Headlines
Bigg Bossನಿಂದ ಬಂದ ಮೇಲೆ ಗಿಲ್ಲಿನಟನ ಮನಸ್ಥಿತಿ ಹೀಗ್ಯಾಕಾಯ್ತು? ನಟ ಸಾಧು ಕೋಕಿಲ ಏನ್​ ಹೇಳಿದ್ರು ನೋಡಿ

Bigg Bossನಿಂದ ಬಂದ ಮೇಲೆ ಗಿಲ್ಲಿನಟನ ಮನಸ್ಥಿತಿ ಹೀಗ್ಯಾಕಾಯ್ತು? ನಟ ಸಾಧು ಕೋಕಿಲ ಏನ್​ ಹೇಳಿದ್ರು ನೋಡಿ

<p>ಬಿಗ್‌ಬಾಸ್‌ 12ರ ವಿಜೇತ ಗಿಲ್ಲಿ ನಟ, ಖ್ಯಾತಿಯಿಂದಾಗಿ ಅಭಿಮಾನಿಗಳ ಒತ್ತಡವನ್ನು ಎದುರಿಸುತ್ತಿದ್ದಾರೆ. ಬಿಗ್‌ಬಾಸ್‌ ಮನೆಯಿಂದ ಹೊರಬಂದ ನಂತರದ ಮಾನಸಿಕ ಹೊಂದಾಣಿಕೆಯ &nbsp;ಬಗ್ಗೆ ಸಾಧು ಕೋಕಿಲ ವಿವರಿಸಿದ್ದು, ಎಲ್ಲರನ್ನೂ ಭೇಟಿಯಾಗಲು ಸಾಧ್ಯವಾಗದಿದ್ದಕ್ಕೆ ಗಿಲ್ಲಿ ನಟ ಕೂಡ ಕ್ಷಮೆಯಾಚಿಸಿದ್ದಾರೆ.</p><img><p>ಬಿಗ್​ಬಾಸ್​​ 12 (Bigg Boss 12)ರಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಗಿಲ್ಲಿ ನಟನಿಗೆ ಈಗ ಬಿಡುವೇ ಇಲ್ಲ. ಎಲ್ಲಾ ಕಡೆಗಳಲ್ಲಿಯೂ ಸಿಕ್ಕಾಪಟ್ಟೆ ಡಿಮಾಂಡ್​. ಇದೇ ಕಾರಣಕ್ಕೆ, ಈಗ ಗಿಲ್ಲಿಯ ಮೇಲೆ ಕೆಲವು ಆರೋಪಗಳೂ ಕೇಳಿಬರುತ್ತಿವೆ!</p><img><p>ಸೆಲೆಬ್ರಿಟಿ ಆದ ಮೇಲೆ ಅಭಿಮಾನಿಗಳು ತಾವು ಹೇಳಿದಂತೆ…

Read More
Ravi transits 4 times in March, these 3 zodiac signs have high bank balance, lottery | Surya Gochar 2026 March Lucky Zodiac Signs Predictions Suh

Ravi transits 4 times in March, these 3 zodiac signs have high bank balance, lottery | Surya Gochar 2026 March Lucky Zodiac Signs Predictions Suh

ಒಂಬತ್ತು ಗ್ರಹಗಳಲ್ಲಿ ಸೂರ್ಯನು ಮೊದಲ ಸ್ಥಾನವನ್ನು ಹೊಂದಿದ್ದಾನೆ, ಇದು ಮುಖ್ಯವಾಗಿ ವ್ಯಕ್ತಿಯ ಆತ್ಮವಿಶ್ವಾಸ, ನಾಯಕತ್ವದ ಸಾಮರ್ಥ್ಯ, ಆರೋಗ್ಯ, ಗೌರವ ಮತ್ತು ತಂದೆಯೊಂದಿಗಿನ ಸಂಬಂಧ ಇತ್ಯಾದಿಗಳನ್ನು ಪ್ರತಿನಿಧಿಸುತ್ತದೆ. ಸೂರ್ಯನ ಸ್ಥಾನದಲ್ಲಿ ಸ್ವಲ್ಪ ಬದಲಾವಣೆಯಾದಾಗಲೆಲ್ಲಾ, ಜೀವನದ ಈ ಅಂಶಗಳು ಬದಲಾಗುತ್ತವೆ. ಪಂಚಾಂಗದ ಪ್ರಕಾರ, ಸೂರ್ಯನು ಮಾರ್ಚ್ 5, 2026 ರಂದು ಬೆಳಿಗ್ಗೆ 12:59 ಕ್ಕೆ ಪೂ ಭಾದ್ರಪದ ನಕ್ಷತ್ರವನ್ನು ಪ್ರವೇಶಿಸುತ್ತಾನೆ, ಮಾರ್ಚ್ 15 ರಂದು ಬೆಳಿಗ್ಗೆ 01:08 ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ, ಮಾರ್ಚ್ 18 ರಂದು ಬೆಳಿಗ್ಗೆ 08:27…

