿ, ಹಿಡಿಯಷ್ಟಿದ್ದ ಬದುಕನ್ನು ಕಡಲಷ್ಟು ಅಗಾಧವಾಗಿಸಿದ ನಿನಗೆ ಮದುವೆಯ ವಾರ್ಷಿಕೋತ್ಸವದ ಶುಭಾಶಯಗಳು.. Source…

Read More
ನರೇಂದ್ರ ಮೋದಿ ಸ್ಕಿನ್ ಹೊಳೆಯಲು ಕಾರಣ ಇದು, ವಿದ್ಯಾರ್ಥಿಗಳ ಬಳಿ ಗುಟ್ಟು ಬಿಚ್ಚಿಟ್ಟ ಪ್ರಧಾನಿ

ನರೇಂದ್ರ ಮೋದಿ ಸ್ಕಿನ್ ಹೊಳೆಯಲು ಕಾರಣ ಇದು, ವಿದ್ಯಾರ್ಥಿಗಳ ಬಳಿ ಗುಟ್ಟು ಬಿಚ್ಚಿಟ್ಟ ಪ್ರಧಾನಿ

<p>pariksha pe charcha 2026 : ಪ್ರಧಾನಿ ನರೇಂದ್ರ ಮೋದಿ ಹೊಳೆಯುವ ಚರ್ಮಕ್ಕೆ ಕಾರಣ ಏನು? ಅವರು ಯಾವ ಆಹಾರ ಸೇವನೆ ಮಾಡ್ತಾರೆ? ಎಲ್ಲದಕ್ಕೂ ಉತ್ತರ ಸಿಕ್ಕಿದೆ. ಪರೀಕ್ಷಾ ಪೆ ಚರ್ಚಾದಲ್ಲಿ ಮೋದಿ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.&nbsp;</p><img><p>ಬೋರ್ಡ್ ಪರೀಕ್ಷೆಗೆ ಮುನ್ನ ವಿದ್ಯಾರ್ಥಿಗಳ ಒತ್ತಡ ಕಡಿಮೆ ಮಾಡಲು, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ಸಂವಾದ ಕಾರ್ಯಕ್ರಮ "ಪರೀಕ್ಷಾ ಪೆ ಚರ್ಚಾ 2026" ನ ಎರಡನೇ ಕಂತು ಪ್ರಸಾರವಾಗಿದೆ. ಈ ಕಂತಿನಲ್ಲಿ, ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳು ಪ್ರಧಾನಿ…

Read More
ಒಂದೊಂದೇ ಇನಿಂಗ್ಸ್​ ಬಳಿಕ ಸೊನ್ನೆ ಸುತ್ತುವ ಅಭಿಷೇಕ್ ಶರ್ಮಾ

ಒಂದೊಂದೇ ಇನಿಂಗ್ಸ್​ ಬಳಿಕ ಸೊನ್ನೆ ಸುತ್ತುವ ಅಭಿಷೇಕ್ ಶರ್ಮಾ

ಅಂದರೆ ಒಂದು ಇನಿಂಗ್ಸ್ ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಅಭಿಷೇಕ್ ಶರ್ಮಾ, ಮತ್ತೊಂದು ಇನಿಂಗ್ಸ್ ನಲ್ಲಿ ಶೂನ್ಯಕ್ಕೆ ಒಪ್ಪಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ 6 ಪಂದ್ಯಗಳಲ್ಲಿ ಅವರು ಮೂರು ಬಾರಿ ಡಕ್ ಔಟ್ ಆಗಿರುವುದು. ಅಂದರೆ ಅತ್ತ ಭರ್ಜರಿ ಫಾರ್ಮ್ ನಲ್ಲಿದ್ದರೂ ಅಭಿಷೇಕ್ ಶರ್ಮಾ ಒಂದೊಂದೇ ಇನಿಂಗ್ಸ್ ಗಳ ಸೊನ್ನೆ ಸುತ್ತುತ್ತಿರುವುದು ಇದೀಗ ಟೀಮ್ ಇಂಡಿಯಾದ ಚಿಂತೆಗೆ ಕಾರಣವಾಗಿದೆ. Source link

