ಏರ್ಪೋರ್ಟ್‌ ಲಾಂಜ್‌ಗೆ ವೀಲ್‌ಚೇರಿನಲ್ಲಿ ಬಂದ ಮಹಿಳೆ, ಊಟಕ್ಕೆ ಹೈ-ಹೀಲ್ಸ್‌ ಧರಿಸಿ ಓಡಿಕೊಂಡು ಹೋದರು; ಪೋಸ್ಟ್ ವೈರಲ್! | Bengaluru Kempe Gowda International Airport Wheelchair Misuse Debate Sumit Ramani Viral Post Sat

ಏರ್ಪೋರ್ಟ್‌ ಲಾಂಜ್‌ಗೆ ವೀಲ್‌ಚೇರಿನಲ್ಲಿ ಬಂದ ಮಹಿಳೆ, ಊಟಕ್ಕೆ ಹೈ-ಹೀಲ್ಸ್‌ ಧರಿಸಿ ಓಡಿಕೊಂಡು ಹೋದರು; ಪೋಸ್ಟ್ ವೈರಲ್! | Bengaluru Kempe Gowda International Airport Wheelchair Misuse Debate Sumit Ramani Viral Post Sat

ಬೆಂಗಳೂರಿನ ಸುಮಿತ್ ರಮಣಿ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ಒಂದು ದೊಡ್ಡ ಚರ್ಚೆ ಹುಟ್ಟುಹಾಕಿದೆ. ವಿಮಾನ ನಿಲ್ದಾಣದಲ್ಲಿ ವೀಲ್‌ಚೇರ್ ಬಳಸಿದ ಮಹಿಳೆ ನಂತರ ಹೈ ಹೀಲ್ಸ್ ಧರಿಸಿ ನಡೆದಾಡಿದ್ದು, ಇದು ಸೌಲಭ್ಯದ ದುರುಪಯೋಗವೇ ಅಥವಾ ‘ಗುಪ್ತ ಅಂಗವೈಕಲ್ಯ’ದ ಪ್ರಕರಣವೇ ಎಂಬ ವಾದ-ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರು (ಏ.01): ವಿಮಾನ ನಿಲ್ದಾಣಗಳಲ್ಲಿ ಹಿರಿಯ ನಾಗರಿಕರಿಗೆ, ಗರ್ಭಿಣಿಯರಿಗೆ ಅಥವಾ ಅನಾರೋಗ್ಯ ಪೀಡಿತರಿಗೆ ನೀಡಲಾಗುವ ವೀಲ್‌ಚೇರ್ (Wheelchair) ಸೌಲಭ್ಯವು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದೆ. ಬೆಂಗಳೂರು ಮೂಲದ ‘ಪ್ರೊಟೆಕ್ಟ್…

Read More
Alcohol Policy: ಸಣ್ಣಪುಟ್ಟ ಅಂಗಡಿಗಳಲ್ಲೂ ಮದ್ಯ ಮಾರಾಟ: ಸಚಿವ ಎಚ್‌.ಕೆ.ಪಾಟೀಲ್‌ ಕಳವಳ | Karnataka Illegal Liquor Sale Tea Shops Hk Patil Warning Gvd

Alcohol Policy: ಸಣ್ಣಪುಟ್ಟ ಅಂಗಡಿಗಳಲ್ಲೂ ಮದ್ಯ ಮಾರಾಟ: ಸಚಿವ ಎಚ್‌.ಕೆ.ಪಾಟೀಲ್‌ ಕಳವಳ | Karnataka Illegal Liquor Sale Tea Shops Hk Patil Warning Gvd

ಗಾಂಜಾ, ಅಫೀಮು ಇಂದು ಸಮಾಜಕ್ಕೆ ಪಿಡುಗಾಗಿವೆ. ಚಹಾ ಅಂಗಡಿ ಸೇರಿ ಸಣ್ಣಪುಟ್ಟ ಅಂಗಡಿಗಳಲ್ಲೂ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಕಳವಳ ವ್ಯಕ್ತಪಡಿಸಿದರು. ಬೆಂಗಳೂರು (ಏ.01): ಚಹಾ ಅಂಗಡಿ ಸೇರಿ ಸಣ್ಣಪುಟ್ಟ ಅಂಗಡಿಗಳಲ್ಲೂ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಕಳವಳ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಗಾಂಧಿ ಭವನದಲ್ಲಿ ಆಯೋಜಿಸಿದ್ದ 2023, 2024 ಹಾಗೂ 2025 ನೇ ಸಾಲಿನ ‘ಸಂಯಮ’ ವಾರ್ಷಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು…

