‘ನೀನೇ ಹಿಂಗಿದ್ದೀಯಾ ಅಂದ್ಮೆಲೇ, ನಿನ್ನ ಮಗಳು ಹೇಗಿರಬೇಡ..’ ASI ಕಾಮದಾಸೆಗೆ ಬೆಚ್ಚಿಬಿದ್ದ ಮಹಿಳೆ | Maharashtra Akola Police Asi Suspended Seeking Favours Kannada News San

‘ನೀನೇ ಹಿಂಗಿದ್ದೀಯಾ ಅಂದ್ಮೆಲೇ, ನಿನ್ನ ಮಗಳು ಹೇಗಿರಬೇಡ..’ ASI ಕಾಮದಾಸೆಗೆ ಬೆಚ್ಚಿಬಿದ್ದ ಮಹಿಳೆ | Maharashtra Akola Police Asi Suspended Seeking Favours Kannada News San

ಮಹಾರಾಷ್ಟ್ರದ ಅಕೋಲಾದಲ್ಲಿ, ಸಹಾಯಕ ಪೊಲೀಸ್ ಉಪನಿರೀಕ್ಷಕ ರಾಜೇಶ್ ಜಾಧವ್ ಅವರು ವಶದಲ್ಲಿದ್ದ ಮಹಿಳೆಯ ಮಗಳನ್ನು ಲೈಂಗಿಕ ಸುಖಕ್ಕಾಗಿ ಕಳುಹಿಸುವಂತೆ ಬೇಡಿಕೆಯಿಟ್ಟಿದ್ದಾರೆ. ಈ ಘಟನೆಯ ನಂತರ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ.  ಅಕೋಲಾ (ಮಹಾರಾಷ್ಟ್ರ): ರಕ್ಷಕನೇ ಭಕ್ಷಕನಾದ ಎಂಬ ಮಾತಿಗೆ ಅನ್ವರ್ಥವೆಂಬಂತೆ, ಮಹಾರಾಷ್ಟ್ರದ ಅಕೋಲಾದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರೊಬ್ಬರು (ASI) ವಶದಲ್ಲಿದ್ದ ಮಹಿಳೆಯ ಬಳಿ ಆಕೆಯ ಮಗಳನ್ನು ಲೈಂಗಿಕ ಸುಖಕ್ಕಾಗಿ ತನ್ನ ಮನೆಗೆ ಕಳುಹಿಸುವಂತೆ ಬೇಡಿಕೆಯಿಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ಸದ್ಯ ಅವರು ತಲೆಮರೆಸಿಕೊಂಡಿದ್ದಾರೆ….

Read More
ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ? | Karnataka Karavali Real Estate Businessman Sudeep Shetty Murder Case Wife Actress Sowmya Shetty Statement Sat Videoshow

ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ? | Karnataka Karavali Real Estate Businessman Sudeep Shetty Murder Case Wife Actress Sowmya Shetty Statement Sat Videoshow

ಪ್ರೀತಿ ಕುರುಡು ಅಂತಾರೆ, ಆದರೆ ಆ ಪ್ರೀತಿಯೇ ಪ್ರಾಣಕ್ಕೆ ಮುಳುವಾದಾಗ ಅದು ದೊಡ್ಡ ದುರಂತವಾಗಿ ಮಾರ್ಪಡುತ್ತದೆ. ಫೇಸ್‌ಬುಕ್, ಇನ್ಸ್ಟಾಗ್ರಾಮ್‌ನಲ್ಲಿ ಶುರುವಾದ ಪರಿಚಯ, ಪ್ರೇಮವಾಗಿ ಬದಲಾಗಿ, ಕೊನೆಗೆ ಮದುವೆಯ ಸಂಭ್ರಮ ಕಾಣುವ ಮೊದಲೇ ಸಾವಿನ ಮನೆಯ ಕದ ತಟ್ಟಿದೆ. ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಮತ್ತು ತುಳು ನಾಟಕದ ನಟಿಯೊಬ್ಬರ ಈ ಪ್ರೇಮ ಕಥೆ ಈಗ ಭೀಕರ ತಿರುವು ಪಡೆದಿದ್ದು, ಮದುವೆಯಾದ ಕೇವಲ ಒಂದು ತಿಂಗಳಲ್ಲಿ ಗಂಡ ಹೆಣವಾಗಿದ್ದಾನೆ. ಈ ಪ್ರಕರಣದ ಸುತ್ತ ಈಗ ಹತ್ತಾರು ಅನುಮಾನಗಳು…