Read More
CNG Vs Petrol: ಯಾವ ಕಾರು ಬೆಸ್ಟ್? ಯಾವುದು ನಿಮಗೆ ಲಾಭದಾಯಕ? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್ | Cng Vs Petrol Cars Which One Should You Buy All You Need To Know

CNG Vs Petrol: ಯಾವ ಕಾರು ಬೆಸ್ಟ್? ಯಾವುದು ನಿಮಗೆ ಲಾಭದಾಯಕ? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್ | Cng Vs Petrol Cars Which One Should You Buy All You Need To Know

ಹೊಸ ಕಾರು ಖರೀದಿಸುವಾಗ ಅನೇಕರ ಮನಸ್ಸಿನಲ್ಲಿ ಮೂಡುವ ದೊಡ್ಡ ಪ್ರಶ್ನೆಯೆಂದರೆ, ‘ಪೆಟ್ರೋಲ್ ಕಾರು ಖರೀದಿಸಬೇಕೇ ಅಥವಾ ಸಿಎನ್‌ಜಿ ಕಾರೇ?’ ಎಂಬುದು. ಅದರಲ್ಲೂ ₹10 ಲಕ್ಷದೊಳಗಿನ ಬಜೆಟ್‌ನಲ್ಲಿ ಕಾರು ಹುಡುಕುವವರಿಗೆ ಈ ನಿರ್ಧಾರ ಇನ್ನಷ್ಟು ಕಷ್ಟಕರವಾಗಿರುತ್ತದೆ. ಪೆಟ್ರೋಲಾ ಅಥವಾ ಸಿಎನ್‌ಜಿನಾ – ಯಾವುದು ಉತ್ತಮ? ಪೆಟ್ರೋಲ್ ಕಾರುಗಳು ಉತ್ತಮ ಪಿಕಪ್ ಮತ್ತು ಸ್ಮೂತ್ ಡ್ರೈವಿಂಗ್ ಅನುಭವ ನೀಡುತ್ತವೆ. ಆದರೆ, ಸಿಎನ್‌ಜಿ ಕಾರುಗಳು ಕಡಿಮೆ ಖರ್ಚಿನಲ್ಲಿ ಹೆಚ್ಚು ಮೈಲೇಜ್ ಕೊಡುತ್ತವೆ. ಹೀಗಾಗಿ ಎರಡೂ ಕಾರುಗಳಿಗೂ ತಮ್ಮದೇ ಆದ ಅನುಕೂಲ ಹಾಗೂ…

Read More
ಬಗೆದಷ್ಟು ಬಯಲಾಗುತ್ತಿದೆ ಲಕ್ಕುಂಡಿ ರಹಸ್ಯ: ಸಿದ್ಧರ ಗುಹೆಯೊಳಗಿದೆ ಅಪಾರ ಸಂಪತ್ತು?

ಬಗೆದಷ್ಟು ಬಯಲಾಗುತ್ತಿದೆ ಲಕ್ಕುಂಡಿ ರಹಸ್ಯ: ಸಿದ್ಧರ ಗುಹೆಯೊಳಗಿದೆ ಅಪಾರ ಸಂಪತ್ತು?

ಗದಗ, ಫೆಬ್ರವರಿ 09: ಪ್ರಾಚೀನ ಲಕ್ಕುಂಡಿಯಲ್ಲಿ (ಲಕ್ಕುಂಡಿ) ನಿಧಿ ಸಿಕ್ಕ ಬೆನ್ನಲ್ಲೇ ಬಗೆದಷ್ಟು ರಹಸ್ಯಗಳು ಬಯಲಾಗುತ್ತಿವೆ. ಇದೀಗ ನಾಗಾವಿ ಗ್ರಾಮದ ಗುಡ್ಡದಲ್ಲಿನ ನಿಗೂಢ ಗುಹೆಯ ಬಾವಿಗೂ ಲಕ್ಕುಂಡಿಯ ಮುಸುಕಿನ ಬಾವಿಗೆ ಸಂಬಂಧವಿದೆ. ನಾಗಾವಿ ಗುಹೆಯಲ್ಲಿನ ಬಾವಿಯಲ್ಲಿ ವಸ್ತು ತೇಲಿ ಬಿಟ್ಟರೆ ಅದು ಲಕ್ಕುಂಡಿ ಮುಸುಕಿನ ಬಾವಿಗೆ ಹೋಗ್ತಾಯಿತ್ತಂತೆ. ಸಿದ್ಧಿ ಪುರುಷರು ವಾಸವಾಗಿದ್ದ ಗುಹೆಯಲ್ಲಿ ಅಪಾರ ನಿಧಿ ಸಂಪತ್ತಿಗೆ ಹಾವಿನ ಕಾವಲು ಇದೆಯಂತೆ. ಚಿನ್ನದ ನಿಧಿ ಮುಟ್ಟಲು ಬಿಡೋದಿಲ್ಲ. ಇನ್ನೊಂದೆಡೆ ಶತಮಾನಗಳ ಹಿಂದೆ ಆಕಳೊಂದು ಈ ಗುಹೆಯೊಳಗೆ ಹೋಗಿ…