Read More
ದಾವಣಗೆರೆ ಬೈ ಎಲೆಕ್ಷನ್: ಮುಸ್ಲಿಂ ಮತಗಳ ಆತಂಕ, ಪಕ್ಷೇತರ ಅಭ್ಯರ್ಥಿಗಳ ಬಗ್ಗೆ ಸಿಎಂ ಮಹತ್ವದ ಸಂದೇಶ

ದಾವಣಗೆರೆ ಬೈ ಎಲೆಕ್ಷನ್: ಮುಸ್ಲಿಂ ಮತಗಳ ಆತಂಕ, ಪಕ್ಷೇತರ ಅಭ್ಯರ್ಥಿಗಳ ಬಗ್ಗೆ ಸಿಎಂ ಮಹತ್ವದ ಸಂದೇಶ

ದಾವಣಗೆರೆ, ಏಪ್ರಿಲ್ 01: ದಾವಣಗೆರೆ ದಕ್ಷಿಣ ಚುನಾವಣೆಗೆ (ದಾವಣಗೆರೆ ದಕ್ಷಿಣ ಉಪಚುನಾವಣೆ) ಸಿಎಂ, ಡಿಸಿಎಂ, ಮಾಜಿ ಸಿಎಂಗಳು ಎಂಟ್ರಿಯಿಂದಾಗಿ ಭಾರೀ ರಂಗು ಪಡೆಯುತ್ತಿದೆ. ಬಿರುಬಿಸಿಲಿನಲ್ಲೂ ಮತಬೇಟೆಗೆ ಇಳಿದಿದ್ದು ಗೆಲುವಿಗಾಗಿ ಭರ್ಜರಿ ಭಾಷಣ ಮಾಡುತ್ತಿದ್ದಾರೆ. ನಮ್ಮದು ಹಿಂದುಳಿದವರ, ಬಡವರ ಹಾಗೂ ಮುಸ್ಲಿಂ ಪರವಾದ ಪಕ್ಷ. ಪಕ್ಷೇತರರಿಗೆ ಮತ ನೀಡಬೇಡಿ ಬಿಜೆಪಿ ಗೆಲ್ಲುತ್ತದೆ ಎಂಬ ಸಿಎಂ ಸಂದೇಶ ನೀಡಿದ್ದು, ಅಲ್ಪ ಸಂಖ್ಯಾತರ ಬಗ್ಗೆ ಕಾಂಗ್ರೆಸ್‌ಗೆ ಆತಂಕ ಶುರುವಾಗಿದೆ. ಸಮರ್ಥ್ ಗೆಲ್ಲಿಸುವಂತೆ ಕರೆ ನೀಡಿದ ಸಿಎಂ ಸಿದ್ದರಾಮಯ್ಯ ದಾವಣಗೆರೆ ಬೈ ಎಲೆಕ್ಷನ್…

Read More
ವೈರಲ್ ಆಯ್ತು ಗ್ಲೋಬಲ್ ಸ್ಟಾರ್ ಅಧ್ಯಾತ್ಮಿಕ ಪಯಣ; ಸುವರ್ಣ ಮಂದಿರದಲ್ಲಿ ‘ಸೇವೆ’ ಮಾಡ್ತಿರೋ ಪ್ರಿಯಾಂಕಾ ಚೋಪ್ರಾ! | A Video Of Global Star Priyanka Chopra Offering Seva At The Holy Golden Temple In Amritsar Has Gone Viral

ವೈರಲ್ ಆಯ್ತು ಗ್ಲೋಬಲ್ ಸ್ಟಾರ್ ಅಧ್ಯಾತ್ಮಿಕ ಪಯಣ; ಸುವರ್ಣ ಮಂದಿರದಲ್ಲಿ ‘ಸೇವೆ’ ಮಾಡ್ತಿರೋ ಪ್ರಿಯಾಂಕಾ ಚೋಪ್ರಾ! | A Video Of Global Star Priyanka Chopra Offering Seva At The Holy Golden Temple In Amritsar Has Gone Viral