Read More
ಗ್ರಾಹಕರಿಗೆ ಕಡಿಮೆ ಬೆಲೆಯ ಬಂಪರ್ ಆಫರ್ ನೀಡಿದ ರಿಲಯನ್ಸ್ ಜಿಯೋ; ಎದುರಾಳಿಗಳು ಗಢ ಗಢ

ಗ್ರಾಹಕರಿಗೆ ಕಡಿಮೆ ಬೆಲೆಯ ಬಂಪರ್ ಆಫರ್ ನೀಡಿದ ರಿಲಯನ್ಸ್ ಜಿಯೋ; ಎದುರಾಳಿಗಳು ಗಢ ಗಢ

<p>ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗಾಗಿ ಕಡಿಮೆ ಬೆಲೆಯ ಪ್ರಿಪೇಯ್ಡ್ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯಲ್ಲಿ ಅನ್‌ಲಿಮಿಟೆಡ್ ಕರೆಗಳು, ದಿನಕ್ಕೆ 100 ಎಸ್‌ಎಂಎಸ್‌ ಮತ್ತು ಪ್ರತಿದಿನ 2GB ಡೇಟಾ ಸಿಗಲಿದೆ.</p><img><p>ಭಾರತದ ಅತಿದೊಡ್ಡ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಹಲವು 5G ರೀಚಾರ್ಜ್ ಯೋಜನೆಗಳನ್ನು ನೀಡುತ್ತಿದೆ. ಅಗ್ಗದ ದರದಲ್ಲಿ ಸೇವೆಗಳನ್ನು ಬಯಸುವವರಿಗೆ ಈ ಯೋಜನೆಗಳು ಉತ್ತಮವಾಗಿವೆ. ದೇಶದಲ್ಲೇ ಜಿಯೋ ಅತ್ಯುತ್ತಮ 5G ಕವರೇಜ್ ಹೊಂದಿದೆ.&nbsp;</p><p>ನೀವು ಪ್ರಯಾಣ ಮಾಡುವಾಗ 5G ಬಳಸಲು ಬಯಸಿದರೆ, ರಿಲಯನ್ಸ್ ಜಿಯೋ…

Read More
Money Secrets: ಹಣಕಾಸು ಸಂಕಷ್ಟ ಬರಬಾರದೆಂದಿದ್ದರೆ ಈ ಮನಿ ಸೀಕ್ರೆಟ್ಸ್ ತಿಳಿದಿರಿ…

Money Secrets: ಹಣಕಾಸು ಸಂಕಷ್ಟ ಬರಬಾರದೆಂದಿದ್ದರೆ ಈ ಮನಿ ಸೀಕ್ರೆಟ್ಸ್ ತಿಳಿದಿರಿ…

ಶ್ರೀಮಂತಿಕೆ (ಶ್ರೀಮಂತ) ಪಡೆಯುವುದು ನಾವು ಜನರ ಆಸೆ ಪಡುವ ಗುರಿ. ಆದರೆ, ಶ್ರೀಮಂತಿಕೆ ಸಾಧಿಸುವುದು ಸುಲಭವೂ ಹೌದು, ಕಷ್ಟವೂ ಹೌದು. ಶ್ರೀಮಂತರಾಗಲು ಮೂಲಭೂತ ಅಂಶಗಳೆಂದರೆ, ಹಣ ಗಳಿಕೆ, ಹಣ ಉಳಿಸುವಿಕೆ ಮತ್ತು ಹಣ ಹೂಡಿಕೆ. ಈ ಮೂರೂ ಕೂಡ ಸಮತೋಲಿತವಾಗಿ ಬದುಕು ಚೆನ್ನ. ನೀವು ತಿಂಗಳಿಗೆ ನಾಲ್ಕೈದು ಲಕ್ಷ ರೂ ಸಂಪಾದಿಸಿ, ಅದನ್ನು ಉಳಿಸಲಿಲ್ಲ ಎಂದರೆ ಪ್ರಯೋಜನ ಇರೋದಿಲ್ಲ. ನೀವು ತಿಂಗಳಿಗೆ 10,000 ರೂ ದುಡಿದು ಅದರಲ್ಲಿ 8,000 ರೂ ಉಳಿಸಿದರೂ ದೊಡ್ಡ ಪ್ರಯೋಜನವಿಲ್ಲ. ಪ್ರತಿಯೊಬ್ಬ ವ್ಯಕ್ತಿಯೂ…