Read More
ತಮಿಳುನಾಡು ಸಿಎಂ ಸ್ಟಾಲಿನ್ ಮೇಲಿನ ಆರೋಪಕ್ಕೆ ಬೆಂಗಳೂರಲ್ಲಿಯೋ ವಿದೇಶಿ ರಾಯಭಾರಿ ಕಚೇರಿಗೆ ಬಾಂಬ್! ಹೈ ಅಲರ್ಟ್

ತಮಿಳುನಾಡು ಸಿಎಂ ಸ್ಟಾಲಿನ್ ಮೇಲಿನ ಆರೋಪಕ್ಕೆ ಬೆಂಗಳೂರಲ್ಲಿಯೋ ವಿದೇಶಿ ರಾಯಭಾರಿ ಕಚೇರಿಗೆ ಬಾಂಬ್! ಹೈ ಅಲರ್ಟ್

<p>ಬೆಂಗಳೂರಿನಲ್ಲಿರುವ ಜಪಾನ್ ಮತ್ತು ಡಚ್ ರಾಯಭಾರ ಕಚೇರಿಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಈ ಬೆದರಿಕೆ ಸಂದೇಶದಲ್ಲಿ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಹೆಸರನ್ನು ಪ್ರಸ್ತಾಪಿಸಲಾಗಿದ್ದು, ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ.</p><img><p>ಬೆಂಗಳೂರು (ಫೆ.09): ರಾಜಧಾನಿ ಬೆಂಗಳೂರಿನಲ್ಲಿರುವ ವಿದೇಶಿ ರಾಯಭಾರ ಕಚೇರಿಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ನಗರದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಕೇವಲ 10 ದಿನಗಳ ಅಂತರದಲ್ಲಿ ಎರಡನೇ ಬಾರಿಗೆ ಇಂತಹ ಬೆದರಿಕೆ ಮೇಲ್ ಬಂದಿರುವುದು ಪೊಲೀಸರಿಗೆ…

Read More
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!

ಬೆಂಗಳೂರು, ಫೆಬ್ರವರಿ 09: ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಭೀಕರ ಅಪಘಾತ ಭಾನುವಾರ ಸಂಜೆ ಕಮಲಾನಗರದಲ್ಲಿ ಸಂಭವಿಸಿದೆ. ಸಂಜೆ 6.49ರ ಸುಮಾರಿಗೆ ಡಾ. ರಾಜ್ ಕುಮಾರ್ ಸರ್ಕಲ್ ಬಳಿ ಈ ಘಟನೆ, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ. ನಿಯಂತ್ರಣ ತಪ್ಪಿದ ಬಸ್ ಜನರ ಮೇಲೆ ನುಗ್ಗುವ ಹಂತಕ್ಕೆ ಬಂದಿದ್ದು, ಕೂಡಲೆಳೆಯ ಅಂತರದಲ್ಲಿ ಯುವಕನೊಬ್ಬ ಪಾರಾಗಿದ್ದಾನೆ. ಆಟೋ ಚಾಲಕ, ಪ್ಯಾಸೆಂಜರ್ಸ್ ಹಾಗೂ ಬೈಕ್ ಸವಾರರು ಮಹಾ ಅಪಾಯದಿಂದ ತಪ್ಪಿಸಿಕೊಂಡರೂ ಆಟೋ ಹಾಗೂ ಬೈಕ್‌ಗೆ…

Read More