ಈ ಹಿಂದೆ ಅಯೋಧ್ಯೆ ರಾಮ ಮಂದಿರಕ್ಕೂ ಭೇಟಿ ನೀಡಿದ್ದ ಪ್ರಿಯಾಂಕಾ, ಈಗ ಸುವರ್ಣ ಮಂದಿರಕ್ಕೆ ಭೇಟಿ ನೀಡುವ ಮೂಲಕ ತಮ್ಮ ಅಧ್ಯಾತ್ಮಿಕ ಪಯಣವನ್ನು ಮುಂದುವರಿಸಿದ್ದಾರೆ. ಕೇವಲ ಗ್ಲಾಮರ್ ಲೋಕಕ್ಕೆ ಸೀಮಿತವಾಗದೆ, ಪೂಜೆ, ಪುನಸ್ಕಾರ ಮತ್ತು ಜನಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಅವರು ಇತರರಿಗೆ ಮಾದರಿಯಾಗಿದ್ದಾರೆ. ಮೆಚ್ಚುಗೆ ಪಡೆದ ದೇಸಿ ಗರ್ಲ್‌ ನಡೆ ಅಮೃತಸರ/ಮುಂಬೈ: ಬಾಲಿವುಡ್‌ನಿಂದ ಹಾಲಿವುಡ್‌ವರೆಗೆ ತನ್ನದೇ ಆದ ಸಾಮ್ರಾಜ್ಯ ಕಟ್ಟಿಕೊಂಡಿರುವ ‘ದೇಸಿ ಗರ್ಲ್’ ಪ್ರಿಯಾಂಕಾ ಚೋಪ್ರಾ (Priyanka Chopra) ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಅಮೃತಸರದ ಪವಿತ್ರ ಸುವರ್ಣ…

Read More
ತೈಲ ಬೆಲೆ ಏರಿಕೆಗೆ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸದ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಸಚಿವ ಸಂತೋಷ್ ಲಾಡ್ | Santhosh Lad Dharwad Speech Petrol Diesel Oil Price Hike Central Govt Failure Sat

ತೈಲ ಬೆಲೆ ಏರಿಕೆಗೆ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸದ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಸಚಿವ ಸಂತೋಷ್ ಲಾಡ್ | Santhosh Lad Dharwad Speech Petrol Diesel Oil Price Hike Central Govt Failure Sat

ಇಂಧನ ತೈಲ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ತೈಲ ಸಂಗ್ರಹಣಾ ವೈಫಲ್ಯವೇ ಕಾರಣ ಎಂದು ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಅಲ್ಲದೆ, ಖಾಸಗಿ ಕಂಪನಿಗಳು ಗ್ಯಾಸ್ ದರ ಹೆಚ್ಚಿಸಿದ್ದು, ಶೆಲ್ ಬಂಕ್‌ಗಳಲ್ಲಿ ದರ ಇಳಿಸಲು ಸೂಚಿಸಿರುವುದಾಗಿ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಧಾರವಾಡ (ಏ.01): ದೇಶದಲ್ಲಿ ತೈಲ ಸಂಗ್ರಹಣಾ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿರುವುದೇ ದಿನೇ ದಿನೇ ಎಲ್‌ಪಿಜಿ (LPG), ಪೆಟ್ರೋಲ್ ಮತ್ತು ಡೀಸೆಲ್ ಇಂಧನ ತೈಲ ಬೆಲೆಗಳ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ಕಾರ್ಮಿಕ…

Read More
BJP vs Congress: ಧಮ್ಕಿ ಹಾಕಿ ಮತ ಪಡೆಯುವ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ | Chalavadi Narayanaswamy Attack Congress Bagalkot Election Gvd

BJP vs Congress: ಧಮ್ಕಿ ಹಾಕಿ ಮತ ಪಡೆಯುವ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ | Chalavadi Narayanaswamy Attack Congress Bagalkot Election Gvd

ಗುಂಡಿ ಮುಚ್ಚಲು ಯೋಗ್ಯತೆ ಇಲ್ಲದ ಕಾಂಗ್ರೆಸ್‌ನವರು ಧಮ್ಕಿ ಹಾಕಿ ಮತ ಪಡೆಯಲು ಹೊರಟಿದ್ದಾರೆ. ಬಾಗಲಕೋಟೆಯ ಜನ ಅದಕ್ಕೆ ಹೆದರುವುದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಬಾಗಲಕೋಟೆ (ಏ.01): ಕಾಂಗ್ರೆಸ್‌ನವರು ಧಮ್ಕಿ ಹಾಕಿ ಮತ ಪಡೆಯಲು ಹೊರಟಿದ್ದಾರೆ. ಬಾಗಲಕೋಟೆಯ ಜನ ಅದಕ್ಕೆ ಹೆದರುವುದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇಪ್ಪತ್ತು ವರ್ಷಗಳ ಹಿಂದಿನ ಬಾಗಲಕೋಟೆಗೂ ಇಂದಿನ ಬಾಗಲಕೋಟೆಗೂ ಇರುವ ಅಭಿವೃದ್ಧಿ…