Read More
ಕೊರೊನಾದಲ್ಲಿ ಟ್ರಾವೆಲ್ಸ್ ಲಾಸ್ ಆಗಿದ್ದಕ್ಕೆ ಕಳ್ಳತನಕ್ಕಿಳಿತ ವ್ಯಕ್ತಿ! ಕೆಜಿಗಟ್ಟಲೇ ಚಿನ್ನ ದೋಚಿದ್ದ ಮಾಸ್ಕ್​ಮ್ಯಾನ್ ಅರೆಸ್ಟ್

ಕೊರೊನಾದಲ್ಲಿ ಟ್ರಾವೆಲ್ಸ್ ಲಾಸ್ ಆಗಿದ್ದಕ್ಕೆ ಕಳ್ಳತನಕ್ಕಿಳಿತ ವ್ಯಕ್ತಿ! ಕೆಜಿಗಟ್ಟಲೇ ಚಿನ್ನ ದೋಚಿದ್ದ ಮಾಸ್ಕ್​ಮ್ಯಾನ್ ಅರೆಸ್ಟ್

ಬೆಂಗಳೂರು, ಫೆಬ್ರವರಿ 9: ಕೊರೋನಾ ಸಮಯದಲ್ಲಿ ಟ್ರಾವೆಲ್ಸ್ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ವ್ಯಕ್ತಿಯೊಬ್ಬ ಬಳಿಕ ಕಳ್ಳತನಕ್ಕೆ ಇಳಿದು ‘ಮಾಸ್ಕ್ ಮ್ಯಾನ್’ ಆಗಿ ಮನೆಗಳನ್ನು ಟಾರ್ಗೆಟ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು (ಬೆಂಗಳೂರು) ಬೈಯಪ್ಪನಹಳ್ಳಿ ಆರೋಪಿಯನ್ನು ಬಂಧಿಸಿದ್ದು ರಾಜಾ ಎಂಬ ಆರೋಪಿಯನ್ನು ಬಂಧಿಸಿದ್ದು ಸುಮಾರು 1.84 ಕೋಟಿ ರೂ. ಮೌಲ್ಯದ 1.25 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಭಾಗದಲ್ಲಿ ಟ್ರಾವೆಲ್ಸ್ ವ್ಯವಹಾರ ನಡೆಸುತ್ತಿದ್ದ ರಾಜಾ, ಕೊರೋನಾ ಸಮಯದಲ್ಲಿ ಭಾರೀ ನಷ್ಟ ಅನುಭವಿಸಿದ್ದ. ಜೀವನ ಸಾಗಿಸಲು ಕಷ್ಟವಾಗುತ್ತಿದ್ದ…

Read More
ಎರಡನೇ ಬಾರಿಗೆತಾಯಿ ಆಗ್ತಿದ್ದಾರೆ ಸೋನಂ ಕಪೂರ್; ಸೀಮಂತ ಶಾಸ್ತ್ರದ ಫೋಟೋ ವೈರಲ್

ಎರಡನೇ ಬಾರಿಗೆತಾಯಿ ಆಗ್ತಿದ್ದಾರೆ ಸೋನಂ ಕಪೂರ್; ಸೀಮಂತ ಶಾಸ್ತ್ರದ ಫೋಟೋ ವೈರಲ್

ಸೋನಂ ಕಪೂರ್ ಅವರು ಹಿಂದಿ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ನಟನೆ ಮಾಡಿದರು. ಆದರೆ, ನಿಮಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲೇ ಇಲ್ಲ. ಈಗ ಅವರ ಫ್ಯಾಮಿಲಿ ಜೊತೆ ಹಾಯಾಗಿದ್ದಾರೆ. ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ ಕಪೂರ್ ವಿವಾಹ ಆಗಿದ್ದಾರೆ. 2018ರಲ್ಲಿ ಅದ್ದೂರಿಯಾಗಿ ಈ ಮದುವೆ. ಈಗ ಸೋನಂ ಕಪೂರ್ ಅವರು ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ. 2022ರಲ್ಲಿ ಸೋನಂ ಕಪೂರ್ ಅವರಿಗೆ ಗಂಡು ಮಗು ಜನಿಸಿತು. ಮಗುವಿಗೆ ಅವರು ವಾಯು ಎಂದು ನಾಮಕರಣ ಮಾಡಿದ್ದಾರೆ. ಈಗ…

