ಹೆಚ್ಚು ನೀರಿರುವ ತೆಂಗಿನಕಾಯಿ ಬೇಕೇ? ಈ 4 ಸಿಂಪಲ್ ಟ್ರಿಕ್ಸ್ ನೆನಪಿಡಿ!
Coconut water tips: ಎಳನೀರು ಅಥವಾ ತೆಂಗಿನಕಾಯಿ ಕೊಳ್ಳುವಾಗ ಅದರಲ್ಲಿ ನೀರು ಎಷ್ಟಿದೆ ಎಂದು ತಿಳಿಯಲು ಕಷ್ಟಪಡಬೇಕಿಲ್ಲ. ಈ ಕೆಳಗಿನ ಸುಲಭ ಹಂತಗಳನ್ನು ಅನುಸರಿಸಿ ನೀವೇ ಸ್ಮಾರ್ಟ್ ಆಗಿ ಕಾಯಿ ಆರಿಸಬಹುದು. Source link
Coconut water tips: ಎಳನೀರು ಅಥವಾ ತೆಂಗಿನಕಾಯಿ ಕೊಳ್ಳುವಾಗ ಅದರಲ್ಲಿ ನೀರು ಎಷ್ಟಿದೆ ಎಂದು ತಿಳಿಯಲು ಕಷ್ಟಪಡಬೇಕಿಲ್ಲ. ಈ ಕೆಳಗಿನ ಸುಲಭ ಹಂತಗಳನ್ನು ಅನುಸರಿಸಿ ನೀವೇ ಸ್ಮಾರ್ಟ್ ಆಗಿ ಕಾಯಿ ಆರಿಸಬಹುದು. Source link
ಬೆಳಗಾವಿ, ಮಾರ್ಚ್ 28: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕಾಡಸಿದ್ದೇಶ್ವರ ಮಠದಲ್ಲಿ ನಡೆದ ವಿದ್ಯಾರ್ಥಿಗಳ ಯುವ ಸಮಾವೇಶದಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗವಹಿಸಿದ್ದರು. ಬಳಿಕ ಚಿಕ್ಕೋಡಿ ತಾಲೂಕಿನ ಯಡೂರಿನ ಕಾಡಸಿದ್ದೇಶ್ವರ ಮಠದಿಂದ ಮೋಹನ್ ಭಾಗವತರು ತುಲಾಭಾರ ಮಾಡಿದರು. ಶ್ರೀಶೈಲ ಜಗದ್ಗುರು ಚನ್ನರಾಮಸಿದ್ಧ ಶ್ರೀಗಳ ನೇತೃತ್ವದಲ್ಲಿ ಗೋವುಗಳಿಗೆ ಆಹಾರ ಪದಾರ್ಥಗಳಿಂದ ತುಲಾಭಾರ ಮಾಡಲಾಗುತ್ತದೆ. ಬಳಿಕ ಮೋಹನ್ ಭಾಗವತ ಗೋವುಗಳಿಗೆ ಮೇವು ಹಾಕಿ ಗೋ ಪೂಜೆ ನೆರವೇರಿಸಿದರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…
ರಾಯಚೂರು ಜಿಲ್ಲೆಯಲ್ಲಿ ಜ್ವರಕ್ಕೆ ಚಿಕಿತ್ಸೆ ಪಡೆದ 13 ವರ್ಷದ ಬಾಲಕಿ ಸಿಂಧೂ ಇಂಜೆಕ್ಷನ್ ಪಡೆದ ನಂತರ ಮೃತಪಟ್ಟಿದ್ದಾಳೆ. ನಕಲಿ ವೈದ್ಯ ಉತ್ತಮ ಕುಮಾರ್ ಸರ್ಕಾರ್ ನೀಡಿದ ಚಿಕಿತ್ಸೆಯೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.<img><p>13 ವರ್ಷದ ಬಾಲಕಿಗೆ ವೈದ್ಯ ನೀಡಿದ ಇಂಜೆಕ್ಷನ್ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಾಲಕಿಯ ಪೋಷಕರು ಉತ್ತಮ ಕುಮಾರ್ ಸರ್ಕಾರ್ ಎಂಬಾತ ನಕಲಿ ವೈದ್ಯ ಎಂದು ಆರೋಪ ಮಾಡಿದ್ದಾರೆ. ಮೃತ ಬಾಲಕಿ 9ನೇ ತರಗತಿ ಓದುತ್ತಿದ್ದಳು.</p><img><p>ರಾಯಚೂರು…
Breast Cancer in Women: ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸಾಮಾನ್ಯವಾಗಿರುವ ಸ್ತನ ಕ್ಯಾನ್ಸರ್, ಆರಂಭಿಕ ಲಕ್ಷಣವನ್ನು ಮನೆಯಲ್ಲಿಯೇ ಸುಲಭವಾಗಿ ಪತ್ತೆ ಹಚ್ಚುವುದು ಹೇಗೆ ಅನ್ನೋದನ್ನು ನೋಡೋಣ Source link