Read More
ದಾವಣಗೆರೆ ಬೈ ಎಲೆಕ್ಷನ್: ಮುಸ್ಲಿಂ ಮತಗಳ ಆತಂಕ, ಪಕ್ಷೇತರ ಅಭ್ಯರ್ಥಿಗಳ ಬಗ್ಗೆ ಸಿಎಂ ಮಹತ್ವದ ಸಂದೇಶ

ಸೌರವ್ ಗಂಗೂಲಿ ಬಯೋಪಿಕ್: ‘ದಾದಾ’ ಸಿನಿಮಾ ಶೂಟಿಂಗ್ ಆರಂಭಿಸಿದ ರಾಜ್‌ಕುಮಾರ್ ರಾವ್

ಭಾರತೀಯ ಕ್ರಿಕೆಟ್ ಕಂಡ ಯಶಸ್ವಿ ಕ್ಯಾಪ್ಟನ್ ಸೌರವ್ ಗಂಗೂಲಿ ಅವರ ಜೀವನದ ಕಥೆ ಬೆಳ್ಳಿತೆರೆಯ ಮೇಲೆ ಬರಲು ಸಿದ್ಧವಾಗುತ್ತಿದೆ. ಸೌರವ್ ಗಂಗೂಲಿ ಬಯೋಪಿಕ್ (ಸೌರವ್ ಗಂಗೂಲಿ ಬಯೋಪಿಕ್) ಮೊದಲಿನಿಂದಲೂ ಸುದ್ದಿಗಳು ಕೇಳುತ್ತಲೇ ಇತ್ತು. ಈಗ ಆ ಸಿನಿಮಾಗೆ ಏನೆಂಬುದು ಬಹಿರಂಗವಾಗಿದೆ. ಈ ಚಿತ್ರಕ್ಕೆ ‘ದಾದಾ’ (ದಾದಾ) ಎಂದು ಶೀರ್ಷಿಕೆ ಇಡಲಾಗಿದೆ. ಇದು ಬಹುನಿರೀಕ್ಷಿತ ಬಯೋಪಿಕ್. ಬುಧವಾರ (ಏಪ್ರಿಲ್ 1) ಈ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ನಟ ರಾಜ್ ಕುಮಾರ್ ರಾವ್ (ರಾಜಕುಮಾರ್ ರಾವ್) ಅವರು ಈ ಚಿತ್ರದಲ್ಲಿ…

Read More
ದಾವಣಗೆರೆ ಬೈ ಎಲೆಕ್ಷನ್: ಮುಸ್ಲಿಂ ಮತಗಳ ಆತಂಕ, ಪಕ್ಷೇತರ ಅಭ್ಯರ್ಥಿಗಳ ಬಗ್ಗೆ ಸಿಎಂ ಮಹತ್ವದ ಸಂದೇಶ

ಲಿವರ್ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ನೀವು ಈ ಮೂರು ಆಹಾರಗಳಿಂದ ದೂರವಿರಲೇಬೇಕು!

ಇತ್ತೀಚಿನ ದಿನಗಳಲ್ಲಿ ಲಿವರ್ (ಯಕೃತ್ತು) ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿರುವುದನ್ನು ನೀವು ಗಮನಿಸಬಹುದು. ಇದಕ್ಕೆ ಪ್ರಮುಖ ಕಾರಣಗಳು ಅಸ್ವಸ್ಥ ಜೀವನಶೈಲಿ, ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಹೆಚ್ಚುತ್ತಿರುವ ಜಂಕ್ ಫುಡ್ ಸೇವನೆಯಾಗಿದೆ. ಲಿವರ್ ನಮ್ಮ ದೇಹದ ಪ್ರಮುಖ ಅಂಗವಾಗಿದ್ದು, ದೇಹವನ್ನು ಡಿಟಾಕ್ಸ್ ಮಾಡುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಮತ್ತು ಅಗತ್ಯ ಪೋಷಕಾಂಶಗಳನ್ನು ಸಂಗ್ರಹಿಸುವ ಕೆಲಸ ಮಾಡುತ್ತದೆ. ಲಿವರ್ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಫ್ಯಾಟಿ ಲಿವರ್, ಹೆಪಟ ಮತ್ತು ಲಿವರ್ ಹಾನಿ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು….

