ಸ್ಥಳೀಯರನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿ ಮಾಡಿದ ನೋಯ್ಡಾ ಏರ್ಪೋರ್ಟ್: ಹೆಲಿಕಾಪ್ಟರ್ ಖರೀದಿಸಿದ ರೈತ | Noida Airport Made Locals Rich Overnight Farmer Buys Helicopter
ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಸರ್ಕಾರ ಸ್ವಾಧೀನಪಡಿಸಿಕೊಂಡ ಭೂಮಿಗೆ ಭಾರಿ ಮೊತ್ತದ ಪರಿಹಾರ ದೊರೆತಿದೆ. ಇದರಿಂದಾಗಿ, ಭೂಮಿ ನೀಡಿದ ರೈತರೊಬ್ಬರು 15 ಕೋಟಿ ರೂ. ಪರಿಹಾರ ಪಡೆದು ಹೆಲಿಕಾಪ್ಟರ್ ಖರೀದಿಸಿದ ವಿಚಾರ ಈಗ ಭಾರಿ ಸುದ್ದಿಯಾಗುತ್ತಿದೆ. ಸ್ಥಳೀಯರನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿ ಮಾಡಿದ ನೋಯ್ಡಾ ಏರ್ಪೋರ್ಟ್ ಸಾಮಾನ್ಯವಾಗಿ ಸರ್ಕಾರದ ಯೋಜನೆಗಳಿಗೆ ಸಾರ್ವಜನಿಕರಿಂದ ಆಸ್ತಿಯನ್ನು ಖರೀದಿಸಿದರೆ ಅದಕ್ಕೆ ಸರಿಯಾದ ದಾಖಲೆಗಳಿದ್ದರೆ ಒಳ್ಳೆಯ ಮೊತ್ತದ ಪರಿಹಾರ ಸಿಗುತ್ತದೆ. ರಾತ್ರೋರಾತ್ರಿ ಅಲ್ಲಿನ ನಿವಾಸಿಗಳು ಶ್ರೀಮಂತರಾಗುತ್ತಾರೆ. ಹಾಗೆಯೇ ನೋಯ್ಡಾದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಸರ್ಕಾರವೂ…