Read More
LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ ಐದನೇ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್‌ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪ್ರದರ್ಶನ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಪಂದ್ಯಗಳನ್ನು ಆಡಲಾಗದೆ, ಕೇವಲ 141 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಇನ್ನಿಂಗ್ಸ್ ನ ಮೊದಲ ಪ್ರಯತ್ನದಲ್ಲೇ ಅದು ಎದುರಾಯಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಆವೃತ್ತಿಯಿಂದ ತನ್ನ…

Read More
LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

ಕೊಲೆಯಾದ SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು: ಪೋಷಕರಿಗೆ ಮತ್ತೆ ಆಘಾತ

ಶಿವಮೊಗ್ಗ, ಏಪ್ರಿಲ್ 01: ಆ ಬಾಲಕ ಸಾವನ್ನಪ್ಪಿದರೂ ಆತನ ಸಮಾಧಿಯನ್ನ ಮಾತ್ರ ಕಿಡಿಗೇಡಿಗಳು ಬಿಡುತ್ತಿಲ್ಲ. ಕಳೆದ ಫೆಬ್ರವರಿಯಲ್ಲಿ ಜಗಳ ಬಿಡಸಲು ಹೋದ ಅಮಾಯಕ ಬಾಲಕ ಸಂಕೇತ್ ನನ್ನ (ಸಂಕೇತ್ ಕೊಲೆ ಪ್ರಕರಣ) ಕಿಡಿಗೇಡಿ ಯುವಕರು ಹತ್ಯೆ ಮಾಡಿದ್ದರು. ಇದೀಗ ಆತನ ಸಮಾಧಿ ಸಿದ್ಧಪಡಿಸಿ ಎರಡು ದಿನ ಕಳೆದಿಲ್ಲ, ಅಷ್ಟರಲ್ಲೇ ಸಮಾಧಿಯನ್ನೇ ಕೆಡವಲಾಗಿದೆ. ಯಾರೋ ದುಷ್ಕರ್ಮಿಗಳು ಸಮಾಧಿಯನ್ನು ಕೆಡವಿದ್ದಾರೆ. ಇದೀಗ ಮತ್ತೊಮ್ಮೆ ಸಮಾಧಿ ನಿರ್ಮಾಣ ಮಾಡಲಾಗಿದೆ. ನಡೆದಿದ್ದೇನು? ಶಿವಮೊಗ್ಗ ಸೂಳೇಬೈಲು ಬಡಾವಣೆ ನಿವಾಸಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಕೊಲೆ…

Read More
Chiranjeevi ಜೊತೆಗಿನ ಇಂಡಸ್ಟ್ರಿ ಹಿಟ್ ಸಿನಿಮಾ ಮಿಸ್ ಮಾಡಿಕೊಂಡ ಟಬು: ಆ ಸ್ಟಾರ್ ನಟಿಯೇ ಕಾರಣವಾದ್ರಾ? | Rowdy Alludu Movie Tabu Missed Role Divya Bharti Chiranjeevi Gvd

Chiranjeevi ಜೊತೆಗಿನ ಇಂಡಸ್ಟ್ರಿ ಹಿಟ್ ಸಿನಿಮಾ ಮಿಸ್ ಮಾಡಿಕೊಂಡ ಟಬು: ಆ ಸ್ಟಾರ್ ನಟಿಯೇ ಕಾರಣವಾದ್ರಾ? | Rowdy Alludu Movie Tabu Missed Role Divya Bharti Chiranjeevi Gvd