ಬಾಗಲಕೋಟೆ, ಮಾ.28: ನಗರದ ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮತ್ತು ಇನ್ನೋವಾ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ, ಆಂಬುಲೆನ್ಸ್ ರಸ್ತೆಯಲ್ಲೇ ಪಲ್ಟಿಯಾದ ಘಟನೆ ಬಾಗಲಕೋಟೆಯ ಬಸ್ ನಿಲ್ದಾಣದ ಸರ್ಕಲ್ ಬಳಿ ನಡೆದಿದೆ. ಜಿಲ್ಲಾಸ್ಪತ್ರೆಯ ಕಡೆಗೆ ವೇಗವಾಗಿ ಹೊರಟಿದ್ದ ಆಂಬುಲೆನ್ಸ್ ಮತ್ತು ಕಾಳಿದಾಸ ವೃತ್ತದ ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ ವಾಹನವು ರಸ್ತೆಯ ಮಧ್ಯದಲ್ಲೇ ಪಲ್ಟಿಯಾಗಿದೆ. ಈ ದೃಶ್ಯವು ಹತ್ತಿರದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ….
IPL 2026: ರಂಗು ರಂಗಿನ ಕ್ರಿಕೆಟ್ ಪಂದ್ಯ ಐಪಿಎಲ್ಗೆ ಇಂದು (ಮಾ.28) ಚಾಲನೆ ದೊರೆಯಲಿದೆ. ಹತ್ತು ತಂಡಗಳ ನಡುವಣ ಈ ಕದನಕ್ಕಾಗಿ ಎಲ್ಲಾ ತಂಡಗಳು ಸಜ್ಜಾಗಿದೆ. ಇನ್ನು ಈ ಸೀಸನ್ಗಾಗಿ ಪ್ರತಿ ತಂಡಗಳು ಈ ಬಾರಿ ಬ್ಯಾಟಿಂಗ್ ಲೈನಪ್ ಅನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. ಅದರಲ್ಲೂ 10 ತಂಡಗಳು ಬಲಿಷ್ಠ ಓಪನಿಂಗ್ ಜೋಡಿಯನ್ನು ಕಣಕ್ಕಿಳಿಸಿದರೆ, ಯಾವ ತಂಡದ ಪರ ಯಾರು ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ನೋಡುವುದಾದರೆ… ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ಪರ ಈ ಬಾರಿ ಕೂಡ ವಿರಾಟ್…
ಬೆಂಗಳೂರು, ಮಾರ್ಚ್ 28: ಬೆಂಗಳೂರಿನ ನಂದಿನಿಔಟ್ನಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ಗಳನ್ನು ಹೊತ್ತ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದರೆ, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿದ್ದ ಇತರ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯ ನಂತರ, ಗ್ಯಾಸ್ ಸಿಲಿಂಡರ್ಗಳಿಂದ ಅನಿಲ ಸೋರಿಕೆ ಆಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಯಿತು. ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ. ಲಾರಿ ಪಲ್ಟಿಯಾದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಘಟನೆ ಕುರಿತು…
ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ, ಭಾರತೀಯ ನೌಕಾಪಡೆಯ ಬೆಂಬಲದೊಂದಿಗೆ 47,000 ಟನ್ ಎಲ್ಪಿಜಿ ಹೊತ್ತ ಹಡಗು ಗುಜರಾತ್ನ ವಡಿನಾರ್ ಟರ್ಮಿನಲ್ಗೆ ಬಂದು ತಲುಪಿದೆ. ಭಾರತೀಯ ಹಡಗುಗಳು ಮತ್ತು ನಾವಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಗುಜರಾತ್ಗೆ ಬಂತು ಬೃಹತ್ ಎಲ್ಪಿಜಿ ಸರಕು ಶನಿವಾರ, ಗುಜರಾತ್ನ ಜಾಮ್ನಗರದಲ್ಲಿರುವ DPA ಕಾಂಡ್ಲಾದ ವಡಿನಾರ್ ಟರ್ಮಿನಲ್ಗೆ 47,000 ಮೆಟ್ರಿಕ್ ಟನ್ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಹೊತ್ತ ಹಡಗು ಬಂದು ತಲುಪಿದೆ. ‘MT ಜಗ್ ವಸಂತ್’ ಹೆಸರಿನ ಈ ಹಡಗು,…
ಬೆಂಗಳೂರು, ಮಾರ್ಚ್ 28: ಐಪಿಎಲ್ ಮ್ಯಾಚ್ಗಳ ಟಿಕೆಟ್ (ಐಪಿಎಲ್ ಟಿಕೆಟ್) ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ತಮಗೆ ಐಪಿಎಲ್ ಟಿಕೆಟ್ಗಳನ್ನು ನೀಡದಕ್ಕೆ ಪ್ರತಿಕ್ರಿಯಿಸಿರುವ ಕೆಎಸ್ಸಿಎ, ತಥಾಸ್ತು ಎಂದಿದೆ. ಸದನದಲ್ಲಿ ಚರ್ಚೆಯಾಗಿ ಕೇವಲ 24 ಗಂಟೆಗಳಲ್ಲಿ ಈ ರೀತಿಯ ಸ್ಪಂದನೆ ದೊರೆತಿರುವುದು ವಿವಾದವಾಗಿದೆ. ಆದರೆ ಈ ಎಲ್ಲಾ ಜಟಾಪಟಿ ನಡುವೆ ಎಂಎಲ್ಎ ಸುರೇಶ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟಿಕೆಟ್ ನಿರಾಕರಿಸಿದ್ದಾರೆ. ಟಿಕೆಟ್ ಬೇಡವೆಂದು ಫೆಸ್ಬುಕ್ ಪೋಸ್ಟ್ ಹಂಚಿಕೊಂಡ ಶಾಸಕ ಕಾಂಗ್ರೆಸ್…
ವಿಶಾಖಪಟ್ಟಣದಿಂದ ದೆಹಲಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಎಂಜಿನ್ ದೋಷ ಕಾಣಿಸಿಕೊಂಡಿದೆ. ಲ್ಯಾಂಡಿಂಗ್ಗೂ ಸ್ವಲ್ಪ ಮುನ್ನ ತಾಂತ್ರಿಕ ದೋಷ ಪತ್ತೆಯಾಗಿದ್ದು, 161 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ದೆಹಲಿ: ಇಂಡಿಗೋ ವಿಮಾನವೊಂದು ಎಂಜಿನ್ ದೋಷದಿಂದಾಗಿ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಶಾಖಪಟ್ಟಣದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ 10:39ಕ್ಕೆ ಪೈಲಟ್, ವಿಮಾನವನ್ನು ದೆಹಲಿಯ ಐಜಿಐ ಏರ್ಪೋರ್ಟ್ನ ರನ್ವೇ 28ರಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ. ವಿಮಾನದಲ್ಲಿ ಒಟ್ಟು 161 ಪ್ರಯಾಣಿಕರಿದ್ದರು. ಲ್ಯಾಂಡಿಂಗ್ಗೆ ಕೆಲವೇ…