Read More
ಬೆಳಗ್ಗೆ ಸಾಫ್ಟ್‌ವೇರ್, ರಾತ್ರಿ ಹಾರ್ಡ್‌ವೇರ್: BMW ಕಾರ್‌, ವಿದೇಶ ಪ್ರವಾಸಕ್ಕಾಗಿ ಕಳ್ಳನಾಗಿ ಬದಲಾದ ಟೆಕ್ಕಿ

ಬೆಳಗ್ಗೆ ಸಾಫ್ಟ್‌ವೇರ್, ರಾತ್ರಿ ಹಾರ್ಡ್‌ವೇರ್: BMW ಕಾರ್‌, ವಿದೇಶ ಪ್ರವಾಸಕ್ಕಾಗಿ ಕಳ್ಳನಾಗಿ ಬದಲಾದ ಟೆಕ್ಕಿ

<p>ಐಷಾರಾಮಿ ಜೀವನ ನಡೆಸುವ ಸಲುವಾಗಿ 26ಕ್ಕೂ ಅಧಿಕ ಮನೆಗಳ್ಳತನ ಮಾಡಿದ್ದ ಐಟಿ ಉದ್ಯೋಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾಫ್ಟ್‌ವೇರ್ ಇಂಜಿನೀಯರ್ ಆಗಿದ್ದ ಆರೋಪಿ, ಕದ್ದ ಹಣದಿಂದ ಬಿಎಂಡಬ್ಲ್ಯು ಕಾರ್ ಖರೀದಿಸಿ, ವಿದೇಶ ಪ್ರವಾಸ ಮಾಡುತ್ತಿದ್ದನು.</p><img><p>ಐಷಾರಾಮಿ ಜೀವನ ನಡೆಸುವ ಸಲುವಾಗಿ ಕಳ್ಳತನಕ್ಕೆ ಇಳಿದಿದ್ದ ಐಟಿ ಉದ್ಯೋಗಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಶಾಖಪಟ್ಟಣದಲ್ಲಿ ನಡೆದ 26ಕ್ಕೂ ಅಧಿಕ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಕ್ಕಿಯನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶದಲ್ಲಿಯೂ 60ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ವರದಿಯಾಗಿದೆ.</p><img><p>ಅಚ್ಚಿ ಮಹೇಶ್ ರೆಡ್ಡಿ ಅಲಿಯಾಸ್ ಸನ್ನಿ (27)…

Read More
ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್: ಅಮ್ಮ ಹೊಸದಾಗಿ ಮದುವೆಯಾದ ಮಗ, ಗರ್ಭಿಣಿ ಸೊಸೆ ಸಾವು | Accident While Going To Wedding Family Of Three Including Pregnent Daughter In Law Died

ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್: ಅಮ್ಮ ಹೊಸದಾಗಿ ಮದುವೆಯಾದ ಮಗ, ಗರ್ಭಿಣಿ ಸೊಸೆ ಸಾವು | Accident While Going To Wedding Family Of Three Including Pregnent Daughter In Law Died

ಮದುವೆಗೆಂದು ಒಂದೇ ಬೈಕ್‌ನಲ್ಲಿ ಹೊರಟಿದ್ದ ತಾಯಿ, ಮಗ ಹಾಗೂ ಗರ್ಭಿಣಿ ಸೊಸೆ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅತಿವೇಗದಿಂದ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್: ಮೂವರ ದುರ್ಮರಣ ಜೈಪುರ: ಮದುವೆಗೆಂದು ಬೈಕ್‌ನಲ್ಲಿ ಹೋಗುತ್ತಿದ್ದ ಕುಟುಂಬವೊಂದು ಮಸಣ ಸೇರಿದೆ. ರಾಜಸ್ಥಾನದ ಜೈಪುರದಲ್ಲಿ ಈ ದುರಂತ ನಡೆದಿದೆ. ತಾಯಿ ಹಾಗೂ ಹೊಸದಾಗಿ ಮದುವೆಯಾದ ಮಗ ಸೊಸೆ ಒಂದೇ ಬೈಕ್‌ನಲ್ಲಿ ಮದುವೆಗೆ ಹೊರಟಿದ್ದರು. ಆದರೆ ವೇಗವಾಗಿ…

Read More
ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ದ ಆಡಬೇಕು ಅಂದ್ರೆ…? ಐಸಿಸಿ ಮುಂದೆ 3 ಪ್ರಮುಖ ಡಿಮ್ಯಾಂಡ್ ಇಟ್ಟ ಪಾಕಿಸ್ತಾನ!

ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ದ ಆಡಬೇಕು ಅಂದ್ರೆ…? ಐಸಿಸಿ ಮುಂದೆ 3 ಪ್ರಮುಖ ಡಿಮ್ಯಾಂಡ್ ಇಟ್ಟ ಪಾಕಿಸ್ತಾನ!

<p>ಕರಾಚಿ: ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರದಿಂದ ಹಿಂದೆ ಸರಿಯಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಐಸಿಸಿ ಮುಂದೆ ಹಲವು ಷರತ್ತುಗಳನ್ನು ಇಟ್ಟಿದೆ. ಪಿಸಿಬಿ ಇಟ್ಟಿರುವ ಮೂರಕ್ಕೂ ಹೆಚ್ಚು ಬೇಡಿಕೆಗಳಲ್ಲಿ ಪ್ರಮುಖವಾದವುಗಳು ಇಲ್ಲಿವೆ.</p><p>&nbsp;</p><img><p>ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಬಾಂಗ್ಲಾದೇಶ ತಂಡವನ್ನು ಕಿಕೌಟ್ ಮಾಡಿದ್ದನ್ನು ವಿರೋಧಿಸಿ, ಪಾಕಿಸ್ತಾನ ತಂಡವು ಫೆಬ್ರವರಿ 15ರಂದು ನಿಗದಿಯಾಗಿರುವ ಭಾರತ ಎದುರಿನ ಪಂದ್ಯವನ್ನು ಬಾಯ್ಕಾಟ್ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಘೋಷಿಸಿದೆ. ಹೀಗಾಗಿ ಭಾರತ-ಪಾಕ್ ನಡುವಿನ ಹೈವೋಲ್ಟೇಜ್ ಮ್ಯಾಚ್ ನಡೆಯುತ್ತೋ ಅಥವಾ ಇಲ್ಲವೇ ಎನ್ನುವ…

Read More
Milk Factory : ಹಾಲಾಹಲವಾದ ಹಾಲು, ಯೂರಿಯಾ – ಡಿಟರ್ಜೆಂಟ್ ಬಳಸಿ ಸಿದ್ಧವಾಗ್ತಿದೆ ಮಿಲ್ಕ್ | Making Milk From Detergent Urea Busted In Gujarat

Milk Factory : ಹಾಲಾಹಲವಾದ ಹಾಲು, ಯೂರಿಯಾ – ಡಿಟರ್ಜೆಂಟ್ ಬಳಸಿ ಸಿದ್ಧವಾಗ್ತಿದೆ ಮಿಲ್ಕ್ | Making Milk From Detergent Urea Busted In Gujarat

Milk Factory : ಆರೋಗ್ಯಕ್ಕೆ ಒಳ್ಳೆಯದು ಅಂತ ನಾವು ಹಾಲು ಕುಡಿತೇವೆ. ಆದ್ರೆ ಹಾಲೇ ಈಗ ವಿಷವಾಗ್ತಿದೆ. ಹಣದಾಸೆಗೆ ಜನರ ಜೀವದ ಜೊತೆ ಆಟವಾಡ್ತಿದ್ದ ಫ್ಯಾಕ್ಟರಿಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹಾಲು (milk) ಆರೋಗ್ಯಕ್ಕೆ ಒಳ್ಳೆಯದು. ಕ್ಯಾಲ್ಸಿಯಂ ಮೂಲವಾಗಿರುವ ಹಾಲು ನಾನಾ ರೋಗಕ್ಕೆ ಮದ್ದು. ಬೆಳಿಗ್ಗೆ ಎದ್ದ ತಕ್ಷಣ ಕುಡಿಯೋ ಬೆಡ್ ಟೀ, ಕಾಫಿಯಿಂದ ರಾತ್ರಿ ಮಲಗುವವರೆಗೂ ನಾವು ನಾನಾ ರೀತಿಯಲ್ಲಿ ಹಾಲನ್ನು ಬಳಸ್ತೇವೆ. ಆದ್ರೆ ಶುದ್ಧ ಅಂದ್ಕೊಂಡಿದ್ದ ಹಾಲನ್ನು ಜನರು ಹಣದಾಸೆಗೆ ಕಲುಷಿತ ಮಾಡ್ತಿದ್ದಾರೆ….

Read More