ನಟಿ ಟಬು ಬಾಲಿವುಡ್‌ನಲ್ಲಿ ಹೆಚ್ಚು ಸಕ್ರಿಯರಾಗಿದ್ದರೂ, ತೆಲುಗಿನಲ್ಲಿ ದೊಡ್ಡ ಸ್ಟಾರ್ ಆಗುವ ಅವಕಾಶವನ್ನು ಕಳೆದುಕೊಂಡರು. ಅದ್ರಲ್ಲೂ ಚಿರಂಜೀವಿ ಜೊತೆಗಿನ ಇಂಡಸ್ಟ್ರಿ ಹಿಟ್ ಸಿನಿಮಾವನ್ನು ಮಿಸ್ ಮಾಡಿಕೊಂಡರು. ಒಂದಾನೊಂದು ಕಾಲದ ಸ್ಟಾರ್ ನಟಿ ಟಬು ತೆಲುಗಿನಲ್ಲಿ ಮಾಡಿದ್ದು ಕೆಲವೇ ಕೆಲವು ಸಿನಿಮಾಗಳು. ನಾಗಾರ್ಜುನ, ವೆಂಕಟೇಶ್, ಬಾಲಕೃಷ್ಣ ಜೊತೆ ನಟಿಸಿದ್ದಾರೆ. ಚಿರಂಜೀವಿ ಜೊತೆ ‘ಅಂದರಿವಾಡು’ ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. ನಾಗ್ ಜೊತೆ ಎರಡು, ಬಾಲಯ್ಯ ಜೊತೆ ಎರಡು ಸಿನಿಮಾ ಮಾಡಿದ್ದಾರೆ. ಆದರೆ ನಾಗಾರ್ಜುನ ಜೊತೆಗಿನ ಸಂಬಂಧದ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿದ್ದವು….

Read More
LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ

ನವದೆಹಲಿ, ಏಪ್ರಿಲ್ 1: ಚಂಡೀಗಢದ ಪಂಜಾಬ್ ಬಿಜೆಪಿ ಕಚೇರಿ (ಬಿಜೆಪಿ ಕಚೇರಿ) ಹೊರಗೆ ಇಂದು ಸ್ಫೋಟ ಸಂಭವಿಸಿದೆ. ಸೆಕ್ಟರ್ 37 ರಲ್ಲಿರುವ ಕಚೇರಿಯ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಒಬ್ಬ ವ್ಯಕ್ತಿ ಗ್ರನೇಡ್ ಅನ್ನು ಹೊರಹಾಕುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಚಂಡೀಗಢದ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕೈಯಲ್ಲಿ ಹೆಲ್ಮೆಟ್ ಹಿಡಿದಿರುವ ವ್ಯಕ್ತಿಯೊಬ್ಬ ಗ್ರೆನೇಡ್ ತೆಗೆದು ಹಾಕುತ್ತಿರುವುದನ್ನು ಯಾರೋ ಒಬ್ಬ ವ್ಯಕ್ತಿ ರೆಕಾರ್ಡ್ ಮಾಡಿದ್ದಾನೆ. ಬಳಿಕ ಭಾರೀ ಸ್ಫೋಟದ ಸದ್ದು ಕೇಳುತ್ತದೆ….