Read More
Karnataka Politics: ಶಾಸಕ ಬಸನಗೌಡ ಯತ್ನಾಳ ಕಾಂಗ್ರೆಸ್ ಪರ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ | Cm Siddaramaiah Reaction Yatnal Bjp Politics Karnataka Gvd

Karnataka Politics: ಶಾಸಕ ಬಸನಗೌಡ ಯತ್ನಾಳ ಕಾಂಗ್ರೆಸ್ ಪರ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ | Cm Siddaramaiah Reaction Yatnal Bjp Politics Karnataka Gvd

ನನ್ನ ಪ್ರಕಾರ ಶಾಸಕ ಬಸನಗೌಡ ಯತ್ನಾಳ ಅವರು ಕಾಂಗ್ರೆಸ್ ಪರ ಕೆಲಸ ಮಾಡಬೇಕು. ಬಿಜೆಪಿಗೆ ಮಾಡಕೂಡದು. ಅವರು ಬಿಜೆಪಿಯಿಂದ ಉಚ್ಚಾಟನೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಬಾಗಲಕೋಟೆ (ಏ.01): ನನ್ನ ಪ್ರಕಾರ ಶಾಸಕ ಬಸನಗೌಡ ಯತ್ನಾಳ ಅವರು ಕಾಂಗ್ರೆಸ್ ಪರ ಕೆಲಸ ಮಾಡಬೇಕು. ಬಿಜೆಪಿಗೆ ಮಾಡಕೂಡದು. ಅವರು ಬಿಜೆಪಿಯಿಂದ ಉಚ್ಚಾಟನೆಯಾಗಿದ್ದಾರೆ. ಉಚ್ಚಾಟನೆ ಮಾಡಿದ ಪಾರ್ಟಿ ಪರ ಯಾಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ…

Read More
ದಾವಣಗೆರೆ ಬೈ ಎಲೆಕ್ಷನ್: ಮುಸ್ಲಿಂ ಮತಗಳ ಆತಂಕ, ಪಕ್ಷೇತರ ಅಭ್ಯರ್ಥಿಗಳ ಬಗ್ಗೆ ಸಿಎಂ ಮಹತ್ವದ ಸಂದೇಶ

ಯುದ್ಧದ ಎಫೆಕ್ಟ್: ಗ್ಯಾಸ್ ಅಭಾವದ ಬೆನ್ನಲ್ಲೇ ರೋಗಿಗಳಿಗೂ ಶಾಕ್, ಈ ವಾರದಿಂದಲೇ ಔಷಧ ಬೆಲೆ ಏರಿಕೆ

ಬೆಂಗಳೂರು, ಏಪ್ರಿಲ್ 1: ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ಜಾಗತಿಕ ಪೂರೈಕೆ ಸರಪಳಿಯ (ಪೂರೈಕೆ ಸರಪಳಿ) ಮೇಲೆ ತೀವ್ರ ಪರಿಣಾಮ ಬೀರಿದೆ. ಸಿಲಿಕಾನ್ ಸಿಟಿ ಗ್ಯಾಸ್ ಬೆಂಗಳೂರಿನಲ್ಲಿ ಕಳೆದ ಮೂರು ವಾರಗಳಿಂದ ವಾಣಿಜ್ಯ ಸಿಲಿಂಡರ್‌ಗಳು (ವಾಣಿಜ್ಯ LPG) ತೀವ್ರ ಕೊರತೆ ಎದುರಾಗಿದೆ. ಇದರ ನೇರ ಪರಿಣಾಮ ಹೋಟೆಲ್ ಉದ್ಯಮದ ಮೇಲೆ ಬಿದ್ದಿದೆ, ಹೋಟೆಲ್‌ಗಳು ಪರದಾಡಿದೆ. ಈ ಸಂಕಷ್ಟದ ನಡುವೆ ಈಗ ಔಷಧಿಗಳ ಬೆಲೆಯು ಹೆಚ್ಚಾಗುವ ಲಕ್ಷಣಗಳು ಕಂಡುಬರುತ್ತವೆ, ಸಾಮಾನ್ಯ ಗಾಯದ ಮೇಲೆ ಬರೆ…

Read More