Read More
LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

ನಿರ್ದೇಶಕ ರೋಹಿತ್ ಶೆಟ್ಟಿ ಖಾಸಗಿ ಕಾರಿನ ಮೇಲೆ ಪೊಲೀಸ್ ಸ್ಟಿಕ್ಕರ್: ವಿವಾದಕ್ಕೆ ಸ್ಪಷ್ಟನೆ

ಆ್ಯಕ್ಷನ್ ಸಿನಿಮಾಗಳ ಮೂಲಕ ಫೇಮಸ್ ಆದ ಬಾಲಿವುಡ್‌ನ ನಿರ್ದೇಶಕ ರೋಹಿತ್ ಶೆಟ್ಟಿ (ರೋಹಿತ್ ಶೆಟ್ಟಿ) ಅವರು ಇದೀಗ ಹೊಸ ವಿವಾದಕ್ಕೆ ಸಿಲುಕಿದ್ದಾರೆ. ತಮ್ಮ ಖಾಸಗಿ ಕಾರುಗಳಲ್ಲಿ ಪೊಲೀಸ್ ಸ್ಟಿಕ್ಕರ್ ಮತ್ತು ಲೈಟ್‌ಗಳನ್ನು ಬಳಸಿದ ಆರೋಪ ಅವರ ಮೇಲೆ ಕೇಳಿಬಂದಿದೆ. ಈ ವಿಚಾರವಾಗಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ ಬೆನ್ನಲ್ಲೇ, ರೋಹಿತ್ ಶೆಟ್ಟಿ ಅವರ ತಂಡವು ಸ್ಪಷ್ಟನೆ ನೀಡಿದೆ. ಅಷ್ಟಕ್ಕೂ ರೋಹಿತ್ ಶೆಟ್ಟಿ ಅವರು ತಮ್ಮ ಸ್ವಂತ ಕಾರಿನ ಮೇಲೆ ಪೊಲೀಸ್ (ಪೊಲೀಸ್) ಸ್ಟಿಕ್ಕರ್ ಮತ್ತು ಲೈಟ್…

Read More
LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

ಕರ್ನಾಟಕದ ಮಹಿಳಾ ಕ್ರಿಕೆಟರ್ಸ್​ಗೆ ಪಿಂಚಣಿ ಘೋಷಿಸಿದ ಕೆಎಸ್​ಸಿಎ

ಅಸಾಧ್ಯವಾದುದನ್ನು ಸಾಧ್ಯವಾಗಿಸಿ, ಎಲ್ಲಾ ಆಡೆತಡೆಗಳನ್ನು ನಿವಾರಿಸಿ 2026 ರ ಐಪಿಎಲ್ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸುವಲ್ಲಿ ಯಶಸ್ವಿಯಾಗಿರುವ ಕರ್ನಾಟಕ ರಾಜ್ಯ ಕ್ರಿಕೆಟ್ (KSCA) ಇದೀಗ ರಾಜ್ಯದ ಮಾಜಿ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಪಿಂಚಣಿ (ಕರ್ನಾಟಕದ ಮಾಜಿ ಮಹಿಳಾ ಕ್ರಿಕೆಟಿಗರು KSCA ಪಿಂಚಣಿ ಪಡೆಯಿರಿ) ಸೌಲಭ್ಯವನ್ನು ಪ್ರಕಟಿಸಲಾಗಿದೆ. ಹಿರಿಯ ಮಹಿಳಾ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಮಾಜಿ ಮಹಿಳಾ ಕ್ರಿಕೆಟ್ ಆಟಗಾರರಿಗೆ ಮಾಸಿಕ ಪಿಂಚಣಿ ನೀಡಲು ಕೆಎಸ್‌ಸಿ ಬುಧವಾರ ನಿರ್ಧರಿಸಿದೆ. ಪಿಂಚಣಿಗೆ ಯಾರು ಅರ್ಹರು? ಈ ಚಾಣಿ ಸೌಲಭ್ಯವನ್ನು…

Read More
Ghajini ಸಿನಿಮಾದಲ್ಲಿ ನಟಿಸಿದ್ದು ನನ್ನ ಕೆರಿಯರ್‌ನ ಅತಿದೊಡ್ಡ ತಪ್ಪು: ನಯನತಾರಾ ಓಪನ್ ಮಾತು | Actress Nayanthara Opens Up Ghajini Movie Regret Career Gvd

Ghajini ಸಿನಿಮಾದಲ್ಲಿ ನಟಿಸಿದ್ದು ನನ್ನ ಕೆರಿಯರ್‌ನ ಅತಿದೊಡ್ಡ ತಪ್ಪು: ನಯನತಾರಾ ಓಪನ್ ಮಾತು | Actress Nayanthara Opens Up Ghajini Movie Regret Career Gvd

ತಮಿಳಿನ ಬ್ಲಾಕ್‌ಬಸ್ಟರ್ ಹಿಟ್ ಆಗಿದ್ದ ಒಂದು ಸಿನಿಮಾದಲ್ಲಿ ನಟಿಸಿದ್ದು ನಾನು ಮಾಡಿದ ಅತಿದೊಡ್ಡ ತಪ್ಪು ಎಂದು ನಟಿ ನಯನತಾರಾ ಸಂದರ್ಶನವೊಂದರಲ್ಲಿ ಓಪನ್ ಆಗಿ ಹೇಳಿಕೊಂಡಿದ್ದಾರೆ. ಆ ಸಿನಿಮಾ ಯಾವುದು? ಇಲ್ಲಿದೆ ವಿವರ. ತಮಿಳು ಚಿತ್ರರಂಗಕ್ಕೆ ಅನೇಕ ನಟಿಯರು ಬಂದು ಹೋಗಿದ್ದಾರೆ. ಆದರೆ, ಕೆಲವರು ಮಾತ್ರ ಕಾಲನ ಸವಾಲು ಮೀರಿ ನಿಲ್ಲುತ್ತಾರೆ. ಅವರಲ್ಲಿ ನಯನತಾರಾ ಕೂಡ ಒಬ್ಬರು. ‘ಅಯ್ಯಾ’ ಚಿತ್ರದ ಮೂಲಕ ಹೀರೋಯಿನ್ ಆಗಿ ಎಂಟ್ರಿ ಕೊಟ್ಟರು. ಆರಂಭದಲ್ಲಿ ‘ಚಂದ್ರಮುಖಿ’ಯಂತಹ ದೊಡ್ಡ ಸಿನಿಮಾಗಳಲ್ಲಿ ನಟಿಸಿದರೂ, ಅವರಿಗೆ ಸ್ಟಾರ್ ನಟಿಯಾಗಿ…

Read More
Rohini Sindhuri ಬಟ್ಟೆ ಬ್ಯಾಗ್ ಹಗರಣ: ಕ್ಲೀನ್ ಚಿಟ್ ತೆರವುಗೊಳಿಸಿ, ತನಿಖೆಗೆ ಮಾಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ! | Karnataka High Court Orders Investigation Against Ias Rohini Sindhuri Mysuru Cloth Bags Scam Sat

Rohini Sindhuri ಬಟ್ಟೆ ಬ್ಯಾಗ್ ಹಗರಣ: ಕ್ಲೀನ್ ಚಿಟ್ ತೆರವುಗೊಳಿಸಿ, ತನಿಖೆಗೆ ಮಾಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ! | Karnataka High Court Orders Investigation Against Ias Rohini Sindhuri Mysuru Cloth Bags Scam Sat

ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದೆ ಎನ್ನಲಾದ ಬಟ್ಟೆ ಬ್ಯಾಗ್ ಖರೀದಿ ಹಗರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ನೀಡಲಾಗಿದ್ದ ಕ್ಲೀನ್ ಚಿಟ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಸರ್ಕಾರದ ಬೊಕ್ಕಸಕ್ಕೆ ನಷ್ಟ ಆರೋಪದ ಮೇಲೆ ತನಿಖೆಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೆಂಗಳೂರು (ಏ.01): ರಾಜ್ಯದ ಪ್ರಭಾವಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರಿಗೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯ ಬಟ್ಟೆ ಬ್ಯಾಗ್ ಖರೀದಿ ಹಗರಣ ಈಗ ಹೊಸ ಸಂಕಷ್ಟ ತಂದೊಡ್ಡಿದೆ. ಈ ಪ್ರಕರಣದ ತನಿಖೆಗೆ…

Read More